📍 Karavali Maruta
LIVE | CONTACT
ತಾಜಾಸುದ್ದಿಗಳು ಕರಾವಳಿ ರಾಜ್ಯ ರಾಜಕೀಯ ಕ್ರೈಂ ಕ್ರೀಡೆ ವಿದೇಶ ಮನರಂಜನೆ ಲೇಖನ

ಬೆಳ್ತಂಗಡಿಯಲ್ಲಿ ಮಧುಮಗ ಜೈಲಿಗೆ-ಅಪ್ರಾಪ್ತೆಯ ಮೇಲೆ ದೌರ್ಜನ್ಯ – ಇಬ್ಬರು ಆರೋಪಿಗಳ ಬಂಧನ..!

ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಯುವಕರನ್ನು ಪೊಲೀಸರು ಬಂಧಿಸಿದ್ದಾರೆ.

15 ವರ್ಷದ ಬಾಲಕಿಯನ್ನು ಆರೋಪಿಗಳು ಮರುಳುಗೊಳಿಸಿ ಏಪ್ರಿಲ್ 16ರಂದು ಎರ್ಮಾಯಿ ಫಾಲ್ಸ್ ಸಮೀಪದ ಕಾಡು ಪ್ರದೇಶಕ್ಕೆ ಕರೆದುಕೊಂಡು ಹೋಗಿ ದೌರ್ಜನ್ಯ ಎಸಗಿದರೆಂದು ತಿಳಿದುಬಂದಿದೆ. ಈ ವಿಷಯವನ್ನು ಬಾಲಕಿ ಮನೆವರಿಗೆ ತಿಳಿಸಿದ ನಂತರ, ಪೋಷಕರು ಏಪ್ರಿಲ್ 17ರಂದು ಧರ್ಮಸ್ಥಳ ಪೊಲೀಸ್ ಠಾಣೆಗೆ ದೂರು ನೀಡಿದರು. ಅದರ ಆಧಾರದ ಮೇಲೆ ಪೊಲೀಸರು ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಡಿವೈಎಸ್ಪಿ ರೋಹಿನಿ ಸಿ.ಕೆ ಅವರ ಮಾರ್ಗದರ್ಶನದಲ್ಲಿ, ವೃತ್ತ ನಿರೀಕ್ಷಕ ರವಿ ಬಿ.ಎಸ್ ನೇತೃತ್ವದ ತಂಡ ಹಾಗೂ ಸಬ್ ಇನ್ಸ್‌ಪೆಕ್ಟರ್ ಸಮರ್ಥ ಆರ್ ಗಾಣಿಗೇರ ಅವರ ಸಿಬ್ಬಂದಿ ಶೀಘ್ರ ಕ್ರಮ ಕೈಗೊಂಡು ಆರೋಪಿಗಳಾದ ಸುಮಂತ್ (28) ಮತ್ತು ನವನೀತ್ (26) ಅವರನ್ನು ಏಪ್ರಿಲ್ 18ರಂದು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ.

ಗಮನಾರ್ಹವಾಗಿ, ಬಂಧಿತನಾದ ಸುಮಂತ್‌ಗೆ ಮೇ 10ರಂದು ಮದುವೆ ನಿಗದಿಯಾಗಿತ್ತು ಎಂಬ ಮಾಹಿತಿ ತಿಳಿದುಬಂದಿದೆ.

