📍 Karavali Maruta
  • LOGIN
  • ತಾಜಾಸುದ್ದಿಗಳು ಕರಾವಳಿ ರಾಜ್ಯ ರಾಜಕೀಯ ಕ್ರೈಂ ಕ್ರೀಡೆ ವಿದೇಶ ಮನರಂಜನೆ ಲೇಖನ

    ಪ್ರಧಾನಿ ಮೋದಿ ಯವರಿಗೆ ಡೈರೆಕ್ಟ್ ಬೆದರಿಕೆ ಹಾಕಿದ ಹೆಂಗಸು!!

    ಇದು ಒಳ್ಳೆಯ ಬೆಳವಣಿಗೆಯಂತೂ ಅಲ್ಲ. ನಮ್ಮ ದೇಶದ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರಿಗೆ ಡೈರೆಕ್ಟ್ ಆಗಿ, ಹೆಂಗಸೊಬ್ಬಳು ಜೀವ ಬೆದರಿಕೆ ಹಾಕುತ್ತಾಳೆ. ಇಲ್ಲಿ ಮೋದಿಯವರಿರಲಿ ಇನ್ಯಾರೇ ಇರಲಿ , ದೇಶದ ಪ್ರಧಾನಿ ಸ್ಥಾನದಲ್ಲಿ ಕುಳಿತಿದ್ದಾರೆ ಅಂದಮೇಲೆ ಅವರು ನಮ್ಮ ದೇಶದ ಸರ್ವೋಚ್ಚ ನಾಯಕ. ಅವರ ಬಗ್ಗೆ ಗೌರವ ಆದರ ಇರಲೇಬೇಕು ಪ್ರತಿಯೊಬ್ಬರಿಗೂ. ಹಾಗೆಯೇ, ನಮ್ಮ ಸರ್ವೋಚ್ಚ ನಾಯಕನ ರಕ್ಷಣೆಯು ಅತ್ಯಂತ ಮಹತ್ವದ್ದು. ಹೀಗಿರುವಾಗ ಹೆಂಗಸೊಬ್ಬಳು ಸೋಶಿಯಲ್ ಮೀಡಿಯಾ ಮೂಲಕ ನಮ್ಮ ನಾಯಕನ ವಿರುದ್ಧ ಅತ್ಯಂತ ನೇರಾನೇರವಾಗಿ ಥ್ರೆಟ್ ನೀಡುತ್ತಾಳೆ ಎಂದರೆ, ಅದು ದೇಶದ ಘನತೆಗೆ ಕುಂದು ತರುವಂತದ್ದು.

    ಸೋಶಿಯಲ್ ಮೀಡಿಯಾದಲ್ಲಿ ಈಗ ಬಿತ್ತರವಾಗುತ್ತಿರುವ ಆ ಹೆಂಗಸಿನ ವಿಡಿಯೋ ಸಿಕ್ಕಾಪಟ್ಟೆ ವೈರಲಾಗುತ್ತಿದೆ. ಪ್ರಧಾನಿ ನರೇಂದ್ರ ಮೋದಿಯವರಿಗೆ ನೇರವಾಗಿ ಆ ಹೆಂಗಸು ಆ ವಿಡಿಯೋದಲ್ಲಿ ಹೇಳುತ್ತಾಳೆ, ಇಲ್ಲಿಂದ ಓಡಿ ಹೋಗಿ ಜೀವ ಉಳಿಸಿಕೋ. ನೀನು ಯಾವುದೇ ದೇವಸ್ಥಾನದ ಒಳಗೆ ಹೋಗಿ ಅಡಗಿದರು ಅಲ್ಲಿಗೆ ನುಗ್ಗಿ ಮುಗಿಸುತ್ತೇನೆ ಎಂಬರ್ಥದಲ್ಲಿ ಡೈರೆಕ್ಟ್ ಆಗಿ ಜೀವ ಬೆದರಿಕೆ ಹಾಕುತ್ತಾಳೆ. ತಕ್ಷಣವೇ ಪ್ರಧಾನಿ ಸ್ಥಾನದಿಂದ ಇಳಿ ಅನ್ನುವ ಬೆದರಿಕೆಯನ್ನು ಹಾಕುತ್ತಾಳೆ. ನಿಜವಾಗಿಯೂ ಅದೇ ಹೆಂಗಸೇ ಆ ರೀತಿ ಹೇಳಿದ್ದಾಳೆಯಾ ?ಇವತ್ತು ಎ ಐ ಮೂಲಕ ವಿಡಿಯೋ ಫೋಟೋಗಳನ್ನು ಕ್ರಿಯೇಟ್ ಮಾಡುವಂತಹ ಟೆಕ್ನಾಲಜಿ ಬಂದಿರುವುದರಿಂದ ಯಾರೋ  ದುಷ್ಕರ್ಮಿಗಳು ಇಂತಹುದೊಂದು ವಿಡಿಯೋ ಕ್ರಿಯೇಟ್ ಮಾಡಿ ಬಿಟ್ಟಿರಬಹುದು ಎಂಬ ಸಂಶಯವೂ ಇದೆ. ಏನೇ ಇದ್ದರೂ, ಈ ಬಗ್ಗೆ ಅತ್ಯಂತ ಆಳವಾದ ತನಿಖೆಯ ಅಗತ್ಯತೆ ಖಂಡಿತವಾಗಿಯೂ ಇದೆ. ತಪ್ಪಿತಸ್ಥರ ಮೇಲೆ ಅತ್ಯಂತ ಕಠಿಣವಾದಂತಹ ಶಿಕ್ಷೆಯ ಅಗತ್ಯತೆಯೂ ಇದೆ.

