📍 Karavali Maruta
  • LOGIN
  • BREAKING
    ಧಾರವಾಡದಲ್ಲಿ ಭೀಕರ LPG ಸಿಲಿಂಡರ್ ಸ್ಫೋಟ , ಹಲವು ಮೀಟರ್ ದೂರಕ್ಕೆ ಹಾರಿದ ಬೈಕ್‌! ಹಲವರಿಗೆ ಗಾಯ CCTVಯಲ್ಲಿ ಶಾಕಿಂಗ್ ದೃಶ್ಯ ದಯಾಮರಣ ಕೇಳಿದ್ದ ತುಮಕೂರು ರಾಬಿಯಾ ಇನ್ನಿಲ್ಲ …!ಪರಮೇಶ್ವರ್ ಮುಂದೆ ಕಣ್ಣೀರಿಟ್ಟಿದ್ದ ಮಹಿಳೆ ಇಬ್ಬರು ಮಕ್ಕಳೊಂದಿಗೆ ವಿಷಸೇವಿಸಿ ಕೊನೆಯುಸಿರು…‘ಮನೆ’ ಸಿಕ್ಕರೂ ಬದುಕು ಉಳಿಯಲಿಲ್ಲ! ನೇಪಾಳ ದುರಂತ: ಕಂಪ್ಲೀಟ್ ರಿಪೋರ್ಟ್ ಇಲ್ಲಿದೆ…ಕಣ್ಣೆದುರೇ ಕೊಚ್ಚಿಹೋದ ಬದುಕು… ಲೆಕ್ಕಕ್ಕೆ ಸಿಗದ ಸಾವು, ನೋವು!ಪ್ರವಾಹದ ರೌದ್ರದ ನಡುವೆ ಮೃತದೇಹದಿಂದಲೇ ಚಿನ್ನ ಕದಿಯಲು ಯತ್ನ… ಮಾನವೀಯತೆ ಮರೆತ ಕಿರಾತಕರು!ಇಬ್ಬರು ಅರೆಸ್ಟ್! ಮಹಿಳಾ ಕಾನ್ಸ್‌ಟೇಬಲ್ ಮೇಲೆ ಪೊಲೀಸ್ ಠಾಣೆಯಲ್ಲಿ ಮಾರಣಾಂತಿಕ ಹಲ್ಲೆ ವಾಜಪೇಯಿ ಸರ್ಕಾರದ  ಕನಸಿನ ಯೋಜನೆ ನದಿ ಜೋಡಣೆ ವಿರೋಧಿಸಿ ಶಿರಸಿಯಲ್ಲಿ ಸಹಿ ಸಂಗ್ರಹ ಅಭಿಯಾನ
    ತಾಜಾಸುದ್ದಿಗಳು ಕರಾವಳಿ ರಾಜ್ಯ ರಾಜಕೀಯ ಕ್ರೈಂ ಕ್ರೀಡೆ ವಿದೇಶ ಮನರಂಜನೆ ಲೇಖನ

    ಪ್ರಮೋದ್ ಮಧ್ವರಾಜ್ ಅವರಿಗೆ ಕೊನೆಗೂ ಸಿಕ್ಕಿತು ಗೌರವ

    ಉಡುಪಿಯ ಗೌರವಾನ್ವಿತ ಉದ್ಯಮಿ ಹಾಗೂ ಸಂಭಾವಿತ ರಾಜಕಾರಣಿ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದ್ದ ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ರವರಿಗೆ ಕೇಂದ್ರ ಬಿಜೆಪಿಯು ಅಂತು ಇಂತು ಗೌರವಯುತವಾದಂತಹ ಸ್ಥಾನವನ್ನು ತಾತ್ಕಾಲಿಕವಾಗಿ ನೀಡಿದೆ ಎಂದು ತಿಳಿದುಬಂದಿದೆ.

