📍 Karavali Maruta
LIVE | CONTACT
ತಾಜಾಸುದ್ದಿಗಳು ಕರಾವಳಿ ರಾಜ್ಯ ರಾಜಕೀಯ ಕ್ರೈಂ ಕ್ರೀಡೆ ವಿದೇಶ ಮನರಂಜನೆ ಲೇಖನ

ಮಾದಕ ವಸ್ತು ಮಾರಾಟ ಮಾಡಲು ಯತ್ನಿಸುತ್ತಿದ್ದ ಆರೋಪಿಯ ಬಂಧನ

ನಗರದಲ್ಲಿ ಮಾದಕ ವಸ್ತು ಗಳ ಪೈಕಿ ಒಂದಾದ MDMA ಮಾರಾಟಕ್ಕೆ ಯತ್ನ ನಡೆಸಿದ್ದ ಆರೋಪಿ ಒಬ್ಬನನ್ನ ಬಂಧಿಸಿ ಸುಮಾರು 1.6 ಲಕ್ಷ ಮೌಲ್ಯದ ಸೊತ್ತು  ವಶಪಡಿಸಿಕೊಳ್ಳಲಾಗಿದೆ

ಮಂಗಳೂರು, ಮೇ 20: ಮಂಗಳೂರು ನಗರದ ಹೊಯಿಗೆ ಬಜಾರ್ ರಸ್ತೆಯಲ್ಲಿ MDMA ಮಾದಕ ವಸ್ತು ಮಾರಾಟ ಮಾಡಲು ಯತ್ನಿಸುತ್ತಿದ್ದ ಆರೋಪಿಯನ್ನು ಮಂಗಳೂರು ಸೌತ್ ಪೊಲೀಸರು ಸ್ಪಷ್ಟ ಮಾಹಿತಿಯ ಆಧಾರದ ಮೇಲೆ ಬಂಧಿಸಿದ್ದಾರೆ.

ದಿನಾಂಕ 20 ರಂದು ಸಂಜೆ 4:00 ಗಂಟೆಗೆ PSI ಹರೀಶ್ ಎಂ.ಆರ್. ರವರಿಗೆ ಬಂದ ಖಚಿತ ಮಾಹಿತಿಯಂತೆ, ವ್ಯಕ್ತಿಯೊಬ್ಬನು KA-19-HX-1445 ನೋಂದಣಿ ಸಂಖ್ಯೆಯ ಡಿಯೋ ಸ್ಕೂಟರ್‌ನಲ್ಲಿ MDMA ಮಾದಕ ವಸ್ತುವನ್ನು ಅಕ್ರಮವಾಗಿ ಸಾಗಿಸಿ ಮಾರಾಟ ಮಾಡಲು ಗೂಡ್ಸ್ ಶೆಡ್ ಬಳಿ ಬರುತ್ತಿರುವುದಾಗಿ ತಿಳಿದುಬಂದಿದೆ.

ಮಾಹಿತಿಯ ಆಧಾರದಲ್ಲಿ ಅದೇ ದಿನ ಸಂಜೆ 5:10 ಗಂಟೆಗೆ ಪೊಲೀಸರು ಸ್ಥಳಕ್ಕೆ ದಾಳಿ ನಡೆಸಿ ಆರೋಪಿ ಮೊಹಮ್ಮದ್ ಅನ್ಸಾರ್ ಎಂಬಾತನನ್ನು ವಶಕ್ಕೆ ಪಡೆದಿದ್ದಾರೆ.

ವಶಪಡಿಸಿಕೊಂಡ MDMA ಮಾದಕ ವಸ್ತು: 5.27 ಗ್ರಾಂ – ಅಂದಾಜು ಮೌಲ್ಯ ರೂ. 50 ಸಾವಿರದ್ದಾಗಿದ್ದು, ಮೊಬೈಲ್ ಫೋನ್ ಅಂದಾಜು ಮೌಲ್ಯ ರೂ. 10,000/ , ಡಿಯೋ ಸ್ಕೂಟರ್ KA-19-HX-1445: ಅಂದಾಜು ಮೌಲ್ಯ ರೂ. ಒಂದು ಲಕ್ಷ./ಒಟ್ಟು: ರೂ. 1,60,000 ಮೌಲ್ಯದ ಸ್ವತ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ.

