📍 Karavali Maruta
  • LOGIN
  • BREAKING
    ಧಾರವಾಡದಲ್ಲಿ ಭೀಕರ LPG ಸಿಲಿಂಡರ್ ಸ್ಫೋಟ , ಹಲವು ಮೀಟರ್ ದೂರಕ್ಕೆ ಹಾರಿದ ಬೈಕ್‌! ಹಲವರಿಗೆ ಗಾಯ CCTVಯಲ್ಲಿ ಶಾಕಿಂಗ್ ದೃಶ್ಯ ದಯಾಮರಣ ಕೇಳಿದ್ದ ತುಮಕೂರು ರಾಬಿಯಾ ಇನ್ನಿಲ್ಲ …!ಪರಮೇಶ್ವರ್ ಮುಂದೆ ಕಣ್ಣೀರಿಟ್ಟಿದ್ದ ಮಹಿಳೆ ಇಬ್ಬರು ಮಕ್ಕಳೊಂದಿಗೆ ವಿಷಸೇವಿಸಿ ಕೊನೆಯುಸಿರು…‘ಮನೆ’ ಸಿಕ್ಕರೂ ಬದುಕು ಉಳಿಯಲಿಲ್ಲ! ನೇಪಾಳ ದುರಂತ: ಕಂಪ್ಲೀಟ್ ರಿಪೋರ್ಟ್ ಇಲ್ಲಿದೆ…ಕಣ್ಣೆದುರೇ ಕೊಚ್ಚಿಹೋದ ಬದುಕು… ಲೆಕ್ಕಕ್ಕೆ ಸಿಗದ ಸಾವು, ನೋವು!ಪ್ರವಾಹದ ರೌದ್ರದ ನಡುವೆ ಮೃತದೇಹದಿಂದಲೇ ಚಿನ್ನ ಕದಿಯಲು ಯತ್ನ… ಮಾನವೀಯತೆ ಮರೆತ ಕಿರಾತಕರು!ಇಬ್ಬರು ಅರೆಸ್ಟ್! ಮಹಿಳಾ ಕಾನ್ಸ್‌ಟೇಬಲ್ ಮೇಲೆ ಪೊಲೀಸ್ ಠಾಣೆಯಲ್ಲಿ ಮಾರಣಾಂತಿಕ ಹಲ್ಲೆ ವಾಜಪೇಯಿ ಸರ್ಕಾರದ  ಕನಸಿನ ಯೋಜನೆ ನದಿ ಜೋಡಣೆ ವಿರೋಧಿಸಿ ಶಿರಸಿಯಲ್ಲಿ ಸಹಿ ಸಂಗ್ರಹ ಅಭಿಯಾನ
    ತಾಜಾಸುದ್ದಿಗಳು ಕರಾವಳಿ ರಾಜ್ಯ ರಾಜಕೀಯ ಕ್ರೈಂ ಕ್ರೀಡೆ ವಿದೇಶ ಮನರಂಜನೆ ಲೇಖನ

    ಮಹಿಳೆಯ ಸ್ಕೂಟಿಯನ್ನೇ ಕದ್ದ ಕಳ್ಳರು….. ಹೆಚ್ಚುತ್ತಿರುವ ವಾಹನ ಕಳ್ಳತನ

    ಸುಬ್ರಹ್ಮಣ್ಯ :ಪಿರ್ಯಾಧಿದಾರರಾದ ಪ್ರಮೀಳಾ ಕುಮಾರಿ ಬಿ ವಿ ಎನ್ನುವವರು  ಸುಬ್ರಹ್ಮಣ್ಯ ನಿವಾಸಿಯಾಗಿದ್ದು, ಸುಳ್ಯ ಕೆ.ವಿ.ಜಿ ಆಯುರ್ವೇದಿಕ್ ಆಸ್ಪತ್ರೆಯಲ್ಲಿ ಉದ್ಯೋಗಿಯಾಗಿದ್ದಾರೆ. ಅವರ ಸ್ಕೂಟಿಯನ್ನೇ ಕಳ್ಳರು ಮಂಗ ಮಾಯ ಮಾಡಿದ್ದಾರೆ.

