📍 Karavali Maruta
LIVE | CONTACT
ತಾಜಾಸುದ್ದಿಗಳು ಕರಾವಳಿ ರಾಜ್ಯ ರಾಜಕೀಯ ಕ್ರೈಂ ಕ್ರೀಡೆ ವಿದೇಶ ಮನರಂಜನೆ ಲೇಖನ

ಮಂಗಳೂರಿನಲ್ಲಿ ವಕೀಲರೊಬ್ಬರ ನಕಲಿ ದುಷ್ಕೃತ್ಯ ಬಯಲಿಗೆ?

ದಕ್ಷಿಣ ಕನ್ನಡ ಜಿಲ್ಲೆಯ ಜನರು ಬುದ್ಧಿವಂತರು ವಿದ್ಯಾವಂತರು ಸುಸಂಸ್ಕೃತವಂತರು ಎಂಬ ಲೇಬಲ್ಲು ಅಂಟಿಕೊಂಡಿರುವುದನ್ನು ಕಿತ್ತೆಸೆದು, ಇಲ್ಲಿಯೂ ವಂಚಕರಿದ್ದಾರೆ, ಮೋಸಗಾರರಿದ್ದಾರೆ, ಫ್ರಾಡ್ ಗಳಿದ್ದಾರೆ ಅನ್ನುವುದನ್ನು ಸಾಬೀತು ಮಾಡಲು ಹೊರಟಿರುವ ಬೆರಳಿಣಿಕೆಯ ಜನರಿಂದಾಗಿ ಇಡೀ ಜಿಲ್ಲೆಗೆ ಕೆಟ್ಟ ಹೆಸರು ಬರುತ್ತಿದೆ ಅನ್ನುವುದಕ್ಕೆ ಮತ್ತೊಂದು ಹೊಸ ಉದಾಹರಣೆ  ಈ ಪ್ರಕರಣ ಎನ್ನಲಾಗುತ್ತಿದೆ.

ಎಸ್… ಈ ಪ್ರಕರಣದ ರೂವಾರಿ ಸಾಮಾನ್ಯರಲ್ಲ. ಕಾನೂನು ಪಾಲಕ ವೃತ್ತಿಯಲ್ಲಿ ಇರುವಂತಹ ವಕೀಲರೊಬ್ಬರಿಂದಲೇ ಇಂತಹುದೊಂದು ಫ್ರಾಡ್ ಕೆಲಸ ನಡೆದಿದೆ ಎನ್ನುವ ವರ್ತಮಾನ ಕರಾವಳಿ ಮಾರುತದ ಕಚೇರಿಗೆ ಬಂದು ತಲುಪಿದೆ.

ಆ ವಕೀಲರು ಸರ್ಕಾರಿ ದಾಖಲೆಗಳನ್ನ ಸಂಪೂರ್ಣವಾಗಿ ನಕಲಿ ಮಾಡಿ, ಸರ್ಕಾರಿ ಇಲಾಖೆಗೆನೆ ಮುಂದಿನ ಕಾರ್ಯಕ್ಕಾಗಿ ಫೈಲ್ ಮಾಡಿ ನೀಡಿದ್ದಾರೆ. ಹಾಗೆ ನೀಡಲಾದ ಫೈಲ್ ನಲ್ಲಿರುವ  ಆ ನಕಲಿ ದಾಖಲೆಗಳು ಅಸಲಿ ದಾಖಲೆಗೆ ಸರಿಸಮಾನವಾಗಿಯೇ ಇದೆ. ಸ್ವಲ್ಪವೂ ಅನುಮಾನ ಬಾರದ ಹಾಗೆ ಆ ದಾಖಲೆಯನ್ನು ಸೃಷ್ಟಿಸಲಾಗಿದೆ ಎನ್ನುವ ಮಾಹಿತಿಯು ಸರ್ಕಾರಿ ಕಚೇರಿ ಒಳಗಿನಿಂದಲೇ ತೂರಿ ಬಂದಿದೆ. 

