📍 Karavali Maruta
LIVE | CONTACT
ತಾಜಾಸುದ್ದಿಗಳು ಕರಾವಳಿ ರಾಜ್ಯ ರಾಜಕೀಯ ಕ್ರೈಂ ಕ್ರೀಡೆ ವಿದೇಶ ಮನರಂಜನೆ ಲೇಖನ

ಬ್ರಹ್ಮಾವರ, ಮಂದಾರ್ತಿ ವ್ಯವಸಾಯ ಸೇವಾ ಸಹಕಾರಿ ಸಂಘಕ್ಕೆ ಹೇಳೋರು ಕೇಳೋರು ಯಾರು ಇಲ್ವಾ?

ಅಲ್ಲಿನ ಜನರಿಗೆ ಹೆಚ್ಚಿನ ಬಡ್ಡಿ ಹಾಕಿ ಸಾಲ ವಸೂಲಾತಿ ಮಾಡುವ ಈ ಎರಡು ಕೋ ಆಪರೇಟಿವ್ ಸೊಸೈಟಿಗಳು ಜನರಿಂದ ವಸೂಲಿ ಮಾಡಿದ ಬಡ್ಡಿ ಹಣದಲ್ಲಿ ಮೋಜು ಮಸ್ತಿ ಮಾಡಲು ಉತ್ತರ ಭಾರತದ ಪ್ರವಾಸಕ್ಕೆ ಎಲ್ಲಾ ಡೈರೆಕ್ಟರ್ಸ್ಗಳ ಜೊತೆ ಹೋಗಿದ್ದಾರೆ ಎಂಬ ಮಾಹಿತಿ ಪತ್ರಿಕಾ ಕಚೇರಿಗೆ ಬಂದು ತಲುಪಿದೆ.

ಸೊಸೈಟಿಯ ಹಣದಲ್ಲಿ ಸಿ ಇ ಒ ಸೇರಿದಂತೆ ಎಲ್ಲಾ ಡೈರೆಕ್ಟರ್ಗಳು ಹಿಮಾಚಲ್ ಪ್ರದೇಶ, ಶಿಮ್ಲಾ, ಮನಾಲಿ ಸೇರಿದಂತೆ ಕೆಲವು ಪ್ರಮುಖ ಪ್ರೇಕ್ಷಣೀಯ ಸ್ಥಳಗಳಿಗೆ ಹೋಗಿದ್ದಾರೆ ಅನ್ನೋದು ಪಕ್ಕ ಮಾಹಿತಿಯಾಗಿದೆ. ಈ ಒಂದು ಪ್ರವಾಸಕ್ಕೆ ಸೊಸೈಟಿ ಕಡೆಯಿಂದ ತೇಪೆ ಹಾಕುವ ಉತ್ತರ ಬರುತ್ತದೆ, ಅಲ್ಲಿನ ಕೃಷಿ ಚಟುವಟಿಕೆ ಹಾಗೂ ಸಹಕಾರಿ ಚಟುವಟಿಕೆಯ ಅಭ್ಯಾಸಿಸುವ ನಿಟ್ಟಿನಲ್ಲಿ ಈ ಪ್ರವಾಸ ಹಾಕಿಕೊಳ್ಳಲಾಗಿದೆ. ಅಲ್ಲಿನ ಲಾಭದಾಯಕವನ್ನು ನಮ್ಮಲ್ಲಿಯೂ ಅಳವಡಿಸಿ ಕೊಳ್ಳಲು ಪ್ರಯತ್ನಿಸಲಾಗುವುದು ಎಂಬ  ನಿರೀಕ್ಷಿತ ಉತ್ತರವು ಅವರ ಕಡೆಯಿಂದ ಬರುತ್ತದೆ ಬಿಡಿ.

ಅದೇನೇ ಇರಲಿ ಈಗ ಈ ಎರಡು ಕೋ ಆಪರೇಟಿವ್ ಸೊಸೈಟಿಗಳ ಡೈರೆಕ್ಟರ್ಸ್ ಗಳು ಅಭ್ಯಾಸದ ನೆಪದ ಮೇಲೆ ಸೊಸೈಟಿಯ ಹಣದಲ್ಲಿ ಈ ಒಂದು ಪ್ರವಾಸಕ್ಕೆ ಹೋಗಿರುವಂಥದ್ದು ಅನೇಕ ಅನುಮಾನಗಳಿಗೆ ಕಾರಣವಾಗಿದೆ. ಒಬ್ಬೊಬ್ಬ ಡೈರೆಕ್ಟರ್ಗಳಿಗೆ ಒಂದೊಂದು ಲಕ್ಷವನ್ನು ಹಂಚಲಾಗಿದೆ ಎನ್ನುವುದು ಪ್ರಾಥಮಿಕ ಮಾಹಿತಿ. ಉಳಿದ ಮಾಹಿತಿಯನ್ನು ಪತ್ರಿಕಾ ಸಂಸ್ಥೆಯು ಕಲೆ ಹಾಕುವ ಕೆಲಸ ಮಾಡಲಿದೆ.

