📍 Karavali Maruta
LIVE | CONTACT
ತಾಜಾಸುದ್ದಿಗಳು ಕರಾವಳಿ ರಾಜ್ಯ ರಾಜಕೀಯ ಕ್ರೈಂ ಕ್ರೀಡೆ ವಿದೇಶ ಮನರಂಜನೆ ಲೇಖನ

ಭಾರತದಲ್ಲಿ ಎಚ್‌ಪಿವಿ (HPV) ಲಸಿಕೆ ಕಾರ್ಯಕ್ರಮ ಹೆಣ್ಣೆತ್ತವರು ತಿಳಿದುಕೊಳ್ಳಲೇಬೇಕಾದ ವಿಚಾರ

Government of India 2024–25ರ ಬಜೆಟ್‌ನಲ್ಲಿ 9 ರಿಂದ 14 ವರ್ಷದ ಬಾಲಕಿಯರಿಗೆ ಎಚ್‌ಪಿವಿ (Human Papillomavirus) ಲಸಿಕೆ ನೀಡುವ ಯೋಜನೆಯನ್ನು ಘೋಷಿಸಿದೆ. ಏನಿದು? ಈ ಕಾರ್ಯಕ್ರಮದ ಮುಖ್ಯ ಉದ್ದೇಶ ಏನು? ಯಾರಿಗ್ ಈ ಲಸಿಕೆ ಕೊಡ್ಬೇಕು? ಕೊಡ್ಲೇಬೇಕಾ? simple ಅಂಡ್ complete ಡೀಟೇಲ್ಸ್ ಇಲ್ಲಿದೆ ನೋಡಿ

ಭಾರತದಲ್ಲಿ ಎಚ್‌ಪಿವಿ (HPV – Human Papillomavirus) ಲಸಿಕೆ ಕಾರ್ಯಕ್ರಮವು ಇತ್ತೀಚೆಗೆ ದೊಡ್ಡ ಮಟ್ಟದಲ್ಲಿ ಚರ್ಚೆಗೊಳಗಾಗಿದೆವಿಶೇಷವಾಗಿ ಗರ್ಭಕಂಠದ ಕ್ಯಾನ್ಸರ್ (Cervical Cancer) ತಡೆಗಟ್ಟುವ ನಿಟ್ಟಿನಲ್ಲಿ ಈ ಲಸಿಕೆ ಅಭಿಯಾನ .