##Belthangady #CrimeNews #POCSO #KarnatakaNews #Justice

COMMENTS

Login with Gmail to comment

ಇನ್ನಷ್ಟು ಸುದ್ದಿ

ಸೋಶಿಯಲ್ ಮೀಡಿಯಾ ಮೂಲಕ ಸಾರ್ವಜನಿಕರಲ್ಲಿ ಭಯ ಸೃಷ್ಠಿ -45 ಜನರ ಬಂಧನ
ಸಂಸತ್ತಿನಲ್ಲಿ ಇತಿಹಾಸ ಸೃಷ್ಟಿಸುವ ಚರ್ಚೆ-ಮಹಿಳಾ ಮೀಸಲು ಬಿಲ್ಲಿನ ಸುತ್ತ ಕಂಗೊಳಿಸಿದ ಸಂಸತ್ !
🔴 ಪೊಲೀಸರ ಮೇಲಿನ ಹಿಡಿತ ಕಠಿಣ: PEBಗೆ ಹೆಚ್ಚಿದ ಅಧಿಕಾರ — ರಾಜ್ಯದ ದೊಡ್ಡ ಆಡಳಿತಾತ್ಮಕ ತೀರ್ಮಾನ
ಇನ್ನು ಮುಂದೆ ದೇವಸ್ಥಾನ ಆಸ್ತಿಗೆ ದಾಖಲೆಗಳಲ್ಲಿ ದೇವರ ಹೆಸರೇ ಮಾಲೀಕ….34 ಸಾವಿರಕ್ಕೂ ಹೆಚ್ಚುಮುಜರಾಯಿ ದೇವಸ್ಥಾನಗಳ ಆಸ್ತಿ ರಕ್ಷಣೆ:
ಮನೆಯವರಿಂದಲೇ 16 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಕಳವು! ಪೊಲೀಸರಿಗೆ ದೂರು 🚨
ಮಂಗಳೂರು ನಗರದಲ್ಲಿ ಭಾರೀ ಪ್ರಮಾಣದ MDMA ವಶ – ಇಬ್ಬರು ಡ್ರಗ್ ಪೆಡ್ಲರ್‌ಗಳ ಬಂಧನ…
ಉಪಚುನಾವಣೆ ಮುಗಿಯುತಿದ್ದಂತೆಯೇ, ವಿದ್ಯುತ್ ದರ ಏರಿಸುತ್ತಿರುವ ರಾಜ್ಯ ಸರ್ಕಾರ
ಪ್ರತಿಭಟನಾ ಶಕ್ತಿಯನ್ನೇ ಕಳೆದುಕೊಂಡ ಭಾರತ… ನಿಶ್ಯಕ್ತವಾದ ವಿರೋಧ ಪಕ್ಷಗಳು
ವೈರಲ್ ವೀಡಿಯೊ ….ನಗು ಆರೋಗ್ಯಕ್ಕೆ ಒಳ್ಳೆಯದು, ಆದ್ರೆ ಹೆಣ್ಣುಮಗುವಿನ ಹೆಣದ ಮುಂದೆ ನಕ್ಕರೆ.. ಏನಂತಾರೆ?ತಮಿಳುನಾಡಿನ ಜನ ಕಣ್ಣೀರಲ್ಲಿರುವಾಗ ಇವರಿಗೆ ಜೋಕ್ಸ್‌ ನೆನಪಾಯ್ತಾ? ಏನದು ಅಂತ ಜೋಕ್ಸ್ …
ಪರಸ್ತ್ರೀ ಹುಂಡಿಗೆ  ಒಂದುವರೆ ಕೋಟಿ ಅಪಾರ್ಟ್ಮೆಂಟ್, ಮಾಜಿ ಶಾಸಕನ ರಂಗಿನಾಟ 
ಆಂಬುಲೆನ್ಸ್ ಡ್ರೈವರ್ ನ ಸಮಾಜ ಸೇವೆಯ ಕಾರ್ಯ ಶ್ಲಾಘನಿಯ – ಸುದೇಶ್ ಕುಮಾರ್
ದೇಶಾದ್ಯಂತ ಇಂದು ಮೊಬೈಲ್‌ನಲ್ಲಿ ತುರ್ತು ಎಚ್ಚರಿಕೆ ಡ್ರಿಲ್ – ಗಾಬರಿ ಬೇಡ
ಶೈಕ್ಷಣಿಕ ವರ್ಷ ಆರಂಭ, ನೋಟ್‌ಬುಕ್‌ನಿಂದ ಆಟೋವರೆಗೆ ಎಲ್ಲ ಖರ್ಚು ಗಗನಕ್ಕೆ….ಪೋಷಕರಿಗೆ ದುಬಾರಿ ಹೊರೆ
ಮಂಡ್ಯದಲ್ಲಿ ವೈರಲ್ ವಿಡಿಯೋ!ಜಿಂಕೆ ಸಂಪೂರ್ಣ ಮಾಯ!ಈ ದೃಶ್ಯ ನೋಡಿದ್ರೆ ಗಾಬರಿಯಾಗ್ತೀರಾ!ಜೀವಂತ ಪ್ರಕೃತಿ ಡಾಕ್ಯುಮೆಂಟರಿ…
