📍 Karavali Maruta
  • LOGIN
  • BREAKING
    ಧಾರವಾಡದಲ್ಲಿ ಭೀಕರ LPG ಸಿಲಿಂಡರ್ ಸ್ಫೋಟ , ಹಲವು ಮೀಟರ್ ದೂರಕ್ಕೆ ಹಾರಿದ ಬೈಕ್‌! ಹಲವರಿಗೆ ಗಾಯ CCTVಯಲ್ಲಿ ಶಾಕಿಂಗ್ ದೃಶ್ಯ ದಯಾಮರಣ ಕೇಳಿದ್ದ ತುಮಕೂರು ರಾಬಿಯಾ ಇನ್ನಿಲ್ಲ …!ಪರಮೇಶ್ವರ್ ಮುಂದೆ ಕಣ್ಣೀರಿಟ್ಟಿದ್ದ ಮಹಿಳೆ ಇಬ್ಬರು ಮಕ್ಕಳೊಂದಿಗೆ ವಿಷಸೇವಿಸಿ ಕೊನೆಯುಸಿರು…‘ಮನೆ’ ಸಿಕ್ಕರೂ ಬದುಕು ಉಳಿಯಲಿಲ್ಲ! ನೇಪಾಳ ದುರಂತ: ಕಂಪ್ಲೀಟ್ ರಿಪೋರ್ಟ್ ಇಲ್ಲಿದೆ…ಕಣ್ಣೆದುರೇ ಕೊಚ್ಚಿಹೋದ ಬದುಕು… ಲೆಕ್ಕಕ್ಕೆ ಸಿಗದ ಸಾವು, ನೋವು!ಪ್ರವಾಹದ ರೌದ್ರದ ನಡುವೆ ಮೃತದೇಹದಿಂದಲೇ ಚಿನ್ನ ಕದಿಯಲು ಯತ್ನ… ಮಾನವೀಯತೆ ಮರೆತ ಕಿರಾತಕರು!ಇಬ್ಬರು ಅರೆಸ್ಟ್! ಮಹಿಳಾ ಕಾನ್ಸ್‌ಟೇಬಲ್ ಮೇಲೆ ಪೊಲೀಸ್ ಠಾಣೆಯಲ್ಲಿ ಮಾರಣಾಂತಿಕ ಹಲ್ಲೆ ವಾಜಪೇಯಿ ಸರ್ಕಾರದ  ಕನಸಿನ ಯೋಜನೆ ನದಿ ಜೋಡಣೆ ವಿರೋಧಿಸಿ ಶಿರಸಿಯಲ್ಲಿ ಸಹಿ ಸಂಗ್ರಹ ಅಭಿಯಾನ
    ತಾಜಾಸುದ್ದಿಗಳು ಕರಾವಳಿ ರಾಜ್ಯ ರಾಜಕೀಯ ಕ್ರೈಂ ಕ್ರೀಡೆ ವಿದೇಶ ಮನರಂಜನೆ ಲೇಖನ

    ಪ್ರತೀಕಾರದ ದಾಳಿಗೆ ‘ ರೌಡಿಶೀಟರ್ ಟ್ಯಾಬ್ಲೆಟ್’ ಆರೀಫ್ ಖತಂ .!


    ಉಳ್ಳಾಲ, ಮಾ.27: ಮಂಗಳೂರಿನ ತೊಕ್ಕೊಟ್ಟು ಫ್ಲೈಓವರ್ ಮೇಲ್ಸೇತುವೆಯಲ್ಲಿ ನಸುಕಿನ ಹೊತ್ತಿನಲ್ಲಿ ನಡೆದ ಕ್ರೂರ ದಾಳಿಯಲ್ಲಿ ರೌಡಿಶೀಟರ್ ಒಬ್ಬನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿರುವ ಘಟನೆ ಭೀತಿ ಮೂಡಿಸಿದೆ. ಉಚ್ಚಿಲ ಮುಳ್ಳುಗುಡ್ಡೆ ನಿವಾಸಿ ಆರೀಫ್ ಹುಸೇನ್ (42), ಅಲಿಯಾಸ್ ‘ಟ್ಯಾಬ್ಲೆಟ್ ಆರೀಫ್’, ದಾಳಿಯಲ್ಲಿ ಸಾವನ್ನಪ್ಪಿದ ವ್ಯಕ್ತಿ.