ನಮ್ಮಲ್ಲಿಯ ಕೃಷಿ ಚಟುವಟಿಕೆಗೋ ಹಿಮಾಚಲ್ ಪ್ರದೇಶ್ ಹಾಗೂ ಶೀತ ಪ್ರದೇಶದ ಕೃಷಿ ಚಟುವಟಿಕೆಗೂ ಅಜಗಜಾಂತರ ವ್ಯತ್ಯಾಸವಿದೆ ಹೀಗಿರುವಾಗ ಅಲ್ಲಿಯ ಕೃಷಿ ಚಟುವಟಿಕೆಯ ಅಭ್ಯಾಸ ಮಾಡಲು ಹೋದವರಿಂದ ಈ ಪ್ರದೇಶಕ್ಕೆ ಯಾವ ಲಾಭವೂ ಆಗುವುದಿಲ್ಲ ಈ ಅಭ್ಯಾಸದ ಪ್ರವಾಸ ಅನ್ನೋದು ಜನರ ಕಣ್ಣಿಗೆ ಪರದೆ ಎಳೆಯಲು ಇರುವ ಮಾರ್ಗ ಅಷ್ಟೇ , ಇದೇನು ಅಭ್ಯಾಸ ಪ್ರವಾಸವಲ್ಲ ಮೋಜು-ಮಸ್ತಿಯ ಪ್ರವಾಸ ಅಷ್ಟೇ ಅಂತ ತಿಳಿದುಕೊಳ್ಳಬೇಕು.

ಇದರ ಜೊತೆಗೆ ಮಂದಾರ್ತಿ ವ್ಯವಸಾಯ ಸೇವಾ ಸಹಕಾರಿ ಸಂಘ ಇದರ ಲಪಡಾ ಬಗ್ಗೆ ಸಾಕಷ್ಟು ಮಾಹಿತಿಯು ತೋರಿಬತ್ತಿದೆ. ಕೇವಲ ಎರಡು ವರ್ಷದ ಹಿಂದೆ ಬರೋಬ್ಬರಿ 8 ಕೋಟಿ ಖರ್ಚು ಮಾಡಿ ಸಹಕಾರಿ  ಸೌಧ ” ಎಂಬ ಕಟ್ಟಡವನ್ನು ನಿರ್ಮಾಣ ಮಾಡಿತ್ತು. ಎಂಟು ಕೋಟಿ ಖರ್ಚು ಮಾಡಿ ನಿರ್ಮಾಣ ಮಾಡಲಾದ ಆ ಕಟ್ಟಡ ಎರಡೇ ವರ್ಷದಲ್ಲಿ ಲೀಕೇಜ್ ಪ್ರಾಬ್ಲಮ್ ಗೆ ತುತ್ತಾಗಿದೆ. ಆ ಲೀಕೆಜ್ ಸರಿಪಡಿಸಲು ಈಗ ಮತ್ತೆ ಬರೋಬ್ಬರಿ 32 ಲಕ್ಷ ವಿನಿಯೋಗಿಸಲು ರೆಡಿಯಾಗಿದೆ ಕೂಡ. ಕಾರ್ಯದರ್ಶಿ ಅಧ್ಯಕ್ಷರು ಹಾಗೂ ಆಡಳಿತ ಮಂಡಳಿ ಒಟ್ಟಾಗಿ ಸೇರಿಯೇ ಒಳ್ಳೆಯ ಗೆಬರುಕೆ ಮಾಡುತ್ತಿದ್ದಾರೆ ಎಂಬ ಆರೋಪ ಕೇಳಿ ಬರುತ್ತಿದೆ.

ಅದೇನೇ ಇರಲಿ ಈ ಒಂದು ಸೊಸೈಟಿಗಳ ಮೇಲುಸ್ತುವಾರಿಯನ್ನು ನೋಡಿಕೊಳ್ಳಬೇಕಾದ ಅಧಿಕಾರಿಗಳು ಇತ್ತ ಗಮನಹರಿಸಬೇಕಿದೆ.

