📍 Karavali Maruta
  • LOGIN
  • BREAKING
    ‘ಮೇಡ್ ಇನ್ ಮಂಗಳೂರು’ ಹಡಗು ಜರ್ಮನ್ ಸಂಸ್ಥೆಯ ತೆಕ್ಕೆಗೆ; ವಿಶ್ವದ ಗಮನ ಸೆಳೆದ ಚೌಗುಲೆ ಶಿಪ್‌ಯಾರ್ಡ್! ಧಾರವಾಡದಲ್ಲಿ ಭೀಕರ LPG ಸಿಲಿಂಡರ್ ಸ್ಫೋಟ , ಹಲವು ಮೀಟರ್ ದೂರಕ್ಕೆ ಹಾರಿದ ಬೈಕ್‌! ಹಲವರಿಗೆ ಗಾಯ CCTVಯಲ್ಲಿ ಶಾಕಿಂಗ್ ದೃಶ್ಯ ದಯಾಮರಣ ಕೇಳಿದ್ದ ತುಮಕೂರು ರಾಬಿಯಾ ಇನ್ನಿಲ್ಲ …!ಪರಮೇಶ್ವರ್ ಮುಂದೆ ಕಣ್ಣೀರಿಟ್ಟಿದ್ದ ಮಹಿಳೆ ಇಬ್ಬರು ಮಕ್ಕಳೊಂದಿಗೆ ವಿಷಸೇವಿಸಿ ಕೊನೆಯುಸಿರು…‘ಮನೆ’ ಸಿಕ್ಕರೂ ಬದುಕು ಉಳಿಯಲಿಲ್ಲ! ನೇಪಾಳ ದುರಂತ: ಕಂಪ್ಲೀಟ್ ರಿಪೋರ್ಟ್ ಇಲ್ಲಿದೆ…ಕಣ್ಣೆದುರೇ ಕೊಚ್ಚಿಹೋದ ಬದುಕು… ಲೆಕ್ಕಕ್ಕೆ ಸಿಗದ ಸಾವು, ನೋವು!ಪ್ರವಾಹದ ರೌದ್ರದ ನಡುವೆ ಮೃತದೇಹದಿಂದಲೇ ಚಿನ್ನ ಕದಿಯಲು ಯತ್ನ… ಮಾನವೀಯತೆ ಮರೆತ ಕಿರಾತಕರು!ಇಬ್ಬರು ಅರೆಸ್ಟ್! ಮಹಿಳಾ ಕಾನ್ಸ್‌ಟೇಬಲ್ ಮೇಲೆ ಪೊಲೀಸ್ ಠಾಣೆಯಲ್ಲಿ ಮಾರಣಾಂತಿಕ ಹಲ್ಲೆ
    ತಾಜಾಸುದ್ದಿಗಳು ಕರಾವಳಿ ರಾಜ್ಯ ರಾಜಕೀಯ ಕ್ರೈಂ ಕ್ರೀಡೆ ವಿದೇಶ ಮನರಂಜನೆ ಲೇಖನ

    ಪೂಜೆಗಾಗಿ ತೆರಳಿದ ಅರ್ಚಕರ ಶವ ನಾಲೆಯಲ್ಲಿ ಪತ್ತೆ

    ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನ ಮರಳಗಾಲ ಗ್ರಾಮದ ಬಳಿ ಭಾರೀ ಆತಂಕ ಮೂಡಿಸುವ ಘಟನೆ ನಡೆದಿದೆ. ಪೂಜೆ ಮಾಡಲು ಪಕ್ಕದ ಶೆಟ್ಟಿಹಳ್ಳಿ ಗ್ರಾಮಕ್ಕೆ ತೆರಳಿದ್ದ ಅರ್ಚಕ ಸಿದ್ದಲಿಂಗಪ್ಪ (46) ಅವರು ನಾಲೆಯಲ್ಲಿ ನಗ್ನ ಸ್ಥಿತಿಯಲ್ಲಿ ಮೃತದೇಹವಾಗಿ ಪತ್ತೆಯಾಗಿದ್ದಾರೆ.

