📍 Karavali Maruta
  • LOGIN
  • BREAKING
    ಧಾರವಾಡದಲ್ಲಿ ಭೀಕರ LPG ಸಿಲಿಂಡರ್ ಸ್ಫೋಟ , ಹಲವು ಮೀಟರ್ ದೂರಕ್ಕೆ ಹಾರಿದ ಬೈಕ್‌! ಹಲವರಿಗೆ ಗಾಯ CCTVಯಲ್ಲಿ ಶಾಕಿಂಗ್ ದೃಶ್ಯ ದಯಾಮರಣ ಕೇಳಿದ್ದ ತುಮಕೂರು ರಾಬಿಯಾ ಇನ್ನಿಲ್ಲ …!ಪರಮೇಶ್ವರ್ ಮುಂದೆ ಕಣ್ಣೀರಿಟ್ಟಿದ್ದ ಮಹಿಳೆ ಇಬ್ಬರು ಮಕ್ಕಳೊಂದಿಗೆ ವಿಷಸೇವಿಸಿ ಕೊನೆಯುಸಿರು…‘ಮನೆ’ ಸಿಕ್ಕರೂ ಬದುಕು ಉಳಿಯಲಿಲ್ಲ! ನೇಪಾಳ ದುರಂತ: ಕಂಪ್ಲೀಟ್ ರಿಪೋರ್ಟ್ ಇಲ್ಲಿದೆ…ಕಣ್ಣೆದುರೇ ಕೊಚ್ಚಿಹೋದ ಬದುಕು… ಲೆಕ್ಕಕ್ಕೆ ಸಿಗದ ಸಾವು, ನೋವು!ಪ್ರವಾಹದ ರೌದ್ರದ ನಡುವೆ ಮೃತದೇಹದಿಂದಲೇ ಚಿನ್ನ ಕದಿಯಲು ಯತ್ನ… ಮಾನವೀಯತೆ ಮರೆತ ಕಿರಾತಕರು!ಇಬ್ಬರು ಅರೆಸ್ಟ್! ಮಹಿಳಾ ಕಾನ್ಸ್‌ಟೇಬಲ್ ಮೇಲೆ ಪೊಲೀಸ್ ಠಾಣೆಯಲ್ಲಿ ಮಾರಣಾಂತಿಕ ಹಲ್ಲೆ ವಾಜಪೇಯಿ ಸರ್ಕಾರದ  ಕನಸಿನ ಯೋಜನೆ ನದಿ ಜೋಡಣೆ ವಿರೋಧಿಸಿ ಶಿರಸಿಯಲ್ಲಿ ಸಹಿ ಸಂಗ್ರಹ ಅಭಿಯಾನ
    ತಾಜಾಸುದ್ದಿಗಳು ಕರಾವಳಿ ರಾಜ್ಯ ರಾಜಕೀಯ ಕ್ರೈಂ ಕ್ರೀಡೆ ವಿದೇಶ ಮನರಂಜನೆ ಲೇಖನ

    ಬೋಗಸ್ ದೂರು ಕೊಡುವವರ ಮೇಲೆ ಕಠಿಣ ಕ್ರಮ ಕೈಗೊಳ್ಳದಿದ್ದರೆ ಗಂಡಾಂತರ ಗ್ಯಾರೆಂಟಿ

    ಇದು ಪೊಲೀಸ್ ಸ್ಟೋರಿ ನೋಡಿ, ಪಿಎಸ್ಐ ವೀರೇಶ್ ಎನ್ನುವವರ ವಿರುದ್ಧ, ಅತ್ಯಾಚಾರ, ಜಾತಿನಿಂದನೆ, ಅಪಹರಣ ದಂತಹ ಗಂಭೀರ ಪ್ರಕರಣವನ್ನು ದಾಖಲಿಸುವ ಮೂಲಕ  ಇಡೀ ರಾಜ್ಯವನ್ನು ತನ್ನತ್ತ ಸೆಳೆದಿದ್ದಾಳೆ ಕಾನ್ಸ್ಟೇಬಲ್ ಜಯಶ್ರೀ

