📍 Karavali Maruta
  • LOGIN
  • BREAKING
    ಧಾರವಾಡದಲ್ಲಿ ಭೀಕರ LPG ಸಿಲಿಂಡರ್ ಸ್ಫೋಟ , ಹಲವು ಮೀಟರ್ ದೂರಕ್ಕೆ ಹಾರಿದ ಬೈಕ್‌! ಹಲವರಿಗೆ ಗಾಯ CCTVಯಲ್ಲಿ ಶಾಕಿಂಗ್ ದೃಶ್ಯ ದಯಾಮರಣ ಕೇಳಿದ್ದ ತುಮಕೂರು ರಾಬಿಯಾ ಇನ್ನಿಲ್ಲ …!ಪರಮೇಶ್ವರ್ ಮುಂದೆ ಕಣ್ಣೀರಿಟ್ಟಿದ್ದ ಮಹಿಳೆ ಇಬ್ಬರು ಮಕ್ಕಳೊಂದಿಗೆ ವಿಷಸೇವಿಸಿ ಕೊನೆಯುಸಿರು…‘ಮನೆ’ ಸಿಕ್ಕರೂ ಬದುಕು ಉಳಿಯಲಿಲ್ಲ! ನೇಪಾಳ ದುರಂತ: ಕಂಪ್ಲೀಟ್ ರಿಪೋರ್ಟ್ ಇಲ್ಲಿದೆ…ಕಣ್ಣೆದುರೇ ಕೊಚ್ಚಿಹೋದ ಬದುಕು… ಲೆಕ್ಕಕ್ಕೆ ಸಿಗದ ಸಾವು, ನೋವು!ಪ್ರವಾಹದ ರೌದ್ರದ ನಡುವೆ ಮೃತದೇಹದಿಂದಲೇ ಚಿನ್ನ ಕದಿಯಲು ಯತ್ನ… ಮಾನವೀಯತೆ ಮರೆತ ಕಿರಾತಕರು!ಇಬ್ಬರು ಅರೆಸ್ಟ್! ಮಹಿಳಾ ಕಾನ್ಸ್‌ಟೇಬಲ್ ಮೇಲೆ ಪೊಲೀಸ್ ಠಾಣೆಯಲ್ಲಿ ಮಾರಣಾಂತಿಕ ಹಲ್ಲೆ ವಾಜಪೇಯಿ ಸರ್ಕಾರದ  ಕನಸಿನ ಯೋಜನೆ ನದಿ ಜೋಡಣೆ ವಿರೋಧಿಸಿ ಶಿರಸಿಯಲ್ಲಿ ಸಹಿ ಸಂಗ್ರಹ ಅಭಿಯಾನ
    ತಾಜಾಸುದ್ದಿಗಳು ಕರಾವಳಿ ರಾಜ್ಯ ರಾಜಕೀಯ ಕ್ರೈಂ ಕ್ರೀಡೆ ವಿದೇಶ ಮನರಂಜನೆ ಲೇಖನ

