📍 Karavali Maruta
LIVE | CONTACT
ತಾಜಾಸುದ್ದಿಗಳು ಕರಾವಳಿ ರಾಜ್ಯ ರಾಜಕೀಯ ಕ್ರೈಂ ಕ್ರೀಡೆ ವಿದೇಶ ಮನರಂಜನೆ ಲೇಖನ

ಭಾರತ ಬಗ್ಗೆ ಟ್ರಂಪ್ ಡಬಲ್ ಸ್ಟ್ಯಾಂಡ್…!ವಿವಾದ ಸೃಷ್ಟಿಸಿ, ಬಳಿಕ ಸಮಾಧಾನದ ಮಾತು

ಅಮೆರಿಕದ ಮಾಜಿ ಅಧ್ಯಕ್ಷ Donald Trump ಮಾತಿನ ಯು-ಟರ್ನ್… ಬೆಳಗ್ಗೆ ಭಾರತ ವಿರುದ್ಧ ಹೇಳಿಕೆ ನಿಂದನೆ ..ಬಳಿಕ ತಿದ್ದುಪಡಿ ,ಸಂಜೆ ಹೊತ್ತಿಗೆ ಹೊಗಳಿಕೆ.!… ಸಾಮಾಜಿಕ ಮಾಧ್ಯಮ ಪೋಸ್ಟ್‌ನಿಂದ ರಾಜತಾಂತ್ರಿಕ ವಿವಾದ.

ಭಾರತ ಮತ್ತು ಚೀನಾ ಕುರಿತು ವಿವಾದಾತ್ಮಕ ಹೇಳಿಕೆಗಳನ್ನು ಪರೋಕ್ಷವಾಗಿ ಬೆಂಬಲಿಸಿ ನಂತರ ತಮ್ಮ ಮಾತು ಬದಲಿಸಿಕೊಂಡ ಘಟನೆ ರಾಜತಾಂತ್ರಿಕವಾಗಿ ಚರ್ಚೆಗೆ ಕಾರಣವಾಗಿದೆ.

ಅಮೆರಿಕದ ರೇಡಿಯೋ ನಿರೂಪಕ Michael Savage ತಮ್ಮ ‘Savage Nation’ ಕಾರ್ಯಕ್ರಮದಲ್ಲಿ ಭಾರತ ಮತ್ತು ಚೀನಾವನ್ನು “ನರಕದ ಕೂಪ” ಎಂದು ಅವಹೇಳನ ಮಾಡಿದ್ದರು. ಈ ಹೇಳಿಕೆಯನ್ನು ಟ್ರಂಪ್ ತಮ್ಮ ಸಾಮಾಜಿಕ ಜಾಲತಾಣ Truth Social ನಲ್ಲಿ ಹಂಚಿಕೊಂಡರು. ಜೊತೆಗೆ ವಲಸಿಗರ ಬಗ್ಗೆ ಅವಹೇಳನಕಾರಿ ಟಿಪ್ಪಣಿಗಳೂ ಇದ್ದವು.

ಈ ಹೇಳಿಕೆಗಳಿಗೆ ಭಾರತ ಸರ್ಕಾರ ತೀವ್ರ ಪ್ರತಿಕ್ರಿಯೆ ನೀಡದೇ, “ಇಂತಹ ಮಾತುಗಳಿಗೆ ಮಹತ್ವ ನೀಡುವುದಿಲ್ಲ” ಎಂದು ಹೇಳಿತು. ಆದರೆ ವಿವಾದ ತೀವ್ರಗೊಂಡಂತೆ, ಟ್ರಂಪ್ ನಂತರ ತಮ್ಮ ನಿಲುವು ಬದಲಿಸಿ “ಭಾರತ ಒಂದು ಶ್ರೇಷ್ಠ ರಾಷ್ಟ್ರ, ಅದರ ನಾಯಕ ನನ್ನ ಸ್ನೇಹಿತ” ಎಂದು ಹೇಳಿದರು.

