📍 Karavali Maruta
  • LOGIN
  • ತಾಜಾಸುದ್ದಿಗಳು ಕರಾವಳಿ ರಾಜ್ಯ ರಾಜಕೀಯ ಕ್ರೈಂ ಕ್ರೀಡೆ ವಿದೇಶ ಮನರಂಜನೆ ಲೇಖನ

    ಮುದ್ದಾದ ಅವಳಿ ಹೆಣ್ಣು ಮಕ್ಕಳನ್ನು ಕತ್ತು ಸೀಳಿ ಕೊಂದ ಪಾಪಿ ಅಪ್ಪ

    ಹನ್ನೊಂದರ ಹರೆಯದ ಇಬ್ಬರು ಅವಳಿ ಹೆಣ್ಣು ಮಕ್ಕಳವರು. ಹೆಸರು ಸಿದ್ದಿ ಮತ್ತು ರಿದ್ದಿ. ಇಬ್ಬರೂ ಸುಂದರ ಮತ್ತು ಚುರುಕಾದ ಹುಡುಗಿಯರು. ಇವರಿಬ್ಬರನ್ನು ಮೊನ್ನೆ ರಾತ್ರಿ ಸ್ವಂತ ಅಪ್ಪನೇ ಕತ್ತುಸೀಳಿ ಕೊಂಡು ಹಾಕಿದ್ದಾನೆ. ಹಾಗೆ ಕೊಂದು ಹಾಕಿದ ಅಪ್ಪ ಒಂದೆರಡು ಗಂಟೆಗಳ ಕಾಲ ಸುಮ್ಮನಿದ್ದವನು, ಕೊನೆಗೆ ತಾನೇ ಖುದ್ದಾಗಿ ಪೊಲೀಸರಿಗೆ ಫೋನ್ ಮಾಡಿ ಕರೆಸಿಕೊಂಡು ಸರೆಂಡರಾಗಿದ್ದಾನೆ

    ಅವನ ಹೆಸರು ಶಶಿರಂಜನ್. ಬಿಹಾರ್ ಮೂಲದ ಶಶಿ ರಂಜನ್ ಉತ್ತರ ಪ್ರದೇಶದಲ್ಲಿ ಮೆಡಿಕಲ್ ರೆಪ್ ಆಗಿ ಕೆಲಸ ಮಾಡುತ್ತಿದ್ದ. ಸಭ್ಯಸ್ತನಂತೆ ಕಾಣುತ್ತಿದ್ದ ಶಶಿ ರಂಜನ್ ವಿಚಿತ್ರ ಸ್ವಭಾವದ ವ್ಯಕ್ತಿಯಾಗಿದ್ದ ಅನ್ನುವುದು ಗೊತ್ತಿದ್ದದ್ದು ಆತನ ಹೆಂಡತಿಗೆ ಮಾತ್ರ. ಹೆಂಡತಿಯ ಮೇಲೆ ವಿಪರೀತ ಸಂಶಯವನ್ನು ಹೊಂದಿದ್ದ ಶಶಿರಂಜನ್, ಹೆಂಡತಿಯ ಮೇಲೆ ನಿಗಾ ಇಡುವುದಕ್ಕಾಗಿ ಸಿಸಿಟಿವಿಯನ್ನು ಫಿಕ್ಸ್ ಮಾಡಿದ್ದ.

