📍 Karavali Maruta
LIVE | CONTACT
ತಾಜಾಸುದ್ದಿಗಳು ಕರಾವಳಿ ರಾಜ್ಯ ರಾಜಕೀಯ ಕ್ರೈಂ ಕ್ರೀಡೆ ವಿದೇಶ ಮನರಂಜನೆ ಲೇಖನ

ಬೆಂಗಳೂರು ಟು ಮುಂಬೈ  ಐದೇ ಘಂಟೆ ಪ್ರಯಾಣ- ಎಕ್ಸ್ಪ್ರೆಸ್ ಹೈವೇಗೆ ಅಸ್ತು

ಬೆಂಗಳೂರು ಟು ಮುಂಬೈ ಸರಿಸುಮಾರು ಏಳುನೂರು ಕಿಲೋಮೀಟರ್ ಅಂತರವನ್ನು ಹೊಂದಿದೆ. ಉತ್ತಮವಾದಂತಹ ಹೆದ್ದಾರಿಯನ್ನು ಹೊಂದಿದ್ದರೂ ಸಹ, ಈಗಿನ ಸ್ಥಿತಿಯಲ್ಲಿ ಕಡಿಮೆ ಅಂದರೂ 12 ಗಂಟೆಯ ಜರ್ನಿ ಮಾಡಬೇಕಾಗುತ್ತದೆ. ಈ ಜರ್ನಿಯನ್ನು ಐದರಿಂದ ಐದೂವರೆ ಗಂಟೆ ಜರ್ನಿಗೆ ಇಳಿಸುವಂತಹ ಪ್ಲಾನಿಂಗ್  ಭಾರತ ಸರ್ಕಾರದಿಂದ ರೆಡಿಯಾಗಿದೆ.

ಸಚಿವ ನಿತಿನ್ ಗಡ್ಕರಿ

ಈ ಬಗ್ಗೆ ಸ್ವತಹ ನಿತಿನ್ ಗಡ್ಕರಿ ಯವರು ವಿವರವನ್ನು ನೀಡಿದ್ದಾರೆ. ಈಗಾಗಲೇ ಪುಣೆ ಮತ್ತು ಮುಂಬೈ ನಡುವೆ ಎಕ್ಸ್ಪ್ರೆಸ್ ವೇ ಇದೆ. ಈ ಒಂದು ಎಕ್ಸ್ಪ್ರೆಸ್ ವೇ ಇಂದಾಗಿ ಮುಂಬೈ ಪುಣೆ ನಡುವಿನ ಅಂತರ ಒಂದು ಗಂಟೆಗೆ ಇಳಿದಿದ್ದನ್ನು ನಾವೆಲ್ಲರೂ ನೋಡಿದ್ದೇವೆ. ಮುಂಬೈನಿಂದ ಪುಣೆಗೆ ಕೇವಲ ಒಂದು ಗಂಟೆ ಪ್ರಯಾಣದ ಮೂಲಕ ತಲುಪಬಹುದು. ಅದೇ ರೀತಿಯ ಎಕ್ಸ್ಪ್ರೆಸ್ ವೇ ಬೆಂಗಳೂರು ಟು ಪುಣೆಗೆ ನಿರ್ಮಿಸಲು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಮುಂದಾಗಿದೆ. ಈ ಕಾಮಗಾರಿಯನ್ನು ಕೇವಲ ಎರಡೇ ವರ್ಷದಲ್ಲಿ ಮುಗಿಸಿ ಲೋಕಾರ್ಪಣೆ ಮಾಡುವ ಪ್ಲಾನಿಂಗ್ ಹಾಕಿಕೊಳ್ಳಲಾಗಿದೆ ಎಂದು ಸ್ವತಹ ಕೇಂದ್ರ ಸಚಿವ ನಿತಿನ್ ಗಡ್ಕರಿ ಹೇಳಿದ್ದಾರೆ. 

