📍 Karavali Maruta
  • LOGIN
  • ತಾಜಾಸುದ್ದಿಗಳು ಕರಾವಳಿ ರಾಜ್ಯ ರಾಜಕೀಯ ಕ್ರೈಂ ಕ್ರೀಡೆ ವಿದೇಶ ಮನರಂಜನೆ ಲೇಖನ

    ಬ್ರಹ್ಮಾವರ ಅಪಾರ್ಟ್‌ಮೆಂಟ್ ರೂಮಿನಲ್ಲಿ ಯುವತಿಯ ನಿಗೂಢ ಸಾವು

    ಬ್ರಹ್ಮಾವರ, ಜೂನ್ 5: ಬ್ರಹ್ಮಾವರ ತಾಲೂಕಿನ ಹೆಬ್ರಿ ರಸ್ತೆಯ ಅಪಾರ್ಟ್‌ಮೆಂಟ್ ರೂಮಿನಲ್ಲಿ ಯುವತಿಯೊಬ್ಬರು ಮೃತಪಟ್ಟ ಘಟನೆ ಬೆಳಕಿಗೆ ಬಂದಿದೆ. ಮೃತರು ಮೂರ್ಛೆ ರೋಗದಿಂದ ಬಳಲುತ್ತಿದ್ದರು ಎನ್ನ ಲಾಗಿದ್ದು ಅದೇ ಕಾರಣದಿಂದ ಸಾವಾಗಿರುವ ಶಂಕೆಯಿದೆ.

    ಮೃತಪಟ್ಟವರನ್ನು ಚಾಂತಾರು ಗ್ರಾಮದ ಶ್ರೇಯಸ್ ಅಪಾರ್ಟ್‌ಮೆಂಟ್ ಎ ಬ್ಲಾಕ್ 6ನೇ ಮಹಡಿ ರೂಮ್ ನಂ 605ರಲ್ಲಿ ವಾಸಿಸುತ್ತಿದ್ದ ಶ್ರೇಯಾ ಎಂದು ಗುರುತಿಸಲಾಗಿದೆ. ಅವರು ವೆಲೆನ್ಸಿಯಾ ಕ್ಯಾಶ್ಯೂ ಪ್ಯಾಕ್ಟರಿಯಲ್ಲಿ ಕೆಲಸ ಮಾಡುತ್ತಿದ್ದರು.

    ಪ್ರಕರಣದ ದೂರುದಾರರಾದ ಜಯಕರ (32), ಕೊಳರಬೆಟ್ಟು, ಕಳ್ತೂರು ಗ್ರಾಮ, ಬ್ರಹ್ಮಾವರ ಇವರು ವೃತ್ತಿಯಲ್ಲಿ ಚಾಲಕರಾಗಿ ಕೆಲಸ ಮಾಡುತ್ತಿದ್ದಾರೆ. ಜೂನ್ ನಾಲ್ಕರಂದು ರಾತ್ರಿ 8:00 ಗಂಟೆಗೆ ಊಟ ಮುಗಿಸಿ ಶ್ರೇಯಾ ರೂಮಿಗೆ ಹೋಗಿದ್ದರು. ಅವರ ಜೊತೆ ಆರುಷಿ ಎಂಬ ಯುವತಿಯೂ ಅದೇ ರೂಮಿನಲ್ಲಿ ವಾಸಿಸುತ್ತಿದ್ದರು.

    ದಿನಾಂಕ 05-06-2026 ರಂದು ಬೆಳಿಗ್ಗೆ 8:45 ಗಂಟೆಗೆ ಶ್ರೇಯಾರನ್ನು ಕಾರ್ಖಾನೆಗೆ ಕರೆದುಕೊಂಡು ಹೋಗಲು ಬಂದ ಜಯಕರ, ಶ್ರೇಯಾ ಇನ್ನೂ ಎದ್ದೇಳದೇ ಇರುವುದನ್ನು ಗಮನಿಸಿದ್ದಾರೆ. ಅದೇ ಪ್ಲಾಟ್‌ನ ಇನ್ನೊಂದು ರೂಮಿನಲ್ಲಿ ವಾಸವಿದ್ದ ಆರುಷಿ ಈ ವಿಷಯ ತಿಳಿಸಿದ್ದರು.

