📍 Karavali Maruta
LIVE | CONTACT
ತಾಜಾಸುದ್ದಿಗಳು ಕರಾವಳಿ ರಾಜ್ಯ ರಾಜಕೀಯ ಕ್ರೈಂ ಕ್ರೀಡೆ ವಿದೇಶ ಮನರಂಜನೆ ಲೇಖನ

ಬೇಜವಾಬ್ದಾರಿ ಸ್ಟೇಟ್ಮೆಂಟ್ ಪಾಸ್ ಮಾಡಿದ ಕೇಂದ್ರ ಸಚಿವ- ಜೋಶಿ

ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಕಳೆದ 10 ವರ್ಷದಿಂದ ಕೇಂದ್ರ ಸಚಿವರಾಗಿದ್ದಾರೆ. ಕೇಂದ್ರ ಸಚಿವರಾಗಿ ಅವರ ಸಾಧನೆ ಏನು ಅನ್ನುವುದರ ಬಗ್ಗೆ, ಅವರ ಕೊಡುಗೆ ಏನು ಸಮಾಜಕ್ಕೆ ಎನ್ನುವುದರ ಬಗ್ಗೆ, ಇಲ್ಲಿಯವರೆಗೆ ಒಮ್ಮೆಯೂ ರಿಪೋರ್ಟ್ ನೀಡುವ ಕೆಲಸ ಮಾಡಿಲ್ಲ. ಆದರೆ ರಾಜಕೀಯವಾಗಿ ಎದುರಾಳಿ ಪಕ್ಷದ ವಿರುದ್ಧ ,ರಾಜ್ಯ ಸರ್ಕಾರದ ವಿರುದ್ಧ ಆರೋಪ ಮಾಡುವುದರ ವಿಚಾರದಲ್ಲಿ ಯಾವತ್ತೂ ಮುಂದಿರುತ್ತಾರೆ.

ಅಡುಗೆ ಅನಿಲದ ದರ ಏರಿಕೆಯ ವಿಚಾರದಲ್ಲಿ, ಕೇಂದ್ರ ಸಚಿವರಾದ ಪ್ರಹಲ್ಲಾದ್ ಜೋಶಿಯವರು ಸುಮ್ಮನೆ ಕೂರಲಾಗದೇ. ಸ್ಟೇಟ್ಮೆಂಟ್ ಒಂದನ್ನು ಪಾಸ್ ಮಾಡಿ ನಗೆ ಪಾಟಲಿಗೀಡಾಗುತ್ತಿದ್ದಾರೆ. ಅನಿಲ ಕಂಪನಿಗಳು ದರ ಏರುಸುತ್ತಿವೆ, ನಾವಲ್ಲ ಎನ್ನುವ ಸ್ಟೇಟ್ಮೆಂಟ್ ಸನ್ಮಾನ್ಯ ಪ್ರಹ್ಲಾದ್ ಜೋಶಿಯವರದ್ದು.

ಕೇಂದ್ರ ಸರ್ಕಾರಕ್ಕೆ ಈ ಕಂಪನಿಗಳ ಮೇಲೆ ಯಾವುದೇ ಹಿಡಿತ ಇಲ್ಲವೇ ಹಾಗಾದರೆ? ಅಷ್ಟಕ್ಕೂ ಕೇಂದ್ರ ಸರ್ಕಾರದ ಕೆಲಸ ಏನು? ಪೆಟ್ರೋಲಿಯಂ ಸಚಿವರು ಇರುವುದಾದರೂ ಯಾಕೆ? ಕಂಪನಿಗಳು ಬೆಲೆ ಜಾಸ್ತಿ ಮಾಡಿವೆ ಅಂತ ಹೇಳಿಕೆ ನೀಡುವ ಮೂಲಕ, ತಮ್ಮ ಸ್ಥಾನದ ಮೌಲ್ಯವನ್ನು ಪ್ರಹಲ್ಲಾದ್ ಜೋಶಿ ಅವರು ಕಳೆದುಕೊಂಡಿದ್ದಾರೆ.

