📍 Karavali Maruta
  • LOGIN
  • BREAKING
    ಧಾರವಾಡದಲ್ಲಿ ಭೀಕರ LPG ಸಿಲಿಂಡರ್ ಸ್ಫೋಟ , ಹಲವು ಮೀಟರ್ ದೂರಕ್ಕೆ ಹಾರಿದ ಬೈಕ್‌! ಹಲವರಿಗೆ ಗಾಯ CCTVಯಲ್ಲಿ ಶಾಕಿಂಗ್ ದೃಶ್ಯ ದಯಾಮರಣ ಕೇಳಿದ್ದ ತುಮಕೂರು ರಾಬಿಯಾ ಇನ್ನಿಲ್ಲ …!ಪರಮೇಶ್ವರ್ ಮುಂದೆ ಕಣ್ಣೀರಿಟ್ಟಿದ್ದ ಮಹಿಳೆ ಇಬ್ಬರು ಮಕ್ಕಳೊಂದಿಗೆ ವಿಷಸೇವಿಸಿ ಕೊನೆಯುಸಿರು…‘ಮನೆ’ ಸಿಕ್ಕರೂ ಬದುಕು ಉಳಿಯಲಿಲ್ಲ! ನೇಪಾಳ ದುರಂತ: ಕಂಪ್ಲೀಟ್ ರಿಪೋರ್ಟ್ ಇಲ್ಲಿದೆ…ಕಣ್ಣೆದುರೇ ಕೊಚ್ಚಿಹೋದ ಬದುಕು… ಲೆಕ್ಕಕ್ಕೆ ಸಿಗದ ಸಾವು, ನೋವು!ಪ್ರವಾಹದ ರೌದ್ರದ ನಡುವೆ ಮೃತದೇಹದಿಂದಲೇ ಚಿನ್ನ ಕದಿಯಲು ಯತ್ನ… ಮಾನವೀಯತೆ ಮರೆತ ಕಿರಾತಕರು!ಇಬ್ಬರು ಅರೆಸ್ಟ್! ಮಹಿಳಾ ಕಾನ್ಸ್‌ಟೇಬಲ್ ಮೇಲೆ ಪೊಲೀಸ್ ಠಾಣೆಯಲ್ಲಿ ಮಾರಣಾಂತಿಕ ಹಲ್ಲೆ ವಾಜಪೇಯಿ ಸರ್ಕಾರದ  ಕನಸಿನ ಯೋಜನೆ ನದಿ ಜೋಡಣೆ ವಿರೋಧಿಸಿ ಶಿರಸಿಯಲ್ಲಿ ಸಹಿ ಸಂಗ್ರಹ ಅಭಿಯಾನ
    ತಾಜಾಸುದ್ದಿಗಳು ಕರಾವಳಿ ರಾಜ್ಯ ರಾಜಕೀಯ ಕ್ರೈಂ ಕ್ರೀಡೆ ವಿದೇಶ ಮನರಂಜನೆ ಲೇಖನ

    ಪೆಟ್ರೋಲ್ ಡೀಸೆಲ್ ದರ ಏರಿಕೆ ತಡೆಯಲು ಕೇಂದ್ರದ ಮಹತ್ವದ ಕ್ರಮ 

    ಭಾರತದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆಯಾಗುವ ಭೀತಿಯ ನಡುವೆ ಕೇಂದ್ರ ಸರ್ಕಾರವು ಇಂಧನದ ಮೇಲಿನ Special Additional Excise Duty (SAED) ಅನ್ನು ಕಡಿತಗೊಳಿಸಿದೆ …ಪಶ್ಚಿಮ ಏಷ್ಯಾದ ಉದ್ವಿಗ್ನತೆ ಮತ್ತು ತೈಲ ಪೂರೈಕೆ ವ್ಯತ್ಯಯದ ಆತಂಕದ ಹಿನ್ನೆಲೆಯಲ್ಲಿಯೇ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಇದರ ಉದ್ದೇಶ ದೇಶೀಯವಾಗಿ ದರ ಏರಿಕೆಯನ್ನು ನಿಯಂತ್ರಿಸುವುದು ಮತ್ತು ಸಾರಿಗೆ ವೆಚ್ಚ ಹೆಚ್ಚಾಗದಂತೆ ತಡೆಯುವುದು.

    ಪೆಟ್ರೋಲ್ ಮೇಲಿನ ಸುಂಕವನ್ನು ಸುಮಾರು ₹13ರಿಂದ ₹3ಕ್ಕೆ ಕಡಿತಗೊಳಿಸಲಾಗಿದ್ದು, ಡೀಸೆಲ್ ಮೇಲಿನ ಸುಂಕವನ್ನು ₹10ರಿಂದ ಸಂಪೂರ್ಣವಾಗಿ ₹0ಕ್ಕೆ ಇಳಿಸಲಾಗಿದೆ.

