📍 Karavali Maruta
  • LOGIN
  • BREAKING
    ಧಾರವಾಡದಲ್ಲಿ ಭೀಕರ LPG ಸಿಲಿಂಡರ್ ಸ್ಫೋಟ , ಹಲವು ಮೀಟರ್ ದೂರಕ್ಕೆ ಹಾರಿದ ಬೈಕ್‌! ಹಲವರಿಗೆ ಗಾಯ CCTVಯಲ್ಲಿ ಶಾಕಿಂಗ್ ದೃಶ್ಯ ದಯಾಮರಣ ಕೇಳಿದ್ದ ತುಮಕೂರು ರಾಬಿಯಾ ಇನ್ನಿಲ್ಲ …!ಪರಮೇಶ್ವರ್ ಮುಂದೆ ಕಣ್ಣೀರಿಟ್ಟಿದ್ದ ಮಹಿಳೆ ಇಬ್ಬರು ಮಕ್ಕಳೊಂದಿಗೆ ವಿಷಸೇವಿಸಿ ಕೊನೆಯುಸಿರು…‘ಮನೆ’ ಸಿಕ್ಕರೂ ಬದುಕು ಉಳಿಯಲಿಲ್ಲ! ನೇಪಾಳ ದುರಂತ: ಕಂಪ್ಲೀಟ್ ರಿಪೋರ್ಟ್ ಇಲ್ಲಿದೆ…ಕಣ್ಣೆದುರೇ ಕೊಚ್ಚಿಹೋದ ಬದುಕು… ಲೆಕ್ಕಕ್ಕೆ ಸಿಗದ ಸಾವು, ನೋವು!ಪ್ರವಾಹದ ರೌದ್ರದ ನಡುವೆ ಮೃತದೇಹದಿಂದಲೇ ಚಿನ್ನ ಕದಿಯಲು ಯತ್ನ… ಮಾನವೀಯತೆ ಮರೆತ ಕಿರಾತಕರು!ಇಬ್ಬರು ಅರೆಸ್ಟ್! ಮಹಿಳಾ ಕಾನ್ಸ್‌ಟೇಬಲ್ ಮೇಲೆ ಪೊಲೀಸ್ ಠಾಣೆಯಲ್ಲಿ ಮಾರಣಾಂತಿಕ ಹಲ್ಲೆ ವಾಜಪೇಯಿ ಸರ್ಕಾರದ  ಕನಸಿನ ಯೋಜನೆ ನದಿ ಜೋಡಣೆ ವಿರೋಧಿಸಿ ಶಿರಸಿಯಲ್ಲಿ ಸಹಿ ಸಂಗ್ರಹ ಅಭಿಯಾನ
    ತಾಜಾಸುದ್ದಿಗಳು ಕರಾವಳಿ ರಾಜ್ಯ ರಾಜಕೀಯ ಕ್ರೈಂ ಕ್ರೀಡೆ ವಿದೇಶ ಮನರಂಜನೆ ಲೇಖನ

    ಬೆಂಗಳೂರು ಟು ಮುಂಬೈ  ಐದೇ ಘಂಟೆ ಪ್ರಯಾಣ- ಎಕ್ಸ್ಪ್ರೆಸ್ ಹೈವೇಗೆ ಅಸ್ತು

    ಬೆಂಗಳೂರು ಟು ಮುಂಬೈ ಸರಿಸುಮಾರು ಏಳುನೂರು ಕಿಲೋಮೀಟರ್ ಅಂತರವನ್ನು ಹೊಂದಿದೆ. ಉತ್ತಮವಾದಂತಹ ಹೆದ್ದಾರಿಯನ್ನು ಹೊಂದಿದ್ದರೂ ಸಹ, ಈಗಿನ ಸ್ಥಿತಿಯಲ್ಲಿ ಕಡಿಮೆ ಅಂದರೂ 12 ಗಂಟೆಯ ಜರ್ನಿ ಮಾಡಬೇಕಾಗುತ್ತದೆ. ಈ ಜರ್ನಿಯನ್ನು ಐದರಿಂದ ಐದೂವರೆ ಗಂಟೆ ಜರ್ನಿಗೆ ಇಳಿಸುವಂತಹ ಪ್ಲಾನಿಂಗ್  ಭಾರತ ಸರ್ಕಾರದಿಂದ ರೆಡಿಯಾಗಿದೆ.