    ಜಯಕರ ಅವರು ರೂಮಿನ ಬಾಗಿಲನ್ನು ತಳ್ಳಿ ನೋಡಿದಾಗ ಶ್ರೇಯಾ ಕವುಚಿ ಮಲಗಿ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದರು. ಎಬ್ಬಿಸಲು ಪ್ರಯತ್ನಿಸಿದಾಗ ಅವರು ಮಲಗಿದ ಸ್ಥಿತಿಯಲ್ಲೇ ಮೃತಪಟ್ಟಿರುವುದು ಕಂಡುಬಂದಿದೆ.

    ಶ್ರೇಯಾ ಅವರಿಗೆ ಮೂರ್ಛೆ ರೋಗ ಕಾಯಿಲೆ ಇತ್ತು ಎನ್ನಲಾಗಿದ್ದು, ಇದೇ ಕಾಯಿಲೆಯಿಂದ ಅಥವಾ ಇನ್ನಾವುದೋ ಕಾರಣದಿಂದ ಮೃತಪಟ್ಟಿರುವ ಸಾಧ್ಯತೆಯಿದೆ ಎಂದು ಪ್ರಾಥಮಿಕ ಮಾಹಿತಿ ಲಭ್ಯವಾಗಿದೆ.

    ಈ ಬಗ್ಗೆ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಯುಡಿಆರ್ ಕ್ರಮಾಂಕ 39/2026, ಕಲಂ 194 BNS ಸೆಕ್ಷನ್ 2023 ರಂತೆ ಪ್ರಕರಣ ದಾಖಲಾಗಿದೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದ್ದು, ವರದಿ ಬಂದ ನಂತರ ಸಾವಿಗೆ ನಿಖರ ಕಾರಣ ತಿಳಿಯಲಿದೆ. ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

