📍 Karavali Maruta
  • LOGIN
  • BREAKING
    ‘ಮೇಡ್ ಇನ್ ಮಂಗಳೂರು’ ಹಡಗು ಜರ್ಮನ್ ಸಂಸ್ಥೆಯ ತೆಕ್ಕೆಗೆ; ವಿಶ್ವದ ಗಮನ ಸೆಳೆದ ಚೌಗುಲೆ ಶಿಪ್‌ಯಾರ್ಡ್! ಧಾರವಾಡದಲ್ಲಿ ಭೀಕರ LPG ಸಿಲಿಂಡರ್ ಸ್ಫೋಟ , ಹಲವು ಮೀಟರ್ ದೂರಕ್ಕೆ ಹಾರಿದ ಬೈಕ್‌! ಹಲವರಿಗೆ ಗಾಯ CCTVಯಲ್ಲಿ ಶಾಕಿಂಗ್ ದೃಶ್ಯ ದಯಾಮರಣ ಕೇಳಿದ್ದ ತುಮಕೂರು ರಾಬಿಯಾ ಇನ್ನಿಲ್ಲ …!ಪರಮೇಶ್ವರ್ ಮುಂದೆ ಕಣ್ಣೀರಿಟ್ಟಿದ್ದ ಮಹಿಳೆ ಇಬ್ಬರು ಮಕ್ಕಳೊಂದಿಗೆ ವಿಷಸೇವಿಸಿ ಕೊನೆಯುಸಿರು…‘ಮನೆ’ ಸಿಕ್ಕರೂ ಬದುಕು ಉಳಿಯಲಿಲ್ಲ! ನೇಪಾಳ ದುರಂತ: ಕಂಪ್ಲೀಟ್ ರಿಪೋರ್ಟ್ ಇಲ್ಲಿದೆ…ಕಣ್ಣೆದುರೇ ಕೊಚ್ಚಿಹೋದ ಬದುಕು… ಲೆಕ್ಕಕ್ಕೆ ಸಿಗದ ಸಾವು, ನೋವು!ಪ್ರವಾಹದ ರೌದ್ರದ ನಡುವೆ ಮೃತದೇಹದಿಂದಲೇ ಚಿನ್ನ ಕದಿಯಲು ಯತ್ನ… ಮಾನವೀಯತೆ ಮರೆತ ಕಿರಾತಕರು!ಇಬ್ಬರು ಅರೆಸ್ಟ್! ಮಹಿಳಾ ಕಾನ್ಸ್‌ಟೇಬಲ್ ಮೇಲೆ ಪೊಲೀಸ್ ಠಾಣೆಯಲ್ಲಿ ಮಾರಣಾಂತಿಕ ಹಲ್ಲೆ
    ತಾಜಾಸುದ್ದಿಗಳು ಕರಾವಳಿ ರಾಜ್ಯ ರಾಜಕೀಯ ಕ್ರೈಂ ಕ್ರೀಡೆ ವಿದೇಶ ಮನರಂಜನೆ ಲೇಖನ

    ಭಾರತದಲ್ಲಿ ಎಚ್‌ಪಿವಿ (HPV) ಲಸಿಕೆ ಕಾರ್ಯಕ್ರಮ ಹೆಣ್ಣೆತ್ತವರು ತಿಳಿದುಕೊಳ್ಳಲೇಬೇಕಾದ ವಿಚಾರ

    Government of India 2024–25ರ ಬಜೆಟ್‌ನಲ್ಲಿ 9 ರಿಂದ 14 ವರ್ಷದ ಬಾಲಕಿಯರಿಗೆ ಎಚ್‌ಪಿವಿ (Human Papillomavirus) ಲಸಿಕೆ ನೀಡುವ ಯೋಜನೆಯನ್ನು ಘೋಷಿಸಿದೆ. ಏನಿದು? ಈ ಕಾರ್ಯಕ್ರಮದ ಮುಖ್ಯ ಉದ್ದೇಶ ಏನು? ಯಾರಿಗ್ ಈ ಲಸಿಕೆ ಕೊಡ್ಬೇಕು? ಕೊಡ್ಲೇಬೇಕಾ? simple ಅಂಡ್ complete ಡೀಟೇಲ್ಸ್ ಇಲ್ಲಿದೆ ನೋಡಿ

