📍 Karavali Maruta
LIVE | CONTACT
ತಾಜಾಸುದ್ದಿಗಳು ಕರಾವಳಿ ರಾಜ್ಯ ರಾಜಕೀಯ ಕ್ರೈಂ ಕ್ರೀಡೆ ವಿದೇಶ ಮನರಂಜನೆ ಲೇಖನ

ಮೂಡಬಿದ್ರೆ ಪೊಲೀಸ್ ಅಧಿಕಾರಿಯ ಮಾನ ಹರಾಜಿಗೆ ನಿಂತವರು ಯಾರು?


ಇವತ್ತು ಇಡೀ ದಿನ ರಾಜ್ಯದ ರಾಜಧಾನಿಯಲ್ಲಿ ಹೊಸ ಸಂಚಲನವನ್ನು ಸೃಷ್ಟಿಸುವ ರೀತಿಯಲ್ಲಿ ಅದ್ಭುತವಾದಂತಹ ಸ್ಟೋ ರಿಯನ್ನು ಕ್ರಿಯೇಟ್ ಮಾಡಿ ಒಬ್ಬ ಪ್ರಾಮಾಣಿಕ ಪೊಲೀಸ್ ಅಧಿಕಾರಿಯ ಮಾನವನ್ನು ಬೀದಿಯಲ್ಲಿ ಹರಾಜು ಮಾಡಲೇಬೇಕು ಎಂಬ ಹಟಕ್ಕೆ ಬಿದ್ದವರಂತೆ ಮಾಡಿದ ಘನಂದಾರಿ ಕಾರ್ಯದಿಂದ ಆಗಿದ್ದೇನು?


ಮೂರು ಬಿಟ್ಟವರು ಊರಿಗೆ ದೊಡ್ಡವರು ಎಂಬ ಗಾದೆ ಇದ್ದಂತೆ, ಕೆಲವು ಅಡ್ಡ ಕಸುಬು ದಾರಿಗಳು ತಮ್ಮ ಕಸುಬುಗೆ ತೊಂದರೆಯನ್ನು ಉಂಟು ಮಾಡಿದ ಅಧಿಕಾರಿಗಳು ಹಾಗೂ ವ್ಯಕ್ತಿಗಳನ್ನ ಟಾರ್ಗೆಟ್ ಮಾಡುವುದು ಸರ್ವೇಸಾಮಾನ್ಯ. ಅಂತಹುದೇ ಒಂದು ಟಾರ್ಗೆಟ್ ಸ್ಟೋರಿ ಇದು ನೋಡಿ.


ಅದು ಮೂಡಬಿದ್ರಿ ಪೊಲೀಸ್ ಠಾಣೆ ಅಲ್ಲಿನ ಸರ್ಕಲ್ ಇನ್ಸ್ಪೆಕ್ಟರ್ ಸಂದೇಶ ಪಿ ಜಿ. ಈ ವ್ಯಕ್ತಿಯನ್ನು ಕೆಲವು ಅಡ್ಡ ಕಸುಬಿಗಳು ತಮ್ಮ ಮಾತನ್ನು ಕೇಳಿಲ್ಲ ಎಂಬ ಒಂದೇ ಒಂದು ಕಾರಣಕ್ಕೆ ಆ ವ್ಯಕ್ತಿಯನ್ನು ಒಮ್ಮೆಯಾದರೂ ಸಿವಿಲ್ ಡ್ರೆಸ್ ಅಲ್ಲಿ ನಿಲ್ಲಿಸಬೇಕು ಎಂಬ ಹಟಕ್ಕೆ ಬಿದ್ದು 10 ಹಲವು ರೀತಿಯಲ್ಲಿ ತೊಂದರೆಯನ್ನು ಬಹುತೇಕವಾಗಿ ಒಂದು ವರ್ಷದಿಂದ ನೀಡುತ್ತಲೇ ಬಂದಿದ್ದಾರೆ. ಈ ಬಗ್ಗೆ ಇಲಾಖೆಯ ಒಳಗೆ ಆಂತರಿಕ ತನಿಖೆಯು ಆಗಿದೆ. ಎಲ್ಲೂ ಸಹ ಈ ಬಾನಗಡಿ ವ್ಯಕ್ತಿಗಳು ದೂರುತ್ತಿರುವಂತೆ ಯಾವುದೇ ರೀತಿಯ ಕೆಟ್ಟ ಕೆಲಸವನ್ನು ಆತ ಮಾಡಿಲ್ಲ, ಹಾಗೆಯೇ ಅಧಿಕಾರದ ದುರುಪಯೋಗವನ್ನು ಮಾಡಿಲ್ಲ ಅನ್ನುವುದು ಸ್ಪಷ್ಟವಾಗಿದೆ.
ಪೊಲೀಸ್ ಕಮಿಷನರ್ ರವರಿಗೂ ದೂರು ಹೋಗಿತ್ತು. ಅಲ್ಲಿಯೂ ಸಹ ತನಿಖೆಯಾಗಿದೆ. ಅವರ ಮೊಬೈಲ್ ಕಾಲ್ ಡೀಟೇಲ್ಸ್ ಸಹ ತೆಗೆದು ಪರಿಶೀಲಿಸಿದ್ದರಿಂದ ಆರೋಪಿಸುತ್ತಿರುವವರ ಆರೋಪಗಳೇ ಸುಳ್ಳು ಅನ್ನುವುದು ಸಾಬೀತಾಗಿತ್ತು ಕೂಡ.

