📍 Karavali Maruta
LIVE | CONTACT
ತಾಜಾಸುದ್ದಿಗಳು ಕರಾವಳಿ ರಾಜ್ಯ ರಾಜಕೀಯ ಕ್ರೈಂ ಕ್ರೀಡೆ ವಿದೇಶ ಮನರಂಜನೆ ಲೇಖನ

ಮಂತ್ರಾಲಯದ ಮಠದ ಹೆಸರಲ್ಲಿ 3 ಲಕ್ಷ ಆಸೆ ತೋರಿಸಿ ವಂಚನೆ..!

ಬೆಳ್ತಂಗಡಿ ತಾಲೂಕು ಇಳಂತಿಲ ಗ್ರಾಮದ ನಿವಾಸಿ ಯಶೋಧರ ಸಿಂಗ್ ಅವರು ಅನಾರೋಗ್ಯದಿಂದ ಬಳಲುತ್ತಿದ್ದು, ಚಿಕಿತ್ಸೆಗಾಗಿ ಆರ್ಥಿಕ ನೆರವಿನ ಅಗತ್ಯವಿತ್ತು. ಈ ಹಿನ್ನೆಲೆಯಲ್ಲಿ ಸಮಾಜದವರು ಸಾಮಾಜಿಕ ಜಾಲತಾಣಗಳ ಮೂಲಕ ಸಹಾಯ ಕೋರಿ ಸಂದೇಶಗಳನ್ನು ಹಂಚಿಕೊಂಡಿದ್ದರು. 

ಈ ಘಟನೆ ಓದಿದಾಗ ಮೊದಲಿಗೆ ಮೂಡುವ ಭಾವನೆ , ಬೇಸರ ಮತ್ತು ಅಸಹನೆ. ಅನಾರೋಗ್ಯದಿಂದ ಬಳಲುತ್ತಿರುವ ವ್ಯಕ್ತಿಯೊಬ್ಬರು ಸಹಾಯ ಕೇಳಿದಾಗ, ಅದನ್ನೇ ಅವಕಾಶ ಮಾಡಿಕೊಂಡು ವಂಚನೆ ಮಾಡುವವರು ಯಾವ ಮಟ್ಟದ ಮನೋಭಾವ ಹೊಂದಿರಬಹುದು ಎಂಬುದು ಪ್ರಶ್ನೆಯಾಗಿದೆ. ದುರ್ಬಲ ಸ್ಥಿತಿಯಲ್ಲಿ ಇದ್ದಾಗ, ಅವರ ಮಾನಸಿಕ ಸ್ಥಿತಿಯನ್ನು ಬಳಸಿಕೊಂಡು ವಂಚನೆ ಮಾಡಲಾಗಿದೆ. ಮಠ”, “ಧಾರ್ಮಿಕ ಸಂಸ್ಥೆ” ಎಂಬ ಹೆಸರು ಬಳಸುವುದು ಜನರ ವಿಶ್ವಾಸವನ್ನು ನಂಬಿಕೆಯನ್ನ ಸುಲಭವಾಗಿ ಗೆಲ್ಲಲು ಆದ್ದರಿಂದ ಆದಷ್ಟು ಎಚ್ಚರ ವಾಗಿರಬೇಕು.

ಉಪ್ಪಿನಂಗಡಿ: ಅನಾರೋಗ್ಯದಿಂದಾಗಿ ಆರ್ಥಿಕ ಸಂಕಷ್ಟ ಎದುರಿಸುತ್ತಿದ್ದ ವ್ಯಕ್ತಿಯೊಬ್ಬರನ್ನು ಸಹಾಯದ ನೆಪದಲ್ಲಿ ವಂಚಿಸಿದ ಘಟನೆ ಬೆಳಕಿಗೆ ಬಂದಿದೆ. ಈ ಸಂಬಂಧ ಸಂತ್ರಸ್ತರು ಉಪ್ಪಿನಂಗಡಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

ಬೆಳ್ತಂಗಡಿ ತಾಲೂಕು ಇಳಂತಿಲ ಗ್ರಾಮದ ನಿವಾಸಿ ಯಶೋಧರ ಸಿಂಗ್ ಅವರು ಅನಾರೋಗ್ಯದಿಂದ ಬಳಲುತ್ತಿದ್ದು, ಚಿಕಿತ್ಸೆಗಾಗಿ ಆರ್ಥಿಕ ನೆರವಿನ ಅಗತ್ಯವಿತ್ತು. ಈ ಹಿನ್ನೆಲೆಯಲ್ಲಿ ಸಮಾಜದವರು ಸಾಮಾಜಿಕ ಜಾಲತಾಣಗಳ ಮೂಲಕ ಸಹಾಯ ಕೋರಿ ಸಂದೇಶಗಳನ್ನು ಹಂಚಿಕೊಂಡಿದ್ದರು.

