📍 Karavali Maruta
LIVE | CONTACT
ತಾಜಾಸುದ್ದಿಗಳು ಕರಾವಳಿ ರಾಜ್ಯ ರಾಜಕೀಯ ಕ್ರೈಂ ಕ್ರೀಡೆ ವಿದೇಶ ಮನರಂಜನೆ ಲೇಖನ

ಬ್ಯಾಂಕುಗಳ ಮೇಲೆ ಭೀಕರ ದಾಳಿಯ ಮುನ್ಸೂಚನೆ ನೀಡಿದ ಇರಾನ್- ಮಿನಿಮಮ್ 1000 ಮೀಟರ್ ದೂರವಿರಿ

ಇಸ್ರೇಲ್ ಹಾಗೂ ಅಮೆರಿಕಾದ ಕ್ಷಿಪಣಿಗಳು ಇರಾನ್ನ ಆರ್ಥಿಕ ಕೇಂದ್ರದ ಮೇಲೆ ದಾಳಿ ಮಾಡಿದ್ದರಿಂದ ಸಿಟ್ಟುಗೊಂಡಿರುವ ಇರಾನ್, ಇದೀಗ ಅಮೆರಿಕ ಇಸ್ರೇಲ್ ಸಹಿತ ಅವರ ಮಿತ್ರ ರಾಷ್ಟ್ರಗಳ ಆರ್ಥಿಕ ಕೇಂದ್ರವನ್ನು ಉಡಾಯಿಸಲು ಸಜ್ಜಾಗಿದೆ.

ಗರ್ಲ್ಸ್ ರಾಷ್ಟ್ರಗಳಲ್ಲಿ ಕಾರ್ಯಚರಿಸುತ್ತಿರುವ ಅಮೆರಿಕ ಇಸ್ರೇಲ್ ಹಾಗೂ ಅವರ ಮಿತ್ರ ರಾಷ್ಟ್ರಗಳ ಬ್ಯಾಂಕುಗಳನ್ನು ಇರಾನ್ ಟಾರ್ಗೆಟ್ ಮಾಡಿದೆ. ಸಾರ್ವಜನಿಕರು ಇಂತಹ ಬ್ಯಾಂಕುಗಳ ಪ್ರದೇಶದಿಂದ ಮಿನಿಮಮ್ ಸಾವಿರ ಮೀಟರ್ ದೂರದಲ್ಲಿರಿ ಎಂದು ಕರೆ ಕೊಟ್ಟಿದೆ.

ಕೆಲವೇ ದಿನದಲ್ಲಿ ಇರಾನ್ನನ್ನು ಬಹಳ ಸುಲಭವಾಗಿ ಹೊಸಕಿಹಾಕಿಬಿಡುತ್ತಾರೆ ಎಂದು ನಂಬಲಾಗಿತ್ತು. ಅದೆಲ್ಲವೂ ಈಗ ಉಲ್ಟಾ ಆಗಿದೆ. ಅಮೆರಿಕವೇ ಸುಸ್ತಾಗುತ್ತಿರುವಂತಿದೆ. ಸ್ವತಹ ಡೊನಾಲ್ಡ್ ಟ್ರಂಪ್ ಯಾವುದೇ ಹೊತ್ತಿನಲ್ಲಿ ಯುದ್ಧ ನಿಲ್ಲಬಹುದು ಎಂಬ ಮೆಸೇಜ್ ಕೊಡಲು ಪ್ರಾರಂಭಿಸಿದ್ದಾರೆ.

