📍 Karavali Maruta
  • LOGIN
  • ತಾಜಾಸುದ್ದಿಗಳು ಕರಾವಳಿ ರಾಜ್ಯ ರಾಜಕೀಯ ಕ್ರೈಂ ಕ್ರೀಡೆ ವಿದೇಶ ಮನರಂಜನೆ ಲೇಖನ

    “ಪ್ರಜಾಪ್ರಭುತ್ವದ ಮೇಲೆ ದಾಳಿ”ಸುಪ್ರೀಂ ಕೋರ್ಟ್ ಕಿಡಿ: ಇದು ಪ್ರತಿಭಟನೆ ಅಲ್ಲ, ಸಂಚು!”

    ಮಾಲ್ಡಾ ಜಿಲ್ಲೆಯ ಎಸ್‌ಐಆರ್ (Special Intensive Revision) ಪ್ರಕ್ರಿಯೆಯಲ್ಲಿ ತೊಡಗಿದ್ದ 7 ನ್ಯಾಯಾಂಗ ಅಧಿಕಾರಿಗಳನ್ನು ಪ್ರತಿಭಟನಾಕಾರರು 9 ಗಂಟೆಗಳ ಕಾಲ ಆಹಾರ-ನೀರು ಇಲ್ಲದೆ ಒತ್ತೆಯಾಳಾಗಿ ಇರಿಸಿದ ಘಟನೆಗೆ ಕೋರ್ಟ್ ಗಂಭೀರವಾಗಿ ಪ್ರತಿಕ್ರಿಯಿಸಿದೆ. ಮುಖ್ಯ ನ್ಯಾಯಮೂರ್ತಿ Surya Kant ನೇತೃತ್ವದ ಪೀಠ ಇದನ್ನು “ಪೂರ್ವಯೋಜಿತ ಮತ್ತು ಸಂವಿಧಾನ ವಿರೋಧಿ ಕೃತ್ಯ” ಎಂದು ಘೋಷಿಸಿದೆ.

    ಪಶ್ಚಿಮ ಬಂಗಾಳದಲ್ಲಿ ನಡೆದ ಈ ಘಟನೆ ಕೇವಲ ಕಾನೂನು ಉಲ್ಲಂಘನೆ ಅಲ್ಲ—ಇದು ನೇರವಾಗಿ ನ್ಯಾಯಾಂಗದ ಗೌರವ ಮತ್ತು ಪ್ರಜಾಪ್ರಭುತ್ವದ ಮೂಲ ಸಿದ್ಧಾಂತಗಳ ಮೇಲೆ ನಡೆದ ದಾಳಿ ಎಂದು Supreme Court of India ಕಠಿಣವಾಗಿ ಅಭಿಪ್ರಾಯಪಟ್ಟಿದೆ.

    ರಾಜಕೀಯ ಪ್ರತಿಕ್ರಿಯೆ: ಹೊಣೆತಪ್ಪುವ ಪ್ರಯತ್ನವೇ?

    ಪಶ್ಚಿಮ ಬಂಗಾಳ ಮುಖ್ಯಮಂತ್ರಿ Mamata Banerjee ಹೇಳಿದ್ದು:

    “ಕಾನೂನು ಮತ್ತು ಸುವ್ಯವಸ್ಥೆ ನನ್ನ ಕೈಯಲ್ಲಿಲ್ಲ.”

    ಈ ಹೇಳಿಕೆಯನ್ನು ಕೋರ್ಟ್ ಪರೋಕ್ಷವಾಗಿ ಟೀಕಿಸಿ, “ರಾಜ್ಯ ತನ್ನ ಕರ್ತವ್ಯದಿಂದ ಹಿಂದೆ ಸರಿಯಲು ಸಾಧ್ಯವಿಲ್ಲ” ಎಂದು ಸ್ಪಷ್ಟಪಡಿಸಿದೆ.

    ತನಿಖೆ NIAಗೆ – ಕೇಂದ್ರ ಪಡೆ ನಿಯೋಜನೆ ಆದೇಶ

    ಕೋರ್ಟ್ ನೀಡಿದ ಪ್ರಮುಖ ನಿರ್ದೇಶನಗಳು: ಈ ಪ್ರಕರಣವನ್ನು Election Commission of India ಮೂಲಕ National Investigation Agency (NIA)ಗೆ ಹಸ್ತಾಂತರಿಸಲಾಗಿದೆ.