    ಅವಳ ಹೆಸರು ರೇಷ್ಮಾ, ಶಶಿರಂಜನ ಜೊತೆಗೆ 2014ರಲ್ಲಿ ಮದುವೆಯಾಗಿದ್ದಳು. ರೇಷ್ಮಾ ಪಶ್ಚಿಮ ಬಂಗಾಳ ಮೂಲದ ಹೆಣ್ಣುಮಗಳು. ಆತ ಬಿಹಾರದವ, ಅವಳು ಪಶ್ಚಿಮ ಬಂಗಾಳದವಳು. ಇಬ್ಬರೂ ಬದುಕುತ್ತಿರುವುದು ಉತ್ತರ ಪ್ರದೇಶದಲ್ಲಿ.  ಬಹಳ ಸಮಯದಿಂದ ಶಶಿ ರಂಜನ್ ವಿಚಿತ್ರವಾಗಿ ಆಡುತ್ತಿದ್ದ ಅನ್ನೋದನ್ನ ಸ್ವತಹ ಹೆಂಡತಿ ರೇಷ್ಮಾ ಹೇಳುತ್ತಾಳೆ. ಮಾನಸಿಕ ತೊಂದರೆಗೆ ಸಿಲುಕಿದಂತೆ ಕಾಣುವ ಶಶಿರಂಜನ್, ಈ ಬಗ್ಗೆ ಟ್ರೀಟ್ಮೆಂಟ್ ಪಡೆಯಲು ಒಪ್ಪುತ್ತಲೆ ಇರಲಿಲ್ಲ. ಆದರೆ ಇವತ್ತು ಇಬ್ಬರು ಮಕ್ಕಳನ್ನು ಇಷ್ಟು ಕ್ರೂರವಾಗಿ ಕೊಂದು ಹಾಕುತ್ತಾನೆ ಎಂದು ಎಣಿಸಿರಲಿಲ್ಲ. ಅಷ್ಟು ಕ್ರೂರಿ ಈ ಶಶಿರಂಜನ ಅಲ್ಲ ಎಂದು ಭಾವಿಸಿದ್ದೆ, ಎಂದು ರೋಧಿ ಸುತ್ತಲೇ ರೇಷ್ಮಾ ಪೊಲೀಸರಲ್ಲಿ ವಿಷಯ ತಿಳಿಸಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಶಶಿರಂಜನನ್ನು ಬಂಧಿಸಿದ್ದಾರೆ.

