📍 Karavali Maruta
  • LOGIN
  • BREAKING
    ಧಾರವಾಡದಲ್ಲಿ ಭೀಕರ LPG ಸಿಲಿಂಡರ್ ಸ್ಫೋಟ , ಹಲವು ಮೀಟರ್ ದೂರಕ್ಕೆ ಹಾರಿದ ಬೈಕ್‌! ಹಲವರಿಗೆ ಗಾಯ CCTVಯಲ್ಲಿ ಶಾಕಿಂಗ್ ದೃಶ್ಯ ದಯಾಮರಣ ಕೇಳಿದ್ದ ತುಮಕೂರು ರಾಬಿಯಾ ಇನ್ನಿಲ್ಲ …!ಪರಮೇಶ್ವರ್ ಮುಂದೆ ಕಣ್ಣೀರಿಟ್ಟಿದ್ದ ಮಹಿಳೆ ಇಬ್ಬರು ಮಕ್ಕಳೊಂದಿಗೆ ವಿಷಸೇವಿಸಿ ಕೊನೆಯುಸಿರು…‘ಮನೆ’ ಸಿಕ್ಕರೂ ಬದುಕು ಉಳಿಯಲಿಲ್ಲ! ನೇಪಾಳ ದುರಂತ: ಕಂಪ್ಲೀಟ್ ರಿಪೋರ್ಟ್ ಇಲ್ಲಿದೆ…ಕಣ್ಣೆದುರೇ ಕೊಚ್ಚಿಹೋದ ಬದುಕು… ಲೆಕ್ಕಕ್ಕೆ ಸಿಗದ ಸಾವು, ನೋವು!ಪ್ರವಾಹದ ರೌದ್ರದ ನಡುವೆ ಮೃತದೇಹದಿಂದಲೇ ಚಿನ್ನ ಕದಿಯಲು ಯತ್ನ… ಮಾನವೀಯತೆ ಮರೆತ ಕಿರಾತಕರು!ಇಬ್ಬರು ಅರೆಸ್ಟ್! ಮಹಿಳಾ ಕಾನ್ಸ್‌ಟೇಬಲ್ ಮೇಲೆ ಪೊಲೀಸ್ ಠಾಣೆಯಲ್ಲಿ ಮಾರಣಾಂತಿಕ ಹಲ್ಲೆ ವಾಜಪೇಯಿ ಸರ್ಕಾರದ  ಕನಸಿನ ಯೋಜನೆ ನದಿ ಜೋಡಣೆ ವಿರೋಧಿಸಿ ಶಿರಸಿಯಲ್ಲಿ ಸಹಿ ಸಂಗ್ರಹ ಅಭಿಯಾನ
    ತಾಜಾಸುದ್ದಿಗಳು ಕರಾವಳಿ ರಾಜ್ಯ ರಾಜಕೀಯ ಕ್ರೈಂ ಕ್ರೀಡೆ ವಿದೇಶ ಮನರಂಜನೆ ಲೇಖನ

    ಬ್ರಹ್ಮಾವರದ ಹಲಸು ಮೇಳ ಮಾಡಿದ ಹೊಲಸು – ಸಾರ್ವಜನಿಕರ ಆಕ್ರೋಶ

    ಬ್ರಹ್ಮಾವರ ದಲ್ಲಿ, ಮೇ 22, 23, 24 ರಂದು ಆಯೋಜಿಸಿದ್ದ “ಹಲಸು ಮೇಳ” ಯಶಸ್ವಿಯಾಗಿ ಮುಗಿದ ಬೆನ್ನಲ್ಲೇ, ಮೇ 25 ರಂದು ಸೂಲ್ಕುದ್ರು ಮುಖ್ಯ ರಸ್ತೆ ಹಾಗೂ NH-66 ಹೆದ್ದಾರಿ ಬದಿಯಲ್ಲಿ ಕೊಳೆತ ಹಲಸಿನ ಹಣ್ಣುಗಳನ್ನು ವಾಹನಗಳಲ್ಲಿ ತಂದು ಎಸೆದು ಹೊಲಸು ಮಾಡಿರುವುದು ಬೆಳಕಿಗೆ ಬಂದಿದೆ.
    ಮೂರು ದಿನಗಳ ಕಾಲ ನಡೆದ ಹಲಸು ಮೇಳದಲ್ಲಿ ಹಲಸು ಬೆಳೆಗಾರರಿಗೆ ಬೆಂಬಲ ಸೂಚಿಸಿ ಸಾವಿರಾರು ಜನರು ವಾಟ್ಸಾಪ್, ಫೇಸ್‌ಬುಕ್, ಇನ್‌ಸ್ಟಾಗ್ರಾಮ್‌ಗಳಲ್ಲಿ ಸ್ಟೇಟಸ್ ಹಾಕಿ ಪ್ರೋತ್ಸಾಹಿಸಿದ್ದರು. ಆದರೆ ಮೇಳ ಮುಗಿದ ಮರುದಿನವೇ, ಮಾರಾಟವಾಗದೇ ಉಳಿದ ಹಲವು ಕ್ವಿಂಟಾಲ್ ಹಲಸಿನ ಹಣ್ಣುಗಳನ್ನು ಕೆಲವು ತಿಳಿಗೇಡಿಗಳು NH-66 ಹೆದ್ದಾರಿ ಬದಿ ಮತ್ತು ಸೂಲ್ಕುದ್ರು ರಸ್ತೆಯ ಅಕ್ಕಪಕ್ಕದಲ್ಲಿ ಎಸೆದು ಹೋಗಿದ್ದಾರೆ.

