📍 Karavali Maruta
LIVE | CONTACT
ತಾಜಾಸುದ್ದಿಗಳು ಕರಾವಳಿ ರಾಜ್ಯ ರಾಜಕೀಯ ಕ್ರೈಂ ಕ್ರೀಡೆ ವಿದೇಶ ಮನರಂಜನೆ ಲೇಖನ

ಮೂಡಬಿದ್ರಿ ಪುರಸಭೆಯ ಬೇಜವಾಬ್ದಾರಿ ಹಾಗೂ ವೇಸ್ಟ್ ಆಗುತ್ತಿರುವ ನೀರು

ಮೂಡಬಿದ್ರಿ ಪುರಸಭೆ ವ್ಯಾಪ್ತಿಯಲ್ಲಿ ಚರಂಡಿ ಕಾಮಗಾರಿಯ ಸಂದರ್ಭದಲ್ಲಿ  ಕುಡಿಯುವ ನೀರಿನ ಪೈಪಿಗೆ ಡ್ಯಾಮೇಜ್ ಆಗಿದ್ದು, ಅದರಿಂದಾಗಿ ದಿನಗಟ್ಟಲೆ ಕುಡಿಯುವ ನೀರು ಚರಂಡಿಯ ಪಾಲಾಗುತ್ತಿದೆ.

ಇಲ್ಲಿನ ಜೈನ್ ಪೇಟೆ ಕೆರೆ ಬಸದಿ ಬಳೆ ನಡೆಯುತ್ತಿರುವ ಕಾಮಗಾರಿಯ ಕಾರಣ, ಈ ಅವ್ಯವಸ್ಥೆಯಾಗಿದೆ. ಗುತ್ತಿಗೆದಾರರು ಹಾಗೂ ಕಾಮಗಾರಿ ಮಾಡುತ್ತಿರುವವರಿಗೆ ಸ್ವಲ್ಪವೂ ಪ್ರಜ್ಞೆ ಇಲ್ಲ ಅನ್ನುವುದನ್ನು ಈ ಕಾಮಗಾರಿಯು ಸಾಕ್ಷಿ ಸಹಿತ ತೋರಿಸುತ್ತಿದೆ. ಹಾಗೆಯೇ ಪುರಸಭೆಯ ಅಧಿಕಾರಿಗಳು ಎಷ್ಟು ಚೆಂದ ಕೆಲಸ ಮಾಡುತ್ತಿದ್ದಾರೆ ಎನ್ನುವುದನ್ನು ಈ ಒಂದು ಪ್ರಕರಣವು ಎತ್ತಿ ತೋರಿಸುತ್ತದೆ ಎಂದು ಸಾರ್ವಜನಿಕರು ಹೇಳುವುದರ ಜೊತೆಗೆ ಪುರಸಭೆ ಹಾಗೂ ಗುತ್ತಿಗೆದಾರರಿಗೆ ಹಿಡಿ ಶಾಪ ಹಾಕುತ್ತಿದ್ದಾರೆ.

ಪುರಸಭೆ ವ್ಯಾಪ್ತಿಯ ಅನೇಕ ಕಡೆ ಈ ಕಾರಣದಿಂದಾಗಿ ನೀರಿನ ಅವ್ಯವಸ್ಥೆಯಾಗಿದೆ ಎನ್ನಲಾಗುತ್ತಿದೆ. ಸಾರ್ವಜನಿಕರು, ನೀರು ವೇಸ್ಟ್ ಆಗಿ ಹೋಗುತ್ತಿರುವುದ ವಿಚಾರವಾಗಿ ಪುರಸಭೆಯ ಗಮನಕ್ಕೆ ತಂದಿದ್ದರೂ ಸಹ, ಪುರಸಭೆಯು ಆ ಬಗ್ಗೆ ಗಂಭೀರವಾಗಿ ಯೋಚಿಸದೇ ಇರುವ ಪರಿಣಾಮ, ತಕ್ಷಣವೇ ಕ್ರಮ ಕೈಗೊಳ್ಳದ ಪರಿಣಾಮ ಒಂದಿಡೀದಿನ ನೀರು ಚರಂಡಿಯಲ್ಲಿ ಹರಿದು ಹೋಗಿದೆ ಎಂಬ ಅಪವಾದ ಜನಸಾಮಾನ್ಯರಿಂದ ಕೇಳಿ ಬರುತ್ತಿದೆ. ಈಗಾಗಲೇ ದಕ್ಷಿಣ ಕನ್ನಡ ಜಿಲ್ಲೆಯ ಜಿಲ್ಲಾಧಿಕಾರಿ, ನೀರಿನ ವ್ಯವಸ್ಥೆಯ ಬಗ್ಗೆ ಸಾಕಷ್ಟು ಸಂದೇಶವನ್ನು ನೀಡಿದ್ದಾರೆ. ಇಂತಹ ಸಂದರ್ಭದಲ್ಲಿ ಪುರಸಭೆಯ ಅಧಿಕಾರಿಗಳು ಈ ರೀತಿಯ ಬೇಜವಾಬ್ದಾರಿ ನಡೆಯನ್ನ ಪ್ರದರ್ಶಿಸಿದ್ದು ಅಕ್ಷಮ್ಯ ಎಂಬ ಮಾತನ್ನು ಸ್ಥಳಿಯ ಸಾರ್ವಜನಿಕ ವಲಯದಿಂದ ಕೇಳಿ ಬರುತ್ತಿದೆ.