ಇದರ ಜೊತೆಗೇನೆ, ಇನ್ನೊಂದು ಸ್ಟೇಟ್ಮೆಂಟ್ ನೀಡುತ್ತಾರೆ. ಅಮೇರಿಕಾ ಹಾಗೂ ಇರಾನ್ ಯುದ್ಧ ಮುಗಿಯುತಿದ್ದಂತೆಯೇ ಏರಿದ ಬೆಲೆಯಲ್ಲಿ ಗಣನೀಯ ಇಳಿಕೆ ಕಾಣಬಹುದು ಎಂಬುದು ಸಚಿವ ಜೋಶಿಯವರ  ಮುಂದುವರಿದ ಸ್ಟೇಟ್ಮೆಂಟ್. ಇಂತಹ ಸ್ಟೇಟ್ಮೆಂಟ್ ಗಳನ್ನು ಸಾಮಾನ್ಯ ಜನರೂ ನೀಡುತ್ತಾರೆ ಜೋಶಿಯವರೆ. ಕೇಂದ್ರ ಸಚಿವರಾಗಿ ಅಡ್ಡಗೋಡೆಯ ಮೇಲೆ ದೀಪ ಇಟ್ಟಂತೆ ಮಾತು ಆಡುವುದನ್ನು ನಿಲ್ಲಿಸಬೇಕು. ನಿಮ್ಮ ಬಾಯಿಯಿಂದ ಸರ್ಕಾರದ ಅಧಿಕೃತ ಸ್ಟೇಟ್ಮೆಂಟ್ ನ್ನು ಕೇಳಲು ಜನರು ಬಯಸುತ್ತಾರೆಯ ವಿನಹ ಈ ತರಹದ ಸ್ಟೇಟ್ಮೆಂಟ್ಗಳನ್ನಲ್ಲ. ನಿಮ್ಮ ಈ ರೀತಿಯ ಸ್ಟೇಟ್ಮೆಂಟ್ ಗಳಿಂದ ಸರ್ಕಾರದ ಮರ್ಯಾದೆಯ ಹೋಗುತ್ತದೆ. ಸರ್ಕಾರಕ್ಕೆ ಯಾವುದೇ ಹಿಡಿತ ಇಲ್ಲ ಅನ್ನುವ ಮೆಸೇಜ್ ಪಾಸಾಗುತ್ತದೆ. ಈಗ ಉತ್ತರ ಕೊಡಿ, ಸರ್ಕಾರಕ್ಕೆ ತೈಲ ಕಂಪನಿಗಳ ಮೇಲೆ ಹಿಡಿತ ಇದೆಯೇ ಅಥವಾ ಇಲ್ಲವೇ ? ಪ್ರಹ್ಲಾದ್ ಜೋಶಿಯವರ ನಿನ್ನೆಯ ಸ್ಟೇಟ್ಮೆಂಟ್ ಪ್ರಕಾರ ಹಿಡಿತ ಇಲ್ಲ. ಇದು ನಿಜವಾದರೆ ಇದಕ್ಕಿಂತ ಕೆಟ್ಟದ್ದು ಇನ್ನೇನಿದೆ?  ಈ ಕಾರಣಕ್ಕಾಗಿಯಾ ಹೆಮ್ಮೆಯ ನಮ್ಮ ಹೋರಾಟಗಾರರು ಸ್ವಾತಂತ್ರ್ಯವನ್ನು ತಂದು ಕೊಟ್ಟದ್ದು?

