📍 Karavali Maruta
  • LOGIN
  • BREAKING
    ಧಾರವಾಡದಲ್ಲಿ ಭೀಕರ LPG ಸಿಲಿಂಡರ್ ಸ್ಫೋಟ , ಹಲವು ಮೀಟರ್ ದೂರಕ್ಕೆ ಹಾರಿದ ಬೈಕ್‌! ಹಲವರಿಗೆ ಗಾಯ CCTVಯಲ್ಲಿ ಶಾಕಿಂಗ್ ದೃಶ್ಯ ದಯಾಮರಣ ಕೇಳಿದ್ದ ತುಮಕೂರು ರಾಬಿಯಾ ಇನ್ನಿಲ್ಲ …!ಪರಮೇಶ್ವರ್ ಮುಂದೆ ಕಣ್ಣೀರಿಟ್ಟಿದ್ದ ಮಹಿಳೆ ಇಬ್ಬರು ಮಕ್ಕಳೊಂದಿಗೆ ವಿಷಸೇವಿಸಿ ಕೊನೆಯುಸಿರು…‘ಮನೆ’ ಸಿಕ್ಕರೂ ಬದುಕು ಉಳಿಯಲಿಲ್ಲ! ನೇಪಾಳ ದುರಂತ: ಕಂಪ್ಲೀಟ್ ರಿಪೋರ್ಟ್ ಇಲ್ಲಿದೆ…ಕಣ್ಣೆದುರೇ ಕೊಚ್ಚಿಹೋದ ಬದುಕು… ಲೆಕ್ಕಕ್ಕೆ ಸಿಗದ ಸಾವು, ನೋವು!ಪ್ರವಾಹದ ರೌದ್ರದ ನಡುವೆ ಮೃತದೇಹದಿಂದಲೇ ಚಿನ್ನ ಕದಿಯಲು ಯತ್ನ… ಮಾನವೀಯತೆ ಮರೆತ ಕಿರಾತಕರು!ಇಬ್ಬರು ಅರೆಸ್ಟ್! ಮಹಿಳಾ ಕಾನ್ಸ್‌ಟೇಬಲ್ ಮೇಲೆ ಪೊಲೀಸ್ ಠಾಣೆಯಲ್ಲಿ ಮಾರಣಾಂತಿಕ ಹಲ್ಲೆ ವಾಜಪೇಯಿ ಸರ್ಕಾರದ  ಕನಸಿನ ಯೋಜನೆ ನದಿ ಜೋಡಣೆ ವಿರೋಧಿಸಿ ಶಿರಸಿಯಲ್ಲಿ ಸಹಿ ಸಂಗ್ರಹ ಅಭಿಯಾನ
    ತಾಜಾಸುದ್ದಿಗಳು ಕರಾವಳಿ ರಾಜ್ಯ ರಾಜಕೀಯ ಕ್ರೈಂ ಕ್ರೀಡೆ ವಿದೇಶ ಮನರಂಜನೆ ಲೇಖನ

    ಪಿಸ್ತೂಲ್ ತೋರಿಸಿ ಬೆದರಿಸಿ ಪರಾರಿಯಾಗಿದ್ದ ಯುವಕ ಬಂಧನ

    ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ಪ್ರದೇಶದಲ್ಲಿ  ಕಾರಿನಲ್ಲಿ ತೆರಳುತ್ತಿದ್ದ ವ್ಯಕ್ತಿಗೆ ಪಿಸ್ತೂಲ್ ತೋರಿಸಿ ಬೆದರಿಕೆ ಹಾಕಿ ಪರಾರಿಯಾಗಿದ್ದ ಯುವಕನನ್ನು ಪುತ್ತೂರು ನಗರ ಪೊಲೀಸರು ಬಂಧಿಸಿದ್ದಾರೆ.