    ಆರೀಫ್ ಮಂಗಳೂರಿನ ಬಂದರು ಪೊಲೀಸ್ ಠಾಣೆಯ ರೌಡಿಶೀಟರ್ ಆಗಿದ್ದು, ಧಕ್ಕೆಯಲ್ಲಿ ಮೀನಿನ ವ್ಯಾಪಾರ ನಡೆಸುತ್ತಿದ್ದ. ಶುಕ್ರವಾರ ಬೆಳಗಿನ ಜಾವ ಸುಮಾರು 3.30ರ ಸುಮಾರಿಗೆ ತನ್ನ ಬುಲೆಟ್ ಬೈಕ್‌ನಲ್ಲಿ ಮಂಗಳೂರಿನತ್ತ ತೆರಳುತ್ತಿದ್ದ ವೇಳೆ, ತೊಕ್ಕೊಟ್ಟು ಓವರ್‌ಬ್ರಿಡ್ಜ್ ಮೇಲೆ ದುಷ್ಕರ್ಮಿಗಳ ತಂಡ ದಾಳಿ ನಡೆಸಿದೆ. ಕಾರಿನಲ್ಲಿ ಹಿಂಬಾಲಿಸಿಕೊಂಡು ಬಂದಿದ್ದ ಆರೋಪಿಗಳು, ಆತನ ಮೇಲೆ ಏಕಾಏಕಿ ಮಾರಕಾಸ್ತ್ರಗಳಿಂದ ದಾಳಿ ಮಾಡಿ ಸ್ಥಳದಲ್ಲೇ ಹತ್ಯೆಗೈದು ಪರಾರಿಯಾಗಿದ್ದಾರೆ ಎಂದು ತಿಳಿದುಬಂದಿದೆ.

    ಈ ಹಿಂದೆ 2022ರ ಮೇ ತಿಂಗಳಲ್ಲಿ ಕೂಡ ಇದೇ ರೀತಿಯಲ್ಲಿ ಆರೀಫ್ ಮೇಲೆ ಕೊಲೆ ಯತ್ನ ನಡೆದಿತ್ತು. ಆಗ ಬಜಾಲಿನ ಟೊಪ್ಪಿ ನೌಫಾಲ್ ಮತ್ತು ತಂಡವು ಆತನ ಮೇಲೆ ಚೂರಿಯಿಂದ ದಾಳಿ ನಡೆಸಿದ್ದರೂ, ಆತ ಪಾರಾಗಿದ್ದ. ಈ ಹಿಂದಿನ ವೈಷಮ್ಯವೇ ಇಂದಿನ ಹತ್ಯೆಗೆ ಕಾರಣವಾಗಿರಬಹುದು ಎಂಬ ಅನುಮಾನ ವ್ಯಕ್ತವಾಗಿದೆ.

    ಮೂಲತಃ ಕುದ್ರೋಳಿ ನಿವಾಸಿಯಾಗಿದ್ದ ಆರೀಫ್, ಕಳೆದ ಆರೇಳು ವರ್ಷಗಳಿಂದ ಅಜ್ಜಿನಡ್ಕ ಬಳಿಯ ಮುಳ್ಳುಗುಡ್ಡೆ ಪ್ರದೇಶದಲ್ಲಿ ಕುಟುಂಬ ಸಮೇತ ವಾಸವಿದ್ದ. ಘಟನೆ ಸ್ಥಳಕ್ಕೆ ಡಿಸಿಪಿ ಮಿಥುನ್ ಹಾಗೂ ಸೋಕೋ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಆರೋಪಿಗಳ ಪತ್ತೆಗೆ ಪೊಲೀಸರು ತನಿಖೆ ಮುಂದುವರೆಸಿದ್ದಾರೆ.

