📍 Karavali Maruta
LIVE | CONTACT
ತಾಜಾಸುದ್ದಿಗಳು ಕರಾವಳಿ ರಾಜ್ಯ ರಾಜಕೀಯ ಕ್ರೈಂ ಕ್ರೀಡೆ ವಿದೇಶ ಮನರಂಜನೆ ಲೇಖನ

ಮುದ್ದಾದ ಅವಳಿ ಹೆಣ್ಣು ಮಕ್ಕಳನ್ನು ಕತ್ತು ಸೀಳಿ ಕೊಂದ ಪಾಪಿ ಅಪ್ಪ

ಹನ್ನೊಂದರ ಹರೆಯದ ಇಬ್ಬರು ಅವಳಿ ಹೆಣ್ಣು ಮಕ್ಕಳವರು. ಹೆಸರು ಸಿದ್ದಿ ಮತ್ತು ರಿದ್ದಿ. ಇಬ್ಬರೂ ಸುಂದರ ಮತ್ತು ಚುರುಕಾದ ಹುಡುಗಿಯರು. ಇವರಿಬ್ಬರನ್ನು ಮೊನ್ನೆ ರಾತ್ರಿ ಸ್ವಂತ ಅಪ್ಪನೇ ಕತ್ತುಸೀಳಿ ಕೊಂಡು ಹಾಕಿದ್ದಾನೆ. ಹಾಗೆ ಕೊಂದು ಹಾಕಿದ ಅಪ್ಪ ಒಂದೆರಡು ಗಂಟೆಗಳ ಕಾಲ ಸುಮ್ಮನಿದ್ದವನು, ಕೊನೆಗೆ ತಾನೇ ಖುದ್ದಾಗಿ ಪೊಲೀಸರಿಗೆ ಫೋನ್ ಮಾಡಿ ಕರೆಸಿಕೊಂಡು ಸರೆಂಡರಾಗಿದ್ದಾನೆ

ಅವನ ಹೆಸರು ಶಶಿರಂಜನ್. ಬಿಹಾರ್ ಮೂಲದ ಶಶಿ ರಂಜನ್ ಉತ್ತರ ಪ್ರದೇಶದಲ್ಲಿ ಮೆಡಿಕಲ್ ರೆಪ್ ಆಗಿ ಕೆಲಸ ಮಾಡುತ್ತಿದ್ದ. ಸಭ್ಯಸ್ತನಂತೆ ಕಾಣುತ್ತಿದ್ದ ಶಶಿ ರಂಜನ್ ವಿಚಿತ್ರ ಸ್ವಭಾವದ ವ್ಯಕ್ತಿಯಾಗಿದ್ದ ಅನ್ನುವುದು ಗೊತ್ತಿದ್ದದ್ದು ಆತನ ಹೆಂಡತಿಗೆ ಮಾತ್ರ. ಹೆಂಡತಿಯ ಮೇಲೆ ವಿಪರೀತ ಸಂಶಯವನ್ನು ಹೊಂದಿದ್ದ ಶಶಿರಂಜನ್, ಹೆಂಡತಿಯ ಮೇಲೆ ನಿಗಾ ಇಡುವುದಕ್ಕಾಗಿ ಸಿಸಿಟಿವಿಯನ್ನು ಫಿಕ್ಸ್ ಮಾಡಿದ್ದ.

ಅವಳ ಹೆಸರು ರೇಷ್ಮಾ, ಶಶಿರಂಜನ ಜೊತೆಗೆ 2014ರಲ್ಲಿ ಮದುವೆಯಾಗಿದ್ದಳು. ರೇಷ್ಮಾ ಪಶ್ಚಿಮ ಬಂಗಾಳ ಮೂಲದ ಹೆಣ್ಣುಮಗಳು. ಆತ ಬಿಹಾರದವ, ಅವಳು ಪಶ್ಚಿಮ ಬಂಗಾಳದವಳು. ಇಬ್ಬರೂ ಬದುಕುತ್ತಿರುವುದು ಉತ್ತರ ಪ್ರದೇಶದಲ್ಲಿ.  ಬಹಳ ಸಮಯದಿಂದ ಶಶಿ ರಂಜನ್ ವಿಚಿತ್ರವಾಗಿ ಆಡುತ್ತಿದ್ದ ಅನ್ನೋದನ್ನ ಸ್ವತಹ ಹೆಂಡತಿ ರೇಷ್ಮಾ ಹೇಳುತ್ತಾಳೆ. ಮಾನಸಿಕ ತೊಂದರೆಗೆ ಸಿಲುಕಿದಂತೆ ಕಾಣುವ ಶಶಿರಂಜನ್, ಈ ಬಗ್ಗೆ ಟ್ರೀಟ್ಮೆಂಟ್ ಪಡೆಯಲು ಒಪ್ಪುತ್ತಲೆ ಇರಲಿಲ್ಲ. ಆದರೆ ಇವತ್ತು ಇಬ್ಬರು ಮಕ್ಕಳನ್ನು ಇಷ್ಟು ಕ್ರೂರವಾಗಿ ಕೊಂದು ಹಾಕುತ್ತಾನೆ ಎಂದು ಎಣಿಸಿರಲಿಲ್ಲ. ಅಷ್ಟು ಕ್ರೂರಿ ಈ ಶಶಿರಂಜನ ಅಲ್ಲ ಎಂದು ಭಾವಿಸಿದ್ದೆ, ಎಂದು ರೋಧಿ ಸುತ್ತಲೇ ರೇಷ್ಮಾ ಪೊಲೀಸರಲ್ಲಿ ವಿಷಯ ತಿಳಿಸಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಶಶಿರಂಜನನ್ನು ಬಂಧಿಸಿದ್ದಾರೆ.