ಟ್ರಂಪ್ ನಡೆಗೆ ಟೀಕೆ

ಈ ಘಟನೆ ಟ್ರಂಪ್ ಅವರ ಹೇಳಿಕೆಗಳ ಅಸ್ಥಿರತೆ ಮತ್ತು ಜವಾಬ್ದಾರಿಯ ಕೊರತೆಯನ್ನು ತೋರಿಸುತ್ತದೆ.

ಮೊದಲಿಗೆ ಅವಹೇಳನಕಾರಿ ವಿಷಯವನ್ನು ಹಂಚಿಕೊಳ್ಳುವುದು ಜಾಗತಿಕ ನಾಯಕನಿಗೆ ತಕ್ಕದ್ದು ಅಲ್ಲ.

ಭಾರತಂಥ ದೀರ್ಘಕಾಲದ ಮಿತ್ರ ರಾಷ್ಟ್ರದ ಬಗ್ಗೆ ಇಂತಹ ಭಾಷೆ ಬಳಸುವುದು ರಾಜತಾಂತ್ರಿಕ ಸಂಬಂಧಗಳಿಗೆ ಧಕ್ಕೆಯಾಗಿದೆ.

ನಂತರ ಒತ್ತಡಕ್ಕೆ ಮಣಿದು ಮಾತು ಬದಲಿಸುವುದು ನಂಬಿಕೆಯನ್ನು ಕುಗ್ಗಿಸುತ್ತದೆ.

ಜಾತ್ಯಾತೀತ ಮತ್ತು ವಲಸೆ ವಿರೋಧಿ ಭಾವನೆಗಳನ್ನು ಉತ್ತೇಜಿಸುವ ಹೇಳಿಕೆಗಳು ಸಮಾಜದಲ್ಲಿ ವಿಭಜನೆ ಉಂಟುಮಾಡಬಹುದು.ಈ ಘಟನೆ ಅವರ ಹೇಳಿಕೆಗಳ ವಿಶ್ವಾಸಾರ್ಹತೆ ಮತ್ತು ರಾಜತಾಂತ್ರಿಕ ಹೊಣೆಗಾರಿಕೆಯನ್ನು ಪ್ರಶ್ನಿಸುವಂತೆ ಮಾಡುತ್ತದೆ.

