📍 Karavali Maruta
  • LOGIN
  • BREAKING
    ಧಾರವಾಡದಲ್ಲಿ ಭೀಕರ LPG ಸಿಲಿಂಡರ್ ಸ್ಫೋಟ , ಹಲವು ಮೀಟರ್ ದೂರಕ್ಕೆ ಹಾರಿದ ಬೈಕ್‌! ಹಲವರಿಗೆ ಗಾಯ CCTVಯಲ್ಲಿ ಶಾಕಿಂಗ್ ದೃಶ್ಯ ದಯಾಮರಣ ಕೇಳಿದ್ದ ತುಮಕೂರು ರಾಬಿಯಾ ಇನ್ನಿಲ್ಲ …!ಪರಮೇಶ್ವರ್ ಮುಂದೆ ಕಣ್ಣೀರಿಟ್ಟಿದ್ದ ಮಹಿಳೆ ಇಬ್ಬರು ಮಕ್ಕಳೊಂದಿಗೆ ವಿಷಸೇವಿಸಿ ಕೊನೆಯುಸಿರು…‘ಮನೆ’ ಸಿಕ್ಕರೂ ಬದುಕು ಉಳಿಯಲಿಲ್ಲ! ನೇಪಾಳ ದುರಂತ: ಕಂಪ್ಲೀಟ್ ರಿಪೋರ್ಟ್ ಇಲ್ಲಿದೆ…ಕಣ್ಣೆದುರೇ ಕೊಚ್ಚಿಹೋದ ಬದುಕು… ಲೆಕ್ಕಕ್ಕೆ ಸಿಗದ ಸಾವು, ನೋವು!ಪ್ರವಾಹದ ರೌದ್ರದ ನಡುವೆ ಮೃತದೇಹದಿಂದಲೇ ಚಿನ್ನ ಕದಿಯಲು ಯತ್ನ… ಮಾನವೀಯತೆ ಮರೆತ ಕಿರಾತಕರು!ಇಬ್ಬರು ಅರೆಸ್ಟ್! ಮಹಿಳಾ ಕಾನ್ಸ್‌ಟೇಬಲ್ ಮೇಲೆ ಪೊಲೀಸ್ ಠಾಣೆಯಲ್ಲಿ ಮಾರಣಾಂತಿಕ ಹಲ್ಲೆ ವಾಜಪೇಯಿ ಸರ್ಕಾರದ  ಕನಸಿನ ಯೋಜನೆ ನದಿ ಜೋಡಣೆ ವಿರೋಧಿಸಿ ಶಿರಸಿಯಲ್ಲಿ ಸಹಿ ಸಂಗ್ರಹ ಅಭಿಯಾನ
    ತಾಜಾಸುದ್ದಿಗಳು ಕರಾವಳಿ ರಾಜ್ಯ ರಾಜಕೀಯ ಕ್ರೈಂ ಕ್ರೀಡೆ ವಿದೇಶ ಮನರಂಜನೆ ಲೇಖನ

    ಮಂಗಳೂರಿಗರಿಗೆ ಎಚ್ಚರಿಕೆ: ನೀರನ್ನು ಜಾಣ್ಮೆಯಿಂದ ಬಳಸಿ –ಮಾರ್ಚ್ ನಲ್ಲೇ ರೇಷನಿಂಗ್ ಮಾಡುವ ಪರಿಸ್ಥಿತಿ ಇದೆ…

    ಜಿಲ್ಲಾಡಳಿತಕ್ಕೆ ಜನರಿಗೆ ಶುದ್ಧ ಕುಡಿಯುವ ನೀರು ಪೂರೈಕೆ ಮಾಡುವುದು ದೊಡ್ಡ ಸವಾಲಾಗಿದೆ. ಅದಕ್ಕಾಗಿ ಜನರೂ ಸಹಕಾರ ನೀಡಬೇಕು ಎಂದು  ಸ್ಥಳೀಯ ಆಡಳಿತ ಜನರಲ್ಲಿ ಮನವಿ ಮಾಡಿದೆ .