ಅಷ್ಟ ಪಥವನ್ನು ಹೊಂದಿರುವಂತಹ ಈ ರಾಷ್ಟ್ರೀಯ ಹೆದ್ದಾರಿಯು, ತಡೆರಹಿತವಾಗಿರುತ್ತದೆ. ಎಲ್ಲಿಯೂ  ಪ್ರಯಾಣಕ್ಕೆ ಕುಂಠಿತವಾಗುವಂತಹ, ಅಡ್ಡಿ  ಆಗದ ಹಾಗೆ ನಿರಂತರ ಹಾಗೂ ವೇಗದ ಪ್ರಯಾಣಕ್ಕೆ ಅನುಕೂಲಕರವಾಗಿ ಈ ಹೆದ್ದಾರಿಯನ್ನು ನಿರ್ಮಿಸಲಾಗುತ್ತಿದೆ ಎಂದು ಹೇಳಿದ ಗಡ್ಕರಿ, ಪ್ರತಿ ಗಂಟೆಗೆ  120 ಕಿಲೋಮೀಟರ್ ವೇಗದಲ್ಲಿ ನಿರಾತಂಕವಾಗಿ ಚಲಿಸಬಹುದು. ಈ ವೇಗದಲ್ಲಿ ಬೆಂಗಳೂರಿನಿಂದ ಹೊರಟರೆ, ಐದುವರೆ ಗಂಟೆಯಲ್ಲಿ ಮುಂಬೈ ತಲುಪಬಹುದಾಗಿದೆ. ಈ ಒಂದು ಎಕ್ಸ್ಪ್ರೆಸ್ ವೇ ರಾಜ್ಯದ ಬೆಳಗಾವಿ ಬಾಗಲಕೋಟೆ ಗದಗ ಕೊಪ್ಪಳ ಚಿತ್ರದುರ್ಗ ತುಮಕೂರು ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ ಹಾದು ಹೋಗುತ್ತದೆ. ಈ ಒಂದು ಎಕ್ಸ್ಪ್ರೆಸ್ ವೇ ಪ್ರಾರಂಭವಾದ ನಂತರ ಬೆಂಗಳೂರು ಮುಂಬೈ ವಿಮಾನದ ಹಾರಾಟದಲ್ಲಿ ಸಾಕಷ್ಟು ವ್ಯತ್ಯಯವಾಗುತ್ತದೆ. ಮೊದಲು ಪುಣೆ ಮತ್ತು ಮುಂಬೈ ನಡುವೆ ಎರಡರಿಂದ ಮೂರು ಜಟ್ ಓಡಾಡುತ್ತಿತ್ತು. ಎಕ್ಸ್ಪ್ರೆಸ್ ವೇ ಯಾವಾಗ ಶುರುವಾಯಿತೋ, ಅಲ್ಲಿಂದ ಜೆಟ್ ಹಾರಾಟ ಬಂದ್ ಆಗಿದೆ. ಇದರ ಅರ್ಥ ಇಷ್ಟೇ, ಜನರು ಕಡಿಮೆ ಖರ್ಚಿನಲ್ಲಿ ವೇಗವಾಗಿ ಹೋಗಬಹುದಾದಂತಹ ಮಾರ್ಗವನ್ನು ಆಯ್ಕೆ ಮಾಡಿಕೊಳ್ಳುತ್ತಾರೆ. ಸರ್ಕಾರವು ಜನರಿಗೆ ಅಂತಹ ಆಯ್ಕೆಯನ್ನು ಕೊಡುವ ಕೆಲಸ ಮಾಡಬೇಕು. ಸರ್ಕಾರ ಆ ನಿಟ್ಟಿನಲ್ಲಿ ಕಾರ್ಯಕ್ರಮವನ್ನು ಹಾಕಿಕೊಳ್ಳುತ್ತಿದೆ. ಆಗಲೇ ದೆಹಲಿ ಟು ರಾಜಸ್ಥಾನ್ ಎಕ್ಸ್ಪ್ರೆಸ್ ವೇ ಪ್ರಗತಿಯಲ್ಲಿದೆ. ಅದೇ ರೀತಿ ದೆಹಲಿ ಟು ಡೆಹ್ರಾಡೂನ್ ಎಕ್ಸ್ಪ್ರೆಸ್ ವೇ ಕಾಮಗಾರಿಯು ಬಹುತೇಕವಾಗಿ ಮುಗಿಯುತ್ತಿದೆ ಎಂದು ಸಚಿವ ಗಡಕರಿ ಹೇಳಿದ್ದಾರೆ  