    • ಎಸ್‌ಐಆರ್ ಕಾರ್ಯಾಚರಣೆಯಲ್ಲಿ ತೊಡಗಿರುವ ಅಧಿಕಾರಿಗಳಿಗೆ ಕೇಂದ್ರ ಸಶಸ್ತ್ರ ಪಡೆಗಳಿಂದ ಭದ್ರತೆ
    • ರಾಜ್ಯದ ಮುಖ್ಯ ಕಾರ್ಯದರ್ಶಿ ಮತ್ತು ಡಿಜಿಪಿಗೆ ನೋಟಿಸ್ ನೀಡ್ಲಾಗಿದೆ.

    ಇದು ಕೇವಲ ಕಾನೂನು-ಸುವ್ಯವಸ್ಥೆಯ ವೈಫಲ್ಯವಲ್ಲ,’ರಾಜ್ಯದ ಆಡಳಿತ ಸಂಪೂರ್ಣ ವಿಫಲ!’“ನ್ಯಾಯಾಂಗ ಅಧಿಕಾರಿಗಳನ್ನು ಒತ್ತೆಯಾಳಾಗಿ ಇಡುವುದು ನ್ಯಾಯ ವ್ಯವಸ್ಥೆಯ ಮೇಲಿನ ನೇರ ದಾಳಿ.ಎಂದು ”ಕೋರ್ಟ್ ಸ್ಪಷ್ಟವಾಗಿ ಹೇಳಿದೆ.

    ##SupremeCourt #RuleOfLaw #WestBengalCrisis #JudiciaryAttack #DemocracyUnderThreat #NIAProbe #LawAndOrderFailure