    ಭಾರತದಲ್ಲಿ ಎಚ್‌ಪಿವಿ (HPV – Human Papillomavirus) ಲಸಿಕೆ ಕಾರ್ಯಕ್ರಮವು ಇತ್ತೀಚೆಗೆ ದೊಡ್ಡ ಮಟ್ಟದಲ್ಲಿ ಚರ್ಚೆಗೊಳಗಾಗಿದೆವಿಶೇಷವಾಗಿ ಗರ್ಭಕಂಠದ ಕ್ಯಾನ್ಸರ್ (Cervical Cancer) ತಡೆಗಟ್ಟುವ ನಿಟ್ಟಿನಲ್ಲಿ ಈ ಲಸಿಕೆ ಅಭಿಯಾನ .

    ಭಾರತದಲ್ಲಿ ಮಹಿಳೆಯರಲ್ಲಿ ಕಾಣಿಸಿಕೊಳ್ಳುವ ಎರಡನೇ ಅತಿ ಸಾಮಾನ್ಯ ಕ್ಯಾನ್ಸರ್ ಗರ್ಭಕಂಠದ ಕ್ಯಾನ್ಸರ್ ಆಗಿದೆ. 95% ಕ್ಕೂ ಹೆಚ್ಚು ಪ್ರಕರಣಗಳಿಗೆ HPV ವೈರಸ್ ಕಾರಣವಾಗುತ್ತದೆ. ಲೈಂಗಿಕ ಚಟುವಟಿಕೆ ಪ್ರಾರಂಭವಾಗುವ ಮೊದಲು ಲಸಿಕೆ ನೀಡುವುದರಿಂದ ಭವಿಷ್ಯದಲ್ಲಿ ಕ್ಯಾನ್ಸರ್ ಪ್ರಮಾಣವನ್ನು 85–90% ರಷ್ಟು ಕಡಿಮೆ ಮಾಡುವ ಸಾಧ್ಯತೆ ಇದೆ.ಈ ನಿಟ್ಟಿನಲ್ಲಿ ಮುನ್ನೆಚ್ಚರಿಕಾ ಆರೋಗ್ಯ ರಕ್ಷಣೆಯ ಕ್ರಮವಾಗಿ 9ರಿಂದ 14 ವರ್ಷ ವಯಸ್ಸಿನಲ್ಲೇ ಲಸಿಕೆ ನೀಡುವುದರಿಂದ ಸೋಂಕು ತಡೆಯಲು ಸಾಧ್ಯವಾಗುತ್ತದೆ. ಆದಕಾರಣ ಫೆಬ್ರವರಿ 2026 ರಿಂದ 90 ದಿನಗಳ ಕಾಲ ವಿಶೇಷ ಶಾಲಾ ಆಧಾರಿತ ಅಭಿಯಾನ ಶುರುವಾಗಿದೆ ಸರ್ಕಾರಿ ಹಾಗೂ ಅನುದಾನಿತ ಶಾಲೆಗಳ 6–10ನೇ ತರಗತಿಗಳಲ್ಲಿರುವ ಹೆಣ್ಣುಮಕ್ಕಳಿಗೆ ವಿಶೇಷ ಲಸಿಕೆ ಶಿಬಿರಗಳ ಮೂಲಕ Gardasil-4’ ಲಸಿಕೆಯನ್ನು ಉಚಿತವಾಗಿ ನೀಡಲಾಗುತ್ತದೆ.ಶಾಲೆಗೆ ಹೋಗದ ಬಾಲಕಿಯರು ಸಮೀಪದ ಆರೋಗ್ಯ ಕೇಂದ್ರಗಳಲ್ಲಿ ಲಭ್ಯ.ಯಾವುದೇ ಉಚಿತ ಲಸಿಕೆಗಳು ಅಂದಾಕ್ಷಣ ಸವಾಲುಗಳು common ಲಸಿಕೆ ಕುರಿತು ಭಯ/ತಪ್ಪು ಕಲ್ಪನೆಕೆಲವು ಪೋಷಕರಲ್ಲಿ ಇದ್ದೇ ಇರುತ್ತೆ. ಮತ್ತು ಪೋಷಕರ ಲಿಖಿತ ಸಮ್ಮತಿ ಕಡ್ಡಾಯವದ್ದರಿಂದ ಲಸಿಕೆ ಕುರಿತು ಭಯ ನಿವಾರಿಸಲು ಆರೋಗ್ಯ ಇಲಾಖೆ, ಶಿಕ್ಷಕರು ಮತ್ತು ASHA ಕಾರ್ಯಕರ್ತರು ಸಮುದಾಯ ಸಭೆಗಳು ಹಾಗೂ ಶಾಲಾ ಕಾರ್ಯಕ್ರಮಗಳನ್ನು ಆಯೋಜಿಸಿ . ಲಸಿಕೆ ಕಡ್ಡಾಯವಲ್ಲದಿ ಲ್ಲಿದ್ದರೂ ಪೋಷಕರಲ್ಲಿ ಜಾಗೃತಿಯನ್ನ ಮೂಡಿಸ್ತಾ ಇದ್ದಾರೆ. ಹೀಗೆ ಮಾಧ್ಯಮಗಳ ಹಾಗೂ ಆರೋಗ್ಯ ಶಿಬಿರಗಳ ಮೂಲಕ ಲಸಿಕೆಯ ಸುರಕ್ಷತೆ ಮತ್ತು ಪರಿಣಾಮಕಾರಿತ್ವ ಕುರಿತು ಮಾಹಿತಿ ಹಂಚಿಕೆ.World Health Organization ಶಿಫಾರಸಿನಂತೆ 9–14 ವರ್ಷದವರಿಗೆ ಒಂದು ಡೋಸ್ ಸಾಕು ಎಂಬ ಮಾಹಿತಿ ಜನರಿಗೆ ತಿಳಿಸಲಾಗುತ್ತಿದೆ.ಈ ಹಿಂದೆ 6 ತಿಂಗಳ ಅಂತರದಲ್ಲಿ ಎರಡು ಡೋಸ್ ನೀಡಲಾಗುತ್ತಿತ್ತು. 0.5 ml ಇಂಟ್ರಾಮಸ್ಕುಲರ್ (IM) ಇಂಜೆಕ್ಷನ್, ಸಾಮಾನ್ಯವಾಗಿ ಎಡ ಮೇಲ್ಭಾಗದ ತೋಳಿಗೆ ನೀಡಲಾಗುತ್ತದೆ.