    ಸಚಿವ ನಿತಿನ್ ಗಡ್ಕರಿ

    ಈ ಬಗ್ಗೆ ಸ್ವತಹ ನಿತಿನ್ ಗಡ್ಕರಿ ಯವರು ವಿವರವನ್ನು ನೀಡಿದ್ದಾರೆ. ಈಗಾಗಲೇ ಪುಣೆ ಮತ್ತು ಮುಂಬೈ ನಡುವೆ ಎಕ್ಸ್ಪ್ರೆಸ್ ವೇ ಇದೆ. ಈ ಒಂದು ಎಕ್ಸ್ಪ್ರೆಸ್ ವೇ ಇಂದಾಗಿ ಮುಂಬೈ ಪುಣೆ ನಡುವಿನ ಅಂತರ ಒಂದು ಗಂಟೆಗೆ ಇಳಿದಿದ್ದನ್ನು ನಾವೆಲ್ಲರೂ ನೋಡಿದ್ದೇವೆ. ಮುಂಬೈನಿಂದ ಪುಣೆಗೆ ಕೇವಲ ಒಂದು ಗಂಟೆ ಪ್ರಯಾಣದ ಮೂಲಕ ತಲುಪಬಹುದು. ಅದೇ ರೀತಿಯ ಎಕ್ಸ್ಪ್ರೆಸ್ ವೇ ಬೆಂಗಳೂರು ಟು ಪುಣೆಗೆ ನಿರ್ಮಿಸಲು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಮುಂದಾಗಿದೆ. ಈ ಕಾಮಗಾರಿಯನ್ನು ಕೇವಲ ಎರಡೇ ವರ್ಷದಲ್ಲಿ ಮುಗಿಸಿ ಲೋಕಾರ್ಪಣೆ ಮಾಡುವ ಪ್ಲಾನಿಂಗ್ ಹಾಕಿಕೊಳ್ಳಲಾಗಿದೆ ಎಂದು ಸ್ವತಹ ಕೇಂದ್ರ ಸಚಿವ ನಿತಿನ್ ಗಡ್ಕರಿ ಹೇಳಿದ್ದಾರೆ. 

