📍 Karavali Maruta
LIVE | CONTACT
ತಾಜಾಸುದ್ದಿಗಳು ಕರಾವಳಿ ರಾಜ್ಯ ರಾಜಕೀಯ ಕ್ರೈಂ ಕ್ರೀಡೆ ವಿದೇಶ ಮನರಂಜನೆ ಲೇಖನ

ಬೆಂಗಳೂರು ಟು ಮುಂಬೈ  ಐದೇ ಘಂಟೆ ಪ್ರಯಾಣ- ಎಕ್ಸ್ಪ್ರೆಸ್ ಹೈವೇಗೆ ಅಸ್ತು

ಬೆಂಗಳೂರು ಟು ಮುಂಬೈ ಸರಿಸುಮಾರು ಏಳುನೂರು ಕಿಲೋಮೀಟರ್ ಅಂತರವನ್ನು ಹೊಂದಿದೆ. ಉತ್ತಮವಾದಂತಹ ಹೆದ್ದಾರಿಯನ್ನು ಹೊಂದಿದ್ದರೂ ಸಹ, ಈಗಿನ ಸ್ಥಿತಿಯಲ್ಲಿ ಕಡಿಮೆ ಅಂದರೂ 12 ಗಂಟೆಯ ಜರ್ನಿ ಮಾಡಬೇಕಾಗುತ್ತದೆ. ಈ ಜರ್ನಿಯನ್ನು ಐದರಿಂದ ಐದೂವರೆ ಗಂಟೆ ಜರ್ನಿಗೆ ಇಳಿಸುವಂತಹ ಪ್ಲಾನಿಂಗ್  ಭಾರತ ಸರ್ಕಾರದಿಂದ ರೆಡಿಯಾಗಿದೆ.

ಸಚಿವ ನಿತಿನ್ ಗಡ್ಕರಿ

ಈ ಬಗ್ಗೆ ಸ್ವತಹ ನಿತಿನ್ ಗಡ್ಕರಿ ಯವರು ವಿವರವನ್ನು ನೀಡಿದ್ದಾರೆ. ಈಗಾಗಲೇ ಪುಣೆ ಮತ್ತು ಮುಂಬೈ ನಡುವೆ ಎಕ್ಸ್ಪ್ರೆಸ್ ವೇ ಇದೆ. ಈ ಒಂದು ಎಕ್ಸ್ಪ್ರೆಸ್ ವೇ ಇಂದಾಗಿ ಮುಂಬೈ ಪುಣೆ ನಡುವಿನ ಅಂತರ ಒಂದು ಗಂಟೆಗೆ ಇಳಿದಿದ್ದನ್ನು ನಾವೆಲ್ಲರೂ ನೋಡಿದ್ದೇವೆ. ಮುಂಬೈನಿಂದ ಪುಣೆಗೆ ಕೇವಲ ಒಂದು ಗಂಟೆ ಪ್ರಯಾಣದ ಮೂಲಕ ತಲುಪಬಹುದು. ಅದೇ ರೀತಿಯ ಎಕ್ಸ್ಪ್ರೆಸ್ ವೇ ಬೆಂಗಳೂರು ಟು ಪುಣೆಗೆ ನಿರ್ಮಿಸಲು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಮುಂದಾಗಿದೆ. ಈ ಕಾಮಗಾರಿಯನ್ನು ಕೇವಲ ಎರಡೇ ವರ್ಷದಲ್ಲಿ ಮುಗಿಸಿ ಲೋಕಾರ್ಪಣೆ ಮಾಡುವ ಪ್ಲಾನಿಂಗ್ ಹಾಕಿಕೊಳ್ಳಲಾಗಿದೆ ಎಂದು ಸ್ವತಹ ಕೇಂದ್ರ ಸಚಿವ ನಿತಿನ್ ಗಡ್ಕರಿ ಹೇಳಿದ್ದಾರೆ. 