    ಈ ವ್ಯಾಕ್ಸೀನ್ ಕೊಡದೇ ಇದ್ರೆ ಏನಾಗಬಹುದು ಅಂತಾ ಕೇಳಿದ್ರೆ ಭವಿಷ್ಯದಲ್ಲಿ HPV ವೈರಸ್ ನಿಂದ

    ಕ್ಯಾನ್ಸರ್ ಬಂದ್ರೆ ಚಿಕಿತ್ಸೆಗೆ ಬೇಕಾಗುವ ಹೆಚ್ಚಿನ ವೆಚ್ಚವನ್ನು ಭರಿಸಲು ಕಷ್ಟವಾಗಿ ಆರ್ಥಿಕವಾಗಿ ಜೊತೆಗೆ ಮಾನಸಿಕವಾಗಿ ದೈಹಿಕವಾಗಿ ಕುಟುಂಬದಲ್ಲಿ ಸಮಸ್ಯೆ ಎದುರಿಸಬೇಕಾಗಿ ಬರಬಹುದು.

    ಒಟ್ಟಾರೆಯಾಗಿ ನೋಡೋದಾದ್ರೆ ಎಚ್‌ಪಿವಿ ಲಸಿಕೆ ಕಾರ್ಯಕ್ರಮವು ಭಾರತದಲ್ಲಿ ಮಹಿಳಾ ಆರೋಗ್ಯ ರಕ್ಷಣೆಯ ದಿಕ್ಕಿನಲ್ಲಿ ಐತಿಹಾಸಿಕ ಹೆಜ್ಜೆಯಾಗಿದೆ. ಗರ್ಭಕಂಠದ ಕ್ಯಾನ್ಸರ್ ಮುಂತಾದ ಗಂಭೀರ ಕಾಯಿಲೆಗಳನ್ನು ತಡೆಯಲು ಶಾಲಾ ಮಟ್ಟದ ಉಚಿತ ಲಸಿಕೆ ಅಭಿಯಾನವು ದೀರ್ಘಕಾಲಿಕ ಆರೋಗ್ಯ ಲಾಭಗಳನ್ನು ಒದಗಿಸುತ್ತದೆ.