    ಮಾರ್ಚ್ 8ರಂದು “ಪೂಜೆ ಮಾಡಲು ಹೋಗುತ್ತಿದ್ದೇನೆ” ಎಂದು ಹೇಳಿ ಸ್ಕೂಟರ್‌ನಲ್ಲಿ ಮನೆಬಿಟ್ಟು ಹೊರಟಿದ್ದ ಅವರು ರಾತ್ರಿ ಮನೆಗೆ ಮರಳದಿದ್ದರಿಂದ ಕುಟುಂಬಸ್ಥರು ಆತಂಕಗೊಂಡಿದ್ದರು. ಬಳಿಕ ಸ್ಥಳೀಯರು ಸಿಡಿಎಸ್ ನಾಲೆಯಲ್ಲಿ ಸ್ಕೂಟರ್ ತೇಲುತ್ತಿರುವುದನ್ನು ಗಮನಿಸಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

    ಪೊಲೀಸರು ಮತ್ತು ಗ್ರಾಮಸ್ಥರು ನಡೆಸಿದ ಶೋಧದಲ್ಲಿ ಸಿದ್ದಲಿಂಗಪ್ಪ ಅವರ ಶವ ನಾಲೆಯಲ್ಲಿ ಪತ್ತೆಯಾಗಿದೆ. ಘಟನಾ ಸ್ಥಳದ ಸುತ್ತ ರಕ್ತದ ಕಲೆಗಳು ಕಂಡುಬಂದಿರುವುದು ಪ್ರಕರಣಕ್ಕೆ ಮತ್ತಷ್ಟು ಅನುಮಾನ ಹುಟ್ಟಿಸಿದೆ.

    ಸೌಮ್ಯ ಸ್ವಭಾವದ ಅರ್ಚಕರಾಗಿದ್ದ ಸಿದ್ದಲಿಂಗಪ್ಪ ಅವರಿಗೆ ಏನಾಯಿತು? ಇದು ಅಪಘಾತವೇ? ಅಥವಾ ಹತ್ಯೆಯೇ? ಎಂಬ ಪ್ರಶ್ನೆಗಳು ಗ್ರಾಮಸ್ಥರಲ್ಲಿ ಆತಂಕ ಹುಟ್ಟಿಸಿವೆ. ದುಷ್ಕರ್ಮಿಗಳು ಹತ್ಯೆ ಮಾಡಿ ಸಾಕ್ಷ್ಯ ನಾಶಪಡಿಸಲು ಶವವನ್ನು ನಾಲೆಗೆ ಎಸೆದಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ.

    ಪೊಲೀಸರು ಪ್ರಕರಣವನ್ನು ಗಂಭೀರವಾಗಿ ತೆಗೆದುಕೊಂಡಿದ್ದು, ಮೃತದೇಹವನ್ನು ಮಂಡ್ಯದ ಮಿಮ್ಸ್ ಆಸ್ಪತ್ರೆಗೆಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ. ತನಿಖೆ ಮುಂದುವರಿದಿದೆ.

    ಸಮಾಜದಲ್ಲಿ ಇಂತಹ ಘಟನೆಗಳು ನಡೆಯುತ್ತಿರುವುದು ಆತಂಕಕಾರಿ. ಯಾವುದೇ ಅನುಮಾನಾಸ್ಪದ ಚಟುವಟಿಕೆ ಕಂಡರೆ ತಕ್ಷಣ ಪೊಲೀಸರಿಗೆ ಮಾಹಿತಿ ನೀಡಿ. ಜಾಗರೂಕರಾಗಿರಿ.