ಆದರೂ ಆ ಅಡನಾಡಿಗಳು ಸಿಕ್ಕಸಿಕ್ಕಲ್ಲಿ ಸುಳ್ಳು ದೂರುಗಳನ್ನು ಕೊಡುವ ಪ್ರಯತ್ನ ಮಾಡುತ್ತಲೇ ಇದ್ದಾರೆ. ಅದನ್ನೇ ನಂಬಿದ ರಾಜಧಾನಿಯ ಕೆಲವು ಮಾಧ್ಯಮಗಳು ಅಡನಾಡಿಗಳು ಹೇಳಿದ್ದೆ ಸತ್ಯ ಅನ್ನುವ ಸುದ್ದಿ ಬಿತ್ತರಿಸುವ ಮೂಲಕ ಪ್ರಾಮಾಣಿಕ ಅಧಿಕಾರಿಯೊಬ್ಬರ ತೇಜೋವಧೆಗೆ ಕೈಜೋಡಿಸಿದ್ದು ಮಾತ್ರ ವಿಪರ್ಯಾಸ.

ಈಗ ಈ ತೇಜೋವದೆ ಕಾರ್ಯದಲ್ಲಿ ಇಬ್ಬರು ಮಹಿಳೆಯರು ಸಕ್ರಿಯರಾಗಿದ್ದು ,ಕಂಡು ಬರುತ್ತದೆ. ಅವರ ಸಂಪೂರ್ಣ ಚರಿತ್ರೆ ಪ್ರಕಟವಾಗೇವಾಗುತ್ತದೆ ಬಿಡಿ.
ಒಂದು ಮನೆಯ ಗೇಟ್ ಅನ್ನು ಹಾರಿ ಕಾಂಪೌಂಡ್ ಒಳಕ್ಕೆ ಹೋಗುತ್ತಿರುವ ವಿಡಿಯೋ ಇದೆ. ಈ ಪ್ರಕರಣದಲ್ಲಿ ಕಾಣಿಸಿಕೊಂಡ ವಿನೇಜಸ್ ಎಂಬ ಮಹಿಳೆಗೆ ಸಂಬಂಧಪಟ್ಟಲ್ಲ. ಆ ಒಂದು ವಿಡಿಯೋ ಇನ್ನೊಬ್ಬ ಮಹಿಳೆ ಗೆ ಸಂಬಂಧಪಟ್ಟದ್ದು. ಆ ಮಹಿಳೆಯ ಗಂಡ ವಿದೇಶದಲ್ಲಿ ಉದ್ಯೋಗದಲ್ಲಿರುವವರು. ಜೊತೆಗೆ ಇನ್ಸ್ಪೆಕ್ಟರ್ ಸಂದೇಶ ರವರಿಗೆ ಪರಿಚಿತರು ಹೌದು. ಸ್ವತಹ ಅವರ ಪತಿಯೇ ಸಂದೇಶ ರವರಿಗೆ ಫೋನ್ ಮಾಡಿ “ನನ್ನ ಹೆಂಡತಿ ಫೋನ್ ತೆಗೆಯುತ್ತಿಲ್ಲ, ದಯವಿಟ್ಟು ಹೋಗಿ ನೋಡಿ ಏನಾದರೂ ಹೆಚ್ಚು ಕಡಿಮೆ ಆಗಿರುವ ಸಾಧ್ಯತೆ ಇದೆ “ಎಂದು ಗಡಿಬಿಡಿಯಲ್ಲಿ ಹೇಳಿದ ಕಾರಣ ಇನ್ಸ್ಪೆಕ್ಟರ್ ಸಂದೇಶ ಸ್ವತಹ ಆ ಮನೆಗೆ ಹೋಗುತ್ತಾರೆ ಆ ಸಂದರ್ಭದಲ್ಲಿನ ವಿಡಿಯೋ ಅದು.