COMMENTS

Login with Gmail to comment

ಇನ್ನಷ್ಟು ಸುದ್ದಿ

ಸಿಎಂ ಕುರ್ಚಿಯನ್ನು, ಡಿಕೆಗೆ ಮಗ್ಗಲ ಮುಳ್ಳನ್ನಾಗಿಸಲು ಸಕಲ ತಯಾರಿ
BRICS ಸಭೆಯಲ್ಲಿ UAE ಮೇಲೆ ಇರಾನ್ ಕಿಡಿ! ಇಸ್ರೇಲ್–ಇರಾನ್ ಯುದ್ಧ – ಇಸ್ರೇಲ್‌ಗೆ UAE ಗುಪ್ತ ಬೆಂಬಲವೇ?
17 ವರ್ಷದ ಯುವಕ ಸಂಸತ್ತಿನ ಕದ ತಟ್ಟಬಲ್ಲ ಎಂದಾದರೆ, ನಿಮ್ಮ ಧ್ವನಿಗೆ ಎಷ್ಟು ಶಕ್ತಿಯಿದೆ ಯೋಚಿಸಿ!..ವ್ಯವಸ್ಥೆಯ ಲೋಪದ ವಿರುದ್ಧ ಧ್ವನಿ ಎತ್ತದಿದ್ದರೆ ಬದಲಾವಣೆ ಸಾಧ್ಯವಿಲ್ಲ.
“ಸಂತೋಷ್ Kumar” ಯಾರು? ಸಾವಿರ ಕಾರ್ಡ್‌ಗಳಲ್ಲಿ ಒಂದೇ ಹೆಸರು..!₹95 ಕೋಟಿ ಅಮೆರಿಕಾ ಹಣ,1000 ಡೆಬಿಟ್ ಕಾರ್ಡ್‌ಗಳು!ಬಯಲಾಯ್ತು ಕರ್ನಾಟಕದಲ್ಲಿ ಭಾರೀ ನಕ್ಸಲ್-ಮತಾಂತರ ಜಾಲ?
“ಭಾರತೀಯ ಕುಟುಂಬ ಆಸ್ತಿ ವಿವಾದಗಳಲ್ಲಿ ಮಧ್ಯಸ್ಥಿಕೆಯ ಮಹತ್ವವನ್ನು ಮತ್ತೊಮ್ಮೆ ಎತ್ತಿಹಿಡಿದ ಸುಪ್ರೀಂ ಕೋರ್ಟ್”
ಬ್ರಹ್ಮಾವರದ ಹಲಸು ಮೇಳ ಮಾಡಿದ ಹೊಲಸು – ಸಾರ್ವಜನಿಕರ ಆಕ್ರೋಶ
ಸದ್ಯದಲ್ಲೇ ಬರುತ್ತೆ ತಣ್ಣೀರ್ಬಾವಿ ಬೀಚ್‌ಗೆ shortcut ಮಾರ್ಗ!30 ನಿಮಿಷ ಕಡಿಮೆ ಪ್ರಯಾಣ..!
ಮಳೆ ಮಾಯ! ಪೆಸಿಫಿಕ್ ಚಂಡಮಾರುತದಿಂದ ಮುಂಗಾರಿಗೆ ಬ್ರೇಕ್ – ದೇಶದ 70-80% ಭಾಗದಲ್ಲಿ ಒಣಹವೆ
ಆರ್‌ಸಿಬಿ ಎದುರಿಸಲು ರಾಯಲ್ಸ್ ರೆಡಿ??: ಕ್ರಿಕೆಟ್ ಜಗತ್ತಿಗೆ ಶಾಕ್ ಕೊಟ್ಟ ಬಿಹಾರದ ಬಾಲಕ-ಸಚಿನ್ ತೆಂಡೂಲ್ಕರ್ ಕೂಡ ಮೆಚ್ಚಿದ ಆ 29 ಎಸೆತಗಳ ರುದ್ರತಾಂಡವ!