    COMMENTS

    Login with Gmail to comment

    ಇನ್ನಷ್ಟು ಸುದ್ದಿ

    ನೀವು Fit…ಆದ್ರೆ ನಿಮ್ಮ ಹೃದಯ ?ಮನೆಯಲ್ಲಿಯೇ 5 ನಿಮಿಷದಲ್ಲಿ ಪರೀಕ್ಷಿಸಿಕೊಳ್ಳಿ ನಿಮ್ಮ ಹೃದಯದ ಆರೋಗ್ಯ!
    ಗ್ಯಾಸ್ ಸೋರಿಕೆ ಎಷ್ಟು ಅಪಾಯಕಾರಿ? ಕ್ಷಣದ ನಿರ್ಲಕ್ಷ್ಯ ಮನೆ ಸುಟ್ಟು, ಶೇ.60 ಸುಟ್ಟ ಗಾಯಾಳುವಿಗೆ ಶಾಸಕ ಭರತ್ ಶೆಟ್ಟಿ ನೆರವಿನ ಭರವಸೆ..
    ಸೂರತ್‌ನಲ್ಲಿ ಮಳೆಯ ರೌದ್ರನರ್ತನ: 200ಕ್ಕೂ ಹೆಚ್ಚು ಅಂಗಡಿಗಳಿಗೆ ನೀರು ನುಗ್ಗಿ ₹200 ಕೋಟಿ ನಷ್ಟ – ಕಣ್ಣೀರಿನಲ್ಲಿ ಮುಳುಗಿದ ವ್ಯಾಪಾರಿಗಳು
    ಅಪ್ಪಿಕೊಳ್ಳುವ ಅಮ್ಮನ ಕೈಗಳೇ ಕತ್ತು ಹಿಸುಕಿ ಉಸಿರು ನಿಲ್ಲಿಸಿದ್ರೆ … ಎಂಥ ದುರ್ವಿಧಿ..!
    ಅಜ್ಜಿಯ ಚಿನ್ನಕ್ಕೇ ಕನ್ನ! ಮೊಮ್ಮಗ ಅರೆಸ್ಟ್….
    ಧರ್ಮಸ್ಥಳ-ಚಿಕ್ಕಮಗಳೂರು ಟ್ರಿಪ್‌ಗೆ ಹೊರಟ ಸ್ವಿಗ್ಗಿ ಡೆಲಿವರಿ ಬಾಯ್ಸ್… ಅರಬೈಲ್ ಘಾಟ್‌ನಲ್ಲಿ ಭೀಕರ ಅಪಘಾತ, 6 ಜೀವಗಳು ಅಂತ್ಯ!
    Trump ಮಾತಿಗೆ Iran ಸಂಸತ್ ಸ್ಪೀಕರ್‌ನ ಕಠಿಣ ಸಂದೇಶ ವಿಶ್ವದ ಗಮನ ಸೆಳೆದಿದೆ!
    ಎಲ್ಲೆಡೆ LPG ಗ್ಯಾಸ್ ಸಿಲಿಂಡರ್ ಸಂಕಷ್ಟ: ಇದು ಜೀವನೋಪಾಯದ ಪ್ರಶ್ನೆ… ತಕ್ಷಣ ಸಮರ್ಪಕ ಕ್ರಮ ಸರ್ಕಾರದ ಹೊಣೆ.
    TCS ಜಿಹಾದ್..ಗಂಭೀರ ತಿರುವು… ಟೀಮ್ ಲೀಡರ್ಸ್ ನಿಂದ subordinates ಗಳನ್ನ ಮಲೇಷ್ಯಾಕ್ಕೆ ಎತ್ತಂಗಡಿ ಮಾಡುವ ಪ್ಲಾನ್ ಇತ್ತಾ..?!ದಿನಕ್ಕೊಂದು ಮಹತ್ವದ ಸುಳಿವು…
    ದೆಹಲಿ ಹೋಟೆಲ್ ಭೀಕರ ಅಗ್ನಿ ದುರಂತ!ಹೊತ್ತಿ ಉರಿದ ಹೋಟೆಲ್‌ನಲ್ಲಿ 21 ಮಂದಿ ಸಜೀವ ದಹನ..
    ವಿದ್ಯಾರ್ಥಿ ಪ್ರತಿಭಟನೆಗೆ ಬಿಗ್ ವಿಕ್ಟರಿ:ಧರ್ಮೇಂದ್ರ ಪ್ರಧಾನ್ ರಾಜೀನಾಮೆ! ಕೊನೆಗೂ ವಿದ್ಯಾರ್ಥಿಗಳ ಒತ್ತಡಕ್ಕೆ ಮಣಿದ ಸರ್ಕಾರ…!?
    “ನಿಮ್ಮ ಮಗಳನ್ನು ನಾನು ಸಾಯಿಸಿದ್ದೇನೆ…ನಾಳೆ ನನ್ನ ಹೆಣವನ್ನೂ ನೋಡುತ್ತೀರಿ” ಎಂದ ಚೇತನ್!ಲಾವಣ್ಯಳ ತಂದೆಗೆ ಕರೆ ಮಾಡಿ ಶಾಕ್ ನೀಡಿದ ಆರೋಪಿ ಚೇತನ್ ಪೊಲೀಸ್ ವಶಕ್ಕೆ..!
    ಟೂರಿಸಂ ಡೆವಲಪ್‌ಮೆಂಟ್‌ಗೆ ಅಧಿಕಾರಿಗಳೇ ಮಾರಕ
    ಮುದ್ದಾದ ಅವಳಿ ಹೆಣ್ಣು ಮಕ್ಕಳನ್ನು ಕತ್ತು ಸೀಳಿ ಕೊಂದ ಪಾಪಿ ಅಪ್ಪ