    ಒಂದೊಮ್ಮೆ, ಇದು ಕ್ರಿಯೇಟ್ ವಿಡಿಯೋ ಅಂತಾದರೆ, ಆ ವಿಡಿಯೋದಲ್ಲಿ ಕಾಣಿಸಿಕೊಂಡ ಹೆಂಗಸಿನ ಬಗ್ಗೆ ಯೋಚಿಸಬೇಕಾಗುತ್ತದೆ. ಅವಳ ತಪ್ಪಿಲ್ಲದೇ ಅವಳ ವಿಡಿಯೋವನ್ನು ಬಳಸಿಕೊಂಡು ಈ ರೀತಿಯಾಗಿ ಎಡಿಟ್ ಮಾಡಲಾಗಿದೆ ಅಂತಾದರೆ ಅವಳಿಗೆ ರಕ್ಷಣೆಯ ಅವಶ್ಯಕತೆಯೂ ಇದೆ. ಹಾಗಾಗಿ, ಈ ಪ್ರಕರಣವು ತತಕ್ಷಣದ ಆಕ್ಷನ್ಗಿಂತಲೂ ಮುಖ್ಯವಾಗಿ, ಈ ವಿಡಿಯೋದ ಸತ್ಯಾ ಸತ್ಯತೆಯ ತನಿಖೆ ಮೊದಲಿಗೆ ಆಗಬೇಕು. ಅದರಲ್ಲಿರುವ ಹೆಂಗಸಿನ ತಪ್ಪು ಇದೆ ಅಂತ ಗೊತ್ತಾದ ಮೇಲೆಯೇ, ಅವಳ ಮೇಲೆ ಕ್ರಮಕ್ಕೆ ಮುಂದಾಗಬೇಕು. ಅಲ್ಲಿಯವರೆಗೆ ಅವಳನ್ನು ಪ್ರಶ್ನಿಸುವ ಹಾಗೂ ತನಿಖೆ ಮಾಡುವ ಪ್ರಯತ್ನವನ್ನು ಇಲಾಖೆ ಮಾಡಬಾರದು. ಯಾಕೆಂದರೆ, ಅದರ ಅವಶ್ಯಕತೆಯೂ ಇಲ್ಲ. ಇವತ್ತಿನ ಟೆಕ್ನಾಲಜಿ ಯುಗದಲ್ಲಿ ಆ ವಿಡಿಯೋ ನೈಜವಾದದ್ದು ಅಥವಾ ಕ್ರಿಯೇಟಿವೋ ಅನ್ನುವುದು ಗೊತ್ತಾಗಿ ಬಿಡುತ್ತದೆ. ಹಾಗೆಯೇ ಅದನ್ನು ಯಾರು ಅಪ್ಲೋಡ್ ಮಾಡಿದ್ದು ಅನ್ನುವುದನ್ನು ತಿಳಿಯುವುದು ಕಷ್ಟವಲ್ಲ. ಹಾಗಿರುವಾಗ, ನಮ್ಮ ತನಿಕಾ ಸಂಸ್ಥೆಗಳು, ತಕ್ಷಣವೇ ಆ ವಿಡಿಯೋದಲ್ಲಿ ಕಾಣಿಸಿಕೊಂಡ ಮಹಿಳೆಯ ಮೇಲೆ ಮುಗಿದು ಬೀಳುವ ಅವಶ್ಯಕತೆಯೂ ಇಲ್ಲ. ಮೊದಲಿಗೆ ವಿಡಿಯೋ ಸತ್ಯಾಸತ್ಯ ತೆ ಬಯಲಾಗಲಿ. ಮುಂದಿನ ತನಿಖೆಯು ಅದೃಷ್ಟಕ್ಕೆ ಅದಾಗಿ ನಡೆದು ಹೋಗುತ್ತದೆ.