ಭಾರತದಲ್ಲಿ ಮಹಿಳೆಯರಲ್ಲಿ ಕಾಣಿಸಿಕೊಳ್ಳುವ ಎರಡನೇ ಅತಿ ಸಾಮಾನ್ಯ ಕ್ಯಾನ್ಸರ್ ಗರ್ಭಕಂಠದ ಕ್ಯಾನ್ಸರ್ ಆಗಿದೆ. 95% ಕ್ಕೂ ಹೆಚ್ಚು ಪ್ರಕರಣಗಳಿಗೆ HPV ವೈರಸ್ ಕಾರಣವಾಗುತ್ತದೆ. ಲೈಂಗಿಕ ಚಟುವಟಿಕೆ ಪ್ರಾರಂಭವಾಗುವ ಮೊದಲು ಲಸಿಕೆ ನೀಡುವುದರಿಂದ ಭವಿಷ್ಯದಲ್ಲಿ ಕ್ಯಾನ್ಸರ್ ಪ್ರಮಾಣವನ್ನು 85–90% ರಷ್ಟು ಕಡಿಮೆ ಮಾಡುವ ಸಾಧ್ಯತೆ ಇದೆ.ಈ ನಿಟ್ಟಿನಲ್ಲಿ ಮುನ್ನೆಚ್ಚರಿಕಾ ಆರೋಗ್ಯ ರಕ್ಷಣೆಯ ಕ್ರಮವಾಗಿ 9ರಿಂದ 14 ವರ್ಷ ವಯಸ್ಸಿನಲ್ಲೇ ಲಸಿಕೆ ನೀಡುವುದರಿಂದ ಸೋಂಕು ತಡೆಯಲು ಸಾಧ್ಯವಾಗುತ್ತದೆ. ಆದಕಾರಣ ಫೆಬ್ರವರಿ 2026 ರಿಂದ 90 ದಿನಗಳ ಕಾಲ ವಿಶೇಷ ಶಾಲಾ ಆಧಾರಿತ ಅಭಿಯಾನ ಶುರುವಾಗಿದೆ ಸರ್ಕಾರಿ ಹಾಗೂ ಅನುದಾನಿತ ಶಾಲೆಗಳ 6–10ನೇ ತರಗತಿಗಳಲ್ಲಿರುವ ಹೆಣ್ಣುಮಕ್ಕಳಿಗೆ ವಿಶೇಷ ಲಸಿಕೆ ಶಿಬಿರಗಳ ಮೂಲಕ Gardasil-4’ ಲಸಿಕೆಯನ್ನು ಉಚಿತವಾಗಿ ನೀಡಲಾಗುತ್ತದೆ.ಶಾಲೆಗೆ ಹೋಗದ ಬಾಲಕಿಯರು ಸಮೀಪದ ಆರೋಗ್ಯ ಕೇಂದ್ರಗಳಲ್ಲಿ ಲಭ್ಯ.ಯಾವುದೇ ಉಚಿತ ಲಸಿಕೆಗಳು ಅಂದಾಕ್ಷಣ ಸವಾಲುಗಳು common ಲಸಿಕೆ ಕುರಿತು ಭಯ/ತಪ್ಪು ಕಲ್ಪನೆಕೆಲವು ಪೋಷಕರಲ್ಲಿ ಇದ್ದೇ ಇರುತ್ತೆ. ಮತ್ತು ಪೋಷಕರ ಲಿಖಿತ ಸಮ್ಮತಿ ಕಡ್ಡಾಯವದ್ದರಿಂದ ಲಸಿಕೆ ಕುರಿತು ಭಯ ನಿವಾರಿಸಲು ಆರೋಗ್ಯ ಇಲಾಖೆ, ಶಿಕ್ಷಕರು ಮತ್ತು ASHA ಕಾರ್ಯಕರ್ತರು ಸಮುದಾಯ ಸಭೆಗಳು ಹಾಗೂ ಶಾಲಾ ಕಾರ್ಯಕ್ರಮಗಳನ್ನು ಆಯೋಜಿಸಿ . ಲಸಿಕೆ ಕಡ್ಡಾಯವಲ್ಲದಿ ಲ್ಲಿದ್ದರೂ ಪೋಷಕರಲ್ಲಿ ಜಾಗೃತಿಯನ್ನ ಮೂಡಿಸ್ತಾ ಇದ್ದಾರೆ. ಹೀಗೆ ಮಾಧ್ಯಮಗಳ ಹಾಗೂ ಆರೋಗ್ಯ ಶಿಬಿರಗಳ ಮೂಲಕ ಲಸಿಕೆಯ ಸುರಕ್ಷತೆ ಮತ್ತು ಪರಿಣಾಮಕಾರಿತ್ವ ಕುರಿತು ಮಾಹಿತಿ ಹಂಚಿಕೆ.World Health Organization ಶಿಫಾರಸಿನಂತೆ 9–14 ವರ್ಷದವರಿಗೆ ಒಂದು ಡೋಸ್ ಸಾಕು ಎಂಬ ಮಾಹಿತಿ ಜನರಿಗೆ ತಿಳಿಸಲಾಗುತ್ತಿದೆ.ಈ ಹಿಂದೆ 6 ತಿಂಗಳ ಅಂತರದಲ್ಲಿ ಎರಡು ಡೋಸ್ ನೀಡಲಾಗುತ್ತಿತ್ತು. 0.5 ml ಇಂಟ್ರಾಮಸ್ಕುಲರ್ (IM) ಇಂಜೆಕ್ಷನ್, ಸಾಮಾನ್ಯವಾಗಿ ಎಡ ಮೇಲ್ಭಾಗದ ತೋಳಿಗೆ ನೀಡಲಾಗುತ್ತದೆ.

ಈ ವ್ಯಾಕ್ಸೀನ್ ಕೊಡದೇ ಇದ್ರೆ ಏನಾಗಬಹುದು ಅಂತಾ ಕೇಳಿದ್ರೆ ಭವಿಷ್ಯದಲ್ಲಿ HPV ವೈರಸ್ ನಿಂದ

ಕ್ಯಾನ್ಸರ್ ಬಂದ್ರೆ ಚಿಕಿತ್ಸೆಗೆ ಬೇಕಾಗುವ ಹೆಚ್ಚಿನ ವೆಚ್ಚವನ್ನು ಭರಿಸಲು ಕಷ್ಟವಾಗಿ ಆರ್ಥಿಕವಾಗಿ ಜೊತೆಗೆ ಮಾನಸಿಕವಾಗಿ ದೈಹಿಕವಾಗಿ ಕುಟುಂಬದಲ್ಲಿ ಸಮಸ್ಯೆ ಎದುರಿಸಬೇಕಾಗಿ ಬರಬಹುದು.