    #cm karnataka

    COMMENTS

    Login with Gmail to comment

    ಇನ್ನಷ್ಟು ಸುದ್ದಿ

    ಕ್ರಿಮಿನಲ್ಸ್ ಸಪೋರ್ಟಿಗೆ ನಿಂತವರು ಯಾರ್ಯಾರು ಅನ್ನುವುದು ಈಗ ಗೊತ್ತಾಗುತ್ತಿದೆ ನೋಡಿ….!
    ಸೂರತ್‌ನಲ್ಲಿ ಮಳೆಯ ರೌದ್ರನರ್ತನ: 200ಕ್ಕೂ ಹೆಚ್ಚು ಅಂಗಡಿಗಳಿಗೆ ನೀರು ನುಗ್ಗಿ ₹200 ಕೋಟಿ ನಷ್ಟ – ಕಣ್ಣೀರಿನಲ್ಲಿ ಮುಳುಗಿದ ವ್ಯಾಪಾರಿಗಳು
    ನೇತ್ರಾವತಿಯ ಬಂಗ್ಲೆಗುಡ್ಡೆಯಲ್ಲಿ ಕೊಳೆತ ಸ್ಥಿತಿಯಲ್ಲಿ ಮೃತದೇಹ….
    ಸರ್ಕಾರಿ ಆಸ್ಪತ್ರೆಗಳ ಖಾಸಗೀಕರಣಕ್ಕೆ ಆಪ್ ತೀವ್ರ ವಿರೋಧ-ಒಪ್ಪಂದ ಬಹಿರಂಗಪಡಿಸುವಂತೆ ಆಗ್ರಹ
    ಕಾಮನ್‌ವೆಲ್ತ್‌ನಲ್ಲಿ ಹೊಸ ಇತಿಹಾಸ ಬರೆದ ಆಟಗಾರರು..ವಿಶ್ವದ ಮುಂದೆ ತ್ರಿವರ್ಣದ ಘರ್ಜನೆ!ತೇಜಸ್ವಿನ್ ಶಂಕರ್ ಟ್ರೆಂಡಿಂಗ್ ಹೀರೋ!
    ದೆಹಲಿಯನ್ನು ನಡುಗಿಸಿದ ಸೈಕೋಪಾತ್ ಘಟನೆಯ ಕ್ರೂರ ಸತ್ಯ…. ಆನ್‌ಲೈನ್ ಬೆಟ್ಟಿಂಗ್ ಮತ್ತು ಆಟಗಳ ಅಡಿಕ್ಟ್ – ಸಾಲ …ಮನೋವೈಕಲ್ಯ ಲಕ್ಷಣ!
    War update-ಕಂಪ್ಲೀಟ್ ಡೀಟೇಲ್ಸ್ …ಮುಂದೇನು? ceasefire ಮುಂದುವರಿಯುತ್ತದೆಯಾ?ಶಾಂತಿ ಅಥವಾ ಸಂಘರ್ಷ? ಮುಂದಿನ ಕೆಲ ದಿನಗಳು ವಿಶ್ವದ ಭವಿಷ್ಯ ತೀರ್ಮಾನಿಸುತ್ತದೆ.
    ಬರದ ಭೀತಿ ಎದುರಿಸುತ್ತಿರುವ ಕರ್ನಾಟಕ ,ಮಳೆ ಇಲ್ಲ… ಬೆಳೆ ಇಲ್ಲ… ಅನ್ನ ಇಲ್ಲ!,ಕೇಂದ್ರಕ್ಕೆ ನೆರವಿಗಾಗಿ ಡಿ ಕೆ ಶಿ ಮನವಿ
