📍 Karavali Maruta
  • LOGIN
  • BREAKING
    ಧಾರವಾಡದಲ್ಲಿ ಭೀಕರ LPG ಸಿಲಿಂಡರ್ ಸ್ಫೋಟ , ಹಲವು ಮೀಟರ್ ದೂರಕ್ಕೆ ಹಾರಿದ ಬೈಕ್‌! ಹಲವರಿಗೆ ಗಾಯ CCTVಯಲ್ಲಿ ಶಾಕಿಂಗ್ ದೃಶ್ಯ ದಯಾಮರಣ ಕೇಳಿದ್ದ ತುಮಕೂರು ರಾಬಿಯಾ ಇನ್ನಿಲ್ಲ …!ಪರಮೇಶ್ವರ್ ಮುಂದೆ ಕಣ್ಣೀರಿಟ್ಟಿದ್ದ ಮಹಿಳೆ ಇಬ್ಬರು ಮಕ್ಕಳೊಂದಿಗೆ ವಿಷಸೇವಿಸಿ ಕೊನೆಯುಸಿರು…‘ಮನೆ’ ಸಿಕ್ಕರೂ ಬದುಕು ಉಳಿಯಲಿಲ್ಲ! ನೇಪಾಳ ದುರಂತ: ಕಂಪ್ಲೀಟ್ ರಿಪೋರ್ಟ್ ಇಲ್ಲಿದೆ…ಕಣ್ಣೆದುರೇ ಕೊಚ್ಚಿಹೋದ ಬದುಕು… ಲೆಕ್ಕಕ್ಕೆ ಸಿಗದ ಸಾವು, ನೋವು!ಪ್ರವಾಹದ ರೌದ್ರದ ನಡುವೆ ಮೃತದೇಹದಿಂದಲೇ ಚಿನ್ನ ಕದಿಯಲು ಯತ್ನ… ಮಾನವೀಯತೆ ಮರೆತ ಕಿರಾತಕರು!ಇಬ್ಬರು ಅರೆಸ್ಟ್! ಮಹಿಳಾ ಕಾನ್ಸ್‌ಟೇಬಲ್ ಮೇಲೆ ಪೊಲೀಸ್ ಠಾಣೆಯಲ್ಲಿ ಮಾರಣಾಂತಿಕ ಹಲ್ಲೆ ವಾಜಪೇಯಿ ಸರ್ಕಾರದ  ಕನಸಿನ ಯೋಜನೆ ನದಿ ಜೋಡಣೆ ವಿರೋಧಿಸಿ ಶಿರಸಿಯಲ್ಲಿ ಸಹಿ ಸಂಗ್ರಹ ಅಭಿಯಾನ
    ತಾಜಾಸುದ್ದಿಗಳು ಕರಾವಳಿ ರಾಜ್ಯ ರಾಜಕೀಯ ಕ್ರೈಂ ಕ್ರೀಡೆ ವಿದೇಶ ಮನರಂಜನೆ ಲೇಖನ

    ಮೂಡಬಿದ್ರೆ ಪೊಲೀಸ್ ಅಧಿಕಾರಿಯ ಮಾನ ಹರಾಜಿಗೆ ನಿಂತವರು ಯಾರು?


    ಇವತ್ತು ಇಡೀ ದಿನ ರಾಜ್ಯದ ರಾಜಧಾನಿಯಲ್ಲಿ ಹೊಸ ಸಂಚಲನವನ್ನು ಸೃಷ್ಟಿಸುವ ರೀತಿಯಲ್ಲಿ ಅದ್ಭುತವಾದಂತಹ ಸ್ಟೋ ರಿಯನ್ನು ಕ್ರಿಯೇಟ್ ಮಾಡಿ ಒಬ್ಬ ಪ್ರಾಮಾಣಿಕ ಪೊಲೀಸ್ ಅಧಿಕಾರಿಯ ಮಾನವನ್ನು ಬೀದಿಯಲ್ಲಿ ಹರಾಜು ಮಾಡಲೇಬೇಕು ಎಂಬ ಹಟಕ್ಕೆ ಬಿದ್ದವರಂತೆ ಮಾಡಿದ ಘನಂದಾರಿ ಕಾರ್ಯದಿಂದ ಆಗಿದ್ದೇನು?