ಒಟ್ಟಾರೆಯಾಗಿ ನೋಡೋದಾದ್ರೆ ಎಚ್‌ಪಿವಿ ಲಸಿಕೆ ಕಾರ್ಯಕ್ರಮವು ಭಾರತದಲ್ಲಿ ಮಹಿಳಾ ಆರೋಗ್ಯ ರಕ್ಷಣೆಯ ದಿಕ್ಕಿನಲ್ಲಿ ಐತಿಹಾಸಿಕ ಹೆಜ್ಜೆಯಾಗಿದೆ. ಗರ್ಭಕಂಠದ ಕ್ಯಾನ್ಸರ್ ಮುಂತಾದ ಗಂಭೀರ ಕಾಯಿಲೆಗಳನ್ನು ತಡೆಯಲು ಶಾಲಾ ಮಟ್ಟದ ಉಚಿತ ಲಸಿಕೆ ಅಭಿಯಾನವು ದೀರ್ಘಕಾಲಿಕ ಆರೋಗ್ಯ ಲಾಭಗಳನ್ನು ಒದಗಿಸುತ್ತದೆ.

#cm karnataka

COMMENTS

Login with Gmail to comment

ಇನ್ನಷ್ಟು ಸುದ್ದಿ

ದಕ್ಷಿಣ ಕನ್ನಡದ 14 ವರ್ಷದ ಎಲ್ಲ ಬಾಲಕಿಯರು ಉಚಿತ HPV ಲಸಿಕೆ ಹಾಕಿಸಿಕೊಳ್ಳಲು ಸಂಸದರ ಕರೆ
ವಿವಾಹಿತ ದಂಪತಿಗಳಿಗೆ ಜಂಟಿ ITR ವ್ಯವಸ್ಥೆ ತರಲು- ಸಂಸತ್ತಿನಲ್ಲಿ Raghav Chadha ಆಗ್ರಹ.
ಮಂಗಳೂರು ವಿಮಾನ ನಿಲ್ದಾಣಕ್ಕೆ ಪ್ಲಾಟಿನಂ ಕಿರೀಟ!
ರಾಜ್ಯ ಪೊಲೀಸ್ ಇಲಾಖೆಯಲ್ಲಿ “ಕಲೋನಿಯಲ್ ಆರ್ಡರ್ಲಿ” ‘ಆಡಲ್’ (Adal) ಪದ್ದತಿ ರದ್ದು
ಸ್ಟೇಟ್ ಬ್ಯಾಂಕ್ ಮೀನು ಮಾರುಕಟ್ಟೆಗೆ ಭೇಟಿ ನೀಡಿದ ಡಾ. ನಾಗಲಕ್ಷ್ಮಿ ಚೌಧರಿ – ಮಹಿಳಾ ಮೀನುಗಾರರ ಸಮಸ್ಯೆ ಆಲಿಕೆ
ಟೂರ್ plan ಮಾಡ್ತಿದ್ದೀರಾ ?ಸ್ಥಳವೇ ಇಲ್ಲದ address ಗೆ online book ಮಾಡಿ ಮೋಸ ಹೋಗ್ಬೇಡಿ…
ಭೋಪಾಲ್ ತ್ವಿಷಾ ಶರ್ಮಾ ಪ್ರಕರಣ ಪೋಷಕರ ಪಟ್ಟು-ಅಂತ್ಯಕ್ರಿಯೆ ಮಾಡುವುದಿಲ್ಲ “ನ್ಯಾಯ ಸಿಗುವವರೆಗೂ ನಾವು ದೇಹವನ್ನು ಸ್ವೀಕರಿಸುವುದಿಲ್ಲ” 
ಕೊನೆಕ್ಷಣದ ಹೃದಯ ಕಲುಕುವ ಹರೀಶ್ ರಾಣಾ – ದಯಾಮರಣvedio
ಹೆಸರು ಬದಲಾವಣೆ ಪಶ್ಚಿಮ ಬಂಗಾಳ ಪೆಂಡಿಂಗ್, ಕೇರಳ ಪ್ರಗತಿಯಲ್ಲಿ
ಗುಜರಾತ್ ಪೊಲೀಸರಲ್ಲಿ ಆಗದ ಕೆಲಸ, ಒಬ್ಬ ಮಂತ್ರವಾದಿಯಿಂದ ಆಯ್ತು
“ಬಾಂಬ್‌ಗಿಂತ ಅಪಾಯಕಾರಿ ಅಹಂಕಾರ …! ಜಗತ್ತೇ ಕಾಯುತ್ತಿದೆ… ಮುಂದೇನು?”
ಮುಂಬಯಿಯಲ್ಲಿ ಪಹಲ್ಗಾಮ್ ಮಾದರಿ ದಾಳಿ ಯತ್ನ: ಉಗ್ರ ಚಟುವಟಿಕೆ ಯತ್ನ ವಿಫಲ…!