           ಲೇಡಿ ಕಾನ್ಸ್ಟೇಬಲ್ ಜಯಶ್ರೀ ಎನ್ನುವವರೇ ಸಬ್ ಇನ್ಸ್ಪೆಕ್ಟರ್ ವೀರೇಶ್ ಮೇಲೆ ದೂರು ನೀಡಿದ ಮಹಿಳೆಯಾಗಿದ್ದಾಳೆ. ಇದಕ್ಕೂ ಮೊದಲೇ, ವೀರೇಶ್ ಈ ಮಹಿಳೆಯ ಮೇಲೆ ಗುರುತರವಾದಂತಹ ಆರೋಪ ಮಾಡಿದ್ದರು . ಹಲವು ಸಮಯಗಳಿಂದ ನಾವು ಸಂಬಂಧದಲ್ಲಿದ್ದೇವೆ, ಒಂದೇ ರೂಮಿನಲ್ಲಿ ಗಂಡ ಹೆಂಡತಿಯರಂತೆ ಇದ್ದೆವು, ಮದುವೆ ಯಾಗುತ್ತೇನೆ ಅಂತ ನನ್ನನ್ನು ನಂಬಿಸಿದ್ದಳು. ನನ್ನಿಂದ ಸರಿಸುಮಾರು 35 ಲಕ್ಷದಷ್ಟು ಹಣವನ್ನು ಪಡೆದು ವಂಚಿಸಿದ್ದಾಳೆ, ಅಲ್ಲದೆ ನಾನೇ ಇವಳಿಗೆ ಒಂದು ಮನೆಯನ್ನು ಕಟ್ಟಿಸಿ ಕೊಟ್ಟಿದ್ದೇನೆ, ಇವಳ ಸಹೋದರನಿಗೆ ಟ್ಯಾಕ್ಟರ್ ಒಂದು ತೆಗೆಸಿಕೊಟ್ಟಿದ್ದೇನೆ. ಇಷ್ಟೆಲ್ಲಾ ಬೆನಿಫಿಟ್ ಪಡೆದದ್ದು ಕುಟುಂಬಕ್ಕೂ ಗೊತ್ತಿದೆ, ಜೊತೆಗೆ ಎಲ್ಲಾ ರೀತಿಯಲ್ಲೂ ಹೊಂದಿಕೊಂಡಿದ್ದವಳು, ಈಗ ನನ್ನಿಂದ ದೂರವಾಗುತ್ತಿದ್ದಾಳೆಂದು ಆರೋಪಿಸಿದ್ದರು ಪಿಎಸ್ಐ ವೀರೇಶ್.

    ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಈ ಹಿಂದೆ, ಕೊಪ್ಪಳದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಮತ್ತು ಇತರರು, ಇಬ್ಬರ ನಡುವೆ ರಾಜಿ ಪಂಚಾಯತಿಯನ್ನು ಮಾಡಿದ್ದರಂತೆ. ಆದರೆ ಈಗ ಇದ್ದಕ್ಕಿದ್ದಂತೆಯೇ ಜಯಶ್ರೀ, ವೀರೇಶ್ ಮೇಲೆ ಅಪಹರಣ, ಅತ್ಯಾಚಾರ ಹಾಗೂ ಎಸ್ಸಿ ಎಸ್ಟಿ ದೌರ್ಜನ್ಯ ಕಾಯ್ದೆಯಡಿ ದೂರನ್ನು ದಾಖಲಿಸಿದ್ದಾಳೆ.

    ಮೇಲ್ನೋಟಕ್ಕೆನೆ ಜಯಶ್ರೀ ಕೊಟ್ಟ ದೂರು,  ಬೋಗಸ್ ಅನ್ನುವುದು ಯಂಥವರಿಗೂ ಗೊತ್ತಾಗುತ್ತದೆ. ಆದರೆ, ಕೆಲವು ಅನವಶ್ಯಕವಾದಂತಹ ಕಾನೂನುಗಳಿಂದಾಗಿ, ಪ್ರಕರಣವು ದಾಖಲಾಗಲೇ ಬೇಕಾಗುತ್ತದೆ. ಹಾಗಾಗಿ ಪ್ರಕರಣ ದಾಖಲಾಗಿದೆ. ಈಗ ಪಿಎಸ್ಐ ವೀರೇಶ್ ಗೆ ಬಂಧನದ ಭೀತಿ ಎದುರಾಗಿದೆ. ಬಹುಶಹ ಪಿಎಸ್ಐ ವೀರೇಶ್ ಅಮಾನತ್ತಿಗೆ ಒಳಗಾಗಬಹುದು.

