📍 Karavali Maruta
  • LOGIN
  • BREAKING
    ‘ಮೇಡ್ ಇನ್ ಮಂಗಳೂರು’ ಹಡಗು ಜರ್ಮನ್ ಸಂಸ್ಥೆಯ ತೆಕ್ಕೆಗೆ; ವಿಶ್ವದ ಗಮನ ಸೆಳೆದ ಚೌಗುಲೆ ಶಿಪ್‌ಯಾರ್ಡ್! ಧಾರವಾಡದಲ್ಲಿ ಭೀಕರ LPG ಸಿಲಿಂಡರ್ ಸ್ಫೋಟ , ಹಲವು ಮೀಟರ್ ದೂರಕ್ಕೆ ಹಾರಿದ ಬೈಕ್‌! ಹಲವರಿಗೆ ಗಾಯ CCTVಯಲ್ಲಿ ಶಾಕಿಂಗ್ ದೃಶ್ಯ ದಯಾಮರಣ ಕೇಳಿದ್ದ ತುಮಕೂರು ರಾಬಿಯಾ ಇನ್ನಿಲ್ಲ …!ಪರಮೇಶ್ವರ್ ಮುಂದೆ ಕಣ್ಣೀರಿಟ್ಟಿದ್ದ ಮಹಿಳೆ ಇಬ್ಬರು ಮಕ್ಕಳೊಂದಿಗೆ ವಿಷಸೇವಿಸಿ ಕೊನೆಯುಸಿರು…‘ಮನೆ’ ಸಿಕ್ಕರೂ ಬದುಕು ಉಳಿಯಲಿಲ್ಲ! ನೇಪಾಳ ದುರಂತ: ಕಂಪ್ಲೀಟ್ ರಿಪೋರ್ಟ್ ಇಲ್ಲಿದೆ…ಕಣ್ಣೆದುರೇ ಕೊಚ್ಚಿಹೋದ ಬದುಕು… ಲೆಕ್ಕಕ್ಕೆ ಸಿಗದ ಸಾವು, ನೋವು!ಪ್ರವಾಹದ ರೌದ್ರದ ನಡುವೆ ಮೃತದೇಹದಿಂದಲೇ ಚಿನ್ನ ಕದಿಯಲು ಯತ್ನ… ಮಾನವೀಯತೆ ಮರೆತ ಕಿರಾತಕರು!ಇಬ್ಬರು ಅರೆಸ್ಟ್! ಮಹಿಳಾ ಕಾನ್ಸ್‌ಟೇಬಲ್ ಮೇಲೆ ಪೊಲೀಸ್ ಠಾಣೆಯಲ್ಲಿ ಮಾರಣಾಂತಿಕ ಹಲ್ಲೆ
    ತಾಜಾಸುದ್ದಿಗಳು ಕರಾವಳಿ ರಾಜ್ಯ ರಾಜಕೀಯ ಕ್ರೈಂ ಕ್ರೀಡೆ ವಿದೇಶ ಮನರಂಜನೆ ಲೇಖನ

    ಬೈಂದೂರಿನಲ್ಲಿ ಹಳೆ ವೈಷಮ್ಯದಿಂದ ಮನೆಗೆ ನುಗ್ಗಿ ಹಲ್ಲೆಗೆ ಯತ್ನ

    ಬೈಂದೂರು,: ಕ್ರಿಕೆಟ್ ಆಡುವ ವಿಚಾರದಲ್ಲಿ ಉಂಟಾದ ಹಳೆಯ ವೈಷಮ್ಯದಿಂದ ಮನೆಗೆ ಅತಿಕ್ರಮ ಪ್ರವೇಶ ಮಾಡಿ ಕಬ್ಬಿಣದ ರಾಡ್ ತೋರಿಸಿ ಕೊಲೆ ಬೆದರಿಕೆ ಹಾಕಿದ ಆರೋಪದ ಮೇಲೆ ನಾಲ್ವರ ವಿರುದ್ಧ ಬೈಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    ದೂರುದಾರರಾದ ಶಿವರಾಜ್ ಶೆಟ್ಟಿ (38), ಗೋಳಿಹೊಳೆ ಗ್ರಾಮ, ಬೈಂದೂರು ಇವರು ನೀಡಿದ ದೂರಿನಂತೆ ಪ್ರಕರಣ ದಾಖಲಾಗಿದೆ.
    ದೂರುದಾರರು ಮತ್ತು ಆರೋಪಿ ಪ್ರತಾಪ್ ಶೆಟ್ಟಿ ಇವರ ನಡುವೆ ಒಂದು ವರ್ಷದ ಹಿಂದೆ ಕ್ರಿಕೆಟ್ ಆಡುವ ವಿಚಾರದಲ್ಲಿ ಮನಸ್ತಾಪ ಉಂಟಾಗಿತ್ತು. ಆಗಿನಿಂದ ದೂರುದಾರರು ಆರೋಪಿಯನ್ನು ದೂರವಿರಿಸಿದ್ದರು. ಆದರೆ ಆರೋಪಿ ಪ್ರತಾಪ್ ಶೆಟ್ಟಿ ದೂರುದಾರರ ಕುರಿತು ಹಗುರವಾಗಿ ಮಾತನಾಡುತ್ತಾ ಆಗಾಗ ಬೆದರಿಕೆ ಹಾಕುತ್ತಿದ್ದನು ಎನ್ನಲಾಗಿದೆ.

