📍 Karavali Maruta
LIVE | CONTACT
ತಾಜಾಸುದ್ದಿಗಳು ಕರಾವಳಿ ರಾಜ್ಯ ರಾಜಕೀಯ ಕ್ರೈಂ ಕ್ರೀಡೆ ವಿದೇಶ ಮನರಂಜನೆ ಲೇಖನ

ಮಂಗಳೂರು ಕಮಿಷನರ್ ವಿರುದ್ಧ ಎಸ್ಪಿ ಕಾಶಿನಾಥ್ ದೂರು ಕೊಡುತ್ತಿರುವುದು ಯಾಕೆ?

ಮಂಗಳೂರು ಪೊಲೀಸ್ ಕಮಿಷನ ಸುಧೀರ್ ಕುಮಾರ್ ರೆಡ್ಡಿ ಆಗಮಿಸಿದ ನಂತರ ಒಂದಿಷ್ಟು  ಭಯದ ವಾತಾವರಣವನ್ನು ಅಪರಾಧ ಜಗತ್ತಿಗೆ ಬರುವಂತೆ ಮಾಡಿದ್ದಾರೆ. ಅಂತಹ ಪೊಲೀಸ್ ಅಧಿಕಾರಿಯ ವಿರುದ್ಧ ಎಸ್ಪಿ ಲೆವೆಲ್ ಅಧಿಕಾರಿ ಕಾಶೀನಾಥ್ ಎಂಬವರು ಗ್ರಹ ಇಲಾಖೆಗೆ ದುರಿನ ಪತ್ರ ಬರೆದಿದ್ದಾರೆ ಎನ್ನಲಾಗಿದೆ.

ಅನವಶ್ಯಕವಾಗಿ ಕಮಿಷನರ್ ರವರು ಹಿಂಸೆಗೀಡು ಮಾಡುತ್ತಿದ್ದಾರೆ, ಅವರಿಗೆ ಕರ್ನಾಟಕದ ಅಧಿಕಾರಿಗಳ ಮೇಲೆ ಪ್ರೀತಿ ಇದ್ದಂತೆ ಕಾಣುತ್ತಿಲ್ಲ. ಟಾರ್ಗೆಟ್ ಮಾಡಿ ನಡೆದುಕೊಳ್ಳುತ್ತಾರೆ ಎಂಬ ಅರ್ಥದಲ್ಲಿ ಪತ್ರ ಬರೆದಿರುವ ಕಾಶೀನಾಥ್ ನನಗೆ ಭೇಟಿಗೆ ಅವಕಾಶ ಕೊಡಬೇಕು ಎಂದು ತಾಕೀತು ಮಾಡಿ, ಸಂದರ್ಭದಲ್ಲಿ ಕಮಿಷನರ್ ರವರ ಎಲ್ಲಾ ವಿವರವನ್ನು ಬಿಚ್ಚಿಡುತ್ತೇನೆ ಅಂತ ಕಠಿಣವಾಗಿ ಪತ್ರ ಬರೆದಿದ್ದಾರೆ ಎನ್ನಲಾಗಿದೆ. ಅಷ್ಟಕ್ಕೂ ಪತ್ರ ಬರೆದ ಕಾಶೀನಾಥ್ ರವರ ಹಿನ್ನೆಲೆ ಹಾಗೂ ಅವರ ಇಲಿಯವರೆಗಿನ ಕಾರ್ಯವೈಖರಿಯನ್ನ ಗಮನಿಸಬೇಕು ಹಾಗೂ ತನಿಖೆಗಳ ಪಡಿಸಬೇಕು ಎಂಬ ವಾದವು ಪೊಲೀಸ್ ಇಲಾಖೆಯ ಒಳಗಿನಿಂದ ಕೇಳಿ ಬರುತ್ತಿದೆ.

ಈ ವಿಚಾರ ಸಾಮಾಜಿಕ ಜಾಲತಾಣದಲ್ಲಿ ಬಹಳ ವೇಗವಾಗಿ ಓಡಾಡುತ್ತಿದೆ ಅದರ ಸತ್ಯಾಸತ್ಯತೆಯು ತಿಳಿದು ಬರಬೇಕಾಗಿದೆ ಅಷ್ಟೇ