COMMENTS

Login with Gmail to comment

ಇನ್ನಷ್ಟು ಸುದ್ದಿ

AIಗೆ ಒಂದು ಪ್ರಶ್ನೆ ಕೇಳಿದ್ರೆ…ಲಕ್ಷಾಂತರ ಲೀಟರ್ ನೀರು ಆವಿಯಾಗುತ್ತೆ…..!ಅದೇಗೆ.??AIಜಗತ್ತನ್ನು ಬದಲಾಯಿಸುತ್ತಿದೆ… ಆದರೆ ಶುದ್ಧ ನೀರಿನ ಜಲಮೂಲಗಳನ್ನು ಖಾಲಿ ಮಾಡುತ್ತಿದೆ.
ಗ್ರಾಹಕರ ಮಾತು ಕೇಳಿ, ₹900 ಕೋಟಿಯ ರೆಸ್ಟೋರೆಂಟ್ ಸಾಮ್ರಾಜ್ಯ ನಿರ್ಮಿಸಿದ ಉದ್ಯಮಿ..
ಮಹಿಳಾ ಕ್ರಿಕೆಟ್ ವಿಶ್ವಕಪ್ 2026 ಆರಂಭ:ಗಾಯ, ನೋವು, ಟೀಕೆ… ಎಲ್ಲವನ್ನೂ ಮೀರಿ ವಿಶ್ವಕಪ್‌ನಲ್ಲಿ ಭಾರತದ ಮಹಿಳಾ ಪಡೆ!
ಗಂಡನ ಮನೆಯಿಂದ ಯುವತಿಯನ್ನು ಎಳೆದೊಯ್ದರು
ಹಾಡುಹಗಲೇ ಉಡುಪಿಯ ಕರಾವಳಿ ಬೈಪಾಸ್ ನಲ್ಲಿ ಗುಂಡಾಗಿರಿ
ಆಂಬ್ಯುಲೆನ್ಸ್‌ನಲ್ಲೇ ನಡೆದ ಭೀಕರ ಘಟನೆ… ನಂಬಲು ಕಷ್ಟ, ಆದರೆ ಸತ್ಯ!
ಹೋಟೆಲ್ನಲ್ಲಿ ಅಗ್ನಿಯ ಜ್ವಾಲೆ-ಉಸಿರುಗಟ್ಟಿದ ಹೊಗೆಯೊಳಗೆ ಅಡಗಿಹೋದ ಜೀವಗಳು ..!
ಮೂಡಬಿದಿರೆ ಇನ್‌ಸ್ಪೆಕ್ಟರ್ ಪ್ರಕರಣಕ್ಕೆ ಟ್ವಿಸ್ಟ್: ಆರೋಪ ಮಾಡಿದ ಮಹಿಳೆಯ ವಿರುದ್ಧವೇ ಸಹೋದರಿಯ ಬಾಂಬ್!
ಮಂಗಳೂರಿಗರಿಗೆ ಎಚ್ಚರಿಕೆ: ನೀರನ್ನು ಜಾಣ್ಮೆಯಿಂದ ಬಳಸಿ –ಮಾರ್ಚ್ ನಲ್ಲೇ ರೇಷನಿಂಗ್ ಮಾಡುವ ಪರಿಸ್ಥಿತಿ ಇದೆ…
“ದಪ್ಪ, ಕಪ್ಪು ಎಂಬ ಅವಹೇಳನ… ವರದಕ್ಷಿಣೆ ಕಿರುಕುಳ… ಕೊನೆಗೆ ಕತ್ತು ಹಿಸುಕಿ ಹತ್ಯೆ! ಧಾರವಾಡದ ಘಟನೆ ಸಮಾಜದ ಮನಸ್ಸನ್ನೇ ನಡುಗಿಸಿದೆ”