    COMMENTS

    Login with Gmail to comment

    ಇನ್ನಷ್ಟು ಸುದ್ದಿ

    ದೇಶದ ಗಮನ ಸೆಳೆದ ಒಡಿಶಾದ ಐತಿಹಾಸಿಕ ಶಿಕ್ಷಣ ಕ್ರಾಂತಿ: LKGಯಿಂದ PGವರೆಗೆ ಸಂಪೂರ್ಣ ಉಚಿತ ಶಿಕ್ಷಣ ಘೋಷಣೆ… “ಶಿಕ್ಷಣ ಎಲ್ಲರ ಹಕ್ಕು”
    ಲಕ್ಷ ಫೀಸ್ ಕೊಟ್ಟರೂ ಸಿಗದ ಶಿಕ್ಷಣ ಇಲ್ಲಿ ಉಚಿತ! 15 ಮಕ್ಕಳ ಪುಟ್ಟ ಶಾಲೆಯ ದೊಡ್ಡ ಸಾಧನೆ
    ದೆಹಲಿಯಲ್ಲಿ ಬಸ್‌ನಲ್ಲಿ ನಿರ್ಭಯಾ ನೆನಪಿಸುವ ಘಟನೆ -30 ವರ್ಷದ ಮಹಿಳೆ ಗ್ಯಾಂಗ್‌ರೇಪ್ ಶಾಕ್
    ಜೂನ್ 30,ಪ್ಲಾಸ್ಟಿಕ್ ನೋಟುಗಳು ಬರುತ್ತಿವೆಯೇ? – ವೈರಲ್ ಸುದ್ದಿಯ ಹಿಂದಿನ ವಿಷಯ
    ಜಸ್ಟ್ one click ನಲ್ಲೇ ಎಲ್ಲಾ ಸರ್ಟಿಫಿಕೇಟ್…!2026–27ರಿಂದ ಅಂಕಪಟ್ಟಿ ಹಾರ್ಡ್ ಕಾಪಿ ಇಲ್ಲ..
    ಅಕ್ರಮ ಮರಳುಗಾರಿಕೆ, ಕ್ರಮ ಕೈಗೊಂಡ ವೇಣೂರು ಪೊಲೀಸರು
    ಪ್ರತೀಕಾರದ ದಾಳಿಗೆ ‘ ರೌಡಿಶೀಟರ್ ಟ್ಯಾಬ್ಲೆಟ್’ ಆರೀಫ್ ಖತಂ .!
    30ಕ್ಕೂ ಹೆಚ್ಚು ರಾಕ್ಷಸರ ಕಪಿಮುಷ್ಟಿಯಲ್ಲಿ ನಲುಗಿದ 13 ವರ್ಷದ ಮಗು!-ಶ್ರೀಗಂಗಾನಗರದ ಪೈಶಾಚಿಕ ಕೃತ್ಯ
    ಆಂಬುಲೆನ್ಸ್ ಡ್ರೈವರ್ ನ ಸಮಾಜ ಸೇವೆಯ ಕಾರ್ಯ ಶ್ಲಾಘನಿಯ – ಸುದೇಶ್ ಕುಮಾರ್
    ಮಳೆ ಮಾಯ! ಪೆಸಿಫಿಕ್ ಚಂಡಮಾರುತದಿಂದ ಮುಂಗಾರಿಗೆ ಬ್ರೇಕ್ – ದೇಶದ 70-80% ಭಾಗದಲ್ಲಿ ಒಣಹವೆ
    ಮಧ್ಯಪ್ರಾಚ್ಯದಲ್ಲಿ ರೆಡ್ ಅಲರ್ಟ್!3 ತಿಂಗಳ ಯುದ್ಧಕ್ಕೆ ಮಹಾ ಟ್ವಿಸ್ಟ್ ಇರಾನ್ ಸೇನಾ ನೆಲೆಗಳನ್ನು ಧೂಳೀಪಟ ಮಾಡಿದ ಅಮೆರಿಕ!
    “ರಾಜಕಾರಣಿಗಳ ಮಕ್ಕಳೂ ಸರ್ಕಾರಿ ಶಾಲೆಗೆ! ಇಸ್ರೋ ವಿಜ್ಞಾನಿಗೆ ಶಿಕ್ಷಣದ ಚುಕ್ಕಾಣಿ, ಸಿಎಂ ವಿಜಯ್‌ನ ಹೊಸ ಹೆಜ್ಜೆ ದೇಶದ ಗಮನ ಸೆಳೆದಿದೆ
    ₹119 ಕೋಟಿ ವ್ಯತ್ಯಾಸ ಸಣ್ಣ ವಿಷಯನಾ….ಏನಿದು ತಲೈವಾ..!
    ಬಾಗಲಕೋಟೆ ಜಿಲ್ಲೆ ಕೆರೂರು ಠಾಣೆಯಲ್ಲಿ ಪಿಎಸ್ಐ & ಪೇದೆ ₹1.70 ಲಕ್ಷ ಲಂಚ ಸ್ವೀಕರಿಸುವಾಗಲೇ ಲೋಕಾಯುಕ್ತ ಬಲೆಗೆ!
