📍 Karavali Maruta
LIVE | CONTACT
ತಾಜಾಸುದ್ದಿಗಳು ಕರಾವಳಿ ರಾಜ್ಯ ರಾಜಕೀಯ ಕ್ರೈಂ ಕ್ರೀಡೆ ವಿದೇಶ ಮನರಂಜನೆ ಲೇಖನ

ಬ್ರಹ್ಮಾವರ, ಮಂದಾರ್ತಿ ವ್ಯವಸಾಯ ಸೇವಾ ಸಹಕಾರಿ ಸಂಘಕ್ಕೆ ಹೇಳೋರು ಕೇಳೋರು ಯಾರು ಇಲ್ವಾ?

ಅಲ್ಲಿನ ಜನರಿಗೆ ಹೆಚ್ಚಿನ ಬಡ್ಡಿ ಹಾಕಿ ಸಾಲ ವಸೂಲಾತಿ ಮಾಡುವ ಈ ಎರಡು ಕೋ ಆಪರೇಟಿವ್ ಸೊಸೈಟಿಗಳು ಜನರಿಂದ ವಸೂಲಿ ಮಾಡಿದ ಬಡ್ಡಿ ಹಣದಲ್ಲಿ ಮೋಜು ಮಸ್ತಿ ಮಾಡಲು ಉತ್ತರ ಭಾರತದ ಪ್ರವಾಸಕ್ಕೆ ಎಲ್ಲಾ ಡೈರೆಕ್ಟರ್ಸ್ಗಳ ಜೊತೆ ಹೋಗಿದ್ದಾರೆ ಎಂಬ ಮಾಹಿತಿ ಪತ್ರಿಕಾ ಕಚೇರಿಗೆ ಬಂದು ತಲುಪಿದೆ.

ಸೊಸೈಟಿಯ ಹಣದಲ್ಲಿ ಸಿ ಇ ಒ ಸೇರಿದಂತೆ ಎಲ್ಲಾ ಡೈರೆಕ್ಟರ್ಗಳು ಹಿಮಾಚಲ್ ಪ್ರದೇಶ, ಶಿಮ್ಲಾ, ಮನಾಲಿ ಸೇರಿದಂತೆ ಕೆಲವು ಪ್ರಮುಖ ಪ್ರೇಕ್ಷಣೀಯ ಸ್ಥಳಗಳಿಗೆ ಹೋಗಿದ್ದಾರೆ ಅನ್ನೋದು ಪಕ್ಕ ಮಾಹಿತಿಯಾಗಿದೆ. ಈ ಒಂದು ಪ್ರವಾಸಕ್ಕೆ ಸೊಸೈಟಿ ಕಡೆಯಿಂದ ತೇಪೆ ಹಾಕುವ ಉತ್ತರ ಬರುತ್ತದೆ, ಅಲ್ಲಿನ ಕೃಷಿ ಚಟುವಟಿಕೆ ಹಾಗೂ ಸಹಕಾರಿ ಚಟುವಟಿಕೆಯ ಅಭ್ಯಾಸಿಸುವ ನಿಟ್ಟಿನಲ್ಲಿ ಈ ಪ್ರವಾಸ ಹಾಕಿಕೊಳ್ಳಲಾಗಿದೆ. ಅಲ್ಲಿನ ಲಾಭದಾಯಕವನ್ನು ನಮ್ಮಲ್ಲಿಯೂ ಅಳವಡಿಸಿ ಕೊಳ್ಳಲು ಪ್ರಯತ್ನಿಸಲಾಗುವುದು ಎಂಬ  ನಿರೀಕ್ಷಿತ ಉತ್ತರವು ಅವರ ಕಡೆಯಿಂದ ಬರುತ್ತದೆ ಬಿಡಿ.

ಅದೇನೇ ಇರಲಿ ಈಗ ಈ ಎರಡು ಕೋ ಆಪರೇಟಿವ್ ಸೊಸೈಟಿಗಳ ಡೈರೆಕ್ಟರ್ಸ್ ಗಳು ಅಭ್ಯಾಸದ ನೆಪದ ಮೇಲೆ ಸೊಸೈಟಿಯ ಹಣದಲ್ಲಿ ಈ ಒಂದು ಪ್ರವಾಸಕ್ಕೆ ಹೋಗಿರುವಂಥದ್ದು ಅನೇಕ ಅನುಮಾನಗಳಿಗೆ ಕಾರಣವಾಗಿದೆ. ಒಬ್ಬೊಬ್ಬ ಡೈರೆಕ್ಟರ್ಗಳಿಗೆ ಒಂದೊಂದು ಲಕ್ಷವನ್ನು ಹಂಚಲಾಗಿದೆ ಎನ್ನುವುದು ಪ್ರಾಥಮಿಕ ಮಾಹಿತಿ. ಉಳಿದ ಮಾಹಿತಿಯನ್ನು ಪತ್ರಿಕಾ ಸಂಸ್ಥೆಯು ಕಲೆ ಹಾಕುವ ಕೆಲಸ ಮಾಡಲಿದೆ.