ಆರೋಪಿ ವಿರುದ್ಧ NDPS ಕಾಯ್ದೆಯಡಿ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

COMMENTS

Login with Gmail to comment

ಇನ್ನಷ್ಟು ಸುದ್ದಿ

ಚಿನ್ನ ಖರೀದಿಸುವ ಕಾಲ ಹೋಯ್ತಾ? ಗಗನಕ್ಕೇರಿದ ದರ ಕೇಳಿ ಬೆಚ್ಚಿಬಿದ್ದ ಜನ!ಒಂದೂವರೆ ಲಕ್ಷ ರೂಪಾಯಿ ಗಡಿದಾಟಿತಾ …?ಬೆಳ್ಳಿಎರಡೇ ದಿನದಲ್ಲಿ ಆರು ಸಾವಿರ ಏರಿಕೆ
ಅನಾಥ ಪುಟ್ಟ ಬಾಲಕಿಯರ ಮೇಲೆ ವರ್ಷಗಳ ಕಾಲ ಲೈಂಗಿಕ ದೌರ್ಜನ್ಯ:ರಾಕ್ಷಸ ಮನಸ್ಸುಗಳಿಗೆ ಅಂತ್ಯ ಯಾವಾಗ?
ರಾಜ್ಯಸಭೆಗೆ ಬಿಜೆಪಿಯಿಂದ 9 ಜನರ ಪಟ್ಟಿ ಬಿಡುಗಡೆ
ಇರಾನ್ ಸಚಿವ ಅಬ್ಬಾಸ್ ಅರಾಘ್ಚಿ ಭಾರತಕ್ಕೆ… ಮಧ್ಯಪ್ರಾಚ್ಯ ಉದ್ವಿಗ್ನತೆ ನಡುವೆ BRICS ಸಭೆ ಮೇಲೆ ವಿಶ್ವದ ಗಮನ!ಜಾಗತಿಕ ಉದ್ವಿಗ್ನತೆಯ ನಡುವೆ ದೆಹಲಿ ರಾಜತಾಂತ್ರಿಕ ಕೇಂದ್ರಬಿಂದು!…
ರೇಪ್ ಆರೋಪಿಗೆ ಹೂಮಳೆ, ಹೂವಿನಹಾರ,ಘೋಷಣೆ, ರಾಜಕೀಯ ರೀತಿ ರೋಡ್ ಶೋ! ಉತ್ತರ ಪ್ರದೇಶದ ವೈರಲ್ ವಿಡಿಯೋಗೆ ದೇಶಾದ್ಯಂತ ಆಕ್ರೋಶ
ಖಾದರ್‌ ಖಡಕ್ ವಾರ್ನಿಂಗ್ ವೈರಲ್ : ಆದರೆ ಖಡಕ್ ಆಕ್ಷನ್ ಯಾವಾಗ?”ಪ್ರತಿ ಮಳೆಯಲ್ಲೂ ಅದೇ ಕಥೆ: ರಸ್ತೆ ಗುಂಡಿ, ಅಪಘಾತ, ಎಚ್ಚರಿಕೆ, ಜವಾಬ್ದಾರಿ ಹೊತ್ತವರ ಜಾಣ ಮರೆವು!
ವಿಪರೀತ ಸೆಕೆಯಿಂದ ಬಳಲುತ್ತಿರುವಾಗಲೇ ಕರೆಂಟ್ ತೆಗೆದ ದುಷ್ಟ ಮೆಸ್ಕಾಂ
8 ವರ್ಷಗಳಿಂದ ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿಯ ಬಂಧನ
