📍 Karavali Maruta
  • LOGIN
  • BREAKING
    ಧಾರವಾಡದಲ್ಲಿ ಭೀಕರ LPG ಸಿಲಿಂಡರ್ ಸ್ಫೋಟ , ಹಲವು ಮೀಟರ್ ದೂರಕ್ಕೆ ಹಾರಿದ ಬೈಕ್‌! ಹಲವರಿಗೆ ಗಾಯ CCTVಯಲ್ಲಿ ಶಾಕಿಂಗ್ ದೃಶ್ಯ ದಯಾಮರಣ ಕೇಳಿದ್ದ ತುಮಕೂರು ರಾಬಿಯಾ ಇನ್ನಿಲ್ಲ …!ಪರಮೇಶ್ವರ್ ಮುಂದೆ ಕಣ್ಣೀರಿಟ್ಟಿದ್ದ ಮಹಿಳೆ ಇಬ್ಬರು ಮಕ್ಕಳೊಂದಿಗೆ ವಿಷಸೇವಿಸಿ ಕೊನೆಯುಸಿರು…‘ಮನೆ’ ಸಿಕ್ಕರೂ ಬದುಕು ಉಳಿಯಲಿಲ್ಲ! ನೇಪಾಳ ದುರಂತ: ಕಂಪ್ಲೀಟ್ ರಿಪೋರ್ಟ್ ಇಲ್ಲಿದೆ…ಕಣ್ಣೆದುರೇ ಕೊಚ್ಚಿಹೋದ ಬದುಕು… ಲೆಕ್ಕಕ್ಕೆ ಸಿಗದ ಸಾವು, ನೋವು!ಪ್ರವಾಹದ ರೌದ್ರದ ನಡುವೆ ಮೃತದೇಹದಿಂದಲೇ ಚಿನ್ನ ಕದಿಯಲು ಯತ್ನ… ಮಾನವೀಯತೆ ಮರೆತ ಕಿರಾತಕರು!ಇಬ್ಬರು ಅರೆಸ್ಟ್! ಮಹಿಳಾ ಕಾನ್ಸ್‌ಟೇಬಲ್ ಮೇಲೆ ಪೊಲೀಸ್ ಠಾಣೆಯಲ್ಲಿ ಮಾರಣಾಂತಿಕ ಹಲ್ಲೆ ವಾಜಪೇಯಿ ಸರ್ಕಾರದ  ಕನಸಿನ ಯೋಜನೆ ನದಿ ಜೋಡಣೆ ವಿರೋಧಿಸಿ ಶಿರಸಿಯಲ್ಲಿ ಸಹಿ ಸಂಗ್ರಹ ಅಭಿಯಾನ
    ತಾಜಾಸುದ್ದಿಗಳು ಕರಾವಳಿ ರಾಜ್ಯ ರಾಜಕೀಯ ಕ್ರೈಂ ಕ್ರೀಡೆ ವಿದೇಶ ಮನರಂಜನೆ ಲೇಖನ

    ಮಸೀದಿ ಹುಂಡಿಗೂ ಲಗ್ಗೆ ಇಟ್ಟ ಕಳ್ಳರು….!

    ಸುಳ್ಯ ಪೊಲೀಸ್‌ ಠಾಣೆ ವರದಿ: ಮಹಮ್ಮದ್ ಕುಂಞಿ ಗೂನಡ್ಕ (ವಯಸ್ಸು 64), ಸಂಪಾಜೆ ಗ್ರಾಮ, ಸುಳ್ಯ ನಿವಾಸಿ, ಗೂನಡ್ಕ ಮಸೀದಿಯ ಆಡಳಿತ ಸಮಿತಿಯ ಅಧ್ಯಕ್ಷರಾಗಿದ್ದು, 30/03/2026 ರಂದು ಮಧ್ಯಾಹ್ನ ಮಸೀದಿಯ ಆವರಣದಲ್ಲಿ ಅಘಾತಕಾರಿ ಘಟನೆ ನಡೆದಿದ್ದು,

    ಒಬ್ಬ ಅಪರಿಚಿತ ವ್ಯಕ್ತಿ ಮಸೀದಿಯ ಮುಖ್ಯ ಪ್ರವೇಶದ್ವಾರದ ಪಕ್ಕದಲ್ಲಿದ್ದ ಪೈಬರ್ ಹರಕೆ ಹುಂಡಿಯ ಮುಚ್ಚಳವನ್ನು ಒಡೆದು ಒಳಗೆ ಇದ್ದ ₹8,000 ನಗದು ಹಣ ಕಳವು ಮಾಡಿ ಪರಾರಿಯಾಗಿದ್ದಾನೆ.

