📍 Karavali Maruta
LIVE | CONTACT
ತಾಜಾಸುದ್ದಿಗಳು ಕರಾವಳಿ ರಾಜ್ಯ ರಾಜಕೀಯ ಕ್ರೈಂ ಕ್ರೀಡೆ ವಿದೇಶ ಮನರಂಜನೆ ಲೇಖನ

ಗ್ಯಾಸ್ ಅಭಾವ ಮತ್ತು ಬೆಲೆ ಏರಿಕೆ, ಸುಳ್ಳು ಎನ್ನುತ್ತಿದೆ-HPCL

ಸೋಶಿಯಲ್ ಮೀಡಿಯಾದಲ್ಲಿ “ದೇಶದಲ್ಲಿ ಪೆಟ್ರೋಲ್-ಡೀಸೆಲ್ ಕೊರತೆ ಉಂಟಾಗಿದೆ” ಎಂಬ ಸಂದೇಶಗಳು ವೈರಲ್ ಆಗುತ್ತಿರುವ ಹಿನ್ನೆಲೆ ಜನರಲ್ಲಿ ಆತಂಕ ಮೂಡಿದೆ. ಆದರೆ ಸರ್ಕಾರಿ ತೈಲ ಕಂಪನಿಗಳು ಈ ಸುದ್ದಿಯನ್ನು ಸ್ಪಷ್ಟವಾಗಿ ತಪ್ಪು ಮತ್ತು ದಾರಿ ತಪ್ಪಿಸುವ ಮಾಹಿತಿ ಎಂದು ಹೇಳಿವೆ.

ಭಾರತದ ಪ್ರಮುಖ ತೈಲ ಕಂಪನಿಗಳಾದ HPCL, IndianOil ಮತ್ತು BPCL ಸ್ಪಷ್ಟಪಡಿಸಿರುವುದೇನೆಂದರೆ ದೇಶದಲ್ಲಿ ಪೆಟ್ರೋಲ್, ಡೀಸೆಲ್ ಮತ್ತು LPG ಇಂಧನದ ಸಮರ್ಪಕ ಸಂಗ್ರಹ ಇದೆ ಮತ್ತು ಸರಬರಾಜು ಸಾಮಾನ್ಯವಾಗಿ ನಡೆಯುತ್ತಿದೆ. ಆದ್ದರಿಂದ ಜನರು ಆತಂಕಪಟ್ಟು ಪೆಟ್ರೋಲ್ ಬಂಕ್‌ಗಳಿಗೆ ದೌಡಾಯಿಸುವ ಅಗತ್ಯವಿಲ್ಲ ಎಂದು ಕಂಪನಿಗಳು ಮನವಿ ಮಾಡಿವೆ.

HPCL ಅಧಿಕೃತವಾಗಿ ತನ್ನ ಪ್ರಕಟಣೆಯಲ್ಲಿ ,

“ಕೆಲವು ಪ್ರದೇಶಗಳಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಕೊರತೆ ಬಗ್ಗೆ ಹರಡುತ್ತಿರುವ ಸಂದೇಶಗಳು ತಪ್ಪು ಮತ್ತು ಆಧಾರರಹಿತ. ದೇಶದಾದ್ಯಂತ ಇಂಧನ ಸರಬರಾಜು ಸಾಮಾನ್ಯವಾಗಿದೆ ಮತ್ತು ಸಾಕಷ್ಟು ಸಂಗ್ರಹ ಲಭ್ಯವಿದೆ. “ ಎಂದು ಹೇಳಿದೆ.