    ಕನ್ನಡ ಫಿಲಂ ಇಂಡಸ್ಟ್ರಿ ಮರ್ಯಾದೆ “ಒಂದು ಬಾಟ್ಲು ಸಾರಾಯಿ, ಒಂದು ಚಮಚ ಉಪ್ಪಿನ ಕಾಯಿಗೆ”ಆನ್‌ಲೈನ್‌ನಲ್ಲಿ (Online) ಹರಾಜು..!
    ಬಾಲಕಾರ್ಮಿಕ ಪತ್ತೆ : ಮಾಲೀಕನಿಗೆ ಜೈಲು, ದಂಡ
    ಸೆಲೆಬ್ರಿಟಿಗಳು–ಇನ್‌ಫ್ಲುವೆನ್ಸರ್‌ಗಳಿಗೆ FSSAI ನೋಟಿಸ್ ….!ಹಣಕ್ಕಾಗಿ ಜಾಹೀರಾತು, ಜನರ ಆರೋಗ್ಯದ ಜೊತೆ ಆಟವೇ?
    ಕೇಂದ್ರದ ಮೌನ ಮತ್ತು ಪ್ರಜಾಪ್ರಭುತ್ವದ ಅಣಕಕ್ಕೆ ಜಂತರ್ ಮಂತರ್‌ನಲ್ಲಿ ಧಗಧಗಿಸುತ್ತದ ನೀಟ್ (NEET) ಕಿಚ್ಚು…!
    ಹಿಂದೂ ಬುಡಕಟ್ಟು ಸಮಾಜದ ರುದ್ರಾಕ್ಷಿ ಸುಂದರಿ ಮುಸ್ಲಿಂ ಹುಡುಗನ ಮದುವೆಯಾದ್ಲು
    ಉಪಚುನಾವಣೆ ಮುಗಿಯುತಿದ್ದಂತೆಯೇ, ವಿದ್ಯುತ್ ದರ ಏರಿಸುತ್ತಿರುವ ರಾಜ್ಯ ಸರ್ಕಾರ
    ಮಂಗಳೂರಿಗೆ “ಅಮ್ಮ”ನ ಆಗಮನ ಭಕ್ತರಲ್ಲಿ ಸಡಗರವೂ ಸಡಗರ….. ನಾಳೆ ನಗರಕ್ಕೆ ಇಬ್ಬರು ಕೇಂದ್ರ ಸಚಿವರ ಆಗಮನ
    ಇಂದು ದಕ್ಷಿಣ ಕನ್ನಡ ಜಿಲ್ಲಾ ಮಹಿಳಾ ಕಾಂಗ್ರೆಸ್ ನಿಂದ ಪ್ರತಿಭಟನೆ
    ಹಲವು ಗಂಭೀರ ಅಪರಾಧ ಪ್ರಕರಣಗಳಲ್ಲಿ ಆರೋಪಿಯಾಗಿ ಕಳೆದ 8 ವರ್ಷಗಳಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯನ್ನು ಕೊನೆಗೂ ಪತ್ತೆ ಹಚ್ಚಲಾಗಿದೆ.
    ಸಚಿನ್ ತೆಂಡೂಲ್ಕರ್ ಮಗಳ ಜಪಾನೀಸ್ ಕನೆಕ್ಷನ್ ಈಗ ದೇಶದ ಗಮನ ಸೆಳೆಯುತ್ತಿದೆ…ಸಾರಾ ಹೊಸ ಒಪ್ಪಂದ ಚರ್ಚೆಯಲ್ಲಿ
