📍 Karavali Maruta
  • LOGIN
  • BREAKING
    ಧಾರವಾಡದಲ್ಲಿ ಭೀಕರ LPG ಸಿಲಿಂಡರ್ ಸ್ಫೋಟ , ಹಲವು ಮೀಟರ್ ದೂರಕ್ಕೆ ಹಾರಿದ ಬೈಕ್‌! ಹಲವರಿಗೆ ಗಾಯ CCTVಯಲ್ಲಿ ಶಾಕಿಂಗ್ ದೃಶ್ಯ ದಯಾಮರಣ ಕೇಳಿದ್ದ ತುಮಕೂರು ರಾಬಿಯಾ ಇನ್ನಿಲ್ಲ …!ಪರಮೇಶ್ವರ್ ಮುಂದೆ ಕಣ್ಣೀರಿಟ್ಟಿದ್ದ ಮಹಿಳೆ ಇಬ್ಬರು ಮಕ್ಕಳೊಂದಿಗೆ ವಿಷಸೇವಿಸಿ ಕೊನೆಯುಸಿರು…‘ಮನೆ’ ಸಿಕ್ಕರೂ ಬದುಕು ಉಳಿಯಲಿಲ್ಲ! ನೇಪಾಳ ದುರಂತ: ಕಂಪ್ಲೀಟ್ ರಿಪೋರ್ಟ್ ಇಲ್ಲಿದೆ…ಕಣ್ಣೆದುರೇ ಕೊಚ್ಚಿಹೋದ ಬದುಕು… ಲೆಕ್ಕಕ್ಕೆ ಸಿಗದ ಸಾವು, ನೋವು!ಪ್ರವಾಹದ ರೌದ್ರದ ನಡುವೆ ಮೃತದೇಹದಿಂದಲೇ ಚಿನ್ನ ಕದಿಯಲು ಯತ್ನ… ಮಾನವೀಯತೆ ಮರೆತ ಕಿರಾತಕರು!ಇಬ್ಬರು ಅರೆಸ್ಟ್! ಮಹಿಳಾ ಕಾನ್ಸ್‌ಟೇಬಲ್ ಮೇಲೆ ಪೊಲೀಸ್ ಠಾಣೆಯಲ್ಲಿ ಮಾರಣಾಂತಿಕ ಹಲ್ಲೆ ವಾಜಪೇಯಿ ಸರ್ಕಾರದ  ಕನಸಿನ ಯೋಜನೆ ನದಿ ಜೋಡಣೆ ವಿರೋಧಿಸಿ ಶಿರಸಿಯಲ್ಲಿ ಸಹಿ ಸಂಗ್ರಹ ಅಭಿಯಾನ
    ತಾಜಾಸುದ್ದಿಗಳು ಕರಾವಳಿ ರಾಜ್ಯ ರಾಜಕೀಯ ಕ್ರೈಂ ಕ್ರೀಡೆ ವಿದೇಶ ಮನರಂಜನೆ ಲೇಖನ

    ಬ್ರಹ್ಮಾವರ, ಮಂದಾರ್ತಿ ವ್ಯವಸಾಯ ಸೇವಾ ಸಹಕಾರಿ ಸಂಘಕ್ಕೆ ಹೇಳೋರು ಕೇಳೋರು ಯಾರು ಇಲ್ವಾ?

    ಅಲ್ಲಿನ ಜನರಿಗೆ ಹೆಚ್ಚಿನ ಬಡ್ಡಿ ಹಾಕಿ ಸಾಲ ವಸೂಲಾತಿ ಮಾಡುವ ಈ ಎರಡು ಕೋ ಆಪರೇಟಿವ್ ಸೊಸೈಟಿಗಳು ಜನರಿಂದ ವಸೂಲಿ ಮಾಡಿದ ಬಡ್ಡಿ ಹಣದಲ್ಲಿ ಮೋಜು ಮಸ್ತಿ ಮಾಡಲು ಉತ್ತರ ಭಾರತದ ಪ್ರವಾಸಕ್ಕೆ ಎಲ್ಲಾ ಡೈರೆಕ್ಟರ್ಸ್ಗಳ ಜೊತೆ ಹೋಗಿದ್ದಾರೆ ಎಂಬ ಮಾಹಿತಿ ಪತ್ರಿಕಾ ಕಚೇರಿಗೆ ಬಂದು ತಲುಪಿದೆ.