    ಫೋಟೋ ಕ್ರಪೆ ai

    ಪ್ರತಿದಿನ KA 21 U 3638 ನೇ ಮ್ಯಾಸ್ಟ್ರೋ ಸ್ಕೂಟಿ ವಾಹನದಲ್ಲಿ ಸುಬ್ರಹ್ಮಣ್ಯ KSRTC ಬಸ್ಸು ನಿಲ್ದಾಣ  ಹತ್ತಿರ ಬಂದು ಸ್ಕೂಟಿ ಯನ್ನು  ಬಸ್ಸು ನಿಲ್ದಾಣದ ಎದುರು ನಿಲ್ಲಿಸಿ ನಂತರ  ಬಸ್ಸಿನಲ್ಲಿ  ಸುಳ್ಯ ಕ್ಕೆ ಕೆಲಸಕ್ಕೆ ಹೋಗಿ ಬರುವುದು ವಾಡಿಕೆ. ಅದರಂತೆ ಪಿರ್ಯಾದುದಾರರು ದಿನಾಂಕ:07.03.2026 ರಂದು ಸ್ಕೂಟಿ  ವಾಹನದಲ್ಲಿ  ಬೆಳಗ್ಗೆ 06.45 ಗಂಟೆಗೆ  ಮನೆಯಿಂದ ಹೊರಟು ಸುಬ್ರಹ್ಮಣ್ಯ KSRTC ಬಸ್ಸು ನಿಲ್ದಾಣದ ಬಳಿ  ಸಮಯ ಬೆಳಗ್ಗೆ 07ಕ್ಕೆ  ಸ್ಕೂಟಿ ಯನ್ನು  ಬಸ್ಸು ನಿಲ್ದಾಣದ ಎದುರು ರಸ್ತೆ ಬದಿಯಲ್ಲಿ ಪಾರ್ಕಿಂಗ್ ಮಾಡಿ  ಸುಳ್ಯಕ್ಕೆ ಬಸ್ಸಿನಲ್ಲಿ ಹೋಗಿರುತ್ತಾರೆ.  ನಂತರ ಸಂಜೆ ಸಮಯ 07.00 ಗಂಟೆಗೆ ಸುಳ್ಯದಿಂದ ಬಂದು ನೋಡಿದಾಗ ಸ್ಕೂಟಿ ವಾಹನ ಇರುವುದಿಲ್ಲ. ನಂತರ ಸದ್ರಿ ವಾಹನವನ್ನು ಎಷ್ಟೇ ಹುಡುಕಾಟ ಮಾಡಿದಾಗಲೂ ಪತ್ತೆಯಾಗಿರುವುದಿಲ್ಲ. ಕಳುವಾದ ಸ್ಕೂಟಿಯ ಅಂದಾಜು ಮೌಲ್ಯ 25,000/- ರೂ. ಆಗಬಹುದು. ಈ ಬಗ್ಗೆ ಸುಬ್ರಹ್ಮಣ್ಯ ಪೊಲೀಸ್ ಠಾಣೆ ಅ,ಕ್ರ 11/2026 ಕಲಂ:303(2)  BNS-2023 ಯಂತೆ ಪ್ರಕರಣ ದಾಖಲಾಗಿರುತ್ತದೆ.

    ಕೇವಲ ಎರಡು ದಿನದ ಮೊದಲು ಮಂಗಳೂರು ಸಿಟಿಯಲ್ಲೂ ಪಲ್ಸರ್ ಬೈಕ್ ಒಂದನ್ನು ಕಳ್ಳರು ಎಗರಿಸಿದ್ದಾರೆ. ಒಂದು ತಂಡವು ವಾಹನ ಕಳ್ಳತನವನ್ನು ಕಾಯಕವನ್ನಾಗಿಸಿಕೊಂಡಂತಿದೆ. ಇದು ಕೇವಲ ಯಾವುದೋ ಒಂದು ಊರಿಗೆ ಜಿಲ್ಲೆಗೆ ಸಂಬಂಧಿಸಿದ ಅಪರಾಧವಲ್ಲ ಇಂತಹದೊಂದು ತಂಡ ರಾಜ್ಯಾದ್ಯಂತ ಸಕ್ರಿಯವಾದಂತಿದೆ ಪೊಲೀಸರು ಈ ಪ್ರಕರಣಗಳನ್ನು ಗಂಭೀರವಾಗಿ ತೆಗೆದುಕೊಂಡು ಅಪರಾಧಿಗಳನ್ನು ಮಟ್ಟ ಹಾಕುತ್ತಾರೆ ಎನ್ನುವ ವಿಶ್ವಾಸ ವ್ಯಕ್ತಪಡಿಸುತ್ತಿದ್ದಾರೆ ಜನರು.

