📍 Karavali Maruta
LIVE | CONTACT
ತಾಜಾಸುದ್ದಿಗಳು ಕರಾವಳಿ ರಾಜ್ಯ ರಾಜಕೀಯ ಕ್ರೈಂ ಕ್ರೀಡೆ ವಿದೇಶ ಮನರಂಜನೆ ಲೇಖನ

ಭಾರತದಲ್ಲಿ ಎಚ್‌ಪಿವಿ (HPV) ಲಸಿಕೆ ಕಾರ್ಯಕ್ರಮ ಹೆಣ್ಣೆತ್ತವರು ತಿಳಿದುಕೊಳ್ಳಲೇಬೇಕಾದ ವಿಚಾರ

Government of India 2024–25ರ ಬಜೆಟ್‌ನಲ್ಲಿ 9 ರಿಂದ 14 ವರ್ಷದ ಬಾಲಕಿಯರಿಗೆ ಎಚ್‌ಪಿವಿ (Human Papillomavirus) ಲಸಿಕೆ ನೀಡುವ ಯೋಜನೆಯನ್ನು ಘೋಷಿಸಿದೆ. ಏನಿದು? ಈ ಕಾರ್ಯಕ್ರಮದ ಮುಖ್ಯ ಉದ್ದೇಶ ಏನು? ಯಾರಿಗ್ ಈ ಲಸಿಕೆ ಕೊಡ್ಬೇಕು? ಕೊಡ್ಲೇಬೇಕಾ? simple ಅಂಡ್ complete ಡೀಟೇಲ್ಸ್ ಇಲ್ಲಿದೆ ನೋಡಿ

ಭಾರತದಲ್ಲಿ ಎಚ್‌ಪಿವಿ (HPV – Human Papillomavirus) ಲಸಿಕೆ ಕಾರ್ಯಕ್ರಮವು ಇತ್ತೀಚೆಗೆ ದೊಡ್ಡ ಮಟ್ಟದಲ್ಲಿ ಚರ್ಚೆಗೊಳಗಾಗಿದೆವಿಶೇಷವಾಗಿ ಗರ್ಭಕಂಠದ ಕ್ಯಾನ್ಸರ್ (Cervical Cancer) ತಡೆಗಟ್ಟುವ ನಿಟ್ಟಿನಲ್ಲಿ ಈ ಲಸಿಕೆ ಅಭಿಯಾನ .