    COMMENTS

    Login with Gmail to comment

    ಇನ್ನಷ್ಟು ಸುದ್ದಿ

    ಸಾಮಾಜಿಕ ಜಾಲತಾಣದಲ್ಲಿ ಕೋಮು ದ್ವೇಷದ ಕಮೆಂಟ್ ಗಳನ್ನು ಹಾಕಿದ ಆರೋಪಿಯ ಬಂಧನ
    ಒಂದೆಡೆ ‘ನಶಾ ಮುಕ್ತ ಯುವ ಭಾರತ’ ಅಭಿಯಾನ; ಮತ್ತೊಂದೆಡೆ ಪಬ್ ಸಂಸ್ಕೃತಿಯ ಸೆಳೆತ..! ಮಣಿಪಾಲದಲ್ಲಿ ಅಪ್ರಾಪ್ತರ ಮದ್ಯಪಾನ ಬಯಲು
    ಸರಕಾರಿ ಆಸ್ಪತ್ರೆಗಳ ಖಾಸಗೀಕರಣ ವಿರೋಧಿಸಿ ಸಿಪಿಐಎಂ ರಣಕಹಳೆ!”
    ಅಮೆರಿಕ–ಇರಾನ್ ಸಂಘರ್ಷಕ್ಕೆ ಮತ್ತೆ ಹೊತ್ತಿ ಉರಿದ ಮಧ್ಯಪ್ರಾಚ್ಯ! ಕದನ ವಿರಾಮ ಸಂಪೂರ್ಣ ವಿಫಲ..
    ಧರ್ಮಸ್ಥಳ-ಚಿಕ್ಕಮಗಳೂರು ಟ್ರಿಪ್‌ಗೆ ಹೊರಟ ಸ್ವಿಗ್ಗಿ ಡೆಲಿವರಿ ಬಾಯ್ಸ್… ಅರಬೈಲ್ ಘಾಟ್‌ನಲ್ಲಿ ಭೀಕರ ಅಪಘಾತ, 6 ಜೀವಗಳು ಅಂತ್ಯ!
    “ನಿಮ್ಮ ಮಗಳನ್ನು ನಾನು ಸಾಯಿಸಿದ್ದೇನೆ…ನಾಳೆ ನನ್ನ ಹೆಣವನ್ನೂ ನೋಡುತ್ತೀರಿ” ಎಂದ ಚೇತನ್!ಲಾವಣ್ಯಳ ತಂದೆಗೆ ಕರೆ ಮಾಡಿ ಶಾಕ್ ನೀಡಿದ ಆರೋಪಿ ಚೇತನ್ ಪೊಲೀಸ್ ವಶಕ್ಕೆ..!
    ತಮಿಳುನಾಡು ರಾಜಕೀಯದಲ್ಲಿ ದಿನಕ್ಕೊಂದು ಟ್ವಿಸ್ಟ್ -TVK wave ಎಷ್ಟು ದೂರ ಸಾಗುತ್ತದೆ?
    ದರ್ಬೆ ಗಲಾಟೆ: ಸಾಕ್ಷ್ಯಾಧಾರದ ಆಧಾರದಲ್ಲೇ ಕಾನೂನು ಕ್ರಮ – ಎಸ್ಪಿ ಅರುಣ್ ಕೆ
    ರಾಜ್ಯ ಪೊಲೀಸ್ ಇಲಾಖೆಯಲ್ಲಿ “ಕಲೋನಿಯಲ್ ಆರ್ಡರ್ಲಿ” ‘ಆಡಲ್’ (Adal) ಪದ್ದತಿ ರದ್ದು
    🚢 “ಹಾರ್ಮುಝ್‌ನಿಂದ ಮಂಗಳೂರುವರೆಗೆ – 46,000 MT ಎಲ್‌ಪಿಜಿ ಯಮಹಾಯಾತ್ರೆ!
    ಪಡ್ಡೆ ರೌಡಿಗಳ ಅಟ್ಟಹಾಸಕ್ಕೆ ಕಡಿವಾಣ ಬೀಳುವುದು ಯಾವಾಗ ಗ್ರಹಸಚಿವರೆ?
    ಮತ್ತೊಂದು ಭೀಕರ ದುರಂತ: ಬಂಡೆ ಕುಸಿದು 7 ಕಾರ್ಮಿಕರ ದುರ್ಮರಣ
    ಈ ಸುದ್ದಿ ಸಿನಿಮಾ ಇತಿಹಾಸದಲ್ಲೇ ದೊಡ್ಡ ಬಾಕ್ಸ್ ಆಫೀಸ್ ಸ್ಫೋಟಗಳಲ್ಲಿ ಒಂದಾಗಿದೆ. ‘Spider-Man: Brand New Day’ 
    ಸುಪ್ರೀಂ ಕೋರ್ಟ್‌ನಲ್ಲಿ ಗದ್ದಲ: ದಾಖಲೆ ಎಸೆದು ಅವಾಚ್ಯ ಶಬ್ದ ಬಳಕೆ ಯಾಕೆ?- ಅರ್ಜಿದಾರನ ಅರ್ಜಿ ವಜಾ