ಈಗಾಗಲೇ ಅಧಿಕೃತವಾಗಿ ಎಲ್ಪಿಜಿ ದರ ಹೆಚ್ಚಾಗಿದೆ ಅದನ್ನು ಯಾವ ತೈಲ ಕಂಪನಿಗಳು ಒಪ್ಪಿಕೊಂಡಿಲ್ಲ ಅದರ ಬಗ್ಗೆ ಸ್ಪಷ್ಟನೆಯನ್ನು ನೀಡಿಲ್ಲ. ಜೊತೆಗೆ ಈಗಾಗಲೇ ಬೆಂಗಳೂರು ಸೇರಿದಂತೆ ಅನೇಕ ಕಡೆ , ಹೋಟೆಲ್ ಮಾಲೀಕರು ಅಡುಗೆ ಅನಿಲ ಕೊರತೆಯ ಕಾರಣದಿಂದ ವ್ಯವಹಾರ ಸ್ಥಗಿತಗೊಳಿಸುವುದರ ಬಗ್ಗೆ ಬಹಿರಂಗವಾಗಿ ಮಾತನಾಡಿದ್ದು ಸುಳ್ಳಲ್ಲ. ಆದರೂ ಆ ಯಾವ ವಿಚಾರವನ್ನು ಈ ತೈಲ ಕಂಪನಿಗಳು ಗಮನಿಸದೆ ಕೇವಲ ತಿಪ್ಪೆ ಸಾರಿಸುವ ರೀತಿಯಲ್ಲಿ ಪಕ್ಕನೆ ನೀಡಿ ಮೌನವಹಿಸಿವೆ. ಇದು ಆ ಕಂಪನಿಗಳ ಅಧಿಕೃತ ಹೇಳಿಕೆ ಆಗಿದ್ದರೆ ಮಧ್ಯದಲ್ಲಿ ಯಾರು ಧರ ಹೆಚ್ಚಳ ಮಾಡಿದ್ದಾರೆ ಅನ್ನುವುದನ್ನು ಸರ್ಕಾರ ತನಿಖೆ ನಡೆಸಬೇಕು ಹಾಗೂ ಅನಿಲ ಪುರೋಹಿಕೆಗೆ ಆಗುತ್ತಿರುವ ವ್ಯಕ್ತಿಯದ ಬಗ್ಗೆಯೂ ತನಿಖೆಯಾಗಬೇಕಾಗುತ್ತದೆ.

ಅದಿರಲಿ ಮದ್ಯಪ್ರಾಚ್ಯದ ಯುದ್ಧದ ಪರಿಣಾಮ ಭಾರತಕ್ಕೆ ಯಾವ ಮಟ್ಟಿಗೆ ಬಿಸಿ ತಟ್ಟುತ್ತದೆ ಅಂತ  ಗಮನಿಸಿದ್ರೆ, ಈಗಾಗಲೇ  lPG ಸಿಲಿಂಡರ್ ಬೆಲೆ ಹೆಚ್ಚಳವಾಗಿದೆ. ಅಡುಗೆ ಅನಿಲದ ಬೆಲೆ ಸಿಲಿಂಡರ್ ಗೆ 60 ರೂಪಾಯಿ ಹೆಚ್ಚಾಗಿದೆ. ಕಮರ್ಷಿಯಲ್ ಸಿಲೆಂಡರ್ ಬೆಲೆ 300 ರಿಂದ 400 ಹೆಚ್ಚಾಗಿದೆ. ಈ ವ್ಯತ್ಯಯವನ್ನ  ಎಲ್ಲಾ  ಬಳಕೆದಾರರು ಅನುಭವಿಸ್ತಾ ಇದ್ದಾರೆ. ಸರಬುರಾಜು ಕೊರತೆಯಿಂದ ಸಿಲಿಂಡರಗಳ ಪೂರೈಕೆ ಸ್ಥಗಿತಗೊಂಡಿದೆ. 50 ದಿನಗಳಿಗೆ ಆಗುವಷ್ಟು ಮಾತ್ರ ದಾಸ್ತಾನು ಇದೆ ಅಂತ ಭಾರತ ಸರ್ಕಾರ ಹೇಳಿದೆ. ಈಗಾಗ್ಲೇ ಬೆಂಗಳೂರಿನ ಕೆಲವು ಹೋಟೆಲ್ ರೆಸ್ಟೋರೆಂಟ್ ಗಳು ಇಂದು ಮಾರ್ಚ್ 10ರಿಂದ ಎಲ್ಪಿಜಿ ಇಲ್ಲದೇ ಹೋಟೆಲ್  ಮುಚ್ಚುವ ನಿರ್ಧಾರಕ್ಕೆ ಬಂದಿದೆ. ಸಿಲಿಂಡರ್ ಅಭಾವ ಉಂಟಾಗಬಹುದು ಅನ್ನುವ ಭಯದಿಂದ ಜನರು ಸಿಲಿಂಡರ್ ದಾಸ್ತಾನಿಗೆ ಮುಗಿಬಿದ್ದಿದ್ದಾರೆ.