    COMMENTS

    Login with Gmail to comment

    ಇನ್ನಷ್ಟು ಸುದ್ದಿ

    ಬಂಟ್ವಾಳದಲ್ಲಿ ಬೆಚ್ಚಿಬೀಳಿಸಿದ ಮಚ್ಚು ದಾಳಿ: ಕಾಲೇಜಿಗೆ ತೆರಳುತ್ತಿದ್ದ ಪಿಯುಸಿ ವಿದ್ಯಾರ್ಥಿನಿ ಮೇಲೆ ಹಲ್ಲೆ; ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲು
    ಬೈಕಂಪಾಡಿಯಲ್ಲಿ ನಡುರಾತ್ರಿ ನಡೆದ ಸಿನೆಮಾ ಸ್ಟೈಲ್ ದರೋಡೆ: ಕೇರಳ ಉದ್ಯಮಿ ಕುಟುಂಬಕ್ಕೆ ಗನ್ ಪಾಯಿಂಟ್ ಶಾಕ್!
    ಕೊಲೆ ಆರೋಪಿಯ ದೂರುದಾರನ ವಿಷ ಸೇವನೆಯ ಬಗ್ಗೆ  ಸ್ಪಷ್ಟನೆ
    ಹೋಟೆಲ್ನಲ್ಲಿ ಅಗ್ನಿಯ ಜ್ವಾಲೆ-ಉಸಿರುಗಟ್ಟಿದ ಹೊಗೆಯೊಳಗೆ ಅಡಗಿಹೋದ ಜೀವಗಳು ..!
    ನಕಲಿ ಔಷಧ ದಂಧೆ: ಜೀವ ಉಳಿಸಬೇಕಾದ ಔಷಧವೇ ಹಣ ಮಾಡುವ ದಂಧೆಯಾಯಿತೇ?
    ಪ್ರಶ್ನೆಪತ್ರಿಕೆ ಸೋರಿಕೆ ಮಾಡಿದರೆ 10 ವರ್ಷ ಜೈಲು, ₹10 ಕೋಟಿ ದಂಡ!
    ಏನಿದು ‘ಲಾಸ್ಟ್ ಲೈವ್’ ಮತ್ತು ಅಂತಿಮ ಸಂಸ್ಕಾರದ ವಿಡಿಯೋ ಅಸಲಿ ಸಮಾಚಾರ? ವೈರಲ್ ಆದ ಬಿಹಾರದ ಭರತ್ ತಿವಾರಿ ಎನ್‌ಕೌಂಟರ್ ಕೇಸ್…
    ಗುಜರಾತ್ ಪೊಲೀಸರಲ್ಲಿ ಆಗದ ಕೆಲಸ, ಒಬ್ಬ ಮಂತ್ರವಾದಿಯಿಂದ ಆಯ್ತು
    “Arvind Kejriwal: ‘ಸತ್ಯಾಗ್ರಹ’ದಿಂದ ನ್ಯಾಯದ ಬೇಡಿಕೆ.”
    ಮಂಗಳೂರಿನಲ್ಲಿ ಜೂನಿಯರ್ ವಿದ್ಯಾರ್ಥಿಗಳ ಮೇಲೆ ಗ್ಯಾಂಗ್ ಹಲ್ಲೆ:…ಕಾಲೇಜು ವಿದ್ಯಾರ್ಥಿಗಳ ರ‍್ಯಾಗಿಂಗ್ ಸಂಸ್ಕೃತಿಗೆ ಬ್ರೇಕ್ ಬೇಕು
    ಕರಾವಳಿ ಪ್ರತ್ಯೇಕ ರಾಜ್ಯಕ್ಕೆ ಒತ್ತಾಯ: “ಕರಾವಳಿ ಪಡೆ” ಹೋರಾಟ ತೀವ್ರಗೊಳಿಸಲು ನಿರ್ಧಾರ
    ಹೆತ್ತ ಮಗಳನ್ನೇ ಉಸಿರುಗಟ್ಟಿಸಿ ಕೊಂದ  ಪಾಪಿ ತಾಯಿ
    ಶಾಸಕ ಹ್ಯಾರಿಸ್ ಮೇಲೆ ಪ್ರಕರಣ ದಾಖಲು
    ತೈಲ ಟ್ಯಾಂಕರ್ ಮೇಲೆ ಇರಾನ್ ಆತ್ಮಹತ್ಯಾ ದೋಣಿ ದಾಳಿ – ಭಾರತೀಯ ನಾವಿಕ ಸಾವು
    ಶೃಂಗೇರಿ ವಿಧಾನಸಭೆಯ ಮರುಕೌಂಟಿಂಗ್ ನಲ್ಲಿ ನಡೆದ ಲಪಡಾಗಳೇನು?