    ಈ ಕ್ರಮದಿಂದ ಜನರಿಗೆ ತಕ್ಷಣವೇ ಪೆಟ್ರೋಲ್-ಡೀಸೆಲ್ ಬೆಲೆಗಳಲ್ಲಿ ದೊಡ್ಡ ಮಟ್ಟದ ಇಳಿಕೆ ಕಾಣಿಸಿಕೊಳ್ಳುವುದಿಲ್ಲ . ತೈಲ ಕಂಪನಿಗಳು ತಮ್ಮ ನಷ್ಟಗಳನ್ನು ಸಮತೋಲನಗೊಳಿಸುವ ಹಿನ್ನೆಲೆಯಲ್ಲಿ, ಈ ಲಾಭವನ್ನು ಸಂಪೂರ್ಣವಾಗಿ ಗ್ರಾಹಕರಿಗೆ ಪಾಸಾಗದ ಸಾಧ್ಯತೆ ಇದೆ. ಆದರೆ, ಈ ಕ್ರಮದಿಂದ ಬೆಲೆಗಳು ಹೆಚ್ಚಾಗಿ ಏರಿಕೆಯಾಗುವುದನ್ನು ತಡೆಯಬಹುದು.

    ಒಟ್ಟಿನಲ್ಲಿ, ಜನರಿಗೆ ತಕ್ಷಣದ ಲಾಭಕ್ಕಿಂತ, ಭವಿಷ್ಯದ ಬೆಲೆ ಏರಿಕೆಯನ್ನು ನಿಯಂತ್ರಿಸುವುದೇ ಇದರ ಪ್ರಮುಖ ಉದ್ದೇಶ.

    #breaking ನ್ಯೂಸ್#fuel tax#FuelPriceUpdate #PetrolDiesel #ExciseDutyCut#latest news#ಪೆಟ್ರೋಲ್ ಡೀಸೆಲ್ rate

