📍 Karavali Maruta
LIVE | CONTACT
ತಾಜಾಸುದ್ದಿಗಳು ಕರಾವಳಿ ರಾಜ್ಯ ರಾಜಕೀಯ ಕ್ರೈಂ ಕ್ರೀಡೆ ವಿದೇಶ ಮನರಂಜನೆ ಲೇಖನ

ಬೆಳ್ತಂಗಡಿ ಸ್ನಾನಕ್ಕೆ ತೆರಳಿದ್ದ ಬಾಲಕ ನೀರಿನಲ್ಲಿ ಮುಳುಗಿ ಸಾವು…

ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ನಡ ಗ್ರಾಮದ ಅಂತ್ರಾಯ ಪಲ್ಕೆ ಪ್ರದೇಶದಲ್ಲಿ ಶನಿವಾರ ದುರ್ಘಟನೆ ಸಂಭವಿಸಿದ್ದು, ಸ್ನಾನಕ್ಕೆ ತೆರಳಿದ್ದ ನಾಲ್ವರು ಬಾಲಕರ ಪೈಕಿ ಓರ್ವನು ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಸ್ಥಳೀಯರಲ್ಲಿ ದುಃಖದ ವಾತಾವರಣ ನಿರ್ಮಿಸಿದೆ.

ಮೃತ ಬಾಲಕನನ್ನು ಹಫೀಝ್ ಎಂದು ಗುರುತಿಸಲಾಗಿದ್ದು, ಆತ ಉಜಿರೆ ಸಮೀಪದ ಕುಂಟಿನಿ ಪರಿಸರದ ನಿವಾಸಿಯಾಗಿದ್ದಾನೆ ಎಂದು ತಿಳಿದುಬಂದಿದೆ.


ಶನಿವಾರ ಮಧ್ಯಾಹ್ನ ವೇಳೆಯಲ್ಲಿ ಹಫೀಝ್ ಸೇರಿದಂತೆ ನಾಲ್ವರು ಸ್ನೇಹಿತರು ಅಂತ್ರಾಯ ಗುಂಡಿ ಎಂಬ ಜಲಾಶಯಕ್ಕೆ ಸ್ನಾನ ಮಾಡಲು ತೆರಳಿದ್ದರು. ಈ ವೇಳೆ ನೀರಿನಲ್ಲಿ ಈಜುತ್ತಿದ್ದಾಗ ಹಫೀಝ್ ಆಕಸ್ಮಿಕವಾಗಿ ಆಳವಾದ ಭಾಗಕ್ಕೆ ಸಿಲುಕಿದ ಕಾರಣ ಮುಳುಗಲು ಆರಂಭಿಸಿದ್ದಾನೆ ಎನ್ನಲಾಗಿದೆ.
ಸ್ನೇಹಿತರು ಕೂಡಲೇ ಸಹಾಯಕ್ಕಾಗಿ ಕೂಗಿದ್ದು, ಸ್ಥಳೀಯರು ತಕ್ಷಣ ಸ್ಥಳಕ್ಕಾಗಮಿಸಿ ಹುಡುಕಾಟ ಆರಂಭಿಸಿದರು. ಕೆಲಕಾಲ ಹುಡುಕಾಟ ನಡೆಸಿದ ಬಳಿಕ ಹಫೀಝ್‌ನ ಶವವನ್ನು ನೀರಿನಿಂದ ಹೊರತೆಗೆದಿದ್ದಾರೆ.
ಈ ಘಟನೆ ಸ್ಥಳೀಯರನ್ನು ಬೆಚ್ಚಿಬೀಳಿಸಿದೆ. ಅಂತ್ರಾಯ ಗುಂಡಿ ಪ್ರದೇಶವು ಆಳವಾದ ನೀರು ಹಾಗೂ ಜಾರಿ ಬಂಡೆಗಳ ಕಾರಣ ಅಪಾಯಕಾರಿ ಎಂದು ಗ್ರಾಮಸ್ಥರು ತಿಳಿಸಿದ್ದಾರೆ. ಇದಕ್ಕೂ ಮೊದಲು ಕೂಡ ಇಲ್ಲಿ ಇಂತಹ ಘಟನೆಗಳು ಸಂಭವಿಸಿದ್ದಾಗಿ ಮಾಹಿತಿ ಇದೆ.

ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ.
ಸ್ಥಳೀಯ ಆಡಳಿತವು ಅಪಾಯಕಾರಿ ಜಲಾಶಯಗಳಲ್ಲಿ ಎಚ್ಚರಿಕೆ ವಹಿಸುವಂತೆ ಹಾಗೂ ಮಕ್ಕಳ ಮೇಲೆ ಪಾಲಕರು ಹೆಚ್ಚಿನ ಗಮನ ಹರಿಸುವಂತೆ ಮನವಿ ಮಾಡಿದೆ.
ಈ ದುರ್ಘಟನೆ ಬಾಲಕರ ನಿರ್ಲಕ್ಷ್ಯ ಮತ್ತು ಅಪಾಯಕಾರಿ ಸ್ಥಳಗಳಲ್ಲಿ ಸುರಕ್ಷತಾ ಕ್ರಮಗಳ ಕೊರತೆಯ ಬಗ್ಗೆ ಮತ್ತೆ ಒಮ್ಮೆ ಎಚ್ಚರಿಕೆ ನೀಡಿದೆ.

#be aware of water depth#holidays kids be alert#latest news#parents care#stay safe

COMMENTS

Login with Gmail to comment

ಇನ್ನಷ್ಟು ಸುದ್ದಿ

ಜನಿವಾರಕ್ಕೆ ಕೈ ಹಾಕಿದವರು, ಪರ್ಮನೆಂಟ್ ಮನೆಗೆ ಹೋಗುವ ದಾರಿಯಲ್ಲಿ….
ಕೆಲವೊಮ್ಮೆ ದೇಹದ ಶತ್ರು “ಲೂಪಸ್ “ಹೊರಗಿಲ್ಲ… ಒಳಗೇ ಇರುತ್ತದೆ.ಮಹಿಳೆಯರ ದಣಿವು, ಸಂಧಿ ನೋವು, ತೂಕ ಇಳಿಕೆ —. ನಿರ್ಲಕ್ಷ್ಯ ಬೇಡ. ‘ಸಾಮಾನ್ಯ’ ಎಂದು ಕಡೆಗಣಿಸಬೇಡಿ.
🔥 ಬಿಸಿಲಿನ ಬಿಸಿ ತಾರಕ್ಕೇರಿದೆ, ಆದರೆ ಮಳೆ ಸಿಡಿಲು ಸರ್ಪ್ರೈಸ್ ಬರ್ತಿದೆ! 🌩️
KGF, ಕಾಂತಾರ ಬ್ಯಾನರ್‌ನಲ್ಲಿ ಕಾಲಿವುಡ್ ‘ಜೈ ಭೀಮ್’..!ಹೊಂಬಾಳೆ ಜೊತೆ ಕೈಜೋಡಿಸಿದ ಸೂರ್ಯ, ಬಾಕ್ಸ್ ಆಫೀಸ್ ಧೂಳೀಪಟ ಖಚಿತ!
ಪ್ರಮೋದ್ ಮಧ್ವರಾಜ್ ಅವರಿಗೆ ಕೊನೆಗೂ ಸಿಕ್ಕಿತು ಗೌರವ
ಕರ್ನಾಟಕದಲ್ಲಿ ಅತಿ ಕನಿಷ್ಠ ಮಟ್ಟಕ್ಕೆ ಕುಸಿದ ‘ಟೀನ್ ಪ್ರೆಗ್ನೆನ್ಸಿ’! 70% ಕೇಸ್‌ಗಳು ಮಾಯವಾಗಿದ್ದು ಹೇಗೆ?