    ಮೃತ ಆರೀಫ್ ತನ್ನ ಪತ್ನಿ, ಮೂವರು ಪುತ್ರರು ಹಾಗೂ ಒಬ್ಬ ಪುತ್ರಿಯನ್ನು ಅಗಲಿದ್ದಾನೆ.

    #breaking ನ್ಯೂಸ್ mangalore#Tablet Arif#thokkottu stab#ಕ್ರೈಂ news

    COMMENTS

    Login with Gmail to comment

    ಇನ್ನಷ್ಟು ಸುದ್ದಿ

    ಐಪಿಎಲ್ ಇತಿಹಾಸದಲ್ಲೇ ಸುಮಾರು ₹230 ಕೋಟಿಗೂ ಅಧಿಕ ಒಟ್ಟು ಸಂಭಾವನೆ ಪಡೆದ ಆಟಗಾರನಾಗಿ ಕೊಹ್ಲಿ ದಾಖಲೆ…ಯ ಹಿಂದಿರುವ ಅಸಲಿ ಕಥೆ…!
    ಬಂಗಾಳದ ಸಿಂಹಾಸನಕ್ಕೆ ಸುವೇಂದು ಏರಿಕೆ — 15 ವರ್ಷದ ಮಮತಾ ಯುಗಕ್ಕೆ ಬ್ರೇಕ್!ಟಿಎಂಸಿ ಕೋಟೆ ಕುಸಿತ…
    ಒಂದು ವಾಟ್ಸ್ಯಾಪ್ ಮೆಸೇಜ್… ಕೋರ್ಟ್ ವರೆಗೂ ಎಳೆದ ಶಾಕ್ ಘಟನೆಯ ಸುತ್ತ..
    ಮಿಸೆಸ್ ಕೇರಳ ಈಗ ‘ಡ್ರಗ್ ಕ್ವೀನ್’…!?ಕೋಟಿ ಮೌಲ್ಯದ ಡ್ರಗ್ಸ್ ಜೊತೆ ಮಾಜಿ ‘ಮಿಸೆಸ್ ಕೇರಳ’ ಅರೆಸ್ಟ್!”
    ಇಂದು ದಕ್ಷಿಣ ಕನ್ನಡ ಜಿಲ್ಲಾ ಮಹಿಳಾ ಕಾಂಗ್ರೆಸ್ ನಿಂದ ಪ್ರತಿಭಟನೆ
    ಕರಾವಳಿಯಲ್ಲಿ ಶುರುವಾಯ್ತು MESCOM ಮಹಾಸಮರ!ಬಯಲಾಗುತ್ತಾ “ಬ್ರಹ್ಮಾಂಡ ಭ್ರಷ್ಟಾಚಾರ”..!?
    ಇಬ್ಬರ ಸಣ್ಣ ಜಗಳದ ಎಫೆಕ್ಟ್ ನೋಡಿ..ಕಡಬದಲ್ಲಿ ಹೈಡ್ರಾಮಾ!ಸಿಲ್ಲಿAngry ಮೂಡ್‌ನಲ್ಲಿ ಎಸೆದ car ಕೀ ಚರಂಡಿಗೆ…
    ಒಂದು ದೇಶವನ್ನೇ ಮಟ್ಟಾಶ್ ಮಾಡುವಷ್ಟು ನ್ಯೂಕ್ಲಿಯರ್ ಪವರ್ stock ಇರಾನ್ನಲ್ಲಿ ಇದ್ಯಾ !?
    ಪುತ್ತೂರು ಗ್ರಾಮಾಂತರದಲ್ಲಿ ಭೂ ವಿವಾದದ ಗಲಾಟೆ ತೀವ್ರತೆ: ಪರಸ್ಪರ ಹಲ್ಲೆ – ಎರಡು ಪ್ರಕರಣಗಳು ದಾಖಲು