ನಮ್ಮಲ್ಲಿಯ ಕೃಷಿ ಚಟುವಟಿಕೆಗೋ ಹಿಮಾಚಲ್ ಪ್ರದೇಶ್ ಹಾಗೂ ಶೀತ ಪ್ರದೇಶದ ಕೃಷಿ ಚಟುವಟಿಕೆಗೂ ಅಜಗಜಾಂತರ ವ್ಯತ್ಯಾಸವಿದೆ ಹೀಗಿರುವಾಗ ಅಲ್ಲಿಯ ಕೃಷಿ ಚಟುವಟಿಕೆಯ ಅಭ್ಯಾಸ ಮಾಡಲು ಹೋದವರಿಂದ ಈ ಪ್ರದೇಶಕ್ಕೆ ಯಾವ ಲಾಭವೂ ಆಗುವುದಿಲ್ಲ ಈ ಅಭ್ಯಾಸದ ಪ್ರವಾಸ ಅನ್ನೋದು ಜನರ ಕಣ್ಣಿಗೆ ಪರದೆ ಎಳೆಯಲು ಇರುವ ಮಾರ್ಗ ಅಷ್ಟೇ , ಇದೇನು ಅಭ್ಯಾಸ ಪ್ರವಾಸವಲ್ಲ ಮೋಜು-ಮಸ್ತಿಯ ಪ್ರವಾಸ ಅಷ್ಟೇ ಅಂತ ತಿಳಿದುಕೊಳ್ಳಬೇಕು.

ಇದರ ಜೊತೆಗೆ ಮಂದಾರ್ತಿ ವ್ಯವಸಾಯ ಸೇವಾ ಸಹಕಾರಿ ಸಂಘ ಇದರ ಲಪಡಾ ಬಗ್ಗೆ ಸಾಕಷ್ಟು ಮಾಹಿತಿಯು ತೋರಿಬತ್ತಿದೆ. ಕೇವಲ ಎರಡು ವರ್ಷದ ಹಿಂದೆ ಬರೋಬ್ಬರಿ 8 ಕೋಟಿ ಖರ್ಚು ಮಾಡಿ ಸಹಕಾರಿ  ಸೌಧ ” ಎಂಬ ಕಟ್ಟಡವನ್ನು ನಿರ್ಮಾಣ ಮಾಡಿತ್ತು. ಎಂಟು ಕೋಟಿ ಖರ್ಚು ಮಾಡಿ ನಿರ್ಮಾಣ ಮಾಡಲಾದ ಆ ಕಟ್ಟಡ ಎರಡೇ ವರ್ಷದಲ್ಲಿ ಲೀಕೇಜ್ ಪ್ರಾಬ್ಲಮ್ ಗೆ ತುತ್ತಾಗಿದೆ. ಆ ಲೀಕೆಜ್ ಸರಿಪಡಿಸಲು ಈಗ ಮತ್ತೆ ಬರೋಬ್ಬರಿ 32 ಲಕ್ಷ ವಿನಿಯೋಗಿಸಲು ರೆಡಿಯಾಗಿದೆ ಕೂಡ. ಕಾರ್ಯದರ್ಶಿ ಅಧ್ಯಕ್ಷರು ಹಾಗೂ ಆಡಳಿತ ಮಂಡಳಿ ಒಟ್ಟಾಗಿ ಸೇರಿಯೇ ಒಳ್ಳೆಯ ಗೆಬರುಕೆ ಮಾಡುತ್ತಿದ್ದಾರೆ ಎಂಬ ಆರೋಪ ಕೇಳಿ ಬರುತ್ತಿದೆ.

ಅದೇನೇ ಇರಲಿ ಈ ಒಂದು ಸೊಸೈಟಿಗಳ ಮೇಲುಸ್ತುವಾರಿಯನ್ನು ನೋಡಿಕೊಳ್ಳಬೇಕಾದ ಅಧಿಕಾರಿಗಳು ಇತ್ತ ಗಮನಹರಿಸಬೇಕಿದೆ.