    ಇದರಿಂದ ಆ ಭಾಗದಲ್ಲಿ ದುರ್ವಾಸನೆ ಬೀರುತ್ತಿದ್ದು, ನೊಣಗಳ ಕಾಟ ಹೆಚ್ಚಾಗಿ ಪರಿಸರ ಮಾಲಿನ್ಯ ಉಂಟಾಗಿದೆ. ಸ್ಥಳೀಯರು ಇದನ್ನು “ಹೊಲಸು ಮೇಳ” ಎಂದು ವ್ಯಂಗ್ಯವಾಗಿ ಕರೆಯುತ್ತಿದ್ದಾರೆ.

    ಸಾರ್ವಜನಿಕರ ಆಕ್ರೋಶ:
    “ಹಲಸು ಬೆಳೆಗಾರರನ್ನು ಬೆಂಬಲಿಸಿ ಸಾಮಾಜಿಕ ಜಾಲತಾಣದಲ್ಲಿ ಸ್ಟೇಟಸ್ ಹಾಕಿ ಪ್ರೋತ್ಸಾಹಿಸಿದ ನಮಗೆ ಸಿಕ್ಕ ಬಹುಮಾನ ಇದೇನಾ?” ಎಂದು ನಾಗರಿಕರು ಪ್ರಶ್ನಿಸಿದ್ದಾರೆ. ಮೇಳ ಆಯೋಜಕರು ಮತ್ತು ಸ್ಥಳೀಯ ಆಡಳಿತವು ಮಾರಾಟವಾಗದ ಹಲಸನ್ನು ವೈಜ್ಞಾನಿಕವಾಗಿ ವಿಲೇವಾರಿ ಮಾಡಲು ವ್ಯವಸ್ಥೆ ಮಾಡಬೇಕಿತ್ತು. ಬದಲಾಗಿ ಹೆದ್ದಾರಿ ಬದಿ ಎಸೆದು ಪರಿಸರ ಹಾಳು ಮಾಡಿರುವುದು ಖಂಡನೀಯ ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

    ಈ ಬಗ್ಗೆ ಪುರಸಭೆ ಮತ್ತು ಮಾಲಿನ್ಯ ನಿಯಂತ್ರಣ ಮಂಡಳಿ ಕೂಡಲೇ ಕ್ರಮ ಕೈಗೊಂಡು, ತಪ್ಪಿತಸ್ಥರ ವಿರುದ್ಧ ದಂಡ ವಿಧಿಸಬೇಕು ಹಾಗೂ ಸ್ವಚ್ಛತಾ ಕಾರ್ಯ ನಡೆಸಬೇಕು ಎಂದು ಸ್ಥಳೀಯರು ಆಗ್ರಹಿಸಿದ್ದಾರೆ.