    ಸೊಸೈಟಿಯ ಹಣದಲ್ಲಿ ಸಿ ಇ ಒ ಸೇರಿದಂತೆ ಎಲ್ಲಾ ಡೈರೆಕ್ಟರ್ಗಳು ಹಿಮಾಚಲ್ ಪ್ರದೇಶ, ಶಿಮ್ಲಾ, ಮನಾಲಿ ಸೇರಿದಂತೆ ಕೆಲವು ಪ್ರಮುಖ ಪ್ರೇಕ್ಷಣೀಯ ಸ್ಥಳಗಳಿಗೆ ಹೋಗಿದ್ದಾರೆ ಅನ್ನೋದು ಪಕ್ಕ ಮಾಹಿತಿಯಾಗಿದೆ. ಈ ಒಂದು ಪ್ರವಾಸಕ್ಕೆ ಸೊಸೈಟಿ ಕಡೆಯಿಂದ ತೇಪೆ ಹಾಕುವ ಉತ್ತರ ಬರುತ್ತದೆ, ಅಲ್ಲಿನ ಕೃಷಿ ಚಟುವಟಿಕೆ ಹಾಗೂ ಸಹಕಾರಿ ಚಟುವಟಿಕೆಯ ಅಭ್ಯಾಸಿಸುವ ನಿಟ್ಟಿನಲ್ಲಿ ಈ ಪ್ರವಾಸ ಹಾಕಿಕೊಳ್ಳಲಾಗಿದೆ. ಅಲ್ಲಿನ ಲಾಭದಾಯಕವನ್ನು ನಮ್ಮಲ್ಲಿಯೂ ಅಳವಡಿಸಿ ಕೊಳ್ಳಲು ಪ್ರಯತ್ನಿಸಲಾಗುವುದು ಎಂಬ  ನಿರೀಕ್ಷಿತ ಉತ್ತರವು ಅವರ ಕಡೆಯಿಂದ ಬರುತ್ತದೆ ಬಿಡಿ.

    ಅದೇನೇ ಇರಲಿ ಈಗ ಈ ಎರಡು ಕೋ ಆಪರೇಟಿವ್ ಸೊಸೈಟಿಗಳ ಡೈರೆಕ್ಟರ್ಸ್ ಗಳು ಅಭ್ಯಾಸದ ನೆಪದ ಮೇಲೆ ಸೊಸೈಟಿಯ ಹಣದಲ್ಲಿ ಈ ಒಂದು ಪ್ರವಾಸಕ್ಕೆ ಹೋಗಿರುವಂಥದ್ದು ಅನೇಕ ಅನುಮಾನಗಳಿಗೆ ಕಾರಣವಾಗಿದೆ. ಒಬ್ಬೊಬ್ಬ ಡೈರೆಕ್ಟರ್ಗಳಿಗೆ ಒಂದೊಂದು ಲಕ್ಷವನ್ನು ಹಂಚಲಾಗಿದೆ ಎನ್ನುವುದು ಪ್ರಾಥಮಿಕ ಮಾಹಿತಿ. ಉಳಿದ ಮಾಹಿತಿಯನ್ನು ಪತ್ರಿಕಾ ಸಂಸ್ಥೆಯು ಕಲೆ ಹಾಕುವ ಕೆಲಸ ಮಾಡಲಿದೆ.

    ನಮ್ಮಲ್ಲಿಯ ಕೃಷಿ ಚಟುವಟಿಕೆಗೋ ಹಿಮಾಚಲ್ ಪ್ರದೇಶ್ ಹಾಗೂ ಶೀತ ಪ್ರದೇಶದ ಕೃಷಿ ಚಟುವಟಿಕೆಗೂ ಅಜಗಜಾಂತರ ವ್ಯತ್ಯಾಸವಿದೆ ಹೀಗಿರುವಾಗ ಅಲ್ಲಿಯ ಕೃಷಿ ಚಟುವಟಿಕೆಯ ಅಭ್ಯಾಸ ಮಾಡಲು ಹೋದವರಿಂದ ಈ ಪ್ರದೇಶಕ್ಕೆ ಯಾವ ಲಾಭವೂ ಆಗುವುದಿಲ್ಲ ಈ ಅಭ್ಯಾಸದ ಪ್ರವಾಸ ಅನ್ನೋದು ಜನರ ಕಣ್ಣಿಗೆ ಪರದೆ ಎಳೆಯಲು ಇರುವ ಮಾರ್ಗ ಅಷ್ಟೇ , ಇದೇನು ಅಭ್ಯಾಸ ಪ್ರವಾಸವಲ್ಲ ಮೋಜು-ಮಸ್ತಿಯ ಪ್ರವಾಸ ಅಷ್ಟೇ ಅಂತ ತಿಳಿದುಕೊಳ್ಳಬೇಕು.