ಮೂಡಬಿದಿರೆ ಇನ್‌ಸ್ಪೆಕ್ಟರ್ ಪ್ರಕರಣಕ್ಕೆ ಟ್ವಿಸ್ಟ್: ಆರೋಪ ಮಾಡಿದ ಮಹಿಳೆಯ ವಿರುದ್ಧವೇ ಸಹೋದರಿಯ ಬಾಂಬ್!
ಭಾರತ ಬಗ್ಗೆ ಟ್ರಂಪ್ ಡಬಲ್ ಸ್ಟ್ಯಾಂಡ್…!ವಿವಾದ ಸೃಷ್ಟಿಸಿ, ಬಳಿಕ ಸಮಾಧಾನದ ಮಾತು
ಇಬ್ಬರು ಮಕ್ಕಳ ಕಣ್ಣೆದುರೇ ಪತ್ನಿಯನ್ನು ಸುಮಾರು 20 ಬಾರಿ ಚಾಕುವಿನಿಂದ ಇರಿದು ಕೊಂದ ಪತಿ – ಕಾರಣ ಮೊಬೈಲ್‌ನಲ್ಲಿ ಆಟ
50 ವರ್ಷಗಳ ನಂತರ NCERT 9ನೇ ತರಗತಿಗೆ ‘ತುರ್ತು ಪರಿಸ್ಥಿತಿ’ಯ ವಾಸ್ತವ ಪಾಠ!
ಆಯುಷ್ ಎಚ್ಚರಿಕೆ ಬಳಿಕ ಅಶ್ವಗಂಧ ನಿಯಂತ್ರಣ ಕ್ರಮಕ್ಕೆ ತಡೆ: ಹೈಕೋರ್ಟ್ ಮಹತ್ವದ ಆದೇಶ
30 ವರ್ಷದ ಕನಸು ಸಾಕಾರ: ಮಾಣಿಲ–ಪೆರ್ಲ ಸಂಪರ್ಕಕ್ಕೆ ಸಿರಿಯ ನದಿಗೆ ಸೇತುವೆ ನಿರ್ಮಾಣಕ್ಕೆ ಗ್ರೀನ್ ಸಿಗ್ನಲ್!
ಅಂಡಮಾನ್ ಜೈಲಿನ ಕರಾಳ ಕೋಣೆಯಿಂದ ಹೊರಬರಲಿದೆ ಕರ್ನಾಟಕದ 59 ರಕ್ತೇತಿಹಾಸ’ಯಾರೂ ಅರಿಯದ ವೀರರು’ …!
ಒಂದು ವಾಟ್ಸ್ಯಾಪ್ ಮೆಸೇಜ್… ಕೋರ್ಟ್ ವರೆಗೂ ಎಳೆದ ಶಾಕ್ ಘಟನೆಯ ಸುತ್ತ..
ಮಂಗಳೂರು ಜಾರಂದಾಯ ಸ್ಥಾನದ ದೈವ ನರ್ತನ ವಿವಾದ – ಸ್ಪಷ್ಟನೆ- ಮರುಪ್ರಶ್ನೆ-ಇತ್ಯರ್ಥವಾಗುತ್ತಾ..?!
ನಾಸಿಕ್‌ನ Tata Consultancy Services ಕಚೇರಿಯಲ್ಲಿ ಗಂಭೀರ ಆರೋಪಗಳ ನಡುವೆ ಉದ್ಯೋಗಿಗಳಿಗೆ ವರ್ಕ್ ಫ್ರಮ್ ಹೋಮ್ — ಸುರಕ್ಷತೆಗೆ ಮೊದಲ ಆದ್ಯತೆ.
