📍 Karavali Maruta
LIVE | CONTACT
ತಾಜಾಸುದ್ದಿಗಳು ಕರಾವಳಿ ರಾಜ್ಯ ರಾಜಕೀಯ ಕ್ರೈಂ ಕ್ರೀಡೆ ವಿದೇಶ ಮನರಂಜನೆ ಲೇಖನ

ಮಂಗಳೂರು ನೀರಿನ ಸಂಕಷ್ಟ:ಮಳೆಯಿಲ್ಲದೆ ಮುಂದಿನ 1–2 ತಿಂಗಳು ಗಂಭೀರ ನೀರಿನ ಕೊರತೆ ಸಂಭವ ಸಾಧ್ಯತೆ.

ಮಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ತೀವ್ರ ಬಿಸಿಲಿನ ನಡುವೆಯೇ ಕುಡಿಯುವ ನೀರಿನ ಸಂಕಷ್ಟದ ಆತಂಕ ಹೆಚ್ಚಾಗಿದೆ. ಪ್ರಮುಖ ನೀರಿನ ಮೂಲವಾಗಿರುವ ತುಂಬೆ ವೆಂಟೆಡ್ ಡ್ಯಾಂನಲ್ಲಿ ನೀರಿನ ಮಟ್ಟ ಗಣನೀಯವಾಗಿ ಇಳಿಕೆಯಾಗಿದೆ.

ಡ್ಯಾಂನ ನೀರಿನ ಮಟ್ಟ: 5.75 ಮೀಟರ್‌ಗೆ ಇಳಿಕೆಒಳಹರಿವು ಸಂಪೂರ್ಣವಾಗಿ ನಿಂತಿರುವುದು ,ನಿರಂತರ ಪಂಪಿಂಗ್‌ನಿಂದ ನೀರಿನ ಸಂಗ್ರಹ ವೇಗವಾಗಿ ಕುಸಿತಕಂಡಿದೆ.

ಪರಿಸ್ಥಿತಿಯ ಕಾರಣ

  • ಕಳೆದ ಕೆಲವು ದಿನಗಳಿಂದ ತೀವ್ರ ಬಿಸಿಲು ಮತ್ತು ಮಳೆ ಕೊರತೆ
  • ಮೇಲ್ಭಾಗದ ಪ್ರದೇಶಗಳಲ್ಲಿ ಮಳೆ ಇದ್ದರೂ ನೀರು ಇನ್ನೂ ಡ್ಯಾಂಗೆ ತಲುಪಿಲ್ಲ
  • ನೀರಿನ ಬೇಡಿಕೆ ಹೆಚ್ಚಳ (ಸುಮಾರು 162 MLD ಅಗತ್ಯ)

ಮಳೆ ಬಾರದೇ ಹೋದರೆ ಪರಿಸ್ಥಿತಿ ಇನ್ನಷ್ಟು ಗಂಭೀರವಾಗುವ ಸಾಧ್ಯತೆ ಇದೆ. ಮುಂಗಾರು ಪೂರ್ವ ಮಳೆ ಸರಿಯಾಗಿ ಬಂದರೆ ಮಾತ್ರ ಪರಿಸ್ಥಿತಿ ಸುಧಾರಿಸಬಹುದು.ಮಂಗಳೂರಿನಲ್ಲಿ ಬಿಸಿಲಿನ ಜೊತೆಗೆ “ಜಲ ಸಂಕಷ್ಟ”ದ ಆತಂಕ ಹೆಚ್ಚುತ್ತಿದೆ; ತಕ್ಷಣದ ಮಳೆ ಮಾತ್ರ ಪರಿಹಾರ….

#ಮಂಗಳೂರು #ನೀರಿನಸಂಕಷ್ಟ #ತುಂಬೆಡ್ಯಾಂ #ಕರಾವಳಿ #KarnatakaNews #WaterCrisis #SaveWater #ಬಿಸಿಗಾಳಿ #MonsoonPreAlert #MangaluruUpdates #ಜಲಸಂಕಷ್ಟ #PublicAwareness