    ಇದರ ಜೊತೆಗೆ ಮಂದಾರ್ತಿ ವ್ಯವಸಾಯ ಸೇವಾ ಸಹಕಾರಿ ಸಂಘ ಇದರ ಲಪಡಾ ಬಗ್ಗೆ ಸಾಕಷ್ಟು ಮಾಹಿತಿಯು ತೋರಿಬತ್ತಿದೆ. ಕೇವಲ ಎರಡು ವರ್ಷದ ಹಿಂದೆ ಬರೋಬ್ಬರಿ 8 ಕೋಟಿ ಖರ್ಚು ಮಾಡಿ ಸಹಕಾರಿ  ಸೌಧ ” ಎಂಬ ಕಟ್ಟಡವನ್ನು ನಿರ್ಮಾಣ ಮಾಡಿತ್ತು. ಎಂಟು ಕೋಟಿ ಖರ್ಚು ಮಾಡಿ ನಿರ್ಮಾಣ ಮಾಡಲಾದ ಆ ಕಟ್ಟಡ ಎರಡೇ ವರ್ಷದಲ್ಲಿ ಲೀಕೇಜ್ ಪ್ರಾಬ್ಲಮ್ ಗೆ ತುತ್ತಾಗಿದೆ. ಆ ಲೀಕೆಜ್ ಸರಿಪಡಿಸಲು ಈಗ ಮತ್ತೆ ಬರೋಬ್ಬರಿ 32 ಲಕ್ಷ ವಿನಿಯೋಗಿಸಲು ರೆಡಿಯಾಗಿದೆ ಕೂಡ. ಕಾರ್ಯದರ್ಶಿ ಅಧ್ಯಕ್ಷರು ಹಾಗೂ ಆಡಳಿತ ಮಂಡಳಿ ಒಟ್ಟಾಗಿ ಸೇರಿಯೇ ಒಳ್ಳೆಯ ಗೆಬರುಕೆ ಮಾಡುತ್ತಿದ್ದಾರೆ ಎಂಬ ಆರೋಪ ಕೇಳಿ ಬರುತ್ತಿದೆ.

    ಅದೇನೇ ಇರಲಿ ಈ ಒಂದು ಸೊಸೈಟಿಗಳ ಮೇಲುಸ್ತುವಾರಿಯನ್ನು ನೋಡಿಕೊಳ್ಳಬೇಕಾದ ಅಧಿಕಾರಿಗಳು ಇತ್ತ ಗಮನಹರಿಸಬೇಕಿದೆ.