    ಪ್ರಮೋದ್ ಮಧ್ವರಾಜ್ ಕಾಂಗ್ರೆಸ್ ನಿಂದ ಬಿಜೆಪಿಗೆ ಬಂದು ಕೆಲ ವರ್ಷಗಳೇ ಆದವು. ಆದರೆ ಅವರಿಗೆ ನೀಡಬೇಕಾಗಿದ್ದ ಸ್ಥಾನವನ್ನು ಬಿಜೆಪಿಯು ಇಲ್ಲಿಯವರೆಗೆ ನೀಡಿರಲಿಲ್ಲ ಎಂಬ ಆಪಾದನೆಯು ಮಧ್ವರಾಜ್ ಬೆಂಬಲಿಗರ ಕಡೆಯಿಂದ ಹಲವು ಸಮಯದಿಂದ ಇತ್ತು. ಕಾಂಗ್ರೆಸಿನಲ್ಲಿ ಇದ್ದ ಗೌರವ, ಬಿಜೆಪಿಗೆ ಬಂದ ನಂತರ ಮಧ್ವರಾಜ್ರನ್ನು ಗೌಣ ಮಾಡುತ್ತಿದ್ದಾರೆ ಎನ್ನುವುದು ಅವರ ಆರೋಪವಾಗಿತ್ತು. ಕಳೆದ ವಿಧಾನಸಭಾ ಚುನಾವಣೆಯಲ್ಲಿ ಪಕ್ಷದ ಟಿಕೆಟ್ ಮಧ್ವರಾಜ್ರ ಬದಲು, ಯಶ್ಪಾಲ ಸುವರ್ಣರಿಗೆ ನೀಡಿದಾಗ ಬೆಂಬಲಿಗರು ನೋವುಂಡಿದ್ದರಂತೆ.

    ಎಲ್ಲವನ್ನೂ ಸಹಿಸಿಕೊಂಡಿದ್ದ ಮಧ್ವರಾಜ್, ಇತ್ತೀಚೆಗೆ ಶ್ರೀ ಕೃಷ್ಣ ಮಠಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಬಂದಾಗ ಜೊತೆಗೆ ಬರಲು ಅವಕಾಶ ಕೊಡದಿದ್ದಾಗಲೂ ತುಟಿ ಬಿಚ್ಚಿರಲಿಲ್ಲ. ಆದರೆ ಈ ವಿಚಾರ ದೊಡ್ಡ ಸುದ್ದಿ ಆಯ್ತು, ಪಕ್ಷದ ವಲಯದಲ್ಲಿ ಮುಜುಗರಕ್ಕೂ ಕಾರಣವಾಯಿತು. ಆದರಿಗ, ಅದೆಲ್ಲವನ್ನು ತೊಡೆದು ಹಾಕುವ ಹಾಗೆ ಪ್ರಮೋದ್ ಮಧ್ವರಾಜ್ ರವರಿಗೆ ದೀರ್ಘ ಸಮಯದ ನಂತರ ಗೌರವಯುತವಾದಂತಹ ಒಂದು ಸ್ಥಾನವನ್ನು ಕೇಂದ್ರ ಬಿಜೆಪಿಯು ಕಲ್ಪಿಸಿದೆ.

    ಶ್ರೇಷ್ಠ ವ್ಯಕ್ತಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಿರುವ ಜ್ಯೋತಿಬಾಪುಲೆ ಅವರ 200ನೇ ಹುಟ್ಟು ಹಬ್ಬದ ಪ್ರಯುಕ್ತ ಪಕ್ಷವು, ಸರಣಿ ಕಾರ್ಯಕ್ರಮವನ್ನು ಹಾಕಿಕೊಂಡಿದೆ. ಆ ಕಾರ್ಯಕ್ರಮದ ಪ್ರಯುಕ್ತ ಒಂದು ತಂಡವನ್ನು ರಚಿಸಿದೆ. ಆ ತಂಡದಲ್ಲಿ ಸ್ವತಹ ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವರು, ಹಿರಿಯ ನಾಯಕರುಗಳ ಜೊತೆಗೆ ಉಡುಪಿಯ ಪ್ರಮೋದ್ ಮಧ್ವರಾಜ್ ರವರಿಗೂ ಸ್ಥಾನ ಕಲ್ಪಿಸಲಾಗಿದೆ.