    ಮಂಗಳೂರು ಮತ್ತು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಾರ್ಚ್ ತಿಂಗಳಲ್ಲೇ ಭಾರೀ ಬಿಸಿಲು ಆರಂಭವಾಗಿದೆ. ನೆಲ ಕಾವಲಿಯಂತೆ ಬಿಸಿಯಾಗುತ್ತಿದೆ. ಈಗಷ್ಟೇ ದೊಡ್ಡ ಮಟ್ಟದ ನೀರಿನ ಕೊರತೆ ಕಂಡುಬಂದಿಲ್ಲವಾದರೂ, ಮುಂದಿನ ದಿನಗಳಲ್ಲಿ ಸಮಸ್ಯೆ ಉಂಟಾಗುವ ಸಾಧ್ಯತೆ ಇದೆ ಎಂದು ಸ್ಥಳೀಯ ಆಡಳಿತ ಎಚ್ಚರಿಕೆ ನೀಡಿದೆ. ಆದ್ದರಿಂದ ಈಗಿನಿಂದಲೇ ನೀರನ್ನು ಜಾಣ್ಮೆಯಿಂದ ಬಳಸಿ, ಜಲಮೂಲಗಳನ್ನು ಸಂರಕ್ಷಿಸುವುದು ಅತ್ಯಗತ್ಯವಾಗಿದೆ.

    ಈ ಬಾರಿ ನೇತ್ರಾವತಿ ನದಿಯಲ್ಲಿ ಒಳಹರಿವು ಕಡಿಮೆಯಾಗುತ್ತಿರುವುದು ಗಮನಕ್ಕೆ ಬಂದಿದೆ. ಜಿಲ್ಲಾಡಳಿತದ ಮಾಹಿತಿ ಪ್ರಕಾರ ಪ್ರತಿ ವಾರ ನೀರಿನ ಸಂಗ್ರಹ ಮಟ್ಟವನ್ನು ಪರಿಶೀಲಿಸಲಾಗುತ್ತಿದೆ. ಮಾರ್ಚ್ ಅಂತ್ಯದ ವೇಳೆಗೆ ಅಗತ್ಯವಿದ್ದರೆ ನೀರು ರೇಷನಿಂಗ್ ಮಾಡುವ ಪರಿಸ್ಥಿತಿ ಬರಬಹುದು ಎಂದು ಅಧಿಕಾರಿಗಳು ಸೂಚಿಸಿದ್ದಾರೆ.

    ನೀರಿನ ಮೂಲಗಳ ಸ್ಥಿತಿ -ಮಂಗಳೂರು ನಗರಕ್ಕೆ ಮುಖ್ಯವಾಗಿ ನೇತ್ರಾವತಿ ನದಿಯಿಂದ ಕುಡಿಯುವ ನೀರು ಪೂರೈಕೆ ಆಗುತ್ತದೆ. ತುಂಬೆ ಅಣೆಕಟ್ಟಿನ ಮೂಲಕ ನಗರಕ್ಕೆ ನೀರು ಸರಬರಾಜು ಮಾಡಲಾಗುತ್ತಿದೆ. ಕೆಲವು ಪ್ರದೇಶಗಳಲ್ಲಿ ಕೊಳವೆ ಬಾವಿ ಹಾಗೂ ಇತರ ಸ್ಥಳೀಯ ಮೂಲಗಳಿಂದಲೂ ನೀರು ಪಡೆಯಲಾಗುತ್ತಿದೆ. ಸುರತ್ಕಲ್, ಉಳ್ಳಾಲ, ಬಂಟ್ವಾಳ ಮತ್ತು ಮೂಲ್ಕಿ ಭಾಗಗಳಲ್ಲಿ ನೇತ್ರಾವತಿ ಹಾಗೂ ಶಾಂಭವಿ ನದಿಗಳ ನೀರಿನ ಮೇಲೆ ಜನರು ಅವಲಂಬಿತರಾಗಿದ್ದಾರೆ.