    ಬರದ ಭೀತಿ ಎದುರಿಸುತ್ತಿರುವ ಕರ್ನಾಟಕ ,ಮಳೆ ಇಲ್ಲ… ಬೆಳೆ ಇಲ್ಲ… ಅನ್ನ ಇಲ್ಲ!,ಕೇಂದ್ರಕ್ಕೆ ನೆರವಿಗಾಗಿ ಡಿ ಕೆ ಶಿ ಮನವಿ
    21 ವರ್ಷದ ಆಡಳಿತಕ್ಕೆ ತೆರೆ: ನಿತೀಶ್ ಕುಮಾರ್ ಹೊರಟರೇ?ಸಿಎಂ ಕುರ್ಚಿ ಖಾಲಿ-ಬಿಜೆಪಿ ಹೊಸ ಮುಖ ಮುಂದಿನ ಸಿಎಂ??
    ಶಿಕ್ಷಣ ಸುಧಾರಣೆಗೆ ರಾಜ್ಯ ಸರ್ಕಾರದ ಭರ್ಜರಿ ಪ್ಲಾನ್ ಬಹಿರಂಗ!
    ದೆಹಲಿ ಭಾರೀ ದುರಂತದಿಂದ ಪಾರು!: ಏರ್ ಇಂಡಿಯಾ ವಿಮಾನಗಳು ಜಖಂಗೊಂಡರೂ ತಪ್ಪಿದ ಪ್ರಾಣಾಪಾಯ!
    ಬಾಲಗರ್ಭಿಣಿಯರ ಸಂಖ್ಯೆ 5975….!!
    ರಾಹುಲ್ ಗಾಂಧಿ ಪ್ರಕರಣಕ್ಕೆ ಸುಪ್ರೀಂ ಕೋರ್ಟ್ ಬ್ರೇಕ್!
    ನಾಟೆಕಲ್ ತಿರುವಿನಲ್ಲಿ ಪಿ.ಎ. ಕಾಲೇಜು ಬಸ್ ಅಪಘಾತ: ಬಸ್‌ನಡಿ ಸಿಲುಕಿ ಬೈಕ್ ಸವಾರ ಗಂಭೀರ ಗಾಯಗೊಂಡು ಸಾವು
    ಸತೀಶ್’ ಆಗಿ ಹೋದವ, ‘ಸಲೀಂ’ ಆಗಿ ವಾಪಸ್ …!26 ವರ್ಷಗಳ ಬಳಿಕ ತಾಯಿಯ ಮಡಿಲಿಗೆ ಮರಳಿದ ಮಗನ ಭಾವುಕ ಕಥೆ
    ಜಮ್ಮು-ಕಾಶ್ಮೀರದಲ್ಲಿ ಖಾಕಿ ಮೇಲೆ ಖಾಕಿ ದಾಳಿ? ಹೈಡ್ರಾಮಾ: ಕರ್ನಲ್, ಮೇಜರ್ ಸೇರಿ 40 ಸೇನಾ ಸಿಬ್ಬಂದಿ ವಿರುದ್ಧ ಎಫ್‌ಐಆರ್ ದಾಖಲು.
    ಹೋಳಿ ಮತ್ತು ರಂಜಾನ್ ಒಂದು ಜೀವವನ್ನೇ ನುಂಗಿತು..!
    ಮದುವೆ -ಜೀವನ ಬೇಸರವಾಯ್ತು ಆಸಕ್ತಿ ಇಲ್ಲ ಅಂದ್ರೆ ವಿಚ್ಛೇದನ ಸಿಗುತ್ತಾ ..! ಮಗಳು18 ದಾಟಿದರೂ ಶಿಕ್ಷಣದ ಹೊಣೆ ಯಾರಿಗೆ?
    ಸ್ಟೇಟ್ ಬ್ಯಾಂಕ್ ಮೀನು ಮಾರುಕಟ್ಟೆಗೆ ಭೇಟಿ ನೀಡಿದ ಡಾ. ನಾಗಲಕ್ಷ್ಮಿ ಚೌಧರಿ – ಮಹಿಳಾ ಮೀನುಗಾರರ ಸಮಸ್ಯೆ ಆಲಿಕೆ
    8 ವರ್ಷಗಳಿಂದ ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿಯ ಬಂಧನ
    108 ಆರೋಗ್ಯ ಕವಚ'”ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ಇನ್ಮುಂದೆ ಆಂಬ್ಯುಲೆನ್ಸ್ ನಿಮ್ಮ ಮನೆಬಾಗಿಲಿಗೆ! 
    ಒಂದೂವರೆ ವರ್ಷ ಫ್ರೀ ಬಸ್  ಪ್ರಯಾಣ…ಕೊನೆಯಲ್ಲಿ ದಂಡ ಮತ್ತು ಜೈಲು ಶಿಕ್ಷೆ!