    ಮೇ 27 ರಂದು ರಾತ್ರಿ 11:15 ಗಂಟೆಗೆ ಆರೋಪಿ ಪ್ರತಾಪ್ ಶೆಟ್ಟಿ ತನ್ನ ಸಹಚರರಾದ ರಾಜು, ವಿಷ್ನೇಶ್ ಗಾಣಿಗ, ಪ್ರಸಾದ್ ಆಚಾರಿ ಮತ್ತು ಇತರರನ್ನು ಜೊತೆಯಲ್ಲಿ ಕರೆದುಕೊಂಡು ಹಲ್ಲೆ ಮಾಡುವ ಉದ್ದೇಶದಿಂದ ಕಾರು ಮತ್ತು ಮೋಟಾರ್ ಸೈಕಲ್‌ನಲ್ಲಿ ದೂರುದಾರರ ಮನೆಗೆ ಬಂದಿದ್ದಾನೆ.

    ಆರೋಪಿಗಳು ದೂರುದಾರರ ಮನೆಯ ಕಂಪೌಂಡಿನೊಳಗೆ ಅತಿಕ್ರಮ ಪ್ರವೇಶ ಮಾಡಿ ಕೈಯಲ್ಲಿ ಕಬ್ಬಿಣದ ರಾಡ್ ಮತ್ತು ಇತರ ಆಯುಧಗಳನ್ನು ಹಿಡಿದುಕೊಂಡು  ಅವಾಚ್ಯವಾಗಿ ಬೈದು ಕೊಲೆ ಬೆದರಿಕೆ ಹಾಕಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ.

    ಈ ಬಗ್ಗೆ ಬೈಂದೂರು ಪೊಲೀಸ್ ಠಾಣೆಯಲ್ಲಿ  ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ.