##DonaldTrump #IndiaUSRelations #TrumpControversy #GlobalPolitics #BreakingNews

COMMENTS

Login with Gmail to comment

ಇನ್ನಷ್ಟು ಸುದ್ದಿ

ಪುತ್ತೂರಿನ ದೇವಸ್ಥಾನ ಪದಾಧಿಕಾರಿಗಳ ವಿರುದ್ಧ FIR ..!
ಮೊಹಾಲಿ ಬೆಚ್ಚಿಬೀಳಿಸಿದ ಕಚೇರಿ ಕೊಲೆ: ಮಹಿಳೆ ಮೇಲೆ ಮಾರಣಾಂತಿಕ ದಾಳಿ, ದೇಶಾದ್ಯಂತ ಆಕ್ರೋಶ…
ರಾಜ್ಯ ಪೊಲೀಸ್ ಇಲಾಖೆಯಲ್ಲಿ “ಕಲೋನಿಯಲ್ ಆರ್ಡರ್ಲಿ” ‘ಆಡಲ್’ (Adal) ಪದ್ದತಿ ರದ್ದು
ಕಾಂಗೋದಲ್ಲಿ ಎಬೋಲಾ ಅಟ್ಟಹಾಸ:ಜಗತ್ತಿಗೆ ಮತ್ತೆ ಸಾಂಕ್ರಾಮಿಕ ಭೀತಿಯ ಗಂಟೆ..!
ಬೃಹತ್ ಅಭಿಯಾನ….5.51 ಟನ್ ವಸ್ತುಗಳು..!5000ಕ್ಕೂ ಹೆಚ್ಚು ದೇವರ ಫೋಟೋಗಳು
ಮಾರ್ಕ್ಸ್ 90%, ಆದರೆ 19ಕ್ಕೆ ಕ್ರೂರ ಅಪರಾಧಿ!ಕನಸುಗಳಿದ್ದ ಹುಡುಗನೊಬ್ಬ ಕಟುಕನಾದ ದುರಂತ ಕಥೆ”
ಉಡುಪಿ ಜಿಲ್ಲೆಯಲ್ಲಿ  ಹೆಚ್ಚಾದ  ಚಿರತೆ ಉಪಟಳ : ತುರ್ತು ಕ್ರಮಕ್ಕೆ ತುರವೇ ಮನವಿ
ಅಮೆರಿಕ–ಇಸ್ರೇಲ್ ದಾಳಿ ಬಳಿಕ ಇರಾನ್‌ನಲ್ಲಿ ಉದ್ವಿಗ್ನತೆ ತಾರಕಕ್ಕೆ
ದೇಶಾದ್ಯಂತ ಇಂದು ಮೊಬೈಲ್‌ನಲ್ಲಿ ತುರ್ತು ಎಚ್ಚರಿಕೆ ಡ್ರಿಲ್ – ಗಾಬರಿ ಬೇಡ
ED ₹2,178 ಕೋಟಿ ಆಸ್ತಿ ಜಪ್ತಿ ನಿರವ್ ಮೋದಿ–ವಿಜಯ್ ಮಲ್ಯ ಸೇರಿ 21 ಜನರ ಆರ್ಥಿಕ ಅಪರಾಧಿಗಳ ವಿರುದ್ಧ ದೊಡ್ಡ ಮಟ್ಟದ ಕ್ರಮ
50ಕ್ಕೂ ಹೆಚ್ಚು ಆಟೋ ಚಾಲಕರ ದಿನನಿತ್ಯದ ಆರೋಗ್ಯದ ಬದುಕಿಗೆ ಮುಳುವಾದ ದೇರಳಕಟ್ಟೆ ಜಂಕ್ಷನ್ ದುರ್ನಾತ! 
ಒಂದು ವಾಟ್ಸ್ಯಾಪ್ ಮೆಸೇಜ್… ಕೋರ್ಟ್ ವರೆಗೂ ಎಳೆದ ಶಾಕ್ ಘಟನೆಯ ಸುತ್ತ..
ಭಾರತದ 9 ರಾಜ್ಯದ 8.18 ಕೋಟಿ ಮತದಾರರನ್ನು ಕೈ ಬಿಡಲಾಗಿದ್ದು ,ಅವರ ಕಥೆ ಏನು?
ಹೆತ್ತ ಮಗಳನ್ನೇ ಉಸಿರುಗಟ್ಟಿಸಿ ಕೊಂದ  ಪಾಪಿ ತಾಯಿ