ಅಷ್ಟ ಪಥವನ್ನು ಹೊಂದಿರುವಂತಹ ಈ ರಾಷ್ಟ್ರೀಯ ಹೆದ್ದಾರಿಯು, ತಡೆರಹಿತವಾಗಿರುತ್ತದೆ. ಎಲ್ಲಿಯೂ  ಪ್ರಯಾಣಕ್ಕೆ ಕುಂಠಿತವಾಗುವಂತಹ, ಅಡ್ಡಿ  ಆಗದ ಹಾಗೆ ನಿರಂತರ ಹಾಗೂ ವೇಗದ ಪ್ರಯಾಣಕ್ಕೆ ಅನುಕೂಲಕರವಾಗಿ ಈ ಹೆದ್ದಾರಿಯನ್ನು ನಿರ್ಮಿಸಲಾಗುತ್ತಿದೆ ಎಂದು ಹೇಳಿದ ಗಡ್ಕರಿ, ಪ್ರತಿ ಗಂಟೆಗೆ  120 ಕಿಲೋಮೀಟರ್ ವೇಗದಲ್ಲಿ ನಿರಾತಂಕವಾಗಿ ಚಲಿಸಬಹುದು. ಈ ವೇಗದಲ್ಲಿ ಬೆಂಗಳೂರಿನಿಂದ ಹೊರಟರೆ, ಐದುವರೆ ಗಂಟೆಯಲ್ಲಿ ಮುಂಬೈ ತಲುಪಬಹುದಾಗಿದೆ. ಈ ಒಂದು ಎಕ್ಸ್ಪ್ರೆಸ್ ವೇ ರಾಜ್ಯದ ಬೆಳಗಾವಿ ಬಾಗಲಕೋಟೆ ಗದಗ ಕೊಪ್ಪಳ ಚಿತ್ರದುರ್ಗ ತುಮಕೂರು ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ ಹಾದು ಹೋಗುತ್ತದೆ. ಈ ಒಂದು ಎಕ್ಸ್ಪ್ರೆಸ್ ವೇ ಪ್ರಾರಂಭವಾದ ನಂತರ ಬೆಂಗಳೂರು ಮುಂಬೈ ವಿಮಾನದ ಹಾರಾಟದಲ್ಲಿ ಸಾಕಷ್ಟು ವ್ಯತ್ಯಯವಾಗುತ್ತದೆ. ಮೊದಲು ಪುಣೆ ಮತ್ತು ಮುಂಬೈ ನಡುವೆ ಎರಡರಿಂದ ಮೂರು ಜಟ್ ಓಡಾಡುತ್ತಿತ್ತು. ಎಕ್ಸ್ಪ್ರೆಸ್ ವೇ ಯಾವಾಗ ಶುರುವಾಯಿತೋ, ಅಲ್ಲಿಂದ ಜೆಟ್ ಹಾರಾಟ ಬಂದ್ ಆಗಿದೆ. ಇದರ ಅರ್ಥ ಇಷ್ಟೇ, ಜನರು ಕಡಿಮೆ ಖರ್ಚಿನಲ್ಲಿ ವೇಗವಾಗಿ ಹೋಗಬಹುದಾದಂತಹ ಮಾರ್ಗವನ್ನು ಆಯ್ಕೆ ಮಾಡಿಕೊಳ್ಳುತ್ತಾರೆ. ಸರ್ಕಾರವು ಜನರಿಗೆ ಅಂತಹ ಆಯ್ಕೆಯನ್ನು ಕೊಡುವ ಕೆಲಸ ಮಾಡಬೇಕು. ಸರ್ಕಾರ ಆ ನಿಟ್ಟಿನಲ್ಲಿ ಕಾರ್ಯಕ್ರಮವನ್ನು ಹಾಕಿಕೊಳ್ಳುತ್ತಿದೆ. ಆಗಲೇ ದೆಹಲಿ ಟು ರಾಜಸ್ಥಾನ್ ಎಕ್ಸ್ಪ್ರೆಸ್ ವೇ ಪ್ರಗತಿಯಲ್ಲಿದೆ. ಅದೇ ರೀತಿ ದೆಹಲಿ ಟು ಡೆಹ್ರಾಡೂನ್ ಎಕ್ಸ್ಪ್ರೆಸ್ ವೇ ಕಾಮಗಾರಿಯು ಬಹುತೇಕವಾಗಿ ಮುಗಿಯುತ್ತಿದೆ ಎಂದು ಸಚಿವ ಗಡಕರಿ ಹೇಳಿದ್ದಾರೆ  

