📍 Karavali Maruta
LIVE | CONTACT
ತಾಜಾಸುದ್ದಿಗಳು ಕರಾವಳಿ ರಾಜ್ಯ ರಾಜಕೀಯ ಕ್ರೈಂ ಕ್ರೀಡೆ ವಿದೇಶ ಮನರಂಜನೆ ಲೇಖನ

ಬ್ಯಾಂಕ್ ಸಾಲವಿದ್ದ ಮನೆ ಮಾರಾಟ ಮಾರಿ ವಂಚನೆ

ಕುಂದಾಪುರ, ಮೇ 26: ಬ್ಯಾಂಕಿನಲ್ಲಿ ಗೃಹ ಸಾಲ ಬಾಕಿ ಇರುವ ಮನೆಯನ್ನು, ಸಾಲವಿರುವ ವಿಷಯ ಮುಚ್ಚಿಟ್ಟು ಮಾರಾಟ ಮಾಡಿ ವಂಚಿಸಿದ ಆರೋಪದ ಮೇಲೆ ದಂಪತಿ ವಿರುದ್ಧ ಕುಂದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ದೂರುದಾರರಾದ ಶ್ರೀನಾಥ, ಚಿಕನ್ ಸಾಲ್ ರಸ್ತೆ, ಕಸಬಾ ಗ್ರಾಮ, ಕುಂದಾಪುರ ಇವರು ನೀಡಿದ ದೂರಿನಂತೆ ಪ್ರಕರಣ ದಾಖಲಾಗಿದೆ.
ಆರೋಪಿಗಳಾದ  ಉದಯ ಮೆಂಡನ್ ಮತ್ತು ನಿರ್ಮಲಾ ಯು. ಮೆಂಡನ್ ಇವರಿಗೆ ಕುಂದಾಪುರ ತಾಲೂಕು ವಡೇರಹೋಬಳಿ ಗ್ರಾಮದ ಸರ್ವೆ ನಂ. 161/1F ರಲ್ಲಿ 0.50 ಸೆಂಟ್ಸ್, 161/16 ರಲ್ಲಿ 0.75 ಸೆಂಟ್ಸ್, 161/1H ರಲ್ಲಿ 0.325 ಸೆಂಟ್ಸ್ ಸೇರಿ ಒಟ್ಟು 4.5 ಸೆಂಟ್ಸ್ ಸ್ಥಳದಲ್ಲಿ ಮನೆ ಇತ್ತು.

ಈ ಮನೆಯನ್ನು ದೂರುದಾರ ಶ್ರೀನಾಥ್ ರೂ. 20,75,000/- ಗೆ ಖರೀದಿಸಿ ಐದು ವರ್ಷ ಕಳೆದಿದೆ. 2021 ರಲ್ಲಿ ಕುಂದಾಪುರ ಉಪ ನೋಂದಣಾಧಿಕಾರಿ ಕಚೇರಿಯಲ್ಲಿ ಸೇಲ್ ಡೀಡ್ ಮೂಲಕ ತಮ್ಮ ಹೆಸರಿಗೆ ನೋಂದಾಯಿಸಿಕೊಂಡಿದ್ದರು.

ಆದರೆ ಆರೋಪಿಗಳು ಮನೆ ಮಾರಾಟ ಮಾಡುವ ಮೊದಲೇ ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ, ಕುಂದಾಪುರ ಶಾಖೆಯಲ್ಲಿ ಈ ಸ್ಥಿರಾಸ್ತಿ ಮೇಲೆ ಗೃಹ ಸಾಲ ಪಡೆದಿದ್ದು, ಅದನ್ನು ತೀರಿಸದೇ ಬಾಕಿ ಉಳಿಸಿಕೊಂಡಿದ್ದರು.

ಇತ್ತೀಚೆಗೆ ಬ್ಯಾಂಕಿನವರು ಸಾಲ ವಸೂಲಾತಿ ನೋಟಿಸ್‌ ಅನ್ನು ಮನೆಗೆ ಅಂಟಿಸಿದಾಗ ಪಿರ್ಯಾದಿದಾರರಿಗೆ ವಂಚನೆ ವಿಷಯ ತಿಳಿದುಬಂದಿದೆ. ಬ್ಯಾಂಕಿನ ಋಣಭಾರ ಇರುವ ಆಸ್ತಿಯನ್ನು ಆ ವಿಷಯ ಮುಚ್ಚಿಟ್ಟು ಮಾರಾಟ ಮಾಡಿ ನಂಬಿಕೆ ದ್ರೋಹ ಎಸಗಿದ್ದಾರೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ.

ಈ ಸಂಬಂಧ ಕುಂದಾಪುರ ಪೊಲೀಸ್ ಠಾಣೆಯಲ್ಲಿ ಅ.ಕ್ರ. 46/2026, ಕಲಂ 314, 316, 318, 322 BNS ರಂತೆ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ.