ಐಸಿಸಿ ಟ್ವೆಂಟಿ-20 ವಿಶ್ವಕಪ್ ಮೂಡಿಗೇರಿಸಿಕೊಂಡ ಭಾರತ
💊 ಜೀವರಕ್ಷಕ ಕ್ಯಾನ್ಸರ್ ಔಷಧಗಳು ದುಬಾರಿ: ಏಕೆ ಬೆಲೆ ಹೆಚ್ಚಳ ಅನಿವಾರ್ಯವಾಯಿತು?ಅಸಲಿ ಕಾರಣ ಗೊತ್ತೇ?
ಅಂದೊಮ್ಮೆ ಬಾಲಿವುಡ್‌ನಲ್ಲಿ ಕಡೆಗಣಿಸಿದ  ಪ್ರಿಯಾಂಕಾ ಚೋಪ್ರಾ ಇಂದು ವಿಶ್ವದ ಪ್ರತಿಷ್ಠಿತ ಬ್ರಾಂಡ್ ರೋಲೆಕ್ಸ್‌ನ ಅಂಬಾಸಿಡರ್! 
“ವಾಟ್ಸಾಪ್ university ” (ಸಾಮಾಜಿಕ ಜಾಲತಾಣಗಳಲ್ಲಿ ಹರಡುವ ತಪ್ಪು/ಅಪೂರ್ಣ ಮಾಹಿತಿ)ಕುರಿತು ಸುಪ್ರೀಂ ಕೋರ್ಟ್ ಖಡಕ್ ನಿಲುವು…!
ಸಾರ್ವಜನಿಕ ಸ್ಥಳದಲ್ಲಿ ಕೈಕೈ ಮಿಲಾಯಿಸಿ ಜಗಳ ಮಾಡಿದ್ರೇ ಹುಷಾರ್…!
ಜಿಲ್ಲಾ ಸರ್ಜನ್ ಡಾ. ಅಶೋಕ್ರನ್ನು ತಕ್ಷಣವೇ ಅಮಾನತು ಮಾಡಿ- ದ.ಸಂ.ಸ. ಆಗ್ರಹ
ಸರ್ಕಾರಿ ಆಸ್ಪತ್ರೆಗಳಲ್ಲಿ ನಿರ್ಲಕ್ಷ್ಯಕ್ಕೆ ಬ್ರೇಕ್? ರೋಗಿಗಳ ಹಕ್ಕು ರಕ್ಷಣೆಗೆ 24×7 ನೇರ ಹೆಲ್ಪ್‌ಲೈನ್ – ಆರೋಗ್ಯ ಸಚಿವ ಯು.ಟಿ. ಖಾದರ್ ಮಹತ್ವದ ಘೋಷಣೆ
ಬೇಕಾದಾಗ, ಬೇಕಾದಂಗೆ ಸಂವಿಧಾನದ ಜಪ
ಅಳಕೆ ಮಾರುಕಟ್ಟೆ ಬಳಿ ಕಸ ಸುರಿದ ಮಹಿಳೆಗೆ ₹1,000 ದಂಡ..ಸಾರ್ವಜನಿಕ ಸ್ಥಳದಲ್ಲಿ ಕಸ ಎಸೆದರೆ ದಂಡ ಖಚಿತ! 
ಗೃಹಿಣಿ ಅಲ್ಲ, ರಾಷ್ಟ್ರ ನಿರ್ಮಾಣಕಾರಿ”ಮನೆಯ ಕೆಲಸ ಕೆಲಸವೇ ಅಲ್ಲ ಎನ್ನುವವರೇ… ಈ ಸುದ್ದಿ ಒಮ್ಮೆ ಓದಿ!ಆಕೆಯ ಶ್ರಮಕ್ಕೆ-₹30,000 ಮೌಲ್ಯ!– ಸುಪ್ರೀಂ ಕೋರ್ಟ್ ಮಹತ್ವದ ಸಂದೇಶ
ಕರ್ನಾಟಕದಲ್ಲಿ ಬೇಸಿಗೆ ಬೆಂಕಿ ತೀವ್ರ ಬಿಸಿಗಾಳಿ ಹೈ ಅಲರ್ಟ್
ಹಾವು ಮುಂಗುಸಿ ಅಂತಾಗಿದ್ದವರು ಒಂದಾದರು