ಇರಾನ್ ಜೊತೆಗಿನ ಈ ಕಾದಾಟದಿಂದ ಅಮೆರಿಕ ಬಹಳ ದೊಡ್ಡ ಪ್ರಮಾಣದಲ್ಲಿ ನಷ್ಟ ಮಾಡಿಕೊಂಡಿದೆ ಎನ್ನುವುದು ಗೊತ್ತಾಗಿದೆ. ಇವರ ಹುಚ್ಚಾಟಕ್ಕೆ ಜಗತ್ತಿನ ಇತರ ರಾಷ್ಟ್ರಗಳು ಆರ್ಥಿಕ ಸಂಕಷ್ಟಕ್ಕೆ ಸಿಲುಕ ಬೇಕಾಗಿದೆ. ಕಚ್ಚಾತೈಲದ ಸಮಸ್ಯೆ ದಿನದಿಂದ ದಿನಕ್ಕೂ ವಿಪರೀತವಾಗುತ್ತಿದೆ. ಪರಿಣಾಮ ಜಾಗತಿಕ ಮಟ್ಟದಲ್ಲಿ ಕಚ್ಚಾ ತೈಲದ ಬೆಲೆ ಹೆಚ್ಚಾಗುತ್ತಿದೆ. ಇದರ ಬಿಸಿಯು ಯಾವುದೇ ತಪ್ಪು ಮಾಡದ ರಾಷ್ಟ್ರಗಳ ನಾಗರಿಕರ ಮೇಲು ಬೀಳುತ್ತದೆ. ಗಾದೆ ಅದರ ಶಾಖವು ಸಾಮಾನ್ಯ ಜನರನ್ನು ತಟ್ಟಲು ಪ್ರಾರಂಭಿಸಿದೆ. ಮುಂದಿನ ದಿನದಲ್ಲಿ ಇದು ವಿಕೋಪಕ್ಕೆ ಹೋಗುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ.

