📍 Karavali Maruta
  • LOGIN
  • ತಾಜಾಸುದ್ದಿಗಳು ಕರಾವಳಿ ರಾಜ್ಯ ರಾಜಕೀಯ ಕ್ರೈಂ ಕ್ರೀಡೆ ವಿದೇಶ ಮನರಂಜನೆ ಲೇಖನ

    ಬೇಜವಾಬ್ದಾರಿ ಸ್ಟೇಟ್ಮೆಂಟ್ ಪಾಸ್ ಮಾಡಿದ ಕೇಂದ್ರ ಸಚಿವ- ಜೋಶಿ

    ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಕಳೆದ 10 ವರ್ಷದಿಂದ ಕೇಂದ್ರ ಸಚಿವರಾಗಿದ್ದಾರೆ. ಕೇಂದ್ರ ಸಚಿವರಾಗಿ ಅವರ ಸಾಧನೆ ಏನು ಅನ್ನುವುದರ ಬಗ್ಗೆ, ಅವರ ಕೊಡುಗೆ ಏನು ಸಮಾಜಕ್ಕೆ ಎನ್ನುವುದರ ಬಗ್ಗೆ, ಇಲ್ಲಿಯವರೆಗೆ ಒಮ್ಮೆಯೂ ರಿಪೋರ್ಟ್ ನೀಡುವ ಕೆಲಸ ಮಾಡಿಲ್ಲ. ಆದರೆ ರಾಜಕೀಯವಾಗಿ ಎದುರಾಳಿ ಪಕ್ಷದ ವಿರುದ್ಧ ,ರಾಜ್ಯ ಸರ್ಕಾರದ ವಿರುದ್ಧ ಆರೋಪ ಮಾಡುವುದರ ವಿಚಾರದಲ್ಲಿ ಯಾವತ್ತೂ ಮುಂದಿರುತ್ತಾರೆ.

    ಅಡುಗೆ ಅನಿಲದ ದರ ಏರಿಕೆಯ ವಿಚಾರದಲ್ಲಿ, ಕೇಂದ್ರ ಸಚಿವರಾದ ಪ್ರಹಲ್ಲಾದ್ ಜೋಶಿಯವರು ಸುಮ್ಮನೆ ಕೂರಲಾಗದೇ. ಸ್ಟೇಟ್ಮೆಂಟ್ ಒಂದನ್ನು ಪಾಸ್ ಮಾಡಿ ನಗೆ ಪಾಟಲಿಗೀಡಾಗುತ್ತಿದ್ದಾರೆ. ಅನಿಲ ಕಂಪನಿಗಳು ದರ ಏರುಸುತ್ತಿವೆ, ನಾವಲ್ಲ ಎನ್ನುವ ಸ್ಟೇಟ್ಮೆಂಟ್ ಸನ್ಮಾನ್ಯ ಪ್ರಹ್ಲಾದ್ ಜೋಶಿಯವರದ್ದು.

    ಕೇಂದ್ರ ಸರ್ಕಾರಕ್ಕೆ ಈ ಕಂಪನಿಗಳ ಮೇಲೆ ಯಾವುದೇ ಹಿಡಿತ ಇಲ್ಲವೇ ಹಾಗಾದರೆ? ಅಷ್ಟಕ್ಕೂ ಕೇಂದ್ರ ಸರ್ಕಾರದ ಕೆಲಸ ಏನು? ಪೆಟ್ರೋಲಿಯಂ ಸಚಿವರು ಇರುವುದಾದರೂ ಯಾಕೆ? ಕಂಪನಿಗಳು ಬೆಲೆ ಜಾಸ್ತಿ ಮಾಡಿವೆ ಅಂತ ಹೇಳಿಕೆ ನೀಡುವ ಮೂಲಕ, ತಮ್ಮ ಸ್ಥಾನದ ಮೌಲ್ಯವನ್ನು ಪ್ರಹಲ್ಲಾದ್ ಜೋಶಿ ಅವರು ಕಳೆದುಕೊಂಡಿದ್ದಾರೆ.