    ಜಲಮೂಲಗಳಿಗೆ ಮಾಲಿನ್ಯ ದೊಡ್ಡ ಅಪಾಯ- ನೀರಿನ ಕೊರತೆಯ ಜೊತೆಗೆ ಜಲಮೂಲಗಳ ಮಾಲಿನ್ಯವೂ ದೊಡ್ಡ ಸಮಸ್ಯೆಯಾಗಿದೆ. ಕೆಲವು ಕಡೆಗಳಲ್ಲಿ ಕೊಳಚೆ ನೀರು, ತ್ಯಾಜ್ಯ ಮತ್ತು ಕೈಗಾರಿಕಾ ಕಸ ನೇರವಾಗಿ ನದಿಗಳಿಗೆ ಸೇರುತ್ತಿರುವುದು ಕಂಡುಬರುತ್ತಿದೆ. ಮಂಗಳೂರಿನಲ್ಲೇ ಕೆಲವಡೆ ಕೊಳಚೆ ನೀರು ಶುದ್ಧೀಕರಣವಾಗದೇ ನದಿಗೆ ಸೇರುತ್ತಿರುವ ಬಗ್ಗೆ ಚರ್ಚೆಗಳು ನಡೆದಿವೆ.

    ನೇತ್ರಾವತಿ ಮತ್ತು ಫಲ್ಗುಣಿ ನದಿಗಳಿಗೆ ಕೆಲವರು ಮನೆ ತ್ಯಾಜ್ಯ, ಕೊಳಚೆ ನೀರು ಮತ್ತು ಸತ್ತ ಪ್ರಾಣಿಗಳನ್ನು ಎಸೆಯುತ್ತಿರುವ ಘಟನೆಗಳೂ ವರದಿಯಾಗಿವೆ. ಇದು ಜಲಚರ ಜೀವಿಗಳಿಗೆ ಮಾತ್ರವಲ್ಲದೆ ಜನರ ಆರೋಗ್ಯಕ್ಕೂ ಅಪಾಯವನ್ನುಂಟುಮಾಡುತ್ತಿದೆ.