ಬೇಕಾದಾಗ, ಬೇಕಾದಂಗೆ ಸಂವಿಧಾನದ ಜಪ
ನದಿಯಲ್ಲ ರಸ್ತೆ..!ಕೈಕಂಬದ ಕಂದಾವರದ ಈ ರಸ್ತೆ ಕೆರೆಯಾಗಿ ನೀರಿನಲ್ಲಿ ಮುಳುಗಿದೆ!ಶಾಲಾ ಮಕ್ಕಳಿಂದ ವೃದ್ಧರವರೆಗೆ ಎಲ್ಲರಿಗೂ ಜೀವಭಯ!
ಇನ್ಮುಂದೆ ಏರ್‌ಪೋರ್ಟ್‌ನಲ್ಲಿ ಇಷ್ಟ ಬಂದಂತೆ ವಿಡಿಯೋ ಮಾಡುವಂತಿಲ್ಲ! ಇನ್ಸ್ಟಾರೀಲ್ಸ್, ವಿಡಿಯೋ ಮಾಡಿದರೆ ‘ನೋ-ಫ್ಲೈ ಲಿಸ್ಟ್’ ಸೇರುವ ಮುನ್ನೆಚ್ಚರಿಕೆ ನೀಡಿದ DGCA! ಲೇಟೆಸ್ಟ್ ಅಪ್ಡೇಟ್ ಹೊಸ ರೂಲ್ಸ್ ಇಲ್ಲಿದೆ.. ಓದಿ..
Trump ಮಾತಿಗೆ Iran ಸಂಸತ್ ಸ್ಪೀಕರ್‌ನ ಕಠಿಣ ಸಂದೇಶ ವಿಶ್ವದ ಗಮನ ಸೆಳೆದಿದೆ!
ಇನ್‌ಸ್ಟಾಗ್ರಾಮ್ ಬ್ಲಾಕ್ ಆದ ಕ್ಷಣದಿಂದ ಹೊರಬಂತು ರಹಸ್ಯ!
ದರೆಗುಡ್ಡೆಯಲ್ಲಿ ಬಾರಿ ಅಗ್ನಿ ಅವಗಡ…!
ಆಸ್ಪತ್ರೆಯಲ್ಲೇ ಮೂರನೇ ಮಹಡಿಯಿಂದ ಬಿದ್ದು ಸಾವುನಿರ್ಲಕ್ಷ್ಯವೇ? ಸುರಕ್ಷತೆ ಪ್ರಶ್ನೆಗೊಳಗಾಗಿದೆ!
ಕೊನೆಕ್ಷಣದ ಹೃದಯ ಕಲುಕುವ ಹರೀಶ್ ರಾಣಾ – ದಯಾಮರಣvedio
ಒಂಟಿ – ಆಂಟಿಯರ ನಂಬಿಕೆ ಗಳಿಸಿ ಕೊಲೆಗೈಯುತ್ತಿದ್ದ ಸೀರಿಯಲ್ ಕಿಲ್ಲರ್ ಬಂಧನ …!
ದಕ್ಷಿಣ ಕನ್ನಡ–ಉಡುಪಿಯಲ್ಲಿ ಗೋಡಂಬಿ ಕ್ರಾಂತಿಗೆ ರಾಜ್ಯ ಸರ್ಕಾರ ಸಜ್ಜು..₹1 ಕೋಟಿ ಯೋಜನೆ ಘೋಷಿಸಿದ ಈಶ್ವರ್ ಖಂಡ್ರೆ…
ಮಕ್ಕಳ ಸುರಕ್ಷತೆಯೇ ಮುಖ್ಯ – ಸಂದೇಶ ಕೊಟ್ಟ ಹೈಕೋರ್ಟ್
ಇಂದು ಬೆಳ್ಳಂ ಬೆಳಗ್ಗೆ ಪಲ್ಟಿ ಯಾದ ಬಸ್… ಒಬ್ಬ ಸಾವು ಹಲವರಿಗೆ ಗಾಯ
