📍 Karavali Maruta
LIVE | CONTACT
ತಾಜಾಸುದ್ದಿಗಳು ಕರಾವಳಿ ರಾಜ್ಯ ರಾಜಕೀಯ ಕ್ರೈಂ ಕ್ರೀಡೆ ವಿದೇಶ ಮನರಂಜನೆ ಲೇಖನ

ಬಂಟರ ಸಮುದಾಯದಲ್ಲೊಂದು ಹೀನ ಸಂಪ್ರದಾಯ-ವರದಕ್ಷಿಣೆಗಾಗಿ ಹಿಂಸೆ, ಹಲ್ಲೆ.. ಬೆದರಿಕೆ!


ಬೈಂದೂರು: ಶಿರೂರು ಗ್ರಾಮದ ಸುಮತಿ (36) ಅವರು ತಮ್ಮ ಪತಿ ಮತ್ತು ಮನೆಯ ಸದಸ್ಯರ ವಿರುದ್ಧ ಗಂಭೀರ ಆರೋಪಗಳನ್ನು ಮಾಡಿರುವ ಘಟನೆ ಬೆಳಕಿಗೆ ಬಂದಿದೆ. 07/04/2014 ರಂದು ಹಿಂದೂ ಬಂಟ್ಸ್ ಸಮುದಾಯದ ಸಂಪ್ರದಾಯದಂತೆ ಚಿತ್ತೂರು ಮಾರಣಕಟ್ಟೆ ವಾಸುಕಿ ಸಭಾಭವನದಲ್ಲಿ ರಾಘವೇಂದ್ರ ಶೆಟ್ಟಿ ಅವರೊಂದಿಗೆ ವಿವಾಹವಾಗಿದ್ದರು.

ಮದುವೆಗೆ ಮೊದಲು ಆರೋಪಿಗಳ ಬೇಡಿಕೆಯಂತೆ ಸುಮತಿ ಅವರ ಕುಟುಂಬವು 30 ಪವನ್ ಚಿನ್ನವನ್ನು ನೀಡಿದ್ದು, ಬಳಿಕ ಅವರು ಗಂಡನ ಮನೆಯಲ್ಲಿ ವೈವಾಹಿಕ ಜೀವನ ನಡೆಸುತ್ತಿದ್ದರು. ಈ ವೇಳೆ ಮನೆಯ ಇತರೆ ಸದಸ್ಯರು ಸಹ ವಾಸವಾಗಿದ್ದರು.
08/06/2018 ರಂದು ಗಂಡು ಮಗು ಜನಿಸಿದ ನಂತರ, ಪತಿ ರಾಘವೇಂದ್ರ ಶೆಟ್ಟಿ, ಕರುಣಾಕರ ಶೆಟ್ಟಿ ಮತ್ತು ನಾಗೇಂದ್ರ ಶೆಟ್ಟಿ ಅವರ ಪ್ರೇರಣೆಯಿಂದ ಪಾರ್ವತಿ ಶೆಟ್ಟಿ ಮತ್ತು ಸುಮಲತಾ ಅವರು ಹೆಚ್ಚುವರಿ ವರದಕ್ಷಿಣೆ ಹಣಕ್ಕಾಗಿ ಸುಮತಿ ಅವರಿಗೆ ನಿರಂತರವಾಗಿ ಮಾನಸಿಕ ಹಾಗೂ ದೈಹಿಕ ಹಿಂಸೆ ನೀಡುತ್ತಿದ್ದರೆಂದು ದೂರಲಾಗಿದೆ .