ಆ ಹೆಂಗಸಿಗೂ ಈಗ ದೂರು ಕೊಟ್ಟ ಹೆಂಗಸಿಗೂ ಯಾವ ಸಂಬಂಧ ಇದೆ ಅನ್ನೋದು ಗೊತ್ತಾಗಬೇಕು …ಸಮುದಾಯಕ್ಕೆ ಸೇರಿದವರು ಇಷ್ಟು ಮಾತ್ರ ಈಗ ಹೇಳಬಲ್ಲೆವು. ಉಳಿದ ಎಲ್ಲಾ ವಿಚಾರಗಳು ಸುದ್ದಿಯಾಗಿ ಬರಲಿವೆ ನಿರೀಕ್ಷಿಸಿ…

#honesty#humanity#law#police officer

COMMENTS

Login with Gmail to comment

ಇನ್ನಷ್ಟು ಸುದ್ದಿ

ನಿತ್ಯ bus ಪ್ರಯಾಣಿಕರಿಗೆ ಶಾಕ್‌: ‌ ಟಿಕೆಟ್‌ ದರ 5 ರಿಂದ 8% ಹೆಚ್ಚಳ: ಇನ್ಮೇಲೆ ಓಡಾಟ ಮತ್ತಷ್ಟು ದುಬಾರಿ!
ಘರ್ಷಣೆಗಳ ನಡುವೆಯೂ ಜನರ ಮತದ ಹಕ್ಕು ಅಚಲ…ಸಂಕ್ಷಿಪ್ತ ನೋಟ..
ಕೋವಿಡ್ ಶೀಲ್ಡ್ ಸೈಡ್ ಎಫೆಕ್ಟ್ ಒಪ್ಪಿಕೊಂಡ ಕಂಪನಿ
🚨 ಸಾರ್ವಜನಿಕರಿಗೆ ತುರ್ತು ಎಚ್ಚರಿಕೆ – ಕಟಪಾಡಿ ರಾಷ್ಟ್ರೀಯ ಹೆದ್ದಾರಿ ಅಪಘಾತ
ಮಾರ್ಚ್ 17 :ಮಂಗಳೂರಿನಲ್ಲಿ ವಿಶ್ವ ಗ್ರಾಹಕರ ದಿನಾಚರಣೆ-ಗ್ರಾಹಕರ ಹಕ್ಕುಗಳ ಜಾಗೃತಿ ಕಾರ್ಯಕ್ರಮ
21 ವರ್ಷದ ಆಡಳಿತಕ್ಕೆ ತೆರೆ: ನಿತೀಶ್ ಕುಮಾರ್ ಹೊರಟರೇ?ಸಿಎಂ ಕುರ್ಚಿ ಖಾಲಿ-ಬಿಜೆಪಿ ಹೊಸ ಮುಖ ಮುಂದಿನ ಸಿಎಂ??
ಮೋದಿ ನೇತೃತ್ವದಲ್ಲಿ ಇತಿಹಾಸಕ್ಕೆ ಮರಳಿದ ರಾಜರಾಜಚೋಳರ ಹೆಮ್ಮೆ — ಆನೈಮಂಗಲಂ ತಾಮ್ರಶಾಸನಗಳು! 1000 ವರ್ಷದ ಇತಿಹಾಸ 100 ವರ್ಷಗಳ ಬಳಿಕ ಚೋಳರ ಕಾಲದ ಅಪರೂಪದ ದಾಖಲೆ ನೆದರ್‌ಲ್ಯಾಂಡ್ಸ್‌ನಿಂದ ಭಾರತಕ್ಕೆ ವಾಪಸ್….
Pahalgam ದಾಳಿಗೆ ಪ್ರತೀಕಾರ ತೀರಿಸಿದ್ದ ‘ಆಪರೇಷನ್ ಸಿಂದೂರ್’: ವರ್ಷದ ಬಳಿಕ ಹುತಾತ್ಮ ಯೋಧರ ವಿವರ ಬಿಡುಗಡೆ ಮಾಡಿದ ಕೇಂದ್ರ ಸರ್ಕಾರ…