ಪತ್ರಿಕೆಗೆ ಬಂದ ಮಾಹಿತಿಯ ಪ್ರಕಾರ, ಈಗ ಆ ದಾಖಲೆಯ ವಿಚಾರವಾಗಿ ಪ್ರಕರಣ ದಾಖಲಾಗುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ. ಹಾಗೆಯೇ ಈ ವಿಚಾರವಾಗಿ ಆಂತರಿಕ ತನಿಖೆಯು ನಡೆಯುವ ಸಾಧ್ಯತೆ ಬಗ್ಗೆ ಅಲ್ಲಗಳಲಾಗುತ್ತಿಲ್ಲ. ಸದ್ಯಕ್ಕೆ ಈ ವಿಚಾರ ಅಧಿಕಾರಿಗಳ ವಲಯದಲ್ಲಿ ಸಿಕ್ಕಾಪಟ್ಟೆ ಬಿಸಿ ಬಿಸಿ ಚರ್ಚೆಗೆ ಕಾರಣವಾಗಿದೆ. ಅದರಲ್ಲೂ ಕರಿ ಕೋಟು ಹಾಕಿರುವಂತಹ ವಕೀಲರೊಬ್ಬರ ಕಡೆಯಿಂದ ನಡೆದಿರುವ ಈ ಅನಾಹುತದ ಬಗ್ಗೆ ಬಿಸಿ ಬಿಸಿ ಚರ್ಚೆಯ ಜೊತೆಗೆ ಪರವಿರೋಧದ ಚರ್ಚೆಯು ಆಗುತ್ತಿದೆಯಂತೆ.  