COMMENTS

Login with Gmail to comment

ಇನ್ನಷ್ಟು ಸುದ್ದಿ

ಕೆತ್ತಿಕಲ್‌ನಿಂದ ಚಾರ್ಮಾಡಿವರೆಗೆ ಅಪಾಯದ ಗಂಟೆ! ಭೂಕುಸಿತ ಭೀತಿಯಲ್ಲಿ ಕರಾವಳಿ ರಸ್ತೆಗಳು !ಮಳೆ ಬಂದ ಮೇಲೆ ಸಭೆ, ಪರಿಶೀಲನೆ… ಆದರೆ ಮುನ್ನೆಚ್ಚರಿಕೆ ಎಲ್ಲಿದೆ?
ಸೋಶಿಯಲ್ ಮೀಡಿಯಾದ ವೈರಲ್ ವಿಡಿಯೋದಿಂದ ಕೋರ್ಟ್ ತನಕ..!ರಸ್ತೆ ರೇಜ್ ಪ್ರಕರಣದಲ್ಲಿ ಹೊಸ ತಿರುವು
ED ₹2,178 ಕೋಟಿ ಆಸ್ತಿ ಜಪ್ತಿ ನಿರವ್ ಮೋದಿ–ವಿಜಯ್ ಮಲ್ಯ ಸೇರಿ 21 ಜನರ ಆರ್ಥಿಕ ಅಪರಾಧಿಗಳ ವಿರುದ್ಧ ದೊಡ್ಡ ಮಟ್ಟದ ಕ್ರಮ
ರಾಜಕೀಯದಲ್ಲಿ ಅನುಭವ ಎಷ್ಟು ಮುಖ್ಯ?…  ತಮಿಳುನಾಡು ರಾಜಕಾರಣ ತೋರಿಸುತ್ತಿದೆ ನೋಡಿ
ಮಕ್ಕಳಿಗೆ ಪ್ರಕೃತಿ ಮತ್ತು ಸಕಲ ಜೀವಿಗಳನ್ನು ಪ್ರೀತಿಸುವುದನ್ನು ಕಲಿಸಿ
ಡಿ.ಕೆ. ಶಿವಕುಮಾರ್ ಪ್ರಮಾಣ ವಚನ  ಜೂನ್ 3ಕ್ಕೆ, ರಾಜ್ಯಪಾಲರಿಂದ ಆಹ್ವಾನ
ತೈಲ, ಯುದ್ಧ ಮತ್ತು ಆರ್ಥಿಕತೆ: ಭಾರತದ ಮುಂದೆ ಹೊಸ ಸವಾಲು
ಏರ್ ಇಂಡಿಯಾದಿಂದ ದೈನಂದಿನ ವಿಮಾನ ಹಾರಾಟದ ಬಗ್ಗೆ ನೂತನ ಪ್ರಕಟಣೆ
ಆರ್‌ಸಿಬಿ ಎದುರಿಸಲು ರಾಯಲ್ಸ್ ರೆಡಿ??: ಕ್ರಿಕೆಟ್ ಜಗತ್ತಿಗೆ ಶಾಕ್ ಕೊಟ್ಟ ಬಿಹಾರದ ಬಾಲಕ-ಸಚಿನ್ ತೆಂಡೂಲ್ಕರ್ ಕೂಡ ಮೆಚ್ಚಿದ ಆ 29 ಎಸೆತಗಳ ರುದ್ರತಾಂಡವ!
ತಿರುಪತಿಯಲ್ಲಿ ಒಂದಿಡೀ ಕುಟುಂಬವೇ ನಾಶ!
ಇನ್‌ಸ್ಟಾಗ್ರಾಮ್ ವ್ಯಾಮೋಹಕ್ಕೆ ಹೆತ್ತ ತಾಯಿಗೇ ವಿಷವಿಕ್ಕಿದ ಮಗಳು..ಪ್ರೀತಿಯ ಹೆಸರಲ್ಲಿ ಹಾದಿ ತಪ್ಪಿದ ಹದಿಹರೆಯ ಮುಂದೇನಾಯತು?
ತಸ್ಲಿಮಳ ಹಣೆಗೆ ಸಿಂಧೂರವಿಟ್ಟ ಕೇಶವ, ಬುರ್ಖಾ ತೆಗೆದಿಟ್ಟ ತಸ್ಲೀಮಾ
Forex ಟ್ರೇಡಿಂಗ್ ಹೆಸರಲ್ಲಿ 3.5 ಲಕ್ಷ ವಂಚನೆ – ಆರೋಪಿ ವಿರುದ್ಧ ಪ್ರಕರಣ ದಾಖಲು
ಮರಣದಂಡನೆ ಶಿಕ್ಷೆಗೆ ಈಡಾದ  ತಮಿಳುನಾಡು   ಪೊಲೀಸರು
ಮೀನುಗಳ ಮಾರಣಹೋಮ, ಕಪ್ಪಾದ ನೀರು,ಉಸಿರುಗಟ್ಟಿಸುವ ದುರ್ವಾಸನೆ — ಜನರ ಬದುಕಿಗೆ ದೊಡ್ಡ ಎಚ್ಚರಿಕೆ!
