📍 Karavali Maruta
LIVE | CONTACT
ತಾಜಾಸುದ್ದಿಗಳು ಕರಾವಳಿ ರಾಜ್ಯ ರಾಜಕೀಯ ಕ್ರೈಂ ಕ್ರೀಡೆ ವಿದೇಶ ಮನರಂಜನೆ ಲೇಖನ

ಬ್ರಹ್ಮಾವರ, ಮಂದಾರ್ತಿ ವ್ಯವಸಾಯ ಸೇವಾ ಸಹಕಾರಿ ಸಂಘಕ್ಕೆ ಹೇಳೋರು ಕೇಳೋರು ಯಾರು ಇಲ್ವಾ?

ಅಲ್ಲಿನ ಜನರಿಗೆ ಹೆಚ್ಚಿನ ಬಡ್ಡಿ ಹಾಕಿ ಸಾಲ ವಸೂಲಾತಿ ಮಾಡುವ ಈ ಎರಡು ಕೋ ಆಪರೇಟಿವ್ ಸೊಸೈಟಿಗಳು ಜನರಿಂದ ವಸೂಲಿ ಮಾಡಿದ ಬಡ್ಡಿ ಹಣದಲ್ಲಿ ಮೋಜು ಮಸ್ತಿ ಮಾಡಲು ಉತ್ತರ ಭಾರತದ ಪ್ರವಾಸಕ್ಕೆ ಎಲ್ಲಾ ಡೈರೆಕ್ಟರ್ಸ್ಗಳ ಜೊತೆ ಹೋಗಿದ್ದಾರೆ ಎಂಬ ಮಾಹಿತಿ ಪತ್ರಿಕಾ ಕಚೇರಿಗೆ ಬಂದು ತಲುಪಿದೆ.

ಸೊಸೈಟಿಯ ಹಣದಲ್ಲಿ ಸಿ ಇ ಒ ಸೇರಿದಂತೆ ಎಲ್ಲಾ ಡೈರೆಕ್ಟರ್ಗಳು ಹಿಮಾಚಲ್ ಪ್ರದೇಶ, ಶಿಮ್ಲಾ, ಮನಾಲಿ ಸೇರಿದಂತೆ ಕೆಲವು ಪ್ರಮುಖ ಪ್ರೇಕ್ಷಣೀಯ ಸ್ಥಳಗಳಿಗೆ ಹೋಗಿದ್ದಾರೆ ಅನ್ನೋದು ಪಕ್ಕ ಮಾಹಿತಿಯಾಗಿದೆ. ಈ ಒಂದು ಪ್ರವಾಸಕ್ಕೆ ಸೊಸೈಟಿ ಕಡೆಯಿಂದ ತೇಪೆ ಹಾಕುವ ಉತ್ತರ ಬರುತ್ತದೆ, ಅಲ್ಲಿನ ಕೃಷಿ ಚಟುವಟಿಕೆ ಹಾಗೂ ಸಹಕಾರಿ ಚಟುವಟಿಕೆಯ ಅಭ್ಯಾಸಿಸುವ ನಿಟ್ಟಿನಲ್ಲಿ ಈ ಪ್ರವಾಸ ಹಾಕಿಕೊಳ್ಳಲಾಗಿದೆ. ಅಲ್ಲಿನ ಲಾಭದಾಯಕವನ್ನು ನಮ್ಮಲ್ಲಿಯೂ ಅಳವಡಿಸಿ ಕೊಳ್ಳಲು ಪ್ರಯತ್ನಿಸಲಾಗುವುದು ಎಂಬ  ನಿರೀಕ್ಷಿತ ಉತ್ತರವು ಅವರ ಕಡೆಯಿಂದ ಬರುತ್ತದೆ ಬಿಡಿ.