    ಘಟನೆ ಸಿಸಿಟಿವಿ ಕ್ಯಾಮೆರಾದ ಮೂಲಕ ದಾಖಲೆಯಾಗಿದ್ದು, ತನಿಖೆ ಪ್ರಾರಂಭವಾಗಿದೆ. ಸುಳ್ಯ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು (ಅಪರಾಧ ಕ್ರಮಾಂಕ: 45/2026, ಕಲಂ 303(2), BNS 2023).

    ##MosqueTheft #CCTVCaught #PoliceAction #SulyaNews #StayAlert #CrimeUpdate #JusticePending #LocalNews #StopTheft

    COMMENTS

    Login with Gmail to comment

    ಇನ್ನಷ್ಟು ಸುದ್ದಿ

    ಹೊಸ ಸಂಸತ್ ಭವನದ ವಿನ್ಯಾಸಕ್ಕೆ ಶಶಿ ತರೂರ್ ಅಸಮಾಧಾನ: “ಆತ್ಮ ರಹಿತ ಸಮಾವೇಶ ಕೇಂದ್ರ”
    ಉಡುಪಿಯಲ್ಲಿ ಪೊಲೀಸ್ ಅಧಿಕಾರಿಗಳ ಸೋಗಿನಲ್ಲಿ  ಮಹಿಳೆಗೆ ₹65 ಲಕ್ಷ ವಂಚನೆ
    ವಿಪರೀತ ಸೆಕೆಯಿಂದ ಬಳಲುತ್ತಿರುವಾಗಲೇ ಕರೆಂಟ್ ತೆಗೆದ ದುಷ್ಟ ಮೆಸ್ಕಾಂ
    ಜಿಲ್ಲಾ ಸರ್ಜನ್ ಡಾ. ಅಶೋಕ್ರನ್ನು ತಕ್ಷಣವೇ ಅಮಾನತು ಮಾಡಿ- ದ.ಸಂ.ಸ. ಆಗ್ರಹ
    ಚಿನ್ನ ಮತ್ತು ಬೆಳ್ಳಿ ಮಾರುಕಟ್ಟೆ ಜಿಗಿತ-ಸುಂಕ ಏರಿಕೆಯಿಂದ ಬೆಲೆಯಲ್ಲಿ ಭಾರೀ ಏರಿಕೆ ಗ್ರಾಹಕರಿಗೆ ಹೊರೆ.
    ಸಿಟಿ ಬಸ್ ಫೋಲ್ಡಿಂಗ್ ಬಾಗಿಲು ಕಡ್ಡಾಯ: ಸುರಕ್ಷತೆಗೆ ಹೆಜ್ಜೆ, ಆದರೆ ಸವಾಲುಗಳೇನು? ಪರಿಹಾರ ಹೇಗೆ?
    PoKನಲ್ಲಿ ರಕ್ತಪಾತ-ಪಾಕಿಸ್ತಾನದ ವಿರುದ್ಧ ಭಾರತದ ತೀವ್ರ ಆಕ್ರೋಶ!ಗುಂಡಿನ ಮಳೆಯ ನಡುವೆ ಜೀವ ಕಳೆದುಕೊಂಡ ಪ್ರತಿಭಟನಾಕಾರರು!
    ನಾರ್ವೇ ಪತ್ರಕರ್ತರಿಗೆ ತಿರುಗೇಟು: “ಭಾರತದ ವಾಸ್ತವತೆ ಅರಿವಿಲ್ಲ” ಎಂದ MEA ಕಾರ್ಯದರ್ಶಿ ಸಿಬಿ ಜಾರ್ಜ್…