ಅಷ್ಟೇ ಅಲ್ಲ ಇದರ ಪರಿಣಾಮ, ಪುಣೆಯ ಸ್ಮಶಾನದ ಮೇಲು ಬಿದ್ದಿದೆ. ಗ್ಯಾಸ್ ಮೂಲಕ ಬರ್ನ್ ಮಾಡಲಾಗುತ್ತಿದ್ದ  ಶವಗಳಿಗೆ ಇನ್ನು ವಿದ್ಯುತ್ ಅಥವಾ ಕಟ್ಟಿಗೆಯ ಮೊರೆ ಅನಿವಾರ್ಯ. ಇವತ್ತಿನಿಂದ ಸಿಲೆಂಡರು ಮೂಲಕ ಬರ್ನ್ ಮಾಡುವುದಕ್ಕೆ ತಡೆ ಒಡ್ಡಲಾಗಿದೆ ಎಂಬ ಮಾಹಿತಿ ಬರುತ್ತಿದೆ.

ಸಂಬಂಧಪಟ್ಟ ಸಚಿವರು ಹಾಗೂ ಅಧಿಕಾರಿಗಳು ಈ ಬಗ್ಗೆ ಇನ್ನೂ ಹೆಚ್ಚಾಗಿ ತಲೆಕೆಡಿಸಿಕೊಂಡಂತೆ ಕಾಣುತ್ತಿಲ್ಲ. ಇಂತಹ ಕ್ಲಿಷ್ಟಕರ ಸಂದರ್ಭದಲ್ಲಿ ಕೆಲವರು ತಮ್ಮ ಬೇಳೆ ಬೇಯಿಸಿಕೊಳ್ಳಲು ಕಾಳ ಸಂತೆಯ ಮೂಲಕ ದರ ಹೆಚ್ಚಳ ಮಾಡಿ ಜನರಿಗೆ ತೊಂದರೆ ಕೊಡುವ ಪರಿಪಾಠವಿದೆ. ಈಗಾಗಲೇ ಅದು ಪ್ರಾರಂಭವೂ ಆಗಿದೆ. ಈ ಬಗ್ಗೆ ಖುದ್ದು ಸರ್ಕಾರವೇ ಯಾವುದೇ ಬೆಲೆಯನ್ನು ಹೆಚ್ಚಳ ಮಾಡದಂತೆ ಖಡಕ್ ಆದೇಶ ನೀಡುವುದಷ್ಟೇ ಅಲ್ಲ ಅದು ಪಾಲನೆ ಯಾಗುತ್ತಿದೆಯಾ ಅನ್ನುವುದರ ಮೇಲೆ ಕಟ್ಟು ನಿಟ್ಟಿನ ನಿಗಾ ಇಡುವುದು ಮುಖ್ಯವಾಗುತ್ತದೆ ಎಂಬ ಮಾತುಗಳು ಸಾರ್ವಜನಿಕ ವಲಯದಿಂದ ಹಾರಿದು ಬರುತ್ತಿದೆ