    ಇದರ ಜೊತೆಗೇನೆ, ಇನ್ನೊಂದು ಸ್ಟೇಟ್ಮೆಂಟ್ ನೀಡುತ್ತಾರೆ. ಅಮೇರಿಕಾ ಹಾಗೂ ಇರಾನ್ ಯುದ್ಧ ಮುಗಿಯುತಿದ್ದಂತೆಯೇ ಏರಿದ ಬೆಲೆಯಲ್ಲಿ ಗಣನೀಯ ಇಳಿಕೆ ಕಾಣಬಹುದು ಎಂಬುದು ಸಚಿವ ಜೋಶಿಯವರ  ಮುಂದುವರಿದ ಸ್ಟೇಟ್ಮೆಂಟ್. ಇಂತಹ ಸ್ಟೇಟ್ಮೆಂಟ್ ಗಳನ್ನು ಸಾಮಾನ್ಯ ಜನರೂ ನೀಡುತ್ತಾರೆ ಜೋಶಿಯವರೆ. ಕೇಂದ್ರ ಸಚಿವರಾಗಿ ಅಡ್ಡಗೋಡೆಯ ಮೇಲೆ ದೀಪ ಇಟ್ಟಂತೆ ಮಾತು ಆಡುವುದನ್ನು ನಿಲ್ಲಿಸಬೇಕು. ನಿಮ್ಮ ಬಾಯಿಯಿಂದ ಸರ್ಕಾರದ ಅಧಿಕೃತ ಸ್ಟೇಟ್ಮೆಂಟ್ ನ್ನು ಕೇಳಲು ಜನರು ಬಯಸುತ್ತಾರೆಯ ವಿನಹ ಈ ತರಹದ ಸ್ಟೇಟ್ಮೆಂಟ್ಗಳನ್ನಲ್ಲ. ನಿಮ್ಮ ಈ ರೀತಿಯ ಸ್ಟೇಟ್ಮೆಂಟ್ ಗಳಿಂದ ಸರ್ಕಾರದ ಮರ್ಯಾದೆಯ ಹೋಗುತ್ತದೆ. ಸರ್ಕಾರಕ್ಕೆ ಯಾವುದೇ ಹಿಡಿತ ಇಲ್ಲ ಅನ್ನುವ ಮೆಸೇಜ್ ಪಾಸಾಗುತ್ತದೆ. ಈಗ ಉತ್ತರ ಕೊಡಿ, ಸರ್ಕಾರಕ್ಕೆ ತೈಲ ಕಂಪನಿಗಳ ಮೇಲೆ ಹಿಡಿತ ಇದೆಯೇ ಅಥವಾ ಇಲ್ಲವೇ ? ಪ್ರಹ್ಲಾದ್ ಜೋಶಿಯವರ ನಿನ್ನೆಯ ಸ್ಟೇಟ್ಮೆಂಟ್ ಪ್ರಕಾರ ಹಿಡಿತ ಇಲ್ಲ. ಇದು ನಿಜವಾದರೆ ಇದಕ್ಕಿಂತ ಕೆಟ್ಟದ್ದು ಇನ್ನೇನಿದೆ?  ಈ ಕಾರಣಕ್ಕಾಗಿಯಾ ಹೆಮ್ಮೆಯ ನಮ್ಮ ಹೋರಾಟಗಾರರು ಸ್ವಾತಂತ್ರ್ಯವನ್ನು ತಂದು ಕೊಟ್ಟದ್ದು?