ಭಾರತದಲ್ಲಿ ಮಹಿಳೆಯರಲ್ಲಿ ಕಾಣಿಸಿಕೊಳ್ಳುವ ಎರಡನೇ ಅತಿ ಸಾಮಾನ್ಯ ಕ್ಯಾನ್ಸರ್ ಗರ್ಭಕಂಠದ ಕ್ಯಾನ್ಸರ್ ಆಗಿದೆ. 95% ಕ್ಕೂ ಹೆಚ್ಚು ಪ್ರಕರಣಗಳಿಗೆ HPV ವೈರಸ್ ಕಾರಣವಾಗುತ್ತದೆ. ಲೈಂಗಿಕ ಚಟುವಟಿಕೆ ಪ್ರಾರಂಭವಾಗುವ ಮೊದಲು ಲಸಿಕೆ ನೀಡುವುದರಿಂದ ಭವಿಷ್ಯದಲ್ಲಿ ಕ್ಯಾನ್ಸರ್ ಪ್ರಮಾಣವನ್ನು 85–90% ರಷ್ಟು ಕಡಿಮೆ ಮಾಡುವ ಸಾಧ್ಯತೆ ಇದೆ.ಈ ನಿಟ್ಟಿನಲ್ಲಿ ಮುನ್ನೆಚ್ಚರಿಕಾ ಆರೋಗ್ಯ ರಕ್ಷಣೆಯ ಕ್ರಮವಾಗಿ 9ರಿಂದ 14 ವರ್ಷ ವಯಸ್ಸಿನಲ್ಲೇ ಲಸಿಕೆ ನೀಡುವುದರಿಂದ ಸೋಂಕು ತಡೆಯಲು ಸಾಧ್ಯವಾಗುತ್ತದೆ. ಆದಕಾರಣ ಫೆಬ್ರವರಿ 2026 ರಿಂದ 90 ದಿನಗಳ ಕಾಲ ವಿಶೇಷ ಶಾಲಾ ಆಧಾರಿತ ಅಭಿಯಾನ ಶುರುವಾಗಿದೆ ಸರ್ಕಾರಿ ಹಾಗೂ ಅನುದಾನಿತ ಶಾಲೆಗಳ 6–10ನೇ ತರಗತಿಗಳಲ್ಲಿರುವ ಹೆಣ್ಣುಮಕ್ಕಳಿಗೆ ವಿಶೇಷ ಲಸಿಕೆ ಶಿಬಿರಗಳ ಮೂಲಕ Gardasil-4’ ಲಸಿಕೆಯನ್ನು ಉಚಿತವಾಗಿ ನೀಡಲಾಗುತ್ತದೆ.ಶಾಲೆಗೆ ಹೋಗದ ಬಾಲಕಿಯರು ಸಮೀಪದ ಆರೋಗ್ಯ ಕೇಂದ್ರಗಳಲ್ಲಿ ಲಭ್ಯ.ಯಾವುದೇ ಉಚಿತ ಲಸಿಕೆಗಳು ಅಂದಾಕ್ಷಣ ಸವಾಲುಗಳು common ಲಸಿಕೆ ಕುರಿತು ಭಯ/ತಪ್ಪು ಕಲ್ಪನೆಕೆಲವು ಪೋಷಕರಲ್ಲಿ ಇದ್ದೇ ಇರುತ್ತೆ. ಮತ್ತು ಪೋಷಕರ ಲಿಖಿತ ಸಮ್ಮತಿ ಕಡ್ಡಾಯವದ್ದರಿಂದ ಲಸಿಕೆ ಕುರಿತು ಭಯ ನಿವಾರಿಸಲು ಆರೋಗ್ಯ ಇಲಾಖೆ, ಶಿಕ್ಷಕರು ಮತ್ತು ASHA ಕಾರ್ಯಕರ್ತರು ಸಮುದಾಯ ಸಭೆಗಳು ಹಾಗೂ ಶಾಲಾ ಕಾರ್ಯಕ್ರಮಗಳನ್ನು ಆಯೋಜಿಸಿ . ಲಸಿಕೆ ಕಡ್ಡಾಯವಲ್ಲದಿ ಲ್ಲಿದ್ದರೂ ಪೋಷಕರಲ್ಲಿ ಜಾಗೃತಿಯನ್ನ ಮೂಡಿಸ್ತಾ ಇದ್ದಾರೆ. ಹೀಗೆ ಮಾಧ್ಯಮಗಳ ಹಾಗೂ ಆರೋಗ್ಯ ಶಿಬಿರಗಳ ಮೂಲಕ ಲಸಿಕೆಯ ಸುರಕ್ಷತೆ ಮತ್ತು ಪರಿಣಾಮಕಾರಿತ್ವ ಕುರಿತು ಮಾಹಿತಿ ಹಂಚಿಕೆ.World Health Organization ಶಿಫಾರಸಿನಂತೆ 9–14 ವರ್ಷದವರಿಗೆ ಒಂದು ಡೋಸ್ ಸಾಕು ಎಂಬ ಮಾಹಿತಿ ಜನರಿಗೆ ತಿಳಿಸಲಾಗುತ್ತಿದೆ.ಈ ಹಿಂದೆ 6 ತಿಂಗಳ ಅಂತರದಲ್ಲಿ ಎರಡು ಡೋಸ್ ನೀಡಲಾಗುತ್ತಿತ್ತು. 0.5 ml ಇಂಟ್ರಾಮಸ್ಕುಲರ್ (IM) ಇಂಜೆಕ್ಷನ್, ಸಾಮಾನ್ಯವಾಗಿ ಎಡ ಮೇಲ್ಭಾಗದ ತೋಳಿಗೆ ನೀಡಲಾಗುತ್ತದೆ.