COMMENTS

Login with Gmail to comment

ಇನ್ನಷ್ಟು ಸುದ್ದಿ

ಮಂಗಳೂರು ಸರ್ಕಾರಿ ಕಾಲೇಜಿನಲ್ಲಿ ಎಬಿವಿಪಿ, ಎನ್ ಎಸ್ ಯು ಐ ವಿದ್ಯಾರ್ಥಿಗಳ ಘರ್ಷಣೆ 
ಸುಳ್ಯ:  ಕರ್ತವ್ಯದಲ್ಲಿದ್ದ ಉಪನ್ಯಾಸಕ ಕುಸಿದು ಬಿದ್ದು ಸಾವು
“ಸಂತೋಷ್ Kumar” ಯಾರು? ಸಾವಿರ ಕಾರ್ಡ್‌ಗಳಲ್ಲಿ ಒಂದೇ ಹೆಸರು..!₹95 ಕೋಟಿ ಅಮೆರಿಕಾ ಹಣ,1000 ಡೆಬಿಟ್ ಕಾರ್ಡ್‌ಗಳು!ಬಯಲಾಯ್ತು ಕರ್ನಾಟಕದಲ್ಲಿ ಭಾರೀ ನಕ್ಸಲ್-ಮತಾಂತರ ಜಾಲ?
“ಅಪ್ಪಾ” ಎಂದು ಕರೆದವನ ಕೈಯಿಂದಲೇ 18 ತಿಂಗಳ ಕಂದಮ್ಮನ ದೇಹದ ಮೇಲೆ 91 ಗಾಯದ ಗುರುತು – ಅಮಾನುಷ ಹತ್ಯೆ!..
🔥 ಮಧ್ಯಪ್ರಾಚ್ಯ ಯುದ್ಧ: 17ನೇ ದಿನಕ್ಕೆ- ದುಬೈ ವಿಮಾನ ನಿಲ್ದಾಣದ ಬಳಿ ಬೆಂಕಿ!
ಪಿಸ್ತೂಲ್ ತೋರಿಸಿ ಬೆದರಿಸಿ ಪರಾರಿಯಾಗಿದ್ದ ಯುವಕ ಬಂಧನ
ಪ.ಪಂ ಮುಖ್ಯಾಧಿಕಾರಿ – 1 ಲಕ್ಷ ಲಂಚ ಸ್ವೀಕಾರದ ವೇಳೆ ರೆಡ್ ಹ್ಯಾಂಡ್!
ಪಶ್ಚಿಮ ಬಂಗಾಳ ಅಪ್ರಾಪ್ತೆಯ ಸಾವು, ಸಾರ್ವಜನಿಕರಿಂದ ಶಂಕಿತನ ಲಿಂಚಿಂಗ್ ..!ಬಾಲಕಿಯ ಹತ್ಯೆ ಬೆನ್ನಲ್ಲೇ ಭುಗಿಲೆದ್ದ ಹಿಂಸಾಚಾರ;
ಇತಿಹಾಸ ಸೇರಿತು ಮಂಗಳೂರಿನ ಮೋತಿ ಮಹಲ್…..
ಮಂಗಳೂರಿಗೆ ಮತ್ತೊಂದು ದೊಡ್ಡ ಯೋಜನೆ: 17.5 ಲಕ್ಷ ಮೆಟ್ರಿಕ್ ಟನ್ ತೈಲ ಸಂಗ್ರಹಾಗಾರಕ್ಕೆ ಅನುಮೋದನೆ – ಕರಾವಳಿಗೆ ಅಭಿವೃದ್ಧಿಯ ಹೊಸ ಅಧ್ಯಾಯ
ಅಜಿತ್ ಅಗರ್ಕರ್ ಗೆ ಜಾಕ್ಪಾಟ್
ಹಾರ್ಮುಜ್‌ನಲ್ಲಿ ಹಡಗು ಸಂಚಾರ ಹೆಚ್ಚಳ—ಇಂಧನ ಪೂರೈಕೆಗೆ ದೊಡ್ಡ ಮುನ್ನಡೆ 🚢
ಮರಣದಂಡನೆ ಶಿಕ್ಷೆಗೆ ಈಡಾದ  ತಮಿಳುನಾಡು   ಪೊಲೀಸರು
ಮೀನುಗಳ ಮಾರಣಹೋಮ, ಕಪ್ಪಾದ ನೀರು,ಉಸಿರುಗಟ್ಟಿಸುವ ದುರ್ವಾಸನೆ — ಜನರ ಬದುಕಿಗೆ ದೊಡ್ಡ ಎಚ್ಚರಿಕೆ!
ಕಾರ್ಕಳದಲ್ಲಿ  ಜಾಗ ಕಿತ್ತುಕೊಳ್ಳಲು ಮಾಡಿದ ಪ್ಲಾನ್, ರಿವರ್ಸಾಗಿ ಪೊಲೀಸ್ ಠಾಣೆ ಮೆಟ್ಟಿಲು ಹತ್ತಿದೆ
ತಿರುಪತಿಯಲ್ಲಿ ಒಂದಿಡೀ ಕುಟುಂಬವೇ ನಾಶ!