    COMMENTS

    Login with Gmail to comment

    ಇನ್ನಷ್ಟು ಸುದ್ದಿ

    60 ಕೋಟಿ ರೂ. ಸರ್ಕಾರಿ ಹಣ ಗುಳುಂ: ಸಿಬಿಐ ಬಲೆಯಲ್ಲಿ ಹಿರಿಯ ಐಎಎಸ್ ಅಧಿಕಾರಿ!
    ಬೆಳಗ್ಗೆ ಲೈಟ್ ಆನ್ ಮಾಡಿದ್ರು… ಕ್ಷಣದಲ್ಲೇ PGಯಲ್ಲಿ ಸಿಲಿಂಡರ್ ಸ್ಫೋಟ…! 10ಕ್ಕೂ ಹೆಚ್ಚು ಮಂದಿಗೆ ಗಂಭೀರ ಗಾಯ ಬೊಮ್ಮಸಂದ್ರದ ಶ್ರೀ ಸಾಯಿ ಕಂಫರ್ಟ್ PGಯಲ್ಲಿಮುಂಜಾನೆ ಅಗ್ನಿ ದುರಂತ
    ನಕಲಿ ಔಷಧ ದಂಧೆ: ಜೀವ ಉಳಿಸಬೇಕಾದ ಔಷಧವೇ ಹಣ ಮಾಡುವ ದಂಧೆಯಾಯಿತೇ?
    ಪ್ರಶ್ನೆಪತ್ರಿಕೆ ಸೋರಿಕೆ ಮಾಡಿದರೆ 10 ವರ್ಷ ಜೈಲು, ₹10 ಕೋಟಿ ದಂಡ!
    ‘ಈದ್’ ರಜಾ ತೀರ್ಮಾನ ಕೈಗೊಳ್ಳಲು ಜಿಲ್ಲಾಡಳಿತ ಸಂಜೆ 6.30ರ ವರೆಗೂ ವಿಫಲ!
    ದ.ಕ ಜಿಲ್ಲಾಡಳಿತದ ಆದೇಶ “ಮಳೆ ರಜೆ “ಉಲ್ಲಂಘಿಸಿ ರಜೆ ಕೊಟ್ಟರೂ class ನಡೆಸಿದ ಹತ್ತಕ್ಕೂ ಹೆಚ್ಚು ಶಾಲೆ-ಕಾಲೇಜುಗಳು ! ಇದೀಗ ನೋಟಿಸ್ ಶಾಕ್..!
    ದಕ್ಷಿಣಕನ್ನಡ ಜಿಲ್ಲಾಡಳಿತ ರೈತರ ಪರವಾಗಿ ನಿಲ್ಲುತ್ತಿಲ್ಲ ಎಂಬ ಅಸಮಾಧಾನ
    War update-ಕಂಪ್ಲೀಟ್ ಡೀಟೇಲ್ಸ್ …ಮುಂದೇನು? ceasefire ಮುಂದುವರಿಯುತ್ತದೆಯಾ?ಶಾಂತಿ ಅಥವಾ ಸಂಘರ್ಷ? ಮುಂದಿನ ಕೆಲ ದಿನಗಳು ವಿಶ್ವದ ಭವಿಷ್ಯ ತೀರ್ಮಾನಿಸುತ್ತದೆ.
    Anticipatory Bail ಗೆ ಹೊಸ ರಕ್ಷಣೆ: ಹೈಕೋರ್ಟ್ ಆದೇಶಕ್ಕೆ ಸುಪ್ರೀಂ ಆಕ್ಷೇಪ
    ಕೂದಲೆಳೆ ಅಂತರದಲ್ಲಿ ಪಾರಾದ ಗುಜರಾತ್ ಟೈಟಾನ್ಸ್!ಕ್ಷಣಾರ್ಧ ತಡವಾಗಿದ್ದರೂ ಸಂಭವಿಸುತ್ತಿತ್ತು ಘೋರ ಅಗ್ನಿ ದುರಂತ!
    ಆಂಧ್ರದ ಪುಟ್ಟಪರ್ತಿಯಲ್ಲಿ ಅಡಗಿದೆ ಆ ದೊಡ್ಡ ರಹಸ್ಯ!ಆಕಾಶದಲ್ಲಿ ಕಣ್ಣಿಗೆ ಕಾಣದಂತೆ ಬೇಟೆಯಾಡುವ ಸಮಯ ಹತ್ತಿರದಲ್ಲಿದೆ!
    ವಿಟ್ಲ ಪಟಾಕಿ ತಯಾರಿಕಾ ಘಟಕದಲ್ಲಿ ಪಟಾಕಿ ಸ್ಫೋಟ
    ಮಂಗಳೂರಿಗರಿಗೆ ಎಚ್ಚರಿಕೆ: ನೀರನ್ನು ಜಾಣ್ಮೆಯಿಂದ ಬಳಸಿ –ಮಾರ್ಚ್ ನಲ್ಲೇ ರೇಷನಿಂಗ್ ಮಾಡುವ ಪರಿಸ್ಥಿತಿ ಇದೆ…
    ಗ್ಯಾಸ್ ಸೋರಿಕೆ ಎಷ್ಟು ಅಪಾಯಕಾರಿ? ಕ್ಷಣದ ನಿರ್ಲಕ್ಷ್ಯ ಮನೆ ಸುಟ್ಟು, ಶೇ.60 ಸುಟ್ಟ ಗಾಯಾಳುವಿಗೆ ಶಾಸಕ ಭರತ್ ಶೆಟ್ಟಿ ನೆರವಿನ ಭರವಸೆ..