    COMMENTS

    Login with Gmail to comment

    ಇನ್ನಷ್ಟು ಸುದ್ದಿ

    ಇಬ್ಬರು ಮಕ್ಕಳ ಕಣ್ಣೆದುರೇ ಪತ್ನಿಯನ್ನು ಸುಮಾರು 20 ಬಾರಿ ಚಾಕುವಿನಿಂದ ಇರಿದು ಕೊಂದ ಪತಿ – ಕಾರಣ ಮೊಬೈಲ್‌ನಲ್ಲಿ ಆಟ
    ಡಿಕೆಎಮುಲ್‌ನಿಂದ ₹1,270 ಕೋಟಿ ದಾಖಲೆ ಬೆಳವಣಿಗೆ ಹೊಸ ಮೈಲುಗಲ್ಲು..!
    ಧುರಂಧರ್ 2 ಕ್ರೇಜ್ ಓವರ್‌ಫ್ಲೋ ಕಲೆಕ್ಷನ್‌ನಲ್ಲಿಕರ್ನಾಟಕವೇ ಟಾಪ್… ದಕ್ಷಿಣ ಭಾರತದಲ್ಲಿ 300 ಕೋಟಿ ಕ್ಲಬ್!
    “ಪತ್ನಿ ಮನೆಗೆಲಸದ ಸೇವಕಿ ಅಲ್ಲ!” — ಮದುವೆ ಎಂದರೆ ಹೆಂಡತಿಯ ಸ್ವಾತಂತ್ರ್ಯ ಕಸಿಯುವ ಪರವಾನಗಿ ಅಲ್ಲ: ಹೈಕೋರ್ಟ್
    ಅರ್ಧರಾತ್ರಿ ತಾಯಿ-ಮಗುವಿನ ಅಕ್ರಮ ಬಂಧನ: ಇಡೀ ಪೊಲೀಸ್ ಠಾಣೆಯನ್ನೇ ಸಸ್ಪೆಂಡ್ ಮಾಡಿದ ಜಡ್ಜ್!
    ಕರಾವಳಿಯಲ್ಲಿ ಅಕ್ರಮ 109 ಹೋಂಸ್ಟೇಗಳು, 21ರೆಸಾರ್ಟ್‌ಗಳಿಗೆ ಶಾಕ್ ಲೋಕಾಯುಕ್ತ ಬೀಗ!ರೆಸಾರ್ಟ್‌ಗಳು ಬಂದ್!
    ಬಿಡದಿ “ಸಮಗ್ರ ಉಪನಗರ” ಯೋಜನೆ ಕೈಬಿಡಿ: ಸಿಎಂ ಡಿಕೆ ಶಿಗೆ ಎಚ್.ಡಿ. ದೇವೇಗೌಡ ಪತ್ರ
    ಜಾಗತಿಕ ಯುದ್ಧ ಭೀತಿ:ಟ್ರಂಪ್ ಎಫೆಕ್ಟ್‌ಗೆ ಭಾರೀ ಆರ್ಥಿಕ ಭೂಕಂಪ! — ಒಂದೇ ದಿನ ₹6 ಲಕ್ಷ ಕೋಟಿ ನಷ್ಟ!ಸೆನ್ಸೆಕ್ಸ್ ಧರೆಗುರುಳಿ, ರೂಪಾಯಿ ದಾಖಲೆ ಪತನ!
    ಕರ್ನಾಟಕದಲ್ಲಿ ಹೈ ಅಲರ್ಟ್: ಕರಾವಳಿಯಲ್ಲಿ ಸತತ 4 ದಿನ ಭಾರೀ ಮಳೆ – ಮಕ್ಕಳು, ಮೀನುಗಾರರು ಮತ್ತು ನದಿ ಪಾತ್ರದ ಜನರು ವಿಶೇಷ ಎಚ್ಚರಿಕೆ ವಹಿಸಿ
    ನಾಸಿಕ್ TCS ಪ್ರಕರಣ-ಸತ್ಯ ಮರೆಮಾಚಿದವರಾರು?ಕಾರ್ಪೊರೇಟ್ ಜಗತ್ತಿನ ಕತ್ತಲೆ ಮುಖ:HRಮಹಿಳೆಯಾಗಿಯೂ…..
    ನಾಳೆ ಮಂಗಳೂರಲ್ಲಿ ಇಡೀ ದಿನ ಕರೆಂಟಿಲ್ಲ Power Cut.. ಎಲ್ಲೆಲ್ಲಿ?
    30 ವರ್ಷದ ಕನಸು ಸಾಕಾರ: ಮಾಣಿಲ–ಪೆರ್ಲ ಸಂಪರ್ಕಕ್ಕೆ ಸಿರಿಯ ನದಿಗೆ ಸೇತುವೆ ನಿರ್ಮಾಣಕ್ಕೆ ಗ್ರೀನ್ ಸಿಗ್ನಲ್!
    “ಪಾಲಕ್ಕಾಡ್‌ನಲ್ಲಿ ಮೋದಿ ಚಂಡೆ ಸದ್ದು—ಕೇರಳದಲ್ಲಿ ಚುನಾವಣಾ ಕಹಳೆ!” 
