📍 Karavali Maruta
LIVE | CONTACT
ತಾಜಾಸುದ್ದಿಗಳು ಕರಾವಳಿ ರಾಜ್ಯ ರಾಜಕೀಯ ಕ್ರೈಂ ಕ್ರೀಡೆ ವಿದೇಶ ಮನರಂಜನೆ ಲೇಖನ

ಬಾಲಕಾರ್ಮಿಕ ಪತ್ತೆ : ಮಾಲೀಕನಿಗೆ ಜೈಲು, ದಂಡ

ಮೂಡಬಿದ್ರಿ:
ಅಪ್ರಾಪ್ತ ವಯಸ್ಕ ಬಾಲಕನನ್ನು ದುಡಿಸುತ್ತಿದ್ದ ಮಾಲೀಕನಿಗೆ ಜೈಲು ಶಿಕ್ಷೆ ಮತ್ತು ದಂಡ ವಿಧಿಸಿ ಮೂಡಬಿದ್ರೆ ನ್ಯಾಯಾಲಯ ತೀರ್ಪು ನೀಡಿದೆ.
2024 ರ ಸೆ. 19 ರಂದು ಜಿಲ್ಲಾ ಮಟ್ಟದ ಟಾಸ್ಕ್ ಪೋರ್ಸ್ ಸಮಿತಿ ಸದಸ್ಯರು ಮೂಡಬಿದ್ರೆ ಕಡಲಕೆರೆಯಲ್ಲಿ ಅನೀರೀಕ್ಷಿತ ತಪಾಸಣೆ ನಡೆಸಿದ ಸಂದರ್ಭದಲ್ಲಿ ಅಲ್ಯುಮಿನಿಯಂ ಫ್ಯಾಬ್ರಿಕೇಶನ್ ಸಂಸ್ಥೆಯೊಂದರಲ್ಲಿ 16 ವಯಸ್ಸಿನ ಕಿಶೋರ ಕಾರ್ಮಿಕನು ಕೆಲಸ ಮಾಡುತ್ತಿರುವುದು ಪತ್ತೆಯಾಗಿತ್ತು, ನಂತರ ಬಾಲಕನನ್ನು ಪುನರ್ವಸತಿಗಾಗಿ ಮಕ್ಕಳ ಕಲ್ಯಾಣ ಸಮಿತಿಗೆ ಹಾಜರುಪಡಿಸಲಾಗಿತ್ತು.
ಪ್ರಕರಣದ ವಿಚಾರಣೆ ನಡೆಸಿದ ಮೂಡಬಿದ್ರೆ ನ್ಯಾಯಾಲಯವು, ಕಾಯ್ದೆಯನ್ನು ಉಲ್ಲಂಘಿಸಿದ ಮಾಲೀಕರಿಗೆ ರೂ.10 ಸಾವಿರ ದಂಡ ಹಾಗೂ 1 ದಿನ ಜೈಲು ಶಿಕ್ಷೆಯನ್ನು ವಿಧಿಸಿ ತೀರ್ಪನ್ನು ನೀಡಿದೆ. ಅಲ್ಲದೇ ಕಿಶೋರ ಕಾರ್ಮಿಕನ ಪುನರ್ವಸತಿಗಾಗಿ ರೂ.20 ಸಾವಿರ ಕಾರ್ಪಸ್ ನಿಧಿಯನ್ನು ಸಹ ವಸೂಲಾತಿ ಮಾಡಲಾಗಿರುತ್ತದೆ.
ದಾಳಿಯಲ್ಲಿ ಕಾರ್ಮಿಕ ಇಲಾಖೆಯ ಕಾರ್ಮಿಕ ಅಧಿಕಾರಿ ಕುಮಾರ್ ಬಿ.ಆರ್, ಕಾರ್ಮಿಕ ನಿರೀಕ್ಷಕ ವಿರೇಂದ್ರ ಎಸ್ ಕುಂಬಾರ, ಜಿಲ್ಲಾ ಬಾಲಕಾರ್ಮಿಕ ಯೋಜನಾ ಸಂಘದ ಶ್ರೀನಿವಾಸ್ ಹಾಗೂ ಇತರೆ ಇಲಾಖೆಯ ಅಧಿಕಾರಿಗಳು ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.
