📍 Karavali Maruta
LIVE | CONTACT
ತಾಜಾಸುದ್ದಿಗಳು ಕರಾವಳಿ ರಾಜ್ಯ ರಾಜಕೀಯ ಕ್ರೈಂ ಕ್ರೀಡೆ ವಿದೇಶ ಮನರಂಜನೆ ಲೇಖನ

ಗ್ಯಾಸ್ ಅಭಾವ ಮತ್ತು ಬೆಲೆ ಏರಿಕೆ, ಸುಳ್ಳು ಎನ್ನುತ್ತಿದೆ-HPCL

ಸೋಶಿಯಲ್ ಮೀಡಿಯಾದಲ್ಲಿ “ದೇಶದಲ್ಲಿ ಪೆಟ್ರೋಲ್-ಡೀಸೆಲ್ ಕೊರತೆ ಉಂಟಾಗಿದೆ” ಎಂಬ ಸಂದೇಶಗಳು ವೈರಲ್ ಆಗುತ್ತಿರುವ ಹಿನ್ನೆಲೆ ಜನರಲ್ಲಿ ಆತಂಕ ಮೂಡಿದೆ. ಆದರೆ ಸರ್ಕಾರಿ ತೈಲ ಕಂಪನಿಗಳು ಈ ಸುದ್ದಿಯನ್ನು ಸ್ಪಷ್ಟವಾಗಿ ತಪ್ಪು ಮತ್ತು ದಾರಿ ತಪ್ಪಿಸುವ ಮಾಹಿತಿ ಎಂದು ಹೇಳಿವೆ.

ಭಾರತದ ಪ್ರಮುಖ ತೈಲ ಕಂಪನಿಗಳಾದ HPCL, IndianOil ಮತ್ತು BPCL ಸ್ಪಷ್ಟಪಡಿಸಿರುವುದೇನೆಂದರೆ ದೇಶದಲ್ಲಿ ಪೆಟ್ರೋಲ್, ಡೀಸೆಲ್ ಮತ್ತು LPG ಇಂಧನದ ಸಮರ್ಪಕ ಸಂಗ್ರಹ ಇದೆ ಮತ್ತು ಸರಬರಾಜು ಸಾಮಾನ್ಯವಾಗಿ ನಡೆಯುತ್ತಿದೆ. ಆದ್ದರಿಂದ ಜನರು ಆತಂಕಪಟ್ಟು ಪೆಟ್ರೋಲ್ ಬಂಕ್‌ಗಳಿಗೆ ದೌಡಾಯಿಸುವ ಅಗತ್ಯವಿಲ್ಲ ಎಂದು ಕಂಪನಿಗಳು ಮನವಿ ಮಾಡಿವೆ.

HPCL ಅಧಿಕೃತವಾಗಿ ತನ್ನ ಪ್ರಕಟಣೆಯಲ್ಲಿ ,

“ಕೆಲವು ಪ್ರದೇಶಗಳಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಕೊರತೆ ಬಗ್ಗೆ ಹರಡುತ್ತಿರುವ ಸಂದೇಶಗಳು ತಪ್ಪು ಮತ್ತು ಆಧಾರರಹಿತ. ದೇಶದಾದ್ಯಂತ ಇಂಧನ ಸರಬರಾಜು ಸಾಮಾನ್ಯವಾಗಿದೆ ಮತ್ತು ಸಾಕಷ್ಟು ಸಂಗ್ರಹ ಲಭ್ಯವಿದೆ. “ ಎಂದು ಹೇಳಿದೆ.