    ಇದು ತಾತ್ಕಾಲಿಕವಾದಂತಹ ತಂಡ. ಆದರೆ, ಸ್ವತಃ ಪ್ರಧಾನಿಯವರೇ ಇರುವಂತಹ ತಂಡದಲ್ಲಿ ಅವಕಾಶ ಸಿಕ್ಕಿರುವ ವಿಚಾರವಾಗಿ, ಮಧ್ವರಾಜ್ ರವರ ಬೆಂಬಲಿಗರು ಸಂತುಷ್ಟ ರಾದಂತೆ ಕಾಣುತ್ತಿದೆ.

    COMMENTS

    Login with Gmail to comment

    ಇನ್ನಷ್ಟು ಸುದ್ದಿ

    ಗ್ಯಾಸ್ ಅಭಾವ ಮತ್ತು ಬೆಲೆ ಏರಿಕೆ, ಸುಳ್ಳು ಎನ್ನುತ್ತಿದೆ-HPCL
    ಘೋರ ಭಾನುವಾರ, ಒಂದೇ ಕುಟುಂಬದ ಎಂಟು ಮಹಿಳೆಯರ ದುರ್ಮರಣ
    “ನನ್ನ ಮೇಲೆ ನಂಬಿಕೆ ಇಲ್ಲದಿದ್ದರೆ ನಾನು ಅಧ್ಯಕ್ಷ ಸ್ಥಾನ ಬಿಡಲು ಸಿದ್ಧ”!-ಉದ್ಧವ್ ಠಾಕ್ರೆ ಕಣ್ಣೀರಿನ ಮನವಿ.
    ಶಾಂತಿ ಕಾಪಾಡಿ, ವದಂತಿಗಳಿಗೆ ಕಿವಿಗೊಡಬೇಡಿ: ಪ್ರತಿಭಟನಾಕಾರರಿಗೆ ದೆಹಲಿ ಪೊಲೀಸರ ಮನವಿ
    Top 5, ಹೆಚ್ಚು ಅನುದಾನ ಪಡೆದ ಇಲಾಖೆಗಳು ಯಾವವು ಗೊತ್ತಾ?
    ಅಮಾವಾಸ್ಯೆ ಬೈಲ್ ಪೊಲೀಸ್ ಠಾಣೆಯಲ್ಲಿ ಜೀವ ಬೆದರಿಕೆ ಹಾಗೂ ನಿಂದನೆಯ ಪ್ರಕರಣ ದಾಖಲು
    ದರೆಗುಡ್ಡೆಯಲ್ಲಿ ಬಾರಿ ಅಗ್ನಿ ಅವಗಡ…!
    HSRP ರಿಲೀಫ್ + PUCC ಫೈನ್ ಮುಕ್ತ…ಡೀಟೇಲ್ಸ್ ಇಲ್ಲಿದೆ ಕರ್ನಾಟಕದ ಎಲ್ಲ ಡ್ರೈವರ್‌ಗಳಿಗೆ ಡಬಲ್ ಗುಡ್ ನ್ಯೂಸ್!???
    ದಾವಣಗೆರೆ ಬೆಚ್ಚಿಬಿದ್ದಿದೆ! 41 ವರ್ಷದ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ..
    ಮಹಿಳಾ ಕುಸ್ತಿಪಟುಗಳ ಲೈಂಗಿಕ ಕಿರುಕುಳ ಪ್ರಕರಣ: ಬ್ರಿಜ್ ಭೂಷಣ್ ಸಿಂಗ್‌ಗೆ ದೆಹಲಿ ಕೋರ್ಟ್‌ನಿಂದ ಖುಲಾಸೆ