ನಿಮ್ಮ ಮಾತು ಕೇಳಿ ರಾಜೀನಾಮೆ ನೀಡಿದ್ದೇನೆ. ಈಗ ನನ್ನ ಬೇಡಿಕೆ ಈಡೇರಿಸುವುದು ನಿಮ್ಮ ಸರದಿ  ಎಂದ ಸಿದ್ದರಾಮಯ್ಯ
ವಿಶ್ವಸಂಸ್ಥೆಗೆ ಜೀವ ಬಂತು ನೋಡಿ…
ಬಾಲಕಾರ್ಮಿಕ ಪತ್ತೆ : ಮಾಲೀಕನಿಗೆ ಜೈಲು, ದಂಡ
🔴 ಯುದ್ಧದ ಹೊತ್ತಿನಲ್ಲಿ ಮಾನವೀಯ ರಾಜತಾಂತ್ರಿಕತೆ: ಇರಾನ್‌ಗೆ ಭಾರತದಿಂದ ಮೊದಲ ವೈದ್ಯಕೀಯ ನೆರವು:
ಪುತ್ತೂರು ಗ್ರಾಮಾಂತರದಲ್ಲಿ ಭೂ ವಿವಾದದ ಗಲಾಟೆ ತೀವ್ರತೆ: ಪರಸ್ಪರ ಹಲ್ಲೆ – ಎರಡು ಪ್ರಕರಣಗಳು ದಾಖಲು
ಇನ್ನೂ ಏಳು ದಿನ ಕರ್ನಾಟಕದ ಸಿಎಂ ಕುರ್ಚಿ ಕಾಲಿ… ಜೂನ್ 5 ರಂದು ಡಿಕೆ ಶಿವಕುಮಾರ್ ಪ್ರಮಾಣ ವಚನ!
ಆನ್ ಲೈನ್ ವಂಚನೆ ಶಿರ್ವದ ಯುವತಿಗೆ ಲಕ್ಷ ಲಕ್ಷ ಉಂಡೆನಾಮ… ಬ್ಯಾಂಕ್ ನಿಯಮ ವಂಚಕರಿಗೆ  ಸಹಕಾರಿ?
ಇಂದು ಬೆಳ್ಳಂ ಬೆಳಗ್ಗೆ ಪಲ್ಟಿ ಯಾದ ಬಸ್… ಒಬ್ಬ ಸಾವು ಹಲವರಿಗೆ ಗಾಯ
ಮಂಗಳೂರು ಬೆಂಗಳೂರು ಮಧ್ಯೆ ಇನ್ನು ತಡರಾತ್ರಿಯೂ ವಿಮಾನ ಯಾನ
ಇನ್ನು ಹೈವೇಯಲ್ಲಿ ಲಿಮಿಟ್ ಗಿಂತ ವೇಗವಾಗಿ ಹೋಗುವವರು ಹುಷಾರಾಗಿರಿ…
ಏರ್ ಇಂಡಿಯಾದಿಂದ ದೈನಂದಿನ ವಿಮಾನ ಹಾರಾಟದ ಬಗ್ಗೆ ನೂತನ ಪ್ರಕಟಣೆ
Forex ಟ್ರೇಡಿಂಗ್ ಹೆಸರಲ್ಲಿ 3.5 ಲಕ್ಷ ವಂಚನೆ – ಆರೋಪಿ ವಿರುದ್ಧ ಪ್ರಕರಣ ದಾಖಲು
ಮಹಿಳಾ ಕ್ರೀಡಾಪಟುಗಳ ಹೋರಾಟಕ್ಕೆ ಹೊಸ ತಿರುವು ಕೊಟ್ಟ ದೆಹಲಿ ಹೈಕೋರ್ಟ್!
ಕಳುವಾದ ವಾಹನ ಸಮೇತ ಕಳ್ಳರ ಬಂಧನ…!
ಅಮೇರಿಕಾಕ್ಕೆ ಅಷ್ಟು ಧೈರ್ಯದಿಂದ ಎಲ್ಲಿಂದ ಬಂತು?
ಹವ್ಯಕ ಭಾಷಾ ಅಕಾಡೆಮಿ ಅಸ್ತಿತ್ವಕ್ಕೆ ಗ್ರೀನ್ ಸಿಗ್ನಲ್ 
ವಿಜಯ್ ತಳಪತಿ ಸಂಗೀತಾ ವಿಚ್ಛೇದನ ವಿಚಾರ: 27 ವರ್ಷದ ದಾಂಪತ್ಯಕ್ಕೆ ತೆರೆ? ₹250 ಕೋಟಿ ಸೆಟ್ಲ್‌ಮೆಂಟ್ ಚರ್ಚೆ!!
ಮಂಗಳೂರು ಸಿಟಿ ಪೊಲೀಸರ ಭರ್ಜರಿ ಬೇಟೆ – ನಿಷೇಧಿತ ಎಂಡಿಎಂ, ಗಾಂಜಾ ಮರಾಟಗಾರರ ಬಂಧನ