‘ನನ್ನ ಮೇಲ್‌ಗೆ ಉತ್ತರವೇ ಬರಲಿಲ್ಲ…’ ಸಭೆಯಲ್ಲೇ ಮಹಿಳೆಯ ಪ್ರಶ್ನೆ; ನಿಖಿಲ್ ಕಾಮತ್ ನೀಡಿದ ಪ್ರತಿಕ್ರಿಯೆಗೆ ದೇಶವೇ ಫಿದಾ!
“ಮಾರಿಕೊಂಡ ಮಾಧ್ಯಮದವರು ಯಾರು?” ಪ್ರಶ್ನೆಗೆ ಪ್ರಕಾಶ್ ರಾಜ್ ನಿರುತ್ತರ”ಪತ್ರಿಕಾಗೋಷ್ಠಿಯಲ್ಲೇ ಶುರುವಾದ ಭಾರೀ ವಿವಾದ ಏನು?
ಲಕ್ಷ ಫೀಸ್ ಕೊಟ್ಟರೂ ಸಿಗದ ಶಿಕ್ಷಣ ಇಲ್ಲಿ ಉಚಿತ! 15 ಮಕ್ಕಳ ಪುಟ್ಟ ಶಾಲೆಯ ದೊಡ್ಡ ಸಾಧನೆ
“ಕಣ್ಣು ಮುಚ್ಚಿಸಿ ಕಟ್ಟಿ ಹಾಕಿ ಬೆಂಕಿ ಹಚ್ಚಿದಳು: ರೋಲ್ ಪ್ಲೇ ಹೆಸರಿನಲ್ಲಿ ಪ್ರಿಯಕರನ ಭೀಕರ ಕೊಲೆ-ಬೆಚ್ಚಿಬೀಳಿಸುವ ಘಟನೆ”
ಮೀನುಗಳ ಮಾರಣಹೋಮ, ಕಪ್ಪಾದ ನೀರು,ಉಸಿರುಗಟ್ಟಿಸುವ ದುರ್ವಾಸನೆ — ಜನರ ಬದುಕಿಗೆ ದೊಡ್ಡ ಎಚ್ಚರಿಕೆ!
ಮನೆ ಬಾಡಿಗೆ ಕೊಡುವಾಗ ನಿಗಾ ಇರಿಸಲು ಮಾಲಕರಿಗೆ ಎಚ್ಚರಿಕೆ ..!ಗಾಂಜಾ ಸೇವಿಸಿದ ಐದು ನರ್ಸಿಂಗ್ ವಿದ್ಯಾರ್ಥಿಗಳು ಪೊಲೀಸ್ ವಶಕ್ಕೆ….
ಯುದ್ಧ: ಯಾವುದೇ ಜಾಗತಿಕ ನಾಯಕರ ಮಾತುಕತೆ ಫಲಪ್ರದವಾಗದೇ?!
ಅಂದು ಮುಖ್ಯ ಮಂತ್ರಿ, ಇಂದು ಪುಟ್ಟಪಾತ್ ವ್ಯಾಪಾರಿ!!
AYS TROPHY–2026 ಯಶಸ್ವಿಯಾಗಿಸಲು ನಿಮ್ಮ ಉಪಸ್ಥಿತಿ ಅಗತ್ಯ.
ರಾಮನ ಹೆಸರಲ್ಲಿ ‘ರಾವಣ’ ರಾಜ್ಯ-ಕರ್ನಾಟಕಕ್ಕೂ ತಟ್ಟಿದ ಕಳಂಕ!ರಾಮನ ಹೆಸರಲ್ಲಿ ಭಕ್ತರಿಗೇ ನಾಮ-ಅಯೋಧ್ಯೆಯ ಕೋಟಿಕೋಟಿ ಲೂಟಿಗೆ ಬೀದರ್ ಕನೆಕ್ಷನ್!