    ಎಲಾನ್ ಮಸ್ಕ್: ವಿಶ್ವದ ಮೊದಲ ಟ್ರಿಲಿಯನೇರ್‌ನಿಂದ ಇನ್ನೂ ಎತ್ತರದತ್ತ!
    2027ರಿಂದ YouTube ಹೊಸ ರೂಲ್ಸ್..ಕ್ರಿಯೇಟರ್‌ಗಳಿಗೆ ಶಾಕ್!YouTube Monetization ಕಠಿಣ!
    Pahalgam ದಾಳಿಗೆ ಪ್ರತೀಕಾರ ತೀರಿಸಿದ್ದ ‘ಆಪರೇಷನ್ ಸಿಂದೂರ್’: ವರ್ಷದ ಬಳಿಕ ಹುತಾತ್ಮ ಯೋಧರ ವಿವರ ಬಿಡುಗಡೆ ಮಾಡಿದ ಕೇಂದ್ರ ಸರ್ಕಾರ…
    ಲಾಲ್‌ಬಾಗ್ ಸಿಗ್ನಲ್ ಬಳಿ ಚಾಕು ಇರಿತದ ಘಟನೆ…!
    ಡಾನ್ ಹೇಮಂತ್ ಪೂಜಾರಿ ಸಹೋದರ ವಶಕ್ಕೆ?!?
    ಕೂತ್ಕೊಳಪ್ಪ ಡಿಕೆಶಿ ನಿಂದೆ ಖುರ್ಚಿ … ಅಂತ CM ಸಿದ್ದು ಯಾವಾಗ ಹೇಳ್ಬೇಕಿತ್ತು??ಅಹಿಂದ ಮಾಸ್ ಲೀಡರ್ ವರ್ಸಸ್ ಮನಿ ಮ್ಯಾನ್..ಕರ್ನಾಟಕ ರಾಜಕಾರಣದ ಅತಿ ದೊಡ್ಡ ಟ್ವಿಸ್ಟ್!
    ಸ್ವಂತ ತಂಗಿಯೊಂದಿಗೆ ಅಕ್ರಮ ಸಂಬಂಧ- ಕುಟುಂಬ ಹಾಗೂ ಸಮಾಜದಲ್ಲಿ ಆತಂಕ
    ಶಿಶಿಲದಲ್ಲಿ ವಿಷಪೂರಿತ ಹಾವು ಕಚ್ಚಿ 65 ವರ್ಷದ ರೈತ ಮೃತ್ಯು
    ಶಾಸಕ ಹ್ಯಾರಿಸ್ ಮೇಲೆ ಪ್ರಕರಣ ದಾಖಲು
    ಹನಿಟ್ರ್ಯಾಪ್ ಕ್ವೀನ್ ಜೀನತ್ ಇಬ್ರಾಹಿಂ ಗೆ ನ್ಯಾಯಾಂಗ ಬಂಧನ- ಟ್ರ್ಯಾಪ್ ನಲ್ಲಿ ಹೊಸ ಹೊಸ ಹೆಸರುಗಳು !!!?
    ಪೊಲೀಸರಿಂದ ಕ್ರೂರವಾಗಿ ತಳಿಸಲ್ಪಟ್ಟ ವಿದ್ಯಾರ್ಥಿಗಳಲ್ಲಿ ಕ್ಷಮೆ ಕೇಳಿದ ಸಿಜೆಪಿ ನಾಯಕ ಅಭಿಜಿತ್ ದೀಪ್ಕೆ
    594 ಕಿಮೀ ಗಂಗಾ ಎಕ್ಸ್‌ಪ್ರೆಸ್‌ ವೇ ..!ಮೀರಟ್‌ನಿಂದ ಪ್ರಯಾಗರಾಜ್‌ವರೆಗೆ -ದೇಶದ ಪ್ರಗತಿಗೆ ಮತ್ತೊಂದು ಮೈಲುಗಲ್ಲು 
    ಅರ್ಧ ಸಂಬಳ ಸಾಕು ಮತ್ತು VIP ಸೌಲಭ್ಯಕ್ಕೆ ‘ನೋ’ ಎಂದ ನ್ಯಾಯಾಧೀಶ!
    ಉಡುಪಿ ಜಿಲ್ಲೆಯಲ್ಲಿ  ಹೆಚ್ಚಾದ  ಚಿರತೆ ಉಪಟಳ : ತುರ್ತು ಕ್ರಮಕ್ಕೆ ತುರವೇ ಮನವಿ
    ಭಾರತೀಯ ಸೇನೆಯ ಚಲನವಲನದ ವಿಡಿಯೋಗಳು ಪಾಕಿಸ್ತಾನಕ್ಕೆ ಹೇಗೆ ತಲುಪಿದವು?
    PoKನಲ್ಲಿ ರಕ್ತಪಾತ-ಪಾಕಿಸ್ತಾನದ ವಿರುದ್ಧ ಭಾರತದ ತೀವ್ರ ಆಕ್ರೋಶ!ಗುಂಡಿನ ಮಳೆಯ ನಡುವೆ ಜೀವ ಕಳೆದುಕೊಂಡ ಪ್ರತಿಭಟನಾಕಾರರು!