COMMENTS

Login with Gmail to comment

ಇನ್ನಷ್ಟು ಸುದ್ದಿ

ಡೇಟಾದಲ್ಲಿ ಸತ್ತಿದ್ದಾರೆ: ಬಡ ಮಹಿಳೆ ತಾನು ಜೀವಂತ ಸಾಬೀತುಪಡಿಸಲು ಹರಸಾಹಸ…ಬಡಜನರು “ಡೇಟಾ” ಅಲ್ಲ — ಅವರು ಜೀವಂತ ಮಾನವರು. 
ನಾಟಕ ಕಲಾವಿದೆ ಸೌಮ್ಯ ಶೆಟ್ಟಿ ಬಂಧನ
ಕಳುವಾದ ವಾಹನ ಸಮೇತ ಕಳ್ಳರ ಬಂಧನ…!
ಬಾರ್ ಲೆಕ್ಕಾಚಾರ-ಚೂರಿ ದಾಳಿ – ಯುವಕನ ಕುತ್ತಿಗೆಗೆ ಕೊಯ್ದು ಕೊಲೆ ಯತ್ನ
ಮಾರ್ಚ್ 17 :ಮಂಗಳೂರಿನಲ್ಲಿ ವಿಶ್ವ ಗ್ರಾಹಕರ ದಿನಾಚರಣೆ-ಗ್ರಾಹಕರ ಹಕ್ಕುಗಳ ಜಾಗೃತಿ ಕಾರ್ಯಕ್ರಮ
ಪಿಸ್ತೂಲ್ ತೋರಿಸಿ ಬೆದರಿಸಿ ಪರಾರಿಯಾಗಿದ್ದ ಯುವಕ ಬಂಧನ
ರಾಜ್ಯ ಪೊಲೀಸ್ ಇಲಾಖೆಯಲ್ಲಿ “ಕಲೋನಿಯಲ್ ಆರ್ಡರ್ಲಿ” ‘ಆಡಲ್’ (Adal) ಪದ್ದತಿ ರದ್ದು
ಎಲ್ಲರಿಗೂ ಯುಗಾದಿ ಹಬ್ಬ… ಆದರೆ ಈ ಗ್ರಾಮಗಳಲ್ಲಿ ಭಯ ಮೌನ…ಹಬ್ಬ ಇಲ್ಲ…!ಒಂದು ವಿಚಿತ್ರ ಕಥೆ!
“ಪ್ರಜಾಪ್ರಭುತ್ವದ ಮೇಲೆ ದಾಳಿ”ಸುಪ್ರೀಂ ಕೋರ್ಟ್ ಕಿಡಿ: ಇದು ಪ್ರತಿಭಟನೆ ಅಲ್ಲ, ಸಂಚು!”
ಮಂಗಳೂರು ಸರ್ಕಾರಿ ಕಾಲೇಜಿನಲ್ಲಿ ಎಬಿವಿಪಿ, ಎನ್ ಎಸ್ ಯು ಐ ವಿದ್ಯಾರ್ಥಿಗಳ ಘರ್ಷಣೆ 
ಆರೋಪಿ ಸಮೀರ್ ಮುಲ್ಲಾ ಸ್ಫೋಟಕ ಹೇಳಿಕೆ-ಖುಷಿ ಒಳ್ಳೆ ಹುಡುಗಿ-🔥 ಹುಬ್ಬಳ್ಳಿ ಲವ್ ಜಿಹಾದ್ ಅಲ್ಲ ಎಂದ ಪೊಲೀಸರು : ಇದೀಗ ಹೊಸ ಟ್ವಿಸ್ಟ್!
ಹಲವು ಗಂಭೀರ ಅಪರಾಧ ಪ್ರಕರಣಗಳಲ್ಲಿ ಆರೋಪಿಯಾಗಿ ಕಳೆದ 8 ವರ್ಷಗಳಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯನ್ನು ಕೊನೆಗೂ ಪತ್ತೆ ಹಚ್ಚಲಾಗಿದೆ.
ಸೋಶಿಯಲ್ ಮೀಡಿಯಾ ಮೂಲಕ ಸಾರ್ವಜನಿಕರಲ್ಲಿ ಭಯ ಸೃಷ್ಠಿ -45 ಜನರ ಬಂಧನ
ಆಸಿಡ್ ದಾಳಿಗೊಳಗಾದ ಮಹಿಳೆಯರಿಗೆ ₹50 ಸಾವಿರ ಮಾಸಾಶನ: ಆಸಿಡ್ ಮಾರಾಟಕ್ಕೆ ಕಡಿವಾಣ ಹಾಕಲು ಸರ್ಕಾರ ಕ್ರಮ