    COMMENTS

    Login with Gmail to comment

    ಇನ್ನಷ್ಟು ಸುದ್ದಿ

    ಪರಿಸರ ನಾಶಕ್ಕಾಗಿ ಸುಳ್ಳು ಸರ್ಟಿಫಿಕೇಟ್ ರೆಡಿಮಾಡಿಕೊಂಡು ಒಂದು ಊರನ್ನೇ ಭಯದಲ್ಲಿರಿಸಿದ ಉಡುಪಿ ಜಿಲ್ಲಾ ಆಡಳಿತ
    ಬೆಳಗಾವಿ ಮಾಜಿ ಯೋಧನ ಸಾವಿನ ಹಿಂದೆ ಬೆಚ್ಚಿಬೀಳಿಸುವ ಸತ್ಯ ₹2 ಕೋಟಿ ವಿಮೆ..!? ಸಿನೆಮಾವನ್ನೂ ಮೀರಿಸಿದ ಕ್ರೈಂ ಸ್ಟೋರಿ!
    ಮೇ 29ರಿಂದ ತಣ್ಣೀರುಬಾವಿ ಬೀಚ್‌ನಲ್ಲಿ ಮೂರು ದಿನಗಳ ರಾಷ್ಟ್ರಮಟ್ಟದ ಸರ್ಫಿಂಗ್ ಸ್ಪರ್ಧೆ…
    ಬುಡಕಟ್ಟು ಹೆಣ್ಣುಮಕ್ಕಳ ಬದುಕು ಬದಲಿಸಿದ ಗಾರ್ಗಿ ಜೈನ್ ‘ಮೇಡಂ ಕಲೆಕ್ಟರ್’ನಿಂದ ‘ಕಲೆಕ್ಟರ್ ದೀದಿ’ವರೆಗೆ…
    ಸುರತ್ಕಲ್ ಹುಡುಗಿ ವಿಚಾರದಲ್ಲಿ ಹಲ್ಲೆ
    ಕೋರ್ಟ್‌ ಮೆಟ್ಟಿಲು ಹತ್ತಿ ಸುಸ್ತಾದವರಿಗೆ ಆಸರೆಯಾದ ‘ಅದಾಲತ್‌’: ಮತ್ತೆ ಒಂದಾದ ನೂರಾರು ದಂಪತಿಗಳು,₹3,000 ಕೋಟಿ ಪರಿಹಾರ,ದಾಖಲೆಯ 78.79 ಲಕ್ಷ ಕೇಸ್‌ಗಳಿಗೆ ಶಾಶ್ವತ ಮುಕ್ತಿ!
    ಅರ್ಧರಾತ್ರಿ ತಾಯಿ-ಮಗುವಿನ ಅಕ್ರಮ ಬಂಧನ: ಇಡೀ ಪೊಲೀಸ್ ಠಾಣೆಯನ್ನೇ ಸಸ್ಪೆಂಡ್ ಮಾಡಿದ ಜಡ್ಜ್!
    ಘರ್ ವಾಪ್ಸಿ ಯಾದ ಯೋಗೇಶ್ ಶೆಟ್ಟಿ ಜೆಪ್ಪು
    ತೈಲ ಟ್ಯಾಂಕರ್ ಮೇಲೆ ಇರಾನ್ ಆತ್ಮಹತ್ಯಾ ದೋಣಿ ದಾಳಿ – ಭಾರತೀಯ ನಾವಿಕ ಸಾವು
    ದೇವಳದ ಗೋಲ್ಮಾಲ್ ತಡೆಗೆ ಉಪ-ಮುಖ್ಯಮಂತ್ರಿ ಬುಲಾವ್!
    “ಅಕ್ಕಾ, ಮನೆಗೆ ಹೋಗೋಣ” ಎಂದು ಅಕ್ಕನನ್ನು ಕರೆತರಲು ಬಂದ ಅಪೂರ್ವ… ಕೆಲವೇ ಕ್ಷಣಗಳಲ್ಲಿ ಕಬ್ಬಿಣದ ಗೇಟ್ ಅಡಿಯಲ್ಲಿ ಅಂತ್ಯ
    ದ್ವಿತೀಯ ಪಿ.ಯು.ಸಿ ಪರೀಕ್ಷಾ ಹಾಜರಾತಿ
    ಕರಾವಳಿಯಲ್ಲಿ ಶುರುವಾಯ್ತು MESCOM ಮಹಾಸಮರ!ಬಯಲಾಗುತ್ತಾ “ಬ್ರಹ್ಮಾಂಡ ಭ್ರಷ್ಟಾಚಾರ”..!?
    ಎಲ್ಲೆಡೆ LPG ಗ್ಯಾಸ್ ಸಿಲಿಂಡರ್ ಸಂಕಷ್ಟ: ಇದು ಜೀವನೋಪಾಯದ ಪ್ರಶ್ನೆ… ತಕ್ಷಣ ಸಮರ್ಪಕ ಕ್ರಮ ಸರ್ಕಾರದ ಹೊಣೆ.