    ಮೂರು ಬಿಟ್ಟವರು ಊರಿಗೆ ದೊಡ್ಡವರು ಎಂಬ ಗಾದೆ ಇದ್ದಂತೆ, ಕೆಲವು ಅಡ್ಡ ಕಸುಬು ದಾರಿಗಳು ತಮ್ಮ ಕಸುಬುಗೆ ತೊಂದರೆಯನ್ನು ಉಂಟು ಮಾಡಿದ ಅಧಿಕಾರಿಗಳು ಹಾಗೂ ವ್ಯಕ್ತಿಗಳನ್ನ ಟಾರ್ಗೆಟ್ ಮಾಡುವುದು ಸರ್ವೇಸಾಮಾನ್ಯ. ಅಂತಹುದೇ ಒಂದು ಟಾರ್ಗೆಟ್ ಸ್ಟೋರಿ ಇದು ನೋಡಿ.


    ಅದು ಮೂಡಬಿದ್ರಿ ಪೊಲೀಸ್ ಠಾಣೆ ಅಲ್ಲಿನ ಸರ್ಕಲ್ ಇನ್ಸ್ಪೆಕ್ಟರ್ ಸಂದೇಶ ಪಿ ಜಿ. ಈ ವ್ಯಕ್ತಿಯನ್ನು ಕೆಲವು ಅಡ್ಡ ಕಸುಬಿಗಳು ತಮ್ಮ ಮಾತನ್ನು ಕೇಳಿಲ್ಲ ಎಂಬ ಒಂದೇ ಒಂದು ಕಾರಣಕ್ಕೆ ಆ ವ್ಯಕ್ತಿಯನ್ನು ಒಮ್ಮೆಯಾದರೂ ಸಿವಿಲ್ ಡ್ರೆಸ್ ಅಲ್ಲಿ ನಿಲ್ಲಿಸಬೇಕು ಎಂಬ ಹಟಕ್ಕೆ ಬಿದ್ದು 10 ಹಲವು ರೀತಿಯಲ್ಲಿ ತೊಂದರೆಯನ್ನು ಬಹುತೇಕವಾಗಿ ಒಂದು ವರ್ಷದಿಂದ ನೀಡುತ್ತಲೇ ಬಂದಿದ್ದಾರೆ. ಈ ಬಗ್ಗೆ ಇಲಾಖೆಯ ಒಳಗೆ ಆಂತರಿಕ ತನಿಖೆಯು ಆಗಿದೆ. ಎಲ್ಲೂ ಸಹ ಈ ಬಾನಗಡಿ ವ್ಯಕ್ತಿಗಳು ದೂರುತ್ತಿರುವಂತೆ ಯಾವುದೇ ರೀತಿಯ ಕೆಟ್ಟ ಕೆಲಸವನ್ನು ಆತ ಮಾಡಿಲ್ಲ, ಹಾಗೆಯೇ ಅಧಿಕಾರದ ದುರುಪಯೋಗವನ್ನು ಮಾಡಿಲ್ಲ ಅನ್ನುವುದು ಸ್ಪಷ್ಟವಾಗಿದೆ.
    ಪೊಲೀಸ್ ಕಮಿಷನರ್ ರವರಿಗೂ ದೂರು ಹೋಗಿತ್ತು. ಅಲ್ಲಿಯೂ ಸಹ ತನಿಖೆಯಾಗಿದೆ. ಅವರ ಮೊಬೈಲ್ ಕಾಲ್ ಡೀಟೇಲ್ಸ್ ಸಹ ತೆಗೆದು ಪರಿಶೀಲಿಸಿದ್ದರಿಂದ ಆರೋಪಿಸುತ್ತಿರುವವರ ಆರೋಪಗಳೇ ಸುಳ್ಳು ಅನ್ನುವುದು ಸಾಬೀತಾಗಿತ್ತು ಕೂಡ.