    ಒಂದಂತೂ ಸತ್ಯ, ಈ ವಿಚಾರವನ್ನು ನಿರ್ಲಕ್ಷ್ಯ ಮಾಡುವುದು ಒಳಿತಲ್ಲ. ಸರ್ವೋಚ್ಚ ನಾಯಕನ ಬಗ್ಗೆ ಇಷ್ಟು ಡೈರೆಕ್ಟ್ ಆಗಿ ಧಮ್ಕಿಕೊಟ್ಟ ಬಗ್ಗೆ ಕಠಿಣ ಕ್ರಮ ಆಗಲೇಬೇಕು. ಅದು ಡೈರೆಕ್ಟಾಗಿರಲಿ ಅಥವಾ ಏ ಐ ಮೂಲಕ ಕ್ರಿಯೇಟ್ ಮಾಡಿದ್ದಾಗಿರಲಿ, ತಪ್ಪು ತಪ್ಪೇ. ಹಾಗಾಗಿ ಕಠಿಣ ಕ್ರಮದ ಅವಶ್ಯಕತೆ ಇದೆ. ಬಟ್ ಇನ್ನೋಸೆಂಟ್ ಗಳ ಮೇಲೆ ದಬ್ಬಾಳಿಕೆ ಆಗದಂತೆ ನೋಡಿ ಕೊಳ್ಳಬೇಕಾದಂತಹ ಹೊಣೆಗಾರಿಕೆಯೂ ಇದೆ.