COMMENTS

Login with Gmail to comment

ಇನ್ನಷ್ಟು ಸುದ್ದಿ

“ವಚನಾನಂದ ಶ್ರೀ ಸರದಿ ಸಾಲಿನಲ್ಲಿ ಮಕ್ಕಳನ್ನು ಕರೆಯುತ್ತಿದ್ದರು”– ಪೀಠದಿಂದ ಉಚ್ಚಾಟನೆ ಬಳಿಕ ಪೋಕ್ಸೋ ಕೇಸ್ ಶಾಕ್..ಮಠದಲ್ಲಿ ಭಾರೀ ಸಂಚಲನ .. ಭೇಟಿ ನೀಡಿದ ಮಕ್ಕಳ ಕಲ್ಯಾಣ ಸಮಿತಿ
ಸರ್ಕಾರಿ ವೈದ್ಯರ ಅನರ್ದಿಷ್ಟಾವಧಿ ಮುಷ್ಕರ ರದ್ದು
ಬರ್ಗಿ ಅಣೆಕಟ್ಟಿನಲ್ಲಿ ಭೀಕರ ದುರಂತ-ಕರುಳು ಹಿಂಡುವ ದೃಶ್ಯ ಅಮ್ಮ-ಮಗು ಅಪ್ಪಿಕೊಂಡೇ ಜಲಸಮಾದಿ ಸಂತೋಷದ ಪ್ರವಾಸದಿಂದ ಶೋಕದ ಸಾಗರಕ್ಕೆ
ಯುದ್ಧದ ಹೊಡೆತ: ಹಣ ಕೊಟ್ಟರೂ ಗ್ಯಾಸ್ ಇಲ್ಲ! ಕಾರವಾರ ಬಂದರು ಸ್ತಬ್ಧ — ಜನಜೀವನ ಅಸ್ತವ್ಯಸ್ತ 🔥
🚨 BREAKING: ಬಿಜೆಪಿಯಿಂದ ಅಣ್ಣಾಮಲೈ ಔಟ್?!…ರಾತ್ರೋರಾತ್ರಿ ರಾರಾಜಿಸಿದ ಬಂಡಾಯದ ಪೋಸ್ಟರ್‌ಗಳು! 
ಕುಂದಾಪುರದಲ್ಲಿ ಎರಡು ಮಕ್ಕಳ ತಾಯಿ ನಾಪತ್ತೆ. ಸ್ನೇಹಿತರ ಜೊತೆಯಲ್ಲಿ ಹೋಗಿರುವ ಶಂಕೆ
ಬ್ಯಾಂಕ್ ಸಾಲವಿದ್ದ ಮನೆ ಮಾರಾಟ ಮಾರಿ ವಂಚನೆ
ಮ್ಯಾರಥಾನ್ ನಲ್ಲಿ ಇರುವಾಗಲೇ ಹೃದಯಾಘಾತದಿಂದ  ಸಬ್ ಇನ್ಸ್ಪೆಕ್ಟರ್ ನಿಧನ
PoKನಲ್ಲಿ ರಕ್ತಪಾತ-ಪಾಕಿಸ್ತಾನದ ವಿರುದ್ಧ ಭಾರತದ ತೀವ್ರ ಆಕ್ರೋಶ!ಗುಂಡಿನ ಮಳೆಯ ನಡುವೆ ಜೀವ ಕಳೆದುಕೊಂಡ ಪ್ರತಿಭಟನಾಕಾರರು!
₹168 ಕೋಟಿ ಆದಾಯದೊಂದಿಗೆ ಕುಕ್ಕೆ ಸುಬ್ರಹ್ಮಣ್ಯ 15ನೇ ವರ್ಷವೂ ಅಗ್ರಸ್ಥಾನದಲ್ಲಿ… ಕೋಟಿ ಕೋಟಿ ಕಾಣಿಕೆ – ಭಕ್ತಿಯ ಮಹಾಪ್ರವಾಹ ಕುಕ್ಕೆ ದೇವಾಲಯ…
ಬಂಟರ ಸಮುದಾಯದಲ್ಲೊಂದು ಹೀನ ಸಂಪ್ರದಾಯ-ವರದಕ್ಷಿಣೆಗಾಗಿ ಹಿಂಸೆ, ಹಲ್ಲೆ.. ಬೆದರಿಕೆ!
594 ಕಿಮೀ ಗಂಗಾ ಎಕ್ಸ್‌ಪ್ರೆಸ್‌ ವೇ ..!ಮೀರಟ್‌ನಿಂದ ಪ್ರಯಾಗರಾಜ್‌ವರೆಗೆ -ದೇಶದ ಪ್ರಗತಿಗೆ ಮತ್ತೊಂದು ಮೈಲುಗಲ್ಲು 
ಪೆಟ್ರೋಲ್–ಡೀಸೆಲ್ ಬೆಲೆ ಏರಿಕೆ ..! ಸಾರ್ವಜನಿಕ ಸಾರಿಗೆ ಬಳಸಿ ,ಇಂಧನ ಉಳಿಸಿ ,Work From Home ಮಾಡಿ ಎಂದಿದ್ದ ಮೋದಿ… ಈಗ ಅದರ ಅರ್ಥ ಸ್ಪಷ್ಟವಾಗುತ್ತಿದೆಯೇ?
ಪರಸ್ತ್ರೀ ಹುಂಡಿಗೆ  ಒಂದುವರೆ ಕೋಟಿ ಅಪಾರ್ಟ್ಮೆಂಟ್, ಮಾಜಿ ಶಾಸಕನ ರಂಗಿನಾಟ 