ಅದೇನೇ ಇರಲಿ ಈಗ ಈ ಎರಡು ಕೋ ಆಪರೇಟಿವ್ ಸೊಸೈಟಿಗಳ ಡೈರೆಕ್ಟರ್ಸ್ ಗಳು ಅಭ್ಯಾಸದ ನೆಪದ ಮೇಲೆ ಸೊಸೈಟಿಯ ಹಣದಲ್ಲಿ ಈ ಒಂದು ಪ್ರವಾಸಕ್ಕೆ ಹೋಗಿರುವಂಥದ್ದು ಅನೇಕ ಅನುಮಾನಗಳಿಗೆ ಕಾರಣವಾಗಿದೆ. ಒಬ್ಬೊಬ್ಬ ಡೈರೆಕ್ಟರ್ಗಳಿಗೆ ಒಂದೊಂದು ಲಕ್ಷವನ್ನು ಹಂಚಲಾಗಿದೆ ಎನ್ನುವುದು ಪ್ರಾಥಮಿಕ ಮಾಹಿತಿ. ಉಳಿದ ಮಾಹಿತಿಯನ್ನು ಪತ್ರಿಕಾ ಸಂಸ್ಥೆಯು ಕಲೆ ಹಾಕುವ ಕೆಲಸ ಮಾಡಲಿದೆ.

ನಮ್ಮಲ್ಲಿಯ ಕೃಷಿ ಚಟುವಟಿಕೆಗೋ ಹಿಮಾಚಲ್ ಪ್ರದೇಶ್ ಹಾಗೂ ಶೀತ ಪ್ರದೇಶದ ಕೃಷಿ ಚಟುವಟಿಕೆಗೂ ಅಜಗಜಾಂತರ ವ್ಯತ್ಯಾಸವಿದೆ ಹೀಗಿರುವಾಗ ಅಲ್ಲಿಯ ಕೃಷಿ ಚಟುವಟಿಕೆಯ ಅಭ್ಯಾಸ ಮಾಡಲು ಹೋದವರಿಂದ ಈ ಪ್ರದೇಶಕ್ಕೆ ಯಾವ ಲಾಭವೂ ಆಗುವುದಿಲ್ಲ ಈ ಅಭ್ಯಾಸದ ಪ್ರವಾಸ ಅನ್ನೋದು ಜನರ ಕಣ್ಣಿಗೆ ಪರದೆ ಎಳೆಯಲು ಇರುವ ಮಾರ್ಗ ಅಷ್ಟೇ , ಇದೇನು ಅಭ್ಯಾಸ ಪ್ರವಾಸವಲ್ಲ ಮೋಜು-ಮಸ್ತಿಯ ಪ್ರವಾಸ ಅಷ್ಟೇ ಅಂತ ತಿಳಿದುಕೊಳ್ಳಬೇಕು.

ಇದರ ಜೊತೆಗೆ ಮಂದಾರ್ತಿ ವ್ಯವಸಾಯ ಸೇವಾ ಸಹಕಾರಿ ಸಂಘ ಇದರ ಲಪಡಾ ಬಗ್ಗೆ ಸಾಕಷ್ಟು ಮಾಹಿತಿಯು ತೋರಿಬತ್ತಿದೆ. ಕೇವಲ ಎರಡು ವರ್ಷದ ಹಿಂದೆ ಬರೋಬ್ಬರಿ 8 ಕೋಟಿ ಖರ್ಚು ಮಾಡಿ ಸಹಕಾರಿ  ಸೌಧ ” ಎಂಬ ಕಟ್ಟಡವನ್ನು ನಿರ್ಮಾಣ ಮಾಡಿತ್ತು. ಎಂಟು ಕೋಟಿ ಖರ್ಚು ಮಾಡಿ ನಿರ್ಮಾಣ ಮಾಡಲಾದ ಆ ಕಟ್ಟಡ ಎರಡೇ ವರ್ಷದಲ್ಲಿ ಲೀಕೇಜ್ ಪ್ರಾಬ್ಲಮ್ ಗೆ ತುತ್ತಾಗಿದೆ. ಆ ಲೀಕೆಜ್ ಸರಿಪಡಿಸಲು ಈಗ ಮತ್ತೆ ಬರೋಬ್ಬರಿ 32 ಲಕ್ಷ ವಿನಿಯೋಗಿಸಲು ರೆಡಿಯಾಗಿದೆ ಕೂಡ. ಕಾರ್ಯದರ್ಶಿ ಅಧ್ಯಕ್ಷರು ಹಾಗೂ ಆಡಳಿತ ಮಂಡಳಿ ಒಟ್ಟಾಗಿ ಸೇರಿಯೇ ಒಳ್ಳೆಯ ಗೆಬರುಕೆ ಮಾಡುತ್ತಿದ್ದಾರೆ ಎಂಬ ಆರೋಪ ಕೇಳಿ ಬರುತ್ತಿದೆ.