ಖಾಸಗಿ ಆಸ್ಪತ್ರೆಯ ಜೊತೆಗಿನ ಒಪ್ಪಂದ ರದ್ದುಪಡಿಸಲು ಆಗ್ರಹಿಸಿ ಪ್ರತಿಭಟನೆ
ವಿಟ್ಲದಲ್ಲಿ ಕಾಲೇಜು ವಿದ್ಯಾರ್ಥಿಗಳಿಗೆ ಮಾದಕ ದ್ರವ್ಯ ವಿರೋಧಿ ಜಾಗೃತಿ ಕಾರ್ಯಕ್ರಮ
ಭಾರತದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಅನ್ನೋ ಇತಿಹಾಸ ಬರೆಯಲಿದ್ದಾರೆ ‘ಡಿ ಕೆ ಶಿ’!
“ದಪ್ಪ, ಕಪ್ಪು ಎಂಬ ಅವಹೇಳನ… ವರದಕ್ಷಿಣೆ ಕಿರುಕುಳ… ಕೊನೆಗೆ ಕತ್ತು ಹಿಸುಕಿ ಹತ್ಯೆ! ಧಾರವಾಡದ ಘಟನೆ ಸಮಾಜದ ಮನಸ್ಸನ್ನೇ ನಡುಗಿಸಿದೆ”
ಭಾರತದಲ್ಲಿ ಮೊದಲ ಬಾರಿಗೆ ಭಾರೀ ಕ್ಯಾಪ್ಟಾಗನ್ “ಜಿಹಾದಿ ಡ್ರಗ್”ಜಾಲ ಬಯಲಾಗಿದ್ದು, ಸುಮಾರು ₹182 ಕೋಟಿ ಮೌಲ್ಯದ ಮಾದಕ ವಸ್ತು ಜಪ್ತಿ!ಅಪಾಯಕಾರಿ ಡ್ರಗ್ ದೇಶದೊಳಗೆ ಹೇಗೆ ಪ್ರವೇಶಿಸಿತು ಎಂಬುದರ ಬಗ್ಗೆ ತನಿಖೆ ತೀವ್ರವಾಗಿದೆ.
ಒಬ್ಬರೇ ಹಾಗಾಗಿ ಕಾರಿನಲ್ಲಿ ಯಾಕೆ? ಫ್ಲೈಟ್ ಫೇರ್ ಜಾಸ್ತಿ ಇದೆ..ಟ್ರೈನ್ ಲೇಟ್ ಆಗುತ್ತೆ..so ಹೆಗೋಗೋಣ….!? ಹೀಗೂ ಹೋಗ್ಬಹುದು ತಿಳ್ಕೊಳ್ಳಿ..
ಬಂಟರ ಸಮುದಾಯದಲ್ಲೊಂದು ಹೀನ ಸಂಪ್ರದಾಯ-ವರದಕ್ಷಿಣೆಗಾಗಿ ಹಿಂಸೆ, ಹಲ್ಲೆ.. ಬೆದರಿಕೆ!
ಪೆರ್ವಾಜೆ ಮಹಾಲಿಂಗೇಶ್ವರ ದೇವಸ್ಥಾನದ ಚೆಕ್‌ಗೆ ನಕಲಿ ಸಹಿ! ನಕಲಿ ಚೆಕ್‌ಗಳೊಂದಿಗೆ ಸಿಕ್ಕಿಬಿದ್ದ ಮಾಜಿ ಸಿಬ್ಬಂದಿ…
ಅಕ್ರಮ ಮರಳುಗಾರಿಕೆ, ಕ್ರಮ ಕೈಗೊಂಡ ವೇಣೂರು ಪೊಲೀಸರು
ಐಟಿ ಕ್ಷೇತ್ರದಲ್ಲಿ ಮತ್ತೆ ಲೇಆಫ್ ಭೀತಿ!
ಧುರಂಧರ್ 2 ಕ್ರೇಜ್ ಓವರ್‌ಫ್ಲೋ ಕಲೆಕ್ಷನ್‌ನಲ್ಲಿಕರ್ನಾಟಕವೇ ಟಾಪ್… ದಕ್ಷಿಣ ಭಾರತದಲ್ಲಿ 300 ಕೋಟಿ ಕ್ಲಬ್!