    COMMENTS

    Login with Gmail to comment

    ಇನ್ನಷ್ಟು ಸುದ್ದಿ

    ಕುಂದಾಪುರ ಗಂಗೊಳ್ಳಿಯಲ್ಲಿ ಕತ್ತಿ  ದೊಣ್ಣೆಗಳಿಂದ ಮಾರಾಮಾರಿ; ವೈರಲ್ ವಿಡಿಯೋದಿಂದ ಪ್ರಕರಣಕ್ಕೆ ಹೊಸ ತಿರುವು?
    ಪುತ್ತೂರು ಘಟನೆ ಚಾಕು ಕಂಡು ಆತಂಕ…ಏನಾಯಿತು?ತನಿಖೆಯಲ್ಲಿ ಬಯಲಾಯ್ತು ಮತ್ತೊಂದು ಸತ್ಯ!
    ಕಾಂಗ್ರೆಸ್ ಹೈಕಮಾಂಡ್ ಖಡಕ್ ವಾರ್ನಿಂಗ್: ಸ್ವಾಮೀಜಿ, ಧಾರ್ಮಿಕ ಮುಖಂಡರ ಶಿಫಾರಸುಗಳಿಗೆ ಸಿಗಲ್ಲ ಮನ್ನಣೆ!
    ಯುದ್ಧದ ಹೊಡೆತ: ಹಣ ಕೊಟ್ಟರೂ ಗ್ಯಾಸ್ ಇಲ್ಲ! ಕಾರವಾರ ಬಂದರು ಸ್ತಬ್ಧ — ಜನಜೀವನ ಅಸ್ತವ್ಯಸ್ತ 🔥
    ಇಂದು ಮಾಜಿ ಸಚಿವರಿಂದ ಸೌಹಾರ್ದ ಇಫ್ತಾರ್ ಕೂಟ 
    ಸಂಸದ ಸಂಜಯ್ ಅರೋರ ಬಂಧನ…. ಉಳಿದ ಮೂರು ಸಂಸದರನ್ನು ಸೆಳೆಯಲು ಈ ಅನೈತಿಕ ಮಾರ್ಗ ಎಂದು ಎಎಪಿ.
    ಮಂಗಳೂರು- ಕೊಲ್ಲೂರಿನವರೆಗೆ ಹೈ ಅಲರ್ಟ್!ಕ.ರ.ವೇ ಕಪ್ಪು ಬಾವುಟ .!!ತಮಿಳುನಾಡು ಸಿಎಂ ವಿಜಯ್ ಭೇಟಿ-ಕೊಲ್ಲೂರಿನಲ್ಲಿ ಹೈವೋಲ್ಟೇಜ್ ದಿನ! 
    ವಾಹನ ಸವಾರರಿಗೆ ಸರ್ಕಾರದ ಮತ್ತೆ 50% ಫೈನ್ ರಿಯಾಯಿತಿ!ಸಿಹಿ ಸುದ್ದಿ… ಆದರೆ ಜನ ಕೇಳುತ್ತಿರುವ ಕಹಿ ಪ್ರಶ್ನೆಗಳಿಗೂ ಉತ್ತರಿಸಿ… ಉಲ್ಲಂಘಿಸುವವರಿಗೆ ರಿಯಾಯಿತಿ…ಹಾಗೇ ನಿಯಮ ಪಾಲಿಸುವವರಿಗೆ ಬಹುಮಾನ ಉಂಟಾ…?!!!!
    ಯುವ ಜನಾಂಗದ ಹೋರಾಟ ಕಿಚ್ಚಾಗದಂತೆ ನೋಡಿಕೊಳ್ಳಿ
    ಅಕ್ರಮ ಪ್ರವೇಶ, ದೌರ್ಜನ್ಯ, ಹಾಗೂ ಕೃಷಿ ಚಟುವಟಿಕೆಗೆ ತಡೆಯ ಬಗ್ಗೆ ದೂರು ದಾಖಲು
    ಕರಾವಳಿಯಲ್ಲಿ ಮತ್ತೆ ಸೈಬರ್ ವಂಚಕರ ಅಟ್ಟಹಾಸ: 3 ಪ್ರಕರಣಗಳಲ್ಲಿ ₹12 ಲಕ್ಷಕ್ಕೂ ಅಧಿಕ ಹಣ ಕಳೆದುಕೊಂಡ ಜನ!
    AI ಡೀಪ್‌ಫೇಕ್ ಕೇವಲ ಸಿನಿಮಾ ನಟಿಯರಿಗೆ ಸೀಮಿತವಾಗಿಲ್ಲ .
    ಶಾಸಕ ಹ್ಯಾರಿಸ್ ಮೇಲೆ ಪ್ರಕರಣ ದಾಖಲು
    ED ₹2,178 ಕೋಟಿ ಆಸ್ತಿ ಜಪ್ತಿ ನಿರವ್ ಮೋದಿ–ವಿಜಯ್ ಮಲ್ಯ ಸೇರಿ 21 ಜನರ ಆರ್ಥಿಕ ಅಪರಾಧಿಗಳ ವಿರುದ್ಧ ದೊಡ್ಡ ಮಟ್ಟದ ಕ್ರಮ
    ಗಂಡನಿಗೆ ಚಿನ್ನ ಕಳ್ಳತನದ ಪಿಎಚ್‌ಡಿ, ಹೆಂಡತಿಗೆ ಮಾರ್ಕೆಟಿಂಗ್ ಜಾಣ್ಮೆ…ಆಹಾ ಒಮ್ಮೆ ಓದಿ ಎಂಥಾ ಜೋಡಿ..
    ಒಂದು ಕ್ಲಿಕ್, ಒಂದು ಆಟ… ಕುಟುಂಬದ ಭವಿಷ್ಯವೇ ನಾಶವಾಗುವ ಅಪಾಯದ ಬೆಟ್ಟಿಂಗ್ ಜಾಲ -!ಸಾವಿರಾರು ಬೆಟ್ಟಿಂಗ್ ಆ್ಯಪ್‌ಗಳಿಗೆ ಸದ್ಯದಲ್ಲೇ ಬ್ರೇಕ್ ….