    COMMENTS

    Login with Gmail to comment

    ಇನ್ನಷ್ಟು ಸುದ್ದಿ

    17 ವರ್ಷದ ಯುವಕ ಸಂಸತ್ತಿನ ಕದ ತಟ್ಟಬಲ್ಲ ಎಂದಾದರೆ, ನಿಮ್ಮ ಧ್ವನಿಗೆ ಎಷ್ಟು ಶಕ್ತಿಯಿದೆ ಯೋಚಿಸಿ!..ವ್ಯವಸ್ಥೆಯ ಲೋಪದ ವಿರುದ್ಧ ಧ್ವನಿ ಎತ್ತದಿದ್ದರೆ ಬದಲಾವಣೆ ಸಾಧ್ಯವಿಲ್ಲ.
    ಸಾರ್ವಜನಿಕ ಸ್ಥಳದಲ್ಲಿ ಕೈಕೈ ಮಿಲಾಯಿಸಿ ಜಗಳ ಮಾಡಿದ್ರೇ ಹುಷಾರ್…!
    14 ಮುಖ್ಯಮಂತ್ರಿಗಳ ವಿರುದ್ಧ ಕ್ರಿಮಿನಲ್ ಕೇಸ್….!!!!!!ಸುಪ್ರೀಂ ಕೋರ್ಟ್‌ಗೆ ಶಾಕಿಂಗ್ ವರದಿ!
    “ದಪ್ಪ, ಕಪ್ಪು ಎಂಬ ಅವಹೇಳನ… ವರದಕ್ಷಿಣೆ ಕಿರುಕುಳ… ಕೊನೆಗೆ ಕತ್ತು ಹಿಸುಕಿ ಹತ್ಯೆ! ಧಾರವಾಡದ ಘಟನೆ ಸಮಾಜದ ಮನಸ್ಸನ್ನೇ ನಡುಗಿಸಿದೆ”
    “ವಿ ದಿ ಲೀಡರ್ಸ್”ಅಣ್ಣಾಮಲೈ ಮಾಸ್ಟರ್ ಪ್ಲಾನ್!ಸಿನಿಮಾ ವರ್ಚಸ್ಸಿನ ಟಿವಿಕೆ (TVk) ಯನ್ನ ಮಕಾಡೆ ಮಲಗಿಸಲು ಸಜ್ಜಾಗ್ತಾ ಇದೆಯಾ..?
    ಕೊಲೆ ಆರೋಪಿಯ ದೂರುದಾರನ ವಿಷ ಸೇವನೆಯ ಬಗ್ಗೆ  ಸ್ಪಷ್ಟನೆ
    ಕರ್ನಾಟಕ CM ಬದಲಾವಣೆ ರಾಜಕೀಯ ಕೌಂಟ್‌ಡೌನ್ ಶುರುವಾಗಿದೆ! ತೆರೆಮರೆಯಲ್ಲಿ ಏನೋ ನಡೀತಿದೆ… 
    ಮಂಗಳೂರು ಏರ್‌ಪೋರ್ಟ್‌ನಲ್ಲಿ ಉಬರ್ …
    AI ವಿಶ್ವವಿದ್ಯಾಲಯಕ್ಕೂ ಮೊದಲು AI ಪರಿಣಾಮಗಳ ಅಧ್ಯಯನ ಅಗತ್ಯವೇ?
    ಖಾದರ್‌ ಖಡಕ್ ವಾರ್ನಿಂಗ್ ವೈರಲ್ : ಆದರೆ ಖಡಕ್ ಆಕ್ಷನ್ ಯಾವಾಗ?”ಪ್ರತಿ ಮಳೆಯಲ್ಲೂ ಅದೇ ಕಥೆ: ರಸ್ತೆ ಗುಂಡಿ, ಅಪಘಾತ, ಎಚ್ಚರಿಕೆ, ಜವಾಬ್ದಾರಿ ಹೊತ್ತವರ ಜಾಣ ಮರೆವು!
    ಸಿಲಿಂಡರ್ ಪಡೆಯಲು ಹೊಸ ಶರತ್ತುಗಳು – ಈಗಲೇ ತಿಳಿದುಕೊಳ್ಳಿ, …
    ಮಧ್ಯಪ್ರಾಚ್ಯದಲ್ಲಿ ರೆಡ್ ಅಲರ್ಟ್!3 ತಿಂಗಳ ಯುದ್ಧಕ್ಕೆ ಮಹಾ ಟ್ವಿಸ್ಟ್ ಇರಾನ್ ಸೇನಾ ನೆಲೆಗಳನ್ನು ಧೂಳೀಪಟ ಮಾಡಿದ ಅಮೆರಿಕ!
    ಶಿಕ್ಷಕರು ಹೊಡೆಯುತ್ತಾರೆಂಬ ಭಯಕ್ಕೆ ಮನೆ ಬಿಟ್ಟ 9ನೇ–10ನೇ ತರಗತಿ ವಿದ್ಯಾರ್ಥಿನಿಯರು..!ಎಲ್ಲಿದ್ದರು ಗೊತ್ತಾ..!
    ಕರ್ನಾಟಕದ ನಂದನ್ ನಿಲೇಕಣಿ ನೇತೃತ್ವದಲ್ಲಿ ಭಾರತದ ಪರೀಕ್ಷಾ ವ್ಯವಸ್ಥೆ ಸುಧಾರಣೆಗೆ ಮೋದಿ ಸರ್ಕಾರದ ಬಿಗ್ ಪ್ಲಾನ್!ಈಗ ರಾಷ್ಟ್ರೀಯ ಪರೀಕ್ಷೆಗಳಿಗೆ ಹೊಸ ರೂಪ ನಿಲೇಕಣಿ ಕೈಯಲ್ಲಿ!