ಮಾಜಿ ಮುಖ್ಯಮಂತ್ರಿಯ ಮೇಲೆ ಗುಂಡಿನ ದಾಳಿ,- Z+ ಭದ್ರತೆಯ ನಡುವೆ ದಾಳಿಕೋರ ಹೇಗೆ  ಬಂದ?
ಕಾಂಗ್ರೆಸ್‌ಗೆ ದಾವಣಗೆರೆ ಬಿಸಿ ತುಪ್ಪ!..“ಸಮುದಾಯದ ಹೆಸರಿನಲ್ಲಿ ರಾಜಕೀಯ… ಅಥವಾ ರಾಜಕೀಯದ ಹೆಸರಿನಲ್ಲಿ ಸಮುದಾಯ?”
“ವಕೀಲರೇ ಎಚ್ಚರ! ಕೋರ್ಟ್‌ನಲ್ಲಿ ನಕಲಿ AI ರೆಫರೆನ್ಸ್ ನೀಡಿದರೆ ಕಠಿಣ ಶಿಸ್ತು ಕ್ರಮ: BCIಗೆ ಸುಪ್ರೀಂ ಕೋರ್ಟ್ ಮಹತ್ವದ ನಿರ್ದೇಶನ”
ಸದ್ಯದಲ್ಲೇ ಬರುತ್ತೆ ತಣ್ಣೀರ್ಬಾವಿ ಬೀಚ್‌ಗೆ shortcut ಮಾರ್ಗ!30 ನಿಮಿಷ ಕಡಿಮೆ ಪ್ರಯಾಣ..!
60 ಕೋಟಿ ರೂ. ಸರ್ಕಾರಿ ಹಣ ಗುಳುಂ: ಸಿಬಿಐ ಬಲೆಯಲ್ಲಿ ಹಿರಿಯ ಐಎಎಸ್ ಅಧಿಕಾರಿ!
30 ವರ್ಷದ ಕನಸು ಸಾಕಾರ: ಮಾಣಿಲ–ಪೆರ್ಲ ಸಂಪರ್ಕಕ್ಕೆ ಸಿರಿಯ ನದಿಗೆ ಸೇತುವೆ ನಿರ್ಮಾಣಕ್ಕೆ ಗ್ರೀನ್ ಸಿಗ್ನಲ್!
ಪುತ್ತೂರು ಅತ್ಯಾಚಾರ ಪ್ರಕರಣ: ಹೈಕೋರ್ಟ್‌ನಲ್ಲಿ ರಾಜಿ ಸಂಧಾನ ಪ್ರಸ್ತಾಪ..!
ವಿಶ್ವಕಪ್‌ನಲ್ಲಿ ಪಾಕಿಸ್ತಾನವನ್ನು ಪುಡಿಗೈದ ಭಾರತದ ವನಿತೆಯರು !ಆರಂಭವೇ ವಿಜಯದ ಘರ್ಜನೆ!
ಎಚ್ಚರ… ನಿಮ್ಮಸುತ್ತಮುತ್ತ ಏನು ನಡೆಯುತ್ತಿದೆ ಗೊತ್ತಿರಲಿ! 🚨Be Aware… Stay Alert… Save Youth!
ಬಾಲ್ಯದ ಗೆಳೆಯನ ಬಲೆಗೆ ಬಿದ್ದ ವಾಯುಸೇನೆ ಅಧಿಕಾರಿಯ ಪತ್ನಿ?! ಲೈಂಗಿಕ ಬ್ಲ್ಯಾಕ್‌ಮೇಲ್,’ಕಬೂಲ್ ಹೈ’ ಹೇಳುವಂತೆ ಒತ್ತಾಯ!
ಜಸ್ಟ್ one click ನಲ್ಲೇ ಎಲ್ಲಾ ಸರ್ಟಿಫಿಕೇಟ್…!2026–27ರಿಂದ ಅಂಕಪಟ್ಟಿ ಹಾರ್ಡ್ ಕಾಪಿ ಇಲ್ಲ..
₹5ಕ್ಕೆ ಇಡ್ಲಿ… 56 ವರ್ಷಗಳಿಂದ ಅದೇ ರುಚಿ! 70ರ ಹರೆಯದಲ್ಲೂ ಪ್ರತಿದಿನ 1,500 ಇಡ್ಲಿ ಮಾಡಿ ಜನರ ಮನ ಗೆದ್ದ ಕರ್ನಾಟಕದ ಅನ್ನದಾತ…
ಹೀಟ್ ಸ್ಟ್ರೋಕ್ ಗಂಭೀರ – ನಿರ್ಲಕ್ಷ್ಯ ಬೇಡ …ತಲೆ ಸುತ್ತಿದ್ರೆ ತಕ್ಷಣ ನೆರವು ಪಡೆಯಿರಿ.
ಮುಂದಿನ ಕೆಲವು ದಿನ ಭಾರಿ ಗಾಳಿ ಮಳೆ ಗುಡುಗು -ಮಿಂಚಿನ ಎಚ್ಚರಿಕೆ 
ರಿಲಯನ್ಸ್ ವಿರುದ್ಧ ಇ.ಡಿ ಬಿಗ್ ಹ್ಯಾಮರ್ – ₹1,021 ಕೋಟಿ ಮುಟ್ಟುಗೋಲು