    ಹೊರಗೆ ಕ್ಯಾಂಟೀನ್…ಆದ್ರೆ ಒಳಗೆ ನಡೆಯುತ್ತಿತ್ತು ಬೇರೆದ್ದೇ ಆಟ..!ಬಯಲಾಯ್ತು ಬೆಚ್ಚಿಬೀಳಿಸುವ ದಂಧೆ. 
    ಸಂಸತ್ತಿನಲ್ಲಿ ಪ್ರಶ್ನೆ ಎದುರಿಸಲು ಆಗದೆ,  ಪ್ರಶ್ನೆಯನ್ನೇ ಕೇಳದಂತೆ ಮಾಡಿದರು – ರಾಹುಲ್ ಗಾಂಧಿ
    ಜಸ್ಟ್ one click ನಲ್ಲೇ ಎಲ್ಲಾ ಸರ್ಟಿಫಿಕೇಟ್…!2026–27ರಿಂದ ಅಂಕಪಟ್ಟಿ ಹಾರ್ಡ್ ಕಾಪಿ ಇಲ್ಲ..
    ಪ್ರತೀಕಾರದ ದಾಳಿಗೆ ‘ ರೌಡಿಶೀಟರ್ ಟ್ಯಾಬ್ಲೆಟ್’ ಆರೀಫ್ ಖತಂ .!
    ಪೆಟ್ರೋಲ್ ಡೀಸೆಲ್ ದರ ಏರಿಕೆ ತಡೆಯಲು ಕೇಂದ್ರದ ಮಹತ್ವದ ಕ್ರಮ 
    ಬೆಳ್ಮಣ್ಣಿನಲ್ಲಿ ಗುಂಡಿನ ಸದ್ದು… ಮಾಜಿ ಸಚಿವರ ಶಿಷ್ಯನ ಭೀಕರ ಹತ್ಯೆ
    ಶಾಲೆಗಳ ಸುತ್ತ ಜಂಕ್ ಫುಡ್‌ಗೆ ಬ್ರೇಕ್: ಮಕ್ಕಳ ಆರೋಗ್ಯ ರಕ್ಷಣೆಗೆ FDA ಅಲರ್ಟ್!
    ಹೆತ್ತ ಮಗಳನ್ನೇ ಉಸಿರುಗಟ್ಟಿಸಿ ಕೊಂದ  ಪಾಪಿ ತಾಯಿ
    ಸುಪ್ರೀಂ ಕೋರ್ಟ್‌ನಲ್ಲಿ ಗದ್ದಲ: ದಾಖಲೆ ಎಸೆದು ಅವಾಚ್ಯ ಶಬ್ದ ಬಳಕೆ ಯಾಕೆ?- ಅರ್ಜಿದಾರನ ಅರ್ಜಿ ವಜಾ
    ಪಂಜಿಮೊಗರುವಿನಲ್ಲಿ ಹೆಂಡತಿಯ ಅಕ್ರಮ ಸಂಬಂಧಕ್ಕೆ, ಗಂಡ ಫಿನಿಶ್!
    ಮುಖ್ಯಮಂತ್ರಿ ಮಾಧ್ಯಮ ಕಾರ್ಯದರ್ಶಿಯ ನೂತನ ಕಚೇರಿ ಉದ್ಘಾಟನೆ
    ಮೀನುಗಳ ಮಾರಣಹೋಮ, ಕಪ್ಪಾದ ನೀರು,ಉಸಿರುಗಟ್ಟಿಸುವ ದುರ್ವಾಸನೆ — ಜನರ ಬದುಕಿಗೆ ದೊಡ್ಡ ಎಚ್ಚರಿಕೆ!
    ಹಳೆಯ ಬಟ್ಟೆಗೂ ಹಣ ಸಿಗುತ್ತಾ?! ಬೆಂಗಳೂರಿನ ಈ ಸ್ಟಾರ್ಟ್‌ಅಪ್ ನಿಜಕ್ಕೂ ಶಾಕ್ ಕೊಡುತ್ತಿದೆ!
    ಉಡುಪಿಯಲ್ಲಿ ಆಡಳಿತ ನಡೆಸುತ್ತಿರುವುದು ಜನವಿರೋಧಿ ಜಿಲ್ಲಾಡಳಿತವೇ?
    ಇನ್ಮುಂದೆ ಏರ್‌ಪೋರ್ಟ್‌ನಲ್ಲಿ ಇಷ್ಟ ಬಂದಂತೆ ವಿಡಿಯೋ ಮಾಡುವಂತಿಲ್ಲ! ಇನ್ಸ್ಟಾರೀಲ್ಸ್, ವಿಡಿಯೋ ಮಾಡಿದರೆ ‘ನೋ-ಫ್ಲೈ ಲಿಸ್ಟ್’ ಸೇರುವ ಮುನ್ನೆಚ್ಚರಿಕೆ ನೀಡಿದ DGCA! ಲೇಟೆಸ್ಟ್ ಅಪ್ಡೇಟ್ ಹೊಸ ರೂಲ್ಸ್ ಇಲ್ಲಿದೆ.. ಓದಿ..
    ಮಹಿಳಾ ಕಾನ್ಸ್‌ಟೇಬಲ್ ಮೇಲೆ ಪೊಲೀಸ್ ಠಾಣೆಯಲ್ಲಿ ಮಾರಣಾಂತಿಕ ಹಲ್ಲೆ