    ಈ ಪ್ರಕರಣದಲ್ಲಿ, ಕೆಲವು ವರುಷಗಳ ಕಾಲ, ಪಿಎಸ್ಐ ವೀರೇಶ್ ಜೊತೆಗೆ ಸಂಸಾರ ನಡೆಸಿಕೊಂಡಿದ್ದ ಜಯಶ್ರೀ, ಕೆಲವು ಬಾರಿ ವೀರೇಶನ ವಿರೋಧದ ನಡುವೆಯೂ ಗರ್ಭಪಾತ ಮಾಡಿಸಿಕೊಂಡಿದ್ದಾಳೆಂಬ ಆರೋಪವು ಇದೆ. ಇದನ್ನು ಸ್ವತಹ ವೀರೇಶ್ ಜಯಶ್ರೀ ದೂರು ಕೊಡುವ  ಮೊದಲೇ ಹೇಳಿದ್ದ ಕೂಡ. ಆದರೀಗ, ಜಯಶ್ರೀ ತನ್ನ ದಾಳವನ್ನು ಉರುಳಿಸಿದ್ದಾಳೆ. ಮಹಿಳೆ ಎಂಬ ವಿಚಾರ ಮುಂದಿಟ್ಟುಕೊಂಡು, ಅದರ ಲಾಭವನ್ನು ಪಡೆಯಲು ಹೊರಟಂತೆ ಕಾಣುತ್ತಿದೆ. ನ್ಯಾಯವು ಹೆಣ್ಣಿಗಿರಲಿ, ಗಂಡಿಗಿರಲಿ- ಬಡವನಿರಲಿ ಶ್ರೀಮಂತನಿರಲಿ ಅಥವಾ ಯಾರೇ ಇರಲಿ, ನ್ಯಾಯ ಅನ್ನೋದು ಒಂದೇ ಆಗಿರಬೇಕು ತಾನೆ? ಇಲ್ಲಿ, ಜಯಶ್ರೀ ಮಾಡುವುದನ್ನೇಲ್ಲ ಮಾಡಿ ಇದೀಗ ಸುಳ್ಳು ದೂರನ್ನು ನೀಡುವ ಮೂಲಕ ಇಡೀ ವ್ಯವಸ್ಥೆಯನ್ನೇ ಅಣಕಿಸುವಂತೆ ಮಾಡುತ್ತಿದ್ದಾಳೆ. ಕಾನೂನನ್ನು ದುರುಪಯೋಗಪಡಿಸಿಕೊಳ್ಳುತ್ತಿದ್ದಾಳೆ. ಇದು ಅಕ್ಷಮ್ಯ, ಸರ್ಕಾರ ಮತ್ತು ಕಾನೂನು ಪ್ರಾಧಿಕಾರವು ಇಂತಹ ಬೋಗಸ್ ದೂರುಗಳ ವಿಚಾರದಲ್ಲಿ  ದೂರುದಾರರ ಕೈಗೆನೆ ಕೊಳ ಹಾಕುವ ಕಾನೂನನ್ನು ತರುವ ಕೆಲಸ ಮಾಡಬೇಕು. ಇವರ ದುಷ್ಟ ಆಟದ ಕಾರಣದಿಂದ ಅನವಶ್ಯಕವಾಗಿ ಆರೋಪಿತನು ಎಲ್ಲಾ ರೀತಿಯಲ್ಲೂ ನೋವುಣ್ಣ ಬೇಕಾಗುತ್ತದೆ. ಆತನ ನೋವಿಗೆ ನ್ಯಾಯ ದೊರಕಿಸಿ ಕೊಳ್ಳುವವರು ಯಾರು? ಹಾಗಾಗಿ ದೂರು ಕೊಡುವವರಿಗೂ ಶಿಕ್ಷೆ ಆಗುವ ಭಯ ಇದ್ದರೆ, ಸುಳ್ಳುದುರು ನೀಡುವುದಕ್ಕೆ ಭಯಪಡುತ್ತಾರೆ. ಸುಳ್ಳು ದೂರುಗಳನ್ನು ನೀಡುವುದು