    ಬಾಲ್ಯದ ಗೆಳೆಯನ ಬಲೆಗೆ ಬಿದ್ದ ವಾಯುಸೇನೆ ಅಧಿಕಾರಿಯ ಪತ್ನಿ?! ಲೈಂಗಿಕ ಬ್ಲ್ಯಾಕ್‌ಮೇಲ್,’ಕಬೂಲ್ ಹೈ’ ಹೇಳುವಂತೆ ಒತ್ತಾಯ!
    ಏಳು ವರ್ಷದ ನಂತರ ಮಂಗಳೂರಿಗೆ “ಅಮ್ಮ” ಬರುತ್ತಿದ್ದಾರೆ…. 50ಸಾವಿರ ಜನರ ನಿರೀಕ್ಷೆ
    ಮಿಜಾರಿನಲ್ಲಿ ರಸ್ತೆ ಕುಸಿತ, ಸಾರ್ವಜನಿಕರಲ್ಲಿ ಆತಂಕ ಮೊದಲ ಮಳೆಯಲ್ಲೇ ಕೊಚ್ಚಿಹೋಯ್ತು ಹೆದ್ದಾರಿ! ಕೋಟಿ ಕೋಟಿ ಕಾಮಗಾರಿಯ ಅಸಲಿ ಮುಖ ಬಯಲು? 
    ಪ್ರಜ್ಞೆ ಬಂದಾಗ ಎದೆಯ ಮೇಲೆ ಬಿದ್ದಿತ್ತು ಪತಿಯ ಶವ!ಹಸೆಮಣೆ ಏರಿದ ಕೆಲವೇ ಗಂಟೆಗಳಲ್ಲಿ ಕತ್ತಲಾದ ಬದುಕು..
    ಬೆಳ್ತಂಗಡಿ: 16ರ ಹರೆಯದ ಬಾಲಕಿ ಮೇಲೆ ಅತ್ಯಾಚಾರ ಎಸಗಿ ಗರ್ಭಿಣಿ ಮಾಡಿದ್ದ ಆಟೋ ಚಾಲಕ ಅಂದರ್!
    ಹಳ್ಳಿಯಿಂದ ಡೆಲ್ಲಿ ತನಕ ಉರಿ ಬಿಸಿಲು, ಮಾರ್ಚ್ ಆರಂಭದಲ್ಲೇ ಜನ ತತ್ತರ”
    5 ವರ್ಷದಲ್ಲಿ ಮನೆ ಕಟ್ಟದಿದ್ದರೆ ಸರ್ಕಾರಿ ಸೈಟ್ ವಾಪಸ್..! ಸರ್ಕಾರದ ಹೊಸ ಕಠಿಣ ನಿಯಮ
    Cocktail 2 ಸುತ್ತ ರಶ್ಮಿಕಾ ಮಂದಣ್ಣ ಕ್ರಿಯೇಟ್ ಮಾಡಿದ ಹೈಪ್ ಎಷ್ಟು ಗೊತ್ತಾ?ಅನ್ಟೋಲ್ಡ್ ಮಸಾಲೆ ಸ್ಟೋರಿಗಳು ಇಲ್ಲಿವೆ!
    2 ಲಕ್ಷಕ್ಕೆ ಮಗುವಿನ ಜೀವದ ಬೆಲೆ ಕಟ್ಟಬೇಡಿ!” – ಹೈಕೋರ್ಟ್ ನ್ಯಾಯಮೂರ್ತಿ ಎಂ. ನಾಗಪ್ರಸನ್ನರ ಮಾನವೀಯ ನಿಲುವಿಗೆ ದೇಶಾದ್ಯಂತ ಮೆಚ್ಚುಗೆ
    ಕಂದಾಯ ಸಚಿವರ ದಕ್ಷಿಣ ಕನ್ನಡ ಜಿಲ್ಲಾ ಪ್ರವಾಸ
    ಕಂಪನಿಗೆ ಯಶಸ್ಸು ತಂದ ಇಂಟರ್ನ್‌ ಸಂಬಳ ಜಾಸ್ತಿಕೇಳಿದ್ದಕ್ಕೆ CEO ಅಂದ್ರು “Money-minded”-ಸಿಇಒ ನಡೆಗೆ ಸೋಶಿಯಲ್ ಮೀಡಿಯಾದಲ್ಲಿ ಭಾರಿ ಆಕ್ರೋಶ
    NEET ಕಿಚ್ಚಿನ ನಡುವೆ ಶಿಕ್ಷಣ ಖಾತೆ ಪ್ರಹ್ಲಾದ್ ಜೋಶಿಗೆ…!ಈದ್ಗಾ ಹೋರಾಟದ ಮೈದಾನದಿಂದ ಕೇಂದ್ರದ ಮಹತ್ವದ ಹೊಣೆಗಾರಿಕೆಯವರೆಗೆ!