    ಉಡುಪಿ ಜಿಲ್ಲೆಯಲ್ಲಿ  ಹೆಚ್ಚಾದ  ಚಿರತೆ ಉಪಟಳ : ತುರ್ತು ಕ್ರಮಕ್ಕೆ ತುರವೇ ಮನವಿ
    ಬೇಕಾದಾಗ, ಬೇಕಾದಂಗೆ ಸಂವಿಧಾನದ ಜಪ
    ಅಮೆರಿಕಾ ವಿರುದ್ಧ ‘ಪೈರಸಿ’ ಆರೋಪ: ಇರಾನ್ ಯುಎನ್‌ಗೆ ದೂರು
    ಮಾಜಿ ಸಚಿವರಿಂದ ಮಂಗಳೂರು ವೈಭವಕ್ಕೆ ಬೃಹತ್ ಕೊಡುಗೆ
    ‘ಪೊಲೀಸರಿಗೆ ದೂರು ಕೊಡ್ತೀಯಾ?’… ಗಾಂಜಾ ವ್ಯಸನಕ್ಕೆ ಸೈಜು ಕಲ್ಲಿನಿಂದ ಅಜ್ಜಿಯ ತಲೆ ಪುಡಿ ಮಾಡಿದ ಮೊಮ್ಮಗ!ಅಜ್ಜಿಯೇ ಬಲಿ!
    ಇ-ಸಿಗರೇಟ್‌ಗೆ ಭಾರಿ ಡಿಮ್ಯಾಂಡ್ – ಗೋಣಿ ಚೀಲದಲ್ಲಿಸಂಗ್ರಹಿಸಿಟ್ಟ ಆರೋಪಿ ಬಂಧನ..!
    ಕೋರ್ಟ್‌ ಮೆಟ್ಟಿಲು ಹತ್ತಿ ಸುಸ್ತಾದವರಿಗೆ ಆಸರೆಯಾದ ‘ಅದಾಲತ್‌’: ಮತ್ತೆ ಒಂದಾದ ನೂರಾರು ದಂಪತಿಗಳು,₹3,000 ಕೋಟಿ ಪರಿಹಾರ,ದಾಖಲೆಯ 78.79 ಲಕ್ಷ ಕೇಸ್‌ಗಳಿಗೆ ಶಾಶ್ವತ ಮುಕ್ತಿ!
    ಭಾರತೀಯ ಸೇನೆಯ ಚಲನವಲನದ ವಿಡಿಯೋಗಳು ಪಾಕಿಸ್ತಾನಕ್ಕೆ ಹೇಗೆ ತಲುಪಿದವು?
    ಪರಸ್ತ್ರೀ ಹುಂಡಿಗೆ  ಒಂದುವರೆ ಕೋಟಿ ಅಪಾರ್ಟ್ಮೆಂಟ್, ಮಾಜಿ ಶಾಸಕನ ರಂಗಿನಾಟ 
    ಕ್ಲೌಡ್ ಮಾರುಕಟ್ಟೆಗೆ ಮಾರ್ಕ್ ಜುಕರ್‌ಬರ್ಗ್ ಎಂಟ್ರಿ!?ಇಡೀ ಟೆಕ್ ಪ್ರಪಂಚವೇ ಬೆಚ್ಚಿಬೀಳುವಂತಿದೆ ಜುಕರ್‌ಬರ್ಗ್ ಮುಂದಿನ ನಡೆ!
    ಖಾದರ್‌ ಖಡಕ್ ವಾರ್ನಿಂಗ್ ವೈರಲ್ : ಆದರೆ ಖಡಕ್ ಆಕ್ಷನ್ ಯಾವಾಗ?”ಪ್ರತಿ ಮಳೆಯಲ್ಲೂ ಅದೇ ಕಥೆ: ರಸ್ತೆ ಗುಂಡಿ, ಅಪಘಾತ, ಎಚ್ಚರಿಕೆ, ಜವಾಬ್ದಾರಿ ಹೊತ್ತವರ ಜಾಣ ಮರೆವು!