ಈ ವ್ಯಾಕ್ಸೀನ್ ಕೊಡದೇ ಇದ್ರೆ ಏನಾಗಬಹುದು ಅಂತಾ ಕೇಳಿದ್ರೆ ಭವಿಷ್ಯದಲ್ಲಿ HPV ವೈರಸ್ ನಿಂದ

ಕ್ಯಾನ್ಸರ್ ಬಂದ್ರೆ ಚಿಕಿತ್ಸೆಗೆ ಬೇಕಾಗುವ ಹೆಚ್ಚಿನ ವೆಚ್ಚವನ್ನು ಭರಿಸಲು ಕಷ್ಟವಾಗಿ ಆರ್ಥಿಕವಾಗಿ ಜೊತೆಗೆ ಮಾನಸಿಕವಾಗಿ ದೈಹಿಕವಾಗಿ ಕುಟುಂಬದಲ್ಲಿ ಸಮಸ್ಯೆ ಎದುರಿಸಬೇಕಾಗಿ ಬರಬಹುದು.

ಒಟ್ಟಾರೆಯಾಗಿ ನೋಡೋದಾದ್ರೆ ಎಚ್‌ಪಿವಿ ಲಸಿಕೆ ಕಾರ್ಯಕ್ರಮವು ಭಾರತದಲ್ಲಿ ಮಹಿಳಾ ಆರೋಗ್ಯ ರಕ್ಷಣೆಯ ದಿಕ್ಕಿನಲ್ಲಿ ಐತಿಹಾಸಿಕ ಹೆಜ್ಜೆಯಾಗಿದೆ. ಗರ್ಭಕಂಠದ ಕ್ಯಾನ್ಸರ್ ಮುಂತಾದ ಗಂಭೀರ ಕಾಯಿಲೆಗಳನ್ನು ತಡೆಯಲು ಶಾಲಾ ಮಟ್ಟದ ಉಚಿತ ಲಸಿಕೆ ಅಭಿಯಾನವು ದೀರ್ಘಕಾಲಿಕ ಆರೋಗ್ಯ ಲಾಭಗಳನ್ನು ಒದಗಿಸುತ್ತದೆ.

