📍 Karavali Maruta
  • LOGIN
  • BREAKING
    ಧಾರವಾಡದಲ್ಲಿ ಭೀಕರ LPG ಸಿಲಿಂಡರ್ ಸ್ಫೋಟ , ಹಲವು ಮೀಟರ್ ದೂರಕ್ಕೆ ಹಾರಿದ ಬೈಕ್‌! ಹಲವರಿಗೆ ಗಾಯ CCTVಯಲ್ಲಿ ಶಾಕಿಂಗ್ ದೃಶ್ಯ ದಯಾಮರಣ ಕೇಳಿದ್ದ ತುಮಕೂರು ರಾಬಿಯಾ ಇನ್ನಿಲ್ಲ …!ಪರಮೇಶ್ವರ್ ಮುಂದೆ ಕಣ್ಣೀರಿಟ್ಟಿದ್ದ ಮಹಿಳೆ ಇಬ್ಬರು ಮಕ್ಕಳೊಂದಿಗೆ ವಿಷಸೇವಿಸಿ ಕೊನೆಯುಸಿರು…‘ಮನೆ’ ಸಿಕ್ಕರೂ ಬದುಕು ಉಳಿಯಲಿಲ್ಲ! ನೇಪಾಳ ದುರಂತ: ಕಂಪ್ಲೀಟ್ ರಿಪೋರ್ಟ್ ಇಲ್ಲಿದೆ…ಕಣ್ಣೆದುರೇ ಕೊಚ್ಚಿಹೋದ ಬದುಕು… ಲೆಕ್ಕಕ್ಕೆ ಸಿಗದ ಸಾವು, ನೋವು!ಪ್ರವಾಹದ ರೌದ್ರದ ನಡುವೆ ಮೃತದೇಹದಿಂದಲೇ ಚಿನ್ನ ಕದಿಯಲು ಯತ್ನ… ಮಾನವೀಯತೆ ಮರೆತ ಕಿರಾತಕರು!ಇಬ್ಬರು ಅರೆಸ್ಟ್! ಮಹಿಳಾ ಕಾನ್ಸ್‌ಟೇಬಲ್ ಮೇಲೆ ಪೊಲೀಸ್ ಠಾಣೆಯಲ್ಲಿ ಮಾರಣಾಂತಿಕ ಹಲ್ಲೆ ವಾಜಪೇಯಿ ಸರ್ಕಾರದ  ಕನಸಿನ ಯೋಜನೆ ನದಿ ಜೋಡಣೆ ವಿರೋಧಿಸಿ ಶಿರಸಿಯಲ್ಲಿ ಸಹಿ ಸಂಗ್ರಹ ಅಭಿಯಾನ
    ತಾಜಾಸುದ್ದಿಗಳು ಕರಾವಳಿ ರಾಜ್ಯ ರಾಜಕೀಯ ಕ್ರೈಂ ಕ್ರೀಡೆ ವಿದೇಶ ಮನರಂಜನೆ ಲೇಖನ

    ಮಾದಕ ವಸ್ತು ಮಾರಾಟ ಮಾಡಲು ಯತ್ನಿಸುತ್ತಿದ್ದ ಆರೋಪಿಯ ಬಂಧನ

    ನಗರದಲ್ಲಿ ಮಾದಕ ವಸ್ತು ಗಳ ಪೈಕಿ ಒಂದಾದ MDMA ಮಾರಾಟಕ್ಕೆ ಯತ್ನ ನಡೆಸಿದ್ದ ಆರೋಪಿ ಒಬ್ಬನನ್ನ ಬಂಧಿಸಿ ಸುಮಾರು 1.6 ಲಕ್ಷ ಮೌಲ್ಯದ ಸೊತ್ತು  ವಶಪಡಿಸಿಕೊಳ್ಳಲಾಗಿದೆ

    ಮಂಗಳೂರು, ಮೇ 20: ಮಂಗಳೂರು ನಗರದ ಹೊಯಿಗೆ ಬಜಾರ್ ರಸ್ತೆಯಲ್ಲಿ MDMA ಮಾದಕ ವಸ್ತು ಮಾರಾಟ ಮಾಡಲು ಯತ್ನಿಸುತ್ತಿದ್ದ ಆರೋಪಿಯನ್ನು ಮಂಗಳೂರು ಸೌತ್ ಪೊಲೀಸರು ಸ್ಪಷ್ಟ ಮಾಹಿತಿಯ ಆಧಾರದ ಮೇಲೆ ಬಂಧಿಸಿದ್ದಾರೆ.