“ಮಂಜಿನ ನಡುವೆ ಕ್ಷಣಾರ್ಧದಲ್ಲಿ ಮಾಯವಾದ ಮಗಳು”ಶ್ರೀನಂದಾ ಶವವಾಗಿ ಪತ್ತೆ…!
ಮಂಗಳೂರಿನಲ್ಲಿ ವಕೀಲರೊಬ್ಬರ ನಕಲಿ ದುಷ್ಕೃತ್ಯ ಬಯಲಿಗೆ?
ದೇವರ ಮುಂದೆ ಸಾಲಿನಲ್ಲಿ ನಿಲ್ಲಲೇಬೇಕು! ಮಂತ್ರಿ ಇರಲಿ, ಸೆಲೆಬ್ರಿಟಿ ಇರಲಿ…ಅಧಿಕಾರ ಇರಲಿ, ಅಂತಸ್ತು ಇರಲಿ…”ವಿಐಪಿ ದರ್ಶನ”ಕ್ಕೆ ಹೈಕೋರ್ಟ್ ಕೊಟ್ಟ ಚಾವಟಿ ಏಟು!
ಮಹೇಶ್ ಶೆಟ್ಟಿ ತಿಮರೋಡಿಗೆ ಮೂರನೇ ಬಾರಿ ಗಡಿಪಾರು ಆದೇಶ….
ಅಮೇರಿಕಾ ಅಧ್ಯಕ್ಷರ ಮೇಲೆ ಎರಡನೆಯ ಬಾರಿ ಗುಂಡಿನ ದಾಳಿ
ಸಾಮಾಜಿಕ‌ ಕಾರ್ಯಕರ್ತರಿಗೆ ಹಾಗೂ ನಗರ ಸಭೆ ಪೌರಯುಕ್ತರಿಗೆ ಬಹಿರಂಗ ಸವಾಲು.ಶ್ರೀಮಂತರ ಅಕ್ರಮಗಳ ಬಗ್ಗೆ ಮೌನವೇಕೆ.‌‌?
ಉಡುಪಿಯಲ್ಲಿ ಟ್ರೇಡಿಂಗ್ ಹೆಸರಲ್ಲಿ ಲಕ್ಷಗಟ್ಟಲೆ ಧೋಕಾ….
ಯುಎಇಯಿಂದ ಯುರೋಪ್ ತನಕ ಮೋದಿ ಐತಿಹಾಸಿಕ ವಿದೇಶ ಪ್ರವಾಸ…ಡಿಪ್ಲೊಮಸಿ – ತೈಲದಿಂದ ತಂತ್ರಜ್ಞಾನವರೆಗೆ ಇದು ಭಾರತದ ಭವಿಷ್ಯದ ತಂತ್ರಾತ್ಮಕ ನಡೆ ?!
ಒಂದು ಚಿನ್ನದ ಸರಕ್ಕಾಗಿ ನಿದ್ರೆಯಲ್ಲಿದ್ದ ಗೆಳತಿಯನ್ನೇ ಕೊಲ್ಲಲೆತ್ನಿಸಿದ ಆಕೆಗೆ ಜೈಲೆ ಗತಿ …..ನಂಬಿಕೆಯೇ ರಕ್ತಸಿಕ್ತವಾದ ಮಣಿಪಾಲದ ಭೀಕರ ಘಟನೆ…
ಡಿಕೆಶಿ ಸೈಲೆಂಟ್ ಆಪರೇಷನ್ ಮಿಸ್ ಫೈರ್ ಆಗಿದ್ದೆಲ್ಲಿ?ರಾಷ್ಟ್ರ ರಾಜಧಾನಿಯಲ್ಲಿ ಕರ್ನಾಟಕ ಕಾಂಗ್ರೆಸ್ ಹೈ-ವೋಲ್ಟೇಜ್ ಹರಟೆ…!