📍 Karavali Maruta
  • LOGIN
  • BREAKING
    ಧಾರವಾಡದಲ್ಲಿ ಭೀಕರ LPG ಸಿಲಿಂಡರ್ ಸ್ಫೋಟ , ಹಲವು ಮೀಟರ್ ದೂರಕ್ಕೆ ಹಾರಿದ ಬೈಕ್‌! ಹಲವರಿಗೆ ಗಾಯ CCTVಯಲ್ಲಿ ಶಾಕಿಂಗ್ ದೃಶ್ಯ ದಯಾಮರಣ ಕೇಳಿದ್ದ ತುಮಕೂರು ರಾಬಿಯಾ ಇನ್ನಿಲ್ಲ …!ಪರಮೇಶ್ವರ್ ಮುಂದೆ ಕಣ್ಣೀರಿಟ್ಟಿದ್ದ ಮಹಿಳೆ ಇಬ್ಬರು ಮಕ್ಕಳೊಂದಿಗೆ ವಿಷಸೇವಿಸಿ ಕೊನೆಯುಸಿರು…‘ಮನೆ’ ಸಿಕ್ಕರೂ ಬದುಕು ಉಳಿಯಲಿಲ್ಲ! ನೇಪಾಳ ದುರಂತ: ಕಂಪ್ಲೀಟ್ ರಿಪೋರ್ಟ್ ಇಲ್ಲಿದೆ…ಕಣ್ಣೆದುರೇ ಕೊಚ್ಚಿಹೋದ ಬದುಕು… ಲೆಕ್ಕಕ್ಕೆ ಸಿಗದ ಸಾವು, ನೋವು!ಪ್ರವಾಹದ ರೌದ್ರದ ನಡುವೆ ಮೃತದೇಹದಿಂದಲೇ ಚಿನ್ನ ಕದಿಯಲು ಯತ್ನ… ಮಾನವೀಯತೆ ಮರೆತ ಕಿರಾತಕರು!ಇಬ್ಬರು ಅರೆಸ್ಟ್! ಮಹಿಳಾ ಕಾನ್ಸ್‌ಟೇಬಲ್ ಮೇಲೆ ಪೊಲೀಸ್ ಠಾಣೆಯಲ್ಲಿ ಮಾರಣಾಂತಿಕ ಹಲ್ಲೆ ವಾಜಪೇಯಿ ಸರ್ಕಾರದ  ಕನಸಿನ ಯೋಜನೆ ನದಿ ಜೋಡಣೆ ವಿರೋಧಿಸಿ ಶಿರಸಿಯಲ್ಲಿ ಸಹಿ ಸಂಗ್ರಹ ಅಭಿಯಾನ
    ತಾಜಾಸುದ್ದಿಗಳು ಕರಾವಳಿ ರಾಜ್ಯ ರಾಜಕೀಯ ಕ್ರೈಂ ಕ್ರೀಡೆ ವಿದೇಶ ಮನರಂಜನೆ ಲೇಖನ

    ಮಂಗಳೂರು ಜಾರಂದಾಯ ಸ್ಥಾನದ ದೈವ ನರ್ತನ ವಿವಾದ – ಸ್ಪಷ್ಟನೆ- ಮರುಪ್ರಶ್ನೆ-ಇತ್ಯರ್ಥವಾಗುತ್ತಾ..?!

    ಮಂಗಳೂರಿನ ಒಂದು ದೈವಸ್ಥಾನದಲ್ಲಿ ನಡೆದ ದೈವ ನರ್ತನ ಸೇವೆ ಈಗ ತುಳುನಾಡಿನಾದ್ಯಂತ ದೊಡ್ಡ ಚರ್ಚೆಯ ವಿಷಯವಾಗಿದೆ. ವಿಷಯ ಸಿಂಪಲ್ ಆಗಿ ಹೇಳ್ಬೇಕಂದ್ರೆ –
    “ದೈವ ನರ್ತನ ಸೇವೆ ಕ್ರೈಸ್ತ ವ್ಯಕ್ತಿಯಿಂದ ಮಾಡಿಸಲಾಗಿದೆ” ಅನ್ನೋ ಆರೋಪ ದೊಡ್ಡ ಮಟ್ಟಕ್ಕೆ ಹಬ್ಬಿದೆ. ಇದ್ರಿಂದ ಈಗಿನ ಪರಿಸ್ಥಿತಿ ,ದೈವಾರಾಧನಾ ವಲಯದಲ್ಲಿ ಗೊಂದಲ,ಭಕ್ತರಲ್ಲಿ ಸಂಶಯ ಹಾಗೇ ಸಾಮಾಜಿಕ ಚರ್ಚೆ ತೀವ್ರವಾಗಿದೆ.ವಿಷಯ ಈಗ ಅಧಿಕಾರಿಗಳ ಗಮನಕ್ಕೂ ಹೋಗಿದೆ.