    ಆದರೂ ಆ ಅಡನಾಡಿಗಳು ಸಿಕ್ಕಸಿಕ್ಕಲ್ಲಿ ಸುಳ್ಳು ದೂರುಗಳನ್ನು ಕೊಡುವ ಪ್ರಯತ್ನ ಮಾಡುತ್ತಲೇ ಇದ್ದಾರೆ. ಅದನ್ನೇ ನಂಬಿದ ರಾಜಧಾನಿಯ ಕೆಲವು ಮಾಧ್ಯಮಗಳು ಅಡನಾಡಿಗಳು ಹೇಳಿದ್ದೆ ಸತ್ಯ ಅನ್ನುವ ಸುದ್ದಿ ಬಿತ್ತರಿಸುವ ಮೂಲಕ ಪ್ರಾಮಾಣಿಕ ಅಧಿಕಾರಿಯೊಬ್ಬರ ತೇಜೋವಧೆಗೆ ಕೈಜೋಡಿಸಿದ್ದು ಮಾತ್ರ ವಿಪರ್ಯಾಸ.

    ಈಗ ಈ ತೇಜೋವದೆ ಕಾರ್ಯದಲ್ಲಿ ಇಬ್ಬರು ಮಹಿಳೆಯರು ಸಕ್ರಿಯರಾಗಿದ್ದು ,ಕಂಡು ಬರುತ್ತದೆ. ಅವರ ಸಂಪೂರ್ಣ ಚರಿತ್ರೆ ಪ್ರಕಟವಾಗೇವಾಗುತ್ತದೆ ಬಿಡಿ.
    ಒಂದು ಮನೆಯ ಗೇಟ್ ಅನ್ನು ಹಾರಿ ಕಾಂಪೌಂಡ್ ಒಳಕ್ಕೆ ಹೋಗುತ್ತಿರುವ ವಿಡಿಯೋ ಇದೆ. ಈ ಪ್ರಕರಣದಲ್ಲಿ ಕಾಣಿಸಿಕೊಂಡ ವಿನೇಜಸ್ ಎಂಬ ಮಹಿಳೆಗೆ ಸಂಬಂಧಪಟ್ಟಲ್ಲ. ಆ ಒಂದು ವಿಡಿಯೋ ಇನ್ನೊಬ್ಬ ಮಹಿಳೆ ಗೆ ಸಂಬಂಧಪಟ್ಟದ್ದು. ಆ ಮಹಿಳೆಯ ಗಂಡ ವಿದೇಶದಲ್ಲಿ ಉದ್ಯೋಗದಲ್ಲಿರುವವರು. ಜೊತೆಗೆ ಇನ್ಸ್ಪೆಕ್ಟರ್ ಸಂದೇಶ ರವರಿಗೆ ಪರಿಚಿತರು ಹೌದು. ಸ್ವತಹ ಅವರ ಪತಿಯೇ ಸಂದೇಶ ರವರಿಗೆ ಫೋನ್ ಮಾಡಿ “ನನ್ನ ಹೆಂಡತಿ ಫೋನ್ ತೆಗೆಯುತ್ತಿಲ್ಲ, ದಯವಿಟ್ಟು ಹೋಗಿ ನೋಡಿ ಏನಾದರೂ ಹೆಚ್ಚು ಕಡಿಮೆ ಆಗಿರುವ ಸಾಧ್ಯತೆ ಇದೆ “ಎಂದು ಗಡಿಬಿಡಿಯಲ್ಲಿ ಹೇಳಿದ ಕಾರಣ ಇನ್ಸ್ಪೆಕ್ಟರ್ ಸಂದೇಶ ಸ್ವತಹ ಆ ಮನೆಗೆ ಹೋಗುತ್ತಾರೆ ಆ ಸಂದರ್ಭದಲ್ಲಿನ ವಿಡಿಯೋ ಅದು.

    ಆ ಹೆಂಗಸಿಗೂ ಈಗ ದೂರು ಕೊಟ್ಟ ಹೆಂಗಸಿಗೂ ಯಾವ ಸಂಬಂಧ ಇದೆ ಅನ್ನೋದು ಗೊತ್ತಾಗಬೇಕು …ಸಮುದಾಯಕ್ಕೆ ಸೇರಿದವರು ಇಷ್ಟು ಮಾತ್ರ ಈಗ ಹೇಳಬಲ್ಲೆವು. ಉಳಿದ ಎಲ್ಲಾ ವಿಚಾರಗಳು ಸುದ್ದಿಯಾಗಿ ಬರಲಿವೆ ನಿರೀಕ್ಷಿಸಿ…