#cm karnataka

COMMENTS

Login with Gmail to comment

ಇನ್ನಷ್ಟು ಸುದ್ದಿ

ಮನೆಯವರಿಂದಲೇ 16 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಕಳವು! ಪೊಲೀಸರಿಗೆ ದೂರು 🚨
 ಮಗಳ ಗಂಡನೇ …ಅತ್ತೆಯ ಗಂಡ! ಹೌದು…ಅಳಿಯ-ಅತ್ತೆಯ ಪ್ರೇಮಕಥೆ ವೈರಲ್!ಕುಟುಂಬ ಸಂಬಂಧಗಳೇ ತಲೆಕೆಳಗು! ಉತ್ತರ ಪ್ರದೇಶದ ಈ ಮದುವೆ ಹಿಂದಿನ ರಹಸ್ಯ ಏನು?
ತೈಲ, ಯುದ್ಧ ಮತ್ತು ಆರ್ಥಿಕತೆ: ಭಾರತದ ಮುಂದೆ ಹೊಸ ಸವಾಲು
ಡೆಲಿವರಿ ಬಾಯ್ ಗೆ “₹500 ಟಿಪ್… !” video viral ಅಸಲಿ ಕಥೆ ಏನು..!?
ಮರಣದಂಡನೆ ಶಿಕ್ಷೆಗೆ ಈಡಾದ  ತಮಿಳುನಾಡು   ಪೊಲೀಸರು
ದಿವಾ ಉತ್ಕರ್ಷ ಬೆಂಗಳೂರಿನ ಕೇವಲ 17 ವರ್ಷದ ಹೆಣ್ಣುಮಗಳಕಾರ್ಯಕ್ಕೆ ಪ್ರಪಂಚವೇ ಫಿದಾ…ಫೋರ್ಬ್ಸ್ ಟಾಪ್ ಪಟ್ಟಿಯಲ್ಲಿ ಯುವಸ್ಪೂರ್ತಿ ಹೆಸರು ಯಾಕೆ ಬಂತು ..!?
ಆನ್ಲೈನ್ ವಂಚಕರಿಂದ ಮಂಗಳೂರು ಡಾಕ್ಟರ್ ಒಬ್ಬರ ಏಳು ದಿನಗಳ ಕಾಲ ಹೌಸ್ ಅರೆಸ್ಟ್
🚨 ದೇಶಾದ್ಯಂತ ಉಗ್ರ ಜಾಲದ ಮೇಲೆ ದೊಡ್ಡ ದಾಳಿ: ಕರ್ನಾಟಕದ ಬಳ್ಳಾರಿಯ ಅಬ್ದುಲ್ ಸಲಾಂ ಸೇರಿದಂತೆ 7 ರಾಜ್ಯಗಳಲ್ಲಿ 12 ಮಂದಿ ಬಂಧನ — ಯುವಕರಿಗೆ ಎಚ್ಚರಿಕೆ!
ಮಾರ್ಚ್ 17 :ಮಂಗಳೂರಿನಲ್ಲಿ ವಿಶ್ವ ಗ್ರಾಹಕರ ದಿನಾಚರಣೆ-ಗ್ರಾಹಕರ ಹಕ್ಕುಗಳ ಜಾಗೃತಿ ಕಾರ್ಯಕ್ರಮ
ಪ್ರಕೃತಿಯ ಮುನಿಸಿಗೆ ಕರಗುತ್ತಿದೆ ಯುರೋಪ್ ….!ತಂತ್ರಜ್ಞಾನದ ಅಹಂಕಾರವನ್ನು ಸುಟ್ಟು ಬೂದಿ ಮಾಡುತ್ತಿರುವ ಯುರೋಪ್ ಹೀಟ್‌ವೇವ್!
ಕರ್ನಾಟಕದಲ್ಲಿ ಯುಗಾದಿ ಹಬ್ಬಕ್ಕೂ ಮುನ್ನವೇ  ಮುಂಗಾರು  ಮಳೆರಂಗು – 5 ಜಿಲ್ಲೆಗಳಲ್ಲಿ ಆಲಿಕಲ್ಲು ಅಬ್ಬರ!
PTCL ಕಾಯ್ದೆ ಉಲ್ಲಂಘಿಸಿದ ಅಧಿಕಾರಿಗಳ ವಿರುದ್ಧ ಶಿಸ್ತುಕ್ರಮಕ್ಕೆ ಒತ್ತಾಯ – ಕಂದಾಯ ಸಚಿವರಿಗೆ ದಲಿತ ನಾಯಕರ ಮನವಿ
ಜೈಲಿನೊಳಗೆ ಮೊಬೈಲ್ ಮಾಫಿಯಾ: ಖತರ್ನಾಕ್ ಐಡಿಯಾ..!
ವಿಪರೀತ ಸೆಕೆಯಿಂದ ಬಳಲುತ್ತಿರುವಾಗಲೇ ಕರೆಂಟ್ ತೆಗೆದ ದುಷ್ಟ ಮೆಸ್ಕಾಂ