    ದರೆಗುಡ್ಡೆಯಲ್ಲಿ ಬಾರಿ ಅಗ್ನಿ ಅವಗಡ…!
    ಜೀವನ್ಮರಣ ಹೋರಾಟದಲ್ಲೂ ಗೆಳೆಯರ ಬದುಕಿಸಿದ 14ರ ಬಾಲಕನ ರೋಚಕ  ಸ್ಟೋರಿ 
    ಕಾಂಗ್ರೆಸ್–ಮುಸ್ಲಿಂ ಸಮುದಾಯ ಸಂಬಂಧದಲ್ಲಿ ದೊಡ್ಡ ಬಿರುಕು?
    PTCL ಕಾಯ್ದೆ ಉಲ್ಲಂಘಿಸಿದ ಅಧಿಕಾರಿಗಳ ವಿರುದ್ಧ ಶಿಸ್ತುಕ್ರಮಕ್ಕೆ ಒತ್ತಾಯ – ಕಂದಾಯ ಸಚಿವರಿಗೆ ದಲಿತ ನಾಯಕರ ಮನವಿ
    ದಕ್ಷಿಣಕನ್ನಡ ಜಿಲ್ಲಾಡಳಿತ ರೈತರ ಪರವಾಗಿ ನಿಲ್ಲುತ್ತಿಲ್ಲ ಎಂಬ ಅಸಮಾಧಾನ
    ಪ.ಪಂ ಮುಖ್ಯಾಧಿಕಾರಿ – 1 ಲಕ್ಷ ಲಂಚ ಸ್ವೀಕಾರದ ವೇಳೆ ರೆಡ್ ಹ್ಯಾಂಡ್!
    ಜಸ್ಟ್ one click ನಲ್ಲೇ ಎಲ್ಲಾ ಸರ್ಟಿಫಿಕೇಟ್…!2026–27ರಿಂದ ಅಂಕಪಟ್ಟಿ ಹಾರ್ಡ್ ಕಾಪಿ ಇಲ್ಲ..
    ಮಿಸೆಸ್ ಕೇರಳ ಈಗ ‘ಡ್ರಗ್ ಕ್ವೀನ್’…!?ಕೋಟಿ ಮೌಲ್ಯದ ಡ್ರಗ್ಸ್ ಜೊತೆ ಮಾಜಿ ‘ಮಿಸೆಸ್ ಕೇರಳ’ ಅರೆಸ್ಟ್!”
    ಡಾನ್ ಹೇಮಂತ್ ಪೂಜಾರಿ ಸಹೋದರ ವಶಕ್ಕೆ?!?
    ದಕ್ಷಿಣ ಕನ್ನಡ–ಉಡುಪಿಯಲ್ಲಿ ಗೋಡಂಬಿ ಕ್ರಾಂತಿಗೆ ರಾಜ್ಯ ಸರ್ಕಾರ ಸಜ್ಜು..₹1 ಕೋಟಿ ಯೋಜನೆ ಘೋಷಿಸಿದ ಈಶ್ವರ್ ಖಂಡ್ರೆ…
    “ಬಾದಾಮಿ ತಿಂದರೆ ಮೆಮೊರಿ ಹೆಚ್ಚಾಗಿ, ನನ್ನ ಫೈಲ್ ಎಲ್ಲಿ ಇದೆ ಎಂದು ನೆನಪಾಗಬಹುದು”-ಹಣ ಕೊಡದೇ ಕೆಲಸ ಆಗೋದಿಲ್ಲ ಎಂಬ ಭ್ರಷ್ಟ ವ್ಯವಸ್ಥೆ ಇನ್ನೂ ಬಲವಾಗಿ ಜೀವಂತವಾಗಿದೆ…!
    ಸಾಲ ಮರುಪಾವತಿ ವಿಚಾರಕ್ಕೆ ಜಾಲ್ಸೂರು ರಸ್ತೆಯಲ್ಲೇ ಗಲಾಟೆ ಹಲ್ಲೆ