ಈ ಮಾಹಿತಿಯನ್ನು ದುರುಪಯೋಗಪಡಿಸಿಕೊಂಡ ಅಪರಿಚಿತ ವಂಚಕರು, ಯಶೋಧರ ಸಿಂಗ್ ಅವರ ಪುತ್ರ ಸುಧಾನುಷ್ ಅವರನ್ನು ಸಂಪರ್ಕಿಸಿ, “ಮಂತ್ರಾಲಯದ ಮಠದಿಂದ 3 ಲಕ್ಷ ರೂಪಾಯಿ ಸಹಾಯ ನೀಡಲಾಗುವುದು. ಆದರೆ ಸರ್ಕಾರದ ನಿಯಮದಂತೆ 10% ತೆರಿಗೆ ಮೊದಲು ಪಾವತಿಸಬೇಕು” ಎಂದು ನಂಬಿಸಿದ್ದಾರೆ.

ಇದನ್ನು ನಂಬಿದ ಸುಧಾನುಷ್ ತಮ್ಮ ಬಳಿ ಇದ್ದ ₹28 ಸಾವಿರವನ್ನು ವಂಚಕರಿಗೆ ಕಳುಹಿಸಿದ್ದಾರೆ. ಆದರೆ ನಂತರ ಯಾವುದೇ ಸಹಾಯ ದೊರೆಯದೇ ಇರುವುದರಿಂದ ತಾವು ಮೋಸ ಹೋಗಿರುವುದು ತಿಳಿದುಬಂದಿದೆ.

ಘಟನೆ ಕುರಿತು ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಧಾರ್ಮಿಕ ಸಂಸ್ಥೆಗಳ ಹೆಸರನ್ನು ದುರುಪಯೋಗಪಡಿಸಿಕೊಂಡು ವಂಚನೆ ನಡೆಸುತ್ತಿರುವ ಆರೋಪಿಗಳನ್ನು ಪತ್ತೆಹಚ್ಚಲು ಪೊಲೀಸರು ತನಿಖೆ ಆರಂಭಿಸಿದ್ದಾರೆ.

ಇದು ನಿಜಕ್ಕೂ ವಿಪರ್ಯಾಸ — ಸಹಾಯ ಬೇಕಿರುವ ವ್ಯಕ್ತಿಯನ್ನೇ ಗುರಿಯಾಗಿಸಿ ಮೋಸ ಮಾಡುವವರು, ಮಾನವೀಯತೆ ಕಳೆದುಕೊಂಡವರಂತೆ ಕಾಣುತ್ತಾರೆ.