    ಮಂಗಳೂರು ಸರ್ಕಾರಿ ಕಾಲೇಜಿನಲ್ಲಿ ಎಬಿವಿಪಿ, ಎನ್ ಎಸ್ ಯು ಐ ವಿದ್ಯಾರ್ಥಿಗಳ ಘರ್ಷಣೆ 

    ಮಂಗಳೂರು: ಕಾಲೇಜು ಕ್ಯಾಂಪಸ್‌ನಲ್ಲಿ ರಾಜಕೀಯ ಘರ್ಷಣೆ – NSUI vs ABVP ತೀವ್ರ ತಕರಾರು

    ಮಂಗಳೂರು ನಗರದ ಹಂಪನಕಟ್ಟೆಯ ಪ್ರತಿಷ್ಠಿತ ಯೂನಿವರ್ಸಿಟಿ ಕಾಲೇಜಿನಲ್ಲಿ ವಿದ್ಯಾರ್ಥಿ ಸಂಘದ ಚುನಾವಣೆಯ ಘೋಷಣೆಯ ವಿಚಾರ ರಾಜಕೀಯ ಬಣ್ಣ ಪಡೆದು ಗಲಾಟೆಗೆ ಕಾರಣವಾಗಿದೆ. ರಾಜ್ಯ ಬಜೆಟ್‌ನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿದ್ಯಾರ್ಥಿ ಸಂಘದ ಚುನಾವಣೆ ಘೋಷಣೆ ಮಾಡಿದ ಹಿನ್ನೆಲೆಯಲ್ಲಿ ಕಾಂಗ್ರೆಸ್‌ ಬೆಂಬಲಿತ NSUI ಕಾರ್ಯಕರ್ತರು ಕಾಲೇಜು ಆವರಣದಲ್ಲಿ ಪಟಾಕಿ ಸಿಡಿಸಿ ಸಂಭ್ರಮಾಚರಣೆ ನಡೆಸಿದರು. ಇದೇ ವೇಳೆ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ. ಶಿವಕುಮಾರ್ ಪರ ಘೋಷಣೆಗಳನ್ನು ಕೂಗಿದದ್ದು ಕ್ಯಾಂಪಸ್‌ ವಾತಾವರಣವನ್ನು ರಾಜಕೀಯಗೊಳಿಸಿದೆ ಎಂಬ ಆರೋಪ ಕೇಳಿಬಂದಿದೆ.

    ಇದಕ್ಕೆ ತೀವ್ರ ವಿರೋಧ ವ್ಯಕ್ತಪಡಿಸಿದ ಬಿಜೆಪಿ ಬೆಂಬಲಿತ ABVP ವಿದ್ಯಾರ್ಥಿಗಳು, “ಶೈಕ್ಷಣಿಕ ಸಂಸ್ಥೆಗಳನ್ನು ಕಾಂಗ್ರೆಸ್ ರಾಜಕೀಯ ವೇದಿಕೆಯಾಗಿಸುತ್ತಿದೆ” ಎಂದು ಆರೋಪಿಸಿ ಕಾಲೇಜು ಮುಂಭಾಗ ರಸ್ತೆ ತಡೆ ನಡೆಸಿದರು. ಕಾಲೇಜಿನೊಳಗೆ ರಾಜಕೀಯ ಘೋಷಣೆಗಳಿಗೆ ಅವಕಾಶ ನೀಡಿದ ಪ್ರಾಂಶುಪಾಲ ಗಣಪತಿ ಗೌಡ ವಿರುದ್ಧವೂ ವಿದ್ಯಾರ್ಥಿಗಳು ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

    ಈ ಕುರಿತು ಪ್ರತಿಕ್ರಿಯಿಸಿದ ಪ್ರಾಂಶುಪಾಲರು, “ಸಿಹಿ ಹಂಚಲು ಮಾತ್ರ ಅನುಮತಿ ನೀಡಲಾಗಿತ್ತು, ರಾಜಕೀಯ ಘೋಷಣೆ ಕೂಗಿರುವುದು ಗಮನಕ್ಕೆ ಬಂದಿಲ್ಲ” ಎಂದು ಸ್ಪಷ್ಟನೆ ನೀಡಿದ್ದಾರೆ. ಆದರೆ ಈ ಹೇಳಿಕೆ ABVP ವಿದ್ಯಾರ್ಥಿಗಳ ಅಸಮಾಧಾನಕ್ಕೆ ಮತ್ತಷ್ಟು ಕಾರಣವಾಗಿದೆ. ಘಟನೆ ಕುರಿತು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿಗಳಿಗೆ ವರದಿ ಸಲ್ಲಿಸುವುದಾಗಿ ಪ್ರಾಂಶುಪಾಲರು ಭರವಸೆ ನೀಡಿದ್ದಾರೆ.