ಅದೇನೇ ಇರಲಿ ಈ ಒಂದು ಸೊಸೈಟಿಗಳ ಮೇಲುಸ್ತುವಾರಿಯನ್ನು ನೋಡಿಕೊಳ್ಳಬೇಕಾದ ಅಧಿಕಾರಿಗಳು ಇತ್ತ ಗಮನಹರಿಸಬೇಕಿದೆ.

COMMENTS

Login with Gmail to comment

ಇನ್ನಷ್ಟು ಸುದ್ದಿ

ಕದನ ವಿರಾಮ ಹೇಳಿಕೆ ಮಾತ್ರ…“Middle East ಮತ್ತೆ ಸ್ಫೋಟಕ
ಆಯುಷ್ ಎಚ್ಚರಿಕೆ ಬಳಿಕ ಅಶ್ವಗಂಧ ನಿಯಂತ್ರಣ ಕ್ರಮಕ್ಕೆ ತಡೆ: ಹೈಕೋರ್ಟ್ ಮಹತ್ವದ ಆದೇಶ
ಇರಾನ್ ಬಿಕ್ಕಟ್ಟು ವೀಸಾ ವಿಸ್ತರಿಸಲು ವಿದೇಶಿ ಪ್ರಜೆಗಳು ಹತ್ತಿರದ FRRO ಅನ್ನು ಸಂಪರ್ಕಿಸಲು ಭಾರತ ಸಲಹೆ
ದೆಹಲಿಯನ್ನು ನಡುಗಿಸಿದ ಸೈಕೋಪಾತ್ ಘಟನೆಯ ಕ್ರೂರ ಸತ್ಯ…. ಆನ್‌ಲೈನ್ ಬೆಟ್ಟಿಂಗ್ ಮತ್ತು ಆಟಗಳ ಅಡಿಕ್ಟ್ – ಸಾಲ …ಮನೋವೈಕಲ್ಯ ಲಕ್ಷಣ!
ವಿಶ್ವಸಂಸ್ಥೆಗೆ ಜೀವ ಬಂತು ನೋಡಿ…
ತಪ್ಪೊಪ್ಪಿಕೊಂಡ ಮಂಗಳೂರು ಕುಕ್ಕರ್ ಬಾಂಬ್ ಸ್ಪೋಟ ಆರೋಪಿ ಶಾರೀಕ್…!ಶಿಕ್ಷೆ ಏನು?
ಮಂಗಳೂರು ಸರ್ಕಾರಿ ಕಾಲೇಜಿನಲ್ಲಿ ಎಬಿವಿಪಿ, ಎನ್ ಎಸ್ ಯು ಐ ವಿದ್ಯಾರ್ಥಿಗಳ ಘರ್ಷಣೆ 
ವೆಟ್-ವೆಲ್‌ಗಳ ಕಳಪೆ ನಿರ್ವಹಣೆಚರಂಡಿ-ಬಾವಿಗಳಿಗೆ ಡ್ರೈನೇಜ್ ನೀರು..
ಡಾನ್ -3 ಸಿನಿಮಾ ಕಥೆ ಗೋವಿಂದ….!
ಸಂಸದ ಸಂಜಯ್ ಅರೋರ ಬಂಧನ…. ಉಳಿದ ಮೂರು ಸಂಸದರನ್ನು ಸೆಳೆಯಲು ಈ ಅನೈತಿಕ ಮಾರ್ಗ ಎಂದು ಎಎಪಿ.
ಮಂಗಳೂರು ಶಾಕ್ ! ನೇತ್ರಾವತಿ ತೀರದ ನದಿಯಲ್ಲಿ ತೇಲಿ ಬಂದ ರಾಶಿ ರಾಶಿ ಆಧಾರ್ ಕಾರ್ಡ್‌ಗಳು !!!ಹೊಣೆ ಯಾರು?
ಶಿಕ್ಷಣದ ಹೆಸರಿನಲ್ಲಿ ಡ್ರಗ್ ವ್ಯವಹಾರ! ಬೆಚ್ಚಿಬಿದ್ದ ಮಂಗಳೂರು…
ನಾಳೆ ಮಂಗಳೂರಲ್ಲಿ ಇಡೀ ದಿನ ಕರೆಂಟಿಲ್ಲ Power Cut.. ಎಲ್ಲೆಲ್ಲಿ?
