📍 Karavali Maruta
LIVE | CONTACT
ತಾಜಾಸುದ್ದಿಗಳು ಕರಾವಳಿ ರಾಜ್ಯ ರಾಜಕೀಯ ಕ್ರೈಂ ಕ್ರೀಡೆ ವಿದೇಶ ಮನರಂಜನೆ ಲೇಖನ

ಮಂಗಳೂರಿನಲ್ಲಿ ವಕೀಲರೊಬ್ಬರ ನಕಲಿ ದುಷ್ಕೃತ್ಯ ಬಯಲಿಗೆ?

ದಕ್ಷಿಣ ಕನ್ನಡ ಜಿಲ್ಲೆಯ ಜನರು ಬುದ್ಧಿವಂತರು ವಿದ್ಯಾವಂತರು ಸುಸಂಸ್ಕೃತವಂತರು ಎಂಬ ಲೇಬಲ್ಲು ಅಂಟಿಕೊಂಡಿರುವುದನ್ನು ಕಿತ್ತೆಸೆದು, ಇಲ್ಲಿಯೂ ವಂಚಕರಿದ್ದಾರೆ, ಮೋಸಗಾರರಿದ್ದಾರೆ, ಫ್ರಾಡ್ ಗಳಿದ್ದಾರೆ ಅನ್ನುವುದನ್ನು ಸಾಬೀತು ಮಾಡಲು ಹೊರಟಿರುವ ಬೆರಳಿಣಿಕೆಯ ಜನರಿಂದಾಗಿ ಇಡೀ ಜಿಲ್ಲೆಗೆ ಕೆಟ್ಟ ಹೆಸರು ಬರುತ್ತಿದೆ ಅನ್ನುವುದಕ್ಕೆ ಮತ್ತೊಂದು ಹೊಸ ಉದಾಹರಣೆ  ಈ ಪ್ರಕರಣ ಎನ್ನಲಾಗುತ್ತಿದೆ.

ಎಸ್… ಈ ಪ್ರಕರಣದ ರೂವಾರಿ ಸಾಮಾನ್ಯರಲ್ಲ. ಕಾನೂನು ಪಾಲಕ ವೃತ್ತಿಯಲ್ಲಿ ಇರುವಂತಹ ವಕೀಲರೊಬ್ಬರಿಂದಲೇ ಇಂತಹುದೊಂದು ಫ್ರಾಡ್ ಕೆಲಸ ನಡೆದಿದೆ ಎನ್ನುವ ವರ್ತಮಾನ ಕರಾವಳಿ ಮಾರುತದ ಕಚೇರಿಗೆ ಬಂದು ತಲುಪಿದೆ.

ಆ ವಕೀಲರು ಸರ್ಕಾರಿ ದಾಖಲೆಗಳನ್ನ ಸಂಪೂರ್ಣವಾಗಿ ನಕಲಿ ಮಾಡಿ, ಸರ್ಕಾರಿ ಇಲಾಖೆಗೆನೆ ಮುಂದಿನ ಕಾರ್ಯಕ್ಕಾಗಿ ಫೈಲ್ ಮಾಡಿ ನೀಡಿದ್ದಾರೆ. ಹಾಗೆ ನೀಡಲಾದ ಫೈಲ್ ನಲ್ಲಿರುವ  ಆ ನಕಲಿ ದಾಖಲೆಗಳು ಅಸಲಿ ದಾಖಲೆಗೆ ಸರಿಸಮಾನವಾಗಿಯೇ ಇದೆ. ಸ್ವಲ್ಪವೂ ಅನುಮಾನ ಬಾರದ ಹಾಗೆ ಆ ದಾಖಲೆಯನ್ನು ಸೃಷ್ಟಿಸಲಾಗಿದೆ ಎನ್ನುವ ಮಾಹಿತಿಯು ಸರ್ಕಾರಿ ಕಚೇರಿ ಒಳಗಿನಿಂದಲೇ ತೂರಿ ಬಂದಿದೆ. 