    ಈ ಘಟನೆ ರಾಜ್ಯದಲ್ಲಿ ವಿದ್ಯಾರ್ಥಿ ಸಂಘ ಚುನಾವಣೆ ಘೋಷಣೆ ಸುತ್ತ ರಾಜಕೀಯ ಪಕ್ಷಗಳ ಪ್ರಭಾವ ಮತ್ತು ಕ್ಯಾಂಪಸ್ ರಾಜಕೀಯದ ಕುರಿತ ಚರ್ಚೆಗೆ ಮತ್ತೆ ಬೆಂಕಿ ಹಚ್ಚಿದಂತಾಗಿದೆ.

    COMMENTS

    Login with Gmail to comment

    ಇನ್ನಷ್ಟು ಸುದ್ದಿ

    🔴 ಯುದ್ಧದ ಹೊತ್ತಿನಲ್ಲಿ ಮಾನವೀಯ ರಾಜತಾಂತ್ರಿಕತೆ: ಇರಾನ್‌ಗೆ ಭಾರತದಿಂದ ಮೊದಲ ವೈದ್ಯಕೀಯ ನೆರವು:
    21 ವರ್ಷದ ಆಡಳಿತಕ್ಕೆ ತೆರೆ: ನಿತೀಶ್ ಕುಮಾರ್ ಹೊರಟರೇ?ಸಿಎಂ ಕುರ್ಚಿ ಖಾಲಿ-ಬಿಜೆಪಿ ಹೊಸ ಮುಖ ಮುಂದಿನ ಸಿಎಂ??
    ಕೆಲವೊಮ್ಮೆ ದೇಹದ ಶತ್ರು “ಲೂಪಸ್ “ಹೊರಗಿಲ್ಲ… ಒಳಗೇ ಇರುತ್ತದೆ.ಮಹಿಳೆಯರ ದಣಿವು, ಸಂಧಿ ನೋವು, ತೂಕ ಇಳಿಕೆ —. ನಿರ್ಲಕ್ಷ್ಯ ಬೇಡ. ‘ಸಾಮಾನ್ಯ’ ಎಂದು ಕಡೆಗಣಿಸಬೇಡಿ.
    ಬಂಗಾಳದಲ್ಲಿ ಬಿಜೆಪಿಯ ಯುದ್ಧೋನ್ಮಾದ, ದೀದಿಯ ರಚ್ಚೆ…
    ಬೆಳ್ತಂಗಡಿ ಸ್ನಾನಕ್ಕೆ ತೆರಳಿದ್ದ ಬಾಲಕ ನೀರಿನಲ್ಲಿ ಮುಳುಗಿ ಸಾವು…
    ಗೃಹ ಬಳಕೆಯ LPG ಗ್ರಾಹಕರಿಗೆ Aadhaar e-KYC ಕಡ್ಡಾಯ – PMUY ಫಲಾನುಭವಿಗಳಿಗೆ ವಾರ್ಷಿಕ ಬಯೋಮೆಟ್ರಿಕ್ ಪರಿಶೀಲನೆ
    ಜೈಲಿನೊಳಗೆ ಮೊಬೈಲ್ ಮಾಫಿಯಾ: ಖತರ್ನಾಕ್ ಐಡಿಯಾ..!
    ಗೃಹಿಣಿ ಅಲ್ಲ, ರಾಷ್ಟ್ರ ನಿರ್ಮಾಣಕಾರಿ”ಮನೆಯ ಕೆಲಸ ಕೆಲಸವೇ ಅಲ್ಲ ಎನ್ನುವವರೇ… ಈ ಸುದ್ದಿ ಒಮ್ಮೆ ಓದಿ!ಆಕೆಯ ಶ್ರಮಕ್ಕೆ-₹30,000 ಮೌಲ್ಯ!– ಸುಪ್ರೀಂ ಕೋರ್ಟ್ ಮಹತ್ವದ ಸಂದೇಶ