ಆಸಿಡ್ ದಾಳಿಗೊಳಗಾದ ಮಹಿಳೆಯರಿಗೆ ₹50 ಸಾವಿರ ಮಾಸಾಶನ: ಆಸಿಡ್ ಮಾರಾಟಕ್ಕೆ ಕಡಿವಾಣ ಹಾಕಲು ಸರ್ಕಾರ ಕ್ರಮ
ನಾಲ್ಕು ದಶಕಗಳ ಕಾಲ ರೋಗಿಗಳಿಗೆ ಜೀವ ನೀಡಿದ ವೈದ್ಯನೇ ಇಂದು ಯಾಕೆ ತನ್ನ ಜೀವ ತಾನೇ ತೆಗೆದುಕೊಂಡರು …
40 ವರ್ಷದ ಹಳೆಯ ಕೊಲೆಕೇಸ್‌ಗೆ ಅಂತಿಮ ಕೀ ಆಗಿ ಸಾಕ್ಷಿ ಆಗಿದ್ದು ತಿಂದು ಉಗುಳಿದ ಚೂಯಿಂಗ್ ಗಮ್ …!ಏನಿದು realstory..
ಅಂಡಮಾನ್ boat ದುರಂತ-250 ಕ್ಕೂ ಹೆಚ್ಚು ಮಂದಿ ಕಾಣೆ..
ಪಾಕಿಸ್ತಾನದಲ್ಲಿ ಹಿಂದೂ ಯುವತಿಯ ಸಾಧನೆ
ಘರ್ ವಾಪ್ಸಿ ಯಾದ ಯೋಗೇಶ್ ಶೆಟ್ಟಿ ಜೆಪ್ಪು
ಡ್ರೋನ್ ದಾಳಿಯ ನಂತರ ಬಹ್ರೇನ್‌ನಲ್ಲಿ ಕನಿಷ್ಠ 32 ಜನರಿಗೆ ಗಾಯ
ಸಚಿನ್ ತೆಂಡೂಲ್ಕರ್ ಮಗಳ ಜಪಾನೀಸ್ ಕನೆಕ್ಷನ್ ಈಗ ದೇಶದ ಗಮನ ಸೆಳೆಯುತ್ತಿದೆ…ಸಾರಾ ಹೊಸ ಒಪ್ಪಂದ ಚರ್ಚೆಯಲ್ಲಿ
ಯಕ್ಷಗಾನದಲ್ಲಿ ಶಿಳ್ಳೆ ಹಾಕ್ಲಿಕ್ಕೆ ಪರ್ಮಿಶನ್ ಬೇಕಾ..…!?
🔥 “Get out of here! — ಸೂಪರ್ women ವಿರುದ್ಧವೇ ಕೇಸ್?!!
Tesla Experience Centre ಬೆಂಗಳೂರು ಈಗ EV ಕ್ರೇಜ್ ಹಬ್!car craze ಇರುವವರು ಮುಗಿಬೀಳುತ್ತಿದ್ದಾರೆ..
ನಾಟಕ ಕಲಾವಿದೆ ಸೌಮ್ಯ ಶೆಟ್ಟಿ ಬಂಧನ
ಚಾಮನಗರದಲ್ಲೊಂದು ಅನಿಷ್ಠದ ಕ್ರೈಂ
ಗ್ಯಾಸ್ ಪೈಪ್‍ಲೈನ್ ಸೋರಿಕೆ: ಅಣಕು ಪ್ರದರ್ಶನ
ಮಹಿಳಾ ಮೀಸಲಾತಿ ಮತ್ತು ಕ್ಷೇತ್ರ ಪುನರ್ ವಿಂಗಡಣೆ ನಡುವೆ ಮಹಿಳಾ ಮಿಸಲಿಗೆ ಸೋಲು….
ಇ-ಸಿಗರೇಟ್‌ಗೆ ಭಾರಿ ಡಿಮ್ಯಾಂಡ್ – ಗೋಣಿ ಚೀಲದಲ್ಲಿಸಂಗ್ರಹಿಸಿಟ್ಟ ಆರೋಪಿ ಬಂಧನ..!