    ರಾಷ್ಟ್ರೀಯ ಹೆದ್ದಾರಿ ಪೊಳಲಿ ದ್ವಾರದ ಸಮೀಪ ಭಾರೀ ಗಾತ್ರದ ಮರ ಬಿದ್ದು ಕಾರ್ ಜಖಂ, ಚಾಲಕ ಆಸ್ಪತ್ರೆಗೆ ದಾಖಲು
    ಗ್ಯಾಸ್ ಸೋರಿಕೆ ಎಷ್ಟು ಅಪಾಯಕಾರಿ? ಕ್ಷಣದ ನಿರ್ಲಕ್ಷ್ಯ ಮನೆ ಸುಟ್ಟು, ಶೇ.60 ಸುಟ್ಟ ಗಾಯಾಳುವಿಗೆ ಶಾಸಕ ಭರತ್ ಶೆಟ್ಟಿ ನೆರವಿನ ಭರವಸೆ..
    ಮುಂಬೈ ಬೀದಿಯಲ್ಲಿ ನಾರಿ ಶಕ್ತಿಯ ಸಿಡಿಲು!ಜನರ ಬದುಕು ಅಡ್ಡಗಟ್ಟಿದರೆ ಎದುರಿಸುವವರು ಹೀಗೆ ಒಬ್ಬೊಬ್ಬರೇ ಇನ್ನೂ ಹುಟ್ಟುತ್ತಾರೆ..
    ಕೊಪ್ಪ ತಹಸಿಲ್ದಾರ್ ಲಿಖಿತಾ ಮೋಹನ್, ಅಧಿಕಾರ ದುರುಪಯೋಗ ಮಾಡಿಕೊಂಡರಾ?
    ಇಂದು ಮಾಜಿ ಸಚಿವರಿಂದ ಸೌಹಾರ್ದ ಇಫ್ತಾರ್ ಕೂಟ 
    ಮಹಿಳಾ ಮೀಸಲಾತಿ ಮತ್ತು ಕ್ಷೇತ್ರ ಪುನರ್ ವಿಂಗಡಣೆ ನಡುವೆ ಮಹಿಳಾ ಮಿಸಲಿಗೆ ಸೋಲು….
    ರಾಜಕೀಯ ಬದಲಾಗುತ್ತಿದೆ -ಪಂಚರಾಜ್ಯ election ರಿಸಲ್ಟ್ “ಗೆಲುವು-ಸೋಲಿನ ಶಕ್ತಿ ಪಕ್ಷದಲ್ಲಲ್ಲ… ಜನರ ಕೈಯಲ್ಲಿ”
    ವರದಕ್ಷಿಣೆ ಕಿರುಕುಳ ಪ್ರಕರಣ ಹೈಕೋರ್ಟ್‌ನ ಮಹತ್ವದ ತೀರ್ಪು…!ಕಾನೂನಿನ ದುರುಪಯೋಗಕ್ಕೆ ಹೈಕೋರ್ಟ್ ಬ್ರೇಕ್..!
    “ಡಾಲರ್ ಐಡಿ” ಹೆಸರಿನಲ್ಲಿ ಶೇರ್ ಮಾರ್ಕೆಟಿಂಗ್ ವಂಚನೆ – 30.90 ಲಕ್ಷ ರೂ. ವಂಚನೆ- ನಾಲ್ವರ ಮೇಲೆ ಪ್ರಕರಣ ದಾಖಲು
    ಅಂದೊಮ್ಮೆ ಬಾಲಿವುಡ್‌ನಲ್ಲಿ ಕಡೆಗಣಿಸಿದ  ಪ್ರಿಯಾಂಕಾ ಚೋಪ್ರಾ ಇಂದು ವಿಶ್ವದ ಪ್ರತಿಷ್ಠಿತ ಬ್ರಾಂಡ್ ರೋಲೆಕ್ಸ್‌ನ ಅಂಬಾಸಿಡರ್!