    ದವಳ ಕೋ- ಆಪರೇಟಿವ್ನ ಈ ಸಾಲಿನ ವ್ಯವಹಾರ ಎರಡುನೂರು ಕೋಟಿ
    ಮಂಗಳೂರು ಹಂಪನಕಟ್ಟೆಯಲ್ಲಿ ಶೂ ಅಂಗಡಿಗೆ ಬೆಂಕಿ; ಅಪಾರ ನಷ್ಟ, ಅವಘಡದಿಂದ ಎಚ್ಚೆತ್ತ ವ್ಯಾಪಾರಿಗಳು…!
    ಬರ್ಗಿ ಅಣೆಕಟ್ಟಿನಲ್ಲಿ ಭೀಕರ ದುರಂತ-ಕರುಳು ಹಿಂಡುವ ದೃಶ್ಯ ಅಮ್ಮ-ಮಗು ಅಪ್ಪಿಕೊಂಡೇ ಜಲಸಮಾದಿ ಸಂತೋಷದ ಪ್ರವಾಸದಿಂದ ಶೋಕದ ಸಾಗರಕ್ಕೆ
    ಕಪ್ಪು ಸಮುದ್ರದಲ್ಲಿ ಸರಕು ಹಡಗಿನ ಮೇಲೆ ರಷ್ಯಾ ದಾಳಿ: ನಾಲ್ವರು ಭಾರತೀಯರು ಸಾವು
    ಬೆಳಗಾವಿ ಮಾಜಿ ಯೋಧನ ಸಾವಿನ ಹಿಂದೆ ಬೆಚ್ಚಿಬೀಳಿಸುವ ಸತ್ಯ ₹2 ಕೋಟಿ ವಿಮೆ..!? ಸಿನೆಮಾವನ್ನೂ ಮೀರಿಸಿದ ಕ್ರೈಂ ಸ್ಟೋರಿ!
    ಕೊಲೆ ಆರೋಪಿಗಳ ಕಾರು ಮಾಣಿಯಲ್ಲಿ ಪತ್ತೆ ….!
    ದೆಹಲಿ: ₹21.40 ಕೋಟಿ ಮೌಲ್ಯದ 15 ಕೆ.ಜಿ. ಚಿನ್ನ ವಶ ಅಂತರರಾಷ್ಟ್ರೀಯ ಕಳ್ಳಸಾಗಣೆ ಜಾಲ ಭೇದಿಸಿದ DR
    MRPL ವಿರುದ್ಧ ಜನಹೋರಾಟದ ಎಚ್ಚರಿಕೆ – ಮೇ 1ರಿಂದ ಅನಿರ್ದಿಷ್ಟ ಧರಣಿಗೆ ಸಮಿತಿ ಸಜ್ಜು..
    ಬೋಗಸ್ ದೂರು ಕೊಡುವವರ ಮೇಲೆ ಕಠಿಣ ಕ್ರಮ ಕೈಗೊಳ್ಳದಿದ್ದರೆ ಗಂಡಾಂತರ ಗ್ಯಾರೆಂಟಿ
    2027ರಿಂದ YouTube ಹೊಸ ರೂಲ್ಸ್..ಕ್ರಿಯೇಟರ್‌ಗಳಿಗೆ ಶಾಕ್!YouTube Monetization ಕಠಿಣ!
    ಸೋನಂ ವಾಂಗ್ಚುಕ್ ಹೋರಾಟ ಸರ್ಕಾರದತ್ತ ಹೆಚ್ಚುತ್ತಿರುವ ಒತ್ತಡ: “ಸಂಸತ್ತಿನಲ್ಲಿ ಶಿಕ್ಷಣದ ಹೊಣೆಗಾರಿಕೆ ಬಗ್ಗೆ ಭರವಸೆ ಸಿಕ್ಕರೆ ಉಪವಾಸ ಅಂತ್ಯ!”…?
    ಉಡುಪಿಯಲ್ಲಿ ಟ್ರೇಡಿಂಗ್ ಹೆಸರಲ್ಲಿ ಲಕ್ಷಗಟ್ಟಲೆ ಧೋಕಾ….
    ಪಕ್ಷದಿಂದ ಪಕ್ಕಕ್ಕೆ? ರಾಘವ್ ಚಡ್ಡಾ ಹಿಂದೆ ಏನಿದೆ ದೊಡ್ಡ ರಾಜಕೀಯ ಆಟ!”ಮೌನಗೊಳಿಸಿದರೂ ನಿಲ್ಲದ ಧ್ವನಿ – ರಾಘವ್ ಚಡ್ಡಾ!”
    ಬ್ಯಾರಿ ಸಾಹಿತ್ಯ ಸಮ್ಮೇಳನಕ್ಕೆ ಸಹಕರಿಸಲು ಮನವಿ
    ಕರ್ನಾಟಕದ ನಂದನ್ ನಿಲೇಕಣಿ ನೇತೃತ್ವದಲ್ಲಿ ಭಾರತದ ಪರೀಕ್ಷಾ ವ್ಯವಸ್ಥೆ ಸುಧಾರಣೆಗೆ ಮೋದಿ ಸರ್ಕಾರದ ಬಿಗ್ ಪ್ಲಾನ್!ಈಗ ರಾಷ್ಟ್ರೀಯ ಪರೀಕ್ಷೆಗಳಿಗೆ ಹೊಸ ರೂಪ ನಿಲೇಕಣಿ ಕೈಯಲ್ಲಿ!
    ಮೋದಿ–ಶಾ ಆಡಳಿತದ ವಿರುದ್ಧ ಕಾಂಗ್ರೆಸ್‌ ವಾಗ್ದಾಳಿ: ತಪ್ಪಿತಸ್ಥರನ್ನು ರಕ್ಷಿಸಲು ಅಧಿಕಾರ ದುರ್ಬಳಕೆ ಆರೋಪ