COMMENTS

Login with Gmail to comment

ಇನ್ನಷ್ಟು ಸುದ್ದಿ

ಹೆಡ್‌ಲೈಟ್ ಇಲ್ಲ… ಮೊಬೈಲ್ ಟಾರ್ಚ್‌ನಲ್ಲೇ ಓಡಿದ ಸರ್ಕಾರಿ ಬಸ್!
ಪ್ರಜ್ಞಾನಂದನ ದಿಗ್ವಿಜಯ…ಚೆಸ್ ಚಕ್ರವ್ಯೂಹದಲ್ಲಿ ದಿಗ್ಗಜರನ್ನೆಲ್ಲಾ ಮಣಿಸಿ ಸಿಂಹಾಸನಕ್ಕೇರಿದ ಭಾರತೀಯ ಬಾಲಪ್ರತಿಭೆ! 
ಮೂಡಿಗೆರೆ ತಾಲ್ಲೂಕಿನಲ್ಲಿ ಭಾರಿ ಗಾಳಿ-ಮಳೆ ಅಬ್ಬರ
ಮಗಳ ಎಡವಟ್ಟಿಗೆ ಪಿಣರಾಯಿ ಬಲಿ…..ಕೇರಳ ರಾಜಕಾರಣದಲ್ಲಿ ಹೈವೋಲ್ಟೇಜ್ ಭೂಕಂಪ
ಪಹಲ್ಗಾಮ್ ದಾಳಿಗೆ ವರ್ಷ : ಮೋದಿ ಶ್ರದ್ಧಾಂಜಲಿ, ಉಗ್ರರಿಗೆ ಎಚ್ಚರಿಕೆ
ಮುಖವಾಡ ಧರಿಸಿದವರನ್ನು ನಂಬುವ ಮುನ್ನ ನೂರು ಬಾರಿ ಯೋಚಿಸಿ…!
‘ಮೇಕ್ ಇನ್ ಇಂಡಿಯಾ’ಗೆ ಮತ್ತೊಂದು ದೊಡ್ಡ ಗೆಲುವು: C295 ವಿಮಾನದ ಮೊದಲ ಯಶಸ್ವಿ ಪರೀಕ್ಷಾ ಹಾರಾಟ
ಮಂಗಳೂರು ನೀರಿನ ಸಂಕಷ್ಟ:ಮಳೆಯಿಲ್ಲದೆ ಮುಂದಿನ 1–2 ತಿಂಗಳು ಗಂಭೀರ ನೀರಿನ ಕೊರತೆ ಸಂಭವ ಸಾಧ್ಯತೆ.
ಮುಂದಿನ ಕೆಲವು ದಿನ ಭಾರಿ ಗಾಳಿ ಮಳೆ ಗುಡುಗು -ಮಿಂಚಿನ ಎಚ್ಚರಿಕೆ 
ವಿಪರೀತ ಸೆಕೆಯಿಂದ ಬಳಲುತ್ತಿರುವಾಗಲೇ ಕರೆಂಟ್ ತೆಗೆದ ದುಷ್ಟ ಮೆಸ್ಕಾಂ
ಹವ್ಯಕ ಭಾಷಾ ಅಕಾಡೆಮಿ ಸ್ಥಾಪನೆಯ ಕ್ರೆಡಿಟ್ ಪಡೆದುಕೊಳ್ಳಲು ಶುರುವಾಯಿತು ಫೈಟ್
ದೆಹಲಿ ಜಂತರ್ ಮಂತರ್‌ನಲ್ಲಿ ಏನಾಗುತ್ತಿದೆ?ವಿದ್ಯಾರ್ಥಿಗಳ ಕೋಪದ ಸ್ಫೋಟಕ್ಕೆ ದೆಹಲಿ ಸಾಕ್ಷಿ!
ನಿಮ್ಮ ಪ್ರೊಫೈಲ್ ಪಿಕ್ಚರ್ ಸೇಫ್ ಇದೆಯೇ?ಸ್ಮಾರ್ಟ್‌ಫೋನ್ ಬಳಕೆದಾರರೇ ಎಚ್ಚರ! AI ಡೀಪ್‌ಫೇಕ್ ಮಾಯಾಜಾಲ, ಸೈಬರ್ ಕ್ರೈಂ ಪೊಲೀಸರ ಅಧಿಕೃತ ವಾರ್ನಿಂಗ್!
ಒಂದು ಸಹಿ… ಲಕ್ಷಾಂತರ ರೂ. ಹೊಣೆಗಾರಿಕೆಯ ಶಾಕ್!ಸಹಕಾರ ಸಂಸ್ಥೆಯಲ್ಲಿ ನಡೆದ ಅಕ್ರಮದ ಸತ್ಯ ಬಯಲು..
ಮಂಗಳೂರು ಗ್ರಾಮಾಂತರ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆಯ ಮಹಾಪೂರ
ಅನಾಥ ಪುಟ್ಟ ಬಾಲಕಿಯರ ಮೇಲೆ ವರ್ಷಗಳ ಕಾಲ ಲೈಂಗಿಕ ದೌರ್ಜನ್ಯ:ರಾಕ್ಷಸ ಮನಸ್ಸುಗಳಿಗೆ ಅಂತ್ಯ ಯಾವಾಗ?