COMMENTS

Login with Gmail to comment

ಇನ್ನಷ್ಟು ಸುದ್ದಿ

“ನನ್ನ ಮಗಳನ್ನೂ ಅದೇ ಕೋಟೆಯಿಂದ ಕೆಳಗೆ ತಳ್ಳಿ!” – ನಿಶ್ಚಿತ ವರನ ಹತ್ಯೆಗೈದ ಸಿಯಾ ಹೆತ್ತವರ ಆಕ್ರೋಶದ ಹೇಳಿಕೆ
ಮುಂಬಯಿಯಲ್ಲಿ ಪಹಲ್ಗಾಮ್ ಮಾದರಿ ದಾಳಿ ಯತ್ನ: ಉಗ್ರ ಚಟುವಟಿಕೆ ಯತ್ನ ವಿಫಲ…!
₹10,000ಕ್ಕೆ NEET-UG 2026 ಪ್ರಶ್ನೆಪತ್ರಿಕೆ? ದೇಶವೇ ಬೆಚ್ಚಿಬಿದ್ದ ಲೀಕ್ ಸ್ಕಾಂಡಲ್!ಟೆಲಿಗ್ರಾಂ ಸೀಕ್ರೆಟ್ ಚಾಟ್ ವೈರಲ್…22 ಲಕ್ಷ ವಿದ್ಯಾರ್ಥಿಗಳ ಕನಸಿಗೆ ದೊಡ್ಡ ಹೊಡೆತ — NEET 2026 ರದ್ದು!
ಬಂಗಾಳ ರಾಜಕೀಯದಲ್ಲಿ ಭಾರಿ ಟ್ವಿಸ್ಟ್ ಮೇಲೆ ಟ್ವಿಸ್ಟ್..! ಸುವೇಂದು ಪ್ರಮಾಣವಚನಕ್ಕೂ ಬ್ರೇಕ್ ಬೀಳುತ್ತಾ?ಸುಪ್ರೀಂ ಕೋರ್ಟ್ ಎಂಟ್ರಿ ಆಗುತ್ತಾ?
“ವಾಹನ ಮಾರಾಟ-RC ಬದಲಾವಣೆ  ಅಗತ್ಯ.. ಇಲ್ಲವಾದರೆ ಕಾನೂನು ಸಮಸ್ಯೆಗಳು ತಪ್ಪಿದ್ದಲ್ಲ..!” ಹೈಕೋರ್ಟ್
ತಪ್ಪುಅರ್ಥಕ್ಕೆಕ್ಷಮೆ, ಹೊಸರೂಪದಲ್ಲಿಮತ್ತೆ ‘ಸರ್ಸೆಸೆರಗು’”-ಪ್ರೇಮ್
ಥಾರ್ ಕಾರ್ ನಲ್ಲಿ ಬಂದು ದೇವಸ್ಥಾನದಲ್ಲಿ ವಿಕೃತಿ ಮೆರೆದ ಕಿಡಿಗೇಡಿ!
ದೆಹಲಿ ಹೋಟೆಲ್ ಭೀಕರ ಅಗ್ನಿ ದುರಂತ!ಹೊತ್ತಿ ಉರಿದ ಹೋಟೆಲ್‌ನಲ್ಲಿ 21 ಮಂದಿ ಸಜೀವ ದಹನ..
BRICS ಸಭೆಯಲ್ಲಿ UAE ಮೇಲೆ ಇರಾನ್ ಕಿಡಿ! ಇಸ್ರೇಲ್–ಇರಾನ್ ಯುದ್ಧ – ಇಸ್ರೇಲ್‌ಗೆ UAE ಗುಪ್ತ ಬೆಂಬಲವೇ?
ಗ್ಯಾಸ್ ಪೈಪ್‍ಲೈನ್ ಸೋರಿಕೆ: ಅಣಕು ಪ್ರದರ್ಶನ
🎬 ಜೈಲರ್ 2 ಸೆಟ್‌ನಲ್ಲಿ ವಿದ್ಯುತ್ ಅವಘಡ…28 ವರ್ಷದ ಕಾರ್ತಿಕೇಯನ್ ವಿದ್ಯುತ್ ಶಾಕ್‌ಗೆ ಬಲಿ..
ದೇವಳದ ಗೋಲ್ಮಾಲ್ ತಡೆಗೆ ಉಪ-ಮುಖ್ಯಮಂತ್ರಿ ಬುಲಾವ್!
ಮಂಗಳೂರು ಸರ್ಕಾರಿ ಕಾಲೇಜಿನಲ್ಲಿ ಎಬಿವಿಪಿ, ಎನ್ ಎಸ್ ಯು ಐ ವಿದ್ಯಾರ್ಥಿಗಳ ಘರ್ಷಣೆ 
ಯುಎಇಯಿಂದ ಯುರೋಪ್ ತನಕ ಮೋದಿ ಐತಿಹಾಸಿಕ ವಿದೇಶ ಪ್ರವಾಸ…ಡಿಪ್ಲೊಮಸಿ – ತೈಲದಿಂದ ತಂತ್ರಜ್ಞಾನವರೆಗೆ ಇದು ಭಾರತದ ಭವಿಷ್ಯದ ತಂತ್ರಾತ್ಮಕ ನಡೆ ?!