    ವಿವಾದ ಹೇಗೆ ಶುರುವಾಯ್ತು?

    ಪಂಬದ ಸಮುದಾಯದ ಸಂಶೋಧಕಿ ಡಾ. ರತಿ ಅವರು ಪ್ರೆಸ್ ಮೀಟ್‌ನಲ್ಲಿ ಗಂಭೀರ ಆರೋಪ ಮಾಡಿದ್ದಾರೆ.

    ಫೆಬ್ರವರಿ1ರಂದು,ಮಂಗಳೂರಿನ **ಜಾರಂದಾಯ ದೈವಸ್ಥಾನ**ದಲ್ಲಿ ನಡೆದ ನೇಮೋತ್ಸವದಲ್ಲಿ,ಕ್ರೈಸ್ತ ಯುವಕನಿಂದ ದೈವ ನರ್ತನ ಮಾಡಿಸಲಾಗಿದೆ ಅಂತ ಹೇಳಿದ್ದಾರೆ.ಹಾಗೂ ಇದು ದೈವಾರಾಧನಾ ಸಂಪ್ರದಾಯಕ್ಕೆ ವಿರುದ್ಧ ಅಂತ ಅವರು ಅಭಿಪ್ರಾಯಪಟ್ಟಿದ್ದಾರೆ.


    🔥 ಆರೋಪದ ಮುಖ್ಯ ಅಂಶಗಳು

    • ದೈವ ನರ್ತನ ಸಾಮಾನ್ಯವಾಗಿ ಪಂಬದ ಸಮುದಾಯದವರು ಮಾಡಬೇಕು.ಆದರೆ ಇಲ್ಲಿ “ಅನ್ಯ ಧರ್ಮದ ವ್ಯಕ್ತಿಗೆ ಅವಕಾಶ ಕೊಟ್ಟಿದ್ದಾರೆ”.ಹಣದ ಕಾರಣಕ್ಕೆ ನಿಯಮ ಉಲ್ಲಂಘನೆ ಆಗಿದೆ ಅಂತ ಆರೋಪ.ಪ್ರಶ್ನಿಸಿದಾಗ ಅವಮಾನಕಾರಿ ಉತ್ತರ ಸಿಕ್ಕಿದೆ ಎಂಬ ಮತ್ತೊಂದು ಆರೋಪ.

    🧾 ಆರೋಪಕ್ಕೆ ಉತ್ತರ – ನರ್ತಕರ ಸ್ಪಷ್ಟನೆ

    ಈ ಆರೋಪಗಳನ್ನೆಲ್ಲಾ ಸಂಪೂರ್ಣವಾಗಿ ತಳ್ಳಿ ಹಾಕಿದ್ದಾರೆ.ಗಣೇಶ್ ಪಂಬದ ಹೇಳೋದು ಏನು ಅಂದ್ರೆ:

    • ನರ್ತನ ಮಾಡಿದ ಸುಶಾಂತ್ ಪಂಬದ ಕ್ರೈಸ್ತನಲ್ಲ,ಅವನು ಪಂಬದ ಸಮುದಾಯದವನೇ..ಅವನ ತಾಯಿ ಮದುವೆಯ ನಂತರ ಹಿಂದೂ ಧರ್ಮ ಪಾಲಿಸುತ್ತಿದ್ದಾರೆ.ಇವನು ಹೊಸಬನು ಅಲ್ಲ, ಹಿಂದೆ ಹಲವಾರು ಕಡೆ ಸೇವೆ ಮಾಡಿದ್ದಾನೆ. “ಯಾವುದೇ ಅಪಚಾರ ಆಗಿಲ್ಲ” ಅಂತ ಹೇಳಿದ್ದಾರೆ.
    •  ಇಷ್ಟಾಗುವಾಗ ಆರೋಪ ಮಾಡಿದವರ ಮೇಲೆಯೇ ಪ್ರಶ್ನೆ ಎತ್ತಿರುವ ಗಣೇಶ್ ಪಂಬದ ರತಿಯವರ ಕುಟುಂಬವೇ ಇವನ ಸಹೋದರನಿಂದ ಬೇರೆಡೆ ನರ್ತನ ಮಾಡಿಸಿಕೊಂಡಿದೆ ಆಗ ಸಮಸ್ಯೆ ಇರಲಿಲ್ಲ ಯಾಕೆ ಎಂದು ಪ್ರಶ್ನಿಸಿದ್ದಾರೆ. ಕ್ಷೇತ್ರಕ್ಕೆ ಯಾವುದೇ ಅಪಚಾರವಾಗಿಲ್ಲ ಎಂದು ಅವರು ಖಡಕ್ ಆಗಿ ಹೇಳಿದ್ದಾರೆ.

    ಈ ಮದ್ಯೆ ಸುಶಾಂತ್ ತುಂಬಾ ಭಾವನಾತ್ಮಕವಾಗಿ ಮಾತನಾಡಿದ್ದಾರೆ:

    “ಈ ಆರೋಪದಿಂದ ಜೀವನವೇ ಬದಲಾಗಿದೆ,ಜನರಿಗೆ ಮುಖ ತೋರಿಸಲು ಕಷ್ಟ ಆಗುತ್ತಿದೆ.ತಮ್ಮ ಬಳಿ ಜಾತಿ ಪ್ರಮಾಣಪತ್ರ ಇದೆ ಎಂದು ತಿಳಿಸಿದ್ದಾರೆ.ನ್ಯಾಯ ಬೇಕು ಅಂತ ಮನವಿ ಮಾಡಿದ್ದಾರೆ.”

     ಸುಶಾಂತ್ ತಾಯಿಯ ಸ್ಪಷ್ಟನೆ

    • “ನಾನು ಮೊದಲು ಕ್ರಿಶ್ಚಿಯನ್ ಆಗಿದ್ದೆ, ಮದುವೆಯ ನಂತರ ಹಿಂದೂ ಧರ್ಮಕ್ಕೆ ಬಂದೆ ,ನಾವು ಈಗ ಚರ್ಚ್‌ಗೆ ಹೋಗೋದಿಲ್ಲ”.
    • “ನನ್ನ ಮಗ ಕ್ರಿಶ್ಚಿಯನ್ ಅಂತ ಸಾಬೀತು ಮಾಡಿದ್ರೆ ನರ್ತನ ಮಾಡಿಸಲ್ಲ”

    ಈ ವಿಚಾರದಲ್ಲಿ ಎರಡು ಸ್ಪಷ್ಟ ವಿಚಾರಗಳು ಕಾಣಿಸುತ್ತವೆ:

    👉 ಒಂದು ಕಡೆ
    ಪರಂಪರೆ ಕಾಪಾಡಬೇಕು ಅನ್ನೋ ಆತಂಕ.

    👉 ಇನ್ನೊಂದು ಕಡೆ
    ತಪ್ಪು ಆರೋಪದಿಂದ ವ್ಯಕ್ತಿಯ ಬದುಕೇ ಹಾಳಾಗಬಾರದು ಅನ್ನೋ ವಿಚಾರ.

    ಸತ್ಯ ಏನು ಅನ್ನೋದು ದಾಖಲೆಗಳು ಮತ್ತು ಪರಿಶೀಲನೆ ಮೇಲೆ ನಿರ್ಧಾರವಾಗಬೇಕು.

    ಆದರೆ ಒಂದು ಮುಖ್ಯ ಪಾಠ ಏನೆಂದರೆ ,
    👉 ಇಂತಹ ಸಂವೇದನಾಶೀಲ ವಿಷಯಗಳಲ್ಲಿ ಆರೋಪ ಮಾಡುವ ಮೊದಲು ಸಂಪೂರ್ಣ ಮಾಹಿತಿ ಇರಬೇಕು
    👉 ಅದೇ ಸಮಯದಲ್ಲಿ ಪರಂಪರೆಗೂ ಗೌರವ ಇರಬೇಕು.