    ಮಹಿಳಾ ಕುಸ್ತಿಪಟುಗಳ ಲೈಂಗಿಕ ಕಿರುಕುಳ ಪ್ರಕರಣ: ಬ್ರಿಜ್ ಭೂಷಣ್ ಸಿಂಗ್‌ಗೆ ದೆಹಲಿ ಕೋರ್ಟ್‌ನಿಂದ ಖುಲಾಸೆ
    ರೆಸ್ಯೂಮ್ ಅಲ್ಲ, ಪ್ರಾಜೆಕ್ಟ್ ಮಾತಾಡಿತು! ಒಂದೇ ವರ್ಷದಲ್ಲಿ ₹10 ಲಕ್ಷ ಸಂಬಳದಿಂದ ₹80 LPA ಗಳಿಸಿದ ಯುವತಿಯ ಯಶಸ್ಸಿನ ಸೂತ್ರ ವೈರಲ್..!!
    ತುಮಕೂರಿನಲ್ಲಿ ಬೆಚ್ಚಿಬೀಳಿಸುವ ತಂದೆ-ಮಗಳು ದುರಂತ
    ಭಾರತದ ಅತ್ಯಂತ ನಿರೀಕ್ಷಿತ ಸಿನಿಮಾ ‘ರಾಮಾಯಣ’: ಟ್ರೇಲರ್ ಬಂದ ಕ್ಷಣದಿಂದಲೇ ದೇಶವ್ಯಾಪಿ ಚರ್ಚೆ!
    ಪೂಜೆಗಾಗಿ ತೆರಳಿದ ಅರ್ಚಕರ ಶವ ನಾಲೆಯಲ್ಲಿ ಪತ್ತೆ
    ಶೈಕ್ಷಣಿಕ ವರ್ಷ ಆರಂಭ, ನೋಟ್‌ಬುಕ್‌ನಿಂದ ಆಟೋವರೆಗೆ ಎಲ್ಲ ಖರ್ಚು ಗಗನಕ್ಕೆ….ಪೋಷಕರಿಗೆ ದುಬಾರಿ ಹೊರೆ
    ಗಾಯಕನಿಗಿಂತ ದೊಡ್ಡದಾಗಿ ಕಾಣಿಸಿಕೊಂಡ ನೋಟುಗಳ ರಾಶಿ!ನೋಟುಗಳ ಮಧ್ಯೆಯೂ ನಿಲ್ಲದ ಗೋಪಾಲ್ ಸಾಧು ಗಾನಾಸುಧೆ !
    ನಾಲ್ಕು ಮಕ್ಕಳನ್ನು ಹೆತ್ತ ಮಹಾತಾಯಿ, ಸದ್ಯಕ್ಕೆ ತಾಯಿ ಮಕ್ಕಳು ಸೇಫ್
    ಮುಂಬಯಿಯಲ್ಲಿ ಪಹಲ್ಗಾಮ್ ಮಾದರಿ ದಾಳಿ ಯತ್ನ: ಉಗ್ರ ಚಟುವಟಿಕೆ ಯತ್ನ ವಿಫಲ…!
    ಸಚಿವ ಜಮೀರ್ ಕಥೆ ಗೋವಿಂದ!!!?
    ಸ್ವಂತ ತಂಗಿಯೊಂದಿಗೆ ಅಕ್ರಮ ಸಂಬಂಧ- ಕುಟುಂಬ ಹಾಗೂ ಸಮಾಜದಲ್ಲಿ ಆತಂಕ
    ಪೊರಕೆ ಹಿಡಿದ ಕೈಯಲ್ಲಿ ಫಾರ್ಚೂನರ್ ಕನಸು! SI ಬೆಳ್ಳಿಯಪ್ಪ ,ಸೇಸಪ್ಪನ ಬದುಕಿಗೆ ಹೊಸ ತಿರುವು….?!!!
    Lokayukta Raid In Hassan: ಬಾಗಿಲು ತೆರೆಯದೆ AEE ಹೈಡ್ರಾಮಾ, ಮನೆ ಏರಿದ ಲೋಕಾ ಪೊಲೀಸರು | AEE Satyanarayan
    ತಸ್ಲಿಮಳ ಹಣೆಗೆ ಸಿಂಧೂರವಿಟ್ಟ ಕೇಶವ, ಬುರ್ಖಾ ತೆಗೆದಿಟ್ಟ ತಸ್ಲೀಮಾ
    ಸಾಲದ ಹಣ ಕೇಳಿದ ವಿಚಾರಕ್ಕೆ ಚೂರಿಯಿಂದ ಕೊಲೆ ಯತ್ನ..
    ದೇವರ ಮುಂದೆ ಸಾಲಿನಲ್ಲಿ ನಿಲ್ಲಲೇಬೇಕು! ಮಂತ್ರಿ ಇರಲಿ, ಸೆಲೆಬ್ರಿಟಿ ಇರಲಿ…ಅಧಿಕಾರ ಇರಲಿ, ಅಂತಸ್ತು ಇರಲಿ…”ವಿಐಪಿ ದರ್ಶನ”ಕ್ಕೆ ಹೈಕೋರ್ಟ್ ಕೊಟ್ಟ ಚಾವಟಿ ಏಟು!
    ಮೋದಿ–ಶಾ ಆಡಳಿತದ ವಿರುದ್ಧ ಕಾಂಗ್ರೆಸ್‌ ವಾಗ್ದಾಳಿ: ತಪ್ಪಿತಸ್ಥರನ್ನು ರಕ್ಷಿಸಲು ಅಧಿಕಾರ ದುರ್ಬಳಕೆ ಆರೋಪ