    ದಿನಾಂಕ 20 ರಂದು ಸಂಜೆ 4:00 ಗಂಟೆಗೆ PSI ಹರೀಶ್ ಎಂ.ಆರ್. ರವರಿಗೆ ಬಂದ ಖಚಿತ ಮಾಹಿತಿಯಂತೆ, ವ್ಯಕ್ತಿಯೊಬ್ಬನು KA-19-HX-1445 ನೋಂದಣಿ ಸಂಖ್ಯೆಯ ಡಿಯೋ ಸ್ಕೂಟರ್‌ನಲ್ಲಿ MDMA ಮಾದಕ ವಸ್ತುವನ್ನು ಅಕ್ರಮವಾಗಿ ಸಾಗಿಸಿ ಮಾರಾಟ ಮಾಡಲು ಗೂಡ್ಸ್ ಶೆಡ್ ಬಳಿ ಬರುತ್ತಿರುವುದಾಗಿ ತಿಳಿದುಬಂದಿದೆ.

    ಮಾಹಿತಿಯ ಆಧಾರದಲ್ಲಿ ಅದೇ ದಿನ ಸಂಜೆ 5:10 ಗಂಟೆಗೆ ಪೊಲೀಸರು ಸ್ಥಳಕ್ಕೆ ದಾಳಿ ನಡೆಸಿ ಆರೋಪಿ ಮೊಹಮ್ಮದ್ ಅನ್ಸಾರ್ ಎಂಬಾತನನ್ನು ವಶಕ್ಕೆ ಪಡೆದಿದ್ದಾರೆ.

    ವಶಪಡಿಸಿಕೊಂಡ MDMA ಮಾದಕ ವಸ್ತು: 5.27 ಗ್ರಾಂ – ಅಂದಾಜು ಮೌಲ್ಯ ರೂ. 50 ಸಾವಿರದ್ದಾಗಿದ್ದು, ಮೊಬೈಲ್ ಫೋನ್ ಅಂದಾಜು ಮೌಲ್ಯ ರೂ. 10,000/ , ಡಿಯೋ ಸ್ಕೂಟರ್ KA-19-HX-1445: ಅಂದಾಜು ಮೌಲ್ಯ ರೂ. ಒಂದು ಲಕ್ಷ./ಒಟ್ಟು: ರೂ. 1,60,000 ಮೌಲ್ಯದ ಸ್ವತ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ.

    ಆರೋಪಿ ವಿರುದ್ಧ NDPS ಕಾಯ್ದೆಯಡಿ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