    #honesty#humanity#law#police officer

    COMMENTS

    Login with Gmail to comment

    ಇನ್ನಷ್ಟು ಸುದ್ದಿ

    ವರದಕ್ಷಿಣ ಪ್ರಕರಣ:5.5 ತಿಂಗಳ ಮಗುವಿಗೂ ದೈಹಿಕ ಹಿಂಸೆ….!
    ಬ್ರೇಕಿಂಗ್ ನ್ಯೂಸ್
    80 ಲಕ್ಷ ವಂಚನೆ ಪ್ರಕರಣ ದೂರು ದಾಖಲು
    ದವಳ ಕೋ- ಆಪರೇಟಿವ್ನ ಈ ಸಾಲಿನ ವ್ಯವಹಾರ ಎರಡುನೂರು ಕೋಟಿ
    ಹುಡುಗಾಟಿಕೆ ಆಡುತ್ತಿರುವ ರಾಮಲಿಂಗಾರೆಡ್ಡಿ-ಕ್ಷೇತ್ರದ ಜನರಲ್ಲಿ ಅಸಮಾಧಾನ
    ಬೆಂಗಳೂರಿನಲ್ಲಿ₹2,384 ಕೋಟಿ GSTದಂಧೆ ಭೇದಿಸಿದ ಇಲಾಖೆ.. ಭರ್ಜರಿ ದಾಳಿ! ಭಾರೀ GST ಸ್ಕ್ಯಾಂ .. ಹಲವರು ಬಲೆಗೆ ಬೀಳುವ ಸಾಧ್ಯತೆ!…
    ಖಾಸಗಿ ಆಸ್ಪತ್ರೆಯ ಜೊತೆಗಿನ ಒಪ್ಪಂದ ರದ್ದುಪಡಿಸಲು ಆಗ್ರಹಿಸಿ ಪ್ರತಿಭಟನೆ
    ಪರಿಸರ ನಾಶಕ್ಕಾಗಿ ಸುಳ್ಳು ಸರ್ಟಿಫಿಕೇಟ್ ರೆಡಿಮಾಡಿಕೊಂಡು ಒಂದು ಊರನ್ನೇ ಭಯದಲ್ಲಿರಿಸಿದ ಉಡುಪಿ ಜಿಲ್ಲಾ ಆಡಳಿತ
    ಬಾಲಕಾರ್ಮಿಕ ಪತ್ತೆ : ಮಾಲೀಕನಿಗೆ ಜೈಲು, ದಂಡ
    ‘ಮೇಕ್ ಇನ್ ಇಂಡಿಯಾ’ಗೆ ಮತ್ತೊಂದು ದೊಡ್ಡ ಗೆಲುವು: C295 ವಿಮಾನದ ಮೊದಲ ಯಶಸ್ವಿ ಪರೀಕ್ಷಾ ಹಾರಾಟ
    ನೀರು ಪೋಲು ಬೇಡ….ಈಗಲೇ ಎಚ್ಚೆತ್ತುಕೊಳ್ಳಿ!ಇಂದು ನಿರ್ಲಕ್ಷ್ಯ,ನಾಳೆ ಜಲ ಸಂಕಷ್ಟದ ಎಚ್ಚರಿಕೆ…!
    ಸಚಿವ ಜಮೀರ್ ಕಥೆ ಗೋವಿಂದ!!!?
    ಕುಂದಾಪುರದಲ್ಲಿ ಗುಂಡಿನ ದಾಳಿ: ಬಾರ್ಕೂರು ಮೂಲದ ಐವನ್ ರಿಚರ್ಡ್ ಮಸ್ಕರೇನಸ್ ಹತ್ಯೆ
    ತೈಲ, ಯುದ್ಧ ಮತ್ತು ಆರ್ಥಿಕತೆ: ಭಾರತದ ಮುಂದೆ ಹೊಸ ಸವಾಲು
    ಬೆಳ್ತಂಗಡಿ ಆನೆ ದಾಳಿ, ವ್ಯಕ್ತಿಯ ಬರ್ಬರ ಹತ್ಯೆ
    ಮಂಗಳೂರುಗೆ ಹೈಕೋರ್ಟ್ ಸರ್ಕ್ಯೂಟ್ ಬೆಂಚ್: ಕರಾವಳಿಗೆ ಐತಿಹಾಸಿಕ ನ್ಯಾಯಾಂಗ ಶಕ್ತಿ ನೀಡುವ ಮಹತ್ವದ ಹೆಜ್ಜೆ..