    ಅಷ್ಟ ಪಥವನ್ನು ಹೊಂದಿರುವಂತಹ ಈ ರಾಷ್ಟ್ರೀಯ ಹೆದ್ದಾರಿಯು, ತಡೆರಹಿತವಾಗಿರುತ್ತದೆ. ಎಲ್ಲಿಯೂ  ಪ್ರಯಾಣಕ್ಕೆ ಕುಂಠಿತವಾಗುವಂತಹ, ಅಡ್ಡಿ  ಆಗದ ಹಾಗೆ ನಿರಂತರ ಹಾಗೂ ವೇಗದ ಪ್ರಯಾಣಕ್ಕೆ ಅನುಕೂಲಕರವಾಗಿ ಈ ಹೆದ್ದಾರಿಯನ್ನು ನಿರ್ಮಿಸಲಾಗುತ್ತಿದೆ ಎಂದು ಹೇಳಿದ ಗಡ್ಕರಿ, ಪ್ರತಿ ಗಂಟೆಗೆ  120 ಕಿಲೋಮೀಟರ್ ವೇಗದಲ್ಲಿ ನಿರಾತಂಕವಾಗಿ ಚಲಿಸಬಹುದು. ಈ ವೇಗದಲ್ಲಿ ಬೆಂಗಳೂರಿನಿಂದ ಹೊರಟರೆ, ಐದುವರೆ ಗಂಟೆಯಲ್ಲಿ ಮುಂಬೈ ತಲುಪಬಹುದಾಗಿದೆ. ಈ ಒಂದು ಎಕ್ಸ್ಪ್ರೆಸ್ ವೇ ರಾಜ್ಯದ ಬೆಳಗಾವಿ ಬಾಗಲಕೋಟೆ ಗದಗ ಕೊಪ್ಪಳ ಚಿತ್ರದುರ್ಗ ತುಮಕೂರು ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ ಹಾದು ಹೋಗುತ್ತದೆ. ಈ ಒಂದು ಎಕ್ಸ್ಪ್ರೆಸ್ ವೇ ಪ್ರಾರಂಭವಾದ ನಂತರ ಬೆಂಗಳೂರು ಮುಂಬೈ ವಿಮಾನದ ಹಾರಾಟದಲ್ಲಿ ಸಾಕಷ್ಟು ವ್ಯತ್ಯಯವಾಗುತ್ತದೆ. ಮೊದಲು ಪುಣೆ ಮತ್ತು ಮುಂಬೈ ನಡುವೆ ಎರಡರಿಂದ ಮೂರು ಜಟ್ ಓಡಾಡುತ್ತಿತ್ತು. ಎಕ್ಸ್ಪ್ರೆಸ್ ವೇ ಯಾವಾಗ ಶುರುವಾಯಿತೋ, ಅಲ್ಲಿಂದ ಜೆಟ್ ಹಾರಾಟ ಬಂದ್ ಆಗಿದೆ. ಇದರ ಅರ್ಥ ಇಷ್ಟೇ, ಜನರು ಕಡಿಮೆ ಖರ್ಚಿನಲ್ಲಿ ವೇಗವಾಗಿ ಹೋಗಬಹುದಾದಂತಹ ಮಾರ್ಗವನ್ನು ಆಯ್ಕೆ ಮಾಡಿಕೊಳ್ಳುತ್ತಾರೆ. ಸರ್ಕಾರವು ಜನರಿಗೆ ಅಂತಹ ಆಯ್ಕೆಯನ್ನು ಕೊಡುವ ಕೆಲಸ ಮಾಡಬೇಕು. ಸರ್ಕಾರ ಆ ನಿಟ್ಟಿನಲ್ಲಿ ಕಾರ್ಯಕ್ರಮವನ್ನು ಹಾಕಿಕೊಳ್ಳುತ್ತಿದೆ. ಆಗಲೇ ದೆಹಲಿ ಟು ರಾಜಸ್ಥಾನ್ ಎಕ್ಸ್ಪ್ರೆಸ್ ವೇ ಪ್ರಗತಿಯಲ್ಲಿದೆ. ಅದೇ ರೀತಿ ದೆಹಲಿ ಟು ಡೆಹ್ರಾಡೂನ್ ಎಕ್ಸ್ಪ್ರೆಸ್ ವೇ ಕಾಮಗಾರಿಯು ಬಹುತೇಕವಾಗಿ ಮುಗಿಯುತ್ತಿದೆ ಎಂದು ಸಚಿವ ಗಡಕರಿ ಹೇಳಿದ್ದಾರೆ  