ಈಗಾಗಲೇ ಅಧಿಕೃತವಾಗಿ ಎಲ್ಪಿಜಿ ದರ ಹೆಚ್ಚಾಗಿದೆ ಅದನ್ನು ಯಾವ ತೈಲ ಕಂಪನಿಗಳು ಒಪ್ಪಿಕೊಂಡಿಲ್ಲ ಅದರ ಬಗ್ಗೆ ಸ್ಪಷ್ಟನೆಯನ್ನು ನೀಡಿಲ್ಲ. ಜೊತೆಗೆ ಈಗಾಗಲೇ ಬೆಂಗಳೂರು ಸೇರಿದಂತೆ ಅನೇಕ ಕಡೆ , ಹೋಟೆಲ್ ಮಾಲೀಕರು ಅಡುಗೆ ಅನಿಲ ಕೊರತೆಯ ಕಾರಣದಿಂದ ವ್ಯವಹಾರ ಸ್ಥಗಿತಗೊಳಿಸುವುದರ ಬಗ್ಗೆ ಬಹಿರಂಗವಾಗಿ ಮಾತನಾಡಿದ್ದು ಸುಳ್ಳಲ್ಲ. ಆದರೂ ಆ ಯಾವ ವಿಚಾರವನ್ನು ಈ ತೈಲ ಕಂಪನಿಗಳು ಗಮನಿಸದೆ ಕೇವಲ ತಿಪ್ಪೆ ಸಾರಿಸುವ ರೀತಿಯಲ್ಲಿ ಪಕ್ಕನೆ ನೀಡಿ ಮೌನವಹಿಸಿವೆ. ಇದು ಆ ಕಂಪನಿಗಳ ಅಧಿಕೃತ ಹೇಳಿಕೆ ಆಗಿದ್ದರೆ ಮಧ್ಯದಲ್ಲಿ ಯಾರು ಧರ ಹೆಚ್ಚಳ ಮಾಡಿದ್ದಾರೆ ಅನ್ನುವುದನ್ನು ಸರ್ಕಾರ ತನಿಖೆ ನಡೆಸಬೇಕು ಹಾಗೂ ಅನಿಲ ಪುರೋಹಿಕೆಗೆ ಆಗುತ್ತಿರುವ ವ್ಯಕ್ತಿಯದ ಬಗ್ಗೆಯೂ ತನಿಖೆಯಾಗಬೇಕಾಗುತ್ತದೆ.

ಅದಿರಲಿ ಮದ್ಯಪ್ರಾಚ್ಯದ ಯುದ್ಧದ ಪರಿಣಾಮ ಭಾರತಕ್ಕೆ ಯಾವ ಮಟ್ಟಿಗೆ ಬಿಸಿ ತಟ್ಟುತ್ತದೆ ಅಂತ  ಗಮನಿಸಿದ್ರೆ, ಈಗಾಗಲೇ  lPG ಸಿಲಿಂಡರ್ ಬೆಲೆ ಹೆಚ್ಚಳವಾಗಿದೆ. ಅಡುಗೆ ಅನಿಲದ ಬೆಲೆ ಸಿಲಿಂಡರ್ ಗೆ 60 ರೂಪಾಯಿ ಹೆಚ್ಚಾಗಿದೆ. ಕಮರ್ಷಿಯಲ್ ಸಿಲೆಂಡರ್ ಬೆಲೆ 300 ರಿಂದ 400 ಹೆಚ್ಚಾಗಿದೆ. ಈ ವ್ಯತ್ಯಯವನ್ನ  ಎಲ್ಲಾ  ಬಳಕೆದಾರರು ಅನುಭವಿಸ್ತಾ ಇದ್ದಾರೆ. ಸರಬುರಾಜು ಕೊರತೆಯಿಂದ ಸಿಲಿಂಡರಗಳ ಪೂರೈಕೆ ಸ್ಥಗಿತಗೊಂಡಿದೆ. 50 ದಿನಗಳಿಗೆ ಆಗುವಷ್ಟು ಮಾತ್ರ ದಾಸ್ತಾನು ಇದೆ ಅಂತ ಭಾರತ ಸರ್ಕಾರ ಹೇಳಿದೆ. ಈಗಾಗ್ಲೇ ಬೆಂಗಳೂರಿನ ಕೆಲವು ಹೋಟೆಲ್ ರೆಸ್ಟೋರೆಂಟ್ ಗಳು ಇಂದು ಮಾರ್ಚ್ 10ರಿಂದ ಎಲ್ಪಿಜಿ ಇಲ್ಲದೇ ಹೋಟೆಲ್  ಮುಚ್ಚುವ ನಿರ್ಧಾರಕ್ಕೆ ಬಂದಿದೆ. ಸಿಲಿಂಡರ್ ಅಭಾವ ಉಂಟಾಗಬಹುದು ಅನ್ನುವ ಭಯದಿಂದ ಜನರು ಸಿಲಿಂಡರ್ ದಾಸ್ತಾನಿಗೆ ಮುಗಿಬಿದ್ದಿದ್ದಾರೆ.