ಪುತ್ತೂರಿನ ಜಾತ್ರೆಯಲ್ಲಿ ಸುಡುಮದ್ದು ದುರಂತ-ಹಲವರಿಗೆ ಗಾಯ..
ಸ್ಕ್ಯಾಮರ್‌ಗೆ 60 ಸೆಕೆಂಡ್ ಸಾಕು… RBIಗೆ ಈಗ 60 ನಿಮಿಷ ಬೇಕಂತೆ!ಹಣ ಕಳಿಸುವ ಮುನ್ನ ಯೋಚಿಸಲು 1 ಗಂಟೆ!
ಮಾರ್ಚ್ 17 :ಮಂಗಳೂರಿನಲ್ಲಿ ವಿಶ್ವ ಗ್ರಾಹಕರ ದಿನಾಚರಣೆ-ಗ್ರಾಹಕರ ಹಕ್ಕುಗಳ ಜಾಗೃತಿ ಕಾರ್ಯಕ್ರಮ
HSRP ರಿಲೀಫ್ + PUCC ಫೈನ್ ಮುಕ್ತ…ಡೀಟೇಲ್ಸ್ ಇಲ್ಲಿದೆ ಕರ್ನಾಟಕದ ಎಲ್ಲ ಡ್ರೈವರ್‌ಗಳಿಗೆ ಡಬಲ್ ಗುಡ್ ನ್ಯೂಸ್!???
ಭಾರತದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಅನ್ನೋ ಇತಿಹಾಸ ಬರೆಯಲಿದ್ದಾರೆ ‘ಡಿ ಕೆ ಶಿ’!
💊 ಜೀವರಕ್ಷಕ ಕ್ಯಾನ್ಸರ್ ಔಷಧಗಳು ದುಬಾರಿ: ಏಕೆ ಬೆಲೆ ಹೆಚ್ಚಳ ಅನಿವಾರ್ಯವಾಯಿತು?ಅಸಲಿ ಕಾರಣ ಗೊತ್ತೇ?
ಉತ್ತರ ಪ್ರದೇಶದಲ್ಲಿ ಸುಮಾರು 90ಕ್ಕೂ ಹೆಚ್ಚು ಜನರು ಬಲಿ ಹೃದಯವಿದ್ರಾವಕ ಪರಿಸ್ಥಿತಿ…ಭಾರೀ ಮಳೆ, ಬಿರುಗಾಳಿ ಮತ್ತು ಕುಸಿದ ಮನೆಗಳು
ಹೆಚ್.ಪಿ.ವಿ. ಚುಚ್ಚು ಮದ್ದಿನ ಬಗ್ಗೆ ಗೊಂದಲ ಬೇಡ: ಜಿಲ್ಲಾ ಆರೋಗ್ಯಾಧಿಕಾರಿ ಸ್ಪಷ್ಟನೆ
ಬೀಡಿ, ಗೋಡಂಬಿ ಮತ್ತು ಸ್ಕೀಮ್ ಕಾರ್ಮಿಕರಿಗೆ ಕನಿಷ್ಠ ಕೂಲಿ ನೀಡಿ: ಮಂಗಳೂರಿನಲ್ಲಿ ಬೃಹತ್ ಪ್ರತಿಭಟನೆ.
ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬ್ಯಾಂಕಾಕ್‌ನಿಂದ ಬಂದ ಪ್ರಯಾಣಿಕನ ಬ್ಯಾಗ್‌ನಲ್ಲಿ 47 ಜೀವಂತ ಅಪರೂಪದ ಪ್ರಾಣಿಗಳು ಪತ್ತೆ! 
ಬಂಟ್ಸ್ ಹಾಗೂ ಬಿಲ್ಲವ ಸಮುದಾಯವನ್ನೇ ಅವಹೇಳಿಸಿ ಮಾತಾಡಿ ವಿಡಿಯೋ ವೈರಲ್ ರಾತ್ರೋರಾತ್ರಿ… ..ಫೇಮಸ್ ಆದ ಅನಿತಾಳ ಬಂಧನ ..!
ಮಕ್ಕಳ ಸುರಕ್ಷತೆಯೇ ಮುಖ್ಯ – ಸಂದೇಶ ಕೊಟ್ಟ ಹೈಕೋರ್ಟ್
ಸಿದ್ದು vs ಕೃಷ್ಣ -ಸಿದ್ಧು ವಿರುದ್ಧ ನೇರ ಸವಾಲು: ‘ಬಿ’ ರಿಪೋರ್ಟ್ ಪ್ರಶ್ನಿಸಿ ಸ್ನೇಹಮಯಿ ಕೃಷ್ಣನ ನಡೆ ಭ್ರಷ್ಟ ವ್ಯವಸ್ಥೆಗೆ ಬಿಗಿ ಹೊಡೆತ!”
ಜೈಲಿನೊಳಗೆ ಮೊಬೈಲ್ ಮಾಫಿಯಾ: ಖತರ್ನಾಕ್ ಐಡಿಯಾ..!