    COMMENTS

    Login with Gmail to comment

    ಇನ್ನಷ್ಟು ಸುದ್ದಿ

    ಖಾದರ್‌ ಖಡಕ್ ವಾರ್ನಿಂಗ್ ವೈರಲ್ : ಆದರೆ ಖಡಕ್ ಆಕ್ಷನ್ ಯಾವಾಗ?”ಪ್ರತಿ ಮಳೆಯಲ್ಲೂ ಅದೇ ಕಥೆ: ರಸ್ತೆ ಗುಂಡಿ, ಅಪಘಾತ, ಎಚ್ಚರಿಕೆ, ಜವಾಬ್ದಾರಿ ಹೊತ್ತವರ ಜಾಣ ಮರೆವು!
    ಶಿರಸಿ ಮಾರಿಯಮ್ಮನ ಜಾತ್ರೆ ಪ್ರಾರಂಭ
    ಪುತ್ತೂರು ಗ್ರಾಮಾಂತರದಲ್ಲಿ ಭೂ ವಿವಾದದ ಗಲಾಟೆ ತೀವ್ರತೆ: ಪರಸ್ಪರ ಹಲ್ಲೆ – ಎರಡು ಪ್ರಕರಣಗಳು ದಾಖಲು
    “ಭಾರತೀಯ ಕುಟುಂಬ ಆಸ್ತಿ ವಿವಾದಗಳಲ್ಲಿ ಮಧ್ಯಸ್ಥಿಕೆಯ ಮಹತ್ವವನ್ನು ಮತ್ತೊಮ್ಮೆ ಎತ್ತಿಹಿಡಿದ ಸುಪ್ರೀಂ ಕೋರ್ಟ್”
    ಟ್ರಂಪ್ ಮೇಲೆ ದಾಳಿ ಯತ್ನ -ಗನ್ ಸದ್ದು ಮತ್ತೆ ವೈಟ್ ಹೌಸ್ ರಾಜಕೀಯವನ್ನ ನಡುಗಿಸಿದೆ!ಭದ್ರತಾ ಪ್ರಶ್ನೆ!
    ಭಾರತ ಬಗ್ಗೆ ಟ್ರಂಪ್ ಡಬಲ್ ಸ್ಟ್ಯಾಂಡ್…!ವಿವಾದ ಸೃಷ್ಟಿಸಿ, ಬಳಿಕ ಸಮಾಧಾನದ ಮಾತು
    ಕಣ್ಣೀರಾದ ಕಣ್ಣಾಲಿಗಳು ಹೊಟ್ಟೆ ತುಂಬಾ ಊಟ ಮಾಡಿ ನಿದ್ರಿಸುವಂತೆ ಮಾಡುವ  “ಕಾರುಣ್ಯ ಸೇವಾಕ್ಕೀಗ 3000 ದಿನಗಳು…!!!”
    “ಜೈ ಶ್ರೀರಾಮ್” ಘೋಷಣೆಯಿಂದ ನಡುಗಿದ ಢಾಕಾ! 
    ದಕ್ಷಿಣ ಕನ್ನಡ–ಉಡುಪಿಯಲ್ಲಿ ಗೋಡಂಬಿ ಕ್ರಾಂತಿಗೆ ರಾಜ್ಯ ಸರ್ಕಾರ ಸಜ್ಜು..₹1 ಕೋಟಿ ಯೋಜನೆ ಘೋಷಿಸಿದ ಈಶ್ವರ್ ಖಂಡ್ರೆ…
    ಮಂಗಳೂರು ನಗರದಲ್ಲಿ ಭಾರೀ ಪ್ರಮಾಣದ MDMA ವಶ – ಇಬ್ಬರು ಡ್ರಗ್ ಪೆಡ್ಲರ್‌ಗಳ ಬಂಧನ…
    ಅಮಾವಾಸ್ಯೆ ಬೈಲ್ ಪೊಲೀಸ್ ಠಾಣೆಯಲ್ಲಿ ಜೀವ ಬೆದರಿಕೆ ಹಾಗೂ ನಿಂದನೆಯ ಪ್ರಕರಣ ದಾಖಲು
    ಕುಂದಾಪುರದಲ್ಲಿ ಯುವತಿ ಆತ್ಮಹತ್ಯೆಗೆ ಪ್ರಿಯಕರನ ಕುಮ್ಮಕ್ಕು
    ಸಿಖ್ ವಿರೋಧಿ ದಂಗೆಯ ಆರೋಪಿ, ಸಜ್ಜನ್ ಕುಮಾರ್ ಜೈಲಿನಲ್ಲಿ ನಿಧನ
    ‘ನನ್ನ ಮೇಲ್‌ಗೆ ಉತ್ತರವೇ ಬರಲಿಲ್ಲ…’ ಸಭೆಯಲ್ಲೇ ಮಹಿಳೆಯ ಪ್ರಶ್ನೆ; ನಿಖಿಲ್ ಕಾಮತ್ ನೀಡಿದ ಪ್ರತಿಕ್ರಿಯೆಗೆ ದೇಶವೇ ಫಿದಾ!
    ಹೃದಯವಿದ್ರಾವಕ ಘಟನೆ: ರಾಜಕಾಲುವೆಯಲ್ಲಿ ತೇಲಿ ಬಂದ ನವಜಾತ ಹಸುಗೂಸು
