📍 Karavali Maruta
LIVE | CONTACT
ತಾಜಾಸುದ್ದಿಗಳು ಕರಾವಳಿ ರಾಜ್ಯ ರಾಜಕೀಯ ಕ್ರೈಂ ಕ್ರೀಡೆ ವಿದೇಶ ಮನರಂಜನೆ ಲೇಖನ

ಮನೆಯವರಿಂದಲೇ 16 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಕಳವು! ಪೊಲೀಸರಿಗೆ ದೂರು 🚨

ಕೃಷ್ಣಾಪುರ ಮನೆಯಲ್ಲಿ ಸಂಶಯಾಸ್ಪದ ಕಳವು ಪ್ರಕರಣ –ಚಿನ್ನಾಭರಣ ಕಳವು ಪ್ರಕರಣ – ಮಂಗಳೂರು ನಗರದಲ್ಲಿ ದೂರು ದಾಖಲು

ಪಿರ್ಯಾದಿ ತೌಶಿಯಾ ಬಾನು ಅವರು ದಿನಾಂಕ 07-02-2026 ರಂದು ತಮ್ಮ ತಾಯಿ ಮನೆಗೆ ತೆರಳಿದ್ದರು. ನಂತರ ಅವರು ದಿನಾಂಕ 16-02-2026 ರಂದು ಮಂಗಳೂರಿನ 6th Block, ಮಠ ರೋಡ್ , ಕೃಷ್ಣಾಪುರ , ಮಂಗಳೂರು  ಇರುವ ತಮ್ಮ ಗಂಡನ ಮನೆಗೆ ವಾಪಸ್ಸು ಬಂದಿದ್ದಾರೆ.


ಮನೆಗೆ ಮರಳಿದ ನಂತರ ಅವರು ಗಾಡ್ರೆಜ್ ಪರಿಶೀಲಿಸಿದಾಗ ಸುಮಾರು 16 ಪವನ್ ತೂಕದ ಚಿನ್ನಾಭರಣಗಳು ಕಳವು ಆಗಿರುವುದುಗಮನಕ್ಕೆ ಬಂದಿದೆ. ಕಳುವಾದ ವಸ್ತುಗಳಲ್ಲಿ ಸರ, ಬಳೆ, ಕಿವಿಯೋಲೆ, ಕೈಪಟ್ಟಿ, ಉಂಗುರಗಳು, ಕಾಲುಚೈನ್, ಮಕ್ಕಳ ಉಂಗುರ, ಪದಕ ಹಾಗೂ ಕೈ ಸೆಟ್ ಸೇರಿವೆ.


ಕಳವಾದ ಚಿನ್ನಾಭರಣಗಳ ಅಂದಾಜು ಮೌಲ್ಯ ಸುಮಾರು 16 ಲಕ್ಷ ರೂಪಾಯಿಗಳು ಎಂದು ತಿಳಿಸಲಾಗಿದೆ. ಒಟ್ಟು ಚಿನ್ನದ ವಿವರದಲ್ಲಿ 7 ಪವನ್ ತೂಕದ ಸರ, 2.50 ಪವನ್ ಬಳೆ, 1 ಪವನ್ ಕಿವಿಯೋಲೆ, 1.50 ಪವನ್ ಕೈಪಟ್ಟಿ ಉಂಗುರ ಸೆಟ್ ಸೇರಿದಂತೆ ವಿವಿಧ ಆಭರಣಗಳು ಸೇರಿವೆ.


ಈ ಚಿನ್ನಾಭರಣಗಳನ್ನು ಮನೆಯಲ್ಲಿದ್ದ ಉಮ್ಮರ್ ಫಾರೂಕ್, ಮಮ್ತಾಜ್, ಇಬ್ರಾಹಿಂ ಕಲೀಲ್, ರಂಜೀನಾ, ನಿಧಾ ಸನಂ, ಸಬೀನಾ, ಸೌಧ ಹಾಗೂ ಇತರರು ಕಳವು ಮಾಡಿರುವ ಶಂಕೆ ವ್ಯಕ್ತಪಡಿಸಲಾಗಿದೆ.