    COMMENTS

    Login with Gmail to comment

    ಇನ್ನಷ್ಟು ಸುದ್ದಿ

    ಡೆಲಿವರಿ ಬಾಯ್‌ಗೆ ಅಡ್ಡಗಟ್ಟಿ ಹಲ್ಲೆ – ಪ್ರಕರಣ ದಾಖಲು
    ಸೋನಂ ವಾಂಗ್ಚುಕ್ ಹೋರಾಟ ಸರ್ಕಾರದತ್ತ ಹೆಚ್ಚುತ್ತಿರುವ ಒತ್ತಡ: “ಸಂಸತ್ತಿನಲ್ಲಿ ಶಿಕ್ಷಣದ ಹೊಣೆಗಾರಿಕೆ ಬಗ್ಗೆ ಭರವಸೆ ಸಿಕ್ಕರೆ ಉಪವಾಸ ಅಂತ್ಯ!”…?
    50ಕ್ಕೂ ಹೆಚ್ಚು ಆಟೋ ಚಾಲಕರ ದಿನನಿತ್ಯದ ಆರೋಗ್ಯದ ಬದುಕಿಗೆ ಮುಳುವಾದ ದೇರಳಕಟ್ಟೆ ಜಂಕ್ಷನ್ ದುರ್ನಾತ! 
    ಬಂಗಾಳದಲ್ಲಿ ಈಗಲೂ ದೀದಿನೇ ಫೇವರೆಟ್, ಬಲ ಹೆಚ್ಚಿಸಿ ಕೊಂಡ ಬಿಜೆಪಿ
    ಗೋವಾದಲ್ಲಿ ಪ್ರವಾಸಿಗರ ಬೋಟ್ ಮುಳುಗಡೆ?!!??ವೈರಲ್ ವಿಡಿಯೋದ ಹಿಂದಿನ ಅಸಲಿ ಸತ್ಯ ಬಿಚ್ಚಿಟ್ಟ ಗೋವಾ ಪೊಲೀಸರು!
    ಮಹಿಳೆಯ ಮೇಲೆ ಮಾರಣಾಂತಿಕ ಹಲ್ಲೆ
    “ಶಾಲಾ ಬಸ್‌ನಲ್ಲಿ ಪ್ರಯಾಣಿಸುವ ಪ್ರತಿಯೊಂದು ಮಗುವಿನ ಸುರಕ್ಷತೆಗೆ ಶಾಲೆಯೇ ಹೊಣೆ!”
    ಥಾರ್ ಕಾರ್ ನಲ್ಲಿ ಬಂದು ದೇವಸ್ಥಾನದಲ್ಲಿ ವಿಕೃತಿ ಮೆರೆದ ಕಿಡಿಗೇಡಿ!
    ರಾಜಕೀಯ ಬದಲಾಗುತ್ತಿದೆ -ಪಂಚರಾಜ್ಯ election ರಿಸಲ್ಟ್ “ಗೆಲುವು-ಸೋಲಿನ ಶಕ್ತಿ ಪಕ್ಷದಲ್ಲಲ್ಲ… ಜನರ ಕೈಯಲ್ಲಿ”
    ಸಚಿವ ಸಂಪುಟ ವಿಸ್ತರಣೆಗೆ ಕ್ಷಣಗಣನೆ? ದೆಹಲಿ–ಬೆಂಗಳೂರು ರಾಜಕೀಯ ಚಟುವಟಿಕೆ ಜೋರು, ಹೈಕಮಾಂಡ್ ನಿರ್ಧಾರದತ್ತ ರಾಜ್ಯದ ಚಿತ್ತ
    ಪುತ್ತೂರು ಅತ್ಯಾಚಾರ ಪ್ರಕರಣ: ಹೈಕೋರ್ಟ್‌ನಲ್ಲಿ ರಾಜಿ ಸಂಧಾನ ಪ್ರಸ್ತಾಪ..!
    ಅಜ್ಜಿಯ ಚಿನ್ನಕ್ಕೇ ಕನ್ನ! ಮೊಮ್ಮಗ ಅರೆಸ್ಟ್….
    ವಿಷಪ್ರಾಶನ  ಪ್ರಕರಣದಲ್ಲಿ ಕಾರ್ಕಳ ಗಜರಿಯ ಹಾಸ್ಪಿಟಲ್ ತಪ್ಪು ಮಾಡಿತೇ?
    ಅನಾಥ ಪುಟ್ಟ ಬಾಲಕಿಯರ ಮೇಲೆ ವರ್ಷಗಳ ಕಾಲ ಲೈಂಗಿಕ ದೌರ್ಜನ್ಯ:ರಾಕ್ಷಸ ಮನಸ್ಸುಗಳಿಗೆ ಅಂತ್ಯ ಯಾವಾಗ?
    “ಹಿಜಾಬ್ ಆದೇಶಕ್ಕೆ ಕರಾವಳಿಯಲ್ಲಿ ಬಿಜೆಪಿ ಸಿಡಿದೆದ್ದಿದೆ!ಓಲೈಕೆಗಾಗಿ ಶಿಕ್ಷಣವನ್ನೇ ಬಲಿ ಕೊಟ್ಟ ಕಾಂಗ್ರೆಸ್” – ಬಿಜೆಪಿ ವಾಗ್ದಾಳಿ.
    ಆಹಾರ ಬೆಲೆ ಏರಿಕೆ: ಸಾಮಾನ್ಯರ ಅಡಿಗೆ ಮನೆಗೆ ಮತ್ತೆ ಹೊರೆ?