    ತಪ್ಪೊಪ್ಪಿಕೊಂಡ ಮಂಗಳೂರು ಕುಕ್ಕರ್ ಬಾಂಬ್ ಸ್ಪೋಟ ಆರೋಪಿ ಶಾರೀಕ್…!ಶಿಕ್ಷೆ ಏನು?
    ಆಂಧ್ರದ ಪುಟ್ಟಪರ್ತಿಯಲ್ಲಿ ಅಡಗಿದೆ ಆ ದೊಡ್ಡ ರಹಸ್ಯ!ಆಕಾಶದಲ್ಲಿ ಕಣ್ಣಿಗೆ ಕಾಣದಂತೆ ಬೇಟೆಯಾಡುವ ಸಮಯ ಹತ್ತಿರದಲ್ಲಿದೆ!
    ಮೊಬೈಲ್ ನಂಬರ್ ದುರ್ಬಳಕೆ; ನಿವೃತ್ತ ಉದ್ಯೋಗಿಯ ವಿವಿಧ ಬ್ಯಾಂಕ್ ಖಾತೆಗಳಿಂದ ₹2.12 ಕೋಟಿ ಆನ್‌ಲೈನ್ ವಹಿವಾಟು
    ಜೀವನ್ಮರಣ ಹೋರಾಟದಲ್ಲೂ ಗೆಳೆಯರ ಬದುಕಿಸಿದ 14ರ ಬಾಲಕನ ರೋಚಕ  ಸ್ಟೋರಿ 
    ಅರೆ ವಾ..! ಕರ್ನಾಟಕದ ಜನರಿಗೆ ಫ್ಯಾನ್ಸಿ ನಂಬರ್‌ಗಳೇ ಫೇವರಿಟ್…RTOಗೆ ₹118 ಕೋಟಿ ಆದಾಯ!
    ಮುಂಬಯಿಯಲ್ಲಿ ಪಹಲ್ಗಾಮ್ ಮಾದರಿ ದಾಳಿ ಯತ್ನ: ಉಗ್ರ ಚಟುವಟಿಕೆ ಯತ್ನ ವಿಫಲ…!
    ಅಕ್ರಮ ಪ್ರವೇಶ, ದೌರ್ಜನ್ಯ, ಹಾಗೂ ಕೃಷಿ ಚಟುವಟಿಕೆಗೆ ತಡೆಯ ಬಗ್ಗೆ ದೂರು ದಾಖಲು
    ಬಿಡದಿ “ಸಮಗ್ರ ಉಪನಗರ” ಯೋಜನೆ ಕೈಬಿಡಿ: ಸಿಎಂ ಡಿಕೆ ಶಿಗೆ ಎಚ್.ಡಿ. ದೇವೇಗೌಡ ಪತ್ರ
    ಕೇವಲ ₹5 ಕ್ಕೆ ಸಿಗಲಿದೆ ಬಿಸಿಬಿಸಿ ಮೀನು-ಊಟ! ಮಹಿಳೆಯರ ಖಾತೆಗೆ ಪ್ರತಿ ತಿಂಗಳು ₹3,000 ಫಿಕ್ಸ್! ಎಲ್ಲಿ ಯಾರು ಕೊಡ್ತಾರೆ …
    ಮಂಗಳೂರು ಏರ್‌ಪೋರ್ಟ್‌ನಲ್ಲಿ ಉಬರ್ …
    ಗೋವಾ ಕ್ಯಾಲಂಗಟ್ ರೆಸಾರ್ಟ್‌ನಲ್ಲಿ ಕರಾವಳಿಯ ಯುವಕನ ನಿಗೂಢ ಸಾವು ಪ್ರಕರಣಕ್ಕೆ ಹೊಸ ತಿರುವು ನಾಪತ್ತೆಯಾದ ಆ ಮಹಿಳೆಗಾಗಿ ತೀವ್ರ ಶೋಧ…
    ಕೋರ್ಟ್ ವಿಡಿಯೊ ವೈರಲ್‌ಗೆ ಬ್ರೇಕ್: ಸುಪ್ರೀಂ ಕೋರ್ಟ್ ಆದೇಶದ ಬಗ್ಗೆ ಜನಾಭಿಪ್ರಾಯ ಏನು?
    ಮಕ್ಕಳಿಗೆ ಪ್ರಕೃತಿ ಮತ್ತು ಸಕಲ ಜೀವಿಗಳನ್ನು ಪ್ರೀತಿಸುವುದನ್ನು ಕಲಿಸಿ
    ದೇವರ ಮುಂದೆ ಸಾಲಿನಲ್ಲಿ ನಿಲ್ಲಲೇಬೇಕು! ಮಂತ್ರಿ ಇರಲಿ, ಸೆಲೆಬ್ರಿಟಿ ಇರಲಿ…ಅಧಿಕಾರ ಇರಲಿ, ಅಂತಸ್ತು ಇರಲಿ…”ವಿಐಪಿ ದರ್ಶನ”ಕ್ಕೆ ಹೈಕೋರ್ಟ್ ಕೊಟ್ಟ ಚಾವಟಿ ಏಟು!
    ವಿಶ್ವಕಪ್‌ನಲ್ಲಿ ಪಾಕಿಸ್ತಾನವನ್ನು ಪುಡಿಗೈದ ಭಾರತದ ವನಿತೆಯರು !ಆರಂಭವೇ ವಿಜಯದ ಘರ್ಜನೆ!