ಅಪರಾಧ ಎಂದು ಘೋಷಿಸುವ ಸಮಯ ಬಂದಿದೆ. ಜಾತಿ, ಲಿಂಗ ಸಮುದಾಯ ಯಾವುದೇ ಇರಲಿ, ನೀಡುವ ದೂರಿನಲ್ಲಿ ಸತ್ಯ ಇರಬೇಕು. ಆದರೆ ಸಂಪೂರ್ಣ ಅಸತ್ಯವಾದ ದೂರಿನ ವಿರುದ್ಧ, ಬೇರೆ ಯಾವುದೋ ಕಾರಣಕ್ಕಾಗಿ ದೂರನ್ನು ನೀಡಿ ತೊಂದರೆ ಕೊಡಲು ಹೊರಟವರ ವಿರುದ್ಧ ಯಾವ ಮುಲಾಜೂ ಇಲ್ಲದೆ ಕಠಿಣ ಕ್ರಮ ಜರುಗಿಸಬೇಕು. ಅದಕ್ಕೂ ಮೊದಲು, ಪ್ರಕರಣವೂ ಇಲಾಖೆಯಿಂದಲೇ  ದಾಖಲಾಗಬೇಕು. ಏನಂತೀರಿ?

    COMMENTS

    Login with Gmail to comment

    ಇನ್ನಷ್ಟು ಸುದ್ದಿ

    ದೆಹಲಿ ಕೆಂಪುಕೋಟೆ ಸ್ಫೋಟಕ್ಕೆ AQIS ಸಂಪರ್ಕ: UNSC ವರದಿಯಿಂದ ಬೆಚ್ಚಿಬಿದ್ದ ಭದ್ರತಾ ವಲಯ
    ಟ್ರಂಪ್ ಇರಾನ್ ಡೀಲ್ ಕಥೆ ಏನು?ಒಪ್ಪಂದವಾಗುತ್ತಾ? ಅಥವಾ ಯುದ್ಧ ಮುಂದುವರೆಯುತ್ತಾ?
    ಹೈಕೋರ್ಟ್ ತೀರ್ಪಿನಿಂದ ದಕ್ಷಿಣ ಕನ್ನಡ ಇ-ರಿಕ್ಷಾ ಚಾಲಕರಿಗೆ favour
    ಅಂದು ಮುಖ್ಯ ಮಂತ್ರಿ, ಇಂದು ಪುಟ್ಟಪಾತ್ ವ್ಯಾಪಾರಿ!!
    ಭೋಪಾಲ್ ತ್ವಿಷಾ ಶರ್ಮಾ ಪ್ರಕರಣ ಪೋಷಕರ ಪಟ್ಟು-ಅಂತ್ಯಕ್ರಿಯೆ ಮಾಡುವುದಿಲ್ಲ “ನ್ಯಾಯ ಸಿಗುವವರೆಗೂ ನಾವು ದೇಹವನ್ನು ಸ್ವೀಕರಿಸುವುದಿಲ್ಲ” 
    “ಮಂಗಳೂರಲ್ಲಿ ಡ್ರೈ ಡೇ ಘೋಷಣೆ -ಎರಡು ದಿನ ಬಾರ್‌ಗಳಿಗೆ ಲಾಕ್ ..!” ದಕ್ಷಿಣ ಕನ್ನಡದಲ್ಲಿ ಕಟ್ಟುನಿಟ್ಟಿನ ಆದೇಶ
    🚢 “ಹಾರ್ಮುಝ್‌ನಿಂದ ಮಂಗಳೂರುವರೆಗೆ – 46,000 MT ಎಲ್‌ಪಿಜಿ ಯಮಹಾಯಾತ್ರೆ!
    ಉಡುಪಿಯಲ್ಲಿ ಟ್ರೇಡಿಂಗ್ ಹೆಸರಲ್ಲಿ ಲಕ್ಷಗಟ್ಟಲೆ ಧೋಕಾ….