    ಬಂಧಿತನನ್ನು ಪುತ್ತೂರು ನಿವಾಸಿ ಮಹಮ್ಮದ್ ಶಫೀಕ್ (19) ಎಂದು ಗುರುತಿಸಲಾಗಿದೆ. ಮಾರ್ಚ್ 2ರಂದು ಮಧ್ಯಾಹ್ನ ಪುತ್ತೂರು ಕೆಮ್ಮಿಂಜೆ ನಿವಾಸಿ ಅಬ್ದುಲ್ ಹಕೀಂ ಅವರು ಕಾರಿನಲ್ಲಿ ಪುತ್ತೂರಿನಿಂದ ಕೂರ್ನಡ್ಕ ಕಡೆಗೆ ತೆರಳುತ್ತಿದ್ದ ವೇಳೆ, ಪುತ್ತೂರು ರಿಲ್ಯಾನ್ಸ್ ಮಾಲ್ ಬಳಿ ಹೆಲ್ಮೆಟ್ ಧರಿಸದೇ ದ್ವಿಚಕ್ರ ವಾಹನದಲ್ಲಿ ಬಂದ ಯುವಕ ಪಿಸ್ತೂಲ್ ತೋರಿಸಿ ಗುಂಡು ಹಾರಿಸುವುದಾಗಿ ಬೆದರಿಕೆ ಹಾಕಿದ್ದ. ಈ ವೇಳೆ ಹಿಡಿಯಲು ಯತ್ನಿಸಿದಾಗ ಆತನು ಬೈಕ್‌ನೊಂದಿಗೆ ಪರಾರಿಯಾಗಿದ್ದ.

    ಈ ಕುರಿತು ಹಕೀಂ ನೀಡಿದ ದೂರಿನ ಆಧಾರದ ಮೇಲೆ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ (ಕ್ರೈಂ ನಂ. 26/2026) ದಾಖಲಾಗಿತ್ತು. ಭಾರತೀಯ ನ್ಯಾಯ ಸಂಹಿತೆ 351(3) ಹಾಗೂ ಶಸ್ತ್ರಾಸ್ತ್ರ ಕಾಯ್ದೆ 1959ರ ಕಲಂ 3, 25, 27ರಡಿ ಪ್ರಕರಣ ದಾಖಲಿಸಿ ತನಿಖೆ ನಡೆಸಿದ ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ. ಪ್ರಕರಣದ ಕುರಿತು ಮುಂದಿನ ತನಿಖೆ ನಡೆಯುತ್ತಿದೆ.