COMMENTS

Login with Gmail to comment

ಇನ್ನಷ್ಟು ಸುದ್ದಿ

ರೇಪ್ ಆರೋಪಿಗೆ ಹೂಮಳೆ, ಹೂವಿನಹಾರ,ಘೋಷಣೆ, ರಾಜಕೀಯ ರೀತಿ ರೋಡ್ ಶೋ! ಉತ್ತರ ಪ್ರದೇಶದ ವೈರಲ್ ವಿಡಿಯೋಗೆ ದೇಶಾದ್ಯಂತ ಆಕ್ರೋಶ
ಉಡುಪಿಯ ಮಾರ್ಕೆಟ್‌ 99 ಮ್ಯಾನೇಜರ್‌ ವಿರುದ್ಧ ₹13.39 ಲಕ್ಷ ದುರ್ಬಳಕೆ ಪ್ರಕರಣ ದಾಖಲು…
ಬಂಗಾಳ ಚುನಾವಣೆ ಫಲಿತಾಂಶವೇ ಬದಲಾಗಿತ್ತಾ?ಬಂಗಾಳ ರಾಜಕೀಯದಲ್ಲಿ ಹೊಸ ಬಾಂಬ್!ಸುಪ್ರೀಂ ಕೋರ್ಟ್ ಮುಂದೆ ಬಿಜೆಪಿ ಜಯದ ಮೇಲೆ ಟಿಎಂಸಿ ದೊಡ್ಡ ಪ್ರಶ್ನೆ!
ಉಪಚುನಾವಣೆ ಮುಗಿಯುತಿದ್ದಂತೆಯೇ, ವಿದ್ಯುತ್ ದರ ಏರಿಸುತ್ತಿರುವ ರಾಜ್ಯ ಸರ್ಕಾರ
🎬 ಸೀನ್ ಹಿಂದೆ ಇರುವ ಸೀಕ್ರೆಟ್ ಏನು?ಧುರಂಧರ್ ಚಿತ್ರದ ಈ ಸಣ್ಣ ಕ್ಷಣವೇ ಈಗ ದೊಡ್ಡ ಸೆನ್ಸೇಶನ್ ಆಗಿದೆ…ಮುಸ್ತಫಾ ಫುಲ್ ಖುಷ್
 ಮಗಳ ಗಂಡನೇ …ಅತ್ತೆಯ ಗಂಡ! ಹೌದು…ಅಳಿಯ-ಅತ್ತೆಯ ಪ್ರೇಮಕಥೆ ವೈರಲ್!ಕುಟುಂಬ ಸಂಬಂಧಗಳೇ ತಲೆಕೆಳಗು! ಉತ್ತರ ಪ್ರದೇಶದ ಈ ಮದುವೆ ಹಿಂದಿನ ರಹಸ್ಯ ಏನು?
ದೇವಳದ ಗೋಲ್ಮಾಲ್ ತಡೆಗೆ ಉಪ-ಮುಖ್ಯಮಂತ್ರಿ ಬುಲಾವ್!
ಅಕ್ರಮ ಡಿಸೇಲ್ ದಾಸ್ತಾನು ಪ್ರಕರಣ: 4,175 ಲೀಟರ್ ಡಿಸೇಲ್ ಕಂದಾಯ ಇಲಾಖೆಯಿಂದ ಹರಾಜು – ₹2.35 ಲಕ್ಷಕ್ಕೆ ಮಾರಾಟ!
ಕಾರ್ಕಳದ ವೈದ್ಯಕೀಯ ವಿದ್ಯಾರ್ಥಿನಿ ಭೀಕರ  ಅಪಘಾತಕ್ಕೆ ಬಲಿ
ಹುಡುಗಾಟಿಕೆ ಆಡುತ್ತಿರುವ ರಾಮಲಿಂಗಾರೆಡ್ಡಿ-ಕ್ಷೇತ್ರದ ಜನರಲ್ಲಿ ಅಸಮಾಧಾನ
ತಿರುಪತಿಯಲ್ಲಿ ಒಂದಿಡೀ ಕುಟುಂಬವೇ ನಾಶ!
ನೀಟ್ ಪರೀಕ್ಷೆಯ ಎಡವಟ್ಟು….ಸುಳ್ಳು ತನಿಖಾ ವರದಿಯನ್ನು ಸರ್ಕಾರಕ್ಕೆ ನೀಡಿದ ಅಧಿಕಾರಿಗಳು!!?
ಉಡುಪಿ ಸಬ್ ರಿಜಿಸ್ಟರ್ ಕಚೇರಿಯಲ್ಲಿ ಕಾನೂನುಬಾಹಿರ ಚಟುವಟಿಕೆ
ಸತೀಶ್’ ಆಗಿ ಹೋದವ, ‘ಸಲೀಂ’ ಆಗಿ ವಾಪಸ್ …!26 ವರ್ಷಗಳ ಬಳಿಕ ತಾಯಿಯ ಮಡಿಲಿಗೆ ಮರಳಿದ ಮಗನ ಭಾವುಕ ಕಥೆ
ಟ್ರಂಪ್-“Strait of Hormuz ತಕ್ಷಣ ತೆರೆಯಿರಿ…! “ ಇರಾನ್-“ಕೀ ಗಳನ್ನು ಕಳೆದುಕೊಂಡಿದ್ದೇವೆ…!”