    ಎಲ್ಲೆಡೆ LPG ಗ್ಯಾಸ್ ಸಿಲಿಂಡರ್ ಸಂಕಷ್ಟ: ಇದು ಜೀವನೋಪಾಯದ ಪ್ರಶ್ನೆ… ತಕ್ಷಣ ಸಮರ್ಪಕ ಕ್ರಮ ಸರ್ಕಾರದ ಹೊಣೆ.
    ತಮಿಳುನಾಡು ರಾಜಕೀಯದಲ್ಲಿ ದಿನಕ್ಕೊಂದು ಟ್ವಿಸ್ಟ್ -TVK wave ಎಷ್ಟು ದೂರ ಸಾಗುತ್ತದೆ?
    ಗಂಡನನ್ನು ಕೊಂದ ಪತಿವ್ರತೆ… ಮೂರು ವರ್ಷದ ಮಗು ಅನಾಥ
    ಜಮೀರ್ ಅಹಮದ್ ಉಚ್ಛಾಟನೆಗೆ ಕ್ಷಣಗಣನೆ
    ಹೈಕೋರ್ಟ್ ತೀರ್ಪಿನಿಂದ ದಕ್ಷಿಣ ಕನ್ನಡ ಇ-ರಿಕ್ಷಾ ಚಾಲಕರಿಗೆ favour
    ತಮಿಳುನಾಡು ಮುಖ್ಯಮಂತ್ರಿ ವಿಜಯ್, ಚಧುರಂಗದಾಟದಲ್ಲಿ ಲಾಂಗ್ ಟೈಮ್ ಉಳಿಯುವರೇ?
    ಬೆಂಗಳೂರಿನಲ್ಲಿ ಉದ್ಯಮಿಯ₹1.9 ಕೋಟಿ ದರೋಡೆ:ಬೆಚ್ಚಿಬೀಳಿಸಿದ ಥ್ರಿಲ್ಲರ್ ಸಿನಿಮಾವನ್ನೇ ಮೀರಿಸಿದ ಸಸ್ಪೆನ್ಸ್!
    ಮಗಳ ಎಡವಟ್ಟಿಗೆ ಪಿಣರಾಯಿ ಬಲಿ…..ಕೇರಳ ರಾಜಕಾರಣದಲ್ಲಿ ಹೈವೋಲ್ಟೇಜ್ ಭೂಕಂಪ
    ಶಾಲಾ ಶಿಕ್ಷಕಿಯರ ಹೆಸರಿನಲ್ಲಿ ಡ್ರಗ್ಸ್ ಜಾಲ ..! ತನಿಖೆಯಲ್ಲಿ ಬೆಚ್ಚಿಬೀಳಿಸುವ ಕೊಂಡಿಗಳು ಇನ್‌ಸ್ಟಾಗ್ರಾಮ್‌ನಿಂದ ಗ್ರಾಹಕರ ಸೆಳೆತ, ಗಲ್ಫ್ ನಂಬರ್ ಮೂಲಕ ಬುಕ್ಕಿಂಗ್
    ಏಪ್ರಿಲ್ 1, 2026ರಿಂದಲೇ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ
    NEET ಗೊಂದಲ, ಮರುಪರೀಕ್ಷೆ, ಮೌಲ್ಯಮಾಪನ ದೋಷಗಳು ಮತ್ತು ವಿದ್ಯಾರ್ಥಿ ಜೀವನದ ನೋವು..
    ತಿರುಪತಿಯಲ್ಲಿ ಒಂದಿಡೀ ಕುಟುಂಬವೇ ನಾಶ!
    ಬೆಂಗಳೂರಿನಿಂದ ಚೆನ್ನೈಗೆ ಹೊರಟ ವಿಮಾನದಲ್ಲಿ ಹೊಗೆ — ಎಲ್ಲಾ ವಿಮಾನಗಳು ವಿಳಂಬ ಪ್ರಯಾಣಿಕರಿಗೆ ತೊಂದರೆ
    ಭಾರತೀಯ ಸೇನೆಯ ನೆರವಿಗೆ ಡ್ರೋನ್ ನರ್ಸಿಂಗ್ ಹೋಮ್! ದುರ್ಗಮ ಪ್ರದೇಶಗಳಲ್ಲೂ ಸಿಗಲಿದೆ ಅತ್ಯಾಧುನಿಕ ವೈದ್ಯಕೀಯ ಚಿಕಿತ್ಸೆ