ಇದೇ ವೇಳೆ, ಮದುವೆಯ ಸಮಯದಲ್ಲಿ ತಂದ ಚಿನ್ನಾಭರಣಗಳನ್ನು ಪತಿ ಬ್ಯಾಂಕ್‌ನಲ್ಲಿ ಅಡವಿರಿಸಿ ಸಾಲ ಪಡೆದಿದ್ದು, ಇದುವರೆಗೆ ಬಿಡುಗಡೆ ಮಾಡದೇ ಕಿರುಕುಳ ನೀಡುತ್ತಿದ್ದರೆಂದು ಆರೋಪಿಸಲಾಗಿದೆ. ಈ ಕುರಿತು ಪ್ರಶ್ನಿಸಿದಾಗ ಅವಾಚ್ಯ ಶಬ್ದಗಳಿಂದ ನಿಂದನೆ ಮಾಡಲಾಗುತ್ತಿತ್ತಂತೆ.
ಎರಡನೇ ಹೆರಿಗೆಗಾಗಿ ತವರು ಮನೆಗೆ ಬಂದಿದ್ದ ಸುಮತಿ, 01/03/2026 ರಂದು ಮಕ್ಕಳೊಂದಿಗೆ ವೈವಾಹಿಕ ಮನೆಗೆ ಹೋದಾಗ, ಆರೋಪಿಗಳು ಮನೆಯೊಳಗೆ ಪ್ರವೇಶಿಸಲು ಬಿಡದೇ ಹೊರಗೆ ತಳ್ಳಿ, ಕೋಲಿನಿಂದ ಹಲ್ಲೆ ಮಾಡಿ ಕೊಲೆ ಬೆದರಿಕೆ ಹಾಕಿದ್ದಾರೆಂದು ತಿಳಿಸಿದ್ದಾರೆ.
ಮುಂದುವರೆದು, 06/03/2026 ರಂದು ಸಂಜೆ 7:30ರ ಸುಮಾರಿಗೆ, ಪತಿ ತವರು ಮನೆಗೆ ಬಂದು ಜಗಳವಾಡಿ ಸುಮತಿ ಮೇಲೆ ದೈಹಿಕ ಹಲ್ಲೆ ನಡೆಸಿದಷ್ಟೇ ಅಲ್ಲದೆ, ಅವರನ್ನು ರಕ್ಷಿಸಲು ಬಂದ ತಾಯಿ ಮತ್ತು ದೊಡ್ಡಮ್ಮನ ಮೇಲೂ ಹಲ್ಲೆ ಮಾಡಿ ಬೆದರಿಕೆ ಹಾಕಿರುವುದಾಗಿ ದೂರಿನಲ್ಲಿ ತಿಳಿಸಲಾಗಿದೆ.
ಈ ಹಿನ್ನೆಲೆಯಲ್ಲಿ ಬೈಂದೂರು ಪೊಲೀಸ್ ಠಾಣೆಯಲ್ಲಿ ಅಪರಾಧ ಕ್ರಮಾಂಕ 32/2026ರಡಿ ಕಲಂ 85, 115(2), 118(1), 352, 351(2) ಜೊತೆಗೆ BNS 3(5) ಮತ್ತು ಡಿಪಿ ಕಾಯ್ದೆಯ 3 ಹಾಗೂ 4ರಡಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರೆಸಿದ್ದಾರೆ.