ಮುಖವಾಡ ಧರಿಸಿದವರನ್ನು ನಂಬುವ ಮುನ್ನ ನೂರು ಬಾರಿ ಯೋಚಿಸಿ…!
ಮಹಿಳಾ ಕ್ರೀಡಾಪಟುಗಳ ಹೋರಾಟಕ್ಕೆ ಹೊಸ ತಿರುವು ಕೊಟ್ಟ ದೆಹಲಿ ಹೈಕೋರ್ಟ್!
ಮಧ್ಯಪ್ರಾಚ್ಯದಲ್ಲಿ ರೆಡ್ ಅಲರ್ಟ್!3 ತಿಂಗಳ ಯುದ್ಧಕ್ಕೆ ಮಹಾ ಟ್ವಿಸ್ಟ್ ಇರಾನ್ ಸೇನಾ ನೆಲೆಗಳನ್ನು ಧೂಳೀಪಟ ಮಾಡಿದ ಅಮೆರಿಕ!
ವಿಟ್ಲ ಪಟಾಕಿ ತಯಾರಿಕಾ ಘಟಕದಲ್ಲಿ ಪಟಾಕಿ ಸ್ಫೋಟ
ಉತ್ತರ ಪ್ರದೇಶದಲ್ಲಿ ಸುಮಾರು 90ಕ್ಕೂ ಹೆಚ್ಚು ಜನರು ಬಲಿ ಹೃದಯವಿದ್ರಾವಕ ಪರಿಸ್ಥಿತಿ…ಭಾರೀ ಮಳೆ, ಬಿರುಗಾಳಿ ಮತ್ತು ಕುಸಿದ ಮನೆಗಳು
ಮಧ್ಯಪ್ರಾಚ್ಯದಲ್ಲಿ ಯುದ್ಧ– ಸಂಕಷ್ಟದಲ್ಲಿ ಜಗತ್ತು-ಉಸಿರು ತಡೆದ ಪರಿಸ್ಥಿತಿ!ಏನಾಗ್ತಾ ಇದೆ…
ಭಾರತದಲ್ಲಿ ಮೋದಿ-ಜಸ್ಸಿ ಹೈ-ಲೆವೆಲ್ ಮೀಟಿಂಗ್ – ಅಮೆಜಾನ್ ಬರೋಬ್ಬರಿ $48 ಬಿಲಿಯನ್ ಹೂಡಿಕೆಗೆ ಆಂಡಿ ಜಸ್ಸಿ ಮುದ್ರೆ!
ವಿಶ್ವದ ಅತ್ಯುತ್ತಮ ಶಾಲೆಗಳ ಪಟ್ಟಿಯಲ್ಲಿ ಭಾರತದ 7 ಶಾಲೆಗಳು …!ವಿಶ್ವದ ಗಮನ ಸೆಳೆದ ಸಾಧನೆ ಅಂಥದ್ದೇನಿದೆ!?
ವಿಶ್ವದ ನಂಬರ್ ವನ್ ಜನನಾಯಕನಾದ ಪ್ರಧಾನಿ ಮೋದಿ
ಸಾಲ ಮರುಪಾವತಿ ವಿಚಾರಕ್ಕೆ ಜಾಲ್ಸೂರು ರಸ್ತೆಯಲ್ಲೇ ಗಲಾಟೆ ಹಲ್ಲೆ
90 ನಿಮಿಷದ ರೋಚಕ ರಕ್ಷಣಾ ಕಾರ್ಯಾಚರಣೆ – 6 ಮೀನುಗಾರರ ಜೀವ ಉಳಿಸಿದ ಇಂಡಿಯನ್ ಕೋಸ್ಟ್ ಗಾರ್ಡ್ ಸಾಹಸ!ಪ್ರಕ್ಷುಬ್ಧ ಸಮುದ್ರಕ್ಕೂ ಸವಾಲು
Trump ಮಾತಿಗೆ Iran ಸಂಸತ್ ಸ್ಪೀಕರ್‌ನ ಕಠಿಣ ಸಂದೇಶ ವಿಶ್ವದ ಗಮನ ಸೆಳೆದಿದೆ!