    COMMENTS

    Login with Gmail to comment

    ಇನ್ನಷ್ಟು ಸುದ್ದಿ

    ದೊಡ್ಡ ಬಜೇಟ್  ತುಳು ಸಿನಿಮಾ`ಗಜಾನನ ಕ್ರಿಕೆಟರ್ಸ್’ ಮೇ 22 ರಂದು ತೆರೆಗೆ
    🚀 ಸ್ಪೇಸ್‌ನಲ್ಲಿ ಪೆಟ್ರೋಲ್ ಬಂಕ್‌ನಿಂದ..ಔಷಧ ತಯಾರಿಕೆಯವರೆಗೆ!
    ನೀರು ಪೋಲು ಬೇಡ….ಈಗಲೇ ಎಚ್ಚೆತ್ತುಕೊಳ್ಳಿ!ಇಂದು ನಿರ್ಲಕ್ಷ್ಯ,ನಾಳೆ ಜಲ ಸಂಕಷ್ಟದ ಎಚ್ಚರಿಕೆ…!
    ನೂರರ ಸಂಭ್ರಮದಲ್ಲಿ “ಜೈ” ತುಳು ಸಿನಿಮಾ
    ಡಿಕೆಶಿ ಸೈಲೆಂಟ್ ಆಪರೇಷನ್ ಮಿಸ್ ಫೈರ್ ಆಗಿದ್ದೆಲ್ಲಿ?ರಾಷ್ಟ್ರ ರಾಜಧಾನಿಯಲ್ಲಿ ಕರ್ನಾಟಕ ಕಾಂಗ್ರೆಸ್ ಹೈ-ವೋಲ್ಟೇಜ್ ಹರಟೆ…!
    ಕನಕಪುರ ಬಂಡೆ ಬಿಜೆಪಿಗೆ ಎಂಬ ಬೋಗಸ್ ಸುದ್ದಿ
    ಜಾನ್ಸನ್ & ಜಾನ್ಸನ್‌ನಿಂದ ₹52 ಸಾವಿರ ಕೋಟಿ ಪರಿಹಾರ? ಟಾಲ್ಕಮ್ ಪೌಡರ್ ಪ್ರಕರಣಕ್ಕೆ ಐತಿಹಾಸಿಕ ಒಪ್ಪಂದದ ಪ್ರಸ್ತಾವ
    ರಿಲಯನ್ಸ್ ವಿರುದ್ಧ ಇ.ಡಿ ಬಿಗ್ ಹ್ಯಾಮರ್ – ₹1,021 ಕೋಟಿ ಮುಟ್ಟುಗೋಲು
    ನೂತನ ಸಚಿವ ಲಕ್ಷ್ಮಣ ಸವದಿ ಎದುರು ಹೈಡ್ರಾಮಾ: ಸಮಸ್ಯೆ ಹೇಳಿಕೊಳ್ಳುತ್ತಿದ್ದ ವ್ಯಕ್ತಿಗೆ ಶಾಸಕರಿಂದ ಬೆದರಿಕೆ ಆರೋಪ
    ಇನ್‌ಸ್ಟಾಗ್ರಾಮ್ ಬ್ಲಾಕ್ ಆದ ಕ್ಷಣದಿಂದ ಹೊರಬಂತು ರಹಸ್ಯ!
    ಮಂಗಳೂರು ಏರ್‌ಪೋರ್ಟ್‌ನಲ್ಲಿ ಉಬರ್ …
    ಆಮಾದ್ಮಿ ಪಕ್ಷದ ಏಳು ಸಂಸದರು ಬಿಜೆಪಿಯ ತೆಕ್ಕೆಗೆ ರೈಟೋ?  ರಾಂಗೋ?
    ಲಾರ್ಡ್ಸ್‌ನಲ್ಲಿ ಭಾರತ ಮಹಿಳಾ ತಂಡದ ಐತಿಹಾಸಿಕ ಟೆಸ್ಟ್ ಜಯ; ದೇಶದಲ್ಲಿ ಕ್ರಿಕೆಟ್‌ನಿಂದ ಟೆನಿಸ್‌ವರೆಗೆ… ಕ್ರೀಡೆಗಳತ್ತ ಹೆಚ್ಚುತ್ತಿರುವ ಆಸಕ್ತಿ..!
    ನೇತ್ರಾವತಿಯ ಬಂಗ್ಲೆಗುಡ್ಡೆಯಲ್ಲಿ ಕೊಳೆತ ಸ್ಥಿತಿಯಲ್ಲಿ ಮೃತದೇಹ….
    Anticipatory Bail ಗೆ ಹೊಸ ರಕ್ಷಣೆ: ಹೈಕೋರ್ಟ್ ಆದೇಶಕ್ಕೆ ಸುಪ್ರೀಂ ಆಕ್ಷೇಪ