ಕನ್ನಡದ ನೆಲದಲ್ಲಿ ಕನ್ನಡಕ್ಕೇ ಗೇಟ್ ಪಾಸ್: ಇವರು ಕರ್ನಾಟಕದ ಸಚಿವರೊ⁉️ಇಂಗ್ಲೆಂಡಿನ ಪ್ರತಿನಿಧಿಯೋ?
ಸಾಮಾಜಿಕ‌ ಕಾರ್ಯಕರ್ತರಿಗೆ ಹಾಗೂ ನಗರ ಸಭೆ ಪೌರಯುಕ್ತರಿಗೆ ಬಹಿರಂಗ ಸವಾಲು.ಶ್ರೀಮಂತರ ಅಕ್ರಮಗಳ ಬಗ್ಗೆ ಮೌನವೇಕೆ.‌‌?
ಆಸಿಡ್ ದಾಳಿಗೊಳಗಾದ ಮಹಿಳೆಯರಿಗೆ ₹50 ಸಾವಿರ ಮಾಸಾಶನ: ಆಸಿಡ್ ಮಾರಾಟಕ್ಕೆ ಕಡಿವಾಣ ಹಾಕಲು ಸರ್ಕಾರ ಕ್ರಮ
ಪ್ರೀತಿಸಿ ಓಡಿಹೋದ ಸೇಡಿನ ಬೆಂಕಿಗೆ ಬಲಿಯಾದ ನಿರ್ದೋಷಿ ಅಣ್ಣ..!
ಕದನ ವಿರಾಮ ಹೇಳಿಕೆ ಮಾತ್ರ…“Middle East ಮತ್ತೆ ಸ್ಫೋಟಕ
NEET ಗೊಂದಲ, ಮರುಪರೀಕ್ಷೆ, ಮೌಲ್ಯಮಾಪನ ದೋಷಗಳು ಮತ್ತು ವಿದ್ಯಾರ್ಥಿ ಜೀವನದ ನೋವು..
ಒಂದೇ ಫ್ಲಾಟ್ ಇಬ್ಬಿಬ್ಬಿರ ಹೆಸರಲ್ಲಿ ..!ಡಬಲ್ ಡಾಕ್ಯುಮೆಂಟ್ ದಂಧೆ ಬಯಲು –ಕೋಟಿ ಕೋಟಿ ವಂಚನೆ ಮಾಡಿ ಆರೋಪಿ ಪರಾರಿ! ರಿಯಲ್ ಎಸ್ಟೇಟ್ ಶಾಕ್….
Online payments ಹೊಸ ಸುರಕ್ಷತಾ ನಿಯಮಗಳು: ನಿಮ್ಮ ಹಣಕ್ಕೆ ‘ಅದೃಶ್ಯ ಕವಚ’
ಒಂದು ರಾಷ್ಟ್ರ, ಒಂದು ಚುನಾವಣೆ’ಗೆ ಡಿಕೆಶಿ ಸಿಡಿದೆದ್ದೇಕೆ?
ಒಂದೂವರೆ ವರ್ಷ ಫ್ರೀ ಬಸ್  ಪ್ರಯಾಣ…ಕೊನೆಯಲ್ಲಿ ದಂಡ ಮತ್ತು ಜೈಲು ಶಿಕ್ಷೆ!
ರಾಜಕೀಯ ಬದಲಾಗುತ್ತಿದೆ -ಪಂಚರಾಜ್ಯ election ರಿಸಲ್ಟ್ “ಗೆಲುವು-ಸೋಲಿನ ಶಕ್ತಿ ಪಕ್ಷದಲ್ಲಲ್ಲ… ಜನರ ಕೈಯಲ್ಲಿ”
ಸಾಮಾಜಿಕ ಜಾಲತಾಣದಲ್ಲಿ ಕೋಮು ದ್ವೇಷದ ಕಮೆಂಟ್ ಗಳನ್ನು ಹಾಕಿದ ಆರೋಪಿಯ ಬಂಧನ
ಕರ್ನಾಟಕದಲ್ಲಿ ಯುಗಾದಿ ಹಬ್ಬಕ್ಕೂ ಮುನ್ನವೇ  ಮುಂಗಾರು  ಮಳೆರಂಗು – 5 ಜಿಲ್ಲೆಗಳಲ್ಲಿ ಆಲಿಕಲ್ಲು ಅಬ್ಬರ!
ಅಗತ್ಯ ಮಾಹಿತಿ ಇಲ್ಲಿದೆ ಓದಿ..!“ಎಲ್‌ಪಿಜಿ ಬುಕಿಂಗ್‌ಗೆ ಹೊಸ ನಂಬರ್‌ಗಳು: ಆತಂಕ ಬೇಡ, ಸರಬರಾಜು ಶೀಘ್ರ ಸಾಮಾನ್ಯಕ್ಕೆ!”
“ಗ್ಯಾರಂಟಿ “ಹಣದ ಮೇಲೆ ಆಯೋಗದ ಕಣ್ಣು: ಸಿಎಂ ಸಿಡಿಮಿಡಿ ..ರಾಜಕೀಯ ಕಿಡಿ!
ಒಂದು ಚಿನ್ನದ ಸರಕ್ಕಾಗಿ ನಿದ್ರೆಯಲ್ಲಿದ್ದ ಗೆಳತಿಯನ್ನೇ ಕೊಲ್ಲಲೆತ್ನಿಸಿದ ಆಕೆಗೆ ಜೈಲೆ ಗತಿ …..ನಂಬಿಕೆಯೇ ರಕ್ತಸಿಕ್ತವಾದ ಮಣಿಪಾಲದ ಭೀಕರ ಘಟನೆ…