COMMENTS

Login with Gmail to comment

ಇನ್ನಷ್ಟು ಸುದ್ದಿ

ಸಾಮಾಜಿಕ‌ ಕಾರ್ಯಕರ್ತರಿಗೆ ಹಾಗೂ ನಗರ ಸಭೆ ಪೌರಯುಕ್ತರಿಗೆ ಬಹಿರಂಗ ಸವಾಲು.ಶ್ರೀಮಂತರ ಅಕ್ರಮಗಳ ಬಗ್ಗೆ ಮೌನವೇಕೆ.‌‌?
ದೈವದ ನ್ಯಾಯ ತಡವಾಗಬಹುದು… ಆದರೆ ತಪ್ಪದು!”ತುಳುನಾಡಿನ ದೈವಶಕ್ತಿ – ನಂಬಿಕೆಗೆ ಸಾಕ್ಷಿಯಾದ ನಿಜಘಟನೆ ..
ಆಂಬ್ಯುಲೆನ್ಸ್‌ನಲ್ಲೇ ನಡೆದ ಭೀಕರ ಘಟನೆ… ನಂಬಲು ಕಷ್ಟ, ಆದರೆ ಸತ್ಯ!
ದಕ್ಷಿಣಕನ್ನಡ ಜಿಲ್ಲಾಡಳಿತ ರೈತರ ಪರವಾಗಿ ನಿಲ್ಲುತ್ತಿಲ್ಲ ಎಂಬ ಅಸಮಾಧಾನ
ಘರ್ ವಾಪ್ಸಿ ಯಾದ ಯೋಗೇಶ್ ಶೆಟ್ಟಿ ಜೆಪ್ಪು
ಆನ್ ಲೈನ್ ವಂಚನೆ ಶಿರ್ವದ ಯುವತಿಗೆ ಲಕ್ಷ ಲಕ್ಷ ಉಂಡೆನಾಮ… ಬ್ಯಾಂಕ್ ನಿಯಮ ವಂಚಕರಿಗೆ  ಸಹಕಾರಿ?
ಮಧ್ಯಪ್ರಾಚ್ಯದಲ್ಲಿ ರೆಡ್ ಅಲರ್ಟ್!3 ತಿಂಗಳ ಯುದ್ಧಕ್ಕೆ ಮಹಾ ಟ್ವಿಸ್ಟ್ ಇರಾನ್ ಸೇನಾ ನೆಲೆಗಳನ್ನು ಧೂಳೀಪಟ ಮಾಡಿದ ಅಮೆರಿಕ!
ವರದಕ್ಷಿಣ ಪ್ರಕರಣ:5.5 ತಿಂಗಳ ಮಗುವಿಗೂ ದೈಹಿಕ ಹಿಂಸೆ….!
ಬ್ರಹ್ಮಾವರದ ಹಲಸು ಮೇಳ ಮಾಡಿದ ಹೊಲಸು – ಸಾರ್ವಜನಿಕರ ಆಕ್ರೋಶ
ಸುಬ್ರಹ್ಮಣ್ಯ ಅಭಿವೃದ್ಧಿ — ಸ್ಥಳೀಯರ ಜೊತೆಗೂಡಿ ಮಾತ್ರ ಸಾಧ್ಯ!”
ಒಂದು ಕ್ಷಣದಲ್ಲಿ ನಗು, ಇನ್ನೊಂದು ಕ್ಷಣದಲ್ಲಿ ನಿಶ್ಶಬ್ದ ಕಣ್ಣೀರು…
ಹೋಟೆಲ್, ಕೆಫೆ ಬಿಸಿ ಬಿಸಿ ಪ್ಲಾಸ್ಟಿಕ್ ಲ್ಲಿ ಪಾರ್ಸೆಲ್‌ಗೆ ಬ್ರೇಕ್ –ಹಾಗೆ 5ರೂ 10ರೂ ಬೀಡಿ ಸಿಗರೇಟ್ ಗುಟ್ಕಾಕ್ಕೆ ₹1000 ದಂಡ ಕಟ್ಟಬೇಕಾದಿತು ಎಚ್ಚರ …!
ಹೈ ಪ್ರೋಫೈಲ್ ಕೇಸ್ ಬಿಹಾರದಿಂದ UPವರೆಗೆ CID ಚೇಸ್… ಕೊನೆಗೂ ಸಿಕ್ಕಿದ ಸುಪಾರಿ ಕಿಲ್ಲರ್ಸ್!ಸಿನಿಮಾ ಸ್ಟೈಲ್ ಮರ್ಡರ್ ಮಿಸ್ಟರಿ: ಹೈಟೆಕ್ ಪ್ಲಾನ್ ಮಾಡಿದ ಹಂತಕರು… 