    ಈ ವಿವಾದಕ್ಕೆ ಅಂತಿಮ ಉತ್ತರ ಇನ್ನೂ ಬರಬೇಕಿದೆ.
    ಜನರು ಮತ್ತು ದೈವಾರಾಧಕರು ಇದನ್ನು ಹೇಗೆ ಸ್ವೀಕರಿಸುತ್ತಾರೆ ಅನ್ನೋದೇ ಮುಂದಿನ ಬೆಳವಣಿಗೆ ನಿರ್ಧರಿಸಲಿದೆ.

    #daivaraadhane#latest news#mangalore news#ಕಟ್ಟುಕಟ್ಟಲೆಗಳು#ತುಳುನಾಡ ಸಂಸ್ಕೃತಿ#ದಕ್ಷಿಣ kananda

    COMMENTS

    Login with Gmail to comment

    ಇನ್ನಷ್ಟು ಸುದ್ದಿ

    ಜಮೀರ್ ಅಹಮದ್ ಉಚ್ಛಾಟನೆಗೆ ಕ್ಷಣಗಣನೆ
    ಮನೆ ಬಾಡಿಗೆ ಕೊಡುವಾಗ ನಿಗಾ ಇರಿಸಲು ಮಾಲಕರಿಗೆ ಎಚ್ಚರಿಕೆ ..!ಗಾಂಜಾ ಸೇವಿಸಿದ ಐದು ನರ್ಸಿಂಗ್ ವಿದ್ಯಾರ್ಥಿಗಳು ಪೊಲೀಸ್ ವಶಕ್ಕೆ….
    ವಂಚಕನ ಬೆನ್ನಿಗೆ ನಿಂತರೆ, ಕೊರಳಿಗೆ ಉರುಳಾದೀತು!
    ಜೂನ್ 30,ಪ್ಲಾಸ್ಟಿಕ್ ನೋಟುಗಳು ಬರುತ್ತಿವೆಯೇ? – ವೈರಲ್ ಸುದ್ದಿಯ ಹಿಂದಿನ ವಿಷಯ
    📣3 ತಿಂಗಳಲ್ಲಿ LPG ಸಂಪರ್ಕ ರದ್ದು ??– PNGಗೆ ಬದಲಾವಣೆ ಕಡ್ಡಾಯ” ಈಗಲೇ ಸತ್ಯ ತಿಳಿದುಕೊಳ್ಳಿ..! ಗ್ಯಾಸ್ ಬಗ್ಗೆ ಗೊಂದಲಕ್ಕೆ ಸ್ಪಷ್ಟ ಉತ್ತರ ಇಲ್ಲಿದೆ.
    “ಸಂತೋಷ್ Kumar” ಯಾರು? ಸಾವಿರ ಕಾರ್ಡ್‌ಗಳಲ್ಲಿ ಒಂದೇ ಹೆಸರು..!₹95 ಕೋಟಿ ಅಮೆರಿಕಾ ಹಣ,1000 ಡೆಬಿಟ್ ಕಾರ್ಡ್‌ಗಳು!ಬಯಲಾಯ್ತು ಕರ್ನಾಟಕದಲ್ಲಿ ಭಾರೀ ನಕ್ಸಲ್-ಮತಾಂತರ ಜಾಲ?
    ಕರ್ನಾಟಕದಲ್ಲಿ ಮಳೆ ಅಲರ್ಟ್! 13 ಜಿಲ್ಲೆಗಳಿಗೆ ಯೆಲ್ಲೋ ವಾರ್ನಿಂಗ್ – ಜನರು ಎಚ್ಚರಿಕೆ ಅಗತ್ಯ
    ಶಾಸಕ ಸ್ಥಾನಕ್ಕೆ ರಾಜೀನಾಮೆ, ಯಶ್ವಂತರಾಯಗೌಡರ ನಡೆ  ಸಸ್ಪೆನ್ಸ್