ಬೆಂಗಳೂರಲ್ಲಿ Bowring Hospital ಬಳಿ ಗೋಡೆ ಕುಸಿತ ಮನ ಕಲುಕುವ ಘಟನೆ ಬಿಸಿಲಿನಿಂದ ತಪ್ಪಿಸಿಕೊಳ್ಳಲು ನಿಂತವರು… ಏಳು ಮಂದಿಯ ದುರಂತ ಅಂತ್ಯ.!
ಭಾರತದಲ್ಲಿ ಎಚ್‌ಪಿವಿ (HPV) ಲಸಿಕೆ ಕಾರ್ಯಕ್ರಮ ಹೆಣ್ಣೆತ್ತವರು ತಿಳಿದುಕೊಳ್ಳಲೇಬೇಕಾದ ವಿಚಾರ
ಟ್ರಂಪ್ ಇರಾನ್ ಡೀಲ್ ಕಥೆ ಏನು?ಒಪ್ಪಂದವಾಗುತ್ತಾ? ಅಥವಾ ಯುದ್ಧ ಮುಂದುವರೆಯುತ್ತಾ?
ಮುಳುಗುತ್ತಿರುವ ಕಾಂಗ್ರೆಸ್ಸಿಗೆ ಇನ್ನೂ ಬುದ್ಧಿ ಬಂದಂತಿಲ್ಲ… ಡಿಜೆಪಿ ರಾಮಚಂದ್ರರಾವ್  ಅಮಾನತ್ ಆದೇಶ ಹಿಂಪಡೆದ  ಸರ್ಕಾರ
ಕರ್ನಾಟಕದ ಮಾಜಿ ಸಚಿವರಿಗೆ ಜೈಲು ಜೈಲು ಶಿಕ್ಷೆಗೆ ಉಪಮುಖ್ಯಮಂತ್ರಿ ಡಿಕೆಯ ಶಾಕ್ ಸ್ಟೇಟ್ಮೆಂಟ್
ಐಟಿ ಕ್ಷೇತ್ರದಲ್ಲಿ ಮತ್ತೆ ಲೇಆಫ್ ಭೀತಿ!
ಶಿಕ್ಷಣದ ಹೆಸರಿನಲ್ಲಿ ಡ್ರಗ್ ವ್ಯವಹಾರ! ಬೆಚ್ಚಿಬಿದ್ದ ಮಂಗಳೂರು…
ಜಗಳ ನಿಲ್ಲಿಸಲು ಹೋದವನ ಜೀವ ಹರಣ: ಮಾನವೀಯತೆ ಕುಸಿದರೆ ಸಮಾಜದ ನೆಮ್ಮದಿ ಎಲ್ಲಿ?”
ನೇತ್ರಾವತಿಯ ಬಂಗ್ಲೆಗುಡ್ಡೆಯಲ್ಲಿ ಕೊಳೆತ ಸ್ಥಿತಿಯಲ್ಲಿ ಮೃತದೇಹ….
ಹುಬ್ಬಳ್ಳಿ ಲವ್ ಜಿಹಾದ್..!?ಮೂರು ವರ್ಷದ ಸಂಬಂಧ, friendship, ಫ್ಯಾಮಿಲಿ closeness-ಕ್ಷಣದಲ್ಲೇ ಬಾರಿ ಸಂಘರ್ಷ..!
₹3 ಕೋಟಿ ಹೂಡಿಕೆ ಮಾಡಿದ ಶಾಲೆಗೀಗ 20ಕ್ಕೂ ಹೆಚ್ಚು ಭಾಷೆಗಳಲ್ಲಿ ಮಾತನಾಡುವ ಸುಂದರಿ “ಐರಿಸ್” ಮೇಡಂ…ಸರ್ಕಾರಿ ಶಾಲೆ ನೋಡಿ ದೇಶವೇ ಶಾಕ್!
ಬೆಚ್ಚಿಬಿದ್ದ ರಾಷ್ಟ್ರ ರಾಜಧಾನಿ, ಯಂಗ್ ಜಡ್ಜ್ ಆತ್ಮಹತ್ಯೆ
ಚಿನ್ನ ಮತ್ತು ಬೆಳ್ಳಿ ಮಾರುಕಟ್ಟೆ ಜಿಗಿತ-ಸುಂಕ ಏರಿಕೆಯಿಂದ ಬೆಲೆಯಲ್ಲಿ ಭಾರೀ ಏರಿಕೆ ಗ್ರಾಹಕರಿಗೆ ಹೊರೆ.
ಸಾಮಾಜಿಕ ಜಾಲತಾಣದಲ್ಲಿ ಕೋಮು ಪ್ರಚೋದನೆಯ ಪೋಸ್ಟ್ ಗಳನ್ನು ಹಾಕಿದ ಆರೋಪಿಯ ಬಂಧನ
ಅಮಾವಾಸ್ಯೆ ಬೈಲ್ ಪೊಲೀಸ್ ಠಾಣೆಯಲ್ಲಿ ಜೀವ ಬೆದರಿಕೆ ಹಾಗೂ ನಿಂದನೆಯ ಪ್ರಕರಣ ದಾಖಲು
ಅಕ್ರಮ ಗಡಿ ದಾಟಿದವರಿಗೆ ಈಗ ಭಾರತದಲ್ಲಿ ನೋ ಎಂಟ್ರಿ!ಬಾಂಗ್ಲಾ ಗಡಿಯಲ್ಲಿ ಎನ್‌ಆರ್‌ಸಿ ಅಸ್ತ್ರ: ರಾಜಕೀಯಕ್ಕಿಂತ ರಾಷ್ಟ್ರೀಯ ಭದ್ರತೆ ಮುಖ್ಯ