ಅಷ್ಟೇ ಅಲ್ಲ ಇದರ ಪರಿಣಾಮ, ಪುಣೆಯ ಸ್ಮಶಾನದ ಮೇಲು ಬಿದ್ದಿದೆ. ಗ್ಯಾಸ್ ಮೂಲಕ ಬರ್ನ್ ಮಾಡಲಾಗುತ್ತಿದ್ದ  ಶವಗಳಿಗೆ ಇನ್ನು ವಿದ್ಯುತ್ ಅಥವಾ ಕಟ್ಟಿಗೆಯ ಮೊರೆ ಅನಿವಾರ್ಯ. ಇವತ್ತಿನಿಂದ ಸಿಲೆಂಡರು ಮೂಲಕ ಬರ್ನ್ ಮಾಡುವುದಕ್ಕೆ ತಡೆ ಒಡ್ಡಲಾಗಿದೆ ಎಂಬ ಮಾಹಿತಿ ಬರುತ್ತಿದೆ.

ಸಂಬಂಧಪಟ್ಟ ಸಚಿವರು ಹಾಗೂ ಅಧಿಕಾರಿಗಳು ಈ ಬಗ್ಗೆ ಇನ್ನೂ ಹೆಚ್ಚಾಗಿ ತಲೆಕೆಡಿಸಿಕೊಂಡಂತೆ ಕಾಣುತ್ತಿಲ್ಲ. ಇಂತಹ ಕ್ಲಿಷ್ಟಕರ ಸಂದರ್ಭದಲ್ಲಿ ಕೆಲವರು ತಮ್ಮ ಬೇಳೆ ಬೇಯಿಸಿಕೊಳ್ಳಲು ಕಾಳ ಸಂತೆಯ ಮೂಲಕ ದರ ಹೆಚ್ಚಳ ಮಾಡಿ ಜನರಿಗೆ ತೊಂದರೆ ಕೊಡುವ ಪರಿಪಾಠವಿದೆ. ಈಗಾಗಲೇ ಅದು ಪ್ರಾರಂಭವೂ ಆಗಿದೆ. ಈ ಬಗ್ಗೆ ಖುದ್ದು ಸರ್ಕಾರವೇ ಯಾವುದೇ ಬೆಲೆಯನ್ನು ಹೆಚ್ಚಳ ಮಾಡದಂತೆ ಖಡಕ್ ಆದೇಶ ನೀಡುವುದಷ್ಟೇ ಅಲ್ಲ ಅದು ಪಾಲನೆ ಯಾಗುತ್ತಿದೆಯಾ ಅನ್ನುವುದರ ಮೇಲೆ ಕಟ್ಟು ನಿಟ್ಟಿನ ನಿಗಾ ಇಡುವುದು ಮುಖ್ಯವಾಗುತ್ತದೆ ಎಂಬ ಮಾತುಗಳು ಸಾರ್ವಜನಿಕ ವಲಯದಿಂದ ಹಾರಿದು ಬರುತ್ತಿದೆ