    “ಅಪ್ಪಾ” ಎಂದು ಕರೆದವನ ಕೈಯಿಂದಲೇ 18 ತಿಂಗಳ ಕಂದಮ್ಮನ ದೇಹದ ಮೇಲೆ 91 ಗಾಯದ ಗುರುತು – ಅಮಾನುಷ ಹತ್ಯೆ!..
    ರಾಪಿಡೊ ಚಾಲಕನ ಖಾತೆಯಲ್ಲಿ 300 ಕೋಟಿ ರೂ. ವಹಿವಾಟು! ಶಾಕ್ ಅದ ED
    ಜಮ್ಮು-ಕಾಶ್ಮೀರದಲ್ಲಿ ಖಾಕಿ ಮೇಲೆ ಖಾಕಿ ದಾಳಿ? ಹೈಡ್ರಾಮಾ: ಕರ್ನಲ್, ಮೇಜರ್ ಸೇರಿ 40 ಸೇನಾ ಸಿಬ್ಬಂದಿ ವಿರುದ್ಧ ಎಫ್‌ಐಆರ್ ದಾಖಲು.
    ಸಹೋದರಿಯ ಎಲುಬುಗಳೊಂದಿಗೆ ಬ್ಯಾಂಕ್ ಗೆ ಬಂದ ಅಣ್ಣ…!ದಾಖಲೆ ನಿಯಮಗಳ ನಡುವೆ ಸೋತ ಮಾನವೀಯತೆ”
    ಪೊರಕೆ ಹಿಡಿದ ಕೈಯಲ್ಲಿ ಫಾರ್ಚೂನರ್ ಕನಸು! SI ಬೆಳ್ಳಿಯಪ್ಪ ,ಸೇಸಪ್ಪನ ಬದುಕಿಗೆ ಹೊಸ ತಿರುವು….?!!!
    ಬೊಬ್ಬೆ ಕೇಳುತ್ತಿದ್ದಂತೆಯೇ ಓಡಿ ಜೀವ ಉಳಿಸಿದ!ಸಮಯಪ್ರಜ್ಞೆ ಎಂದರೆ ಇದು; ಐದನೇ ತರಗತಿಯ ಬಾಲಕನ ಕ್ಷಿಪ್ರ ನಿರ್ಧಾರದಿಂದ ತಪ್ಪಿದ ಅನಾಹುತ!
    ಮಾರ್ಕ್ಸ್ 90%, ಆದರೆ 19ಕ್ಕೆ ಕ್ರೂರ ಅಪರಾಧಿ!ಕನಸುಗಳಿದ್ದ ಹುಡುಗನೊಬ್ಬ ಕಟುಕನಾದ ದುರಂತ ಕಥೆ”
    ತೈಲ ಟ್ಯಾಂಕರ್ ಮೇಲೆ ಇರಾನ್ ಆತ್ಮಹತ್ಯಾ ದೋಣಿ ದಾಳಿ – ಭಾರತೀಯ ನಾವಿಕ ಸಾವು
    ಜೈನ ಸನ್ಯಾಸ ದೀಕ್ಷೆ ನಿಯಮಗಳು ಏನು ಗೊತ್ತಾ?
    ಬಿಡದಿ ಟೌನ್‌ಶಿಪ್‌ಗೆ ಮರುಜೀವ: ವಿಶ್ವದರ್ಜೆಯ ‘ಎಐ ಸಿಟಿ’ ನಿರ್ಮಾಣಕ್ಕೆ ಸರ್ಕಾರದ ಮಹತ್ವದ ಹೆಜ್ಜೆ .. ಜನರನ್ನು ಉದ್ದೇಶಿಸಿ ಮಾತನಾಡಿದ ಸಿಎಂ
    “ಪ್ರೇಮ ಕಥೆ ತಿರುವು: ಗಂಡನ ಜೀವವೇ ಟಾರ್ಗೆಟ್!”ಬ್ಯಾಂಕ್ ಅಧಿಕಾರಿ ಪತ್ನಿ taxi ಚಾಲಕನೊಂದಿಗೆ ಸೇರಿ killing plan
    ಧಾರವಾಡದಲ್ಲಿ ಭೀಕರ LPG ಸಿಲಿಂಡರ್ ಸ್ಫೋಟ , ಹಲವು ಮೀಟರ್ ದೂರಕ್ಕೆ ಹಾರಿದ ಬೈಕ್‌! ಹಲವರಿಗೆ ಗಾಯ CCTVಯಲ್ಲಿ ಶಾಕಿಂಗ್ ದೃಶ್ಯ
    ಬೈಜು ರವೀಂದ್ರನ್ ಗೆ ಕೊನೆಗೂ ಜೈಲು ಶಿಕ್ಷೆ …!ಮುಳುಗಿಯೇ ಹೋಯ್ತು ಬೈಜೂಸ್!ಕೋಟಿ ಕೋಟಿ ಲೂಟಿ ಮಾಡಿ ಕ್ರಿಕೆಟ್ ಜರ್ಸಿಯಿಂದ ಜೈಲಿನ ಕೈದಿ ನಂಬರ್ ವರೆಗೆ….ಬೈಜೂಸ್ ಸಾಮ್ರಾಜ್ಯದ ರೋಚಕ ಪತನದ inside story
    ಮಂಗಳೂರಿನಲ್ಲಿ ಜೂನಿಯರ್ ವಿದ್ಯಾರ್ಥಿಗಳ ಮೇಲೆ ಗ್ಯಾಂಗ್ ಹಲ್ಲೆ:…ಕಾಲೇಜು ವಿದ್ಯಾರ್ಥಿಗಳ ರ‍್ಯಾಗಿಂಗ್ ಸಂಸ್ಕೃತಿಗೆ ಬ್ರೇಕ್ ಬೇಕು