COMMENTS

Login with Gmail to comment

ಇನ್ನಷ್ಟು ಸುದ್ದಿ

ದ್ವಿತೀಯ ಪಿ.ಯು.ಸಿ ಪರೀಕ್ಷಾ ಹಾಜರಾತಿ
ಕಂದಾಯ ಸಚಿವರ ದಕ್ಷಿಣ ಕನ್ನಡ ಜಿಲ್ಲಾ ಪ್ರವಾಸ
Maths hate ಮಾಡ್ತಿರಾ ? ಹಾಗಾದ್ರೆ ಈ ವರದಿ ನೋಡಿ ಸಮಸ್ಯೆ ನಿಮ್ಮಲ್ಲಿಲ್ಲ … research ಹೇಳುತ್ತೆ ಸಂಖ್ಯೆಗಳಲ್ಲಿ ಇದೆ!”
ಗೃಹ ಸಚಿವರಾದ ಜಿ ಪರಮೇಶ್ವರ್ ರವರ ಒಡೆತನದ ಸಂಸ್ಥೆಯಲ್ಲಿ ನಡೆದಿದೆ ಎಂಬ ವಿಡಿಯೋ ವೈರಲ್….!
ವಾಹನ ಸವಾರರಿಗೆ ಸರ್ಕಾರದ ಮತ್ತೆ 50% ಫೈನ್ ರಿಯಾಯಿತಿ!ಸಿಹಿ ಸುದ್ದಿ… ಆದರೆ ಜನ ಕೇಳುತ್ತಿರುವ ಕಹಿ ಪ್ರಶ್ನೆಗಳಿಗೂ ಉತ್ತರಿಸಿ… ಉಲ್ಲಂಘಿಸುವವರಿಗೆ ರಿಯಾಯಿತಿ…ಹಾಗೇ ನಿಯಮ ಪಾಲಿಸುವವರಿಗೆ ಬಹುಮಾನ ಉಂಟಾ…?!!!!
ಐಸಿಸಿ ಟ್ವೆಂಟಿ-20 ವಿಶ್ವಕಪ್ ಮೂಡಿಗೇರಿಸಿಕೊಂಡ ಭಾರತ
“ಧುರಂಧರ್ “ಸಿನಿಮಾವನ್ನೂ ಮೀರಿದ ಪಾಕ್ ಸಂಚನ್ನ ಭೇದಿಸಿದ ಕೇಂದ್ರ ಗುಪ್ತಚರ ಇಲಾಖೆ ಮತ್ತು ಕರ್ನಾಟಕ ಖಾಕಿ..
ದೆಹಲಿ: ₹21.40 ಕೋಟಿ ಮೌಲ್ಯದ 15 ಕೆ.ಜಿ. ಚಿನ್ನ ವಶ ಅಂತರರಾಷ್ಟ್ರೀಯ ಕಳ್ಳಸಾಗಣೆ ಜಾಲ ಭೇದಿಸಿದ DR
ವಿಶ್ವಸಂಸ್ಥೆಗೆ ಜೀವ ಬಂತು ನೋಡಿ…
ಅಂಡಮಾನ್ ಸಮುದ್ರದಲ್ಲಿ ಸಿಕ್ಕಿದ ಖಜಾನೆ! ಭಾರತದ ಇಂಧನ ಭವಿಷ್ಯ ಬದಲಾಗುತ್ತಿದೆಯೇ?
 ಡೊನಾಲ್ಡ್ ಟ್ರಂಪ್ ಟೆರರ್ ನಡೆ      ವಿಶ್ವದ ಆರ್ಥಿಕತೆ ಪಾತಾಳದ ಕೆಡೆ
ಕರ್ನಾಟಕದಲ್ಲಿ ಯುಗಾದಿ ಹಬ್ಬಕ್ಕೂ ಮುನ್ನವೇ  ಮುಂಗಾರು  ಮಳೆರಂಗು – 5 ಜಿಲ್ಲೆಗಳಲ್ಲಿ ಆಲಿಕಲ್ಲು ಅಬ್ಬರ!
ಮೇ 20ರ ಬಸ್ ಸ್ಟ್ರೈಕ್‌ಗೆ ಹೈಕೋರ್ಟ್ ಬ್ರೇಕ್..! KSRTC-BMTC ಬಸ್‌ಗಳು ನಿಲ್ಲೋದಿಲ್ಲ! ಹೈಕೋರ್ಟ್ ಮಹತ್ವದ ಆದೇಶ..
ಟೂರ್ plan ಮಾಡ್ತಿದ್ದೀರಾ ?ಸ್ಥಳವೇ ಇಲ್ಲದ address ಗೆ online book ಮಾಡಿ ಮೋಸ ಹೋಗ್ಬೇಡಿ…