##EndDowrySystem##StopDomesticViolence##WomenRights#marital dispute

COMMENTS

Login with Gmail to comment

ಇನ್ನಷ್ಟು ಸುದ್ದಿ

ಡೆಲಿವರಿ ಬಾಯ್‌ಗೆ ಅಡ್ಡಗಟ್ಟಿ ಹಲ್ಲೆ – ಪ್ರಕರಣ ದಾಖಲು
ಕೊಪ್ಪ ತಹಸಿಲ್ದಾರ್ ಲಿಖಿತಾ ಮೋಹನ್, ಅಧಿಕಾರ ದುರುಪಯೋಗ ಮಾಡಿಕೊಂಡರಾ?
🔴 ಪೊಲೀಸರ ಮೇಲಿನ ಹಿಡಿತ ಕಠಿಣ: PEBಗೆ ಹೆಚ್ಚಿದ ಅಧಿಕಾರ — ರಾಜ್ಯದ ದೊಡ್ಡ ಆಡಳಿತಾತ್ಮಕ ತೀರ್ಮಾನ
ಪಡ್ಡೆ ರೌಡಿಗಳ ಅಟ್ಟಹಾಸಕ್ಕೆ ಕಡಿವಾಣ ಬೀಳುವುದು ಯಾವಾಗ ಗ್ರಹಸಚಿವರೆ?
ಧರ್ಮಸ್ಥಳ-ಚಿಕ್ಕಮಗಳೂರು ಟ್ರಿಪ್‌ಗೆ ಹೊರಟ ಸ್ವಿಗ್ಗಿ ಡೆಲಿವರಿ ಬಾಯ್ಸ್… ಅರಬೈಲ್ ಘಾಟ್‌ನಲ್ಲಿ ಭೀಕರ ಅಪಘಾತ, 6 ಜೀವಗಳು ಅಂತ್ಯ!
ಲಿವ್-ಇನ್ ಸಂಬಂಧಗಳಲ್ಲಿ ಕಾನೂನು ಮಿತಿ ಎಲ್ಲಿದೆ?-ಸುಪ್ರೀಂ ಕೋರ್ಟ್‌ನ ಮಹತ್ವದ ಪ್ರಶ್ನೆ
ಇನ್ಮುಂದೆ ಏರ್‌ಪೋರ್ಟ್‌ನಲ್ಲಿ ಇಷ್ಟ ಬಂದಂತೆ ವಿಡಿಯೋ ಮಾಡುವಂತಿಲ್ಲ! ಇನ್ಸ್ಟಾರೀಲ್ಸ್, ವಿಡಿಯೋ ಮಾಡಿದರೆ ‘ನೋ-ಫ್ಲೈ ಲಿಸ್ಟ್’ ಸೇರುವ ಮುನ್ನೆಚ್ಚರಿಕೆ ನೀಡಿದ DGCA! ಲೇಟೆಸ್ಟ್ ಅಪ್ಡೇಟ್ ಹೊಸ ರೂಲ್ಸ್ ಇಲ್ಲಿದೆ.. ಓದಿ..
ದಾವಣಗೆರೆ ಬೆಚ್ಚಿಬಿದ್ದಿದೆ! 41 ವರ್ಷದ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ..
ಹೆತ್ತ ಮಗಳನ್ನೇ ಉಸಿರುಗಟ್ಟಿಸಿ ಕೊಂದ  ಪಾಪಿ ತಾಯಿ
ಬಂಗಾಳದ ಸಿಂಹಾಸನಕ್ಕೆ ಸುವೇಂದು ಏರಿಕೆ — 15 ವರ್ಷದ ಮಮತಾ ಯುಗಕ್ಕೆ ಬ್ರೇಕ್!ಟಿಎಂಸಿ ಕೋಟೆ ಕುಸಿತ…
ಕಿಡ್ನಿ ಕಾಯಿಲೆಯ ಬಗ್ಗೆ ಎಚ್ಚರಿಕೆ ಅಗತ್ಯ- ಡಾಕ್ಟರ್ ಅಶೋಕ್ ಭಟ್
🚨 ದೇಶಾದ್ಯಂತ ಉಗ್ರ ಜಾಲದ ಮೇಲೆ ದೊಡ್ಡ ದಾಳಿ: ಕರ್ನಾಟಕದ ಬಳ್ಳಾರಿಯ ಅಬ್ದುಲ್ ಸಲಾಂ ಸೇರಿದಂತೆ 7 ರಾಜ್ಯಗಳಲ್ಲಿ 12 ಮಂದಿ ಬಂಧನ — ಯುವಕರಿಗೆ ಎಚ್ಚರಿಕೆ!
🚨 “ಮಂಗಳೂರು ಜಿಲ್ಲಾಕಾರಾಗೃಹದಲ್ಲಿ ಗಲಾಟೆ: ಜೈಲು ಅಧೀಕ್ಷಕರ ಮೇಲೆಯೇ ಕೈದಿಗಳ ಹಲ್ಲೆಯತ್ನ!”
ಏಳು ವರ್ಷದ ನಂತರ ಮಂಗಳೂರಿಗೆ “ಅಮ್ಮ” ಬರುತ್ತಿದ್ದಾರೆ…. 50ಸಾವಿರ ಜನರ ನಿರೀಕ್ಷೆ