ಡಿಕೆಶಿ ಸೈಲೆಂಟ್ ಆಪರೇಷನ್ ಮಿಸ್ ಫೈರ್ ಆಗಿದ್ದೆಲ್ಲಿ?ರಾಷ್ಟ್ರ ರಾಜಧಾನಿಯಲ್ಲಿ ಕರ್ನಾಟಕ ಕಾಂಗ್ರೆಸ್ ಹೈ-ವೋಲ್ಟೇಜ್ ಹರಟೆ…!
ಡೈಮಂಡ್ ನೆಕ್ಲೇಸ್, ಕಿವಿಯೋಲೆಗಳು, ಚಿನ್ನದ ಚೈನ್, ಪ್ಲಾಟಿನಂ ಉಂಗುರ ಕಳವು…!
17ನೇ ಆಯವ್ಯಯ ಮಂಡನೆ ಮಾಡುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ
₹5ಕ್ಕೆ ಇಡ್ಲಿ… 56 ವರ್ಷಗಳಿಂದ ಅದೇ ರುಚಿ! 70ರ ಹರೆಯದಲ್ಲೂ ಪ್ರತಿದಿನ 1,500 ಇಡ್ಲಿ ಮಾಡಿ ಜನರ ಮನ ಗೆದ್ದ ಕರ್ನಾಟಕದ ಅನ್ನದಾತ…
ಬೆಂಗಳೂರು ಟು ಮುಂಬೈ  ಐದೇ ಘಂಟೆ ಪ್ರಯಾಣ- ಎಕ್ಸ್ಪ್ರೆಸ್ ಹೈವೇಗೆ ಅಸ್ತು
ಮಾಜಿ ಸಚಿವರಿಂದ ಮಂಗಳೂರು ವೈಭವಕ್ಕೆ ಬೃಹತ್ ಕೊಡುಗೆ
ದುರಂತ ಸಂಭವಿಸುವ ಮುನ್ನ ಮೆಸ್ಕಾಂ ಎಚ್ಚೆತ್ತುಕೊಳ್ಳುವುದೇ? ಮಂಗಳೂರಿನ PVS ರಸ್ತೆಯಲ್ಲೇ ಮೆಸ್ಕಾಂ ಟ್ರಾನ್ಸ್‌ಫಾರ್ಮರ್ ಅಡಿಯಲ್ಲೇ ಸುತ್ತಲೂ ಒಣ ಕಸದ ಪ್ಲಾಸ್ಟಿಕ್ ಟಾರ್ಪಾಲಿನ್ ಮತ್ತು ಬಾಕ್ಸ್ ರಾಶಿ!
Tata Consultancy Services (TCS) ನಾಶಿಕ್ ವಿವಾದ-ಬೆಚ್ಚಿಬೀಳಿಸಿದ 30 ದಿನಗಳ ಗುಪ್ತ ಪೊಲೀಸ್ ಆಪರೇಷನ್‌ ರಹಸ್ಯಗಳು…!
PTCL ಕಾಯ್ದೆ ಉಲ್ಲಂಘಿಸಿದ ಅಧಿಕಾರಿಗಳ ವಿರುದ್ಧ ಶಿಸ್ತುಕ್ರಮಕ್ಕೆ ಒತ್ತಾಯ – ಕಂದಾಯ ಸಚಿವರಿಗೆ ದಲಿತ ನಾಯಕರ ಮನವಿ
ಚುನಾವಣೆಯವರೆಗೆ ಮೌನ, ನಂತರ LPG ದರ ಭಾರಿ ಏರಿಕೆ –ಇದು ರಾಜಕೀಯ ಅಜೆಂಡಾನಾ?
“ಫುಟ್‌ಪಾತ್ ಯಾರದ್ದು? ಪಾದಚಾರಿಗಳ ಹಕ್ಕೋ, ಹೊಟ್ಟೆಪಾಡಿನ ಹೋರಾಟವೋ?”
ಆಂಬುಲೆನ್ಸ್ ಡ್ರೈವರ್ ನ ಸಮಾಜ ಸೇವೆಯ ಕಾರ್ಯ ಶ್ಲಾಘನಿಯ – ಸುದೇಶ್ ಕುಮಾರ್
ರಾಜ್ಯಸಭೆಗೆ ಬಿಜೆಪಿಯಿಂದ 9 ಜನರ ಪಟ್ಟಿ ಬಿಡುಗಡೆ
ಗೃಹ ಸಚಿವರಾದ ಜಿ ಪರಮೇಶ್ವರ್ ರವರ ಒಡೆತನದ ಸಂಸ್ಥೆಯಲ್ಲಿ ನಡೆದಿದೆ ಎಂಬ ವಿಡಿಯೋ ವೈರಲ್….!
ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ಮಾತ್ರ (ಅ)ವ್ಯವಸ್ಥೆ ಎಚ್ಚರಗೊಳ್ಳಬೇಕೇ? ಯಾರು ಹೊಣೆ? ಏನು ಕ್ರಮ?