ಬಾಲಕಾರ್ಮಿಕ ಪದ್ಧತಿ ಒಂದು ಸಾಮಾಜಿಕ ಅನಿಷ್ಟ ಪಿಡುಗು ಆಗಿದ್ದು, ಬಾಲ್ಯಾವಸ್ಥೆ, ಕಿಶೋರಾವಸ್ಥೆ ಕಾರ್ಮಿಕ (ನಿಷೇಧ& ನಿಯಂತ್ರಣ)ಕಾಯ್ದೆ-1986ರನ್ವಯ 14 ವರ್ಷದೊಳಗಿನ ಬಾಲ್ಯಾವಸ್ಥೆ ಕಾರ್ಮಿಕರನ್ನು ಯಾವುದೇ ಸಂಸ್ಥೆಯಲ್ಲಿ ಕೆಲಸಕ್ಕೆ ನೇಮಿಸಿಕೊಳ್ಳುವುದನ್ನು ಕಡ್ಡಾಯವಾಗಿ ನಿಷೇಧಿಸಲಾಗಿರುತ್ತದೆ.
15 ವರ್ಷದಿಂದ 18 ವರ್ಷದೊಳಗಿನ ಕಿಶೋರಾವಸ್ಥೆಯ ಕಾರ್ಮಿಕರನ್ನು ಅಪಾಯಕಾರಿ ಉದ್ದಿಮೆಗಳಲ್ಲಿ ದುಡಿಸಿಕೊಳ್ಳುವುದನ್ನು ನಿಷೇಧಿಸಲಾಗಿದೆ. ಅಲ್ಲದೇ ಅಪಾಯಕಾರಿ ಅಲ್ಲದ ಉದ್ದಿಮೆಗಳಲ್ಲಿ ಕಿಶೋರಾವಸ್ಥೆಯ ಕಾರ್ಮಿಕರನ್ನು ದುಡಿಸಿಕೊಳ್ಳುವುದನ್ನು ನಿಯಂತ್ರಿಸಲಾಗಿರುತ್ತದೆ.
ಕಾಯ್ದೆಯನ್ನು ಉಲ್ಲಂಘಿಸಿದ ಮಾಲೀಕರಿಗೆ ರೂ.50,000 ಯವರೆಗೆ ದಂಡ ಹಾಗೂ 2 ವರ್ಷದವರೆಗೆ ಜೈಲು ಶಿಕ್ಷೆಯನ್ನು ವಿಧಿಸಲಾಗುತ್ತದೆ. ತಪ್ಪಿತಸ್ಥ ಮಾಲೀಕರ ಮೇಲೆ ಪೊಲೀಸ್ ಇಲಾಖೆಯಿಂದ ಎಫ್.ಐ.ಆರ್‍ನ್ನು ಸಹ ದಾಖಲಿಸಲಾಗುತ್ತದೆ.
ಸಾರ್ವಜನಿಕರು ಬಾಲ್ಯಾವಸ್ಥೆ ಹಾಗೂ ಕಿಶೋರಾವಸ್ಥೆ ಕಾರ್ಮಿಕ ಕಾಯಿದೆ 1986 ಪ್ರಕಾರ ಬಾಲಕರಿಗೆ ಕೆಲಸ ಕೊಡುವುದು ಹಾಗೂ ಕೆಲಸಕ್ಕೆ ನೇಮಕ ಮಾಡಿಕೊಳ್ಳುವುದೇರಡನ್ನು  ಸಂಪೂರ್ಣವಾಗಿ ನಿಷೇಧಸಲಾಗುದೆ.

COMMENTS

Login with Gmail to comment

ಇನ್ನಷ್ಟು ಸುದ್ದಿ

ಕೊಲೆ ಆರೋಪಿಯ ದೂರುದಾರನ ವಿಷ ಸೇವನೆಯ ಬಗ್ಗೆ  ಸ್ಪಷ್ಟನೆ
ಬಾವಿ ಮುಖ್ಯಮಂತ್ರಿ ಆಪ್ತನ ಭೀಕರ ಹತ್ಯೆ ಹಿಂದೆ ಯಾರು?