    ರಾಜಿ ಮಾಡಲು ಬಂದವನಿಗೇ ಚೂರಿ ಇರಿತ
    ರಾಷ್ಟ್ರೀಯ ಭದ್ರತೆಗೆ ಎದುರಾಗುವ ಬೆದರಿಕೆಗಳನ್ನು ಮೊಳಕೆಯಲ್ಲೇ ಚಿವುಟಿ ಹಾಕಲು ಭದ್ರತಾ ಪಡೆ ಮುಖ್ಯಸ್ಥರಿಗೆ ಗೃಹ ಸಚಿವ ‘ಶಾ’ ಸೂಚನೆ
    ತುಮಕೂರಿನಲ್ಲಿ 10 ಲಕ್ಷದ ವಜ್ರಾಭರಣ ಕದ್ದ ಈ ಮಹಾಚೋರನ ಕಥೆ ಕೇಳಿದರೆ ನಿಜಕ್ಕೂ ಶಾಕ್ ಆಗ್ತೀರಾ!”
    ಕರ್ನಾಟಕದಲ್ಲಿ ಮಳೆ ಅಬ್ಬರಕ್ಕೆ ರೆಡ್ ಅಲರ್ಟ್ ಸನ್ನಾಹ!8 ಜಿಲ್ಲೆಗಳಲ್ಲಿ ಭಾರೀ ಮಳೆ ಸಾಧ್ಯತೆ – ಜನರಿಗೆ ಎಚ್ಚರಿಕೆ
    ಆಸ್ಪತ್ರೆಯಲ್ಲೇ ಮೂರನೇ ಮಹಡಿಯಿಂದ ಬಿದ್ದು ಸಾವುನಿರ್ಲಕ್ಷ್ಯವೇ? ಸುರಕ್ಷತೆ ಪ್ರಶ್ನೆಗೊಳಗಾಗಿದೆ!
    ಬಂಟರ ಸಮುದಾಯದಲ್ಲೊಂದು ಹೀನ ಸಂಪ್ರದಾಯ-ವರದಕ್ಷಿಣೆಗಾಗಿ ಹಿಂಸೆ, ಹಲ್ಲೆ.. ಬೆದರಿಕೆ!
    ಕಾಂಗ್ರೆಸ್–ಮುಸ್ಲಿಂ ಸಮುದಾಯ ಸಂಬಂಧದಲ್ಲಿ ದೊಡ್ಡ ಬಿರುಕು?
    ‘ಅಮರ್ ಜವಾನ್ ಪಾರ್ಕ್’ಗೆ ಯುದ್ಧ ಟ್ಯಾಂಕ್, ಯುದ್ಧವಿಮಾನ ಸ್ಥಾಪನೆಗೆ ರಕ್ಷಣಾ ಸಚಿವರಿಗೆ ಸಂಸದೆ ಪ್ರಭಾ ಮಲ್ಲಿಕಾರ್ಜುನ ಮನವಿ
    ಮಂಗಳೂರಿನ ಟ್ರಾಫಿಕ್‌ಗೆ ಬ್ರೇಕ್ ಹಾಕಲು ಜಿಲ್ಲಾಡಳಿತದ ಮಾಸ್ಟರ್ ಪ್ಲಾನ್!ಯಾವೆಲ್ಲ ಬದಲಾವಣೆ ಬರಲಿದೆ?
    ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬ್ಯಾಂಕಾಕ್‌ನಿಂದ ಬಂದ ಪ್ರಯಾಣಿಕನ ಬ್ಯಾಗ್‌ನಲ್ಲಿ 47 ಜೀವಂತ ಅಪರೂಪದ ಪ್ರಾಣಿಗಳು ಪತ್ತೆ! 
    ಅಕ್ರಮವಾಗಿ ಲಕ್ಷಾಂತರ ಮೌಲ್ಯದ ಎತ್ತುಗಳನ್ನು ವಧೆಗೆ….!