    COMMENTS

    Login with Gmail to comment

    ಇನ್ನಷ್ಟು ಸುದ್ದಿ

    ರೆಸ್ಯೂಮ್ ಅಲ್ಲ, ಪ್ರಾಜೆಕ್ಟ್ ಮಾತಾಡಿತು! ಒಂದೇ ವರ್ಷದಲ್ಲಿ ₹10 ಲಕ್ಷ ಸಂಬಳದಿಂದ ₹80 LPA ಗಳಿಸಿದ ಯುವತಿಯ ಯಶಸ್ಸಿನ ಸೂತ್ರ ವೈರಲ್..!!
    ಪರಿಸರ ನಾಶಕ್ಕಾಗಿ ಸುಳ್ಳು ಸರ್ಟಿಫಿಕೇಟ್ ರೆಡಿಮಾಡಿಕೊಂಡು ಒಂದು ಊರನ್ನೇ ಭಯದಲ್ಲಿರಿಸಿದ ಉಡುಪಿ ಜಿಲ್ಲಾ ಆಡಳಿತ
    ದಿಲ್ಲಿಯಲ್ಲಿ ವಾಗ್ದಾಳಿ.. ಗಲ್ಲಿಯಲ್ಲಿ ಒಪ್ಪಂದ?! ದೇಶದ ಅತ್ಯಂತ ಕಾಂಟ್ರವರ್ಸಿಯಲ್ ಬಿಡ್ ತೆರೆಮರೆಯಲ್ಲಿ ನಡೆದ ಆ ಒಂದು ನಡೆ ಕಾಂಗ್ರೆಸ್ ಸರ್ಕಾರಕ್ಕೆ ನುಂಗಲಾರದ ತುತ್ತಾಗಿ ಪರಿಣಮಿಸಿದ್ದು ಯಾಕೆ?!
    ಕೊಲೆ ಆರೋಪಿಗಳ ಕಾರು ಮಾಣಿಯಲ್ಲಿ ಪತ್ತೆ ….!
    ಬಂಗಾಳದ ಸಿಂಹಾಸನಕ್ಕೆ ಸುವೇಂದು ಏರಿಕೆ — 15 ವರ್ಷದ ಮಮತಾ ಯುಗಕ್ಕೆ ಬ್ರೇಕ್!ಟಿಎಂಸಿ ಕೋಟೆ ಕುಸಿತ…
    “ಧುರಂಧರ್” ನಟ ರಣವೀರ್ ಸಿಂಗ್‌ ವಿರುದ್ಧ ಇಡೀ ಬಾಲಿವುಡ್ ಒಕ್ಕೂಟವೇ ತಿರುಗಿಬಿದ್ದಿದ್ದೇಕೆ? shocking ₹45 ಕೋಟಿ ವಿವಾದದ ಅಸಲಿ ಕಥೆ ಇಲ್ಲಿದೆ!
    ನ್ಯಾಯಾಂಗಕ್ಕೆ ಕಳಂಕ ತರುವುದನ್ನು ನೋಡಿಯೂ ಕೈಕಟ್ಟಿ ಕೂರಲಾಗದು
    ರಾಜಕೀಯ ಬದಲಾಗುತ್ತಿದೆ -ಪಂಚರಾಜ್ಯ election ರಿಸಲ್ಟ್ “ಗೆಲುವು-ಸೋಲಿನ ಶಕ್ತಿ ಪಕ್ಷದಲ್ಲಲ್ಲ… ಜನರ ಕೈಯಲ್ಲಿ”
    ಒಂದು ಕ್ಷಣದಲ್ಲಿ ನಗು, ಇನ್ನೊಂದು ಕ್ಷಣದಲ್ಲಿ ನಿಶ್ಶಬ್ದ ಕಣ್ಣೀರು…
    ಭಾರತದ ‘ಗೋಲ್ಡನ್ ಗರ್ಲ್’ ಮೀರಾಬಾಯಿ ಚಾನು ಮತ್ತೊಮ್ಮೆ ಇತಿಹಾಸ ಬರೆದಿದ್ದಾರೆ! 
    ನಿವೇಶನ ಮೋಸದ ಆರೋಪ: ಶಾಸಕ ಎಸ್ ಟಿ ಸೋಮಶೇಖರ್ ಬೆಂಬಲಿಗ ಕೇಬಲ್ ಕೃಷ್ಣನ ಮೇಲೆ ಹಿಗ್ಗಾಮುಗ್ಗಾ ಹಲ್ಲೆ..!
    Political Heatwave 2026:ದಕ್ಷಿಣದಲ್ಲಿ ಅಧಿಕಾರ ಆಟ, ಅಸ್ಸಾಂನಲ್ಲಿ ಅಬ್ಬರ..!
    ಮಳೆ ಬರುತ್ತದೆ ಎಂದಾಗ ರಜೆ ಇಲ್ಲ… ರಜೆ ಕೊಟ್ಟ ದಿನ ಮಳೆಯೇ ಇಲ್ಲ!ಹವಾಮಾನ ಮುನ್ಸೂಚನೆನಾ? ಖಚಿತ ಭವಿಷ್ಯವಾಣಿಯಾ? ಮಳೆ–ರಜೆ ಗೊಂದಲಕ್ಕೆ ಕಾರಣವೇನು?
    ಮುಂಬಯಿಯಲ್ಲಿ ಪಹಲ್ಗಾಮ್ ಮಾದರಿ ದಾಳಿ ಯತ್ನ: ಉಗ್ರ ಚಟುವಟಿಕೆ ಯತ್ನ ವಿಫಲ…!