ಈ ಸಂಬಂಧ ಪಿರ್ಯಾದಿ ತೌಶಿಯಾ ಬಾನು ಅವರು ಸಂಬಂಧಿತ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

##ಚಿನ್ನಕಳವುಪ್ರಕರಣ #ಮಂಗಳೂರುಸುದ್ದಿ #KrishnapuraCase #GoldTheft #PoliceComplaint

COMMENTS

Login with Gmail to comment

ಇನ್ನಷ್ಟು ಸುದ್ದಿ

ದೇವಳದ ಗೋಲ್ಮಾಲ್ ತಡೆಗೆ ಉಪ-ಮುಖ್ಯಮಂತ್ರಿ ಬುಲಾವ್!
ಅಮೆರಿಕ–ಇಸ್ರೇಲ್ ದಾಳಿ ಬಳಿಕ ಇರಾನ್‌ನಲ್ಲಿ ಉದ್ವಿಗ್ನತೆ ತಾರಕಕ್ಕೆ
108 ಆರೋಗ್ಯ ಕವಚ'”ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ಇನ್ಮುಂದೆ ಆಂಬ್ಯುಲೆನ್ಸ್ ನಿಮ್ಮ ಮನೆಬಾಗಿಲಿಗೆ! 
ನಾರ್ವೇ ಪತ್ರಕರ್ತರಿಗೆ ತಿರುಗೇಟು: “ಭಾರತದ ವಾಸ್ತವತೆ ಅರಿವಿಲ್ಲ” ಎಂದ MEA ಕಾರ್ಯದರ್ಶಿ ಸಿಬಿ ಜಾರ್ಜ್…
ಬಾಲಿವುಡ್‌ ಮಿಸ್ಟರ್ ಪರ್ಫೆಕ್ಷನಿಸ್ಟ್ ಆಮೀರ್ ಖಾನ್ ಗೆ 60ರ ವಯಸ್ಸಿನಲ್ಲಿ  ಸಿಕ್ಕ ಪರ್ಫೆಕ್ಟ್ ಸಂಗಾತಿ……?!ಎಷ್ಟನೇ ಮದುವೆ?!
ಇರಾನ್ ಮೇಲೆ ಇಸ್ರೇಲ್-ಅಮೆರಿಕ ದಾಳಿಗೆ  ಪ್ರತಿದಾಳಿ ಯುಎಇ, ಬಹ್ರೇನ್, ಸೌದಿಯಲ್ಲಿ ಅಮೆರಿಕದ ನೆಲೆಗಳಿಗೆ ನಡುಕ.
ವಿಮಾನ ಪ್ರಯಾಣ ದುಬಾರಿ: ಟಿಕೆಟ್ ದರ ಏರಿಕೆ ವಿರುದ್ಧ PIL: ಸರ್ಕಾರಕ್ಕೆ ಸುಪ್ರೀಂ ನೋಟಿಸ್
ಅಮೇರಿಕಾಕ್ಕೆ ಅಷ್ಟು ಧೈರ್ಯದಿಂದ ಎಲ್ಲಿಂದ ಬಂತು?
ಮೂಡಬಿದ್ರೆ: ಅಕ್ರಮ ಜಾನುವಾರು ಸಾಗಾಟ -ಆರೋಪಿಗಳ ಬಂಧನ, ವಾಹನ ಹಾಗೂ ಕರು ವಶಕ್ಕೆ.
ಹಾಡುಹಗಲೇ ಉಡುಪಿಯ ಕರಾವಳಿ ಬೈಪಾಸ್ ನಲ್ಲಿ ಗುಂಡಾಗಿರಿ
“ಕಾಂತರಾ” ಖ್ಯಾತಿಯ ಸಪ್ತಮಿ ಗೌಡ, ದುಮುಕಿದ್ದು  ಹೋರಾಟದ ಅಂಗಳಕ್ಕೆ
🚢 “ಹಾರ್ಮುಝ್‌ನಿಂದ ಮಂಗಳೂರುವರೆಗೆ – 46,000 MT ಎಲ್‌ಪಿಜಿ ಯಮಹಾಯಾತ್ರೆ!
ಕರ್ನಾಟಕದಲ್ಲಿ ಮಳೆ ಅಬ್ಬರಕ್ಕೆ ರೆಡ್ ಅಲರ್ಟ್ ಸನ್ನಾಹ!8 ಜಿಲ್ಲೆಗಳಲ್ಲಿ ಭಾರೀ ಮಳೆ ಸಾಧ್ಯತೆ – ಜನರಿಗೆ ಎಚ್ಚರಿಕೆ
50 ಸಾವಿರ ಸಾಲಕ್ಕೆ ಸವಣೂರು ಪೇಟೆಯಲ್ಲಿ ರಕ್ತಸಿಕ್ತ ಘರ್ಷಣೆ ..