    ತಮಿಳುನಾಡು ರಾಜಕೀಯದಲ್ಲಿ ಮೆಗಾ ಟ್ವಿಸ್ಟ್…ಸ್ಟಾಲಿನ್ DMKತಂಡದ ವಾಕ್‌ಔಟ್ ರಾಜಕೀಯ ಲೆಕ್ಕಾಚಾರವಾ?
    ಮಣಿಪಾಲ ಜೆಇಇ ಮೇನ್ಸ್ ಪರೀಕ್ಷಾ ಕೇಂದ್ರದಲ್ಲಿ ಅಕ್ರಮ ಪ್ರಯತ್ನ….
    “ಜೆನ್‌ ಜಿಯ ಧ್ವನಿ ದೇಶದ್ರೋಹವಲ್ಲ” – ಶಿಕ್ಷಣ ಸುಧಾರಣೆಗೆ ಎದ್ದ ಯುವ ಆಕ್ರೋಶಕ್ಕೆ RSS ಮೋಹನ್ ಭಾಗವತ್ ಬೆಂಬಲ…..
    🔥 “Get out of here! — ಸೂಪರ್ women ವಿರುದ್ಧವೇ ಕೇಸ್?!!
    24 ಭಾರತೀಯರಿದ್ದ ಹಡಗಿನ ಮೇಲೆ ಅಮೆರಿಕಾ ದಾಳಿ: 3 ನಾವಿಕರ ಜೀವ ಬಲಿ
    ಕರ್ನಾಟಕದ ನಂದನ್ ನಿಲೇಕಣಿ ನೇತೃತ್ವದಲ್ಲಿ ಭಾರತದ ಪರೀಕ್ಷಾ ವ್ಯವಸ್ಥೆ ಸುಧಾರಣೆಗೆ ಮೋದಿ ಸರ್ಕಾರದ ಬಿಗ್ ಪ್ಲಾನ್!ಈಗ ರಾಷ್ಟ್ರೀಯ ಪರೀಕ್ಷೆಗಳಿಗೆ ಹೊಸ ರೂಪ ನಿಲೇಕಣಿ ಕೈಯಲ್ಲಿ!
    “ಒಂದು ಫಾರ್ವರ್ಡ್… ಒಂದು ಎಫ್‌ಐಆರ್!”ಲಾವಣ್ಯ ಕೊಲೆ ಪ್ರಕರಣ ಆರೋಪಿಗೆ ಕೋಮು ಬಣ್ಣ ಹಚ್ಚಿದ – 6 ಸಾಮಾಜಿಕ ಜಾಲತಾಣ ಖಾತೆಗಳು/ಗ್ರೂಪ್‌ಗಳ ವಿರುದ್ಧ FIR..!
    ಮರಣದಂಡನೆ ಶಿಕ್ಷೆಗೆ ಈಡಾದ  ತಮಿಳುನಾಡು   ಪೊಲೀಸರು
    ದೆಹಲಿ ಜಂತರ್ ಮಂತರ್‌ನಲ್ಲಿ ಏನಾಗುತ್ತಿದೆ?ವಿದ್ಯಾರ್ಥಿಗಳ ಕೋಪದ ಸ್ಫೋಟಕ್ಕೆ ದೆಹಲಿ ಸಾಕ್ಷಿ!
    ಅಯೋಧ್ಯೆ ವಿವಾದದ ಬೆನ್ನಲ್ಲೇ ಬದರಿನಾಥ ದೇಗುಲದಲ್ಲೂ ಕಾಣಿಕೆ ದುರುಪಯೋಗದ ಆರೋಪ – ದೇಶಾದ್ಯಂತ ಭಕ್ತರಲ್ಲಿ ಆತಂಕ..!
    ಒಂದು ಕ್ಷಣದಲ್ಲಿ ನಗು, ಇನ್ನೊಂದು ಕ್ಷಣದಲ್ಲಿ ನಿಶ್ಶಬ್ದ ಕಣ್ಣೀರು…