 ಆಸ್ಪತ್ರೆಯಲ್ಲಿ ಡಾಕ್ಟರ್ “mistakeಎಡವಟ್”…ಅಚ್ಚರಿಯೂ ಮೀರಿದ ಆಘಾತ!
ಬೆಂಗಳೂರಿನಿಂದ ಚೆನ್ನೈಗೆ ಹೊರಟ ವಿಮಾನದಲ್ಲಿ ಹೊಗೆ — ಎಲ್ಲಾ ವಿಮಾನಗಳು ವಿಳಂಬ ಪ್ರಯಾಣಿಕರಿಗೆ ತೊಂದರೆ
ಕೇವಲ ₹5 ಕ್ಕೆ ಸಿಗಲಿದೆ ಬಿಸಿಬಿಸಿ ಮೀನು-ಊಟ! ಮಹಿಳೆಯರ ಖಾತೆಗೆ ಪ್ರತಿ ತಿಂಗಳು ₹3,000 ಫಿಕ್ಸ್! ಎಲ್ಲಿ ಯಾರು ಕೊಡ್ತಾರೆ …
ಮಾರ್ಚ್ 7 ರಂದು ಜಿಲ್ಲೆಗೆ ಸಿಎಂ ಸಿದ್ದರಾಮಯ್ಯ ಆಗಮನ
ಪರಮೇಶ್ವರ ವಿರುದ್ಧ FIR-₹500 ಬೆಟ್ಟಿಂಗ್ ಹೇಳಿಕೆಗೆ ಕಾನೂನು ಕ್ರಮ.
ಹೈಕೋರ್ಟ್ ತೀರ್ಪಿನಿಂದ ದಕ್ಷಿಣ ಕನ್ನಡ ಇ-ರಿಕ್ಷಾ ಚಾಲಕರಿಗೆ favour
ಸಿದ್ದು vs ಕೃಷ್ಣ -ಸಿದ್ಧು ವಿರುದ್ಧ ನೇರ ಸವಾಲು: ‘ಬಿ’ ರಿಪೋರ್ಟ್ ಪ್ರಶ್ನಿಸಿ ಸ್ನೇಹಮಯಿ ಕೃಷ್ಣನ ನಡೆ ಭ್ರಷ್ಟ ವ್ಯವಸ್ಥೆಗೆ ಬಿಗಿ ಹೊಡೆತ!”
ಜನಗಣತಿ 2026–27 – Self Enumeration ಮುಗಿದು ಈಗ ಮನೆ ಮನೆ ಭೇಟಿ ಹಂತ ಆರಂಭ!ನಮ್ಮ ಮಾಹಿತಿ = ನಮ್ಮ ದೇಶದ ಬೆಳವಣಿಗೆ…
ಅಕ್ರಮ ಮರಳುಗಾರಿಕೆ, ಕ್ರಮ ಕೈಗೊಂಡ ವೇಣೂರು ಪೊಲೀಸರು
ಜಾಗತಿಕ ಸಂಘರ್ಷದ ಮಧ್ಯೆ ಭಾರತ–ಯುಎಇ ಬಿಗ್ ಡೀಲ್! ತಂತ್ರಜ್ಞಾನ, ಇಂಧನ ಮತ್ತು ಭದ್ರತೆಯಲ್ಲಿ ಐತಿಹಾಸಿಕ ಒಗ್ಗಟ್ಟು.
ಹೋಟೆಲ್ ಉದ್ಯಮ ಉಳಿಸಲು ಜಿಎಸ್‌ಟಿ ಕಡಿತ ಅಗತ್ಯ-ಕರ್ನಾಟಕ ಹೋಟೆಲ್ ಸಂಘದ ಆಗ್ರಹ
ಉದ್ಯಮಿ ಧೀರಜ್ ಜೈನ್ ಗಪ್ ಚುಪ್ಪಾಗಿ ನಡೆಸಿದ ಮಾನವೀಯ ನಡೆಗೆ ಸಾಕ್ಷಿ ನೋಡಿ
ಕರ್ನಾಟಕ CM ಬದಲಾವಣೆ ರಾಜಕೀಯ ಕೌಂಟ್‌ಡೌನ್ ಶುರುವಾಗಿದೆ! ತೆರೆಮರೆಯಲ್ಲಿ ಏನೋ ನಡೀತಿದೆ… 
ಸುರತ್ಕಲ್ ಹುಡುಗಿ ವಿಚಾರದಲ್ಲಿ ಹಲ್ಲೆ
ಸರ್ಕಾರಿ ವೈದ್ಯರ ಅನರ್ದಿಷ್ಟಾವಧಿ ಮುಷ್ಕರ ರದ್ದು
ಸಂಕಷ್ಟದಲ್ಲಿರುವ ರಾಜ್ಯದ ಜನತೆಗೆ ಬರೆ ಹಾಕಿದ ರಾಜ್ಯ ಸರ್ಕಾರ!