ಅಲ್ಲಿ ಸೌಮೆಂದು ಅಧಿಕಾರಿ…. ಇಲ್ಲಿ ಸಾಮ್ರಾಟ್ ಚೌದರಿ, ಹೆಲ್ತ್ ಮಿನಿಸ್ಟರ್ ನಿಶಾಂತ್….
ಮದರಸಾದಲ್ಲಿ ದೌರ್ಜನ್ಯ ಮತ್ತು ಬಲವಂತದ ಕೂಲಿ ಆರೋಪ-24 ಮಕ್ಕಳ ರಕ್ಷಣೆ
ಇದು IPLನಲ್ಲಿ ಹೊಸ ಹೀರೋ ಹುಟ್ಟಿದಂತೇ…ಆದ್ರೆ ಕ್ರಿಕೆಟ್ ಅಲ್ಲ, ಬಾಕ್ಸಿಂಗ್‌ನಲ್ಲಿ! 🥊🔥
ದೇಶದ ಹಲವೆಡೆ ಭಾರೀ ಮಳೆ ಎಚ್ಚರಿಕೆ: ರೆಡ್ ಅಲರ್ಟ್ ಅಂದ್ರೆ ಮಳೆ ಗ್ಯಾರಂಟಿ ಅಲ್ಲ…IMD ಮುನ್ಸೂಚನೆಯನ್ನು ನಿರ್ಲಕ್ಷಿಸಬೇಡಿ!ಅದು  “ಅಪಾಯದ ಸಾಧ್ಯತೆಯ ಎಚ್ಚರಿಕೆ!”
ಹೈಕೋರ್ಟ್ ಸಂಚಾರಿ ಪೀಠ ಸ್ಥಾಪನೆ ನಿರ್ಧಾರ ಬದಲಾಗುತ್ತದೆಯೇ? ಕರಾವಳಿ ಕಾದಿದೆ ಉಸಿರು ಹಿಡಿದು!
ರೀಲ್ಸ್ ಮಾಡುವ ಕನಸು… ಕ್ಷಣದಲ್ಲೇ ದುರ್ಘಟನೆ,  ಜೀವವನ್ನೇ ಕಳೆದುಕೊಂಡ ಬಾಲಕ.
ಮಂಗಳೂರಲ್ಲಿ 10ನೇ ತರಗತಿ ತಾಯಿಯಿಲ್ಲದ ಬಾಲಕಿ ಮೇಲೆ ಜಲೀಲ್ ಎಂಬಾತ 7 ತಿಂಗಳು ನಿರಂತರ ದೌರ್ಜನ್ಯ! 
ಭಾರತದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಅನ್ನೋ ಇತಿಹಾಸ ಬರೆಯಲಿದ್ದಾರೆ ‘ಡಿ ಕೆ ಶಿ’!
ಹವ್ಯಕ ಭಾಷಾ ಅಕಾಡೆಮಿ ಅಸ್ತಿತ್ವಕ್ಕೆ ಗ್ರೀನ್ ಸಿಗ್ನಲ್ 
ಅಕ್ರಮವಾಗಿ ಲಕ್ಷಾಂತರ ಮೌಲ್ಯದ ಎತ್ತುಗಳನ್ನು ವಧೆಗೆ….!
ಮುಂಬೈ ಮಳೆ ಅವಾಂತರ: ಒಂದು ನಗರವೇ ಜಲಾವೃತ… ದುರಂತ, ಮಾನವೀಯತೆ ಮತ್ತು ಹೋರಾಟದ ಹಲವು ಮುಖಗಳು
ವಿದ್ಯಾರ್ಥಿಯೊಬ್ಬ 12ನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ..
ಏನಿದು ‘ಲಾಸ್ಟ್ ಲೈವ್’ ಮತ್ತು ಅಂತಿಮ ಸಂಸ್ಕಾರದ ವಿಡಿಯೋ ಅಸಲಿ ಸಮಾಚಾರ? ವೈರಲ್ ಆದ ಬಿಹಾರದ ಭರತ್ ತಿವಾರಿ ಎನ್‌ಕೌಂಟರ್ ಕೇಸ್…
“ಪಾಲಕ್ಕಾಡ್‌ನಲ್ಲಿ ಮೋದಿ ಚಂಡೆ ಸದ್ದು—ಕೇರಳದಲ್ಲಿ ಚುನಾವಣಾ ಕಹಳೆ!” 
ನಿತ್ಯ bus ಪ್ರಯಾಣಿಕರಿಗೆ ಶಾಕ್‌: ‌ ಟಿಕೆಟ್‌ ದರ 5 ರಿಂದ 8% ಹೆಚ್ಚಳ: ಇನ್ಮೇಲೆ ಓಡಾಟ ಮತ್ತಷ್ಟು ದುಬಾರಿ!
ಮುಳುಗುತ್ತಿರುವ ಕಾಂಗ್ರೆಸ್ಸಿಗೆ ಇನ್ನೂ ಬುದ್ಧಿ ಬಂದಂತಿಲ್ಲ… ಡಿಜೆಪಿ ರಾಮಚಂದ್ರರಾವ್  ಅಮಾನತ್ ಆದೇಶ ಹಿಂಪಡೆದ  ಸರ್ಕಾರ