ಕೌಶಾಂಬಿಯಲ್ಲಿ ಭೀಕರ LPG ಟ್ಯಾಂಕರ್ ದುರಂತ: ಸಿಸಿಟಿವಿಯಲ್ಲಿ ಸೆರೆಯಾದ ಜೀವಭಯದ ಕ್ಷಣಗಳು – ಮೃತರ ಸಂಖ್ಯೆ 4ಕ್ಕೆ ಏರಿಕೆ
420 ವಂಚನೆ ಪ್ರಕರಣದಲ್ಲಿ ಮಹಿಳೆಯ ಬಂಧನ – ಪೊಲೀಸ್ ತನಿಖೆ
ಪೆಟ್ರೋಲ್–ಡೀಸೆಲ್ ಬೆಲೆ ಏರಿಕೆ ..! ಸಾರ್ವಜನಿಕ ಸಾರಿಗೆ ಬಳಸಿ ,ಇಂಧನ ಉಳಿಸಿ ,Work From Home ಮಾಡಿ ಎಂದಿದ್ದ ಮೋದಿ… ಈಗ ಅದರ ಅರ್ಥ ಸ್ಪಷ್ಟವಾಗುತ್ತಿದೆಯೇ?
ರಾಜಧಾನಿಯ ಫುಟ್‌ಪಾತ್ ಮೇಲಿದ್ದ ಮಗುವನ್ನು ಎತ್ತಿಕೊಂಡು ಹೋಗಿ ಕ್ರೌರ್ಯ ಮೆರೆದ ಕಾಮುಕನ ಧೈರ್ಯ ಮತ್ತು ಭೀಕರ ಹತ್ಯೆ ಬಿಚ್ಚಿಟ್ಟ ಸತ್ಯ!
ಬಾಲ್ಯವಿವಾಹಕ್ಕೆ ಬ್ರೇಕ್ ಹಾಕಲು ಮಹಾರಾಷ್ಟ್ರದ ಮಾಸ್ಟರ್ ಪ್ಲಾನ್: ಇನ್ವಿಟೇಶನ್ ಕಾರ್ಡ್‌ನಲ್ಲಿ ಜನ್ಮ ದಿನಾಂಕ ಕಡ್ಡಾಯ!
ಸಾಮಾಜಿಕ ಜಾಲತಾಣದಲ್ಲಿ ಕೋಮು ದ್ವೇಷದ ಕಮೆಂಟ್ ಗಳನ್ನು ಹಾಕಿದ ಆರೋಪಿಯ ಬಂಧನ
ಮಂಗಳೂರು ಯೂಟ್ಯೂಬರ್‌ಗಳ ವಿರುದ್ಧ ಬಿಎನ್‌ಎಸ್ ಅಸ್ತ್ರ ಪ್ರಯೋಗಿಸಿದ ಖಾಕಿ!….
ತಮಿಳುನಾಡು ರಾಜಕೀಯದಲ್ಲಿ ದಿನಕ್ಕೊಂದು ಟ್ವಿಸ್ಟ್ -TVK wave ಎಷ್ಟು ದೂರ ಸಾಗುತ್ತದೆ?
ಹೋಳಿ ಮತ್ತು ರಂಜಾನ್ ಒಂದು ಜೀವವನ್ನೇ ನುಂಗಿತು..!
Tesla Experience Centre ಬೆಂಗಳೂರು ಈಗ EV ಕ್ರೇಜ್ ಹಬ್!car craze ಇರುವವರು ಮುಗಿಬೀಳುತ್ತಿದ್ದಾರೆ..
ಅಯೋಧ್ಯೆಯಲ್ಲಿ ನ್ಯಾಯಕ್ಕಾಗಿ ವಕೀಲರ ಮೆರವಣಿಗೆ..ಭುಗಿಲೆದ್ದ ಪ್ರತಿಭಟನೆ..ಕಠಿಣ ಕ್ರಮಕ್ಕೆ ಆಗ್ರಹ