ತೈಲ, ಯುದ್ಧ ಮತ್ತು ಆರ್ಥಿಕತೆ: ಭಾರತದ ಮುಂದೆ ಹೊಸ ಸವಾಲು
ನಿಶ್ಶಬ್ದ ಕೊಠಡಿ ಹೇಳುವ ನಿಗೂಢ ರಹಸ್ಯ …!ಮನೆಯ ಗೋಡೆಗಳ ಮೇಲೆ ಬರಹ,ಕಾಗದಗಳು ನೂರಾರು…! ಅಸಹಜ ಮರಣದ ಹಿಂದೆ ಅಡಗಿರುವ ಸತ್ಯ ಇನ್ನೂ ಅನಾವರಣವಾಗಿಲ್ಲ…”
ಯುದ್ಧ: ಯಾವುದೇ ಜಾಗತಿಕ ನಾಯಕರ ಮಾತುಕತೆ ಫಲಪ್ರದವಾಗದೇ?!
ಕೊಲೆ ಆರೋಪಿಗಳ ಕಾರು ಮಾಣಿಯಲ್ಲಿ ಪತ್ತೆ ….!
ಟ್ರಂಪ್-“Strait of Hormuz ತಕ್ಷಣ ತೆರೆಯಿರಿ…! “ ಇರಾನ್-“ಕೀ ಗಳನ್ನು ಕಳೆದುಕೊಂಡಿದ್ದೇವೆ…!”
ಒಂದು ವಾಟ್ಸ್ಯಾಪ್ ಮೆಸೇಜ್… ಕೋರ್ಟ್ ವರೆಗೂ ಎಳೆದ ಶಾಕ್ ಘಟನೆಯ ಸುತ್ತ..
ರಾಜಕೀಯದಲ್ಲಿ ಅನುಭವ ಎಷ್ಟು ಮುಖ್ಯ?…  ತಮಿಳುನಾಡು ರಾಜಕಾರಣ ತೋರಿಸುತ್ತಿದೆ ನೋಡಿ
📣3 ತಿಂಗಳಲ್ಲಿ LPG ಸಂಪರ್ಕ ರದ್ದು ??– PNGಗೆ ಬದಲಾವಣೆ ಕಡ್ಡಾಯ” ಈಗಲೇ ಸತ್ಯ ತಿಳಿದುಕೊಳ್ಳಿ..! ಗ್ಯಾಸ್ ಬಗ್ಗೆ ಗೊಂದಲಕ್ಕೆ ಸ್ಪಷ್ಟ ಉತ್ತರ ಇಲ್ಲಿದೆ.
ದೇಶಕ್ಕಾಗಿ ಹಾರಿದ ಯುವ ಪೈಲಟ್: ಅಸ್ಸಾಂ ದುರಂತದಲ್ಲಿ ಐಎಎಫ್ ಅಧಿಕಾರಿ ವೀರಮರಣ
ನಾಟಕ ಕಲಾವಿದೆ ಸೌಮ್ಯ ಶೆಟ್ಟಿ ಬಂಧನ
ತುಮಕೂರಿನಲ್ಲಿ ಬೆಚ್ಚಿಬೀಳಿಸುವ ತಂದೆ-ಮಗಳು ದುರಂತ
ದೆಹಲಿಯಲ್ಲಿ ಬಸ್‌ನಲ್ಲಿ ನಿರ್ಭಯಾ ನೆನಪಿಸುವ ಘಟನೆ -30 ವರ್ಷದ ಮಹಿಳೆ ಗ್ಯಾಂಗ್‌ರೇಪ್ ಶಾಕ್