    ಮಂಗಳೂರುಗೆ ಹೈಕೋರ್ಟ್ ಸರ್ಕ್ಯೂಟ್ ಬೆಂಚ್: ಕರಾವಳಿಗೆ ಐತಿಹಾಸಿಕ ನ್ಯಾಯಾಂಗ ಶಕ್ತಿ ನೀಡುವ ಮಹತ್ವದ ಹೆಜ್ಜೆ..
    ಭಾರತೀಯ ಸೇನೆಯ ಚಲನವಲನದ ವಿಡಿಯೋಗಳು ಪಾಕಿಸ್ತಾನಕ್ಕೆ ಹೇಗೆ ತಲುಪಿದವು?
    ಈ ಬಾರಿ ಮಕ್ಕಳೊಟ್ಟಿಗೆ PUC ಎಕ್ಸಾಮ್ ಪಾಸಾದಅಮ್ಮಂದಿರೇ ಮನಸ್ಸಿದ್ದರೆ ಮಾರ್ಗ ಇದೆ ಅನ್ನೋದಕ್ಕೆ…ಪ್ರೇರಣೆ…!
    ಬೆಳ್ಮಣ್ಣಿನಲ್ಲಿ ಗುಂಡಿನ ಸದ್ದು… ಮಾಜಿ ಸಚಿವರ ಶಿಷ್ಯನ ಭೀಕರ ಹತ್ಯೆ
    ಗಂಡನಿಗೆ ಚಿನ್ನ ಕಳ್ಳತನದ ಪಿಎಚ್‌ಡಿ, ಹೆಂಡತಿಗೆ ಮಾರ್ಕೆಟಿಂಗ್ ಜಾಣ್ಮೆ…ಆಹಾ ಒಮ್ಮೆ ಓದಿ ಎಂಥಾ ಜೋಡಿ..
    ದುರಂತ ಸಂಭವಿಸುವ ಮುನ್ನ ಮೆಸ್ಕಾಂ ಎಚ್ಚೆತ್ತುಕೊಳ್ಳುವುದೇ? ಮಂಗಳೂರಿನ PVS ರಸ್ತೆಯಲ್ಲೇ ಮೆಸ್ಕಾಂ ಟ್ರಾನ್ಸ್‌ಫಾರ್ಮರ್ ಅಡಿಯಲ್ಲೇ ಸುತ್ತಲೂ ಒಣ ಕಸದ ಪ್ಲಾಸ್ಟಿಕ್ ಟಾರ್ಪಾಲಿನ್ ಮತ್ತು ಬಾಕ್ಸ್ ರಾಶಿ!
    ಸಂಸತ್ತಿನಲ್ಲಿ ಪ್ರಶ್ನೆಪತ್ರಿಕೆ ಸೋರಿಕೆ ವಿರುದ್ಧ ಚರ್ಚೆ-ಕಾನೂನು ಬರೋ ಮುನ್ನವೇ ಮತ್ತೊಂದು ಲೀಕ್!
    ಅಲ್ಪಸಂಖ್ಯಾತರ ಘಟಕ ಬರ್ಕಾಸ್ತು- ಡಿಕೆ ಶಿವಕುಮಾರ್ ಗಟ್ಟಿ ನಿರ್ಧಾರ.
    ಸರ್ಕಾರಿ ವೈದ್ಯರ ಅನರ್ದಿಷ್ಟಾವಧಿ ಮುಷ್ಕರ ರದ್ದು
    ಬಂಟ್ವಾಳ ಬೆಚ್ಚಿಬೀಳಿಸಿದ ಯುವತಿಯಭೀಕರ ಹತ್ಯೆ: ಬಸ್ ನಿಲ್ದಾಣದಲ್ಲೇ ಬೆನ್ನಟ್ಟಿ ಇರಿದ ಕೊಲೆ ಆರೋಪಿ ಚೇತನ್ ಸುಳಿವು..!
    ಕೇವಲ “Aunty” ಅಂತ ಅಂದಿದಕ್ಕೆ 2 ಲಕ್ಷ ದಂಡ…!
    🚨 ಮಂಗಳೂರು ನಿವಾಸಿಗಳಿಗೆ ಮಹತ್ವದ ಮಾಹಿತಿ – 2026 ಘನತ್ಯಾಜ್ಯ ನಿರ್ವಹಣೆ ಹೊಸ ನಿಯಮ  🚨
    ಉತ್ತರ ಪ್ರದೇಶದಲ್ಲಿ ಸುಮಾರು 90ಕ್ಕೂ ಹೆಚ್ಚು ಜನರು ಬಲಿ ಹೃದಯವಿದ್ರಾವಕ ಪರಿಸ್ಥಿತಿ…ಭಾರೀ ಮಳೆ, ಬಿರುಗಾಳಿ ಮತ್ತು ಕುಸಿದ ಮನೆಗಳು
    ಮಂಗಳೂರು ಸಿಟಿ ಪೊಲೀಸರ ಭರ್ಜರಿ ಬೇಟೆ – ನಿಷೇಧಿತ ಎಂಡಿಎಂ, ಗಾಂಜಾ ಮರಾಟಗಾರರ ಬಂಧನ
    ಸೋಶಿಯಲ್ ಮೀಡಿಯಾ ಮೂಲಕ ಸಾರ್ವಜನಿಕರಲ್ಲಿ ಭಯ ಸೃಷ್ಠಿ -45 ಜನರ ಬಂಧನ
    ಡ್ರೋನ್ ದಾಳಿಯ ನಂತರ ಬಹ್ರೇನ್‌ನಲ್ಲಿ ಕನಿಷ್ಠ 32 ಜನರಿಗೆ ಗಾಯ