    ಉಡುಪಿ ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ….!!!!
    ಮಂಗಳೂರು ನೀರಿನ ಸಂಕಷ್ಟ:ಮಳೆಯಿಲ್ಲದೆ ಮುಂದಿನ 1–2 ತಿಂಗಳು ಗಂಭೀರ ನೀರಿನ ಕೊರತೆ ಸಂಭವ ಸಾಧ್ಯತೆ.
    ಜೈನ ಸನ್ಯಾಸ ದೀಕ್ಷೆ ನಿಯಮಗಳು ಏನು ಗೊತ್ತಾ?
    ಎಸ್.ಎಸ್.ಎಲ್.ಸಿ. ಪರೀಕ್ಷೆ: ಮಂಗಳೂರಲ್ಲಿ ನಿಷೇಧಾಜ್ಞೆ ಜಾರಿ
    ಗಂಜಿಮಠದತ್ತಿರ ಕಣ್ಣಿಗೆ ಖಾರದ ಪುಡಿ ಎರಚಿ ಹಣ ದೋಚಿ ಪರಾರಿಯಾದ ಆರೋಪಿಗಳು ರಸ್ತೆ ಮಧ್ಯೆ ಯೋಜಿತ ದರೋಡೆ …!
    ಆಸ್ಪತ್ರೆಯಲ್ಲೇ ಮೂರನೇ ಮಹಡಿಯಿಂದ ಬಿದ್ದು ಸಾವುನಿರ್ಲಕ್ಷ್ಯವೇ? ಸುರಕ್ಷತೆ ಪ್ರಶ್ನೆಗೊಳಗಾಗಿದೆ!
    ಮಂಗಳೂರು -ವೆನ್ಲಾಕ್ ಮಾಸ್ಟರ್ ಪ್ಲ್ಯಾನ್…!
    ನ್ಯಾಯಾಂಗಕ್ಕೆ ಕಳಂಕ ತರುವುದನ್ನು ನೋಡಿಯೂ ಕೈಕಟ್ಟಿ ಕೂರಲಾಗದು
    ಆದಾಯ ತೆರಿಗೆ ಬದಲಾವಣೆಗಳನ್ನು ತಿಳಿದುಕೊಳ್ಳಿ, ತಪ್ಪುಗಳನ್ನು ತಪ್ಪಿಸಿ…ಹೊಸ ITR ನಿಯಮಗಳು
    ಪ.ಪಂ ಮುಖ್ಯಾಧಿಕಾರಿ – 1 ಲಕ್ಷ ಲಂಚ ಸ್ವೀಕಾರದ ವೇಳೆ ರೆಡ್ ಹ್ಯಾಂಡ್!
    ಏಳು ವರ್ಷದ ನಂತರ ಮಂಗಳೂರಿಗೆ “ಅಮ್ಮ” ಬರುತ್ತಿದ್ದಾರೆ…. 50ಸಾವಿರ ಜನರ ನಿರೀಕ್ಷೆ
    ಚಾಮನಗರದಲ್ಲೊಂದು ಅನಿಷ್ಠದ ಕ್ರೈಂ
    ರಾಮನ ಹೆಸರಲ್ಲಿ ‘ರಾವಣ’ ರಾಜ್ಯ-ಕರ್ನಾಟಕಕ್ಕೂ ತಟ್ಟಿದ ಕಳಂಕ!ರಾಮನ ಹೆಸರಲ್ಲಿ ಭಕ್ತರಿಗೇ ನಾಮ-ಅಯೋಧ್ಯೆಯ ಕೋಟಿಕೋಟಿ ಲೂಟಿಗೆ ಬೀದರ್ ಕನೆಕ್ಷನ್!
    book ಮಾಡಿದ ನಿಮ್ಮ ಹೊಸ ಕಾರು-ಬೈಕ್ ಇನ್ನೂ ಬಂದಿಲ್ವಾ?ಪಶ್ಚಿಮ ಏಷ್ಯಾ ಯುದ್ಧದಿಂದ ಸರಬರಾಜು ವಿಳಂಬ…!
    ಇಂಧನ ಬೆಲೆ ಏರಿಕೆ ಹೊಡೆತ Air India ಹೊಸ ತೀರ್ಮಾನ ಶಾಕಿಂಗ್ …!
    💊 ಜೀವರಕ್ಷಕ ಕ್ಯಾನ್ಸರ್ ಔಷಧಗಳು ದುಬಾರಿ: ಏಕೆ ಬೆಲೆ ಹೆಚ್ಚಳ ಅನಿವಾರ್ಯವಾಯಿತು?ಅಸಲಿ ಕಾರಣ ಗೊತ್ತೇ?