    “ಮಾರಿಕೊಂಡ ಮಾಧ್ಯಮದವರು ಯಾರು?” ಪ್ರಶ್ನೆಗೆ ಪ್ರಕಾಶ್ ರಾಜ್ ನಿರುತ್ತರ”ಪತ್ರಿಕಾಗೋಷ್ಠಿಯಲ್ಲೇ ಶುರುವಾದ ಭಾರೀ ವಿವಾದ ಏನು?
    ವೇಣೂರಿನಲ್ಲಿ ಬಾಲಕಿಗೆ ಶಾಲಾ ರಿಕ್ಷಾಚಾಲಕನಿಂದಲೇ ಲೈಂಗಿಕದೌರ್ಜನ್ಯ: ಮಕ್ಕಳಿಗೆ ಯಾರನ್ನು ನಂಬಬೇಕು? ಯಾರಿಗೆ ಹೇಳಬೇಕು? — ಪೋಷಕರೇ ಎಚ್ಚರ
    2027ರಿಂದ YouTube ಹೊಸ ರೂಲ್ಸ್..ಕ್ರಿಯೇಟರ್‌ಗಳಿಗೆ ಶಾಕ್!YouTube Monetization ಕಠಿಣ!
    ಉಡುಪಿಯಲ್ಲಿ  ಬೆಟ್ಟಿಂಗ್ ಮಾಫಿಯಾದ ಚಟುವಟಿಕೆಯನ್ನು ಡೆತ್ ನೋಟ್ ರಿವಿಲ್ ಮಾಡಿತೇ?
    ಪಕ್ಷದಿಂದ ಪಕ್ಕಕ್ಕೆ? ರಾಘವ್ ಚಡ್ಡಾ ಹಿಂದೆ ಏನಿದೆ ದೊಡ್ಡ ರಾಜಕೀಯ ಆಟ!”ಮೌನಗೊಳಿಸಿದರೂ ನಿಲ್ಲದ ಧ್ವನಿ – ರಾಘವ್ ಚಡ್ಡಾ!”
    ಕರ್ನಾಟಕದ ಮಾಜಿ ಸಚಿವರಿಗೆ ಜೈಲು ಜೈಲು ಶಿಕ್ಷೆಗೆ ಉಪಮುಖ್ಯಮಂತ್ರಿ ಡಿಕೆಯ ಶಾಕ್ ಸ್ಟೇಟ್ಮೆಂಟ್
    ತಾಯಿಯನ್ನೇ ಮದುವೆಗೆ ಆಹ್ವಾನಿಸದ ಕಾರಣಕ್ಕೆ ಉದ್ಯೋಗ ಕಳೆದುಕೊಂಡ ಯುವಕ…!
    ಆಸ್ಪತ್ರೆಯಲ್ಲೇ ಮೂರನೇ ಮಹಡಿಯಿಂದ ಬಿದ್ದು ಸಾವುನಿರ್ಲಕ್ಷ್ಯವೇ? ಸುರಕ್ಷತೆ ಪ್ರಶ್ನೆಗೊಳಗಾಗಿದೆ!
    ಬರದ ಭೀತಿ ಎದುರಿಸುತ್ತಿರುವ ಕರ್ನಾಟಕ ,ಮಳೆ ಇಲ್ಲ… ಬೆಳೆ ಇಲ್ಲ… ಅನ್ನ ಇಲ್ಲ!,ಕೇಂದ್ರಕ್ಕೆ ನೆರವಿಗಾಗಿ ಡಿ ಕೆ ಶಿ ಮನವಿ
    ₹6,695 ಕೋಟಿಯ ಮೆಗಾ ಪ್ರಾಜೆಕ್ಟ್‌ಗೆ ಮಳೆಯ ಅಗ್ನಿಪರೀಕ್ಷೆ-ಮುಂಬೈ-ಪುಣೆ ಎಕ್ಸ್‌ಪ್ರೆಸ್‌ವೇಯಲ್ಲಿ ಭೂಕುಸಿತ