    ನಿಶ್ಶಬ್ದ ಕೊಠಡಿ ಹೇಳುವ ನಿಗೂಢ ರಹಸ್ಯ …!ಮನೆಯ ಗೋಡೆಗಳ ಮೇಲೆ ಬರಹ,ಕಾಗದಗಳು ನೂರಾರು…! ಅಸಹಜ ಮರಣದ ಹಿಂದೆ ಅಡಗಿರುವ ಸತ್ಯ ಇನ್ನೂ ಅನಾವರಣವಾಗಿಲ್ಲ…”
    ಬಿಜೆಪಿಯನ್ನು ಹಿಂದಿಕ್ಕಿದ   ಜಿರಳೆ ಪಕ್ಷ..”ಕಾಕ್ರೋಚ್ ಜನತಾ ಪಾರ್ಟಿ”
    🚨 ದೇಶಾದ್ಯಂತ ಉಗ್ರ ಜಾಲದ ಮೇಲೆ ದೊಡ್ಡ ದಾಳಿ: ಕರ್ನಾಟಕದ ಬಳ್ಳಾರಿಯ ಅಬ್ದುಲ್ ಸಲಾಂ ಸೇರಿದಂತೆ 7 ರಾಜ್ಯಗಳಲ್ಲಿ 12 ಮಂದಿ ಬಂಧನ — ಯುವಕರಿಗೆ ಎಚ್ಚರಿಕೆ!
    ಜೂನ್ 30,ಪ್ಲಾಸ್ಟಿಕ್ ನೋಟುಗಳು ಬರುತ್ತಿವೆಯೇ? – ವೈರಲ್ ಸುದ್ದಿಯ ಹಿಂದಿನ ವಿಷಯ
    ಕಾಂಗ್ರೆಸ್ ಜನರ ವಿಶ್ವಾಸದಿಂದ ದಿನದಿಂದ ದಿನಕ್ಕೂ ದೂರ ಹೋಗುತ್ತಿರುವುದಕ್ಕೆ ಸಾಕ್ಷಿನೇ ಇದು
    🔴ಬ್ರೇಕಿಂಗ್ ನ್ಯೂಸ್: ದಕ್ಷಿಣ ಕನ್ನಡ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ನಾಳೆ ಜುಲೈ 8 ರಜೆ ಘೋಷಣೆ!
    ಪೊರಕೆ ಹಿಡಿದ ಕೈಯಲ್ಲಿ ಫಾರ್ಚೂನರ್ ಕನಸು! SI ಬೆಳ್ಳಿಯಪ್ಪ ,ಸೇಸಪ್ಪನ ಬದುಕಿಗೆ ಹೊಸ ತಿರುವು….?!!!
    ಪ್ರಧಾನಿ ಮೋದಿ ಇಂದು ಬಂಟ್ವಾಳ ಸೇರಿ ಕರ್ನಾಟಕದ 4 ನವೀಕೃತ ರೈಲುನಿಲ್ದಾಣಗಳು ಲೋಕಾರ್ಪಣೆ..!
    MRPL ವಿರುದ್ಧ ಜನಹೋರಾಟದ ಎಚ್ಚರಿಕೆ – ಮೇ 1ರಿಂದ ಅನಿರ್ದಿಷ್ಟ ಧರಣಿಗೆ ಸಮಿತಿ ಸಜ್ಜು..
    ರಾಜ್ಯ ಬಿಜೆಪಿಯಲ್ಲಿ ಕೋಲಾಹಲ, ನಾಯಕರ ಒಗ್ಗೂಡಿಸುವಲ್ಲಿ ವಿಫಲ: ರಾಧಾ ಮೋಹನ್ ತಲೆದಂಡಕ್ಕೆ ಸಿದ್ಧತೆ
    ಒಂದು ರಾಷ್ಟ್ರ, ಒಂದು ಚುನಾವಣೆ’ಗೆ ಡಿಕೆಶಿ ಸಿಡಿದೆದ್ದೇಕೆ?
    ಸುಬ್ರಹ್ಮಣ್ಯ ಅಭಿವೃದ್ಧಿ — ಸ್ಥಳೀಯರ ಜೊತೆಗೂಡಿ ಮಾತ್ರ ಸಾಧ್ಯ!”
    ಮನೆ ಬಾಡಿಗೆ ಕೊಡುವಾಗ ನಿಗಾ ಇರಿಸಲು ಮಾಲಕರಿಗೆ ಎಚ್ಚರಿಕೆ ..!ಗಾಂಜಾ ಸೇವಿಸಿದ ಐದು ನರ್ಸಿಂಗ್ ವಿದ್ಯಾರ್ಥಿಗಳು ಪೊಲೀಸ್ ವಶಕ್ಕೆ….
    ಮಂಡ್ಯದಲ್ಲಿ ವೈರಲ್ ವಿಡಿಯೋ!ಜಿಂಕೆ ಸಂಪೂರ್ಣ ಮಾಯ!ಈ ದೃಶ್ಯ ನೋಡಿದ್ರೆ ಗಾಬರಿಯಾಗ್ತೀರಾ!ಜೀವಂತ ಪ್ರಕೃತಿ ಡಾಕ್ಯುಮೆಂಟರಿ…
    ದಕ್ಷಿಣ ಕನ್ನಡ–ಉಡುಪಿಯಲ್ಲಿ ಗೋಡಂಬಿ ಕ್ರಾಂತಿಗೆ ರಾಜ್ಯ ಸರ್ಕಾರ ಸಜ್ಜು..₹1 ಕೋಟಿ ಯೋಜನೆ ಘೋಷಿಸಿದ ಈಶ್ವರ್ ಖಂಡ್ರೆ…
    ಜೈನ ಮುನಿ… ಇರಾನ್‌ನ ಇಸ್ಲಾಮಿಕ್ ಸರ್ವೋಚ್ಚ ನಾಯಕನ ಅಂತ್ಯಕ್ರಿಯೆಯಲ್ಲಿ?