    ಭೋಪಾಲ್ ತ್ವಿಷಾ ಶರ್ಮಾ ಪ್ರಕರಣ ಪೋಷಕರ ಪಟ್ಟು-ಅಂತ್ಯಕ್ರಿಯೆ ಮಾಡುವುದಿಲ್ಲ “ನ್ಯಾಯ ಸಿಗುವವರೆಗೂ ನಾವು ದೇಹವನ್ನು ಸ್ವೀಕರಿಸುವುದಿಲ್ಲ” 
    “ಅಮ್ಮನ ನೋವು ನೋಡಲಾಗಲಿಲ್ಲ…” ನಾಲ್ಕನೇ ಮಹಡಿಯಿಂದ ತಳ್ಳಿದ ಮಗ …
    Must read…ನಾಗಪ್ರಸನ್ನರ ನ್ಯಾಯಾಲಯದಲ್ಲಿ ‘ಸುಳ್ಳು ಜಾತಿ-ಆದಾಯ ಪ್ರಮಾಣಪತ್ರ ಮುಂದಿಟ್ಟ ಸಾಹುಕಾರ್ ಪುತ್ರಿಗೆ ಕ್ಲಾಸ್! ಅರುಣ್ ಶ್ಯಾಮ್ ವಾದಕ್ಕೆ ನಾಗಪ್ರಸನ್ನರ ಒಂದೊಂದು ಪ್ರಶ್ನೆಯೂ ವ್ಯವಸ್ಥೆಗೆ ಕನ್ನಡಿಯಾಯಿತು!”
    ಗೃಹಿಣಿ ಅಲ್ಲ, ರಾಷ್ಟ್ರ ನಿರ್ಮಾಣಕಾರಿ”ಮನೆಯ ಕೆಲಸ ಕೆಲಸವೇ ಅಲ್ಲ ಎನ್ನುವವರೇ… ಈ ಸುದ್ದಿ ಒಮ್ಮೆ ಓದಿ!ಆಕೆಯ ಶ್ರಮಕ್ಕೆ-₹30,000 ಮೌಲ್ಯ!– ಸುಪ್ರೀಂ ಕೋರ್ಟ್ ಮಹತ್ವದ ಸಂದೇಶ
    ಬೆಂಗಳೂರಿನಲ್ಲಿ ಉದ್ಯಮಿಯ₹1.9 ಕೋಟಿ ದರೋಡೆ:ಬೆಚ್ಚಿಬೀಳಿಸಿದ ಥ್ರಿಲ್ಲರ್ ಸಿನಿಮಾವನ್ನೇ ಮೀರಿಸಿದ ಸಸ್ಪೆನ್ಸ್!
    ದ.ಕ ಜಿಲ್ಲಾಡಳಿತದಿಂದ ಮಂಗಳಮುಖಿಯರಲ್ಲದವರಿಗೂ ಗುರುತಿನ ಚೀಟಿ ವಿತರಣೆ – ಗಂಭೀರ ಆರೋಪ
    ಕೊಲೆ ಆರೋಪಿಗಳ ಕಾರು ಮಾಣಿಯಲ್ಲಿ ಪತ್ತೆ ….!
    35 ವಾರಂಟ್ ಇದ್ದ ಆರೋಪಿಯು ವಿದೇಶದಿಂದ ಮರಳುತ್ತಿದ್ದಾಗ ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಂಧನ
    ಆರು ಲಕ್ಷ ರೂ. ಶುಲ್ಕದ ಸಂಕಷ್ಟಕ್ಕೆ ಮಾನವೀಯ ಸ್ಪಂದನೆ: ವಿದ್ಯಾರ್ಥಿನಿಯ ಕನಸಿಗೆ ಸಚಿವ ಬಾಲಕೃಷ್ಣ ಬೆನ್ನೆಲುಬು
    ಮಂಗಳೂರಿನ ಆಡಳಿತ ವೈಫಲ್ಯ ಸರ್ಕಾರಿ ಕಚೇರಿಗಳಲ್ಲಿ ಸಾಲು…ಪಾಲಿಕೆ ಸೇವೆಗಳ ವಿಳಂಬ, ಭೂಪರಿವರ್ತನೆ ಗೊಂದಲ: ರಾಜ್ಯ ಸರ್ಕಾರದ ವಿರುದ್ಧ ಶಾಸಕ ವೇದವ್ಯಾಸ ಕಾಮತ್ ಆಕ್ರೋಶ ..
    60 ದಿನಗಳ ಸ್ಟಾಕ್ – ಭಾರತಕ್ಕೆ ಎಲ್‌ಪಿಜಿ ಚಿಂತೆ ಇಲ್ಲ!
    💊 ಜೀವರಕ್ಷಕ ಕ್ಯಾನ್ಸರ್ ಔಷಧಗಳು ದುಬಾರಿ: ಏಕೆ ಬೆಲೆ ಹೆಚ್ಚಳ ಅನಿವಾರ್ಯವಾಯಿತು?ಅಸಲಿ ಕಾರಣ ಗೊತ್ತೇ?
    ಹಲವು ಗಂಭೀರ ಅಪರಾಧ ಪ್ರಕರಣಗಳಲ್ಲಿ ಆರೋಪಿಯಾಗಿ ಕಳೆದ 8 ವರ್ಷಗಳಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯನ್ನು ಕೊನೆಗೂ ಪತ್ತೆ ಹಚ್ಚಲಾಗಿದೆ.