ಪತ್ರಿಕೆಗೆ ಬಂದ ಮಾಹಿತಿಯ ಪ್ರಕಾರ, ಈಗ ಆ ದಾಖಲೆಯ ವಿಚಾರವಾಗಿ ಪ್ರಕರಣ ದಾಖಲಾಗುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ. ಹಾಗೆಯೇ ಈ ವಿಚಾರವಾಗಿ ಆಂತರಿಕ ತನಿಖೆಯು ನಡೆಯುವ ಸಾಧ್ಯತೆ ಬಗ್ಗೆ ಅಲ್ಲಗಳಲಾಗುತ್ತಿಲ್ಲ. ಸದ್ಯಕ್ಕೆ ಈ ವಿಚಾರ ಅಧಿಕಾರಿಗಳ ವಲಯದಲ್ಲಿ ಸಿಕ್ಕಾಪಟ್ಟೆ ಬಿಸಿ ಬಿಸಿ ಚರ್ಚೆಗೆ ಕಾರಣವಾಗಿದೆ. ಅದರಲ್ಲೂ ಕರಿ ಕೋಟು ಹಾಕಿರುವಂತಹ ವಕೀಲರೊಬ್ಬರ ಕಡೆಯಿಂದ ನಡೆದಿರುವ ಈ ಅನಾಹುತದ ಬಗ್ಗೆ ಬಿಸಿ ಬಿಸಿ ಚರ್ಚೆಯ ಜೊತೆಗೆ ಪರವಿರೋಧದ ಚರ್ಚೆಯು ಆಗುತ್ತಿದೆಯಂತೆ.  