COMMENTS

Login with Gmail to comment

ಇನ್ನಷ್ಟು ಸುದ್ದಿ

₹119 ಕೋಟಿ ವ್ಯತ್ಯಾಸ ಸಣ್ಣ ವಿಷಯನಾ….ಏನಿದು ತಲೈವಾ..!
“ಕೃಷ್ಣ ಜೆ. ರಾವ್‌ ಡಿಎನ್ಎ ಸತ್ಯ ಬಯಲು — ಮಗುವಿಗೆ ನ್ಯಾಯ ಬೇಕು ಎಂದ ಹೈಕೋರ್ಟ್!”
ಮಂಗಳೂರು ನಗರದಲ್ಲಿ ಭಾರೀ ಪ್ರಮಾಣದ MDMA ವಶ – ಇಬ್ಬರು ಡ್ರಗ್ ಪೆಡ್ಲರ್‌ಗಳ ಬಂಧನ…
ಮಾರ್ಕ್ಸ್ 90%, ಆದರೆ 19ಕ್ಕೆ ಕ್ರೂರ ಅಪರಾಧಿ!ಕನಸುಗಳಿದ್ದ ಹುಡುಗನೊಬ್ಬ ಕಟುಕನಾದ ದುರಂತ ಕಥೆ”
ಇರಾನ್ ಬಿಕ್ಕಟ್ಟು ವೀಸಾ ವಿಸ್ತರಿಸಲು ವಿದೇಶಿ ಪ್ರಜೆಗಳು ಹತ್ತಿರದ FRRO ಅನ್ನು ಸಂಪರ್ಕಿಸಲು ಭಾರತ ಸಲಹೆ
ಟೀಕೆಗಳು ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿನ ಸೌಂದರ್ಯ – ಖಾದರ್
ರಸ್ತೆಯ ವಿಚಾರಕ್ಕೆ ನೆರೆಹೊರೆಯರ ನಡುವೆ ಬಾರಿ ಗಲಾಟೆ !
🚨 ದೇಶಾದ್ಯಂತ ಉಗ್ರ ಜಾಲದ ಮೇಲೆ ದೊಡ್ಡ ದಾಳಿ: ಕರ್ನಾಟಕದ ಬಳ್ಳಾರಿಯ ಅಬ್ದುಲ್ ಸಲಾಂ ಸೇರಿದಂತೆ 7 ರಾಜ್ಯಗಳಲ್ಲಿ 12 ಮಂದಿ ಬಂಧನ — ಯುವಕರಿಗೆ ಎಚ್ಚರಿಕೆ!
ಆಂಬುಲೆನ್ಸ್ ಡ್ರೈವರ್ ನ ಸಮಾಜ ಸೇವೆಯ ಕಾರ್ಯ ಶ್ಲಾಘನಿಯ – ಸುದೇಶ್ ಕುಮಾರ್
ನೆತನ್ಯಾಹು ಎಲ್ಲಿದ್ದಾರೆ? ಬದುಕಿದ್ದರೆ ಹಿಂಬಾಲಿಸಿ ಕೊಲ್ಲುತ್ತೇವೆ ಎಂದ ಇರಾನ್
🔴 ಪೊಲೀಸರ ಮೇಲಿನ ಹಿಡಿತ ಕಠಿಣ: PEBಗೆ ಹೆಚ್ಚಿದ ಅಧಿಕಾರ — ರಾಜ್ಯದ ದೊಡ್ಡ ಆಡಳಿತಾತ್ಮಕ ತೀರ್ಮಾನ
“ಕಣ್ಣು ಮುಚ್ಚಿಸಿ ಕಟ್ಟಿ ಹಾಕಿ ಬೆಂಕಿ ಹಚ್ಚಿದಳು: ರೋಲ್ ಪ್ಲೇ ಹೆಸರಿನಲ್ಲಿ ಪ್ರಿಯಕರನ ಭೀಕರ ಕೊಲೆ-ಬೆಚ್ಚಿಬೀಳಿಸುವ ಘಟನೆ”
ಸೋಶಿಯಲ್ ಮೀಡಿಯಾ ಮೂಲಕ ಸಾರ್ವಜನಿಕರಲ್ಲಿ ಭಯ ಸೃಷ್ಠಿ -45 ಜನರ ಬಂಧನ
ಕರ್ನಾಟಕದಲ್ಲಿ ಮಳೆ ಅಲರ್ಟ್! 13 ಜಿಲ್ಲೆಗಳಿಗೆ ಯೆಲ್ಲೋ ವಾರ್ನಿಂಗ್ – ಜನರು ಎಚ್ಚರಿಕೆ ಅಗತ್ಯ