COMMENTS

Login with Gmail to comment

ಇನ್ನಷ್ಟು ಸುದ್ದಿ

ರಾಜಿ ಮಾಡಲು ಬಂದವನಿಗೇ ಚೂರಿ ಇರಿತ
ರಾಜ್ಯಮಟ್ಟದಲ್ಲಿ ಸದ್ದು ಮಾಡಿದ ತೆರಿಗೆ ವಂಚನೆ ಪ್ರಕರಣದ ನಂತರವೂ ಅಧಿಕಾರಿಗಳು ಪಾಠ ಕಲಿತಿಲ್ಲವೇ….!?
ಹೋಟೆಲ್, ಕೆಫೆ ಬಿಸಿ ಬಿಸಿ ಪ್ಲಾಸ್ಟಿಕ್ ಲ್ಲಿ ಪಾರ್ಸೆಲ್‌ಗೆ ಬ್ರೇಕ್ –ಹಾಗೆ 5ರೂ 10ರೂ ಬೀಡಿ ಸಿಗರೇಟ್ ಗುಟ್ಕಾಕ್ಕೆ ₹1000 ದಂಡ ಕಟ್ಟಬೇಕಾದಿತು ಎಚ್ಚರ …!
ಅನ್ನಭಾಗ್ಯ ಅಕ್ಕಿಯ ಅಕ್ರಮ ದಾಸ್ತಾನು ಪತ್ತೆ – ಬೈಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು
ಸೋಶಿಯಲ್ ಮೀಡಿಯಾ ಮೂಲಕ ಸಾರ್ವಜನಿಕರಲ್ಲಿ ಭಯ ಸೃಷ್ಠಿ -45 ಜನರ ಬಂಧನ
ಶಿರಸಿ ಮಾರಿಯಮ್ಮನ ಜಾತ್ರೆ ಪ್ರಾರಂಭ
🚢 “ಹಾರ್ಮುಝ್‌ನಿಂದ ಮಂಗಳೂರುವರೆಗೆ – 46,000 MT ಎಲ್‌ಪಿಜಿ ಯಮಹಾಯಾತ್ರೆ!
ಜೈನ ಸನ್ಯಾಸ ದೀಕ್ಷೆ ನಿಯಮಗಳು ಏನು ಗೊತ್ತಾ?
ಭಾರತದಲ್ಲಿ ಎಚ್‌ಪಿವಿ (HPV) ಲಸಿಕೆ ಕಾರ್ಯಕ್ರಮ ಹೆಣ್ಣೆತ್ತವರು ತಿಳಿದುಕೊಳ್ಳಲೇಬೇಕಾದ ವಿಚಾರ
ಯುವ ಜನಾಂಗದ ಹೋರಾಟ ಕಿಚ್ಚಾಗದಂತೆ ನೋಡಿಕೊಳ್ಳಿ
ಬೇಕಾದಾಗ, ಬೇಕಾದಂಗೆ ಸಂವಿಧಾನದ ಜಪ
ಗೃಹ ಸಚಿವರಾದ ಜಿ ಪರಮೇಶ್ವರ್ ರವರ ಒಡೆತನದ ಸಂಸ್ಥೆಯಲ್ಲಿ ನಡೆದಿದೆ ಎಂಬ ವಿಡಿಯೋ ವೈರಲ್….!
ವಿಟ್ಲ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಕಚೇರಿಯಲ್ಲಿ ಗಲಾಟೆ:
ಎಸ್.ಎಸ್.ಎಲ್.ಸಿ. ಪರೀಕ್ಷೆ: ಮಂಗಳೂರಲ್ಲಿ ನಿಷೇಧಾಜ್ಞೆ ಜಾರಿ
“ಗ್ಯಾರಂಟಿ “ಹಣದ ಮೇಲೆ ಆಯೋಗದ ಕಣ್ಣು: ಸಿಎಂ ಸಿಡಿಮಿಡಿ ..ರಾಜಕೀಯ ಕಿಡಿ!
ಐಟಿ ಕ್ಷೇತ್ರದಲ್ಲಿ ಮತ್ತೆ ಲೇಆಫ್ ಭೀತಿ!
ಕರ್ನಾಟಕದಲ್ಲಿ ಯುಗಾದಿ ಹಬ್ಬಕ್ಕೂ ಮುನ್ನವೇ  ಮುಂಗಾರು  ಮಳೆರಂಗು – 5 ಜಿಲ್ಲೆಗಳಲ್ಲಿ ಆಲಿಕಲ್ಲು ಅಬ್ಬರ!
ತಪ್ಪೊಪ್ಪಿಕೊಂಡ ಮಂಗಳೂರು ಕುಕ್ಕರ್ ಬಾಂಬ್ ಸ್ಪೋಟ ಆರೋಪಿ ಶಾರೀಕ್…!ಶಿಕ್ಷೆ ಏನು?
ಡ್ರೋನ್ ದಾಳಿಯ ನಂತರ ಬಹ್ರೇನ್‌ನಲ್ಲಿ ಕನಿಷ್ಠ 32 ಜನರಿಗೆ ಗಾಯ
ಗ್ಯಾಂಬ್ಲರ್ ಹಿಡಿತದಲ್ಲಿ ಉಡುಪಿ, ಬಚಾವ್ ಮಾಡಿ..
ಕೊನೆಗೂ ಸೋತ ಖಾಕಿ….!!!
ತುರ್ತು ಎಚ್ಚರಿಕೆ ‼️ಹಿಪ್ನೋಟೈಸಿಂಗ್ ಸ್ವಾಮಿಗಳು ನಿಮ್ಮ ಬಳಿಯೂ ಬರಬಹುದು
ಉಡುಪಿಯಲ್ಲಿ ಆಡಳಿತ ನಡೆಸುತ್ತಿರುವುದು ಜನವಿರೋಧಿ ಜಿಲ್ಲಾಡಳಿತವೇ?
ನನ್ನನ್ನು ದುರ್ಬಲ ವ್ಯಕ್ತಿ ಅಂದುಕೊಳ್ಳಬೇಡಿ- U.T ಖಾದರ್
ಮಂಗಳೂರಿನಲ್ಲಿ ವಕೀಲರೊಬ್ಬರ ನಕಲಿ ದುಷ್ಕೃತ್ಯ ಬಯಲಿಗೆ?
ರೀಲ್ಸ್ ಮಾಡುವ ಕನಸು… ಕ್ಷಣದಲ್ಲೇ ದುರ್ಘಟನೆ,  ಜೀವವನ್ನೇ ಕಳೆದುಕೊಂಡ ಬಾಲಕ.
ಹತ್ತು ವರ್ಷದ ಮಗಳ ಹುಟ್ಟುಹಬ್ಬದ ಸಂಭ್ರಮ…  ವಿಧಿಯಾಟದಲ್ಲಿ ಕಣ್ಣೀರಾಗಿ ಮಾರ್ಪಟ್ಟ ದುರಂತ ಕಥೆ
ರಾಜ್ಯದ 800 ಶಾಲೆಗಳನ್ನು ಕರ್ನಾಟಕ ಪಬ್ಲಿಕ್ ಸ್ಕೂಲ್ ಗಳಾಗಿ ಉನ್ನತೀಕರಿಸಲು 3900 ಕೋಟಿ ಮೀಸಲು
ದರೆಗುಡ್ಡೆಯಲ್ಲಿ ಬಾರಿ ಅಗ್ನಿ ಅವಗಡ…!
ಗಂಡನ ಮನೆಯಿಂದ ಯುವತಿಯನ್ನು ಎಳೆದೊಯ್ದರು