    ಉದ್ಯಮಿ ಸಿಜೆ ರಾಯ್ ಆತ್ಮಹತ್ಯೆ, ನಿರೀಕ್ಷಿತ ತನಿಖೆ
    ನೇಪಾಳ ದುರಂತ: ಕಂಪ್ಲೀಟ್ ರಿಪೋರ್ಟ್ ಇಲ್ಲಿದೆ…ಕಣ್ಣೆದುರೇ ಕೊಚ್ಚಿಹೋದ ಬದುಕು… ಲೆಕ್ಕಕ್ಕೆ ಸಿಗದ ಸಾವು, ನೋವು!ಪ್ರವಾಹದ ರೌದ್ರದ ನಡುವೆ ಮೃತದೇಹದಿಂದಲೇ ಚಿನ್ನ ಕದಿಯಲು ಯತ್ನ… ಮಾನವೀಯತೆ ಮರೆತ ಕಿರಾತಕರು!ಇಬ್ಬರು ಅರೆಸ್ಟ್!
    ಪ್ರಧಾನಿ ಮೋದಿ ಯವರಿಗೆ ಡೈರೆಕ್ಟ್ ಬೆದರಿಕೆ ಹಾಕಿದ ಹೆಂಗಸು!!
    ಬಾಲಿವುಡ್‌ ಮಿಸ್ಟರ್ ಪರ್ಫೆಕ್ಷನಿಸ್ಟ್ ಆಮೀರ್ ಖಾನ್ ಗೆ 60ರ ವಯಸ್ಸಿನಲ್ಲಿ  ಸಿಕ್ಕ ಪರ್ಫೆಕ್ಟ್ ಸಂಗಾತಿ……?!ಎಷ್ಟನೇ ಮದುವೆ?!
    ಹೆಚ್.ಪಿ.ವಿ. ಚುಚ್ಚು ಮದ್ದಿನ ಬಗ್ಗೆ ಗೊಂದಲ ಬೇಡ: ಜಿಲ್ಲಾ ಆರೋಗ್ಯಾಧಿಕಾರಿ ಸ್ಪಷ್ಟನೆ
    “ವಚನಾನಂದ ಶ್ರೀ ಸರದಿ ಸಾಲಿನಲ್ಲಿ ಮಕ್ಕಳನ್ನು ಕರೆಯುತ್ತಿದ್ದರು”– ಪೀಠದಿಂದ ಉಚ್ಚಾಟನೆ ಬಳಿಕ ಪೋಕ್ಸೋ ಕೇಸ್ ಶಾಕ್..ಮಠದಲ್ಲಿ ಭಾರೀ ಸಂಚಲನ .. ಭೇಟಿ ನೀಡಿದ ಮಕ್ಕಳ ಕಲ್ಯಾಣ ಸಮಿತಿ
    ವೋಟರ್ಸ್ ಗಮನಕ್ಕೆಮತದಾರರ ಪಟ್ಟಿ ಪರಿಷ್ಕರಣೆ (SIR) ಪ್ರಕ್ರಿಯೆ: ಸಾರ್ವಜನಿಕರು ತಿಳಿಯಲೇಬೇಕಾದ ಪ್ರಮುಖ ವರದಿ
    🚨 ದೇಶಾದ್ಯಂತ ಉಗ್ರ ಜಾಲದ ಮೇಲೆ ದೊಡ್ಡ ದಾಳಿ: ಕರ್ನಾಟಕದ ಬಳ್ಳಾರಿಯ ಅಬ್ದುಲ್ ಸಲಾಂ ಸೇರಿದಂತೆ 7 ರಾಜ್ಯಗಳಲ್ಲಿ 12 ಮಂದಿ ಬಂಧನ — ಯುವಕರಿಗೆ ಎಚ್ಚರಿಕೆ!
    ದಕ್ಷಿಣ ಕನ್ನಡದಲ್ಲಿ ಮಳೆ ದುರಂತ: ಎರಡು ಮೃತದೇಹಗಳು ನೀರಲ್ಲಿ ಪತ್ತೆ
    ಅಕ್ರಮ ಪ್ರವೇಶ, ದೌರ್ಜನ್ಯ, ಹಾಗೂ ಕೃಷಿ ಚಟುವಟಿಕೆಗೆ ತಡೆಯ ಬಗ್ಗೆ ದೂರು ದಾಖಲು