COMMENTS

Login with Gmail to comment

ಇನ್ನಷ್ಟು ಸುದ್ದಿ

ಕೊನೆಗೂ ಸೋತ ಖಾಕಿ….!!!
ಮರಣದಂಡನೆ ಶಿಕ್ಷೆಗೆ ಈಡಾದ  ತಮಿಳುನಾಡು   ಪೊಲೀಸರು
ಬಂಟರ ಸಮುದಾಯದಲ್ಲೊಂದು ಹೀನ ಸಂಪ್ರದಾಯ-ವರದಕ್ಷಿಣೆಗಾಗಿ ಹಿಂಸೆ, ಹಲ್ಲೆ.. ಬೆದರಿಕೆ!
17ನೇ ಆಯವ್ಯಯ ಮಂಡನೆ ಮಾಡುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ
50 ಸಾವಿರ ಸಾಲಕ್ಕೆ ಸವಣೂರು ಪೇಟೆಯಲ್ಲಿ ರಕ್ತಸಿಕ್ತ ಘರ್ಷಣೆ ..
ಮಂತ್ರಾಲಯದ ಮಠದ ಹೆಸರಲ್ಲಿ 3 ಲಕ್ಷ ಆಸೆ ತೋರಿಸಿ ವಂಚನೆ..!
ಘರ್ಷಣೆಗಳ ನಡುವೆಯೂ ಜನರ ಮತದ ಹಕ್ಕು ಅಚಲ…ಸಂಕ್ಷಿಪ್ತ ನೋಟ..
ಮಂಗಳೂರು ಗ್ರಾಮಾಂತರ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆಯ ಮಹಾಪೂರ
ಸುರತ್ಕಲ್ ಹುಡುಗಿ ವಿಚಾರದಲ್ಲಿ ಹಲ್ಲೆ
ಎಲ್ಲೆಡೆ LPG ಗ್ಯಾಸ್ ಸಿಲಿಂಡರ್ ಸಂಕಷ್ಟ: ಇದು ಜೀವನೋಪಾಯದ ಪ್ರಶ್ನೆ… ತಕ್ಷಣ ಸಮರ್ಪಕ ಕ್ರಮ ಸರ್ಕಾರದ ಹೊಣೆ.
ಬೇಕಾದಾಗ, ಬೇಕಾದಂಗೆ ಸಂವಿಧಾನದ ಜಪ
2026 ವಿಧಾನಸಭೆ ಚುನಾವಣೆ – ಮುಖ್ಯ ಮಾಹಿತಿ
ವಂಚಕನ ಬೆನ್ನಿಗೆ ನಿಂತರೆ, ಕೊರಳಿಗೆ ಉರುಳಾದೀತು!
ಮಹೇಶ್ ಶೆಟ್ಟಿ ತಿಮರೋಡಿಗೆ ಮೂರನೇ ಬಾರಿ ಗಡಿಪಾರು ಆದೇಶ….
ಹುಬ್ಬಳ್ಳಿ ಲವ್ ಜಿಹಾದ್..!?ಮೂರು ವರ್ಷದ ಸಂಬಂಧ, friendship, ಫ್ಯಾಮಿಲಿ closeness-ಕ್ಷಣದಲ್ಲೇ ಬಾರಿ ಸಂಘರ್ಷ..!
ಅಂದು ಮುಖ್ಯ ಮಂತ್ರಿ, ಇಂದು ಪುಟ್ಟಪಾತ್ ವ್ಯಾಪಾರಿ!!
ತೆರಿಗೆ ನಮ್ಮದು… ಪಾಲು ಬೇರೆ ರಾಜ್ಯಗಳಿಗೆ!
ಡೈಮಂಡ್ ನೆಕ್ಲೇಸ್, ಕಿವಿಯೋಲೆಗಳು, ಚಿನ್ನದ ಚೈನ್, ಪ್ಲಾಟಿನಂ ಉಂಗುರ ಕಳವು…!
ತಪ್ಪೊಪ್ಪಿಕೊಂಡ ಮಂಗಳೂರು ಕುಕ್ಕರ್ ಬಾಂಬ್ ಸ್ಪೋಟ ಆರೋಪಿ ಶಾರೀಕ್…!ಶಿಕ್ಷೆ ಏನು?
ನಾಗಪ್ರತಿಷ್ಠಾ ಮಂಟಪದ ಎದುರು ನಡೆದಾಡಲು ಸ್ಥಳವಿಲ್ಲದಷ್ಟು ಭಕ್ತಾದಿಗಳು …
ಮನೆಗಣತಿ ಮಂಗಳೂರು ಮಹಾನಗರ ಪಾಲಿಕೆ-ಸ್ಪೀಕರ್ ಯು ಟಿ ಖಾದರ್ ಚಾಲನೆ
ಹವ್ಯಕ ಭಾಷಾ ಅಕಾಡೆಮಿ ಅಸ್ತಿತ್ವಕ್ಕೆ ಗ್ರೀನ್ ಸಿಗ್ನಲ್ 
ತಪ್ಪುಅರ್ಥಕ್ಕೆಕ್ಷಮೆ, ಹೊಸರೂಪದಲ್ಲಿಮತ್ತೆ ‘ಸರ್ಸೆಸೆರಗು’”-ಪ್ರೇಮ್
ಮೂಡಬಿದಿರೆ ಇನ್‌ಸ್ಪೆಕ್ಟರ್ ಪ್ರಕರಣಕ್ಕೆ ಟ್ವಿಸ್ಟ್: ಆರೋಪ ಮಾಡಿದ ಮಹಿಳೆಯ ವಿರುದ್ಧವೇ ಸಹೋದರಿಯ ಬಾಂಬ್!
ವೆಟ್-ವೆಲ್‌ಗಳ ಕಳಪೆ ನಿರ್ವಹಣೆಚರಂಡಿ-ಬಾವಿಗಳಿಗೆ ಡ್ರೈನೇಜ್ ನೀರು..
“ಬರ್ಕಾಸ್ತು ಘಟಕಕ್ಕೆ ‘ಬೋಗಸ್ ನಾಯಕತ್ವ’ – ಕರವೇ ಮಹಿಳಾ ಘಟಕದಲ್ಲಿ ಭಿನ್ನಮತ ಸ್ಫೋಟ!”
ಕುಂದಾಪುರದಲ್ಲಿ ಯುವತಿ ಆತ್ಮಹತ್ಯೆಗೆ ಪ್ರಿಯಕರನ ಕುಮ್ಮಕ್ಕು
ಭಾರತ ಮುಸ್ಲಿಂ ದೇಶವಾಗುವುದೇ?- ನಾಳೆ ಪುಸ್ತಕ ಬಿಡುಗಡೆಯ ಕಾರ್ಯಕ್ರಮ
ಹಿಂದೂ ಬುಡಕಟ್ಟು ಸಮಾಜದ ರುದ್ರಾಕ್ಷಿ ಸುಂದರಿ ಮುಸ್ಲಿಂ ಹುಡುಗನ ಮದುವೆಯಾದ್ಲು
ಸ್ಟೇಟ್ ಬ್ಯಾಂಕ್ ಮೀನು ಮಾರುಕಟ್ಟೆಗೆ ಭೇಟಿ ನೀಡಿದ ಡಾ. ನಾಗಲಕ್ಷ್ಮಿ ಚೌಧರಿ – ಮಹಿಳಾ ಮೀನುಗಾರರ ಸಮಸ್ಯೆ ಆಲಿಕೆ