#crime news#Manthralaya Matt misused#online fraud#stay safe from online scam

COMMENTS

Login with Gmail to comment

ಇನ್ನಷ್ಟು ಸುದ್ದಿ

ಸಂಸತ್ತಿನಲ್ಲಿ ಪ್ರಶ್ನೆ ಎದುರಿಸಲು ಆಗದೆ,  ಪ್ರಶ್ನೆಯನ್ನೇ ಕೇಳದಂತೆ ಮಾಡಿದರು – ರಾಹುಲ್ ಗಾಂಧಿ
ನಿಶ್ಶಬ್ದ ಕೊಠಡಿ ಹೇಳುವ ನಿಗೂಢ ರಹಸ್ಯ …!ಮನೆಯ ಗೋಡೆಗಳ ಮೇಲೆ ಬರಹ,ಕಾಗದಗಳು ನೂರಾರು…! ಅಸಹಜ ಮರಣದ ಹಿಂದೆ ಅಡಗಿರುವ ಸತ್ಯ ಇನ್ನೂ ಅನಾವರಣವಾಗಿಲ್ಲ…”
ಅಕ್ರಮವಾಗಿ ಲಕ್ಷಾಂತರ ಮೌಲ್ಯದ ಎತ್ತುಗಳನ್ನು ವಧೆಗೆ….!
ಮಂಗಳೂರಲ್ಲಿ 10ನೇ ತರಗತಿ ತಾಯಿಯಿಲ್ಲದ ಬಾಲಕಿ ಮೇಲೆ ಜಲೀಲ್ ಎಂಬಾತ 7 ತಿಂಗಳು ನಿರಂತರ ದೌರ್ಜನ್ಯ! 
ಮೆಡಿಕಲ್ ಕಾಲೇಜು ಆಸ್ಪತ್ರೆಯಲ್ಲಿ ಭೀಕರ ಅಗ್ನಿ ಅವಘಡ – 10 ರೋಗಿಗಳ ದುರ್ಮರಣ-11 ಸಿಬ್ಬಂದಿಗೆ ಗಾಯ
ಬೇಜವಾಬ್ದಾರಿ ಸ್ಟೇಟ್ಮೆಂಟ್ ಪಾಸ್ ಮಾಡಿದ ಕೇಂದ್ರ ಸಚಿವ- ಜೋಶಿ
ಬಂಗಾಳದ ಸಿಂಹಾಸನಕ್ಕೆ ಸುವೇಂದು ಏರಿಕೆ — 15 ವರ್ಷದ ಮಮತಾ ಯುಗಕ್ಕೆ ಬ್ರೇಕ್!ಟಿಎಂಸಿ ಕೋಟೆ ಕುಸಿತ…
ಇದು IPLನಲ್ಲಿ ಹೊಸ ಹೀರೋ ಹುಟ್ಟಿದಂತೇ…ಆದ್ರೆ ಕ್ರಿಕೆಟ್ ಅಲ್ಲ, ಬಾಕ್ಸಿಂಗ್‌ನಲ್ಲಿ! 🥊🔥
ಉಡುಪಿ ಸಬ್ ರಿಜಿಸ್ಟರ್ ಕಚೇರಿಯಲ್ಲಿ ಕಾನೂನುಬಾಹಿರ ಚಟುವಟಿಕೆ
ಗಂಡನಿಗೆ ಚಿನ್ನ ಕಳ್ಳತನದ ಪಿಎಚ್‌ಡಿ, ಹೆಂಡತಿಗೆ ಮಾರ್ಕೆಟಿಂಗ್ ಜಾಣ್ಮೆ…ಆಹಾ ಒಮ್ಮೆ ಓದಿ ಎಂಥಾ ಜೋಡಿ..
ಹಿಂದೂ ಬುಡಕಟ್ಟು ಸಮಾಜದ ರುದ್ರಾಕ್ಷಿ ಸುಂದರಿ ಮುಸ್ಲಿಂ ಹುಡುಗನ ಮದುವೆಯಾದ್ಲು
ಹಾರ್ಮುಜ್ ಬಳಿ ಹಡಗುಗಳ ಹಿಂತಿರುಗುವ ಸರಣಿ!ಜಾಗತಿಕ ತೈಲ ಸರಬರಾಜಿಗೆ ಶಾಕ್ ⚠️
ಎಥೆನಾಲ್ ಮಿಶ್ರಿತ ಇಂಧನದಿಂದ ವಾಹನಗಳಿಗೆ ಸಮಸ್ಯೆ ಇಲ್ಲ – ನಿತಿನ್ ಗಡ್ಕರಿ
ಲಕ್ಷ ಫೀಸ್ ಕೊಟ್ಟರೂ ಸಿಗದ ಶಿಕ್ಷಣ ಇಲ್ಲಿ ಉಚಿತ! 15 ಮಕ್ಕಳ ಪುಟ್ಟ ಶಾಲೆಯ ದೊಡ್ಡ ಸಾಧನೆ
ದೇಶಾದ್ಯಂತ ಇಂದು ಮೊಬೈಲ್‌ನಲ್ಲಿ ತುರ್ತು ಎಚ್ಚರಿಕೆ ಡ್ರಿಲ್ – ಗಾಬರಿ ಬೇಡ