ಒಂದು ಕ್ಷಣದಲ್ಲಿ ನಗು, ಇನ್ನೊಂದು ಕ್ಷಣದಲ್ಲಿ ನಿಶ್ಶಬ್ದ ಕಣ್ಣೀರು…
ಭಾರತದ ಟ್ರಾಫಿಕ್ ಕಿರಿಕಿರಿಗೆ ಇದುವರೆಗೂ ಯಾರೂ ಯೋಚಿಸದ ಮಾಸ್ಟರ್ ಪ್ಲಾನ್!ಉಬರ್ ಡ್ರೈವರ್ ಕೊಟ್ಟ ಐಡಿಯಾ ಕೇಳಿದ್ರೆ ನೀವೂ ಹೌದಲ್ವಾ ಅಂತೀರಾ….
ಬೆಂಗಳೂರಿನಲ್ಲಿ₹2,384 ಕೋಟಿ GSTದಂಧೆ ಭೇದಿಸಿದ ಇಲಾಖೆ.. ಭರ್ಜರಿ ದಾಳಿ! ಭಾರೀ GST ಸ್ಕ್ಯಾಂ .. ಹಲವರು ಬಲೆಗೆ ಬೀಳುವ ಸಾಧ್ಯತೆ!…
ತಿರುಪತಿಗೆ ಹೋದ ಗಂಡ… ಗೋವಾಗೆ ಹೋದ ಯುವಕ…! ಮನೆಗೆ ಬಂದದ್ದು ಶವವಾಗಿ! ಪ್ರವಾಸವೇ ಭಯ ಹುಟ್ಟಿಸುತ್ತಿದೆಯೇ?
“ಬರ್ಕಾಸ್ತು ಘಟಕಕ್ಕೆ ‘ಬೋಗಸ್ ನಾಯಕತ್ವ’ – ಕರವೇ ಮಹಿಳಾ ಘಟಕದಲ್ಲಿ ಭಿನ್ನಮತ ಸ್ಫೋಟ!”
50 ವರ್ಷಗಳ ನಂತರ NCERT 9ನೇ ತರಗತಿಗೆ ‘ತುರ್ತು ಪರಿಸ್ಥಿತಿ’ಯ ವಾಸ್ತವ ಪಾಠ!
ದ.ಕ ಜಿಲ್ಲಾಡಳಿತದಿಂದ ಮಂಗಳಮುಖಿಯರಲ್ಲದವರಿಗೂ ಗುರುತಿನ ಚೀಟಿ ವಿತರಣೆ – ಗಂಭೀರ ಆರೋಪ
ಕೊಪ್ಪ ತಹಸಿಲ್ದಾರ್ ಲಿಖಿತಾ ಮೋಹನ್, ಅಧಿಕಾರ ದುರುಪಯೋಗ ಮಾಡಿಕೊಂಡರಾ?
“ಯೋಗೇಶ್ ಗೌಡ ಪ್ರಕರಣದಲ್ಲಿ ಕಾನೂನು ಗರ್ಜನೆ!”ಕಾನೂನು ಕಾಯುವವರೇ ಬೂಟು ನೆಕ್ಕಿಕಾನೂನು ಮುರಿದಾಗ-7 ವರ್ಷಗಳ ಜೈಲು!ಕಾನೂನು ಇನ್ನೂ ಜೀವಂತ!”
ಶಾಲೆ ಹತ್ತಿರವಿದ್ದರೂ,ಮಕ್ಕಳ ಹೆಲ್ಮೆಟ್ ನಿರ್ಲಕ್ಷಿಸಬೇಡಿ!4 ವರ್ಷದೊಳಗಿನ ಮಗುಗೂ ಹೆಲ್ಮೆಟ್ ಕಡ್ಡಾಯ!
ವರದಕ್ಷಿಣೆ ಕಿರುಕುಳ ಪ್ರಕರಣ ಹೈಕೋರ್ಟ್‌ನ ಮಹತ್ವದ ತೀರ್ಪು…!ಕಾನೂನಿನ ದುರುಪಯೋಗಕ್ಕೆ ಹೈಕೋರ್ಟ್ ಬ್ರೇಕ್..!
“ಕುನಾಲ್ ಶಾ ವಾಟ್ಸಾಪ್ ಗ್ಲೋಬಲ್ ಹೆಡ್! ಸುಂದರ್ ಪಿಚೈ, ಸತ್ಯ ನಾಡೆಲ್ಲಾ ಸಾಲಿಗೆ ಮತ್ತೊಬ್ಬ ಭಾರತೀಯನ ಸೇರ್ಪಡೆ.
ಸಿಎಂ ಕುರ್ಚಿಯನ್ನು, ಡಿಕೆಗೆ ಮಗ್ಗಲ ಮುಳ್ಳನ್ನಾಗಿಸಲು ಸಕಲ ತಯಾರಿ
“ಅಪ್ರಾಪ್ತ ಅತ್ಯಾಚಾರ ಸಂತ್ರಸ್ತರಿಗೆ ಅಬಾರ್ಷನ್ ಮಾಡಲು ಆದ್ಯತೆ ,ಕಾನೂನು ತಿದ್ದುಪಡಿ”- ಸುಪ್ರೀಂ ಕೋರ್ಟ್