ಇಂದು ದಕ್ಷಿಣ ಕನ್ನಡ ಜಿಲ್ಲಾ ಮಹಿಳಾ ಕಾಂಗ್ರೆಸ್ ನಿಂದ ಪ್ರತಿಭಟನೆ
ಮಂಗಳೂರು -ವೆನ್ಲಾಕ್ ಮಾಸ್ಟರ್ ಪ್ಲ್ಯಾನ್…!
ಉಡುಪಿಯಲ್ಲಿ ಟ್ರೇಡಿಂಗ್ ಹೆಸರಲ್ಲಿ ಲಕ್ಷಗಟ್ಟಲೆ ಧೋಕಾ….
ಕರ್ನಾಟಕದಲ್ಲಿ ಅತಿ ಕನಿಷ್ಠ ಮಟ್ಟಕ್ಕೆ ಕುಸಿದ ‘ಟೀನ್ ಪ್ರೆಗ್ನೆನ್ಸಿ’! 70% ಕೇಸ್‌ಗಳು ಮಾಯವಾಗಿದ್ದು ಹೇಗೆ?
“ಭಾರತೀಯ ಕುಟುಂಬ ಆಸ್ತಿ ವಿವಾದಗಳಲ್ಲಿ ಮಧ್ಯಸ್ಥಿಕೆಯ ಮಹತ್ವವನ್ನು ಮತ್ತೊಮ್ಮೆ ಎತ್ತಿಹಿಡಿದ ಸುಪ್ರೀಂ ಕೋರ್ಟ್”
ಪಾಕಿಸ್ತಾನದಲ್ಲಿ ಹಿಂದೂ ಯುವತಿಯ ಸಾಧನೆ
ಕೊನೆಗೂ ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿದ ನಿತೀಶ್ ಕುಮಾರ್
ಏಪ್ರಿಲ್ 1, 2026ರಿಂದಲೇ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ
ಭಾರತ ಮುಸ್ಲಿಂ ದೇಶವಾಗುವುದೇ?- ನಾಳೆ ಪುಸ್ತಕ ಬಿಡುಗಡೆಯ ಕಾರ್ಯಕ್ರಮ
ಸಾಲದ ಭಾರವೂ ಶಿಸ್ತಿನ ಮುಂದೆ ಸೋಲುತ್ತದೆ…! ಇದಕ್ಕೆ ಸಾಕ್ಷಿಯೇ ಸಾಕ್ಷಿ..!₹80 ಲಕ್ಷ ಸಾಲ-1 ವರ್ಷ ಮತ್ತು ಒಂದು ಡೆಡಿಕೇಟೆಡ್ ಟಾರ್ಗೆಟ್..!
🎬 ಸೀನ್ ಹಿಂದೆ ಇರುವ ಸೀಕ್ರೆಟ್ ಏನು?ಧುರಂಧರ್ ಚಿತ್ರದ ಈ ಸಣ್ಣ ಕ್ಷಣವೇ ಈಗ ದೊಡ್ಡ ಸೆನ್ಸೇಶನ್ ಆಗಿದೆ…ಮುಸ್ತಫಾ ಫುಲ್ ಖುಷ್
ಒಂದು ರಾಷ್ಟ್ರ, ಒಂದು ಚುನಾವಣೆ’ಗೆ ಡಿಕೆಶಿ ಸಿಡಿದೆದ್ದೇಕೆ?
ಅಕ್ರಮ ಪ್ರವೇಶ, ದೌರ್ಜನ್ಯ, ಹಾಗೂ ಕೃಷಿ ಚಟುವಟಿಕೆಗೆ ತಡೆಯ ಬಗ್ಗೆ ದೂರು ದಾಖಲು
ಜನಪ್ರತಿನಿಧಿಗಳಿಗೆ ಕೆಲಸ ,ಜನಸೇವೆ ಬೇಡ ,ಪ್ಲೆಕ್ಸ್ ಮಾತ್ರ ಫುಲ್ ಸೈಜ್ …ಕಾನೂನು ಇದೆ… ಪಾಲನೆ ಮಾತ್ರ ಇಲ್ಲ!
Online payments ಹೊಸ ಸುರಕ್ಷತಾ ನಿಯಮಗಳು: ನಿಮ್ಮ ಹಣಕ್ಕೆ ‘ಅದೃಶ್ಯ ಕವಚ’
 ಮಗಳ ಗಂಡನೇ …ಅತ್ತೆಯ ಗಂಡ! ಹೌದು…ಅಳಿಯ-ಅತ್ತೆಯ ಪ್ರೇಮಕಥೆ ವೈರಲ್!ಕುಟುಂಬ ಸಂಬಂಧಗಳೇ ತಲೆಕೆಳಗು! ಉತ್ತರ ಪ್ರದೇಶದ ಈ ಮದುವೆ ಹಿಂದಿನ ರಹಸ್ಯ ಏನು?