    COMMENTS

    Login with Gmail to comment

    ಇನ್ನಷ್ಟು ಸುದ್ದಿ

    ಹೈಕೋರ್ಟ್ ಸಂಚಾರಿ ಪೀಠ ಸ್ಥಾಪನೆ ನಿರ್ಧಾರ ಬದಲಾಗುತ್ತದೆಯೇ? ಕರಾವಳಿ ಕಾದಿದೆ ಉಸಿರು ಹಿಡಿದು!
    ಹಾರರ್ ಸಿನಿಮಾ ಸೀನ್ ಅಂತ ಅನಿಸ್ತು… ಆದರೆ ಇದು ನಿಜ ಘಟನೆ! ಟಾಯ್ಲೆಟ್ ಒಳಗಿಂದ ತಲೆ ಎತ್ತಿದ ವಿಷದ ರಾಜ…
    ಕಲ್ಲಂಗಡಿ ಹಣ್ಣು ತಪ್ಪು ಮಾಡಲಿಲ್ಲ… ಆದರೆ ಅಪರಾಧಿ ಸುದ್ದಿ ದೊಡ್ಡದಾಗಿದೆ!
    ಭಾರತದಲ್ಲಿ ಎಚ್‌ಪಿವಿ (HPV) ಲಸಿಕೆ ಕಾರ್ಯಕ್ರಮ ಹೆಣ್ಣೆತ್ತವರು ತಿಳಿದುಕೊಳ್ಳಲೇಬೇಕಾದ ವಿಚಾರ
    ಇಸ್ರೇಲ್ ಸ್ಥಿತಿ ಶೋಚನೀಯ ಸೈನ್ಯದಲ್ಲೇ ಅಸಮಾಧಾನ
    ಮಹಿಳಾ ಕಾನ್ಸ್‌ಟೇಬಲ್ ಮೇಲೆ ಪೊಲೀಸ್ ಠಾಣೆಯಲ್ಲಿ ಮಾರಣಾಂತಿಕ ಹಲ್ಲೆ
    ಪೆಟ್ರೋಲ್ ಡೀಸೆಲ್ ದರ ಏರಿಕೆ ತಡೆಯಲು ಕೇಂದ್ರದ ಮಹತ್ವದ ಕ್ರಮ 
    ಗೃಹ ಸಚಿವರಾದ ಜಿ ಪರಮೇಶ್ವರ್ ರವರ ಒಡೆತನದ ಸಂಸ್ಥೆಯಲ್ಲಿ ನಡೆದಿದೆ ಎಂಬ ವಿಡಿಯೋ ವೈರಲ್….!
    ಬೆಳ್ಳಂಬೆಳಗ್ಗೆ ಸಿದ್ದರಾಮಯ್ಯ ಮನೆಗೆ ಡಿ.ಕೆ. ಶಿವಕುಮಾರ್ ಸರ್ಪ್ರೈಸ್ ವಿಸಿಟ್!
    ಹೊಸ ರಾಜಕೀಯ ಕ್ರಾಂತಿ! ಅಸ್ಸಾಂ ಕುದಿಯುತ್ತಿದೆ…ಹಿಂದುತ್ವ vs ಗುರುತು ರಾಜಕೀಯ…!
    ಮಹಿಳಾ ಕ್ರಿಕೆಟ್ ವಿಶ್ವಕಪ್ 2026 ಆರಂಭ:ಗಾಯ, ನೋವು, ಟೀಕೆ… ಎಲ್ಲವನ್ನೂ ಮೀರಿ ವಿಶ್ವಕಪ್‌ನಲ್ಲಿ ಭಾರತದ ಮಹಿಳಾ ಪಡೆ!
    ಬೀದಿ ನಾಯಿಗಳ ಹಾವಳಿ ಮಾನವ ಜೀವ ರಕ್ಷಣೆಗೆ ಮೊದಲ ಆದ್ಯತೆ — ಸುಪ್ರೀಂ ಕೋರ್ಟ್‌ನ ಕಠಿಣ ನಿಲುವು
    ಕರ್ನಾಟಕ ಸೇರಿ 16 ರಾಜ್ಯಗಳಲ್ಲಿ SIR ಮತದಾರರ ಪಟ್ಟಿಯಲ್ಲಿ ನಿಮ್ಮ ಹೆಸರು ಅಳಿಸಬಹುದಾ? ಈಗಲೇ ಎಚ್ಚರ!
    KPSC ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ ಅಮಾನತ್
    ಕರ್ನಾಟಕದಲ್ಲಿ ಬೇಸಿಗೆ ಬೆಂಕಿ ತೀವ್ರ ಬಿಸಿಗಾಳಿ ಹೈ ಅಲರ್ಟ್
    “ವಾಹನ ಮಾರಾಟ-RC ಬದಲಾವಣೆ  ಅಗತ್ಯ.. ಇಲ್ಲವಾದರೆ ಕಾನೂನು ಸಮಸ್ಯೆಗಳು ತಪ್ಪಿದ್ದಲ್ಲ..!” ಹೈಕೋರ್ಟ್