    ಮಂಗಳೂರಿಗೆ ಮತ್ತೊಂದು ದೊಡ್ಡ ಯೋಜನೆ: 17.5 ಲಕ್ಷ ಮೆಟ್ರಿಕ್ ಟನ್ ತೈಲ ಸಂಗ್ರಹಾಗಾರಕ್ಕೆ ಅನುಮೋದನೆ – ಕರಾವಳಿಗೆ ಅಭಿವೃದ್ಧಿಯ ಹೊಸ ಅಧ್ಯಾಯ
    ಪೊಲೀಸರಿಂದ ಕ್ರೂರವಾಗಿ ತಳಿಸಲ್ಪಟ್ಟ ವಿದ್ಯಾರ್ಥಿಗಳಲ್ಲಿ ಕ್ಷಮೆ ಕೇಳಿದ ಸಿಜೆಪಿ ನಾಯಕ ಅಭಿಜಿತ್ ದೀಪ್ಕೆ
    “ಭಾರತೀಯ ಕುಟುಂಬ ಆಸ್ತಿ ವಿವಾದಗಳಲ್ಲಿ ಮಧ್ಯಸ್ಥಿಕೆಯ ಮಹತ್ವವನ್ನು ಮತ್ತೊಮ್ಮೆ ಎತ್ತಿಹಿಡಿದ ಸುಪ್ರೀಂ ಕೋರ್ಟ್”
    ಒಬ್ಬರೇ ಹಾಗಾಗಿ ಕಾರಿನಲ್ಲಿ ಯಾಕೆ? ಫ್ಲೈಟ್ ಫೇರ್ ಜಾಸ್ತಿ ಇದೆ..ಟ್ರೈನ್ ಲೇಟ್ ಆಗುತ್ತೆ..so ಹೆಗೋಗೋಣ….!? ಹೀಗೂ ಹೋಗ್ಬಹುದು ತಿಳ್ಕೊಳ್ಳಿ..
    ಡಿಸ್ಟಿಂಕ್ಷನ್ ಪಡೆದರೆ ಸಂಭ್ರಮಿಸುತ್ತಿದ್ದ ಕಾಲ ಹೋಗಿ, ಇಂದು 99% ಬಂದರೂ ಬೀದಿಯಲ್ಲಿ ನಿಂತು ಅಳಬೇಕಾದ ದುಸ್ಥಿತಿ ..ಇದು ನಮ್ಮಇಂದಿನ ಶಿಕ್ಷಣ ವ್ಯವಸ್ಥೆ!
    ಆಮಾದ್ಮಿ ಪಕ್ಷದ ಏಳು ಸಂಸದರು ಬಿಜೆಪಿಯ ತೆಕ್ಕೆಗೆ ರೈಟೋ?  ರಾಂಗೋ?
    ಅನ್ನಭಾಗ್ಯ ಅಕ್ಕಿಯ ಅಕ್ರಮ ದಾಸ್ತಾನು ಪತ್ತೆ – ಬೈಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು
    sdfdf
    ಮೂರನೇ ಮಹಾಯುದ್ಧದ ಭೀತಿ: ಇರಾನ್ ಹೊಸ ನಾಯಕನಾಗಿ ಮೊಜ್ತಬಾ ಖಮೇನಿ –ನೂತನ ನಾಯಕನಿಗೆ ರಷ್ಯಾ, ಚೀನಾ ಬೆಂಬಲ
    60 ದಿನಗಳ ಸ್ಟಾಕ್ – ಭಾರತಕ್ಕೆ ಎಲ್‌ಪಿಜಿ ಚಿಂತೆ ಇಲ್ಲ!
    ದಕ್ಷಿಣ ಕನ್ನಡದ ಸರ್ಕಾರಿ ಶಾಲೆಗಳು …ಮಕ್ಕಳ ಶಾಲೆಯಾ? ನ್ಯೂಸ್ ಚಾನೆಲ್ಲಾ? ಬ್ರೇಕಿಂಗ್ ನ್ಯೂಸ್…ಪಠ್ಯಪುಸ್ತಕದಿಂದ ಪ್ರೈಮ್‌ಟೈಮ್‌ವರೆಗೆ..!