    ಪತ್ರಿಕೋದ್ಯಮವೇ? ಪ್ರಚೋದನೆಯೇ? ಸುಳ್ಳು ಸುದ್ದಿಗೆ ಕೋಮು ಬಣ್ಣ ಆರೋಪದಲ್ಲಿ 7 ಮಾಧ್ಯಮಗಳ ವಿರುದ್ಧ FIR…!
    ಲಂಚದ ವಿರುದ್ಧ ದೂರು ನೀಡಿದ್ದಕ್ಕೆ ರೈತನ ಮಗನ ವೃಷಣಗಳನ್ನೇ ಒಡೆದ ಪೊಲೀಸ್ ಕ್ರೌರ್ಯ!
    ಬ್ಯಾರಿ ಸಾಹಿತ್ಯ ಸಮ್ಮೇಳನಕ್ಕೆ ಸಹಕರಿಸಲು ಮನವಿ
    ಜಸ್ಟ್ one click ನಲ್ಲೇ ಎಲ್ಲಾ ಸರ್ಟಿಫಿಕೇಟ್…!2026–27ರಿಂದ ಅಂಕಪಟ್ಟಿ ಹಾರ್ಡ್ ಕಾಪಿ ಇಲ್ಲ..
    ಬ್ಯಾಂಕ್ ಸಾಲವಿದ್ದ ಮನೆ ಮಾರಾಟ ಮಾರಿ ವಂಚನೆ
    ಗ್ರಾಮೀಣ ಅಭಿವೃದ್ಧಿಯಲ್ಲಿ ಉಡುಪಿ ನಂ.1: ಐದು ಪಂಚಾಯಿತಿಗಳಿಗೆ ರಾಷ್ಟ್ರ ಗೌರವ-ಉಡುಪಿ ಬರೆದ ಸುವರ್ಣ ಇತಿಹಾಸ!
    “ಮಂಜಿನ ನಡುವೆ ಕ್ಷಣಾರ್ಧದಲ್ಲಿ ಮಾಯವಾದ ಮಗಳು”ಶ್ರೀನಂದಾ ಶವವಾಗಿ ಪತ್ತೆ…!
    ಡಿಜಿಟಲ್ ದಿಗ್ಗಜರಿಗೆ ₹2 ಕೋಟಿ ಲೀಗಲ್ ನೋಟಿಸ್ ಶಾಕ್!ಯೂಟ್ಯೂಬ್ ಸ್ಟಾರ್ vs ಟಿವಿ ಸ್ಟಾರ್ ನಡುವಿನ ಕಾನೂನು ಸಮರ!
    ಗೃಹಸಚಿವ ಪ್ರಿಯಾಂಕ್ ಖರ್ಗೆಗೆ ಅವಹೇಳನ ಜಾತಿ ನಿಂದನೆ  ಆರೋಪದಲ್ಲಿ ಕಾರ್ಕಳ ವ್ಯಕ್ತಿಯ ಬಂಧನ !
    ಕಂದಾಯ ಸಚಿವರ ದಕ್ಷಿಣ ಕನ್ನಡ ಜಿಲ್ಲಾ ಪ್ರವಾಸ
    ಶಾಲಾ ವಾಹನಗಳ ಸುರಕ್ಷತೆ ಬಗ್ಗೆ ಜೆಡಿಎಸ್ ಆಗ್ರಹ
    sdfdf
    ಮೂರನೇ ಮಹಾಯುದ್ಧದ ಭೀತಿ: ಇರಾನ್ ಹೊಸ ನಾಯಕನಾಗಿ ಮೊಜ್ತಬಾ ಖಮೇನಿ –ನೂತನ ನಾಯಕನಿಗೆ ರಷ್ಯಾ, ಚೀನಾ ಬೆಂಬಲ
    ವಿಷ ಸೇವನೆ ಸ್ವಯಂ ಆಗಿತ್ತೇ ಅಥವಾ ಪ್ರಚೋದನೆ ಕಾರಣವೇ ….?!
    ಮಂಗಳೂರು ಯೂಟ್ಯೂಬರ್‌ಗಳ ವಿರುದ್ಧ ಬಿಎನ್‌ಎಸ್ ಅಸ್ತ್ರ ಪ್ರಯೋಗಿಸಿದ ಖಾಕಿ!….
    TCS ಜಿಹಾದ್..ಗಂಭೀರ ತಿರುವು… ಟೀಮ್ ಲೀಡರ್ಸ್ ನಿಂದ subordinates ಗಳನ್ನ ಮಲೇಷ್ಯಾಕ್ಕೆ ಎತ್ತಂಗಡಿ ಮಾಡುವ ಪ್ಲಾನ್ ಇತ್ತಾ..?!ದಿನಕ್ಕೊಂದು ಮಹತ್ವದ ಸುಳಿವು…