    ನ್ಯಾಯಾಂಗಕ್ಕೆ ಕಳಂಕ ತರುವುದನ್ನು ನೋಡಿಯೂ ಕೈಕಟ್ಟಿ ಕೂರಲಾಗದು
    ಪರಿಸರ ಕಾಪಾಡುವವರೇ ನಿಜವಾದ ಹೀರೋಗಳು! ‘ಇಕೋಪ್ರಿನ್ಯೂರ್ ಅವಾರ್ಡ್ಸ್ 2026’ ಮೂಲಕ ಹಸಿರು ಸಾಧಕರಿಗೆ ಗೌರವ
    ಡೆಲಿವರಿ ಬಾಯ್‌ಗೆ ಅಡ್ಡಗಟ್ಟಿ ಹಲ್ಲೆ – ಪ್ರಕರಣ ದಾಖಲು
    ಆಸ್ತಿ ಬರೆದುಕೊಟ್ಟ ಅಪ್ಪ ಬೇಡವಾದನಾ?92ರ ತಂದೆ ಕೋರ್ಟ್‌ನಲ್ಲಿ ಗೆದ್ದ ಕಥೆ!
    🔥 ಬಿಸಿಲಿನ ಬಿಸಿ ತಾರಕ್ಕೇರಿದೆ, ಆದರೆ ಮಳೆ ಸಿಡಿಲು ಸರ್ಪ್ರೈಸ್ ಬರ್ತಿದೆ! 🌩️
    ಬರ್ಗಿ ಅಣೆಕಟ್ಟಿನಲ್ಲಿ ಭೀಕರ ದುರಂತ-ಕರುಳು ಹಿಂಡುವ ದೃಶ್ಯ ಅಮ್ಮ-ಮಗು ಅಪ್ಪಿಕೊಂಡೇ ಜಲಸಮಾದಿ ಸಂತೋಷದ ಪ್ರವಾಸದಿಂದ ಶೋಕದ ಸಾಗರಕ್ಕೆ
    ಮಂಗಳೂರಿಗೆ ಮತ್ತೊಂದು ದೊಡ್ಡ ಯೋಜನೆ: 17.5 ಲಕ್ಷ ಮೆಟ್ರಿಕ್ ಟನ್ ತೈಲ ಸಂಗ್ರಹಾಗಾರಕ್ಕೆ ಅನುಮೋದನೆ – ಕರಾವಳಿಗೆ ಅಭಿವೃದ್ಧಿಯ ಹೊಸ ಅಧ್ಯಾಯ
    ಮಂಗಳೂರು ಜಾರಂದಾಯ ಸ್ಥಾನದ ದೈವ ನರ್ತನ ವಿವಾದ – ಸ್ಪಷ್ಟನೆ- ಮರುಪ್ರಶ್ನೆ-ಇತ್ಯರ್ಥವಾಗುತ್ತಾ..?!
    ಉಡುಪಿ ನಗರ ಅಭಿವೃದ್ಧಿ ಪ್ರಾಧಿಕಾರ ಮತ್ತು ನಗರ ಸಭೆ ಎರಡೂ ಕಮಾಯಿಗೆ ಕುಳಿತು ಕೊಂಡಿದೆಯಾ?
    ವೈರಲ್ ವೀಡಿಯೊ ….ನಗು ಆರೋಗ್ಯಕ್ಕೆ ಒಳ್ಳೆಯದು, ಆದ್ರೆ ಹೆಣ್ಣುಮಗುವಿನ ಹೆಣದ ಮುಂದೆ ನಕ್ಕರೆ.. ಏನಂತಾರೆ?ತಮಿಳುನಾಡಿನ ಜನ ಕಣ್ಣೀರಲ್ಲಿರುವಾಗ ಇವರಿಗೆ ಜೋಕ್ಸ್‌ ನೆನಪಾಯ್ತಾ? ಏನದು ಅಂತ ಜೋಕ್ಸ್ …
    ಮಂಗಳೂರು ಏರ್‌ಪೋರ್ಟ್‌ನಲ್ಲಿ ಉಬರ್ …
    ಜಾನ್ಸನ್ & ಜಾನ್ಸನ್‌ನಿಂದ ₹52 ಸಾವಿರ ಕೋಟಿ ಪರಿಹಾರ? ಟಾಲ್ಕಮ್ ಪೌಡರ್ ಪ್ರಕರಣಕ್ಕೆ ಐತಿಹಾಸಿಕ ಒಪ್ಪಂದದ ಪ್ರಸ್ತಾವ
    ಬಂಗಾಳ ರಾಜಕೀಯದಲ್ಲಿ ಭಾರಿ ಟ್ವಿಸ್ಟ್ ಮೇಲೆ ಟ್ವಿಸ್ಟ್..! ಸುವೇಂದು ಪ್ರಮಾಣವಚನಕ್ಕೂ ಬ್ರೇಕ್ ಬೀಳುತ್ತಾ?ಸುಪ್ರೀಂ ಕೋರ್ಟ್ ಎಂಟ್ರಿ ಆಗುತ್ತಾ?
    ಬೆಂಗಳೂರಿನಿಂದ ಚೆನ್ನೈಗೆ ಹೊರಟ ವಿಮಾನದಲ್ಲಿ ಹೊಗೆ — ಎಲ್ಲಾ ವಿಮಾನಗಳು ವಿಳಂಬ ಪ್ರಯಾಣಿಕರಿಗೆ ತೊಂದರೆ