    COMMENTS

    Login with Gmail to comment

    ಇನ್ನಷ್ಟು ಸುದ್ದಿ

    ಗುರು ಬ್ರಹ್ಮ – ಗುರು ವಿಷ್ಣು ಅನ್ನುವ ಕಾಲ ಮುಗಿದು ಹೋಯ್ತೇ?
    ಮಂಗಳೂರಿನಲ್ಲಿ ಬೃಹತ್ ನಕಲಿ ನೋಟು ಜಾಲ ಭೇದಿಸಿದ ಉಪ್ಪಿನಂಗಡಿ ಪೊಲೀಸರು..!ಅಡೆಂಜದಲ್ಲಿ ನಕಲಿ ನೋಟಿನ ಕಾರ್ಖಾನೆ ಬಯಲು! ಏಳು ಮಂದಿ ಅರೆಸ್ಟ್‌, ಕೋಟಿ ಕೋಟಿ ವಂಚನೆಗೆ ಬ್ರೇಕ್
    ನಾರ್ವೇ ಪತ್ರಕರ್ತರಿಗೆ ತಿರುಗೇಟು: “ಭಾರತದ ವಾಸ್ತವತೆ ಅರಿವಿಲ್ಲ” ಎಂದ MEA ಕಾರ್ಯದರ್ಶಿ ಸಿಬಿ ಜಾರ್ಜ್…
    ಮಂಗಳೂರು ನೀರಿನ ಸಂಕಷ್ಟ:ಮಳೆಯಿಲ್ಲದೆ ಮುಂದಿನ 1–2 ತಿಂಗಳು ಗಂಭೀರ ನೀರಿನ ಕೊರತೆ ಸಂಭವ ಸಾಧ್ಯತೆ.
    ಕರ್ನಾಟಕ–ತಮಿಳುನಾಡು ಮೇಕೆದಾಟು ವಾದ ವಿರೋಧಕ್ಕೆ ಕರ್ನಾಟಕದ ಆಹ್ವಾನ ಸ್ವೀಕರಿಸಿ ವಿಜಯ್ ಬೆಂಗಳೂರಿಗೆ? ಇಂದು ಬೆಂಗಳೂರಿನಲ್ಲಿ ಮಹತ್ವದ ಚರ್ಚೆ!
    ಸುರ್ಜೆವಾಲ ಸಿಎಂ ಡಿಕೆಶಿ ಗುಪ್ತ ಮಾತುಕತೆ
    ‘ಆಪ್ ಕಿ ಅದಾಲತ್’ ಕಟಕಟೆಯಲ್ಲಿ ಯಶ್ ಮೊದಲ ಕನ್ನಡಿಗನೆಂಬ ಹೆಗ್ಗಳಿಕೆ….!
    ಸೋನಂ ವಾಂಗ್ಚುಕ್ ಹೋರಾಟ ಸರ್ಕಾರದತ್ತ ಹೆಚ್ಚುತ್ತಿರುವ ಒತ್ತಡ: “ಸಂಸತ್ತಿನಲ್ಲಿ ಶಿಕ್ಷಣದ ಹೊಣೆಗಾರಿಕೆ ಬಗ್ಗೆ ಭರವಸೆ ಸಿಕ್ಕರೆ ಉಪವಾಸ ಅಂತ್ಯ!”…?
    ಸಹೋದರಿಯ ಎಲುಬುಗಳೊಂದಿಗೆ ಬ್ಯಾಂಕ್ ಗೆ ಬಂದ ಅಣ್ಣ…!ದಾಖಲೆ ನಿಯಮಗಳ ನಡುವೆ ಸೋತ ಮಾನವೀಯತೆ”
    ಶಿಶಿಲದಲ್ಲಿ ವಿಷಪೂರಿತ ಹಾವು ಕಚ್ಚಿ 65 ವರ್ಷದ ರೈತ ಮೃತ್ಯು
    165 ಹೆಣ್ಮಕ್ಕಳು ತಮ್ಮದಲ್ಲದ ತಪ್ಪಿಗೆ ಹತ್ಯೆಗೆ ಒಳಗಾದರು 
    ಏರ್ ಇಂಡಿಯಾ ವಿಮಾನ ಸೇವೆ ಸ್ಥಗಿತ…40,000ಕ್ಕೂ ಹೆಚ್ಚು ಟೆಲ್ ಅವೀವ್‌ ಭಾರತೀಯರ ಪ್ರಯಾಣ ಅತಂತ್ರ…!
    “ಅಮ್ಮ”ನ ಕಾರ್ಯಕ್ರಮದಲ್ಲಿ  ಕೇಂದ್ರ ಸಚಿವರಿಂದ ರಾಜಕೀಯ ಭಾಷಣ
    ಶಾಂತಿ ಕಾಪಾಡಿ, ವದಂತಿಗಳಿಗೆ ಕಿವಿಗೊಡಬೇಡಿ: ಪ್ರತಿಭಟನಾಕಾರರಿಗೆ ದೆಹಲಿ ಪೊಲೀಸರ ಮನವಿ
    420 ವಂಚನೆ ಪ್ರಕರಣದಲ್ಲಿ ಮಹಿಳೆಯ ಬಂಧನ – ಪೊಲೀಸ್ ತನಿಖೆ