    ಬಾರ್ ಲೆಕ್ಕಾಚಾರ-ಚೂರಿ ದಾಳಿ – ಯುವಕನ ಕುತ್ತಿಗೆಗೆ ಕೊಯ್ದು ಕೊಲೆ ಯತ್ನ
    ನಿತ್ಯ bus ಪ್ರಯಾಣಿಕರಿಗೆ ಶಾಕ್‌: ‌ ಟಿಕೆಟ್‌ ದರ 5 ರಿಂದ 8% ಹೆಚ್ಚಳ: ಇನ್ಮೇಲೆ ಓಡಾಟ ಮತ್ತಷ್ಟು ದುಬಾರಿ!
    🚨 ಸಾರ್ವಜನಿಕರಿಗೆ ತುರ್ತು ಎಚ್ಚರಿಕೆ – ಕಟಪಾಡಿ ರಾಷ್ಟ್ರೀಯ ಹೆದ್ದಾರಿ ಅಪಘಾತ
    ಮುದ್ದಾದ ಅವಳಿ ಹೆಣ್ಣು ಮಕ್ಕಳನ್ನು ಕತ್ತು ಸೀಳಿ ಕೊಂದ ಪಾಪಿ ಅಪ್ಪ
    ಗ್ರಾಮೀಣ ಅಭಿವೃದ್ಧಿಯಲ್ಲಿ ಉಡುಪಿ ನಂ.1: ಐದು ಪಂಚಾಯಿತಿಗಳಿಗೆ ರಾಷ್ಟ್ರ ಗೌರವ-ಉಡುಪಿ ಬರೆದ ಸುವರ್ಣ ಇತಿಹಾಸ!
    ಶಾಂತಿ ಕಾಪಾಡಿ, ವದಂತಿಗಳಿಗೆ ಕಿವಿಗೊಡಬೇಡಿ: ಪ್ರತಿಭಟನಾಕಾರರಿಗೆ ದೆಹಲಿ ಪೊಲೀಸರ ಮನವಿ
    ವಿಡಿಯೋ ಕಾಲ್‌ನಲ್ಲಿ ತಂದೆಗೆ ಅಂತಿಮ ವಿದಾಯ!ಸಂಸ್ಕಾರ ಸೋತಿತೇ….ಸೌಲಭ್ಯ ಗೆದ್ದಿತೇ?ವೃದ್ಧಾಶ್ರಮದಿಂದ ಚಿತೆಯವರೆಗೆ ಒಂಟಿ ಪಯಣ…
    ಸಂಸದ ಸಂಜಯ್ ಅರೋರ ಬಂಧನ…. ಉಳಿದ ಮೂರು ಸಂಸದರನ್ನು ಸೆಳೆಯಲು ಈ ಅನೈತಿಕ ಮಾರ್ಗ ಎಂದು ಎಎಪಿ.
    ಇಂದಿನ ಆಧುನಿಕ ಯುಗದಲ್ಲೂ ಗಂಡನ ಮನೆಯಲ್ಲಿ ಹೆಣ್ಣೊಬ್ಬಳ ನರಕಯಾತನೆಯ ನೈಜ ದೃಶ್ಯ ತಂದೆಯೇ ಕಣ್ಣಾರೆ ನೋಡಿದರೇ ….ಕಣ್ಣೀರು ತಡೆಯಲು ಸಾಧ್ಯವಿಲ್ಲ…..
    ಡಿಸ್ಟಿಂಕ್ಷನ್ ಪಡೆದರೆ ಸಂಭ್ರಮಿಸುತ್ತಿದ್ದ ಕಾಲ ಹೋಗಿ, ಇಂದು 99% ಬಂದರೂ ಬೀದಿಯಲ್ಲಿ ನಿಂತು ಅಳಬೇಕಾದ ದುಸ್ಥಿತಿ ..ಇದು ನಮ್ಮಇಂದಿನ ಶಿಕ್ಷಣ ವ್ಯವಸ್ಥೆ!