ಸತೀಶ್’ ಆಗಿ ಹೋದವ, ‘ಸಲೀಂ’ ಆಗಿ ವಾಪಸ್ …!26 ವರ್ಷಗಳ ಬಳಿಕ ತಾಯಿಯ ಮಡಿಲಿಗೆ ಮರಳಿದ ಮಗನ ಭಾವುಕ ಕಥೆ
BRICS ಸಭೆಯಲ್ಲಿ UAE ಮೇಲೆ ಇರಾನ್ ಕಿಡಿ! ಇಸ್ರೇಲ್–ಇರಾನ್ ಯುದ್ಧ – ಇಸ್ರೇಲ್‌ಗೆ UAE ಗುಪ್ತ ಬೆಂಬಲವೇ?
ಯಾರದ್ದೋ ಹಠ, ಮತ್ತ್ಯಾರದೋ ಚಟ, ಹೆತ್ತವರ ಜಗಳಕ್ಕೆ ಬಲಿಯಾಯ್ತು ಮಗುವಿನ ಬಾಲ್ಯ -ಭವಿಷ್ಯ!
ಕೋವಿಡ್ ಶೀಲ್ಡ್ ಸೈಡ್ ಎಫೆಕ್ಟ್ ಒಪ್ಪಿಕೊಂಡ ಕಂಪನಿ
“ವಾಹನ ಮಾರಾಟ-RC ಬದಲಾವಣೆ  ಅಗತ್ಯ.. ಇಲ್ಲವಾದರೆ ಕಾನೂನು ಸಮಸ್ಯೆಗಳು ತಪ್ಪಿದ್ದಲ್ಲ..!” ಹೈಕೋರ್ಟ್
“ಬರ್ಕಾಸ್ತು ಘಟಕಕ್ಕೆ ‘ಬೋಗಸ್ ನಾಯಕತ್ವ’ – ಕರವೇ ಮಹಿಳಾ ಘಟಕದಲ್ಲಿ ಭಿನ್ನಮತ ಸ್ಫೋಟ!”
ವರದಕ್ಷಿಣೆ ಕಿರುಕುಳ ಪ್ರಕರಣ ಹೈಕೋರ್ಟ್‌ನ ಮಹತ್ವದ ತೀರ್ಪು…!ಕಾನೂನಿನ ದುರುಪಯೋಗಕ್ಕೆ ಹೈಕೋರ್ಟ್ ಬ್ರೇಕ್..!
‘₹1ಕ್ಕೆ ಫ್ಯಾಷನ್’ ಜಾಹೀರಾತು ವೈರಲ್… ಮಾಲಾಡ್ ಮಾಲ್‌ನಲ್ಲಿ ನಿಯಂತ್ರಣ ತಪ್ಪಿದ ಜನಸಾಗರ-ಸ್ಟ್ಯಾಂಪೀಡ್ ಭೀತಿ ಮೂಡಿಸಿದ ಜನಸಂದಣಿ!
ಲಂಚದ ವಿರುದ್ಧ ದೂರು ನೀಡಿದ್ದಕ್ಕೆ ರೈತನ ಮಗನ ವೃಷಣಗಳನ್ನೇ ಒಡೆದ ಪೊಲೀಸ್ ಕ್ರೌರ್ಯ!
“ತಲೈವಾ”ಗೂ ಭಯವಾ? ಹೂವಿನ ಚೆಂಡು ಕಂಡು ವಿಜಯ್ ರನ್! ಒಂದು ಕ್ಷಣದ ಥ್ರಿಲ್ಲರ್!
ಕಾರ್ಕಳ ಮಹಾಮಸ್ತಕಾಭಿಷೇಕಕ್ಕೆ ₹1.59 ಕೋಟಿ ಅನುದಾನ: ಮೊದಲ ಕಂತು ಬಿಡುಗಡೆ…
ಭಾರತೀಯರ ಟ್ರಾವೆಲ್ ಲಿಸ್ಟ್‌ನಿಂದ ಯುರೋಪ್ ಔಟ್.. ಲಂಡನ್, ಪ್ಯಾರಿಸ್ ಬಿಟ್ಟು ಥೈಲ್ಯಾಂಡ್, ಮಲೇಷ್ಯಾ ಜಪಾನ್‌ನತ್ತ ಪ್ರವಾಸಿಗರ ದಂಡು ..
ಶಿಕ್ಷಣ ಸುಧಾರಣೆಗೆ ರಾಜ್ಯ ಸರ್ಕಾರದ ಭರ್ಜರಿ ಪ್ಲಾನ್ ಬಹಿರಂಗ!
ಇಬ್ಬರು ಮಕ್ಕಳ ಕಣ್ಣೆದುರೇ ಪತ್ನಿಯನ್ನು ಸುಮಾರು 20 ಬಾರಿ ಚಾಕುವಿನಿಂದ ಇರಿದು ಕೊಂದ ಪತಿ – ಕಾರಣ ಮೊಬೈಲ್‌ನಲ್ಲಿ ಆಟ
ನಾಸಿಕ್ TCS ಪ್ರಕರಣ-ಸತ್ಯ ಮರೆಮಾಚಿದವರಾರು?ಕಾರ್ಪೊರೇಟ್ ಜಗತ್ತಿನ ಕತ್ತಲೆ ಮುಖ:HRಮಹಿಳೆಯಾಗಿಯೂ…..