    “ಮಾಜಿ RSS ಕಾರ್ಯಕರ್ತನಿಗೆ ಮುಸ್ಲಿಂ ಮಹಿಳೆ ಅಗ್ನಿಸ್ಪರ್ಶ”ವಾಸ್ತವ ಏನು?ಮಾನವೀಯತೆಗೆ ಧರ್ಮದ ಗಡಿ ಇಲ್ಲ!
    🚨 BREAKING: ಬಿಜೆಪಿಯಿಂದ ಅಣ್ಣಾಮಲೈ ಔಟ್?!…ರಾತ್ರೋರಾತ್ರಿ ರಾರಾಜಿಸಿದ ಬಂಡಾಯದ ಪೋಸ್ಟರ್‌ಗಳು! 
    ಘರ್ ವಾಪ್ಸಿ ಯಾದ ಯೋಗೇಶ್ ಶೆಟ್ಟಿ ಜೆಪ್ಪು
    ‘ನನ್ನ ಮೇಲ್‌ಗೆ ಉತ್ತರವೇ ಬರಲಿಲ್ಲ…’ ಸಭೆಯಲ್ಲೇ ಮಹಿಳೆಯ ಪ್ರಶ್ನೆ; ನಿಖಿಲ್ ಕಾಮತ್ ನೀಡಿದ ಪ್ರತಿಕ್ರಿಯೆಗೆ ದೇಶವೇ ಫಿದಾ!
    ಸಿಐಡಿ ಹೆಸರಿನಲ್ಲಿ ಡಿಜಿಟಲ್ ಅರೆಸ್ಟ್: ವಂಚಕರ ಬಲೆಯಿಂದ ಜಸ್ಟ್ ಎಸ್ಕೇಪ್
    ಗಂಡನಿಗೆ ಚಿನ್ನ ಕಳ್ಳತನದ ಪಿಎಚ್‌ಡಿ, ಹೆಂಡತಿಗೆ ಮಾರ್ಕೆಟಿಂಗ್ ಜಾಣ್ಮೆ…ಆಹಾ ಒಮ್ಮೆ ಓದಿ ಎಂಥಾ ಜೋಡಿ..
    🚨 ಸಾರ್ವಜನಿಕರಿಗೆ ತುರ್ತು ಎಚ್ಚರಿಕೆ – ಕಟಪಾಡಿ ರಾಷ್ಟ್ರೀಯ ಹೆದ್ದಾರಿ ಅಪಘಾತ
    ಕರ್ನಾಟಕ ಬಂದ್ LIVE: ಪ್ರತಿಭಟನಾಕಾರರು ವಶಕ್ಕೆ, ರಾಜ್ಯಾದ್ಯಂತ ಬಿಗಿ ಭದ್ರತೆ; ಶಾಲೆ, ಬ್ಯಾಂಕ್, ಬಸ್ ಸೇವೆ ಎಂದಿನಂತೆ….!
    ಸ್ವಾತಂತ್ರ್ಯ ದಿನಾಚರಣೆಗೂ ಮುನ್ನ ದೆಹಲಿ ಹೈಕೋರ್ಟ್, ವಿಮಾನ ನಿಲ್ದಾಣಕ್ಕೆ ಬಾಂಬ್ ಬೆದರಿಕೆ: ಭದ್ರತೆ ಬಿಗಿ
    ವೈರಲ್ ‘Reservation Hatao Movement’ ಹಿಂದೆ ಏನಿದೆ? 7 ಗಂಟೆಗಳಲ್ಲಿ 90 ಸಾವಿರದಿಂದ 4 (40ಲಕ್ಷ) ಮಿಲಿಯನ್ ಫಾಲೋವರ್ಸ್‌! ಮೀಸಲಾತಿ ವಿರುದ್ಧದ ಅಭಿಯಾನಕ್ಕೆ ದೇಶಾದ್ಯಂತ ಭಾರೀ ಬೆಂಬಲ..
    ಭೀಕರ ಅಪಘಾತಕ್ಕೆ ಸ್ಥಳೀಯ ನಾಯಕ ಸೇರಿ ಇಬ್ಬರು ದುರ್ಮರಣ 
    ಮಹೇಶ್ ಶೆಟ್ಟಿ ತಿಮರೋಡಿಗೆ ಮೂರನೇ ಬಾರಿ ಗಡಿಪಾರು ಆದೇಶ….