ಮಣಿಪಾಲ ಜೆಇಇ ಮೇನ್ಸ್ ಪರೀಕ್ಷಾ ಕೇಂದ್ರದಲ್ಲಿ ಅಕ್ರಮ ಪ್ರಯತ್ನ….
ಭಾರತದ ಟ್ರಾಫಿಕ್ ಕಿರಿಕಿರಿಗೆ ಇದುವರೆಗೂ ಯಾರೂ ಯೋಚಿಸದ ಮಾಸ್ಟರ್ ಪ್ಲಾನ್!ಉಬರ್ ಡ್ರೈವರ್ ಕೊಟ್ಟ ಐಡಿಯಾ ಕೇಳಿದ್ರೆ ನೀವೂ ಹೌದಲ್ವಾ ಅಂತೀರಾ….
ಪೆಟ್ರೋಲ್–ಡೀಸೆಲ್ ಬೆಲೆ ಏರಿಕೆ ..! ಸಾರ್ವಜನಿಕ ಸಾರಿಗೆ ಬಳಸಿ ,ಇಂಧನ ಉಳಿಸಿ ,Work From Home ಮಾಡಿ ಎಂದಿದ್ದ ಮೋದಿ… ಈಗ ಅದರ ಅರ್ಥ ಸ್ಪಷ್ಟವಾಗುತ್ತಿದೆಯೇ?
ಬರಾಯಿಪುರ 12 ವರ್ಷದ ಬಾಲಕಿಯ ಅತ್ಯಾಚಾರದ ಕ್ರೌರ್ಯಕ್ಕಿಂತ ಈಗ ಎನ್‌ಕೌಂಟರ್‌ ಚರ್ಚೆಯ ಕೇಂದ್ರ!?ಆರೋಪಿ ಒಟ್ಟಿಗೆ … ಎಲ್ಲಾ ಸತ್ಯವೂ ಸತ್ತಿತೇ?
ಹಾರ್ಮುಜ್‌ನಲ್ಲಿ ಹಡಗು ಸಂಚಾರ ಹೆಚ್ಚಳ—ಇಂಧನ ಪೂರೈಕೆಗೆ ದೊಡ್ಡ ಮುನ್ನಡೆ 🚢
ಹುಡುಗಾಟಿಕೆ ಆಡುತ್ತಿರುವ ರಾಮಲಿಂಗಾರೆಡ್ಡಿ-ಕ್ಷೇತ್ರದ ಜನರಲ್ಲಿ ಅಸಮಾಧಾನ
ಒಂದು ದೇಶವನ್ನೇ ಮಟ್ಟಾಶ್ ಮಾಡುವಷ್ಟು ನ್ಯೂಕ್ಲಿಯರ್ ಪವರ್ stock ಇರಾನ್ನಲ್ಲಿ ಇದ್ಯಾ !?
ಮಹಿಳೆಯರೇ, ಬಿರುಬಿಸಿಲು ಹಾಗಂತ ನೀರು ಕೇಳ್ಕೊಂಡು ಬಂದ್ರು… ಯಾರೋ ಪಾಪ ಅಂದ್ರೆ ಅಪರಿಚಿತರಿಗೆ…!ಒಂಟಿಯಾಗಿ ಇದ್ದಾಗ ಹೆಚ್ಚು ಜಾಗ್ರತಾಗಿರಿ.
ಕಸ ಎಸೆದರೆ ದುಪ್ಪಟ್ಟು ದಂಡ: ಬೆಂಗಳೂರು ಶುರು ಮಾಡಿದೆ, ಮಂಗಳೂರು ಯಾವಾಗ? ಈಗ ಮಾತಲ್ಲ, ಕಠಿಣ ಕಾರ್ಯಾಚರಣೆ ಬೇಕು,ಕಟ್ಟುನಿಟ್ಟಿನ ಕ್ರಮಗಳಾಗ್ಬೆಕ್ ..