COMMENTS

Login with Gmail to comment

ಇನ್ನಷ್ಟು ಸುದ್ದಿ

ಗೋವಾ ಕ್ಯಾಲಂಗಟ್ ರೆಸಾರ್ಟ್‌ನಲ್ಲಿ ಕರಾವಳಿಯ ಯುವಕನ ನಿಗೂಢ ಸಾವು ಪ್ರಕರಣಕ್ಕೆ ಹೊಸ ತಿರುವು ನಾಪತ್ತೆಯಾದ ಆ ಮಹಿಳೆಗಾಗಿ ತೀವ್ರ ಶೋಧ…
ಜೀತಕ್ಕಿಟ್ಟುಕೊಂಡು ದರ್ಬಾರ್ ನಡೆಸುತ್ತಿದ್ದ ರಜನಿಶೆಟ್ಟಿಯ ಬಂಧನ
TCS ಜಿಹಾದ್..ಗಂಭೀರ ತಿರುವು… ಟೀಮ್ ಲೀಡರ್ಸ್ ನಿಂದ subordinates ಗಳನ್ನ ಮಲೇಷ್ಯಾಕ್ಕೆ ಎತ್ತಂಗಡಿ ಮಾಡುವ ಪ್ಲಾನ್ ಇತ್ತಾ..?!ದಿನಕ್ಕೊಂದು ಮಹತ್ವದ ಸುಳಿವು…
Pahalgam ದಾಳಿಗೆ ಪ್ರತೀಕಾರ ತೀರಿಸಿದ್ದ ‘ಆಪರೇಷನ್ ಸಿಂದೂರ್’: ವರ್ಷದ ಬಳಿಕ ಹುತಾತ್ಮ ಯೋಧರ ವಿವರ ಬಿಡುಗಡೆ ಮಾಡಿದ ಕೇಂದ್ರ ಸರ್ಕಾರ…
ಕೊಲೆ ಆರೋಪಿಗಳ ಕಾರು ಮಾಣಿಯಲ್ಲಿ ಪತ್ತೆ ….!
ಶಿಕ್ಷಣ ಸುಧಾರಣೆಗೆ ರಾಜ್ಯ ಸರ್ಕಾರದ ಭರ್ಜರಿ ಪ್ಲಾನ್ ಬಹಿರಂಗ!
ಬೆಂಗಳೂರಿನಲ್ಲಿ₹2,384 ಕೋಟಿ GSTದಂಧೆ ಭೇದಿಸಿದ ಇಲಾಖೆ.. ಭರ್ಜರಿ ದಾಳಿ! ಭಾರೀ GST ಸ್ಕ್ಯಾಂ .. ಹಲವರು ಬಲೆಗೆ ಬೀಳುವ ಸಾಧ್ಯತೆ!…
ಪಡ್ಡೆ ರೌಡಿಗಳ ಅಟ್ಟಹಾಸಕ್ಕೆ ಕಡಿವಾಣ ಬೀಳುವುದು ಯಾವಾಗ ಗ್ರಹಸಚಿವರೆ?
ಅಂಡಮಾನ್ ಸಮುದ್ರದಲ್ಲಿ ಸಿಕ್ಕಿದ ಖಜಾನೆ! ಭಾರತದ ಇಂಧನ ಭವಿಷ್ಯ ಬದಲಾಗುತ್ತಿದೆಯೇ?
ತಸ್ಲಿಮಳ ಹಣೆಗೆ ಸಿಂಧೂರವಿಟ್ಟ ಕೇಶವ, ಬುರ್ಖಾ ತೆಗೆದಿಟ್ಟ ತಸ್ಲೀಮಾ
ಗೃಹಸಚಿವ ಪ್ರಿಯಾಂಕ್ ಖರ್ಗೆಗೆ ಅವಹೇಳನ ಜಾತಿ ನಿಂದನೆ  ಆರೋಪದಲ್ಲಿ ಕಾರ್ಕಳ ವ್ಯಕ್ತಿಯ ಬಂಧನ !
ಮೊಸಾದ್ ಏಜೆಂಟ್ ಇಸ್ಮಾಯಿಲ್ ಖಾನಿಯಿಂದ ಇರಾನಿ ಸರ್ವೋಚ್ಛ ನಾಯಕನ  ಹತ್ಯೆ
ಒಂದು ಸಹಿ… ಲಕ್ಷಾಂತರ ರೂ. ಹೊಣೆಗಾರಿಕೆಯ ಶಾಕ್!ಸಹಕಾರ ಸಂಸ್ಥೆಯಲ್ಲಿ ನಡೆದ ಅಕ್ರಮದ ಸತ್ಯ ಬಯಲು..
ಹೆತ್ತ ಮಗಳನ್ನೇ ಉಸಿರುಗಟ್ಟಿಸಿ ಕೊಂದ  ಪಾಪಿ ತಾಯಿ
ವೋಟರ್ಸ್ ಗಮನಕ್ಕೆಮತದಾರರ ಪಟ್ಟಿ ಪರಿಷ್ಕರಣೆ (SIR) ಪ್ರಕ್ರಿಯೆ: ಸಾರ್ವಜನಿಕರು ತಿಳಿಯಲೇಬೇಕಾದ ಪ್ರಮುಖ ವರದಿ