ಭಾರತೀಯ ಸೇನೆಯ ಚಲನವಲನದ ವಿಡಿಯೋಗಳು ಪಾಕಿಸ್ತಾನಕ್ಕೆ ಹೇಗೆ ತಲುಪಿದವು?
“ವಾಹನ ಮಾರಾಟ-RC ಬದಲಾವಣೆ  ಅಗತ್ಯ.. ಇಲ್ಲವಾದರೆ ಕಾನೂನು ಸಮಸ್ಯೆಗಳು ತಪ್ಪಿದ್ದಲ್ಲ..!” ಹೈಕೋರ್ಟ್
ಒಂದು ಸಹಿ… ಲಕ್ಷಾಂತರ ರೂ. ಹೊಣೆಗಾರಿಕೆಯ ಶಾಕ್!ಸಹಕಾರ ಸಂಸ್ಥೆಯಲ್ಲಿ ನಡೆದ ಅಕ್ರಮದ ಸತ್ಯ ಬಯಲು..
ಕದನ ವಿರಾಮ ಹೇಳಿಕೆ ಮಾತ್ರ…“Middle East ಮತ್ತೆ ಸ್ಫೋಟಕ
ಇರಾನ್ ಮೇಲೆ ಇಸ್ರೇಲ್-ಅಮೆರಿಕ ದಾಳಿಗೆ  ಪ್ರತಿದಾಳಿ ಯುಎಇ, ಬಹ್ರೇನ್, ಸೌದಿಯಲ್ಲಿ ಅಮೆರಿಕದ ನೆಲೆಗಳಿಗೆ ನಡುಕ.
ಗೃಹ ಸಚಿವರಾದ ಜಿ ಪರಮೇಶ್ವರ್ ರವರ ಒಡೆತನದ ಸಂಸ್ಥೆಯಲ್ಲಿ ನಡೆದಿದೆ ಎಂಬ ವಿಡಿಯೋ ವೈರಲ್….!
ಕೊಲೆ ಆರೋಪಿಯ ದೂರುದಾರನ ವಿಷ ಸೇವನೆಯ ಬಗ್ಗೆ  ಸ್ಪಷ್ಟನೆ
ಪ್ರಧಾನಿ ಮೋದಿ ಯವರಿಗೆ ಡೈರೆಕ್ಟ್ ಬೆದರಿಕೆ ಹಾಕಿದ ಹೆಂಗಸು!!
ಮಕ್ಕಳ ಸುರಕ್ಷತೆಯೇ ಮುಖ್ಯ – ಸಂದೇಶ ಕೊಟ್ಟ ಹೈಕೋರ್ಟ್
ಹೊಸ ರಾಜಕೀಯ ಕ್ರಾಂತಿ! ಅಸ್ಸಾಂ ಕುದಿಯುತ್ತಿದೆ…ಹಿಂದುತ್ವ vs ಗುರುತು ರಾಜಕೀಯ…!
ಅಜಿತ್ ಅಗರ್ಕರ್ ಗೆ ಜಾಕ್ಪಾಟ್
ಸ್ಕ್ಯಾಮರ್‌ಗೆ 60 ಸೆಕೆಂಡ್ ಸಾಕು… RBIಗೆ ಈಗ 60 ನಿಮಿಷ ಬೇಕಂತೆ!ಹಣ ಕಳಿಸುವ ಮುನ್ನ ಯೋಚಿಸಲು 1 ಗಂಟೆ!
717 ಮದ್ಯದಂಗಡಿಗಳಿಗೆ ವಿಜಯ್ ಬ್ರೇಕ್‌! ತಮಿಳುನಾಡು ಖಜಾನೆಗೆ ಸಾವಿರಾರು ಕೋಟಿ ಶಾಕ್!
ಬೆಂಗಳೂರಿನಲ್ಲಿ₹2,384 ಕೋಟಿ GSTದಂಧೆ ಭೇದಿಸಿದ ಇಲಾಖೆ.. ಭರ್ಜರಿ ದಾಳಿ! ಭಾರೀ GST ಸ್ಕ್ಯಾಂ .. ಹಲವರು ಬಲೆಗೆ ಬೀಳುವ ಸಾಧ್ಯತೆ!…
ಅಂದು ಮುಖ್ಯ ಮಂತ್ರಿ, ಇಂದು ಪುಟ್ಟಪಾತ್ ವ್ಯಾಪಾರಿ!!
ಮಧ್ಯಪ್ರಾಚ್ಯದಲ್ಲಿ ರೆಡ್ ಅಲರ್ಟ್!3 ತಿಂಗಳ ಯುದ್ಧಕ್ಕೆ ಮಹಾ ಟ್ವಿಸ್ಟ್ ಇರಾನ್ ಸೇನಾ ನೆಲೆಗಳನ್ನು ಧೂಳೀಪಟ ಮಾಡಿದ ಅಮೆರಿಕ!