ಎಷ್ಟೇ ಚಾಣಾಕ್ಷತನ ತೋರಿದರೂ, ಡಿಜಿಟಲ್ ಕಣ್ಣುಗಳಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ.” AI ಸಣ್ಣ ಸುಳಿವು’ → ‘ನಿಖರ ಪತ್ತೆ’ ಜನರ ಭದ್ರತೆಗಾಗಿ ತಂತ್ರಜ್ಞಾನವೇ ಶಕ್ತಿಯುತ ಆಯುಧ ..!
ನ್ಯಾಯಾಂಗಕ್ಕೆ ಕಳಂಕ ತರುವುದನ್ನು ನೋಡಿಯೂ ಕೈಕಟ್ಟಿ ಕೂರಲಾಗದು
ಉಡುಪಿ ಜಿಲ್ಲೆಯಲ್ಲಿ  ಹೆಚ್ಚಾದ  ಚಿರತೆ ಉಪಟಳ : ತುರ್ತು ಕ್ರಮಕ್ಕೆ ತುರವೇ ಮನವಿ
ಮನೆ ಬಾಡಿಗೆ ಕೊಡುವಾಗ ನಿಗಾ ಇರಿಸಲು ಮಾಲಕರಿಗೆ ಎಚ್ಚರಿಕೆ ..!ಗಾಂಜಾ ಸೇವಿಸಿದ ಐದು ನರ್ಸಿಂಗ್ ವಿದ್ಯಾರ್ಥಿಗಳು ಪೊಲೀಸ್ ವಶಕ್ಕೆ….
ಜೈನ ಸನ್ಯಾಸ ದೀಕ್ಷೆ ನಿಯಮಗಳು ಏನು ಗೊತ್ತಾ?
Top 5, ಹೆಚ್ಚು ಅನುದಾನ ಪಡೆದ ಇಲಾಖೆಗಳು ಯಾವವು ಗೊತ್ತಾ?
ರೀಲ್ಸ್ ಮಾಡುವ ಕನಸು… ಕ್ಷಣದಲ್ಲೇ ದುರ್ಘಟನೆ,  ಜೀವವನ್ನೇ ಕಳೆದುಕೊಂಡ ಬಾಲಕ.
ವಿಜಯ್ ತಳಪತಿ ಸಂಗೀತಾ ವಿಚ್ಛೇದನ ವಿಚಾರ: 27 ವರ್ಷದ ದಾಂಪತ್ಯಕ್ಕೆ ತೆರೆ? ₹250 ಕೋಟಿ ಸೆಟ್ಲ್‌ಮೆಂಟ್ ಚರ್ಚೆ!!
ಇಂದು ದಕ್ಷಿಣ ಕನ್ನಡ ಜಿಲ್ಲಾ ಮಹಿಳಾ ಕಾಂಗ್ರೆಸ್ ನಿಂದ ಪ್ರತಿಭಟನೆ
ಮಕ್ಕಳ ಸುರಕ್ಷತೆಯೇ ಮುಖ್ಯ – ಸಂದೇಶ ಕೊಟ್ಟ ಹೈಕೋರ್ಟ್
ಮಂಗಳೂರಿಗರಿಗೆ ಎಚ್ಚರಿಕೆ: ನೀರನ್ನು ಜಾಣ್ಮೆಯಿಂದ ಬಳಸಿ –ಮಾರ್ಚ್ ನಲ್ಲೇ ರೇಷನಿಂಗ್ ಮಾಡುವ ಪರಿಸ್ಥಿತಿ ಇದೆ…
ಟೂರಿಸಂ ಡೆವಲಪ್‌ಮೆಂಟ್‌ಗೆ ಅಧಿಕಾರಿಗಳೇ ಮಾರಕ
ಕಣ್ಣೀರಾದ ಕಣ್ಣಾಲಿಗಳು ಹೊಟ್ಟೆ ತುಂಬಾ ಊಟ ಮಾಡಿ ನಿದ್ರಿಸುವಂತೆ ಮಾಡುವ  “ಕಾರುಣ್ಯ ಸೇವಾಕ್ಕೀಗ 3000 ದಿನಗಳು…!!!”
ಭಾರತ ಮುಸ್ಲಿಂ ದೇಶವಾಗುವುದೇ?- ನಾಳೆ ಪುಸ್ತಕ ಬಿಡುಗಡೆಯ ಕಾರ್ಯಕ್ರಮ
ರಾಜ್ಯಸಭೆಗೆ ಬಿಜೆಪಿಯಿಂದ 9 ಜನರ ಪಟ್ಟಿ ಬಿಡುಗಡೆ
ರಾಜ್ಯದ 800 ಶಾಲೆಗಳನ್ನು ಕರ್ನಾಟಕ ಪಬ್ಲಿಕ್ ಸ್ಕೂಲ್ ಗಳಾಗಿ ಉನ್ನತೀಕರಿಸಲು 3900 ಕೋಟಿ ಮೀಸಲು