ಯುದ್ಧದ ಹೊಡೆತ: ಹಣ ಕೊಟ್ಟರೂ ಗ್ಯಾಸ್ ಇಲ್ಲ! ಕಾರವಾರ ಬಂದರು ಸ್ತಬ್ಧ — ಜನಜೀವನ ಅಸ್ತವ್ಯಸ್ತ 🔥
ಟ್ರಂಪ್-“Strait of Hormuz ತಕ್ಷಣ ತೆರೆಯಿರಿ…! “ ಇರಾನ್-“ಕೀ ಗಳನ್ನು ಕಳೆದುಕೊಂಡಿದ್ದೇವೆ…!”
ಡಿಜಿಟಲ್ ದಿಗ್ಗಜರಿಗೆ ₹2 ಕೋಟಿ ಲೀಗಲ್ ನೋಟಿಸ್ ಶಾಕ್!ಯೂಟ್ಯೂಬ್ ಸ್ಟಾರ್ vs ಟಿವಿ ಸ್ಟಾರ್ ನಡುವಿನ ಕಾನೂನು ಸಮರ!
ಬೀದಿ ನಾಯಿಗಳ ಹಾವಳಿ ಮಾನವ ಜೀವ ರಕ್ಷಣೆಗೆ ಮೊದಲ ಆದ್ಯತೆ — ಸುಪ್ರೀಂ ಕೋರ್ಟ್‌ನ ಕಠಿಣ ನಿಲುವು
ಎಸ್ ಪಿ ಅರುಣ್ ಕುಮಾರ್ ಗೆ ಮುಖ್ಯಮಂತ್ರಿ ಪದಕ
ಆಮಾದ್ಮಿ ಪಕ್ಷದ ಏಳು ಸಂಸದರು ಬಿಜೆಪಿಯ ತೆಕ್ಕೆಗೆ ರೈಟೋ?  ರಾಂಗೋ?
ಅಮೆರಿಕಾ ವಿರುದ್ಧ ‘ಪೈರಸಿ’ ಆರೋಪ: ಇರಾನ್ ಯುಎನ್‌ಗೆ ದೂರು
ತಿರುಪತಿಯಲ್ಲಿ ಒಂದಿಡೀ ಕುಟುಂಬವೇ ನಾಶ!
ಸ್ಪೀಕರ್ ಯುಟಿ ಖಾದರ್‌ಗೆ ಮುತ್ತಿಗೆ: 11 ಜನರ ವಿರುದ್ಧ FIR
ತಮಿಳುನಾಡು ಮುಖ್ಯಮಂತ್ರಿ ವಿಜಯ್, ಚಧುರಂಗದಾಟದಲ್ಲಿ ಲಾಂಗ್ ಟೈಮ್ ಉಳಿಯುವರೇ?
ಕರ್ನಾಟಕದಲ್ಲೇ ಮೊದಲು-ಕಿಚ್ಚ ಸುದೀಪ್ ಕೈಯಿಂದ ಗ್ರಾಂಡ್ ಓಪನಿಂಗ್!₹130 ಕೋಟಿ ವೆಚ್ಚದ ವಿಶ್ವದರ್ಜೆಯ ‘MR-Linac’ ತಂತ್ರಜ್ಞಾನ ಹೈಟೆಕ್ ಕ್ಯಾನ್ಸರ್ ಆಸ್ಪತ್ರೆ!
ಅಕ್ರಮ ಡಿಸೇಲ್ ದಾಸ್ತಾನು ಪ್ರಕರಣ: 4,175 ಲೀಟರ್ ಡಿಸೇಲ್ ಕಂದಾಯ ಇಲಾಖೆಯಿಂದ ಹರಾಜು – ₹2.35 ಲಕ್ಷಕ್ಕೆ ಮಾರಾಟ!
ಕರ್ನಾಟಕದಲ್ಲಿ ಬೇಸಿಗೆ ಬೆಂಕಿ ತೀವ್ರ ಬಿಸಿಗಾಳಿ ಹೈ ಅಲರ್ಟ್
ಮಂಗಳೂರು -ವೆನ್ಲಾಕ್ ಮಾಸ್ಟರ್ ಪ್ಲ್ಯಾನ್…!
ಕದನ ವಿರಾಮ ಹೇಳಿಕೆ ಮಾತ್ರ…“Middle East ಮತ್ತೆ ಸ್ಫೋಟಕ
ದೇವರ ಮುಂದೆ ಸಾಲಿನಲ್ಲಿ ನಿಲ್ಲಲೇಬೇಕು! ಮಂತ್ರಿ ಇರಲಿ, ಸೆಲೆಬ್ರಿಟಿ ಇರಲಿ…ಅಧಿಕಾರ ಇರಲಿ, ಅಂತಸ್ತು ಇರಲಿ…”ವಿಐಪಿ ದರ್ಶನ”ಕ್ಕೆ ಹೈಕೋರ್ಟ್ ಕೊಟ್ಟ ಚಾವಟಿ ಏಟು!