ನಾಗಪ್ರತಿಷ್ಠಾ ಮಂಟಪದ ಎದುರು ನಡೆದಾಡಲು ಸ್ಥಳವಿಲ್ಲದಷ್ಟು ಭಕ್ತಾದಿಗಳು …
ಕೊನೆಗೂ ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿದ ನಿತೀಶ್ ಕುಮಾರ್
War update-ಕಂಪ್ಲೀಟ್ ಡೀಟೇಲ್ಸ್ …ಮುಂದೇನು? ceasefire ಮುಂದುವರಿಯುತ್ತದೆಯಾ?ಶಾಂತಿ ಅಥವಾ ಸಂಘರ್ಷ? ಮುಂದಿನ ಕೆಲ ದಿನಗಳು ವಿಶ್ವದ ಭವಿಷ್ಯ ತೀರ್ಮಾನಿಸುತ್ತದೆ.
ಬಂಗಾಳದಲ್ಲಿ ಈಗಲೂ ದೀದಿನೇ ಫೇವರೆಟ್, ಬಲ ಹೆಚ್ಚಿಸಿ ಕೊಂಡ ಬಿಜೆಪಿ
ರಾಜಕೀಯ ಸುದ್ದಿ ಅಂದರೆ ಬೋರ್ ಅಂತ ಅನ್ನಿಸುವರಿಗೆ ಇದು ಒಂದು ಪಕ್ಕಾ ಎಂಟರ್‌ಟೈನ್‌ಮೆಂಟ್ ಎಪಿಸೋಡ್!!!
ತಪ್ಪೊಪ್ಪಿಕೊಂಡ ಮಂಗಳೂರು ಕುಕ್ಕರ್ ಬಾಂಬ್ ಸ್ಪೋಟ ಆರೋಪಿ ಶಾರೀಕ್…!ಶಿಕ್ಷೆ ಏನು?
ಬ್ರೇಕಿಂಗ್ ನ್ಯೂಸ್
ಪಿವಿ ಎಸ್ ಸಂಸ್ಥೆಯ ಆಡಳಿತದಲ್ಲಿ ಯಾರ ಹಸ್ತಕ್ಷೇಪವು ಇಲ್ಲ – ಸರೋಜಿನಿ ಕುಶೆ
ಹೆಸರು ಬದಲಾವಣೆ ಪಶ್ಚಿಮ ಬಂಗಾಳ ಪೆಂಡಿಂಗ್, ಕೇರಳ ಪ್ರಗತಿಯಲ್ಲಿ
ಪಹಲ್ಗಾಂಮ್ ದಾಳಿಯ ಒಂದು ವರ್ಷ: ಇನ್ನೂ ಮುಗಿಯದ ನೋವು, ಮರೆಯಲಾಗದ ನೆನಪುಗಳು
ಏರ್ ಇಂಡಿಯಾದಿಂದ ದೈನಂದಿನ ವಿಮಾನ ಹಾರಾಟದ ಬಗ್ಗೆ ನೂತನ ಪ್ರಕಟಣೆ
🔴 ಯುದ್ಧದ ಹೊತ್ತಿನಲ್ಲಿ ಮಾನವೀಯ ರಾಜತಾಂತ್ರಿಕತೆ: ಇರಾನ್‌ಗೆ ಭಾರತದಿಂದ ಮೊದಲ ವೈದ್ಯಕೀಯ ನೆರವು:
ಮಹಿಳಾ ಮೀಸಲಾತಿ ಮತ್ತು ಕ್ಷೇತ್ರ ಪುನರ್ ವಿಂಗಡಣೆ ನಡುವೆ ಮಹಿಳಾ ಮಿಸಲಿಗೆ ಸೋಲು….
50 ಸಾವಿರ ಸಾಲಕ್ಕೆ ಸವಣೂರು ಪೇಟೆಯಲ್ಲಿ ರಕ್ತಸಿಕ್ತ ಘರ್ಷಣೆ ..
ಜೈಲಿನೊಳಗೆ ಮೊಬೈಲ್ ಮಾಫಿಯಾ: ಖತರ್ನಾಕ್ ಐಡಿಯಾ..!
ಜೆಡಿಎಸ್  ಜನರಲ್ ಸೆಕ್ರೆಟರಿಯಾಗಿ ಯೋಗೇಶ್ ಶೆಟ್ಟಿ ಜಪ್ಪು ಆಯ್ಕೆಯ ಲೆಕ್ಕಾಚಾರವೇನು?