    ರಾಮಮಂದಿರ ಟ್ರಸ್ಟ್‌ನ ಮಹತ್ವದ ಹೇಳಿಕೆ!ಎಲ್ಲಾ ಕಾಣಿಕೆಗಳು ,ದೇಣಿಗೆ,ಚಿನ್ನ-ಬೆಳ್ಳಿ ಸೇರಿ 2,800 ಅಮೂಲ್ಯ ವಸ್ತುಗಳುಸುರಕ್ಷಿತ
    “ಹಿಜಾಬ್ ಆದೇಶಕ್ಕೆ ಕರಾವಳಿಯಲ್ಲಿ ಬಿಜೆಪಿ ಸಿಡಿದೆದ್ದಿದೆ!ಓಲೈಕೆಗಾಗಿ ಶಿಕ್ಷಣವನ್ನೇ ಬಲಿ ಕೊಟ್ಟ ಕಾಂಗ್ರೆಸ್” – ಬಿಜೆಪಿ ವಾಗ್ದಾಳಿ.
    ಸುಳ್ಯ:  ಕರ್ತವ್ಯದಲ್ಲಿದ್ದ ಉಪನ್ಯಾಸಕ ಕುಸಿದು ಬಿದ್ದು ಸಾವು
    ಬಳ್ಳಾರಿ “ಪೊಲೀಸ್ ಗನ್‌ಮನ್ ಎಕ್ಸ್‌ಟಾರ್ಷನ್”ಇಲಾಖೆಗೆ ಕಳಂಕ: ಗನ್‌ಮನ್ ಸೇರಿ ಮೂವರ ವಿರುದ್ಧ ಪ್ರಕರಣ!
    50 ವರ್ಷಗಳ ನಂತರ NCERT 9ನೇ ತರಗತಿಗೆ ‘ತುರ್ತು ಪರಿಸ್ಥಿತಿ’ಯ ವಾಸ್ತವ ಪಾಠ!
    ಸೂರ್ಯನ ತಾಪಕ್ಕೆ ಜೋಗ ಜಲಪಾತ ದೊಡ್ಡ ಬಂಡೆಯೇ ಒಡೆಯಿತು..ಮಾನವನಿಗೆ ಅಪಾಯ ಇನ್ನಷ್ಟು!
    ಅಮೆರಿಕದ ಭೀಕರ ವಾಯು ದಾಳಿ: ಇರಾನ್‌ನ ಆರ್ಥಿಕ ಹೃದಯ ‘ಖಾರ್ಗ್ ದ್ವೀಪ’ದ ಸೇನಾ ನೆಲೆಗಳು ಧ್ವಂಸ – ಪ್ರತಿದಾಳಿ ಮಾಡಿದರೆ ತೈಲ ಕೇಂದ್ರಗಳೇ ಮುಂದಿನ ಗುರಿ ಎಂದು ಟ್ರಂಪ್ ಕಠಿಣ ಎಚ್ಚರಿಕೆ
    Old Monk, Royal Challengeಗೆ ಭಾರೀ ಶಾಕ್..! FSSAI ಲ್ಯಾಬ್ ವರದಿಯಲ್ಲಿ ಬಯಲಾಯ್ತಾ ದೊಡ್ಡ ರಹಸ್ಯ?
    ಹೋಟೆಲ್, ಕೆಫೆ ಬಿಸಿ ಬಿಸಿ ಪ್ಲಾಸ್ಟಿಕ್ ಲ್ಲಿ ಪಾರ್ಸೆಲ್‌ಗೆ ಬ್ರೇಕ್ –ಹಾಗೆ 5ರೂ 10ರೂ ಬೀಡಿ ಸಿಗರೇಟ್ ಗುಟ್ಕಾಕ್ಕೆ ₹1000 ದಂಡ ಕಟ್ಟಬೇಕಾದಿತು ಎಚ್ಚರ …!
    ಎಂಡೋಸಲ್ಫಾನ್ ಸಂತ್ರಸ್ತರಿಗೆ ವಿಶೇಷ ಆರೋಗ್ಯ ತಪಾಸಣಾ ಶಿಬಿರ