    ಬಂಟ್ವಾಳದಲ್ಲಿ ಬೆಚ್ಚಿಬೀಳಿಸಿದ ಮಚ್ಚು ದಾಳಿ: ಕಾಲೇಜಿಗೆ ತೆರಳುತ್ತಿದ್ದ ಪಿಯುಸಿ ವಿದ್ಯಾರ್ಥಿನಿ ಮೇಲೆ ಹಲ್ಲೆ; ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲು
    ಶೃಂಗೇರಿ ವಿಧಾನಸಭೆಯ ಮರುಕೌಂಟಿಂಗ್ ನಲ್ಲಿ ನಡೆದ ಲಪಡಾಗಳೇನು?
    ಜಿಮ್,“ಫಿಟ್ನೆಸ್ ಸೆಂಟರ್‌ಗಳಲ್ಲಿ ಹೆಚ್ಚುತ್ತಿರುವ ಅಪಾಯಕಾರಿ ಸಂಬಂಧಗಳು: ಜಿಮ್ ಟ್ರೈನರ್ ಆತ್ಮಹತ್ಯೆ
    ಅಪ್ಪನ ಶವದ ಪಕ್ಕದಲ್ಲೇ ರಕ್ತದ ಮಡುವಿನಲ್ಲಿ ಮಗು…!ಧಾರವಾಡದಲ್ಲಿ ಬೆಚ್ಚಿಬೀಳಿಸಿದ ವೈದ್ಯ ಕುಟುಂಬ ದುರಂತ..!ಪತ್ನಿ ಪೊಲೀಸ್ ವಶದಲ್ಲಿ, ತನಿಖೆ ತೀವ್ರ .
    ಜೆಡಿಎಸ್  ಜನರಲ್ ಸೆಕ್ರೆಟರಿಯಾಗಿ ಯೋಗೇಶ್ ಶೆಟ್ಟಿ ಜಪ್ಪು ಆಯ್ಕೆಯ ಲೆಕ್ಕಾಚಾರವೇನು?
    ಸಾಮಾಜಿಕ ಜಾಲತಾಣದಲ್ಲಿ ಕೋಮು ದ್ವೇಷದ ಕಮೆಂಟ್ ಗಳನ್ನು ಹಾಕಿದ ಆರೋಪಿಯ ಬಂಧನ
    ಕೇವಲ ₹5 ಕ್ಕೆ ಸಿಗಲಿದೆ ಬಿಸಿಬಿಸಿ ಮೀನು-ಊಟ! ಮಹಿಳೆಯರ ಖಾತೆಗೆ ಪ್ರತಿ ತಿಂಗಳು ₹3,000 ಫಿಕ್ಸ್! ಎಲ್ಲಿ ಯಾರು ಕೊಡ್ತಾರೆ …
    ಪ್ರತೀಕಾರದ ದಾಳಿಗೆ ‘ ರೌಡಿಶೀಟರ್ ಟ್ಯಾಬ್ಲೆಟ್’ ಆರೀಫ್ ಖತಂ .!
    ಗೋಲ್ಡ್ ಪ್ರಿಯರಿಗೆ ಗುಡ್ ನ್ಯೂಸ್! ಇಳಿದ ಚಿನ್ನದ ಬೆಲೆ….!ಖರೀದಿದಾರರಿಗೆ ಬಂಪರ್ ರಿಲೀಫ್.
    ಪಶ್ಚಿಮ ಬಂಗಾಳ ಅಪ್ರಾಪ್ತೆಯ ಸಾವು, ಸಾರ್ವಜನಿಕರಿಂದ ಶಂಕಿತನ ಲಿಂಚಿಂಗ್ ..!ಬಾಲಕಿಯ ಹತ್ಯೆ ಬೆನ್ನಲ್ಲೇ ಭುಗಿಲೆದ್ದ ಹಿಂಸಾಚಾರ;
    ಟೆನಿಸ್ ಕೋರ್ಟ್‌ನಲ್ಲಿ ಡಿಸೈನರ್ ಉಡುಪುಗಳ ಧಮಾಕಾ!
    ಮೀನುಗಳ ಮಾರಣಹೋಮ, ಕಪ್ಪಾದ ನೀರು,ಉಸಿರುಗಟ್ಟಿಸುವ ದುರ್ವಾಸನೆ — ಜನರ ಬದುಕಿಗೆ ದೊಡ್ಡ ಎಚ್ಚರಿಕೆ!
    ನೀಟ್ ಪರೀಕ್ಷೆಯ ಎಡವಟ್ಟು….ಸುಳ್ಳು ತನಿಖಾ ವರದಿಯನ್ನು ಸರ್ಕಾರಕ್ಕೆ ನೀಡಿದ ಅಧಿಕಾರಿಗಳು!!?
    ಕೊಡಗಿನಲ್ಲಿ ಪ್ರವಾಸಿ ಬಸ್ ಪಲ್ಟಿ20 ಪ್ರವಾಸಿಗರು ಕೂದಲೆಳೆಯ ಅಂತರದಲ್ಲಿ ಪಾರು; ಜೆಸಿಬಿಯಿಂದ ಬಸ್‌ ರಕ್ಷಣೆ!
    ಸನ್ಯಾಸಿಗೆ ಕಾಡಿದ ಸುಂದರಿಯ  ಬಂಧನ