ಡಿಜಿಟಲ್ ದಿಗ್ಗಜರಿಗೆ ₹2 ಕೋಟಿ ಲೀಗಲ್ ನೋಟಿಸ್ ಶಾಕ್!ಯೂಟ್ಯೂಬ್ ಸ್ಟಾರ್ vs ಟಿವಿ ಸ್ಟಾರ್ ನಡುವಿನ ಕಾನೂನು ಸಮರ!
ರಾಮನ ಹೆಸರಲ್ಲಿ ‘ರಾವಣ’ ರಾಜ್ಯ-ಕರ್ನಾಟಕಕ್ಕೂ ತಟ್ಟಿದ ಕಳಂಕ!ರಾಮನ ಹೆಸರಲ್ಲಿ ಭಕ್ತರಿಗೇ ನಾಮ-ಅಯೋಧ್ಯೆಯ ಕೋಟಿಕೋಟಿ ಲೂಟಿಗೆ ಬೀದರ್ ಕನೆಕ್ಷನ್!
“ವಿ ದಿ ಲೀಡರ್ಸ್”ಅಣ್ಣಾಮಲೈ ಮಾಸ್ಟರ್ ಪ್ಲಾನ್!ಸಿನಿಮಾ ವರ್ಚಸ್ಸಿನ ಟಿವಿಕೆ (TVk) ಯನ್ನ ಮಕಾಡೆ ಮಲಗಿಸಲು ಸಜ್ಜಾಗ್ತಾ ಇದೆಯಾ..?
ಬಂಗಾಳದ ಸಿಂಹಾಸನಕ್ಕೆ ಸುವೇಂದು ಏರಿಕೆ — 15 ವರ್ಷದ ಮಮತಾ ಯುಗಕ್ಕೆ ಬ್ರೇಕ್!ಟಿಎಂಸಿ ಕೋಟೆ ಕುಸಿತ…
ದಾವಣಗೆರೆ & ಬಾಗಲಕೋಟೆ ಬೈಎಲೆಕ್ಷನ್ ಬಿಗ್ ಬ್ಲಾಸ್ಟ್!
ಎಸ್.ಎಸ್.ಎಲ್.ಸಿ. ಪರೀಕ್ಷೆ: ಮಂಗಳೂರಲ್ಲಿ ನಿಷೇಧಾಜ್ಞೆ ಜಾರಿ
ಸಿಐಡಿ ಹೆಸರಿನಲ್ಲಿ ಡಿಜಿಟಲ್ ಅರೆಸ್ಟ್: ವಂಚಕರ ಬಲೆಯಿಂದ ಜಸ್ಟ್ ಎಸ್ಕೇಪ್
ಬೇಕಾದಾಗ, ಬೇಕಾದಂಗೆ ಸಂವಿಧಾನದ ಜಪ
ಗೋವಾದಲ್ಲಿ ಪ್ರವಾಸಿಗರ ಬೋಟ್ ಮುಳುಗಡೆ?!!??ವೈರಲ್ ವಿಡಿಯೋದ ಹಿಂದಿನ ಅಸಲಿ ಸತ್ಯ ಬಿಚ್ಚಿಟ್ಟ ಗೋವಾ ಪೊಲೀಸರು!
ಮದರಸಾದಲ್ಲಿ ದೌರ್ಜನ್ಯ ಮತ್ತು ಬಲವಂತದ ಕೂಲಿ ಆರೋಪ-24 ಮಕ್ಕಳ ರಕ್ಷಣೆ
ಅಯೋಧ್ಯೆ ವಿವಾದದ ಬೆನ್ನಲ್ಲೇ ಬದರಿನಾಥ ದೇಗುಲದಲ್ಲೂ ಕಾಣಿಕೆ ದುರುಪಯೋಗದ ಆರೋಪ – ದೇಶಾದ್ಯಂತ ಭಕ್ತರಲ್ಲಿ ಆತಂಕ..!
ಮುಖವಾಡ ಧರಿಸಿದವರನ್ನು ನಂಬುವ ಮುನ್ನ ನೂರು ಬಾರಿ ಯೋಚಿಸಿ…!
ಮಂಗಳೂರು ಏರ್‌ಪೋರ್ಟ್‌ನಲ್ಲಿ ಉಬರ್ …
ಯುಎಇಯಿಂದ ಯುರೋಪ್ ತನಕ ಮೋದಿ ಐತಿಹಾಸಿಕ ವಿದೇಶ ಪ್ರವಾಸ…ಡಿಪ್ಲೊಮಸಿ – ತೈಲದಿಂದ ತಂತ್ರಜ್ಞಾನವರೆಗೆ ಇದು ಭಾರತದ ಭವಿಷ್ಯದ ತಂತ್ರಾತ್ಮಕ ನಡೆ ?!
ಸಭೆಯ ನಡುವೆ ಬ್ಲಾಕ್ ಅಧ್ಯಕ್ಷ ಕಾಣೆ …ಕಾರ್ಯಕರ್ತರು ಗುಸು ಗುಸು – ಪಿಸುಪಿಸು
ಮಂತ್ರಾಲಯದ ಮಠದ ಹೆಸರಲ್ಲಿ 3 ಲಕ್ಷ ಆಸೆ ತೋರಿಸಿ ವಂಚನೆ..!