ರೇಪ್ ಆರೋಪಿಗೆ ಹೂಮಳೆ, ಹೂವಿನಹಾರ,ಘೋಷಣೆ, ರಾಜಕೀಯ ರೀತಿ ರೋಡ್ ಶೋ! ಉತ್ತರ ಪ್ರದೇಶದ ವೈರಲ್ ವಿಡಿಯೋಗೆ ದೇಶಾದ್ಯಂತ ಆಕ್ರೋಶ
ಮೋದಿ ನೇತೃತ್ವದಲ್ಲಿ ಇತಿಹಾಸಕ್ಕೆ ಮರಳಿದ ರಾಜರಾಜಚೋಳರ ಹೆಮ್ಮೆ — ಆನೈಮಂಗಲಂ ತಾಮ್ರಶಾಸನಗಳು! 1000 ವರ್ಷದ ಇತಿಹಾಸ 100 ವರ್ಷಗಳ ಬಳಿಕ ಚೋಳರ ಕಾಲದ ಅಪರೂಪದ ದಾಖಲೆ ನೆದರ್‌ಲ್ಯಾಂಡ್ಸ್‌ನಿಂದ ಭಾರತಕ್ಕೆ ವಾಪಸ್….
ಮ್ಯಾರಥಾನ್ ನಲ್ಲಿ ಇರುವಾಗಲೇ ಹೃದಯಾಘಾತದಿಂದ  ಸಬ್ ಇನ್ಸ್ಪೆಕ್ಟರ್ ನಿಧನ
“ಮಂಗಳೂರಲ್ಲಿ ಡ್ರೈ ಡೇ ಘೋಷಣೆ -ಎರಡು ದಿನ ಬಾರ್‌ಗಳಿಗೆ ಲಾಕ್ ..!” ದಕ್ಷಿಣ ಕನ್ನಡದಲ್ಲಿ ಕಟ್ಟುನಿಟ್ಟಿನ ಆದೇಶ
₹119 ಕೋಟಿ ವ್ಯತ್ಯಾಸ ಸಣ್ಣ ವಿಷಯನಾ….ಏನಿದು ತಲೈವಾ..!
ವಿಜಯ್ ತಳಪತಿ ಸಂಗೀತಾ ವಿಚ್ಛೇದನ ವಿಚಾರ: 27 ವರ್ಷದ ದಾಂಪತ್ಯಕ್ಕೆ ತೆರೆ? ₹250 ಕೋಟಿ ಸೆಟ್ಲ್‌ಮೆಂಟ್ ಚರ್ಚೆ!!
ಗಂಡನಿಗೆ ಚಿನ್ನ ಕಳ್ಳತನದ ಪಿಎಚ್‌ಡಿ, ಹೆಂಡತಿಗೆ ಮಾರ್ಕೆಟಿಂಗ್ ಜಾಣ್ಮೆ…ಆಹಾ ಒಮ್ಮೆ ಓದಿ ಎಂಥಾ ಜೋಡಿ..
ಪೆರ್ವಾಜೆ ಮಹಾಲಿಂಗೇಶ್ವರ ದೇವಸ್ಥಾನದ ಚೆಕ್‌ಗೆ ನಕಲಿ ಸಹಿ! ನಕಲಿ ಚೆಕ್‌ಗಳೊಂದಿಗೆ ಸಿಕ್ಕಿಬಿದ್ದ ಮಾಜಿ ಸಿಬ್ಬಂದಿ…
ಭೀಕರ ಅಪಘಾತಕ್ಕೆ ಸ್ಥಳೀಯ ನಾಯಕ ಸೇರಿ ಇಬ್ಬರು ದುರ್ಮರಣ 
ಜೈನ ಸನ್ಯಾಸ ದೀಕ್ಷೆ ನಿಯಮಗಳು ಏನು ಗೊತ್ತಾ?
ಮಹಿಳೆಯ ಮೇಲೆ ಮಾರಣಾಂತಿಕ ಹಲ್ಲೆ
ಮುಳುಗುತ್ತಿರುವ ಕಾಂಗ್ರೆಸ್ಸಿಗೆ ಇನ್ನೂ ಬುದ್ಧಿ ಬಂದಂತಿಲ್ಲ… ಡಿಜೆಪಿ ರಾಮಚಂದ್ರರಾವ್  ಅಮಾನತ್ ಆದೇಶ ಹಿಂಪಡೆದ  ಸರ್ಕಾರ