2 ಲಕ್ಷಕ್ಕೆ ಮಗುವಿನ ಜೀವದ ಬೆಲೆ ಕಟ್ಟಬೇಡಿ!” – ಹೈಕೋರ್ಟ್ ನ್ಯಾಯಮೂರ್ತಿ ಎಂ. ನಾಗಪ್ರಸನ್ನರ ಮಾನವೀಯ ನಿಲುವಿಗೆ ದೇಶಾದ್ಯಂತ ಮೆಚ್ಚುಗೆ
🚨 BREAKING: ಬಿಜೆಪಿಯಿಂದ ಅಣ್ಣಾಮಲೈ ಔಟ್?!…ರಾತ್ರೋರಾತ್ರಿ ರಾರಾಜಿಸಿದ ಬಂಡಾಯದ ಪೋಸ್ಟರ್‌ಗಳು! 
ಇಂದು ಮಾಜಿ ಸಚಿವರಿಂದ ಸೌಹಾರ್ದ ಇಫ್ತಾರ್ ಕೂಟ 
ಭಾರತದಲ್ಲಿ ಮೊದಲ ಬಾರಿಗೆ ಭಾರೀ ಕ್ಯಾಪ್ಟಾಗನ್ “ಜಿಹಾದಿ ಡ್ರಗ್”ಜಾಲ ಬಯಲಾಗಿದ್ದು, ಸುಮಾರು ₹182 ಕೋಟಿ ಮೌಲ್ಯದ ಮಾದಕ ವಸ್ತು ಜಪ್ತಿ!ಅಪಾಯಕಾರಿ ಡ್ರಗ್ ದೇಶದೊಳಗೆ ಹೇಗೆ ಪ್ರವೇಶಿಸಿತು ಎಂಬುದರ ಬಗ್ಗೆ ತನಿಖೆ ತೀವ್ರವಾಗಿದೆ.
ಹಾಡುಹಗಲೇ ಉಡುಪಿಯ ಕರಾವಳಿ ಬೈಪಾಸ್ ನಲ್ಲಿ ಗುಂಡಾಗಿರಿ
ದಕ್ಷಿಣ ಕನ್ನಡದ 14 ವರ್ಷದ ಎಲ್ಲ ಬಾಲಕಿಯರು ಉಚಿತ HPV ಲಸಿಕೆ ಹಾಕಿಸಿಕೊಳ್ಳಲು ಸಂಸದರ ಕರೆ
ಸಚಿವ ಜಮೀರ್ ಅಹಮದ್ ಹಚ್ಚಿದ ಪಟಾಕಿಗೆ ಕಾಂಗ್ರೆಸ್ ಕೋಟೆಯಲ್ಲಿ ಬಿರುಕು..!?
“ಬೆಡ್‌ರೂಮ್ ರಾಜಕೀಯ”ಪಪ್ಪು ಯಾದವ್ ಹೇಳಿಕೆ ಸ್ಫೋಟಕ ಚರ್ಚೆ…!ಪಪ್ಪು ತಪ್ಪಾಗ್ ಮಾತಾಡಿದ್ದು ತಪ್ಪು 
ಗುಜರಾತ್ ಪೊಲೀಸರಲ್ಲಿ ಆಗದ ಕೆಲಸ, ಒಬ್ಬ ಮಂತ್ರವಾದಿಯಿಂದ ಆಯ್ತು
ಗಂಡನ ಮನೆಯಿಂದ ಯುವತಿಯನ್ನು ಎಳೆದೊಯ್ದರು
50ಕ್ಕೂ ಹೆಚ್ಚು ಆಟೋ ಚಾಲಕರ ದಿನನಿತ್ಯದ ಆರೋಗ್ಯದ ಬದುಕಿಗೆ ಮುಳುವಾದ ದೇರಳಕಟ್ಟೆ ಜಂಕ್ಷನ್ ದುರ್ನಾತ! 
book ಮಾಡಿದ ನಿಮ್ಮ ಹೊಸ ಕಾರು-ಬೈಕ್ ಇನ್ನೂ ಬಂದಿಲ್ವಾ?ಪಶ್ಚಿಮ ಏಷ್ಯಾ ಯುದ್ಧದಿಂದ ಸರಬರಾಜು ವಿಳಂಬ…!
ಗಂಡನನ್ನು ಕೊಂದ ಪತಿವ್ರತೆ… ಮೂರು ವರ್ಷದ ಮಗು ಅನಾಥ
 ಮಗಳ ಗಂಡನೇ …ಅತ್ತೆಯ ಗಂಡ! ಹೌದು…ಅಳಿಯ-ಅತ್ತೆಯ ಪ್ರೇಮಕಥೆ ವೈರಲ್!ಕುಟುಂಬ ಸಂಬಂಧಗಳೇ ತಲೆಕೆಳಗು! ಉತ್ತರ ಪ್ರದೇಶದ ಈ ಮದುವೆ ಹಿಂದಿನ ರಹಸ್ಯ ಏನು?
ಪುತ್ತೂರು ಗ್ರಾಮಾಂತರದಲ್ಲಿ ಭೂ ವಿವಾದದ ಗಲಾಟೆ ತೀವ್ರತೆ: ಪರಸ್ಪರ ಹಲ್ಲೆ – ಎರಡು ಪ್ರಕರಣಗಳು ದಾಖಲು
ಸುಳ್ಯದಲ್ಲಿ ಚಿನ್ನಾಭರಣ ಕಳವು,  ಮಹಿಳೆಯ ಮೇಲೆ ಶಂಕೆ