ಆಮಾದ್ಮಿ ಪಕ್ಷದ ಏಳು ಸಂಸದರು ಬಿಜೆಪಿಯ ತೆಕ್ಕೆಗೆ ರೈಟೋ?  ರಾಂಗೋ?
ಮ್ಯಾರಥಾನ್ ನಲ್ಲಿ ಇರುವಾಗಲೇ ಹೃದಯಾಘಾತದಿಂದ  ಸಬ್ ಇನ್ಸ್ಪೆಕ್ಟರ್ ನಿಧನ
ಜಸ್ಟ್ one click ನಲ್ಲೇ ಎಲ್ಲಾ ಸರ್ಟಿಫಿಕೇಟ್…!2026–27ರಿಂದ ಅಂಕಪಟ್ಟಿ ಹಾರ್ಡ್ ಕಾಪಿ ಇಲ್ಲ..
ಬಳ್ಳಾರಿ “ಪೊಲೀಸ್ ಗನ್‌ಮನ್ ಎಕ್ಸ್‌ಟಾರ್ಷನ್”ಇಲಾಖೆಗೆ ಕಳಂಕ: ಗನ್‌ಮನ್ ಸೇರಿ ಮೂವರ ವಿರುದ್ಧ ಪ್ರಕರಣ!
ಅಂಡಮಾನ್ boat ದುರಂತ-250 ಕ್ಕೂ ಹೆಚ್ಚು ಮಂದಿ ಕಾಣೆ..
ಕರ್ನಾಟಕ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್: 123 ಕೇಂದ್ರಗಳ ಪಾಸ್ ವಿತರಣ –ವಿದ್ಯಾರ್ಥಿಗಳ ಸಂಖ್ಯೆ ಹೆಚ್ಚಿದೆ, ಬಸ್‌ಗಳ ಸಂಖ್ಯೆಯೂ ಹೆಚ್ಚುತ್ತದೆಯೇ?
ಪ್ರಜ್ಞೆ ಬಂದಾಗ ಎದೆಯ ಮೇಲೆ ಬಿದ್ದಿತ್ತು ಪತಿಯ ಶವ!ಹಸೆಮಣೆ ಏರಿದ ಕೆಲವೇ ಗಂಟೆಗಳಲ್ಲಿ ಕತ್ತಲಾದ ಬದುಕು..
ಉದ್ಯಮಿ, ಕಾಲೇಜ್ topper,  ಕೋಟ್ಯದೀಶರೇ…ಕಠಿಣ ಜೈನ ಸನ್ಯಾಸದತ್ತ…!
ಪ್ರಧಾನಿ ಮೋದಿ ಯವರಿಗೆ ಡೈರೆಕ್ಟ್ ಬೆದರಿಕೆ ಹಾಕಿದ ಹೆಂಗಸು!!
ಉಡುಪಿ ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ….!!!!
ಮಹಿಳೆಯ ಸ್ಕೂಟಿಯನ್ನೇ ಕದ್ದ ಕಳ್ಳರು….. ಹೆಚ್ಚುತ್ತಿರುವ ವಾಹನ ಕಳ್ಳತನ
ರಾಮನ ಹೆಸರಲ್ಲಿ ‘ರಾವಣ’ ರಾಜ್ಯ-ಕರ್ನಾಟಕಕ್ಕೂ ತಟ್ಟಿದ ಕಳಂಕ!ರಾಮನ ಹೆಸರಲ್ಲಿ ಭಕ್ತರಿಗೇ ನಾಮ-ಅಯೋಧ್ಯೆಯ ಕೋಟಿಕೋಟಿ ಲೂಟಿಗೆ ಬೀದರ್ ಕನೆಕ್ಷನ್!
ಅಮೆರಿಕಾ ವಿರುದ್ಧ ‘ಪೈರಸಿ’ ಆರೋಪ: ಇರಾನ್ ಯುಎನ್‌ಗೆ ದೂರು
ಮನೆಯ ಲಾಕ್ ವ್ಯವಸ್ಥೆ ಇದ್ದರೂ, ಸುರಕ್ಷತೆ ಭೇದಿಸಲಾಗಿದೆ….!ಕುಟುಂಬ ದೇವಸ್ಥಾನಕ್ಕೆ -ಕಳ್ಳರು ಅದೇ ಮನೆ ಟಾರ್ಗೆಟ್..!
🔥 ಬಿಸಿಲಿನ ಬಿಸಿ ತಾರಕ್ಕೇರಿದೆ, ಆದರೆ ಮಳೆ ಸಿಡಿಲು ಸರ್ಪ್ರೈಸ್ ಬರ್ತಿದೆ! 🌩️