    ಒಂಟಿ – ಆಂಟಿಯರ ನಂಬಿಕೆ ಗಳಿಸಿ ಕೊಲೆಗೈಯುತ್ತಿದ್ದ ಸೀರಿಯಲ್ ಕಿಲ್ಲರ್ ಬಂಧನ …!
    sdfdf
    ಮೂರನೇ ಮಹಾಯುದ್ಧದ ಭೀತಿ: ಇರಾನ್ ಹೊಸ ನಾಯಕನಾಗಿ ಮೊಜ್ತಬಾ ಖಮೇನಿ –ನೂತನ ನಾಯಕನಿಗೆ ರಷ್ಯಾ, ಚೀನಾ ಬೆಂಬಲ
    ಕಾರ್ಕಳ ಮಹಾಮಸ್ತಕಾಭಿಷೇಕಕ್ಕೆ ₹1.59 ಕೋಟಿ ಅನುದಾನ: ಮೊದಲ ಕಂತು ಬಿಡುಗಡೆ…
    ಪ್ರಮೋದ್ ಮಧ್ವರಾಜ್ ಅವರಿಗೆ ಕೊನೆಗೂ ಸಿಕ್ಕಿತು ಗೌರವ
    ಸರ್ಕಾರಕ್ಕೆ CJP ಸವಾಲು…ದೆಹಲಿ ಪ್ರತಿಭಟನೆಗೆ ಹಿಂಸಾತ್ಮಕ ತಿರುವು..ಲಾಠಿಚಾರ್ಜ್, ಅಶ್ರುವಾಯು, ಇಂಟರ್ನೆಟ್ ಶಟ್‌ಡೌನ್..
    ಬೆಳ್ತಂಗಡಿಯಲ್ಲಿ ಮಧುಮಗ ಜೈಲಿಗೆ-ಅಪ್ರಾಪ್ತೆಯ ಮೇಲೆ ದೌರ್ಜನ್ಯ – ಇಬ್ಬರು ಆರೋಪಿಗಳ ಬಂಧನ..!
    ಬರ್ಗಿ ಅಣೆಕಟ್ಟಿನಲ್ಲಿ ಭೀಕರ ದುರಂತ-ಕರುಳು ಹಿಂಡುವ ದೃಶ್ಯ ಅಮ್ಮ-ಮಗು ಅಪ್ಪಿಕೊಂಡೇ ಜಲಸಮಾದಿ ಸಂತೋಷದ ಪ್ರವಾಸದಿಂದ ಶೋಕದ ಸಾಗರಕ್ಕೆ
    ಮೂಡಬಿದ್ರಿ ಪುರಸಭೆಯ ಬೇಜವಾಬ್ದಾರಿ ಹಾಗೂ ವೇಸ್ಟ್ ಆಗುತ್ತಿರುವ ನೀರು
    ವಿವಾಹಿತ ದಂಪತಿಗಳಿಗೆ ಜಂಟಿ ITR ವ್ಯವಸ್ಥೆ ತರಲು- ಸಂಸತ್ತಿನಲ್ಲಿ Raghav Chadha ಆಗ್ರಹ.
    ಅಮ್ಮಾ ಎದ್ದು ಬಾ… ಕಣ್ಣೀರಾಕಿ ಕರೆದರೂ, ಬರಲಾರದೇ ಒದ್ದಾಡಿದ ಅಮ್ಮ …ದುಬಾರೆ ಶಿಬಿರದಲ್ಲಿ ಮನಕಲುಕುವ ಘಟನೆ-ಆನೆಗಳ ಕಾದಾಟ… ಜೀವ ಕಳೆದುಕೊಂಡ ಮಹಿಳೆ
    ಬೆಳ್ತಂಗಡಿ: 16ರ ಹರೆಯದ ಬಾಲಕಿ ಮೇಲೆ ಅತ್ಯಾಚಾರ ಎಸಗಿ ಗರ್ಭಿಣಿ ಮಾಡಿದ್ದ ಆಟೋ ಚಾಲಕ ಅಂದರ್!
    ಮಂಗಳೂರು ಕುಕ್ಕರ್ ಬಾಂಬ್ ಪ್ರಕರಣಕ್ಕೆ ಅಂತಿಮ ತೀರ್ಪು – ಶಾರೀಕ್ ಗೆ 10 ವರ್ಷ ಜೈಲು..