    ಅಮೆರಿಕದ ಭೀಕರ ವಾಯು ದಾಳಿ: ಇರಾನ್‌ನ ಆರ್ಥಿಕ ಹೃದಯ ‘ಖಾರ್ಗ್ ದ್ವೀಪ’ದ ಸೇನಾ ನೆಲೆಗಳು ಧ್ವಂಸ – ಪ್ರತಿದಾಳಿ ಮಾಡಿದರೆ ತೈಲ ಕೇಂದ್ರಗಳೇ ಮುಂದಿನ ಗುರಿ ಎಂದು ಟ್ರಂಪ್ ಕಠಿಣ ಎಚ್ಚರಿಕೆ
    ಸಹೋದರಿಯ ಎಲುಬುಗಳೊಂದಿಗೆ ಬ್ಯಾಂಕ್ ಗೆ ಬಂದ ಅಣ್ಣ…!ದಾಖಲೆ ನಿಯಮಗಳ ನಡುವೆ ಸೋತ ಮಾನವೀಯತೆ”
    BRICS ಸಭೆಯಲ್ಲಿ UAE ಮೇಲೆ ಇರಾನ್ ಕಿಡಿ! ಇಸ್ರೇಲ್–ಇರಾನ್ ಯುದ್ಧ – ಇಸ್ರೇಲ್‌ಗೆ UAE ಗುಪ್ತ ಬೆಂಬಲವೇ?
    ಮಂಗಳೂರು -ವೆನ್ಲಾಕ್ ಮಾಸ್ಟರ್ ಪ್ಲ್ಯಾನ್…!
    ಉಡುಪಿಯಲ್ಲಿ  ಹರಿಕಥಾ ಕಾರ್ಯಕ್ರಮದಲ್ಲಿ ಶ್ರೀ ಜಗದ್ಗುರು ಶಂಕರಾಚಾರ್ಯರ ಬಗ್ಗೆ ಆಕ್ಷೇಪಾರ್ಹ ಹೇಳಿಕೆ- ಯುಟಿಕ್ಷಮೆ ಯಾಚನೆ
    ದೇಶಕ್ಕಾಗಿ ಹಾರಿದ ಯುವ ಪೈಲಟ್: ಅಸ್ಸಾಂ ದುರಂತದಲ್ಲಿ ಐಎಎಫ್ ಅಧಿಕಾರಿ ವೀರಮರಣ
    ಸಾರ್ವಜನಿಕರಲ್ಲಿ ವಿನಂತಿ …!
    ಮಹಿಳಾ ಮೀಸಲಾತಿ ಮತ್ತು ಕ್ಷೇತ್ರ ಪುನರ್ ವಿಂಗಡಣೆ ನಡುವೆ ಮಹಿಳಾ ಮಿಸಲಿಗೆ ಸೋಲು….
    ವಿದ್ಯಾರ್ಥಿ ಪ್ರತಿಭಟನೆಗೆ ಬಿಗ್ ವಿಕ್ಟರಿ:ಧರ್ಮೇಂದ್ರ ಪ್ರಧಾನ್ ರಾಜೀನಾಮೆ! ಕೊನೆಗೂ ವಿದ್ಯಾರ್ಥಿಗಳ ಒತ್ತಡಕ್ಕೆ ಮಣಿದ ಸರ್ಕಾರ…!?
    ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ಮಾತ್ರ (ಅ)ವ್ಯವಸ್ಥೆ ಎಚ್ಚರಗೊಳ್ಳಬೇಕೇ? ಯಾರು ಹೊಣೆ? ಏನು ಕ್ರಮ?
    ದರ್ಶನ್‌ಗೆ ಇನ್ನೊಂದು ವರ್ಷ ಜೈಲೇ ಗತಿ…ಜಾಮೀನು ನಿರಾಕರಣೆ.
    ಐಸಿಸಿ ಟ್ವೆಂಟಿ-20 ವಿಶ್ವಕಪ್ ಮೂಡಿಗೇರಿಸಿಕೊಂಡ ಭಾರತ
    ಗ್ರಾಮೀಣ ಅಭಿವೃದ್ಧಿಯಲ್ಲಿ ಉಡುಪಿ ನಂ.1: ಐದು ಪಂಚಾಯಿತಿಗಳಿಗೆ ರಾಷ್ಟ್ರ ಗೌರವ-ಉಡುಪಿ ಬರೆದ ಸುವರ್ಣ ಇತಿಹಾಸ!
    ನೀಟ್ ಪರೀಕ್ಷೆಯ ಎಡವಟ್ಟು….ಸುಳ್ಳು ತನಿಖಾ ವರದಿಯನ್ನು ಸರ್ಕಾರಕ್ಕೆ ನೀಡಿದ ಅಧಿಕಾರಿಗಳು!!?
    ಪ್ರತಿಭಟನೆಯ ಹಕ್ಕು ಸಂವಿಧಾನ ನೀಡಿದೆ… ಆದರೆ ಅದರ ಹೆಸರಿನಲ್ಲಿ ನಡೆದ ಎಲ್ಲವನ್ನೂ ತನಿಖೆ ಮಾಡುವುದು ಸರ್ಕಾರದ ಕರ್ತವ್ಯ!
    ಕರ್ನಾಟಕದಲ್ಲಿ ಬೇಸಿಗೆ ಬೆಂಕಿ ತೀವ್ರ ಬಿಸಿಗಾಳಿ ಹೈ ಅಲರ್ಟ್