ಘರ್ಷಣೆಗಳ ನಡುವೆಯೂ ಜನರ ಮತದ ಹಕ್ಕು ಅಚಲ…ಸಂಕ್ಷಿಪ್ತ ನೋಟ..
ಎಲ್ಲೆಡೆ LPG ಗ್ಯಾಸ್ ಸಿಲಿಂಡರ್ ಸಂಕಷ್ಟ: ಇದು ಜೀವನೋಪಾಯದ ಪ್ರಶ್ನೆ… ತಕ್ಷಣ ಸಮರ್ಪಕ ಕ್ರಮ ಸರ್ಕಾರದ ಹೊಣೆ.
‘ನನ್ನ ಮೇಲ್‌ಗೆ ಉತ್ತರವೇ ಬರಲಿಲ್ಲ…’ ಸಭೆಯಲ್ಲೇ ಮಹಿಳೆಯ ಪ್ರಶ್ನೆ; ನಿಖಿಲ್ ಕಾಮತ್ ನೀಡಿದ ಪ್ರತಿಕ್ರಿಯೆಗೆ ದೇಶವೇ ಫಿದಾ!
ನೀವು Fit…ಆದ್ರೆ ನಿಮ್ಮ ಹೃದಯ ?ಮನೆಯಲ್ಲಿಯೇ 5 ನಿಮಿಷದಲ್ಲಿ ಪರೀಕ್ಷಿಸಿಕೊಳ್ಳಿ ನಿಮ್ಮ ಹೃದಯದ ಆರೋಗ್ಯ!
ಬಾಲ್ಯದ ಗೆಳೆಯನ ಬಲೆಗೆ ಬಿದ್ದ ವಾಯುಸೇನೆ ಅಧಿಕಾರಿಯ ಪತ್ನಿ?! ಲೈಂಗಿಕ ಬ್ಲ್ಯಾಕ್‌ಮೇಲ್,’ಕಬೂಲ್ ಹೈ’ ಹೇಳುವಂತೆ ಒತ್ತಾಯ!
ಬೀದಿ ನಾಯಿಗಳ ಹಾವಳಿ ಮಾನವ ಜೀವ ರಕ್ಷಣೆಗೆ ಮೊದಲ ಆದ್ಯತೆ — ಸುಪ್ರೀಂ ಕೋರ್ಟ್‌ನ ಕಠಿಣ ನಿಲುವು
ಡಾನ್ -3 ಸಿನಿಮಾ ಕಥೆ ಗೋವಿಂದ….!
ಬ್ಯಾಂಕ್ ಸಾಲವಿದ್ದ ಮನೆ ಮಾರಾಟ ಮಾರಿ ವಂಚನೆ
ಭಾರತೀಯ ಸೇನೆಯ ಚಲನವಲನದ ವಿಡಿಯೋಗಳು ಪಾಕಿಸ್ತಾನಕ್ಕೆ ಹೇಗೆ ತಲುಪಿದವು?
ಮುಂದಿನ ಕೆಲವು ದಿನ ಭಾರಿ ಗಾಳಿ ಮಳೆ ಗುಡುಗು -ಮಿಂಚಿನ ಎಚ್ಚರಿಕೆ 
ಬೆಂಗಳೂರಿನಲ್ಲಿ ಉದ್ಯಮಿಯ₹1.9 ಕೋಟಿ ದರೋಡೆ:ಬೆಚ್ಚಿಬೀಳಿಸಿದ ಥ್ರಿಲ್ಲರ್ ಸಿನಿಮಾವನ್ನೇ ಮೀರಿಸಿದ ಸಸ್ಪೆನ್ಸ್!
ಪ್ರಧಾನಿ ಮೋದಿ ನೆದರ್ಲ್ಯಾಂಡ್ ಭೇಟಿ ಭಾರತ ಸಹಕಾರದ ಸೇತುವೆ ಕಟ್ಟುವ ದ್ವಿಪಕ್ಷೀಯ ಸಂಬಂಧಗಳ ವಿಸ್ತರಣೆ…
ವಿಟ್ಲ ಪಟಾಕಿ ತಯಾರಿಕಾ ಘಟಕದಲ್ಲಿ ಪಟಾಕಿ ಸ್ಫೋಟ
ರಾಜ್ಯ ಪೊಲೀಸ್ ಇಲಾಖೆಯಲ್ಲಿ “ಕಲೋನಿಯಲ್ ಆರ್ಡರ್ಲಿ” ‘ಆಡಲ್’ (Adal) ಪದ್ದತಿ ರದ್ದು
ವಿಜಯ್ ತಳಪತಿ ಸಂಗೀತಾ ವಿಚ್ಛೇದನ ವಿಚಾರ: 27 ವರ್ಷದ ದಾಂಪತ್ಯಕ್ಕೆ ತೆರೆ? ₹250 ಕೋಟಿ ಸೆಟ್ಲ್‌ಮೆಂಟ್ ಚರ್ಚೆ!!
ಬೆಳಗಾವಿ ₹4500 ಕೋಟಿ ವಂಚನೆ ಪ್ರಕರಣ – CID ತನಿಖೆಯಿಂದ ಹೊರಬರುತ್ತಿರುವ ಕತ್ತಲೆಯ ಜಾಲ – ಯಾರು ನಿಜವಾದ ಮಾಸ್ಟರ್ ಮೈಂಡ್?